Girl in a jacket

Author kendhooli_editor

ಬೋಲ್ಡ ಅಂಡ್ ಬ್ಯೂಟಿಪುಲ್ ರೇಖಾ

ಡಾ.ಶಿವಕುಮಾರ್ ಕಂಪ್ಲಿ ಸಹಾಯಕ ಪ್ರಾಧ್ಯಾಪಕರು ದಾವಣಗೆರೆ ವಿಶ್ವವಿದ್ಯಾಲಯ ಬೋಲ್ಡ ಅಂಡ್ ಬ್ಯೂಟಿಪುಲ್ ರೇಖಾ ಸಮಾಜ ತನಗೆ ಒಪ್ಪಿತವಾದ ಹಲವು ಬಗೆಯ ಬದುಕುಗಳನ್ನ ಮೌಲ್ಯ ಎಂದು ಕರೆಯುತ್ತದೆ. ಆದರ್ಶ ಎಂದು ಪಾಲಿಸುತ್ತದೆ.ಅದು ಕುಟುಂಬದ ವಿಷಯದಲ್ಲಿ ಒಂದು ಗಂಡಿಗೆ ಒಂದೇ ಹೆಣ್ಣು ಎಂದು ಮದುವೆಯ ನಿಯಮವನ್ನ ವಿಧಿಸಿ ಹಾಗೆ ಬದುಕುವುದು ಸಾಮಾಜಿಕ ಗೌರವದ ಸಂಕೇತ ವೆಂದುಹೇಳುವ ನಿಯಮವನ್ನ ಪಾಸುಮಾಡುತ್ತದೆ. ಇದಕ್ಕೆ ಉದಾಹರಣೆ ಎಂಬಂತೆ ಸಮುದಾಯಗಳು ರಾಮ ಲಕ್ಷ್ಮಣರ ಆದರ್ಶವನ್ನ ಸೂಚಿಸುತ್ತವೆ. ಸಮಾಜದಲ್ಲಿ ದುಡಿವ ಶ್ರಮಿಕವರ್ಗ ಮತ್ತು ನೌಕರಿಯ ಮಧ್ಯಮವರ್ಗ…

ರಶ್ಮಿಕ ಮಂದಣ್ಣರ ಬಣ್ಣದ ಬದುಕಿನ ಮಾತು…!

ಭಾರತೀಯ ಚಿತ್ರರಂಗದ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಹಲವು ವರ್ಷಗಳ ನಂತರ ಖಾಸಗಿ ಸಂದರ್ಶನದಲ್ಲಿ ಮಾತನಾಡಿದ್ದಾರೆ. ತಮ್ಮ ಮುಂದಿನ ಸಿನಿಮಾ ಪ್ರಾಜೆಕ್ಟ್‌ಗಳ ಬಗ್ಗೆ ಹಂಚಿಕೊಂಡ ರಶ್ಮಿಕಾ ಟ್ರೋಲ್ ಪೇಜ್‌ಗಳನ್ನು ಎದುರಿಸಿದ್ದು ಹೇಗೆ ಎಂದು ರಿವೀಲ್ ಮಾಡಿದ್ದಾರೆ. ರಶ್ಮಿಕಾ ವೃತ್ತಿ ಜೀವನದ ಗ್ರಾಫ್ ಎತ್ತರಕ್ಕೆ ಏರುತ್ತಿದೆ ಆದರೆ ಒಮ್ಮ ವೈಯಕ್ತಿಕ ಜೀವನದಲ್ಲಿ ತೆಗೆದುಕೊಂಡ ನಿರ್ಧಾರದಿಂದ ಟ್ರೋಲ್‌ಗೆ ಗುರಿಯಾದರು. ಈ ಪರಿಸ್ಥಿತಿಯನ್ನು ಪೋಷಕರ ಜೊತೆ ಎದುರಿಸಿದ್ದ ರಶ್ಮಿಕಾ ಮಂದಣ್ಣ ಹೇಗೆ ನಿಭಾಯಿಸಿದ್ದರು ಎಂದು ಹೇಳಿಕೊಂಡಿದ್ದಾರೆ. ’ಪ್ರಾರಂಭದಲ್ಲಿ ಇದು ತುಂಬಾನೇ ಕಷ್ಟವಾಗಿತ್ತು.…

ರಾಷ್ಟ್ರೀಯ ಶಿಕ್ಷಣ ನೀತಿ ಹಿಂಪಡೆಯಲು ಸಿದ್ದು ಒತ್ತಾಯ

ಬೆಂಗಳೂರು,ಆ,೦೮: ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ರಾಷ್ಟ್ರೀಯ ಶಿಕ್ಷಣ ನೀತಿ-೨೦೨೦ ಜಾರಿಗೊಳಿಸಿ ಹೊರಡಿಸಿರುವ ಆದೇಶವನ್ನು ತಕ್ಷಣ ಹಿಂಪಡೆಯಬೇಕು’ ಎಂದು ರಾಜ್ಯ ಸರ್ಕಾರವನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆಯಾವುದೇ ಚರ್ಚೆ ನಡೆಸದೆ ಆದೇಶ ಹೊರಡಿಸಿರುವುದು ಸರ್ವಾಧಿಕಾರಿ ನಿಲುವು. ದೇಶದ ಒಕ್ಕೂಟ ತತ್ವಕ್ಕೆ ಮಾಡಿರುವ ಅವಮಾನ’ ಎಂದು ಆಕ್ರೋಶ ವ್ಯಕ್ತಪಡಿಸಿರುವ ಅವರು, ವಿಸ್ತೃತ ಚರ್ಚೆ ನಡೆಸಿದ ನಂತರ ಅನುಷ್ಠಾನಗೊಳಿಸುವ ಕುರಿತು ತೀರ್ಮಾನಿಸಬೇಕು ಎಂದಿದ್ದಾರೆ. ಶಿಕ್ಷಣ ತಜ್ಞರು, ಉಪನ್ಯಾಸಕರು, ಹಿರಿಯರು ಮತ್ತು ವಿರೋಧ ಪಕ್ಷಗಳ ಮುಖಂಡರು ಈ ನೀತಿಯನ್ನು ತರಾತುರಿಯಲ್ಲಿ…

ಸಾರ್ವಜನಿಕರ ಸಮಸ್ಯೆ ಬಗೆಹರಿಸುವಲ್ಲಿ ವಿಫಲ-ನಾಗರಾಜ ಗೌಡ ಆರೋಪ

ಶಿಕಾರಿಪುರ,ಆ,೦೮:ಇಲ್ಲಿನ ಪುರಸಭೆಯಲ್ಲಿ ಸಂಪೂರ್ಣ ಬಹುಮತ ವಿಲ್ಲದೇ ಆಪರೇಷನ್ ಕಮಲದ ಮೂಲಕ ಹಿಂಬಾಗಿಲಿನಿಂದ ಬಂದು ಅಧಿಕಾರ ಹಿಡಿದು ಸಾರ್ವಜನಿಕರ ಸಮಸ್ಯೆ ಬಗೆಹರಿಸುವಲ್ಲಿ ವಿಫಲ ವಾಗಿದೆ ಎಂದು ರಾಷ್ಟ್ರೀಯ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗರಾಜ್ ಗೌಡ ಆರೋಪಿಸಿದರು. ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಸಿಬ್ಬಂದಿಗಳ ಕೊರತೆ ಇದೆ,ಸಾರ್ವಜನಿಕರ ಕೆಲಸಗಳು ವಿಳಂಬವಾಗುತ್ತಿದೆ ಅವರದೇ ಸರ್ಕಾರ ಅವರೇ ಮುಖ್ಯಮಂತ್ರಿ ಶಾಸಕರು ಸಂಸದರು ಅವರ ಪಕ್ಷದವರೆ ಇದ್ದರೂ ಸಾರ್ವಜನಿಕ ರ ಸಮಸ್ಯೆ ಬಗ್ಗೆ ಕಾಳಜಿ ಇಲ್ಲದೆ ಕೇವಲ ಅವರ ಪಕ್ಷದ ಕಾರ್ಯಕ್ರಮದಲ್ಲಿ…

ತಮಗಿಷ್ಟದ ಖಾತೆ ಸಿಗದ ಸಚಿವರ ಅಕ್ರೋಶ

ಬೆಂಗಳೂರು,ಆ,08: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸಚಿವರಿಗೆ ಖಾತೆ ಹಂಚಿದ ಬೆನ್ನಲ್ಲೇ ತಮ್ಮ ಇಷ್ಟದ ಖಾತೆ ಸಿಕ್ಕಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆನಂದ್ ಸಿಂಗ್,ಎಂ.ಟಿ.ಬಿ ನಾಗರಾಜ್ ಖಾತೆಗೆ ಖ್ಯಾತೆ ತಗೆದಿದ್ದರೆ.ಸತೀಶ್ ರೆಡ್ಡಿ ಸಚಿವ ಸ್ಥಾನ ಸಿಕ್ಕಿಲ್ಲ ಎಂದು ತಮ್ಮ ಅಕ್ರೋಶ ಹೊರಹಾಕಿದ್ದಾರೆ. ಇಂದು ಬೆಳಗ್ಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಶಾಸಕ ಸತೀಶ್ ರೆಡ್ಡಿ ಹೊರಗೆ ಬಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ನಾನು 1993ರಿಂದ ಭಾರತೀಯ ಜನತಾ ಪಾರ್ಟಿಯಲ್ಲಿದ್ದೇನೆ, ಮೂರು ಬಾರಿ ಶಾಸಕ, ನಂತರ ಜಿಲ್ಲಾ ಪಂಚಾಯತ್…

ತೋಟಗಾರಿಕೆ ಪಿತಾಮಹ ಮರಿಗೌಡರ ಸಸ್ಯಕ್ಷೇತ್ರದಕೊಡುಗೆ 

ಜೀವನಕ್ಕೆ ದವಸ ಧಾನ್ಯ ನಂಬಿದ್ದ ರೈತಾಪಿ ವರ್ಗಕ್ಕೆ ಫಲಪುಷ್ಪ ಬೆಳೆಸುವ ಕಾಂಚಾಣ ಮಾರ್ಗವನ್ನು ತೋರಿಸಿದ ಕೀರ್ತಿ ಡಾ. ಎಂ.ಎಚ್‌. ಮರಿಗೌಡ ಅವರದು. ದೇಶದ ನಕಾಶೆಯಲ್ಲಿ ‘ತೋಟಗಾರಿಕೆ ಬೀಡು’ ಎಂಬ ಖ್ಯಾತಿ ಕರ್ನಾಟಕಕ್ಕೆ ದೊರೆಯಲು ಕಾರಣಕರ್ತ ಎನ್ನುವ ಅಗ್ಗಳಿಕೆಯೂ ಅವರಿಗೇ ಸಲ್ಲಬೇಕು.ಕರ್ನಾಟಕದುದ್ದಕ್ಕೂ ನೂರಾರು ತೋಟಗಾರಿಕಾ ಕ್ಷೇತ್ರಗಳನ್ನು ಅಭಿವೃದ್ಧಿಪಡಿಸಿದ ಈ ಮಹಾನ್‌ ಸಾಧಕ  ತೋಟಗಾರಿಕೆ ಪಿತಾಮಹ ಎಂದೇ ಕರೆಯುವ  ಡಾ.ಎಂ.ಎಚ್, ಮರಿಗೌಡರ 105 ನೇ ಜನ್ಮದಿನದ ಪ್ರಯುಕ್ತ ಈ ಲೇಖನ ತೋಟಗಾರಿಕೆ ಪಿತಾಮಹ ಮರಿಗೌಡರ ಸಸ್ಯಕ್ಷೇತ್ರದಕೊಡುಗೆ  ತಿರುಮಕೂಡಲು ನರಸೀಪುರ…

ಗ್ರಾಮೀಣ ಪ್ರದೇಶಗಳಲ್ಲಿ ಲಸಿಕೆ ಅಭಿಯಾನದ ಪರಿಸ್ಥಿತಿ

ಗ್ರಾಮೀಣ ಪ್ರದೇಶಗಳಲ್ಲಿ ಲಸಿಕೆ ಅಭಿಯಾನದ ಪರಿಸ್ಥಿತಿ ಬೆಳ್ಳಂಬೆಳಿಗ್ಗೆ ಮನೆಯಲ್ಲಿ ಯಾರದೋ ಜೋರುದನಿಯ ಮಾತುಗಳನ್ನು ಕೇಳಿ ನನಗೆ ಎಚ್ಚರವಾಯಿತು. ರಾತ್ರಿ ಜಯವಾಣಿ ಟೂರಿಂಗ್ ಟಾಕೀಸ್ ನಲ್ಲಿ ಮಯೂರ ಚಲನಚಿತ್ರವನ್ನು ನೋಡಿ ಮನೆಗೆ ಬಂದು ಮಲಗಿದಾಗ ಸಮಯ ರಾತ್ರಿ ಹನ್ನೆರಡನ್ನು ದಾಟಿತ್ತು. ಮಯೂರವರ್ಮನ ಗುಂಗಿನಲ್ಲಿಯೆ ದಿಂಬಿಗೆ ತಲೆಯಿಟ್ಟವನಿಗೆ ಯಾವಾಗ ನಿದ್ದೆ ಬಂತೋ ಗೊತ್ತಿರಲಿಲ್ಲ. ರಾತ್ರಿ ಆದ ಕಡಿಮೆ ನಿದ್ದೆಯ ಪರಿಣಾಮವೋ ಏನೋ ಕಣ್ಣುಗಳು ಉರಿಯುತ್ತಿದ್ದವು. ಬಹಳ ಕಷ್ಟಪಟ್ಟು ಕಣ್ಣುಗಳನ್ನು ತೆರೆದವನಿಗೆ ಗೋಡೆ ಮೇಲಿದ್ದ ಗಡಿಯಾರದ ಮುಳ್ಳು ಏಳರ ಆಸುಪಾಸಿನಲ್ಲಿ ಇದ್ದದ್ದು…

ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ

‌‌‌                      ಸಿದ್ಧಸೂಕ್ತಿ : ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ. ಮಡಕೆ ಮಾಡಲು ಕುಂಬಾರಗೆ ಬೇಕು ವರುಷ, ಒಡೆಯಲು ದೊಣ್ಣೆಗೆ ಸಾಕು ನಿಮಿಷ! ಕಟ್ಟಡ ನಿರ್ಮಿಸಲು ಬೇಕು ವರ್ಷ ಹಲವು, ಕೆಡವಲು ಜೆಸಿಬಿಗೆ ಸಾಕು ಘಂಟೆ ಕೆಲವು! ಬಸ್ ತಯಾರಿಗೆ ಬೇಕು ಶ್ರಮ ಬಂಡವಾಳ, ಸುಡಲು ಸಾಕು ಕ್ಷಣ ಕೆಟ್ಟ ಮನದಾಳ! ಮರ ನೆಟ್ಟು ಬೆಳೆಸಲು ಬೇಕು ಶ್ರಮ ಹಲವಾರು ವರ್ಷ, ತುಂಡರಿಸಲು…

ಬೆಂಗಳೂರಲ್ಲಿ ವಾರಾಂತ್ಯ ಕರ್ಫ್ಯೂ ಸದ್ಯಕ್ಕಿಲ್ಲ: ಗೌರವ್ ಗುಪ್ತ

ಬೆಂಗಳೂರು,ಆ, 07: ‘ನಗರದಲ್ಲಿ ಕೋವಿಡ್‌ ನಿಯಂತ್ರಣ ಸಲುವಾಗಿ ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸುವ ಪ್ರಸ್ತಾಪ ಸದ್ಯಕ್ಕೆ ಬಿಬಿಎಂಪಿ ಮುಂದಿಲ್ಲ’ ಎಂದು ಮುಖ್ಯ ಆಯುಕ್ತ ಗೌರವ್‌ ಗುಪ್ತ ಸ್ಪಷ್ಟಪಡಿಸಿದರು. ‘ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಗಳ ಗಡಿಗೆ ಹೊಂದಿಕೊಂಡ ಎಂಟು ಜಿಲ್ಲೆಗಳಲ್ಲಿ ಮಾತ್ರ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿದೆ. ಬೆಂಗಳೂರಿನಲ್ಲಿ ನಿತ್ಯ ಸರಾಸರಿ 450ರಷ್ಟು ಕೋವಿಡ್‌ ಪ್ರಕರಣಗಳು ಮಾತ್ರ ಪತ್ತೆಯಾಗುತ್ತಿವೆ. ನಗರದಲ್ಲಿ ಕೋವಿಡ್‌ ಪರೀಕ್ಷೆಗೆ ಒಳಪಟ್ಟವರಲ್ಲಿ ಸೊಂಕು ಪತ್ತೆ ದರ ಶೇ 1ಕ್ಕಿಂತ ಕಡಿಮೆ ಇದೆ. ರಾಜ್ಯದ ಗಡಿಭಾಗದ ಹಲವಾರು ಜಿಲ್ಲೆಗಳಲ್ಲಿ ಸೋಂಕು…

ಬೆಳೆ ಪರಿಹಾರಕ್ಕಾಗಿ ಸರಕಾರಕ್ಕೆ ಶೀಘ್ರ ಪ್ರಸ್ತಾವನೆ

ಆಲಮಟ್ಟಿ,ಆ,07:ಪ್ರವಾಹದಿಂದ ಉಂಟಾದ ಬೆಳೆ ಹಾನಿ ಕುರಿತು ಸಮೀಕ್ಷೆ ಕಾರ್ಯ ನಡೆದಿದ್ದು ಸಮೀಕ್ಷಾ ವರದಿ ಬಂದ ನಂತರ ಬೆಳೆ ಹಾನಿ ಪರಿಹಾರ ವಿತರಿಸುವಂತೆ ಸರಕಾರಕ್ಕೆ ಶೀಘ್ರ ಪ್ರಸ್ತಾವನೆಸಲ್ಲಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ತಾಲೂಕಿನ ಯಲಗೂರು ಗ್ರಾಮದ ಬಳಿ ಕೃಷ್ಣಾ ನದಿ ತೀರದಲ್ಲಿ ಈಚೆಗೆ ಉಂಟಾದ ಪ್ರವಾಹದಿಂದ ಬೆಳೆ ಹಾನಿಗೀಡಾದ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿ ನಂತರ ಸುದ್ದಿಗೋಷ್ಠಿಯಲ್ಲಿಅವರು ಮಾತನಾಡಿದರು. ಕೃಷ್ಣಾ ನದಿ ಪ್ರವಾಹದಿಂದ ಯಲಗೂರು ಸೇರಿದಂತೆ ನಿಡಗುಂದಿ ತಾಲೂಕಿನಲ್ಲಿ ೪೬೫ಹೆಕ್ಟೇರ್ ಪ್ರದೇಶ ಬೆಳೆ…

ಟೋಕಿಯೋ ಒಲಿಂಪಿಕ್ಸ್: ಬಂಗಾರ ಗೆದ್ದು ಇತಿಹಾಸ ಬರೆದ ನೀರಜ್ ಚೋಪ್ರಾ!

ಟೋಕಿಯೋ,ಆ,07: ಒಲಿಂಪಿಕ್ಸ್‌ನಲ್ಲಿ ಭಾರತದ ಅಥ್ಲೀಟ್ ನೀರಜ್ ಚೋಪ್ರಾ ದೇಶಕ್ಕೆ ಚೊಚ್ಚಲ ಬಂಗಾರ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಜಾವೆಲಿನ್ ಥ್ರೋನಲ್ಲಿ ನೀರಜ್ ಬಂಗಾರದ ಪದಕ ಜಯಿಸಿದ್ದಾರೆ. ಇದು ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಲಭಿಸುತ್ತಿರುವ 7ನೇ ಪದಕ ಮತ್ತು ಚೊಚ್ಚಲ ಬಂಗಾರ. ಮೊದಲ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಂಡಿದ್ದ ನೀರಜ್ ಆರಂಭಿಕ ಕ್ರೀಡಾಕೂಟದಲ್ಲೇ ಭಾರತಕ್ಕೆ ಬಂಗಾರದ ಮೆರಗು ತಂದಿದ್ದಾರೆ. ಶನಿವಾರ ಪುರುಷರ ಜಾವೆಲಿನ್ ಥ್ರೋ ಫೈನಲ್‌ನಲ್ಲಿ ಪಾಲ್ಗೊಂಡಿದ್ದ ನೀರಜ್ ಚೋಪ್ರಾ 87.58 ಮೀಟರ್ ಸಾಧನೆಯೊಂದಿಗೆ ಚಿನ್ನಕ್ಕೆ ಮುತ್ತಿಕ್ಕಿದ್ದಾರೆ. ಮೂರು ಪ್ರಯತ್ನಗಳಲ್ಲಿ…

ಮುಳುಗಡೆ ಸಂತ್ರಸ್ತರಿಗೆ 15 ದಿನಗಳಲ್ಲಿ ಹಕ್ಕುಪತ್ರ ವಿತರಿಸಲು  ಕಾರಜೋಳ ಸೂಚನೆ

ಬೆಳಗಾವಿ, ಆ.7: ಆಲಮಟ್ಟಿ ಹಾಗೂ ಹಿಪ್ಪರಗಿ ಬ್ಯಾರೇಜ್ ಹಿನ್ನೀರಿನಿಂದ ಮುಳುಗಡೆಯಾಗುವ ಅಥಣಿ ತಾಲ್ಲೂಕಿನ ಜನವಾಡ, ಮಹಿಷವಾಡಗಿ, ನಂದೇಶ್ವರ ಸೇರಿದಂತೆ ಎಲ್ಲ ಗ್ರಾಮಗಳಲ್ಲಿ ಮನೆಗಳ ಸಂಖ್ಯೆಯ ಆಧಾರದ ಮೇಲೆ ಪಂಚಾಯಿತಿ ಆಸ್ತಿ ರಿಜಿಸ್ಟರ್ ಮತ್ತು ಮುಳುಗಡೆ ಸಮೀಕ್ಷೆ ಆಧರಿಸಿ ಹದಿನೈದು ದಿನಗಳಲ್ಲಿ ಹಕ್ಕುಪತ್ರಗಳನ್ನು ವಿತರಿಸಬೇಕು ಎಂದು ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಸೂಚನೆ ನೀಡಿದರು. ಚಿಕ್ಕೋಡಿ ಪ್ರವಾಸಿಮಂದಿರದಲ್ಲಿ ಶನಿವಾರ ನಡೆದ ಮುಂಗಾರು ಹಂಗಾಮಿನಲ್ಲಿ ಪ್ರವಾಹ/ಅತಿವೃಷ್ಟಿಯಿಂದ ಬಾಧಿತಗೊಂಡ ಪ್ರದೇಶಗಳಲ್ಲಿ ಕೈಗೊಂಡ ಕ್ರಮಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ…

ನೂತನ ಸಚಿವರಿಗೆ ಖಾತೆ ಹಂಚಿಕೆ ಅರಗ ಜ್ಙಾನೇಂದ್ರರಿಗೆ ಗೃಹ,ಸುನೀಲ್ ಕುಮಾರ್ ಗೆ ಇಂಧನ ಖಾತೆ

ಬೆಂಗಳೂರುಆ,07: ಭಾರೀ ಕುತೂಹಲ ಮೂಡಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೂತನ ಸಂಪುಟದ ಸಚಿವರಿಗೆ ಖಾತೆಗಳ ಹಂಚಿಕೆಯಸಗಿದೆ. 29 ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದ್ದು, ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಗ್ರೀನ್‌ ಸಿಗ್ನಲ್ ಕೊಟ್ಟಿದ್ದಾರೆ. ಇನ್ನು ಸಂಪುಟದಲ್ಲಿ ಮೊದಲ ಬಾರಿ ಸಚಿವರಾದವರಿಗೆ ಪ್ರಭಾವಿ ಖಾತೆ ನೀಡಿದ್ದರೆ, ಸಚಿವೆ ಶಶಿಕಲಾ ಜೊಲ್ಲೆಗೆ ಮುಜರಾಯಿ, ಹಜ್ ಇಲಾಖೆ ಜವಾಬ್ದಾರಿ ವಹಿಸಿರುವುದು ಮತ್ತೊಂದು ಪ್ರಮುಖ ಬದಲಾವಣೆಯಾಗಿದೆ. ಯಾರಿಗೆ ಯಾವ ಖಾತೆ? * ಗೋವಿಂದ ಕಾರಜೋಳ: ಜಲಸಂಪನ್ಮೂಲ ಖಾತೆ * ಕೆ.ಎಸ್.ಈಶ್ವರಪ್ಪ: ಗ್ರಾಮೀಣ ಅಭಿವೃದ್ಧಿ…

ಬಚ್ಚಲ ಮನೆಯಲ್ಲಿ ಬಿದ್ದು ನಟಿ ಲೀಲಾವತಿಗೆ ಸೂಂಟ ಮುರಿತ

ಬೆಂಗಳೂರು, ಆ, 07: ಹಿರಿಯ ನಟಿ ಲೀಲಾವತಿ ಅವರು ಬಚ್ಚಲ ಮನೆಯಲ್ಲಿ ಕಾಲು ಜಾರಿಬಿದ್ದು ಕಾಲು ಮತ್ತು ಸೊಂಟಕ್ಕೆ ಪೆಟ್ಟುಬಿದ್ದಿದೆ. ಬೆಂಗಳೂರು ಹೊರವಲಯದ ಸೋಲದೇವನಹಳ್ಳಿಯ ತೋಟದ ಮನೆಯಲ್ಲಿ ಇಂದು ಬೆಳಿಗ್ಗೆ ಈ ಘಟನೆ ನಡದಿದ್ದು ತಕ್ಷಣ ಅವರನ್ನು ಸಮೀಪದ ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಒಂದು ತಿಂಗಳು ವಿಶ್ರಾಂತಿ ತಗೆದುಕೊಳ್ಳುವಂತೆ ಸಲಹೆ ನೀಡಿದ್ದಾರೆ ಎಂದು ಪುತ್ರ ವಿನೋದ್ ರಾಜ್ ತಿಳಿಸಿದ್ದಾರೆ. ಬಚ್ಚಲು ಮನೆಯಲ್ಲಿ ಬಿದ್ದ ತಕ್ಷಣ ಲೀಲಾವತಿ ಅವರಿಗೆ ಬಾಗಿಲು ತೆಗೆಯಲು ಸಾಧ್ಯವಾಗಿಲ್ಲ ಸುಮಾರು ಒಂದು…

ಕಾಸಿಗೆ ತಕ್ಕ ಕಜ್ಜಾಯ

ಸಿದ್ಧಸೂಕ್ತಿ : ಕಾಸಿಗೆ ತಕ್ಕ ಕಜ್ಜಾಯ. ರುಬ್ಬಿದ ಅಕ್ಕಿ ಬೆಲ್ಲದಿ ಮಾಡಿದ ಸಿಹಿ ತಿಂಡಿ ಕಜ್ಜಾಯ. ಅಂಗಡಿಯಲಿ ಕಾಸಿಗೆ ತಕ್ಕ ಕಜ್ಜಾಯ. ಉತ್ತಮಕ್ಕೆ ಬೆಲೆ ಹೆಚ್ಚು.ಹೆಚ್ಚಿಗೆ ಹೆಚ್ಚು, ಕಡಿಮೆಗೆ ಕಡಿಮೆ! ಕಡಿಮೆಗೆ ಹೆಚ್ಚು ಬಯಸುವುದು, ಹೆಚ್ಚಿಗೆ ಕಡಿಮೆ ದೊರಕುವುದು ಅನ್ಯಾಯ. ಮನೆಯ ಕಜ್ಜಾಯಕ್ಕೆ ಕಾಸಿಲ್ಲ:ಆದರೆ ಅಕ್ಕಿ ಬೆಲ್ಲ ಅನಿಲ ಅನಲ ನೀರು ವಿದ್ಯುತ್ ಮನೆ ನಿರ್ವಹಣೆ ಎಲ್ಲಕ್ಕೂ ಬೇಕು ಕಾಸು! ಪುಕ್ಕಟೆ ಏನೂ ಸಿಗದು, ನಿಲ್ಲದು, ಜೀರ್ಣವಾಗದು, ಖುಷಿ ತರದು. ಪುಕ್ಕಟೆಯಲ್ಲೂ ಅಡಗಿದೆ ಹಿರಿಶ್ರಮ. ಜಗವಿದು…

ಮಗುವಿನ ರೋಗನಿರೋಧಕ ಶಕ್ತಿಯನ್ನು ಬಲಪಡಿಸುವ ಪೌಷ್ಟಿಕ ಆಹಾರಗಳು

ಲೇಖಕರು :ರೆಶ್ಮಿ ರಾಜ್‌ಕುಮಾರ್ಸೀನಿಯರ್ ಹೆಲ್ತ್ ಕೋಚ್ ಮತ್ತು ನ್ಯೂಟ್ರಿಷನಿಸ್ಟ್ಮೆಡಾಲ್ ಬ್ಲೂಮ್ ಮಗುವಿನ  ರೋಗನಿರೋಧಕ ಶಕ್ತಿಯನ್ನು ಬಲಪಡಿಸುವ ಪೌಷ್ಟಿಕ ಆಹಾರಗಳು ಪಾಲನೆ/ ಪೇರೆಂಟಿಂಗ್ ಒಂದು ಸವಾಲಿನ ಪ್ರಕ್ರಿಯೆ. ನಿಮ್ಮ ಮಕ್ಕಳು ಚೆನ್ನಾಗಿ ತಿನ್ನುತ್ತಾರೆ ಎಂದು ಖಚಿತಪಡಿಸಿಕೊಳ್ಳುವುದು ಪೋಷಕರು ಪ್ರತಿದಿನ ಎದುರಿಸುತ್ತಿರುವ ತೊಂದರೆಗಳಲ್ಲಿ ಒಂದಾಗಿದೆ. ಮಕ್ಕಳಲ್ಲಿ COVID-19 ಪ್ರಕರಣಗಳ ಹೆಚ್ಚಳ ಮತ್ತು ಲಸಿಕೆಗಳ ಕೊರತೆಯಿಂದಾಗಿ, ನಿಮ್ಮ ಮಗುವಿನ ಪ್ರತಿರಕ್ಷಣಾ ವ್ಯವಸ್ಥೆಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಬಹಳ ಮುಖ್ಯ. ಆಪ್ಟಿಮಲ್ ಆರೋಗ್ಯವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ…

ಹಾಡೆಂಬ ಕಲಾರಾಧನೆಯ ಬೆಂಬತ್ತಿ…

ಹಾಡೆಂಬ ಕಲಾರಾಧನೆಯ ಬೆಂಬತ್ತಿ… ಆಗಿನ್ನೂ ಮನೆ ಮನೆ ಅಂಗಳಗಳಲ್ಲೇ ಜರುಗುತಿದ್ದ ಮದುವೆಗಳು.ಹಂದರದ ಕಂಬ ನೆಡುವ,ತೆಂಗಿನಗರಿಗಳನ್ನ ಹುಡುಕಿ ತರುವ,ಎಲ್ಲರೂ ಸೇರಿ ಮಾವಿನ ತೋರಣ ಕಟ್ಟುವ, ದೊಡ್ಡ ದೊಡ್ಡ ಹಂಡೆಗಳು,ಡ್ರಮ್ಮಗಳಿಗೆ ಊರಾಚೆಯ ಎರಡು ಮೂರು ಕಿಲೋಮೀಟರ್ ಗಳಿಂದ ಸರತಿ ಪ್ರಕಾರವಾಗಿ ಓಣಿಯ ಹರೆಯದವರೆಲ್ಲಾ ಸೇರಿ ನೀರು ಹೊತ್ತು ತರುವ,ಹೆಣ್ಣು ಮಕ್ಕಳು ಕೋಣೆ ತುಂಬಾ ಮನೆಗೊಂದು ಆಳಿನಂತೆ ಬಂದು ಕಲ ಕಲ ಮಾಡುತ್ತಾ ಅಡುಗೆಗೆ ತಯಾರಿ ನಡೆಸುತ್ತಿರುವಾಗಲೇ ಬಣಗಾರ ಕೆಂಚಪ್ಪನೋ,ಸಂಗದ ಮನೆ ಹೇಮಣ್ಣನೋ ಬಂದು ” ನಗು ನಗುತಾ ನಲೀ ನಲೀ…

ಮಾನವೀಯ ಮೌಲ್ಯಗಳನ್ನು ಕಾನೂನಿನ ಚೌಕಟ್ಟಿಗೆ ಅಳವಡಿಸುವುದು ಅಗತ್ಯ: ಸಿಎಂ

ಬೆಂಗಳೂರು, ಆ,06:ಮಾನವೀಯ ಮೌಲ್ಯಗಳನ್ನು ಕಾನೂನಿನ ಚೌಕಟ್ಟಿನಲ್ಲಿ ಅಳವಡಿಸುವುದರಿಂದ ಹಲವು ಸಮಸ್ಯೆಗಳಿಗೆ ಪರಿಹಾರ ದೊರೆಯುವುದಲ್ಲದೆ, ನ್ಯಾಯಾಂಗ ಇನ್ನಷ್ಟು ಮಾನವೀಯ ಹಾಗೂ ಜನಸ್ನೇಹಿಯಾಗಲು ಸಾಧ್ಯ ಎಂದು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ  ಅಭಿಪ್ರಾಯಪಟ್ಟರು. ಅವರು ಇಂದು ಹುಬ್ಬಳ್ಳಿ ಕರ್ನಾಟಕ ಕಾನೂನು ವಿಶ್ವವಿದ್ಯಾಲಯದ ವಿಜ್ಞಾನೇಶ್ವರ ಅಧ್ಯಯನ ಪೀಠವು ಏರ್ಪಡಿಸಿದ್ದ “ಕರ್ನಾಟಕದಲ್ಲಿ ಮಿತಾಕ್ಷರ, ವಚನ ದಾಸ ಮತ್ತು ಜಾನಪದ ಸಾಹಿತ್ಯದಲ್ಲಿ ಕಾನೂನಿನ ಸಮಾಜಮುಖಿ ಮೌಲ್ಯಗಳು- ಒಂದು ಪರಿಶೋಧನೆ” ಎಂಬ ವಿಷಯದ ಕುರಿತ ವೆಬಿನಾರ್ ಅನ್ನು ಉದ್ಘಾಟಿಸಿ ಮಾತನಾಡಿದರು. ಕರ್ನಾಟಕದ ವಚನ, ದಾಸ ಸಾಹಿತ್ಯ…

ಕಂಚಿನ ಪದಕದ ಕನಸು ಭಗ್ನ-ಗ್ರೇಟ್‌ಬ್ರಿಟನ್ ಪಾಲಾದ ಕಂಚಿನ ಪದಕ

ಟೋಕಿಯೊ,ಆ,೦೬: ಕಂಚಿನ ಪದಕ ಗೆಲ್ಲುವ ತವಕದಲ್ಲಿದ್ದ ಭಾರತೀಯ ಹಾಕಿ ತಂಡದ ಕನಸು ಭಗ್ನವಾಗಿದೆ. ಗ್ರೇಟ್ ಬ್ರಿಟನ್ ವಿರುದ್ಧ ನಡೆದ ಪಂದ್ಯದಲ್ಲಿ ಭಾರತೀಯ ಮಹಿಳಾ ಹಾಕಿ ಸೋಲು ಕಾಣುವ ಮೂಲಕ ಕಂಡಿದ್ದ ಕನಸು ತೀವ್ರನಿರಾಸೆಯಾಯಿತು. ಶುಕ್ರವಾರ ಬೆಳಗ್ಗೆ ಮುಕ್ತಾಯಾದ ಪಂದ್ಯದಲ್ಲಿ ಭಾರತ ತಂಡ ಗ್ರೇಟ್ ಬ್ರಿಟನ್ ವಿರುದ್ಧ ೧ ಗೋಲುಗಳ ಅಂತರದಲ್ಲಿ ಸೋಲು ಕಂಡಿದೆ. ಗ್ರೇಟ್ ಬ್ರಿಟನ್ -ಭಾರತ ಮಹಿಳಾ ಹಾಕಿ ತಂಡದ ನಡುವೆ ಇಂದು ಮುಕ್ತಾಯವಾದ ಕಂಚಿನ ಪದಕ ಬೇಟೆಯಲ್ಲಿ ೪-೩ ಗೋಲುಗಳ ಅಂತರ ಕಂಡುಬಂದು ಭಾರತ…

ವಿಜಯನಗರ ಕಾಲದ ನೌಕಾಪಡೆಯೂ, ಸಮುದ್ರ ವ್ಯಾಪಾರವೂ . . .

ವಿಜಯನಗರ ಕಾಲದ ನೌಕಾಪಡೆಯೂ, ಸಮುದ್ರ ವ್ಯಾಪಾರವೂ . . . ಭಾರತೀಯರಿಗೂ ಸಮುದ್ರಕ್ಕೂ ಅವಿನಾಭಾವ ನಂಟಿದೆ. ಇದಕ್ಕೆ ಕಾರಣ ಭಾರತದ ಮೂರು ದಿಕ್ಕುಗಳಲ್ಲೂ ಹರಡಿರುವ ಸಮುದ್ರ. ಭಾರತದ ವಿದೇಶಿ ವ್ಯಾಪಾರ ಅದರಲ್ಲೂ ಸಮುದ್ರ ವ್ಯಾಪಾರದ ಪ್ರಾಚೀನತೆ ಸಿಂಧೂ ನಾಗರೀಕತೆಯವರೆಗೂ ಹೋಗುತ್ತದೆ. ಗುಜರಾತಿನ ಲೋಥಾಲ್ ಹಡಗುಕಟ್ಟೆಯು ಇದಕ್ಕೆ ಪ್ರಮುಖ ಆಧಾರವೆಂಬುದು ತಿಳಿದೇ ಇದೆ. ಸಿಂಧೂ ನಾಗರೀಕತೆಯ ಮುದ್ರಿಕೆ ಮತ್ತಿತರ ವಸ್ತುಗಳು ಪರ್ಶಿಯಾ, ಸುಮೇರಿಯ, ಈಜಿಪ್ಟ್ ಮೊದಲಾದ ನಾಗರೀಕತೆಗಳಲ್ಲಿ ಕಂಡುಬಂದಿರುವುದೂ ಮುಖ್ಯ. ಸಮುದ್ರದೊಂದಿಗಿನ ನಂಟು ದಕ್ಷಿಣ ಭಾರತದಲ್ಲಿ ಆಳ್ವಿಕೆ ಮಾಡಿದ…

1 60 61 62 63 64 101
Girl in a jacket