ಅಡುಗೆ ಅನಿಲ ಸ್ಪೋಟ; ಸುಟ್ಟು ಕರಕಲಾದ ಸಾಮಗ್ರಿಗಳು
ಆಲಮಟ್ಟಿ,ಸೆ,15: ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕ್ ಬೇನಾಳ NH ಗ್ರಾಮದಲ್ಲಿ ಅಡುಗೆ ಅನಿಲ ಸ್ಪೋಟಗೊಂಡು ಎರಡು ಲಕ್ಷ ರೂ ಮೌಲ್ಯದ ಸಾಮಗ್ರಿಗಳು ಸುಟ್ಟು ಕರಕಲಾಗಿವೆ. ಇಂದು ಬೆಳಗ್ಗೆ ಬುಡ್ಡಸಾಬ್ ಮಲ್ಲಿಕಸಾಬ್ ಗಂಜಿಹಾಳ್ ಅವರ ಮನೆಯಲ್ಲಿ ಈ ಅವಘಡ ಸಂಭವಿಸಿದ್ದು ಸ್ಪೋಟಕ್ಕೆ ಮನೆಗೆ ಬೆಂಕಿ ತಗುಲಿದ್ದು ಮನೆ ಹತ್ತಿಉರಿದಿದೆ. ತಕ್ಷಣ ಅಗ್ನಿಶಾಮಕ ದಳ ಸ್ಥಳಕ್ಕೆ ಬಂದು ಬೆಂಕಿ ನಂದಿಸಿ ಆಗುವ ಮತ್ತಷ್ಟು ಅನಾಹುತವನ್ನು ತಡೆದಿದೆ.15 ಚೀಲ ಜೋಳ ಗೋಧಿ ಮತ್ತಿತರ ಸಾಮಗ್ರಿಗಳು ಸುಟ್ಟು ಕರಕಲಾಗಿವೆ. ಸ್ಥಳಕ್ಕೆ ತಸಿಲ್ದಾರ್ ಸತೀಶ್…