ಹಿರಿಯ ಪತ್ರಕರ್ತ ಗುಡಿಹಳ್ಳಿ ನಾಗರಾಜ್ ನಿಧನ
ಬೆಂಗಳೂರು,ಆ,26:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಮತ್ತು ಪ್ರೆಸ್ ಕ್ಲಬ್ ಮಾಜಿ ಉಪಾಧ್ಯಕ್ಷ ಹಾಗೂ ಹಿರಿಯ ಪತ್ರಕರ್ತ ಗುಡಿಹಳ್ಳಿಹಿರಿಯ ನಾಗರಾಜ್(66) ನಿಧನರಾಗಿದ್ದಾರೆ. ಮೈತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಗುಡಿಹಳ್ಳಿ ನಾಗರಾಜ್ ಪ್ರಜಾವಾಣಿ ಪತ್ರಿಕೆಯಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದವರು. ಕನ್ನಡ ಸಾಂಸ್ಕೃತಿಕ ಲೋಕದ ಜೊತೆ ನಿಕಟ ಒಡನಾಟ ಇರಿಸಿ ಕೊಂಡಿದ್ದ ಗುಡಿಹಳ್ಳಿ ನಾಗರಾಜ್, ವಿಶೇಷವಾಗಿ ಕನ್ನಡ ರಂಗಭೂಮಿ ಕುರಿತು ಬರೆದ ಲೇಖನಗಳು ಮತ್ತು ಕೃತಿಗಳು ಕನ್ನಡ ಸಾಹಿತ್ಯ ಲೋಕಕ್ಕೆ ಉತ್ತಮ ಕೊಡುಗೆಗಳನ್ನು ನೀಡಿದ್ದಾರೆ. ಒಂದು ರೀತಿಯಲ್ಲಿ…