Girl in a jacket

Author kendhooli_editor

ಬೆಂಗಳೂರು ಆರೋಗ್ಯ ಸೇವೆಗಳಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ :ಸಿ.ಎಂ. ಬೊಮ್ಮಾಯಿ

ಬೆಂಗಳೂರು, ಸೆ, 12:ಆರೋಗ್ಯ ಸೇವೆಗಳಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ108 ಆರೋಗ್ಯ ಕವಚ ತುರ್ತು ವೈದ್ಯಕೀಯ ಸೇವೆಗೆ ನೂತನವಾಗಿ 120 ನೂತನ ಆಂಬ್ಯುಲೆನ್ಸ್ ಗಳ ನ್ನು ಲೋಕಾರ್ಪಣೆ ಮಾಡಿ ಮಾತನಾಡುತ್ತಿದ್ದರು. ಬೆಂಗಳೂರು ಆರೋಗ್ಯ ಸೇವೆಗಳು ಸಂಪೂರ್ಣವಾಗಿ ಒಂದು ಪ್ರಾಧಿಕಾರದಡಿಗೆ ಬರಬೇಕು. ಬರುವ ದಿನಗಳಲ್ಲಿ ಇದನ್ನು ಕಾರ್ಯಗತಗೊಳಿಸುವುದಾಗಿ ಮುಖ್ಯಮಂತ್ರಿ ಗಳು ತಿಳಿಸಿದರು. ಆರೋಗ್ಯಕ್ಕೆ ಜೀವನಾಡಿ ಆಂಬ್ಯುಲೆನ್ಸ್ , ಆರೋಗ್ಯ ಯಾವಾಗ ಕೆಡುತ್ತದೆ ಎಂದು ತಿಳಿಯೋದು ಕಷ್ಟ. ಆರೋಗ್ಯ ಕೈಕೊಟ್ಟ…

ಪಂಚಭಾಷಾ ತಾರೆ, ನಿರ್ಮಾಪಕಿ ಪಂಡರಿಬಾಯಿ

ಪಂಚಭಾಷಾ ತಾರೆ, ನಿರ್ಮಾಪಕಿ ಪಂಡರಿಬಾಯಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ೧೯೨೮ರ ಸೆಪ್ಟೆಂಬರ್ ೧೮ರಂದು ಜನಿಸಿದ ಪಂಡರಿಬಾಯಿಯವರ ತಂದೆ ರಂಗರಾವ್ ಖ್ಯಾತ ಕೀರ್ತನಕಾರರು. ಜನಿಸಿದಾಗ ಗೀತಾ ಎಂದು ಹೆಸರು ಇರಿಸಿದ್ದರಾದರೂ, ಪಂಡರಾಪುರಕ್ಕೆ ಹೋಗಿ ಬಂದ ನಂತರ ಮಗಳ ಹೆಸರನ್ನು ಪಂಡರಿಬಾಯಿ ಎಂದು ಬದಲಿಸಿದರು. ತಾಯಿ ಕಾವೇರಿಬಾಯಿ ಭಟ್ಕಳದಲ್ಲಿ ಶಾಲಾ ಶಿಕ್ಷಕಿ. ಸಹೋದರ ವಿಮಲಾನಂದದಾಸ್ ಬಾಲ್ಯದಲ್ಲೇ ಹರಿಕಥಾ ವಿದ್ವಾಂಸರಾಗಿ ಖ್ಯಾತಗೊಂಡಿದ್ದರು. ನಾಟಕಗಳಲ್ಲಿ ಸಹ ಅಭಿನಯಿಸಿದವರು. ವಿಮಲಾನಂದದಾಸ್ ಮುಂದೆ ಕೆಲವು ಕನ್ನಡ ಚಲನಚಿತ್ರಗಳಲ್ಲಿಯೂ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದರು. ಪಂಡರಿಬಾಯಿ ತಮ್ಮ…

ಈರುಳ್ಳಿ ಬೆಲೆ ಮತ್ತು ಆರ್ಥಿಕ ಪರಿಸ್ಥಿತಿಯ ಸಂದರ್ಭ

ಈರುಳ್ಳಿ ಬೆಲೆ ಮತ್ತು‌ಆರ್ಥಿಕ ಪರಿಸ್ಥಿತಿಯ ಸಂದರ್ಭ ೧೯೭೫ನೆ ಇಸವಿ ಅನೇಕ ಕಾರಣಗಳಿಂದಾಗಿ ನನ್ನ ನೆನಪಿನ ಪಟಲದಲ್ಲಿ ಸ್ಥಿರಸ್ಥಾಯಿಯಾಗಿ ಉಳಿದುಬಿಟ್ಟಿದೆ. ನಾನು ಸರಕಾರಿ ಮಾಧ್ಯಮಿಕ ಶಾಲೆಯ ಆರನೇ ಇಯತ್ತೆಯಲ್ಲಿ ಓದುತ್ತಿದ್ದ ಆ ವರ್ಷದಲ್ಲಿ ನನ್ನೂರಿನಲ್ಲಿ ‘ಪ್ರಥಮ’ ಎನ್ನಬಹುದಾದ ಅನೇಕ ಸಂಗತಿಗಳು ಜರುಗಿದವು. ಈ ಸಾಲಿನಲ್ಲಿ ಮೊಟ್ಟಮೊದಲನೆಯದಾಗಿ ನಿಲ್ಲುವಂತಹುದು ಮತ್ತು ಮುಂಬರುವ ಎಲ್ಲಾ ಪ್ರಥಮಗಳಿಗೆ ನಾಂದಿ ಹಾಡಿದ್ದು ನನ್ನೂರಿನ ರೈತರನ್ನು ಕುರಿತಾದದ್ದು. ಹಿಂದೆಂದೂ ಕಂಡು ಕೇಳರಿಯದ ಮಟ್ಟದ ಹಣ ಆ ವರ್ಷ ರೈತಾಪಿವರ್ಗದ ಕೈಸೇರಿತ್ತು. ಅನೇಕ ವರುಷಗಳಿಂದ ಈರುಳ್ಳಿ ಬೆಳೆಯುವ…

ದೇಶ ಸುತ್ತಿ ನೋಡು, ಕೋಶ ಓದಿ ನೋಡು

ಸಿದ್ಧಸೂಕ್ತಿ :      ದೇಶ ಸುತ್ತಿ ನೋಡು, ಕೋಶ ಓದಿ ನೋಡು. ನೋಡು=ತಿಳಿ. ಕೋಶ=ಶಬ್ದಕೋಶ, ಗ್ರಂಥ. ಮನುಷ್ಯ ಬುದ್ಧಿಜೀವಿ. ತಿಳಿಯಲೇಬೇಕು. ಇಲ್ಲದಿರೆ ಪಶು. ಹುಟ್ಟಿದಾಗ ಮಾನವ ಸಚೇತನ ಮಾಂಸಪಿಂಡ. ಅದ್ಭುತ ಜ್ಞಾನಗ್ರಹಿಕೆಗೆ, ಕಾರ್ಯಸಾಧನೆಗೆ ಅಗತ್ಯ ಅಂಗಾಂಗ ರಚನೆಯ ಬಳಿಕವೇ ಭುವಿಗವತರಣ. ಜ್ಞಾನ ಗಳಿಸಿದಂತೆ, ಮಾನವ ದೇವಮಾನವ! ಪ್ರತಿ ವ್ಯಕ್ತಿ ವಸ್ತು ಜೀವಿ ಪರಿಸರ ಪ್ರತಿಕ್ಷಣ ಪಾಠ ಕಲಿಸುವುದು! ಗಾಳಿಗೆ ಕಿಡಕಿ ಬಾಗಿಲ ತೆರೆಯಬೇಕು. ಮನ ಇಂದ್ರಿಯಗಳ ತೆರೆದು ಸದಾ ಪಾಠ ಕಲಿಯಬೇಕು! ಬಲ್ಲ ಅನುಭವಿಕರ…

ಪರಿಸರ ನಷ್ಟವನ್ನು ತುಂಬಲು ಪ್ರತಿ ವರ್ಷ ಪರಿಸರ ಆಯವ್ಯಯ:ಸಿ.ಎಂ. ಘೋಷಣೆ

ಬೆಂಗಳೂರು, ಸೆ, 11:ರಾಜ್ಯದಲ್ಲಿನ ಪರಿಸರ ಹಾನಿಯನ್ನು ತುಂಬಲು ಪರಿಸರ ಆಯವ್ಯಯವನ್ನು ಪ್ರಾರಂಭಿಸಲಾಗುವುದೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ಅವರು ಇಂದು ಅರಣ್ಯ ಹುತಾತ್ಮರ ದಿನಾಚರಣೆಯ ಅಂಗವಾಗಿ ಹುತಾತ್ಮರಿಗೆ ನಮನ ಸಲ್ಲಿಸಿ ಮಾತನಾಡುತ್ತಿದ್ದರು. ಪ್ರತಿ ವರ್ಷ ರಾಜ್ಯದಲ್ಲಿ ನಾಶವಾಗಿರುವ ಒಟ್ಟು ಹಸಿರು ಪ್ರದೇಶ ಎಷ್ಟು ಎಂಬುದನ್ನು ಅಂದಾಜಿಸುವ ವಿಧಾನ ಪ್ರಾರಂಭಿಸಬೇಕು. ಆಗ ಹಸಿರಿನ ಕೊರತೆ ಎಷ್ಟು ಎಂದೂ ಸಹ ಗೊತ್ತಾಗುತ್ತದೆ. ಪರಿಸರ ಆಯವ್ಯಯವನ್ನು ಪ್ರಾರಂಭಿಸಿದಾಗ ಮಾತ್ರ ಈ ನಷ್ಟವನ್ನು ತುಂಬಿಸಿಕೊಳ್ಳಬಹುದು ಎಂದು ಮುಖ್ಯಮಂತ್ರಿಗಳು ಹೇಳಿದರು. ಅರಣ್ಯ ನಮಗಿಂತ ಮೊದಲು…

ಯುಎಸ್ ಒಪನ್ : ದಾಖಲೆ ಬರೆದ ಜೊಕೊವಿಕ್ ಫೈನಲ್ ಗೆ

Reported By : H.D.Savita ವಾಷಿಂಗ್ಟನ್‌: ಯುಎಸ್ ಓಪನ್ ಟೆನ್ನಿಸ್ ಟೂರ್ನಮೆಂಟ್ ನ ಸೆಮಿಫೈನಲ್ ನಲ್ಲಿ ಗೆಲುವು ಸಾಧಿಸಿದ ವಿಶ್ವದ ನಂಬರ್ 1 ಶ್ರೇಯಾಂಕಿತ ನೊವಾಕ್ ಜೊಕೊವಿಕ್ ಫೈನಲ್ ತಲುಪಿದರು. ಸೆಮಿ ಫೈನಲ್ ಪಂದ್ಯದಲ್ಲಿ ಜೊಕೊವಿಕ್ ಅವರು ಜರ್ಮನಿಯ ಆಟಗಾರ ಅಲೆಕ್ಸಾಂಡರ್ ಜ್ವರೇವ್ ಅವರನ್ನು ಸೋಲಿಸಿದರು. ಈ ಗೆಲುವಿನೊಂದಿಗೆ ನೊವಾಕ್ ಜೊಕೊವಿಕ್ ಅವರು ರೋಜರ್ ಫೆಡರರ್ ಅವರ ಅತೀ ಹೆಚ್ಚು ಬಾರಿ ಗ್ರಾಂಡ್ ಸ್ಲ್ಯಾಮ್ ಫೈನಲ್ ತಲುಪಿದ ದಾಖಲೆಯನ್ನು ಸರಿಗಟ್ಟಿದ್ರು. ಫೆಡರರ್ ಅವರು 31 ಬಾರಿ ಗ್ರಾಂಡ್…

ಸನ್ನತಿ ಎಂಬ ಪ್ರಾಚೀನ ಬೌದ್ಧ ಕೇಂದ್ರವೂ…

ಸನ್ನತಿ ಎಂಬ ಪ್ರಾಚೀನ ಬೌದ್ಧ ಕೇಂದ್ರವೂ ಸನ್ನತಿ ಎಂಬ ಸ್ಥಳವು ಜಗತ್ತಿಗೆ ಮೊಟ್ಟಮೊದಲು ಪರಿಚಿತವಾದದ್ದು ಕಪಟರಾಳ ಕೃಷ್ಣರಾವ್ ಅವರಿಂದ. ಇದು ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನಲ್ಲಿದ್ದು, ಯಾದಗಿರಿಯಿಂದ ೫೦ಕಿ.ಮೀ. ದೂರದಲ್ಲಿದೆ. ಭೌಗೋಳಿಕವಾಗಿ ಸನ್ನತಿ ಪರಿಸರವು ಮನಮೋಹಕ ಮತ್ತು ರಮ್ಯರಮಣೀಯ ಎಡೆ. ಹಾವಿನೋಪಾದಿಯಲ್ಲಿ ಹರಿಯುವ ಭೀಮಾ ನದಿಯು ಇಲ್ಲಿ ಅರ್ಧಚಂದ್ರಾಕಾರವಾದ ಪರಿಸರವನ್ನು ಸೃಷ್ಟಿಸಿದೆ. ನದಿಯ ಎಡದಂಡೆಯ ಈ ಅರ್ಧಚಂದ್ರಾಕೃತಿಯ ಭೂಭಾಗವೇ ಸನ್ನತಿ. ಸ್ವಾಭಾವಿಕವಾಗಿಯೇ ರಕ್ಷಣಾ ಕೋಟೆಯಂತಿರುವ ಭೀಮಾ ನದಿಯು ಪ್ರಾಚೀನ ಕಾಲದಿಂದಲೂ ಇಲ್ಲಿ ಮಾನವ ಸಮಾಜ, ಸಂಸ್ಕೃತಿ ವಿಕಸನಗೊಳ್ಳಲು…

ಬಸ್ ಸ್ಟ್ಯಾಂಡ್ ಎಂಬ ಹಾವು ಏಣಿ ಆಟದ ಸುತ್ತಾ …

ಬಸ್ ಸ್ಟ್ಯಾಂಡ್ ಎಂಬ ಹಾವು ಏಣಿ ಆಟದ ಸುತ್ತಾ .. ಬಸ್ ಸ್ಟ್ಯಾಂಡ್ ಎಂಬದು ಮಾಯಾಲೋಕ.. ಅಲ್ಲಿ ಸುಮ್ಮನೆ ಕುಳಿತರೂ ಹತ್ತಾರು ಬಗೆಯ ಕಥೆಗಳು ಕೈ ಬೀಸಿ ಕರೆಯುತ್ತವೆ. ಇನ್ನೂ ಯಾವ ಜವಾಬ್ದಾರಿಯೂ ಇಲ್ಲದ ಹುಡುಗ ಹುಡುಗಿಯರ ಮೊಬೈಲ್ ತುಂಬಾ ಪ್ರೇಮಲೋಕ…! ಪಕ್ಕದಲ್ಲೇ ಸಂಜೆಗೆ ಮುಖಮಾಡಿ ಕುಳಿತವರು. ಬದುಕಿನ ಆಸೆಯನ್ನೇ ಕಳಕೊಂಡು ಆಸ್ಪತ್ರೆಗಳ ರಿಪೋರ್ಟ ಹಿಡಿದು ಶೂನ್ಯ ನೋಡುತ್ತಾ ಮೌನ ಮತ್ತು ನಿರಾಸಕ್ತಿ ಹೊತ್ತವರು. ಹಕ್ಕಿಗಳ ಹಿಂಡಂತೆ ಸಂಸಾರಗಳನ್ನೇ ಮೂಟೆಗಳಲ್ಲಿ ಕಟ್ಟಿಕೊಂಡು ಮತ್ತೆಲ್ಲಿಗೋ ಪಯಣ ಹೊರಟವರು.…

ಗಣಪತಿಯ ಆರಾಧನೆ ಭಾರತೀಯ ಸಮೃದ್ಧ ಸಂಸ್ಕೃತಿ :ಡಾ ಆರೂಢಭಾರತೀ ಸ್ವಾಮೀಜಿ

ಬೆಂಗಳೂರು, ಸೆ,11:”ಗಣಪತಿಯನ್ನು ಆರಾಧಿಸುವುದು ಸನಾತನ ಭಾರತದ ಸಮೃದ್ಧ ಸಂಸ್ಕೃತಿ” ಎಂದು ರಾಮೋಹಳ್ಳಿಯ ಶ್ರೀ ಸಿದ್ಧಾರೂಢ ಮಿಷನ್ ಆಶ್ರಮದ ಅಧ್ಯಕ್ಷ ಡಾ ಆರೂಢಭಾರತೀ ಸ್ವಾಮೀಜಿ ಹೇಳಿದರು. ಅವರು ಗುರುವಾರ ಗಣೇಶ ಚೌತಿಯ ನಿಮಿತ್ತ ತಮ್ಮ ಆಶ್ರಮದಲ್ಲಿ ಮಕ್ಕಳು ಮಾಡಿದ ಗಣಪತಿಗಳಿಗೆ ಪೂಜೆ ಸಲ್ಲಿಸಿ ಮಾತನಾಡಿದರು. ” ಪೆರಿಯಾರ್ ರಾಮಸ್ವಾಮಿಯಂಥವರು ಗಣೇಶನ ಕುರಿತು, ಆನೆಯ ತಲೆ ಜೋಡಿಸಿ ಜೀವ ಕೊಡಬಲ್ಲ ಶಿವನಿಗೆ, ತಾನೇ ಕತ್ತರಿಸಿದ ಗಣೇಶನ ತಲೆ ಜೋಡಿಸಿ ಜೀವ ಕೊಡಲಾಗಲಿಲ್ಲವೇ? ಎಂಬಿತ್ಯಾದಿ ಆಕ್ಷೇಪಿಸಿ, ವೇದ ಪುರಾಣಗಳೆಲ್ಲಾ ಮೋಸ, ಕಟ್ಟು…

ತ್ಯಾಗಿಯವನಂತರದಿ ಮಂಕುತಿಮ್ಮ

ಸಿದ್ಧಸೂಕ್ತಿ :              ತ್ಯಾಗಿಯವನಂತರದಿ ಮಂಕುತಿಮ್ಮ ತ್ಯಾಗಿ=ಬಿಟ್ಟವನು. ಪ್ರತಿ ದೇಹಧಾರಿ ಜಗದಲಿ ಎಲ್ಲರಂತೆ. ಆಟೋಟ ಊಟ ಉಸಿರಾಟ ಬಟ್ಟೆ ನೆಲೆ ಜಲ ಜನ ವಸ್ತು ಒಡನಾಟ ಪರಿಸರ ಹಣ ಆಸ್ತಿ ಎಲ್ಲ ಎಲ್ಲರಿಗೂ ಬೇಕು, ಬಿಡಲಾಗದು-ಬಿಟ್ಟಿರಲಾಗದು! ಕಾಡೇನು! ನಾಡೇನು! ಎಲ್ಲ ಎಲ್ಲಿಗೂ ಸುಳಿವುದು! ಹಾಗೆಂದು ಅಂತರ ಕಡಿವಾಣ ಬೇಕಿಲ್ಲ ಎಂದಲ್ಲ! ಎಲ್ಲೆಂದರಲ್ಲಿ ಸಿಕ್ಕಿದ್ದರಲ್ಲಿ ನುಸುಳಬೇಕೆಂದಲ್ಲ! ಬಿಡಬೇಕು, ಬಿಡದಿರೆ ಮನದ ಬಯಕೆ ತೊರೆದಿರಬೇಕು! ನಿಜದ ಅರಿವು ಪಕ್ವವಾದರೆ ಮನ ವಿಶಾಲ!…

ಕಾವೇರಿ ವನ್ಯಧಾಮ ವಲಯದಲ್ಲಿ ಮರಿ ವೀರಪ್ಪನ್ ಗಳ ಹಾವಳಿ!!

Writing: ಪರಶಿವ ಧನಗೂರು ಕಾವೇರಿ ವನ್ಯಧಾಮ ವಲಯದಲ್ಲಿ ಮರಿ ವೀರಪ್ಪನ್ ಗಳ ಹಾವಳಿ!! ಒಂದು ಕಾಲಕ್ಕೆ ದಂತಚೋರ, ಕಾಡುಗಳ್ಳ,ನರಹಂತಕ ವೀರಪ್ಪನ್ ಹಾವಳಿಯಿಂದ ಕುಖ್ಯಾತಿ ಪಡೆದಿದ್ದ ಕರ್ನಾಟಕ ತಮಿಳುನಾಡು ಗಡಿಯ ಕಾವೇರಿ ವನ್ಯಧಾಮ ಅರಣ್ಯ ಪ್ರದೇಶದಲ್ಲಿ ಈಗ ಮತ್ತೆ ಕಾಡುಗಳ್ಳ ಮರಿವೀರಪ್ಪನ್ ಗಳ ಕಾಟ ಮಿತಿಮೀರುತ್ತಿದೆ! ಕಳೆದವಾರ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ಬಳಿಯ ಬಸವನಬೆಟ್ಟ ಕಾವೇರಿ ವನ್ಯಧಾಮ ಅರಣ್ಯ ವಲಯದಲ್ಲಿ ರಾತ್ರಿವೇಳೆ ಎರಡು ಜಿಂಕೆ ಗಳನ್ನು ಗುಂಡಿಟ್ಟು ಕೊಂದು ಬೇಟೆಯಾಡುತಿದ್ದ ಮೂವರು ಕಾಡುಗಳ್ಳರ ಮೇಲೆ ಗುಂಡಿನ…

ಸಿಎಂ ಆಡಳಿತದಲ್ಲಿ ಮೇಜರ್ ಸರ್ಜರಿ ಮಾಡುವ ಅಗತ್ಯವಿದೆ

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸರಳತೆ ಮತ್ತು ಅಧಿಕಾರಿಗಳಿಗೆ ತಮ್ಮ ಕಾರ್ಯಗಳ ಕುರಿತು ಎಚ್ಚರಿಕೆ ನೀಡಿದರು..ಆದರೆ ಅಧಿಕಾರಿಗಳ ಆಸ್ತಿಗಳು ಹೇಗೆ ದ್ವಿಗಣವಾಗುತ್ತವೆ ಎನ್ನುವ ಕುರಿತು ಹಿರಿಯ ಪತ್ರಕರ್ತರಾದ ಸಿ.ರುದ್ರಪ್ಪ ಅವರು ಇಲ್ಲಿ ಬೆಳಕು ಚಲ್ಲಿದ್ದಾರೆ. ಸಿ.ರುದ್ರಪ್ಪ,ಹಿರಯಪತ್ರಕರ್ತರು ಸಿಎಂ ಆಡಳಿತದಲ್ಲಿ ಮೇಜರ್ ಸರ್ಜರಿ ಮಾಡುವ ಅಗತ್ಯವಿದೆ ಬೆಂಗಳೂರು,ಸೆ,10:CM ಇಮೇಜ್ :ಮಾಧ್ಯಮಗಳ ಸಂಭ್ರಮ -ಮುಖ್ಯಮಂತ್ರಿಯವರು ನಿನ್ನೆ TV ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಅವರ ಸ್ವಕ್ಷೇತ್ರ ಶಿಗ್ಗಾವಿಯಲ್ಲಿ ಕುಡಿಯುವ ನೀರಿನ ಘಟಕಗಳ ಅಸಮರ್ಪಕ ನಿರ್ವಹಣೆ ಬಗ್ಗೆ ಅವರ ಗಮನವನ್ನು ಸೆಳೆಯಲಾಯಿತು.ಆಗ ಅವರು ಹಾವೇರಿ ಡಿಸಿಗೆ…

ಹೊಸ ಯುಕ್ತಿ ಹಳೆ ತತ್ತ್ವದೊಡಗೂಡೆ ಧರ್ಮ

ಸಿದ್ಧಸೂಕ್ತಿ : ಹೊಸ ಯುಕ್ತಿ ಹಳೆ ತತ್ತ್ವದೊಡಗೂಡೆ ಧರ್ಮ. ಆಧುನಿಕತೆಯನ್ನೆತ್ತಿ ಪ್ರಾಚೀನತೆಯ ತುಳಿದವ ವೈಚಾರಿಕ! ನೆನಪಿರಲಿ :ಆಧುನಿಕತೆಯ ಬೇರು ಪ್ರಾಚೀನತೆ! ಹಳೆ ಬೇರಿಲ್ಲದೇ ಹೊಸ ಚಿಗುರೆಲ್ಲಿ? ಅಪ್ಪ ಅಮ್ಮ ಇಲ್ಲದ ಮಗುವೆಲ್ಲಿ? ಬೆಳೆದ ಮಗು ವಿಮಾನ ನೌಕೆ ವಾಹನ ಚಲಾಯಿಸಬಹುದು! ಇದು ಸಾಧ್ಯವಾದದ್ದು ಇದನರಿಯದ ಅಪ್ಪ ಅಮ್ಮನ ಹಣ ಪರಿಶ್ರಮದಿಂದ! ಭೂತ ವರ್ತಮಾನಕ್ಕೆ ಅಡಿಪಾಯ, ವರ್ತಮಾನ ಭವಿಷ್ಯತ್ತಿನ ಅಡಿಪಾಯ! ಭೂತವಿಲ್ಲದ ವರ್ತಮಾನ ಇಲ್ಲ! ಇದನ್ನರಿತು ನಮ್ಮ ಪ್ರಾಚೀನ ಸಂಸ್ಕೃತಿ ವೇದ ಶಾಸ್ತ್ರ ಪುರಾಣಾಗಮಾದಿಗಳನ್ನಾದರಿಸಬೇಕು! ಆನೆಯ ತಲೆ…

T-20ವಿಶ್ವಕಪ್ ಗೆ ಟೀಮ್ ಇಂಡಿಯಾ ರೆಡಿ, 15 ಸದಸ್ಯರ ಪಟ್ಟಿ ಪ್ರಕಟ

Reported By : H.D.Savita ಹೊಸದಿಲ್ಲಿ: ಯುಎಇನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಅಕ್ಟೋಬರ್ 17ರಿಂದ ನವೆಂಬರ್ 14ರ ವರೆಗೆ ಕ್ರೀಡಾಕೂಟವು ನಡೆಯಲಿದೆ. ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ , ಕಾರ್ಯದರ್ಶಿ ಜಯ್ ಶಾ ಮತ್ತು ಚೇತನ್ ಶರ್ಮಾ ನೇತೃತ್ವದ ಆಯ್ಕೆ ಸಮಿತಿಯು 15ಸದಸ್ಯರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆಫ್ ಸ್ಪಿನರ್ ಆರ್. ಅಶ್ವಿನ್ ತಂಡಕ್ಕೆ ಮರಳಿರೋದು ವಿಶೇಷ. ಭಾರತ ತಂಡದ ಮಾಜಿ ನಾಯಕ ಎಂ.ಎಸ್ ಧೋನಿ ಅವರನ್ನು ತಂಡದ ಮೆಂಟರ್‌ ಆಗಿ…

ಪರಿಸರ ರಕ್ಷಣೆ ಮೂಲಕ ತೇಜಸ್ವಿ ನೆನಪಿಸಿಕೊಳ್ಳಬೇಕು; ಸಿದ್ದರಾಮಯ್ಯ

ಬೆಂಗಳೂರು, ಸೆ,08:ಪೂರ್ಣ ಚಂದ್ರ ತೇಜಸ್ವಿ ಒಬ್ಬ ಮಾನವತಾವಾದಿ ಅಲ್ಲದೆ ಪರಿಸರವಾದಿಯೂ ಕೂಡ ಆದರೆ ರಾಜಕಾರಣಿಗಳ ಬಗ್ಗೆ ಅವರಿಗೆ ವಿಶ್ವಾಸವಿರಲಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಜನ್ಮದಿನದ ಅಂಗವಾಗಿ ಚಿತ್ರಕಲಾ ಪರಿಷತ್ತಿನಲ್ಲಿ ಆಯೋಜಿಸಿದ್ದ ತೇಜಸ್ವಿ ಜೀವಲೋಕ ಹಾಗೂ ಕುರಿಂಜಿ ಲೋಕ ಸಾಕ್ಷ್ಯಚಿತ್ರ, ಛಾಯಾಚಿತ್ರ ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ನಾನು ವಿದ್ಯಾರ್ಥಿಯಾಗಿದ್ದಾಗ ತೇಜಸ್ವಿಯವರ ಪರಿಚಯ ನನಗಿರಲಿಲ್ಲ. ವಾರಕ್ಕೊಮ್ಮೆ ಮೈಸೂರಿಗೆ ಬರುತ್ತಿದ್ದರು, ಮೈಸೂರಿನಲ್ಲಿ ಕೆ. ರಾಮದಾಸ್ ಎನ್ನುವವರು ತೇಜಸ್ವಿಯವರ ಆಪ್ತ ಸ್ನೇಹಿತರಾಗಿದ್ದರು. ಇವರು…

ರಾಷ್ಟ್ರ ನಿರ್ಮಾಣಕ್ಕಾಗಿ ರಾಷ್ಟ್ರೀಯ ಶಿಕ್ಷಣ ನೀತಿ;  ಡಾ.ಸಿ.ಎನ್.ಅಶ್ವತ್ಥನಾರಾಯಣ

ಬೆಂಗಳೂರು,ಸೆ,08: ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಹಿನ್ನೆಲೆ ರಾಜ್ಯಾದ್ಯಂತ ಬಿಡುವಿಲ್ಲದ ಕಾರ್ಯಕ್ರಮ, ವಿಚಾರ ಸಂಕಿರಣ, ಚರ್ಚೆ, ಸಂವಾದದಲ್ಲಿ ಪಾಲ್ಗೊಳ್ಳುತ್ತಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು, ಬೆಂಗಳೂರಿನಲ್ಲಿ ಎರಡು ಪ್ರಮುಖ ಸಭೆಗಳಲ್ಲಿ ಪಾಲ್ಗೊಂಡು ಶಿಕ್ಷಣ ನೀತಿ ಜಾರಿ ಬಗ್ಗೆ ಚರ್ಚಿಸಿದರು. ನಗರದ ಟಿ.ಜಾನ್ ಕಾಲೇಜು ಹಾಗೂ ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಎರಡು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಸಚಿವರು; ಮುಖ್ಯವಾಗಿ ಶಿಕ್ಷಣ ತಜ್ಞರು, ಅಧ್ಯಾಪಕರು, ವಿದ್ಯಾರ್ಥಿಗಳ ಜತೆ ಸಂವಾದ, ಚರ್ಚೆ ನಡೆಸಿದರು. ಶಿಕ್ಷಣ ನೀತಿ…

ಭಾಷೆ ತಂದ ಗೊಂದಲ

ಭಾಷೆ ತಂದ ಗೊಂದಲ ನಮ್ಮೂರು ಸರ್ವ ಜಾತಿ ಮತ್ತು ಧರ್ಮಗಳ ಸಂಗಮವಾಗಿತ್ತು. ಊರಿನಿಂದ ಬಲಕ್ಕೆ ಸಾಗಿದರೆ ಮುತ್ತಗನಹಳ್ಳಿ ಸಿಗುತ್ತಿತ್ತು. ಆ ಊರಿನ ದಾರಿ ಮೊದಲಾಗುತ್ತಿದ್ದಂತೆ ದೊಡ್ಡ ದೊಡ್ಡ ಆಲದ ಮರ, ರಾಗಿ ಮರಗಳಿದ್ದವು. ಆ ಮರಗಳ ನೆರಳಲ್ಲಿ ದೊಡ್ಡ ದೊಡ್ಡ ಕಲ್ಲುಗಳು ಇದ್ದವು. ಆ ಕಲ್ಲುಗಳು ಅಲ್ಲೇ ಇದ್ದವುಗಳಲ್ಲ. ಅವನ್ನು ಹೊರಗಡೆಯಿಂದ ಶಿಲ್ಪಿಗಳು ತರಿಸಿಕೊಂಡು ಅದರಿಂದ ದೇವರ ಮೂರ್ತಿಗಳನ್ನು ಮಾಡುತ್ತಿದ್ದರು. ಶಿಲ್ಪಿಗಳು ಆ ಕಲ್ಲುಗಳ ಮೇಲೆ ಕೂತು ಉಳಿ ಮತ್ತು ಸುತ್ತಿಗೆಯಿಂದ ‘mಣ್ ಟಣ್’ ಶಬ್ದ ಮಾಡುತ್ತಾ…

ಹೆಸರು ಹೆಸರೆಂದು ನೀಂ ಬಸವಳಿವುದೇಕಯ್ಯ?

ಸಿದ್ಧಸೂಕ್ತಿ :    ಹೆಸರು ಹೆಸರೆಂದು ನೀಂ ಬಸವಳಿವುದೇಕಯ್ಯ? ಹುಟ್ಟಿದಾಗ ಹೆಸರಿಲ್ಲ. ಆಮೇಲೆ ಹೆಸರು! ಈ ಹೆಸರಿಗಾಗಿ ಇಲ್ಲ ಸಲ್ಲದ ಕಸರತ್ತು. ಗಿನ್ನಿಸ್ ದಾಖಲೆ! ಇಡ್ಲಿ ಮುದ್ದೆ ಜಿರಲೆ ಹಾವು ತಿನ್ನುವ ಹಿಡಿವ, ಉಗುರು ಮೀಸೆ ಉದ್ದಾಗಿಸುವ ಪೈಪೋಟಿ! ಪ್ರಕೃತಿ ನೀಡಿದ ಅಂಗಾಂಗ ತಾನು ತನ್ನದೆಂಬ ಭ್ರಮೆಯಲಿ ಅರೆಬರೆ ವೇಷದಿ ದರ್ಶಿಸಿ ಖುಷಿಪಡಿಸಿ ಸೌಂದರ್ಯ ಪಟ್ಟ ಗಿಟ್ಟಿಸುವ ಚಪಲ! ಸೇವೆ ದಾನ ಸಹಾಯ ಮಾಡದೆಯೂ ಪತ್ರಿಕೆ ವೇದಿಕೆಯಲ್ಲಿ ಹೆಸರ ಬಯಸುವ ಆಧಿಕಾರಿಕ ದರ್ಪ ಗೀಳು! ಫ್ಯಾನ್…

‘ಚಡ್ಡಿದೋಸ್ತ್ ಕಡ್ಡಿ ಅಲ್ಲಾಡುಸ್ಬುಟ್ಟ’ ಮುಂದಿನ ವಾರ ತೆರೆಗೆ

ಸೆವೆನ್ ರಾಜ್ ಪ್ರೊಡಕ್ಷನ್ ಅಡಿಯಲ್ಲಿ ರೆಡ್ ಅಂಡ್‌ ವೈಟ್ ಖ್ಯಾತಿಯ ಸೆವೆನ್ ರಾಜ್‌ ಅವರ ನಿರ್ಮಾಣದ ಚಡ್ಡಿದೋಸ್ತ್ ಕಡ್ಡಿ ಅಲ್ಲಾಡುಸ್ಬುಟ್ಟ ಹಾಸ್ಯದ ಜೊತೆ ಸ್ನೇಹ, ಪ್ರೀತಿಯ ಕಥಾನಕ ಹೊಂದಿದ ಚಿತ್ರ. ಸೆ.೧೭ರಂದು ಬಿಡುಗಡೆಯಾಗುತ್ತಿರುವ ಈ ಚಿತ್ರಕ್ಕೆ ಆಸ್ಕರ್ ಕೃಷ್ಣ ಆ್ಯಕ್ಚನ್ ಕಟ್ ಹೇಳುವುದರೊಂದಿಗೆ ನಾಯಕನಾಗೂ ನಟಿಸಿದ್ದಾರೆ. ಹಿಂದೆ ಮನಸಿನ ಮನಸಿನ ಮರೆಯಲಿ ಎಂಬ ಅಪ್ಪಟ ಪ್ರೇಮಕಥಾನಕದ ಸಿನಿಮಾ ಮಾಡಿದ್ದ ಆಸ್ಕರ್ ಕೃಷ್ಣ ಅವರ ನಿರ್ದೇಶನದ ಮತ್ತೊಂದು ಮಾಸ್ ಎಂಟರ್‌ಟೈನರ್ ಚಿತ್ರ ಇದಾಗಿದೆ. ನಿರ್ಮಾಪಕ ಸೆವೆನ್ ರಾಜ್…

ನ್ಯಾಯಮಂಡಳಿಗಳ ನೇಮಕ ವಿಳಂಭ ;ಕೆಂದ್ರದ ವಿರುದ್ಧ ಸುಪ್ರೀಂ ಅಕ್ರೋಶ

ನವದೆಹಲಿ,ಸೆ,೦೭: ಕೇಂದ್ರ ಸರ್ಕಾರದ ನ್ಯಾಯಮಂಡಳಿಗಳ ನೇಮಕದಲ್ಲಿ ಮಾಡುತ್ತಿರುವ ವಿಳಂಬವನ್ನು ಗಮನಿಸಿದರೆ ತಾಳ್ಮೆ ಕಳೆದುಕೊಳ್ಳುವಂತಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಸುಪ್ರೀಂ ಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ ಈ ಹಿಂದಿನ ತೀರ್ಪುಗಳನ್ನು ನಿರ್ಲಕ್ಷಿಸಿ, ನ್ಯಾಯಮಂಡಳಿ ಸುಧಾರಣೆ ಕಾಯ್ದೆ ೨೦೨೧ ಅನ್ನು ಅಂಗೀಕರಿಸಲಾಗಿದೆ. ಇದು ನ್ಯಾಯಾಲಯಕ್ಕೆ ತೀವ್ರ ಅಸಮಾಧಾನ ಉಂಟು ಮಾಡಿದೆ. ಸುಪ್ರೀಂ ಕೋರ್ಟ್‌ನ ತೀರ್ಪುಗಳಿಗೆ ಗೌರವ ನೀಡಲೇಬಾರದು ಎಂದು ಕೇಂದ್ರವು ಟೊಂಕ ಕಟ್ಟಿ ನಿಂತ ಹಾಗೆ ಇದೆ’ ಎಂದು ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ಪೀಠವು ಹೇಳಿದೆ. ನ್ಯಾಯಮಂಡಳಿಗಳಿಗೆ…

1 52 53 54 55 56 101
Girl in a jacket