ದಲಿತರಿಗೆ ಅಧಿಕಾರ: ಪೈಪೋಟಿ ವ್ಯವಹಾರ
ಪಂಜಾಬಿನಲ್ಲಿ ದಲಿತ ಮುಖಂಡ ಚರಣಜಿತ್ ಸಿಂಗ್ ಚೆನ್ನಿಯವರನ್ನು ಮುಖ್ಯಮಂತ್ರಿ ಮಾಡಿರುವ ಕಾಂಗ್ರೆಸ್ ಇಷ್ಟರಲ್ಲೇ ನಡೆಯಲಿರುವ ಚುನಾವಣೆ ನಂತರ ಬೇರೆ ರಾಗ ಹಾಡುವ ಲಕ್ಷಣ ಸ್ಪುಟವಾಗುತ್ತಿದೆ. ಕಾಂಗ್ರೆಸ್ ಮಾತ್ರವೇ ಅಲ್ಲ, ಬಿಜೆಪಿ, ಆಪ್, ಶಿರೋಮಣಿ ಅಕಾಲಿ ದಳ ಪಕ್ಷಗಳೂ ದಲಿತ ಕಾರ್ಡ್ನೊಂದಿಗೆ ಚುನಾವಣಾ ಆಟ ಆಡುವುದಕ್ಕೆ ಸಿದ್ಧತೆ ನಡೆಸಿವೆ. ದಲಿತರಿಗೆ ಅಧಿಕಾರ: ಪೈಪೋಟಿ ವ್ಯವಹಾರ ಇಷ್ಟು ವರ್ಷದ ಜನತಂತ್ರವನ್ನು ಅನುಭವಿಸಿರುವ ದೇಶ ಇದೀಗ ಮತ್ತೊಂದು ಹೊಸ ಆಯಾಮಕ್ಕೆ ಹೊರಳುವ ಸನ್ನಾಹದಲ್ಲಿರುವುದು ಪಂಜಾಬ್ನಲ್ಲಿ ಆಗಿರುವ ರಾಜಕೀಯ ಬೆಳವಣಿಗೆಗಳಿಂದ ಸ್ಪಷ್ಟವಾಗುತ್ತಿದೆ. ಕಾಂಗ್ರೆಸ್…