Girl in a jacket

Author kendhooli_editor

ಅಣ್ಣಿಗೇರಿಯ ಆಕಸ್ಮಿಕ ತಲೆಬುರುಡೆಗಳತ್ತ . . . . .

ಅಣ್ಣಿಗೇರಿಯ ಆಕಸ್ಮಿಕ ತಲೆಬುರುಡೆಗಳತ್ತ . . . . ಅಣ್ಣಿಗೇರಿ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಪ್ರಾಚೀನ ಗ್ರಾಮ. ಇದು ಪ್ರಸಿದ್ಧವಾಗಿರುವುದು ಹೊಯ್ಸಳ ಕಾಲದ ಅಮೃತೇಶ್ವರ ದೇವಾಲಯದಿಂದ. ಕ್ರಿ.ಶ.೧೦೫೦ರಲ್ಲಿ ನಿರ್ಮಾಣವಾದ ಈ ದೇವಾಲಯವಲ್ಲದೆ, ಈ ಗ್ರಾಮವು ಬೆಳವೊಲ-೩೦೦ ನಾಡಿನ ಪ್ರಸಿದ್ಧ ರಾಜಧಾನಿಯಾಗಿದ್ದುದು ಗಮನಾರ್ಹ. ಇಲ್ಲಿ ಹನ್ನೆರಡಕ್ಕೂ ಹೆಚ್ಚು ಪ್ರಾಚೀನ ದೇವಾಲಯ ಮತ್ತು ಜಿನಾಲಯಗಳು ಹಾಗೂ ಇಪ್ಪತ್ತೆಂಟಕ್ಕೂ ಹೆಚ್ಚು ಶಾಸನಗಳನ್ನು ಕಾಣಬಹುದು. ಅವುಗಳಲ್ಲಿ ರಾಮಲಿಂಗೇಶ್ವರ, ಬನಶಂಕರಿ, ಕಲ್ಮಠ(ತ್ರಿಕೂಟ), ಪುರದ ವೀರಭದ್ರೇಶ್ವರ, ಪಾರ್ಶ್ವನಾಥ ಬಸದಿ ಮುಖ್ಯವಾಗಿವೆ. ಇವು ಅಣ್ಣಿಗೇರಿಯ ಪ್ರಾಚೀನ…

ಕತ್ತಿವರಸೆಯಲ್ಲ್ಲಿ ವಿಸ್ಮಯ ಮೂಡಿಸಿದ ರಾಜಕುಮಾರ್ ಕಲಾವಿದರಿಗೆ ಆಶ್ರಯ ನೀಡಿದ್ದ ಗುಗ್ಗುಮಹಲ್

ಕತ್ತಿವರಸೆಯಲ್ಲ್ಲಿ ವಿಸ್ಮಯ ಮೂಡಿಸಿದ ರಾಜಕುಮಾರ್  ಕಲಾವಿದರಿಗೆ ಆಶ್ರಯ ನೀಡಿದ್ದ ಗುಗ್ಗುಮಹಲ್ ಗಿರಿಜಾ ಮತ್ತು ಸೂರ್ಯಪ್ರಭಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ೧೯೬೦ರಲ್ಲಿ ಬಿಡುಗಡೆಗೊಂಡ ರಾಣಿ ಹೊನ್ನಮ್ಮ ಕಪ್ಪು ಬಿಳುಪು ಜಾನಪದ ಚಿತ್ರವನ್ನು ಟಿ.ಎಸ್.ಕರಿಬಸಯ್ಯ ನಿರ್ಮಿಸಿದರು. ಕು.ರ.ಸೀತಾರಾಮಶಾಸ್ತ್ರಿ ನಿರ್ದೇಶಿಸಿದ ಈ ಚಿತ್ರಕ್ಕೆ ಎಸ್.ರಾಮನಾಥನ್ ಮತ್ತು ಬಿ.ಎಸ್. ವಿಶ್ವನಾಥ್ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದರು. ರಾಜಕುಮಾರ್, ಲೀಲಾವತಿ, ಲಲಿತಾರಾವ್, ಬಾಲಕೃಷ್ಣ, ನರಸಿಂಹರಾಜು, ಲಕ್ಷ್ಮಿ, ವೀರಭದ್ರಯ್ಯ, ಈಶ್ವರಪ್ಪ, ಸುಬ್ಬಣ್ಣ, ರಾಮಚಂದ್ರಶಾಸ್ತ್ರಿ, ಗುಗ್ಗು, ಜಿ.ವಿ.ಅಯ್ಯರ್, ಶಿವಾಜಿರಾವ್ ಅಭಿನಯಿಸಿದರು. ಕು.ರ.ಸೀತಾರಾಮಶಾಸ್ತ್ರಿ ಕಥೆ, ಚಿತ್ರಕಥೆ, ಸಂಭಾಷಣೆ ಹಾಗೂ ಗೀತೆಗಳನ್ನು ರಚಿಸಿದರು.…

ಅನ್ವೇಷಣೆಗಳ ಕರಾಳ ಹಾಗೂ ಬೆಳಕಿನ ಸಂಕೀರ್ಣ ಲೋಕ

ಅನ್ವೇಷಣೆಗಳ ಕರಾಳ ಹಾಗೂ ಬೆಳಕಿನ ಸಂಕೀರ್ಣ ಲೋಕ ಸಂಪ್ರದಾಯಿಕ ಚರಿತ್ರೆಯೆಂದರೆ ಏಕಮುಖಿಯಾದುದು. ಆಡಳಿತ ಮೂಲವಾದದು.ಪ್ರಭು ಪ್ರಧಾನವಾದುದು.ರಾಜಕೀಯವೇ ಮುಖ್ಯವಾದ ಇದರ ಆವರಣದೊಳಗೆ ಉತ್ಪಾದನಾ ಪ್ರಧಾನರ ಕಥನಗಳು ನಿರ್ಲಕ್ಷಕ್ಕೆ ಒಳಗಾಗಿವೆ.ತೆಳುವಾದ ಸರಳವಾದ ಚರಿತ್ರೆಯ ಈ ರೂಪಗಳ ಮಿತಿಯನ್ನ ಗ್ರಹಿಸಿಯೇ ಹೊಸ ಬಗೆಯ ಚರಿತ್ರೆಗಳನ್ನ ಕಟ್ಟುವ ರೂಪಿಸುವ ಪರಂಪರೆಗಳು ಈಗೀಗ ಗಟ್ಟಿಗೊಳ್ಳುತ್ತಿವೆ.ಜನ ಚರಿತ್ರೆ,ಮಹಿಳಾ ಚರಿತ್ರೆ,ಪ್ರಾದೇಶಿಕ ಚರಿತ್ರೆ,ಸಬಾಲ್ಟ್ರನ್ ಚರಿತ್ರೆ..ಹೀಗೆ ಹೊಸ ಹೊಸ ಅನ್ವೇಷಣಾ ಬರಹಗಳ ಕ್ರಮಗಳನ್ನ ಕಾಣಬಹುದಾಗಿದೆ. ಈ ನೆಲೆಯಲ್ಲಿ ಪರಂಪರೆಯ ಸಂಪ್ರದಾಯಿಕ ಚರಿತ್ರೆಯು ಗುರ್ತಿಸಲಾರದ ಚರಿತ್ರೆಯ ಬುನಾದಿಯಂತೆಯೇ ಆಗಿರುವ ಕಥನವೇ ರೈತರ…

ಮೋದಿ ಕ್ಷಮಾಯಾಚನೆ ಹಿಂದೆ -ಮುಂದೆ

ಮೂರು ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಳ್ಳುವುದಾಗಿ ಪ್ರಧಾನಿ ನರೇಂದ್ರ ಮೋದಿ ಪ್ರಕಟಿಸುವುದರ ಜೊತೆಗೇ ಜನರ ಕ್ಷಮೆಯನ್ನೂ ಕೋರಿದ್ದಾರೆ. ಪ್ರಧಾನಿಯೊಬ್ಬರು ಬಹಿರಂಗವಾಗಿ ಕ್ಷಮಾಯಾಚಿಸಿದ ಬಹು ಅಪರೂಪದ ಪ್ರಸಂಗವಿದು. ದುಡುಕಿನ ನಿರ್ಧಾರವಾಗಿ ತುರ್ತು ಪರಿಸ್ಥಿತಿ ಹೇರಿದ ಇಂದಿರಾಗಾಂಧಿ ತಾವು ಎಸಗಿದ ಪ್ರಮಾದಕ್ಕೆ ಪ್ರತಿಯಾಗಿ ಕ್ಷಮೆ ಕೋರದೆ ಜನಾಕ್ರೋಶಕ್ಕೆ ಈಡಾದ ರೀತಿ ಮೋದಿ ಜಾಗೃತಿಗೆ ಕಾರಣವಾಗಿರಬಹುದೆ…? ಮೋದಿ ಕ್ಷಮಾಯಾಚನೆ ಹಿಂದೆ -ಮುಂದೆ ಮಾಡಿದ್ದುಣ್ಣೊ ಮಹರಾಯ ಎನ್ನುವುದು ಕನ್ನಡದ ಸೊಗಸಾದ ಗಾದೆಗಳಲ್ಲಿ ಒಂದು. ಉಪ್ಪು ತಿಂದವರು ನೀರು ಕುಡಿಯಬೇಕು ಎನ್ನುವುದು ಮತ್ತೊಂದು. ಇಂಥ ಅರ್ಥಗರ್ಭಿತ…

ರಾಷ್ಟ್ರಪತಿ ಆಳ್ವಿಕೆ ಹೇರುವಂತೆ ರಾಜ್ಯಪಾಲರಿಗೆ ಕಾಂಗ್ರೆಸ್ ಮನವಿ

ಬೆಂಗಳೀರು,ನ,25:ರಾಜ್ಯದಲ್ಲಿ ಕಾಮಗಾರಿಯಲ್ಲಿ ಅಂದಾಜು ವೆಚ್ಚದಲ್ಲಿ ಶೇ 40ರಷ್ಟು ಕಮಿಷನ್ ಕೊಡಬೇಕು,ಕಾನೂನು ಸಂಪೂರ್ಣ ಕುಸಿದಿದೆ ಹೀಗಾಗಿ ರಾಷ್ಟ್ರಪತಿ ಆಳ್ವಿಕೆ ಹೇರುವಂತೆ ಕಾಂಗ್ರೆಸ್  ರಾಜ್ಯಪಾಲರಲ್ಲಿ ಒತ್ತಾಯಿಸಿದೆ. ಇಂದು ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ,ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿಯೋಗ  ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಇತ್ತೀಚಿಗೆ ಮಾಧ್ಯಮಗಳಲ್ಲಿ  ಬಂದ  ವರದಿಯಲ್ಲಿ ಸರ್ಕಾರಿ ಕಾಮಗಾರಿಗಳ ಅಂದಾಜು ವೆಚ್ಚದಲ್ಲಿ ಸುಮಾರು 40% ಅನ್ನು ಸರ್ಕಾರದ ಸಚಿವರು ಹಾಗೂ ಸಂಬಂಧಿತ ಇಲಾಖೆಯ ಅಧಿಕಾರಿಗಳಿಗೆ ಕಮಿಷನ್ ರೂಪದಲ್ಲಿ ನೀಡಬೇಕು ಎಂದು…

ಉನ್ನತ ಶಿಕ್ಷಣಕ ವಿದ್ಯಾರ್ಥಿಗಳಿಗೆ 2.5 ಲಕ್ಷ ಡಾಲರ್‌ ವಿದ್ಯಾರ್ಥಿ ವೇತನ ಘೊಷಿಸಿದ ನೆಸ್ಟ್‌ಲಿಸ್ಟ್‌ ಸಂಸ್ಥೆ

ಬೆಂಗಳೂರು,ನ,25: ಪದವಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಕುರಿತು ಉಚಿತವಾಗಿ ಮಾರ್ಗದರ್ಶನ ಹಾಗೂ ಉನ್ನತ ಮಟ್ಟದ ಕಾಲೇಜುಗಳಿಗೆ ದಾಖಲಾತಿಗೆ ಕೌನ್ಸಲಿಂಗ್ ನೀಡಲು ಅಮೆರಿಕಾ ಮೂಲದ ನೆಸ್ಟ್‌ಲಿಂಗ್ ಸಂಸ್ಥೆ ತನ್ನ ಮೊದಲ ಕೌನ್ಸಿಲಿಂಗ್ ಕೇಂದ್ರವನ್ನು ಬೆಂಗಳೂರಿನಲ್ಲಿ ಪ್ರಾರಂಭಿಸಿದೆ.ಇದಲ್ಲದೆ ಈ ಕೇಂದ್ರಲ್ಲಿ ಕೌನ್ಸಲಿಂಗ್ ಪಡೆದು ವಿದೇಶಕ್ಕೆಉನ್ನತ ಶಿಕ್ಷಣಕ್ಕೆ ಕೌನ್ಸಲಿಂಗ್ ಪಡೆಯುವ ವಿದ್ಯಾರ್ಥಿಗಳಿಗೆ 2.5 ಲಕ್ಷ ಡಾಲರ್‌ ವಿದ್ಯಾರ್ಥಿ ವೇತನ ಘೊಷಿಸಿದ ನೆಸ್ಟ್‌ಲಿಸ್ಟ್‌ ಸಂಸ್ಥೆ* ಓದಲು ತೆರಳುವ ವಿದ್ಯಾರ್ಥಿಗಳಿಗೆ 2.5 ಲಕ್ಷ ಡಾಲರ್‌ ಸ್ಕಾಲರ್‌ಶಿಪ್‌ ನೀಡುವುದಾಗಿಯೂ ಘೋಷಿಸಿದೆ. ಉನ್ನತ ಶಿಕ್ಷಣ ಸಚಿವ…

ಸಚಿವ ಸಂಪುಟದ ನಿರ್ಣಯದಂತೆ ಟೆಂಡರ್ ಪರಿಶೀಲನೆಗೆ ಎರಡು ಸಮಿತಿಗಳ ರಚನೆ : ಸಿಎಂ

ಬೆಂಗಳೂರು, ನ, 25: ಸಚಿವ ಸಂಪುಟದ ನಿರ್ಣಯದಂತೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಟೆಂಡರ್ ಅಂದಾಜು ಹಾಗೂ ಟೆಂಡರ್ ನಿಬಂಧನೆಗಳ ಪರಿಶೀಲನೆಗಾಗಿ ಎರಡು ಸಮಿತಿಗಳನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಇಲಾಖೆಗಳ ಮುಖ್ಯಸ್ಥರ ಗಮನಕ್ಕೆ ತಂದು, ವಿಚಾರಣೆ ನಡೆಸಿ,ಯಾವುದೇ ತಪ್ಪು ಕಂಡುಬಂದಲ್ಲಿ , ಸೂಕ್ತ ಕ್ರಮ ಕೈಗೊಳ್ಳಲು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ. ನನ್ನ ಸರ್ಕಾರ ಬಂದ ಮೇಲೆ ಯಾವುದೇ ಟೆಂಡರ್ ಅಂತಿಮವಾಗಿದ್ದರೆ ಅದನ್ನು ವಿಶೇಷವಾಗಿ ಪರಿಶೀಲನೆ…

ರೈತನ ಬೆತ್ತಲೆ ಮಾಡಿ ಪುಟಗೋಸಿ ಎಸೆವ ಪ್ರಧಾನಿ

ರೈತನ ಬೆತ್ತಲೆ ಮಾಡಿ ಪುಟಗೋಸಿ ಎಸೆವ ಪ್ರಧಾನಿ ವಿಶ್ವದ ಗಮನ ಸೆಳೆದ ರೈತ ಆಂದೋಲನಕ್ಕೆ ವರ್ಷ ತುಂಬುವ ಹೊತ್ತಿನಲ್ಲಿ ಮೂರು ಕೃಷಿ ಕಾಯಿದೆಗಳನ್ನು ರದ್ದು ಮಾಡುವ ವಚನ ನೀಡಿದ್ದಾರೆ ಪ್ರಧಾನಿ. ’ಛಪ್ಪನ್ನೈವತ್ತಾರು’ ಇಂಚಿನ ಎದೆಗಾರಿಕೆಯ ಪ್ರಧಾನಿ ತಾವು ಆಡಿರುವ ಈ ನುಡಿಯನ್ನು ನಿರ್ವಂಚನೆಯಿಂದ ನಡೆಸಿಕೊಡಲಿ. ಮುಂಬರುವ ದಿನಗಳಲ್ಲಿ ಇವೇ ಕಾಯಿದೆಯ ಅನಿಷ್ಟಗಳು ಛದ್ಮ ವೇಷ ಹೊದ್ದು ಪ್ರತ್ಯಕ್ಷವಾಗದಿರಲಿ. ಒಂದು ಸಂದೇಹವನ್ನು ಮೋದಿಯವರು ಮತ್ತು ಅವರ ಪಕ್ಷ ನಿವಾರಿಸಬೇಕಿದೆ. ತಮ್ಮ ಮಾತುಗಳ ಕನ್ನಡಿಯಲ್ಲಿ ತಮ್ಮದೇ ಮುಖ ನೋಡಿಕೊಳ್ಳಬೇಕಿದೆ. ದೇಶದ…

ಕನ್ನಡ ಸಾಹಿತ್ಯಕ್ಕೆ ಕೀರ್ತನೆಗಳು ನೀಡಿದ ಕನಕದಾಸರು

-ಜಿ ಕೆ ಹೆಬ್ಬಾರ್ ಶಿಕಾರಿಪುರ ಕನ್ನಡ ಸಾಗಿತ್ಯಕ್ಕೆ ಕೀರ್ತನೆಗಳು ನೀಡಿದ ಕನಕದಾಸರು ಕೀರ್ತನೆಗಳ ಮೂಲಕ ಕನ್ನಡ ಸಾಹಿತ್ಯಕ್ಕೆ ಅಪಾರ      ಕೊಡುಗೆ ಕೊಟ್ಟವರು ಕನಕದಾಸರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು. ಕನಕದಾಸರು ಮತ್ತು ಪುರಂದರದಾಸರನ್ನು ಕರ್ನಾಟಕ ಕೀರ್ತನ ಸಾಹಿತ್ಯದ ಅಶ್ವಿನಿ ದೇವತೆಗಳೆಂದು ಬಣ್ಣಿಸಲಾಗಿದೆ. . ಕನ್ನಡ ಸಾಹಿತ್ಯಕ್ಕೆ ತಮ್ಮದೆ ಕೀರ್ತನೆಗಳ ಮೂಲಕ ಅನರ್ಘ್ಯ…

ಬಗೆ ಬಗೆಯ ಆನಂದ!

ಬಗೆ ಬಗೆಯ ಆನಂದ! ತೈತ್ತಿರೀಯ ಉಪನಿಷತ್ತಿನ ಬ್ರಹ್ಮಾನಂದವಲ್ಲಿಯಲ್ಲಿ ಬಗೆ ಬಗೆಯ ಆನಂದಗಳನ್ನು, ಅವುಗಳ ಅಂತಸ್ಸತ್ತ್ವವನ್ನು ಸೊಗಸಾಗಿ ವಿವರಿಸಲಾಗಿದೆ. ಗುರು ವೈಶಂಪಾಯನನು ಶಿಷ್ಯ ಯಾಜ್ಞವಲ್ಕ್ಯನಿಗೆ ಏಳನೆಯ ಅನುವಾಕದಲ್ಲಿ ಹೀಗೆ ವಿವರಿಸಿದ್ದಾನೆ: ರಸೋ ವೈ ಸಃ. ರಸಗ್ಂ ಹ್ಯೇವಾಯಂ ಲಭ್ಧ್ವಾನಂದೀ ಭವತಿ. ಅವ್ಯಕ್ತಸ್ವರೂಪದ ಪರಮಾತ್ಮನು ವ್ಯಕ್ತಸ್ವರೂಪನಾಗಿ ತನ್ನಿಂದ ತಾನೇ ಆವಿರ್ಭಾವಗೊಂಡನು. ಇಂಥ ಈ ಪರಮಾತ್ಮನೇ ಸಕಲಸ್ವರೂಪದ ‘ರಸ’ ವಾಗಿದ್ದಾನೆ. ಇಂಥ ಪರಮಾತ್ಮನನ್ನು ತಿಳಿಯುವುದರಿಂದ ಮಾತ್ರವೇ ಆನಂದವನ್ನು ಹೊಂದುತ್ತಾನೆ. ಎಂಟನೆಯ ಅನುವಾಕದಲ್ಲಿ “ಸೈಷಾ ಆನಂದಸ್ಯ ಮೀಮಾಂಸಾ ಭವತಿ = ಇದು…

ವಿದೇಶಾಂಗ ಕಾರ್ಯದರ್ಶಿ ಯನ್ನು ಭೇಟಿ ಮಾಡಿದ AISECC ಸದಸ್ಯೆ ಆರತಿ ಕೃಷ್ಣ

ನವದೆಹಲಿ,ನ,22:AISECC(Non profit organization dealing with climate issues) ಯ ಸಲಹಾ ಸಮಿತಿಯ ಸದಸ್ಯೆ ಆರತಿ ಕೃಷ್ಣ ಅವರು ವಿದೇಶಾಂಗ ಕಾರ್ಯದರ್ಶಿ   ಹರ್ಷ ಶ್ರೀಂಗ್ಲ ರವರನ್ನು ಭೇಟಿ ಮಾಡಿ ವಾಯು ಮಾಲಿನ್ಯ ಮತ್ತು ಹೆಚ್ಚಾಗುತ್ತಿರುವ ಹವಾಮಾನ ಸಮಸ್ಯೆಗಳಿಗೆ ಪರಿಹಾರವಾಗಿ ಸ್ಮಾರ್ಟ್ ವಿಲೇಜ್ ಎಂಬ ಪ್ರಸ್ತಾವನೆ ಚರ್ಚಿಸಿದರು. ಭಾರತ-ಅಮೆರಿಕ ದ್ವಿಪಕ್ಷೀಯ ಒಪ್ಪಂದದ ಈ ಯೋಜನೆಯು ಇಂಗಾಲದ ತಟಸ್ಥ ಕೃಷಿ, ಜೈವಿಕ ಅನಿಲ ಉತ್ಪಾದನೆ, ವರ್ಮಿಕಲ್ಚರ್, ಶಾಖದ ಒತ್ತಡ ನಿರೋಧಕ ಬಿತ್ತನೆ, ನೀರಿನ ಸಂರಕ್ಷಣೆ ಮತ್ತು ಮುಂತಾದವುಗಳನ್ನು ಕಾರ್ಯಗತಗೊಳಿಸಲು ಪೂರಕವಾಗಿದೆ.…

ಶೌಕತ್ ಆಲಿಯ ಮುಗ್ದಮನಸ್ಸಿನ ಸುತ್ತಲ ನೆನಪುಗಳು

ಶೌಕತ್ ಆಲಿಯ ಮುಗ್ದಮನಸ್ಸಿನ ಸುತ್ತಲ ನೆನಪುಗಳು… ಅದು ನಾನು ಆರನೇ ತರಗತಿಯಲ್ಲಿದ್ದಾಗಿನ ಸೆಪ್ಟೆಂಬರ್ ತಿಂಗಳ ಒಂದು ದಿನ ಅನ್ನಿಸುತ್ತದೆ, ನಮ್ಮ ಅಂದಿನ ವಿಜ್ಞಾನ ಪಿರಿಯಡ್ ಆ ದಿನದ ಕೊನೇ ಅವಧಿಯಾಗಿತ್ತು. ಪಿರಿಯಡ್ ಮುಗಿಯುದಕ್ಕೆ ಇನ್ನೇನು ಒಂದು ಹದಿನೈದು ನಿಮಿಷ ಬಾಕಿ ಎನ್ನುವಾಗಲೇ ಜವಾನ ತಮ್ಮಯ್ಯ ಒಂದು ಸಣ್ಣಗಾತ್ರದ ನೋಟ್ ಬುಕ್ ನೊಂದಿಗೆ ನಮ್ಮ ತರಗತಿಯ ಒಳಗೆ ಕಾಲಿಟ್ಟ. ತಮ್ಮಯ್ಯನ ನಿರೀಕ್ಷೆಯನ್ನು ನಾವು ದಿನದ ಮೊದಲನೇ ಪಿರಿಯಡ್ ನಿಂದಲೂ ಮಾಡುತ್ತಲೇ ಬಂದಿದ್ದೆವು. ಸಪೂರ ದೇಹದ, ಆರೋಗ್ಯಕರ ಕಂದು ದೇಹವರ್ಣದ,…

ಮಕ್ಕಳ ಸ್ಕೂಲ್‌ಮನೇಲಲ್ವೇ..

ಮಕ್ಕಳ ಸ್ಕೂಲ್‌ಮನೇಲಲ್ವೇ.. ” ನೋಡ್ರಿ ನಮ್ಮ ಹುಡುಗ ಹೆಂಗ ಇಂಗ್ಲೀಷ್‌ಮಾತಾಡುತ್ತೇ..” ” ರೀ ನಮ್ಮ ಹುಡುಗಿ ಮೊಬೈಲ್‌ಹೆಂಗ ಆಪರೇಟ್‌ಮಾಡುತ್ತೆ ಗೊತ್ತಾ..” ” ರೀ ನಮ್ಮ ಹುಡುಗ ನಮ್ಮ ರಿಲೇಟಿವ್ಸ ನೊಳಗೇ ಪಸ್ಟ ಗೊತ್ತಾ..” ಬನ್ನಿ ಬನ್ನಿ ಸಾರ್‌ಲೇ.. ಮಗನ್ನ ಕರಿಯೇ..! ಸರ್‌ನೋಡಿ ಇವನು ಎಲ್‌ಕೆ ಜಿ ಆಗಲೇ ಎಲ್ಲಾ ರೈಮ್ಸ ಹೇಳ್ತಾನೆ.ವರ್ಡ್ಸ ಎಲ್ಲಾ ಹೇಳ್ತಾನೆ.ನೋಡಿ ಟಾರ್ಟಾಯಿಸ್‌ಅಂದ್ರೇನೋ..? ಪಿಕಾಕ್‌ಅಂದ್ರೇನೋ..? ಫೆದರ್‌ಅಂದ್ರೇನೋ..?ಹೀಗೆ ಹೋದವರು ಬಂದವರ ನಡುವೆ ಮಗನನ್ನ ನಿಲ್ಲಿಸಿ ಪ್ರಶ್ನೆಗಳ ಸುರಿಮಳೆಗೈವವರಿಗೆ ಮಗುವಿಗಿಂತಲೂ ತಮ್ಮ ಪ್ರಿಸ್ಟೇಜ್‌ಹೆಚ್ಚಿದ ಖುಷಿ! ಮನೆಯಲ್ಲಿ ಮೊಬೈಲ್‌ಹಿಡಿದರೆ…

ತರಾಸು ಸಂಭಾಷಣೆ ರಚಿಸಿದ ಶಿವಲಿಂಗ ಸಾಕ್ಷಿ ನಟವರಗಂಗಾಧರಗೀತೆ ರಚಿಸಿದಕರೀಂಖಾನ್

ತರಾಸುಸಂಭಾಷಣೆರಚಿಸಿದ ಶಿವಲಿಂಗ ಸಾಕ್ಷಿ ನಟವರಗಂಗಾಧರಗೀತೆ ರಚಿಸಿದಕರೀಂಖಾನ್ ಶಿವಲಿಂಗ ಸಾಕ್ಷಿ:ಪ್ರಸಿದ್ಧ ಕಾದಂಬರಿಕಾರ ತ.ರಾ.ಸು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ರಚಿಸಿದ ಕಪ್ಪು-ಬಿಳುಪು ಭಕ್ತಿಪ್ರಧಾನಚಿತ್ರ ಶಿವಲಿಂಗಲಿಂಗ ಸಾಕ್ಷಿ ವೀನಸ್ ಫಿಲಂಎಕ್ಸ್‌ಛೇಂಜ್ ಲಾಂಛನದಲ್ಲಿ ೧೯೬೦೬ಲ್ಲಿ ತೆರೆಗೆ ಬಂದಿತು. ಡಿ.ಶಂಕರ್‌ಸಿಂಗ್ ನಿರ್ಮಾಣ ಮಾಡಿದಚಿತ್ರವನ್ನುಅವರೇಚಂದ್ರಮೋಹನ್ ಹೆಸರಿನಲ್ಲಿ ನಿರ್ದೇಶಸಿದರು. ಪ್ರತಿಮಾದೇವಿ, ರಮಾದೇವಿ, ಅಶ್ವತ್, ಉದಯಕುಮಾರ್, ಬಾಲಕೃಷ್ಣ್ಣ, ಚಿತ್ರದಲ್ಲಿ ಅಭಿನಯಿಸಿದರು.ಚಿತ್ರದ ಹಾಸ್ಯ ಸಂಭಾಷಣೆಯನ್ನು ನಟ ಟಿ.ಎನ್.ಬಾಲಕೃಷ್ಣ ಬರೆದರು. ಪಿ.ಶಾಮಣ್ಣ ಸಂಗೀತ ನೀಡಿದಚಿತ್ರದಲ್ಲಿ ಅಳವಡಿಸಿದ್ದ ೯ ಹಾಡುಗಳನ್ನು ಎಸ್.ಕೆ.ಕರೀಂಖಾನ್ ರಚಿಸಿದರು.ಮೈಸೂರಿನ ಪ್ರೀಮಿಯರ್ ಸ್ಟುಡಿಯೊದಲ್ಲಿಚಿತ್ರಚಿತ್ರೀಕರಣಗೊಂಡಿತು.ಕೈಲಾಸದರುದ್ರಕನ್ಯ ಹಾಗೂ ಅವಳ ಪ್ರಿಯಕರ ಶಿವನಿಂದ…

ಪಿಎಮ್ಮೊ ಸಿಎಮ್ಮೊ? ಯಾರು ಸತ್ಯ ಯಾರು ಮಿಥ್ಯ?

ಬಿಟ್ ಕಾಯಿನ್ ಹಗರಣ ರಾಜ್ಯ ಸಕಾರವನ್ನು ಆತಂಕದ ಮಡುವಿಗೆ ದೂಡಿದೆ. ತಪ್ಪು ತಮ್ಮದಲ್ಲ ಎಂದು ಹೇಳಿಕೊಳ್ಳುತ್ತಿರುವ ಬಿಜೆಪಿ ಮತ್ತು ಕಾಂಗ್ರೆಸ್ಸು ಮನಸ್ಸು ಕದಡಿ ಹೋಗಿರುವ ಜನಕ್ಕೆ ಸಮಾಧಾನ ತರುವಲ್ಲಿ ಸೋಲುತ್ತಿವೆ. ದಿನದಿನವೂ ಹೊಸ ಹೊಸ ಬಗೆಯ ತಿರುವನ್ನು ಪಡೆಯುತ್ತಿರುವ ಪ್ರಕರಣದಲ್ಲಿ ನಿಜ ಆರೋಪಿಗಳಿಗೆ ಶಿಕ್ಷೆ ಆಗುತ್ತದೆಯೇ ಅಥವಾ ಬಹುತೇಕ ಹಗರಣಗಳಂತೆ ಇದೂ ಕೂಡಾ ಗೋರಿಯಲ್ಲಿ ಹೂತು ಹೋಗುತ್ತದೆಯೆ? ಪಿಎಮ್ಮೊ ಸಿಎಮ್ಮೊ? ಯಾರು ಸತ್ಯ ಯಾರು ಮಿಥ್ಯ? ಈ ಪ್ರಶ್ನೆ ಈ ಹೊತ್ತು ಭಾರತದಲ್ಲಿ ಬಹುದೊಡ್ಡ ಸಂಚಲನವನ್ನೇ ಮಾಡುತ್ತಿದೆ.…

ನಿರುದ್ಯೋಗ ಸಮಸ್ಯೆಯ ಮೂಲ ಹುಡುಕಾಟ…

ಚಿದಂಬರ ಜೋಶಿ,ಚಿಕಾಗೂ. ಚಿದಂಬರ ಜೋಶಿ ಅವರು ಮೂಲತಃ ರಾಯಚೂರು ಜಿಲ್ಲೆಯ, ಗಂಗಾವತಿಯವರು. ಪ್ರಸ್ತುತ ಅನಿವಾಸಿ ಭಾರತೀಯ. ಕಳೆದ ೩ ದಶಕಗಳಿಂದ ಉತ್ತರ ಅಮೆರಿಕಾದ ಚಿಕಾಗೊದಲ್ಲಿ ನೆಲಿಸಿದ್ದಾರೆ. ಅವರ ಕನ್ನಡ ಪ್ರೇಮ ಇವತ್ತಿಗೂ ಮಾಸಿಲ್ಲ. ಅವರ ವಿಶಿಷ್ಟ ಚಿಂತನೆ ಹಾಗೂ ಬರವಣಿಗೆಯ ಶೈಲಿ, ಓದುಗರ, ಕೇಳುಗರ ವಿಚಾರಶಕ್ತಿಯನ್ನು ಪ್ರಚೋದಿಸುತ್ತವೆ, ಸವಾಲು ಒಡ್ಡುತ್ತವೆ.  ಅವರು ನಿರುದ್ಯೋಗ ಸಮಸ್ಯೆ ಕುರಿತು ಬರೆದಿದ್ದಾರೆ. ನಿರುದ್ಯೋಗ ಸಮಸ್ಯೆಯ ಮೂಲ ಹುಡುಕಾಟ… ನಿರುದ್ಯೋಗ ಸಮಸ್ಯೆ ಕುರಿತು ಕಳೆದ ಎರಡು ಕಂತುಗಳ ಹಲವಾರು ಮಾಹಿತಿಗಳನ್ನು ತಿಳಿಸಲಾಗಿತ್ತು…

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ: ಎಕ್ಸ್‌ಕ್ಲೂಸಿವ್ ಅಥವಾ ಇನ್‌ಕ್ಲೂಸಿವ್?

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ: ಎಕ್ಸ್‌ಕ್ಲೂಸಿವ್ ಅಥವಾ ಇನ್‌ಕ್ಲೂಸಿವ್? -ಮಾನಸ,ಬೆಂಗಳೂರು.        ಉದಾರೀಕರಣದ ನಂತರದ ಭಾರತವು ಹಿಂದೂಗಳು ಮತ್ತು ಮುಸ್ಲಿಮರ ನಡುವೆ ಹೊಸ ಮಧ್ಯಮ ವರ್ಗದ ಹೊರಹೊಮ್ಮುವಿಕೆಯನ್ನು ಕಂಡಿತು.  ಈ ಹೊಸ ಮಧ್ಯಮ ವರ್ಗವು ಮೆಟ್ರೋಪಾಲಿಟನ್ ನಗರಗಳಿಗೆ ಸೇರಿತು ಅಥವಾ ಉತ್ತಮ ಭವಿಷ್ಯಕ್ಕಾಗಿ ಗಲ್ಫ್ ದೇಶಗಳಿಗೆ ದಾರಿ ಮಾಡಿಕೊಟ್ಟಿತು.  ಎರಡೂ ವಿದ್ಯಮಾನವು ರವಾನೆ ಆರ್ಥಿಕತೆಯ ಪರಿಕಲ್ಪನೆಯನ್ನು ಸೃಷ್ಟಿಸಿತು, ಇದು ಇಡೀ ಮುಸ್ಲಿಂ ಸಮುದಾಯದ ಒಳಿತಿಗಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿಕೊಳ್ಳುವ ಅನೇಕ ಗುಂಪುಗಳನ್ನು ಹುಟ್ಟುಹಾಕಿತು. …

ನಿವೃತ್ತರಾಗಿಬಿಡಬೇಕಿತ್ತು  ಜವಾಹರಲಾಲ ನೆಹರೂ

ನಿವೃತ್ತರಾಗಿಬಿಡಬೇಕಿತ್ತು  ಜವಾಹರಲಾಲ ನೆಹರೂ ತಾಯಿ ಭಾರತಿಯ ಹೆಮ್ಮೆಯ ಪುತ್ರ ರತ್ನವೆಂದು ನರೇಂದ್ರ ಮೋದಿಯವರನ್ನೂ,  ಜವಾಹರಲಾಲ್ ನೆಹರೂ ಎಂದರೆ ಯಾರದು ಎಂದು ಕೇಳುವಂತಹ ಭವಿತವ್ಯವನ್ನೂ ಜೊತೆ ಜತೆಗೆ ರೂಪಿಸುವ ಘನ ಪ್ರಯತ್ನ ದೇಶದಲ್ಲಿ ಹಗಲಿರುಳು ಜರುಗಿದೆ. ಅವರ ತಪ್ಪುತಡೆಗಳನ್ನಷ್ಟೇ ಎತ್ತಿ ಭೂತಗಾಜಿನಡಿ ಇರಿಸಿ ತೋರಲಾಗುತ್ತಿದೆ. ತಪ್ಪುಗಳ ಮಾಡದಿರುವ ನಾಯಕನಿದ್ದಾನೆಯೇ? ಅವರು ಮಾಡಿದ ದೊಡ್ಡ ತಪ್ಪುಗಳ ಪೈಕಿ ದೀರ್ಘಕಾಲ ಅಧಿಕಾರಕ್ಕೆ ಅಂಟಿಕೊಂಡದ್ದೂ ಒಂದು. ನ್ಯಾಯ ಮತ್ತು ಸಮಾನತೆಯನ್ನು ಸಾಧಿಸಲು ಕಾಂಗ್ರೆಸ್ ಸಮಾಜವಾದೀ ಹಾದಿಯಲ್ಲಿ ನಡೆಯಬೇಕಿದೆ ಎಂಬ ಮಾತನ್ನು ನೆಹರೂ 1930ರಲ್ಲೇ…

ನಕಲಿ ಛಾಪಾ ಕಾಗದದ ನೆಟ್ವರ್ಕ್ ಜಾಲ  ರೀ ಆಕ್ಟೀವ್..!

writing-ಪರಶಿವ ಧನಗೂರು ನಕಲಿ ಛಾಪಾ ಕಾಗದದ ನೆಟ್ವರ್ಕ್ ಜಾಲ  ರೀ ಆಕ್ಟೀವ್ ದೇಶದ ಆರ್ಥಿಕತೆಯನ್ನೆ ಬುಡಮೇಲು ಮಾಡಲು ಹೊರಟಿದ್ದ, ಭಾರತವನ್ನೇ ಬೆಚ್ಚಿ ಬೀಳಿಸಿದ್ದ ಬಹುಕೋಟಿ ಛಾಪಾ ಕಾಗದದ ಹಗಹರಣವೂ 2001ರಲ್ಲಿ ಬೆಳಕಿಗೆ ಬಂದದ್ದು ಬೆಂಗಳೂರಿನಲ್ಲೇ! ಸುಮಾರು ಹತ್ತು ವರ್ಷಗಳ ಕಾಲ ಸಿಬಿಐ ಮತ್ತು ಹಲವು ರಾಜ್ಯಗಳ ಪೊಲೀಸರಿಂದ ತನಿಖೆ ಗೊಳಪಟ್ಟಿದ್ದ 20.000 ಕೋಟಿ ರೂಪಾಯಿಗಳ ಮೌಲ್ಯದ ಈ ನಕಲಿ ಛಾಪಾ ಕಾಗದದ ಹಗಹರಣದ ರೂವಾರಿ ಬೆಳಗಾವಿ ಜಿಲ್ಲೆಯ ಖಾನಾಪುರ ಮೂಲದ ಅಬ್ದುಲ್ ಕರೀಂ ಲಾಲಾ ತೆಲಗಿ.…

1 59 60 61 62 63 122
Girl in a jacket