ಮೂಲ ಗುಣಗಳ ಪ್ರಕಾರ ಶಿಕ್ಷಣ ದೊರಕುವ ವ್ಯವಸ್ಥೆಯಾಗಬೇಕು
ಚಿದಂಬರ ಜೋಶಿ,ಚಿಕಾಗೂ. ಚಿದಂಬರ ಜೋಶಿ ಅವರು ಮೂಲತಃ ರಾಯಚೂರು ಜಿಲ್ಲೆಯ, ಗಂಗಾವತಿಯವರು. ಪ್ರಸ್ತುತ ಅನಿವಾಸಿ ಭಾರತೀಯ. ಕಳೆದ ೩ ದಶಕಗಳಿಂದ ಉತ್ತರ ಅಮೆರಿಕಾದ ಚಿಕಾಗೊದಲ್ಲಿ ನೆಲಿಸಿದ್ದಾರೆ. ಅವರ ಕನ್ನಡ ಪ್ರೇಮ ಇವತ್ತಿಗೂ ಮಾಸಿಲ್ಲ. ಅವರ ವಿಶಿಷ್ಟ ಚಿಂತನೆ ಹಾಗೂ ಬರವಣಿಗೆಯ ಶೈಲಿ, ಓದುಗರ, ಕೇಳುಗರ ವಿಚಾರಶಕ್ತಿಯನ್ನು ಪ್ರಚೋದಿಸುತ್ತವೆ, ಸವಾಲು ಒಡ್ಡುತ್ತವೆ. ಅವರು ಶಿಕ್ಷಣ ಮತ್ತು ಅದರ ವ್ಯವಸ್ಥೆ ಕುರಿತು ಬರೆದಿದ್ದಾರೆ. ಮೂಲ ಗುಣಗಳ ಪ್ರಕಾರ ಶಿಕ್ಷಣ ದೊರಕುವ ವ್ಯವಸ್ಥೆಯಾಗಬೇಕು ಹಿಂದಿನ ೪ ಕಂತುಗಳಿಗೆ ಈ…