Girl in a jacket

Author kendhooli_editor

ರವಿಚಂದ್ರನ್ ಬಹುನಿರೀಕ್ಷಿತ “ತಪಸ್ವಿ” ನಾಳೆ ತೆರೆಮೇಲೆ

ಬೆಂಗಳೂರು ಮೂವೀಸ್ ಲಾಂಛನದಲ್ಲಿ ನಿರ್ಮಾಣವಾಗಿರುವ , ಸ್ಪೆನ್ಸರ್ ಮ್ಯಾಥ್ಯೂ ಅವರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಹಾಗೂ ಕ್ರೇಜಿಸ್ಟಾರ್ ರವಿಚಂದ್ರನ್ ವಿಶೇಷಪಾತ್ರದಲ್ಲಿ ನಟಿಸಿರುವ ವಿಭಿನ್ನ ಕಥಾಹಂದರ ಹೊಂದಿರುವ “ತಪಸ್ಸಿ” ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. “ತಪಸ್ಸಿ” ಮಹಿಳಾ ಪ್ರಧಾನ ಚಿತ್ರವಾಗಿದ್ದು, ಅಮೆಯ್ರಾ ಗೋಸ್ವಾಮಿ ನಾಯಕಿಯಾಗಿ ನಟಿಸಿದ್ದಾರೆ. ಭಾಸ್ಕರ್, ಅನುಶಾ ಕಿಣಿ, ರಥರ್ವ, ಸಚ್ಚಿನ್, ಗುಬ್ಬಿ ನಟರಾಜ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ನಿರ್ದೇಶಕ ಸ್ಪೆನ್ಸರ್ ಮ್ಯಾಥ್ಯೂ ಅವರೆ ಛಾಯಾಗ್ರಹಣ ಹಾಗೂ ಕಲಾ ನಿರ್ದೇಶನವನ್ನೂ ಮಾಡಿರುವ ಬಹು ನಿರೀಕ್ಷಿತ…

ನೈಜ ಘಟನೆ ಮತ್ತು ವ್ಯಕ್ತಿತ್ವಗಳ ಕಾಲ್ಪನಿಕ ಗುಚ್ಛ; “ಜಂಗಲ್‌ ಮಂಗಲ್‌

ಸ್ಯಾಂಡಲ್‌ವುಡ್‌ನಲ್ಲಿ ಭಿನ್ನ ವಿಭಿನ್ನ ಕಂಟೆಂಟಿಗೆ ಬೆಂಬಲ ಸಿಕ್ಕೇ ಸಿಗುತ್ತೆ. ಹಾಗೆ ಖ್ಯಾತನಾಮ ನಿರ್ದೇಶಕರಿಂದ ಮೆಚ್ಚುಗೆ ಪಡೆದ ಚಿತ್ರವೇ “ಜಂಗಲ್‌ ಮಂಗಲ್‌”. ಇನ್ನೇನು ಇದೇ ಜುಲೈ 4ರಂದು ರಾಜ್ಯಾದ್ಯಂತ ಈ ಸಿನಿಮಾ ತೆರೆಗೆ ಬರಲಿದೆ. ಲೈಟ್‌ ಹಾರ್ಟೆಡ್‌ ಥ್ರಿಲ್ಲರ್‌ ಶೈಲಿಯಲ್ಲಿ ಈ “ಜಂಗಲ್‌ ಮಂಗಲ್‌” ಸಿನಿಮಾವನ್ನು ನಿರ್ದೇಶಕ ರಕ್ಷಿತ್‌ ಕುಮಾರ್‌ ಕಟ್ಟಿಕೊಟ್ಟಿದ್ದಾರೆ. ಕಳೆದ ಎಂಟತ್ತು ವರ್ಷಗಳಿಂದ ಸಿನಿಮಾ, ಸೀರಿಯಲ್‌ ಹೀಗೆ ಬಣ್ಣದ ಲೋಕದಲ್ಲಿ ಸಕ್ರಿಯರಾಗಿ ಇದೀಗ ಸ್ವತಂತ್ರ ನಿರ್ದೇಶಕರಾಗಿ ಆಗಮಿಸುತ್ತಿದ್ದಾರೆ. ಹಾಗಾದರೆ ಏನಿದು ʻಜಂಗಲ್‌ ಮಂಗಲ್‌ʼ? ಯುವ ಜೋಡಿಯ…

ಮಹೇಶ್ ಜೋಶಿ ವಿರುದ್ದ ಆರ್ಥಿಕ ಅಶಿಸ್ತು ಕುರಿತು ತನಿಖೆ ನಡೆಸಲು ಆಗ್ರಹ

ಬೆಂಗಳೂರು, ಜು,02-ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ವಿರುದ್ಧ ಆರ್ಥಿಕ ಅಶಿಸ್ತು ಹಾಗೂ ಲೆಕ್ಕ ಪತ್ರ ಲೋಪ ಆಡಿಟ್ ಆಕ್ಷೇಪಣೆ ವಿಚಸರಗಳ ಬಗ್ಗೆ ತನಿಖೆ ನಡೆಸುವಂತೆ ಸಾಹಿತಿಗಳ ನಿಯೋಗಸಚಿವ ಜಮೀರ್ ಅಹಮದ್ ಖಾನ್ ಅವರಿಗೆ ಮನವಿ ಸಲ್ಲಿಸಿದರು. ಬಳ್ಳಾರಿ ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನೆಲೆಯಲ್ಲಿ ಸಾಹಿತಿಗಳ ನಿಯೋಗ ಸಚಿವ ಜಮೀರ್ ಅಹಮದ್ ಖಾನ್ ಅವರ ನಿವಾಸಕ್ಕೆ ಭೇಟಿ ಮಾಡಿ  ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ವಿರುದ್ಧ ದ ಆರ್ಥಿಕ ಅಶಿಸ್ತು ಹಾಗೂ ಲೆಕ್ಕ…

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಲು ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು, ಜು,02-ಸಾಮಾನ್ಯ ಜನರ ಸಾರಿಗೆಯಾಗಿಯೇ ಜನಪ್ರಿಯವಾಗಿರುವ ರೈಲುಗಳ ಪ್ರಯಾಣ ದರವನ್ನು ಹೆಚ್ಚಿಸುವ ಮೂಲಕ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ದೇಶದ ಕೋಟ್ಯಂತರ ಮಧ್ಯಮ ಮತ್ತು ಬಡವರ್ಗದ ಬದುಕಿನ ಮೇಲೆ ಬರೆ ಎಳೆದಿದೆ. ಈ ಬೆಲೆ ಏರಿಕೆಯನ್ನು ತಕ್ಷಣ ಹಿಂದೆಗೆದುಕೊಳ್ಳಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸುತ್ತೇನೆ. ಏರುತ್ತಲೇ ಇರುವ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ದರಗಳ ಭಾರದಿಂದ ಜನರು ಈಗಾಗಲೇ ತತ್ತರಿಸಿಹೋಗಿದ್ದಾರೆ. ಹಾಲು, ಮೊಸರು, ಚಹಾ ಪುಡಿಯಿಂದ ಹಿಡಿದು ಪಾಪ್ ಕಾರ್ನ್ ವರೆಗೆ ಎಲ್ಲದರ…

ಕಾಂಗ್ರೆಸ್ ಅಧಿಕಾರ-ಮಾನಸಿಕ ಅಸ್ವಸ್ಥರಿಗೂ ಏನಾದರೂ ಸಂಬಂಧ ಇದೆಯೇ?: ಸಿ.ಟಿ.ರವಿ

ಬೆಂಗಳೂರು,ಜು,01-ಕಾಂಗ್ರೆಸ್ ಅಧಿಕಾರ ಮತ್ತು ಮಾನಸಿಕ ಅಸ್ವಸ್ಥರಿಗೂ ಏನಾದರೂ ಸಂಬಂಧ ಇದೆಯೇ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಪ್ರಶ್ನಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕತ್ತರಿಸಿದ ಭೀಭತ್ಸ ಕೃತ್ಯ ನಡೆದು ತಣ್ಣಗಾಗಿತ್ತು. ಆಗ ಕೃತ್ಯ ಎಸಗಿದಾತ ಮಾನಸಿಕ ಅಸ್ವಸ್ಥ ಎಂದಿದ್ದರು. ಅದರ ನಂತರ ಭಟ್ಕಳದಲ್ಲಿ ಪ್ರಕರಣ ಆಗಿದೆ. ಚಿಕ್ಕಮಗಳೂರು ಜಿಲ್ಲೆ ಕಡೂರು, ಹೊಸನಗರ,…

ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಸಿಎಂ

ಬೆಂಗಳೂರು ಜು1-ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ ಎಂದರೆ, ಸುಳ್ಳು ಸುದ್ದಿಗಳು ಹೆಚ್ಚಾಗಿವೆ ಅಂಥ ತಾನೇ ಅರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು. ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಇಲಾಖೆ, ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ “ಪತ್ರಿಕಾ ದಿನಾಚರಣೆ-2025” ಹಾಗೂ “ನಿಜ ಸುದ್ದಿಗಾಗಿ ಸಮರ” ಸಂವಾದವನ್ನು ಉದ್ಘಾಟಿಸಿ, ಪತ್ರಕರ್ತರ ಉಚಿತ ಬಸ್ ಪಾಸ್ ಮತ್ತು ಪತ್ರಕರ್ತರ ಆರೋಗ್ಯ ಸಂಜೀವಿನಿ ಯೋಜನೆಯನ್ನು ಉದ್ಘಾಟಿಸಿ ಮಾತನಾಡಿದರು. ಊಹಾ ಪತ್ರಿಕೋದ್ಯಮ ಪತ್ರಿಕೋದ್ಯಮಕ್ಕೆ ಮತ್ತು ಸಮಾಜಕ್ಕೂ ಅಪಾಯ. ಸುಳ್ಳು…

ತೆಲಂಗಾಣ; ರಸಾಯಿನಕ ಕಾರ್ಖಾನೆಯಲ್ಲಿ ಸ್ಪೋಟ ಸತ್ತವರ ಸಂಖ್ಯೆ 34 ಕ್ಕೆ ಏರಿಕೆ

ಸಂಗಾರೆಡ್ಡಿ (ತೆಲಂಗಾಣ),ಜು,01- ಜಿಲ್ಲೆಯ ಪಾರ್ಮಾಸ್ಯೂಟಿಕಲ್ ಘಟಕವೊಂದರಲ್ಲಿ ಸೋಮವಾರ ಬೆಳಗ್ಗೆ ರಿಯಾಕ್ಟರ್ ಸ್ಫೋಟ ಸಂಭವಿಸಿ 34 ಮಂದಿ ಸಾವನ್ನಪ್ಪಿದ್ದು ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ತೆಲಂಗಾಣ ಆರೋಗ್ಯ ಸಚಿವ ದಾಮೋದರ ರಾಜಾ ನರಸಿಂಹ ತಿಳಿಸಿದ್ದಾರೆ. ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆರ” ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಕಾರ್ಮಿಕ ಸಚಿವ ಜಿ. ವಿವೇಕ್ ವೆಂಕಟಸ್ವಾಮಿ, ”ಇಂದು ಬೆಳಗ್ಗೆ 8 ಮಂದಿ ಸಾವನ್ನಪ್ಪಿದ್ದರು. ಮತ್ತೆ ನಾಲ್ಕು ಮಂದಿಯ ಮೃತದೇಹ ಪತ್ತೆಯಾಗಿದೆ” ಎಂದು ಹೇಳಿದ್ದಾರೆ. ಪಾಶಮಿಲಾರಾಂ ಕೈಗಾರಿಕಾ ಎಸ್ಟೇಟ್‌ನಲ್ಲಿರುವ…

ನಮ್ಮ ಕೊನೆ ಉಸಿರಿರುವರೆಗೂ ಮಂಡ್ಯ ಜನರ ಸೇವೆ ಮಾಡುತ್ತೇವೆ- ನಿಖಿಲ್ ಕುಮಾರಸ್ವಾಮಿ

ಮದ್ದೂರು,ಜೂ,30- ಪೆನ್ನು ಪೇಪರ್ ನಾಯಕರೇ ನಿಮ್ದು ಏನೇ ರಾಜಕಾರಣ ಇದ್ದರು ನಿಮ್ಮ ಚೌಕಟ್ಟಿಗೆ ಮಾತ್ರ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಮದ್ದೂರು ವಿಧಾನಸಭಾ ಕ್ಷೇತ್ರದ ಶಾಂತಿ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಜನರೊಂದಿಗೆ ಜನತಾದಳ ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು ಅವರು. ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆವರೆಗೂ ಗೃಹಲಕ್ಷ್ಮಿ ಹಣ ಹಾಕಲ್ಲ. ಯಾವುದಾದರು ಉಪಚುನಾವಣೆ, ಸಂಸತ್ ಚುನಾವಣೆ ಹಾಗೂ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ…

ಹಸಿರು ಹೊದಿಕೆ ಸಂವರ್ಧನೆಗೆ ಕಾಡುಗೋಡಿ ಅರಣ್ಯ ಭೂಮಿ ಸಂರಕ್ಷಣೆ: ಈಶ್ವರ ಖಂಡ್ರೆ

ಬೆಂಗಳೂರು, ಜೂ.30- ಉದ್ಯಾನನಗರಿ, ನಿವೃತ್ತರ ಸ್ವರ್ಗ ಬೆಂಗಳೂರು ನಗರ ಕಾಂಕ್ರೀಟ್ ಕಾಡಾಗುತ್ತಿದ್ದು, ಹಸಿರು ಹೊದಿಕೆ ಸಂವರ್ಧನೆಗಾಗಿ ಕಾಡುಗೋಡಿ ಅರಣ್ಯ ಭೂಮಿ ಸಂರಕ್ಷಿಸಲು ಕ್ರಮ ವಹಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಕಾಡುಗೋಡಿ ಪ್ಲಾಂಟೇಷನ್ ನ 120 ಎಕರೆ ಅರಣ್ಯ ಭೂಮಿ ಮರುವಶಪಡಿಸಿಕೊಂಡಿರುವ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಇಂದು ಗಾಂಧೀ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅರಣ್ಯಭೂಮಿಯನ್ನು ಹಂಚಿಕೆ, ಮಂಜೂರು…

ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು. ಸ್ವಂತ ಶಕ್ತಿಯಿಂದ ಸಾಧ್ಯವೇ ಇಲ್ಲ: ಸಿ.ಎಂ ವ್ಯಂಗ್ಯ

ಕೆಆರ್ ಎಸ್ .(ಮಂಡ್ಯ) 30-ನಮ್ಮ ಸರ್ಕಾರ ಬಿದ್ದೋಗತ್ತೆ ಅಂತ ಸೋತ ಗಿರಾಕಿಗಳು ಹೇಳುತ್ತಿದ್ದಾರೆ. ನಮ್ಮ ಸರ್ಕಾರ ಐದು ವರ್ಷ ಬಂಡೆ ರೀತಿ ಇರತ್ತೆ. 2028 ರಲ್ಲೂ ನಾವೇ ಗೆದ್ದು ಅಧಿಕಾರಕ್ಕೆ ಬರ್ತೀವಿ ಎಂದು ಘೋಷಿಸಿದ ಮುಖ್ಯಮಂತ್ರಿಗಳು ನೀರಾವರಿಗೆ ನಮ್ಮ ಈ ಸರ್ಕಾರ 25 ಸಾವಿರ ಕೊಟ್ಟಿದೆ. ಬೇರೆ ಯಾವ ಸರ್ಕಾರವಾದರೂ ಈ ಮಟ್ಟದ ಅನುದಾನ ಕೊಟ್ಟಿತ್ತಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು. ಕೃಷ್ಣರಾಜಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.ಸೋತ ಗಿರಾಕಿಗಳು ಸರ್ಕಾರ…

ಸರ್ಕಾರ ಐದು ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ*: *ಸಿಎಂ ಸಿದ್ದರಾಮಯ್ಯ

ಮೈಸೂರು, ಜೂ, 30-:ನಾನು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಬ್ಬರೂ ಒಟ್ಟಾಗಿದ್ದೇವೆ, ಯಾರೂ ಏನೂ ಹೇಳಿದರು ನಮ್ಮ ಮಧ್ಯೆ ಭಿನ್ನಾಭಿಪ್ರಾಯವಿಲ್ಲ. ಕೇಳುವುದಿಲ್ಲ. ಸರ್ಕಾರ ಐದು ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ ಎಂದು ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಅವರು ಇಂದು ಮೈಸೂರು ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ರಜ್ಯ ಕಾಂಗ್ರೆಸ್ ಉಸ್ತುವಾರಿ ಕಾರ್ಯದರ್ಶಿ ಸುರ್ಜೆವಾಲಾ ಅವರು ರಾಜ್ಯಕ್ಕೆ ಭೇಟಿ ನೀಡುತ್ತಿರುವ ಬಗ್ಗೆ ಮಾತನಾಡಿ ಅವರು ಅಭಿಪ್ರಾಯ ಕೇಳಿ, ಅವರ ಕೆಲಸವನ್ನು ಮಾಡುತ್ತಾರೆ ಎಂದರು. ಸಿದ್ದರಾಮಯ್ಯ ಅವರು ಈ ಬಾರಿಯ ದಸರಾ ಉದ್ಘಾಟಿಸುವುದಿಲ್ಲ ಎಂದು ಬಿಜೆಪಿಯವರು…

ಬಿಬಿಎಂಪಿ ಕಸದ ಲಾರಿಯಲ್ಲಿ ದೊರೆತಿದ್ದ ಶವ ಹೆಸರು ಪತ್ತೆ,ಗಂಡನೆ ಕೊಲೆ ಶಂಕೆ!

ಬೆಂಗಳೂರು,ಜೂ. ೨೯-ಚೆನ್ನಮ್ಮನಕೆರೆ ಅಚ್ಚುಕಟ್ಟು ಪ್ರದೇಶದ ಬಿಬಿಎಂಪಿ ಕಸದ ಲಾರಿಯಲ್ಲಿ ಬಿಸಾಡಿದ್ದ ಮಹಿಳೆಶವ ಈಗ ಗುರುತು ಸಿಕ್ಕಿದ್ದು ಆಕೆಯ ಹೆಸರು ಪುಷ್ಪ ಎಂದು ಗೊತ್ತಾಗಿದೆ. ಮುಸ್ಲಿಂ ವ್ಯಕ್ತಿಯೊಬ್ಬ ಕಳೆದ ಮೂರು ವರ್ಷಗಳ ಹಿಂದೆ ಪ್ರೀತಿಸಿ ಈಕೆಯನ್ನು ಮದುವೆಯಾಗಿದ್ದು ಪತಿಯೇ ಈಕೆಯನ್ನು ಕೊಲೆಮಾಡಿ ಇಲ್ಲಿ ಬಿಸಾಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ನಗರದಲ್ಲಿ ಮತ್ತೊಂದು ಭಯಾನಕ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತ್ತೆಯಾದ ಅನಾಮಿಕ ಮಹಿಳೆಯ ಶವ ಕೇಸ್‌ಗೆ ಟ್ವಿಸ್ಟ್‌ಗೆ ಸಿಕ್ಕಿದೆ. ಕೊಲೆಯಾದ ಮಹಿಳೆ…

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಮುಷ್ತಕ್ ಆಯ್ಕೆ

ಬಳ್ಳಾರಿ,ಜೂ,29- ಡಿಸೆಂಬರ್ ತಿಂಗಳಲ್ಲಿ ಬಳ್ಳಾರಿಯಲ್ಲಿ ಜರುಗಲಿರುವ ೮೮ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಕ್ ಅವರನ್ನು ಆಯ್ಕೆ ಮಾಡಿ ಘೋಷಿಸಲಾಗಿದೆ. ಇಲ್ಲಿನ ಖಾಸಗಿ ಹೋಟೆಲ್ ನಲ್ಲಿ ಭಾನುವಾರ ನಡೆದಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಂಂಡಿದ್ದು ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಕಸಾಪದ ರಾಜ್ಯಾಧ್ಯಕ್ಷ ಮಹೇಶ್ ಜೋಷಿ ಬಳ್ಳಾರಿಯಲ್ಲಿ ಜರುಗಲಿರುವ ೮೮ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ…

ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಹಂತಕನ ಸೆರೆ; 3 ಆರೋಪಿಗಳಿಗೆ ಶೋಧ

ಬೆಂಗಳೂರು, ಜೂ.29-ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಸೂಚನೆಯ ಮೇರೆಗೆ ಬೆಂಗಳೂರು ನಗರ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ ಬನ್ನೇರುಘಟ್ಟ ರಸ್ತೆಯಲ್ಲಿ ಕಾರ್ಯಾಚರಣೆ ನಡೆಸಿ, ಮಾಂಸಕ್ಕಾಗಿ ಜಿಂಕೆ ಹತ್ಯೆ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿ, 2ಕಾರು, ಬೈಕ್, 2 ಬಂದೂಕುಗಳನ್ನು ಜಪ್ತಿ ಮಾಡಿದ್ದಾರೆ. ವನ್ಯಜೀವಿ ಹಂತಕರ ತಂಡವೊಂದು ಕೋಲಾರ, ಬನ್ನೇರುಘಟ್ಟ ಅರಣ್ಯದಲ್ಲಿ ಜಿಂಕೆಗಳನ್ನು ಕೊಂದು ಮಾಂಸ ಮಾರಾಟ ಮಾಡುತ್ತಿದೆ ಎಂದು ಸಚಿವರಿಗೆ ದೊರೆತ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸುವಂತೆ ಅಧಿಕಾರಿ ಮತ್ತು ಸಿಬ್ಬಂದಿಗೆ ಸೂಚನೆ ನೀಡಿದ್ದರು. ಸಚಿವರ…

ಇ-ಖಾತೆ ಮಾಡಿಸಿಕೊಳ್ಳಿ, ವಂಚನೆಯಿಂದ ತಪ್ಪಿಸಿಕೊಳ್ಳಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಜೂ.29-ನಿಮ್ಮ ಬದುಕು, ಆಸ್ತಿ, ಖಾತೆಗಳ ರಕ್ಷಣೆಯೇ ನಮ್ಮ ಗ್ಯಾರಂಟಿ. ನಿಮ್ಮ ಆಸ್ತಿ ರಕ್ಷಣೆಗೆ ಈ ಸರ್ಕಾರ ನಿಮ್ಮ ಮನೆ ಬಾಗಿಲಿಗೆ ಬಂದಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಬಿಬಿಎಂಪಿ) ಹಾಗೂ ಕಂದಾಯ ಇಲಾಖೆ ಸಹಯೋಗದಲ್ಲಿ ಬ್ಯಾಟರಾಯನಪುರದ ಸಹಕಾರ ನಗರ ಮೈದಾನದಲ್ಲಿ ಭಾನುವಾರ ನಡೆದ ಬೃಹತ್ ಇ ಖಾತಾ ಮೇಳ ಹಾಗೂ ಮನೆ ಮನೆಗೆ ಇ-ಖಾತಾ ಕಾರ್ಯಕ್ರಮಕ್ಕೆ ಡಿ.ಕೆ. ಶಿವಕುಮಾರ್ ಚಾಲನೆ ನೀಡಿ ಮಾತನಾಡಿದರು. “ಕರ್ನಾಟಕದ ಗ್ಯಾರಂಟಿ ಸರ್ಕಾರವು ಇಂದು…

ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್ ಗೆ ಜವಾಬ್ದಾರಿ ಇಲ್ವಾ.? ನಿಖಿಲ್ ಕುಮಾರಸ್ವಾಮಿ ಕಿಡಿ

ಮಂಡ್ಯ,ಜೂ,29- ಮೇಕೆದಾಟು ಯೋಜನೆ ವಿಚಾರದಲ್ಲಿ ನಿಮಗೆ ಜವಾಬ್ದಾರಿ ಇಲ್ವ, 136 ಸೀಟು ಕೊಟ್ಟು ಜನರು ಆಶೀರ್ವಾದ ಮಾಡಿಲ್ವಾ? ಪೆನ್ನು ಪೇಪರ್ ಕೊಟ್ಟಿದ್ದು ನಿಮಗೆ ಯಾಕೆ? ಲೂಟಿ, ಭ್ರಷ್ಟಚಾರ, ಕೊಳ್ಳೆ ಹೊಡೆಯೋಕೆ ಪೆನ್ನು ಪೇಪರ್ ಕೊಟ್ರಾ ನಿಮಗೆ ಎಂದು ಡಿಕೆ ಶಿವಕುಮಾರ್ ಕಿಡಿಕಾರಿದರು. ಮಂಡ್ಯದ ಮದ್ದೂರಲ್ಲಿ ಮಾತನಾಡಿದ ಅವರು, ನಮ್ಮ ನೀರು ನಮ್ಮ ಹಕ್ಕು ಅಂತಾ ಹೊರಟಿದ್ರು. ಪೆನ್ನು ಪೇಪರ್ ಕೇಳಿದ್ರು, ಅಂತ ಜನ ಕೊಟ್ಟಿದ್ದಾರೆ. ಹೋಗಿ ತಮಿಳುನಾಡು ಸಿಎಂ ಜತೆ ಮಾತನಾಡಲಿ ನಾವು ನಿಮ್ಮ ಜತೆ ಬರುತ್ತೇವೆ…

ಕಾವೇರಿ ಆರತಿ ವಿಷಯ ಕ್ಕೆ ಕಾನೂನು ಮೂಲಕವೇ ಉತ್ತರ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಜೂ.29-“ಕಾವೇರಿ ಆರತಿಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ನೋಟೀಸ್ ಗೆ ಸರ್ಕಾರ ಕಾನೂನು ಮೂಲಕವೇ ಉತ್ತರ ನೀಡಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಭಾನುವಾರ ಉತ್ತರಿಸಿದರು.ಕಾವೇರಿ ಆರತಿ ಹಿನ್ನೆಲೆಯಲ್ಲಿ ಹೈಕೋರ್ಟ್ ನೋಟೀಸ್ ಕೊಟ್ಟಿರುವ ಬಗ್ಗೆ ಕೇಳಿದಾಗ, “ಪೂಜೆ ಪ್ರಾರ್ಥನೆ ಮಾಡಲು ಯಾರೂ ಬೇಡ ಎನ್ನುವುದಿಲ್ಲ. ಕೆಲವರಿಗೆ ಆತಂಕ ಇದೆ. ಆದನ್ನು ಸರ್ಕಾರ ನಿವಾರಣೆ ಮಾಡಲಿದೆ. ಆರತಿ ಮಾಡಲು ಯಾರೂ ಅನುಮತಿ ಕೇಳುತ್ತಿಲ್ಲ. ಅಲ್ಲಿ ಪ್ರತಿನಿತ್ಯ ಆರತಿ ನಡೆಯುತ್ತಿದೆ”…

ಓಂಪ್ರಕಾಶ್ ರಾವ್ ನಿರ್ದೇಶನದ”ಫೀನಿಕ್ಸ್”ಚಿತ್ರೀಕರಣ ಪೂರ್ಣ

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ನಿರ್ದೇಶಕ ಓಂಪ್ರಕಾಶ್ ರಾವ್ ನಿರ್ದೇಶನದ 49 ನೇ ಚಿತ್ರ “ಫೀನಿಕ್ಸ್”.ಆರ್ ವಾಸುದೇವ ರೆಡ್ಡಿ ಅರ್ಪಿಸುವ,ಶ್ರೀಗುರು ಚಿತ್ರಾಲಯ ಲಾಂಛನದಲ್ಲಿ ತ್ರಿಶಾ ಪ್ರಕಾಶ್ ಅವರು ನಿರ್ಮಾಣ ಮಾಡುತ್ತಿರುವ ಮಹಿಳಾ ಪ್ರಧಾನ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ಮೈಸೂರು, ಹಿಮವದ್ ಗೋಪಾಲಸ್ವಾಮಿ ಬೆಟ್ಟ ಹಾಗೂ ಉತ್ತರ ಕರ್ನಾಟಕದ ಹಲವು ಕಡೆ ಚಿತ್ರೀಕರಣ ನಡೆದಿದೆ. ಚಿತ್ರೀಕರಣ ಮುಗಿಸಿರುವ “ಫೀನಿಕ್ಸ್” ಈಗ ಪೋಸ್ಟ್ ಪ್ರೊಡಕ್ಷನ್ ವರ್ಕ್ ನಲ್ಲಿ ಬ್ಯುಸಿಯಾಗಿದೆ. ಬಹಳ ದಿನಗಳ ನಂತರ…

ಆಪರೇಶನ್ ಸಿಂಧೂರ; ಭಾರತದ ರಕ್ಷಣಾ ಶಕ್ತಿ ಏನೆಂದು ಜಗತ್ತಿಗೆ ಗೊತ್ತಾಗಿದೆ- ಎಚ್.ಡಿ.ಕೆ

ಬೆಂಗಳೂರು,ಜೂ,28-: ದೇಶೀಯ ವಿಜ್ಞಾನಿಗಳು, ತಂತ್ರಜ್ಞರ ಸಾಧನೆ, ಹೆಗ್ಗಳಿಕೆ ಏನು ಎಂಬುದು ಆಪರೇಶನ್ ಸಿಂಧೂರದ ಮೂಲಕ ಜಗತ್ತಿಗೆ ಗೊತ್ತಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು. ಬೆಂಗಳೂರಿನ ತುಮಕೂರು ರಸ್ತೆಯಲ್ಲಿ ಕೇಂದ್ರೀಯ ಉತ್ಪಾದನಾ ತಂತ್ರಜ್ಞಾನ ಸಂಸ್ಥೆಯ 64ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬರುವ ಮೊದಲು ಅನೇಕ ವಿಷಯಗಳಲ್ಲಿ ನಾವು ವಿದೇಶಗಳನ್ನು ಅವಲಂಬಿಸಬೇಕಾಗಿತ್ತು. ಆ ನಂತರ ಅಂತಹ ಪರಿಸ್ಥಿತಿ…

ನಮ್ಮ ಕೃಷಿ ನೀತಿಯಲ್ಲಿ ಲೋಪದೋಷಗಳಿವೆ:ಬಸವರಾಜ ಬೊಮ್ಮಾಯಿ

ಹಾವೇರಿ:(ರಾಣೆಬೆನ್ನೂರು),ಜೂ,28-ನಮ್ಮ ದೇಶದ ಎಲ್ಲ ಜನರಿಗೂ ಆಹಾರ ದೊರೆಯುತ್ತಿದೆ. ಆದರೆ, ಆಹಾರ ಬೆಳೆಯುವ ರೈತರ ಪರಿಸ್ಥಿತಿ ಸೋಚನೀಯವಾಗಿದೆ. ಇದು ವಿಪರ್ಯಾಸ. ನಮ್ಮ ಕೃಷಿ ನೀತಿಯಲ್ಲಿ ಎಲ್ಲೋ ಲೋಪದೋಷಗಳಿವೆ. ರೈತರ ಪರವಾಗಿರುವ ಮಾರುಕಟ್ಟೆ ಸೃಷ್ಟಿಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಇಂದು ಹಾವೇರಿ ಜಿಲ್ಲೆಯ ರಾಣೆಬೆನ್ನೂರ ತಾಲೂಕಿನ ಹನುಮನಮಟ್ಟಿಯಲ್ಲಿರುವ ಕೃಷಿ ವಿಶ್ವವಿದ್ಯಾಲಯ ಧಾರವಾಡದ ಕೃಷಿ ಮಹಾವಿದ್ಯಾಲಯ ಐ.ಸಿ.ಎ ಆರ್ ಕೃಷಿ ವಿಜ್ಞಾನ ಕೇಂದ್ರಕ್ಕೆ, ಭೇಟಿ ನೀಡಿ, ಮಹಾವಿದ್ಯಾಲಯದ ವತಿಯಿಂದ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದರು.…

Girl in a jacket