ಹೀಗೂ ಕಸ ಗುಡಿಸಬಹುದೆ?
ಐದು ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ದೂಳೀಪಟವಾಗಿರುವ ಕಾಂಗ್ರೆಸ್ ತಪ್ಪುಗಳಿಂದ ಪಾಠ ಕಲಿಯುವುದಕ್ಕೂ ಎಳ್ಳುನೀರು ಬಿಟ್ಟಿದೆ. ಸೋಲಿಗೆ ಯಾರು ಕಾರಣ ಏನು ಕಾರಣ ಎನ್ನುವುದರ ಆತ್ಮಾವಲೋಕನ ಅದಕ್ಕೆ ಬೇಕಾಗಿಲ್ಲ. ಈ ಹಿಂದಿನ ಚುನಾವಣೆಗಳಲ್ಲಿ ಸೋಲಿಗೆ ಕಾರಣರಾದವರೆ ಈ ಬಾರಿಯ ಸೋಲಿಗೂ ಕಾರಣವಾಗಿರುವುದು ಮತ್ತು ಸೋನಿಯಾ ಗಾಂಧಿ ಪಟಾಲಮ್ಮು ಆರೋಪಿಯಾಗಿರುವುದು ಆಕಸ್ಮಿಕವೂ ಅಲ್ಲ; ಕಾಕತಾಳಿಯವೂ ಅಲ್ಲ. ಹೀಗೂ ಕಸ ಗುಡಿಸಬಹುದೆ? ಕಸ ಗುಡಿಸುವುದು ಎಂದರೆ ಹೇಗೆ ಎನ್ನುವುದನ್ನು ಅರ್ಥ ಮಾಡಿಕೊಳ್ಳುವ ಅಗತ್ಯವಿರುವವರು ಪಂಜಾಬ್ ವಿಧಾನ ಸಭಾ ಚುನಾವಣಾ ಫಲಿತಾಂಶವನ್ನು…




















