Girl in a jacket

Author kendhooli_editor

ಬಿಜೆಪಿ ಸರ್ಕಾರದ ಅವಧಿಯ ಶೇ 40 ಕನಿಷನ್ ಆರೋಪ ಕುರಿತು ಎಸ್ ಐಟಿಗೆ ವಹಿಸಲು ಸಚಿವ ಸಂಪುಟ ನಿರ್ಧಾರ

ಬಿಜೆಪಿ ಸರ್ಕಾರದ ಅವಧಿಯ ಶೇ 40 ಕನಿಷನ್ ಆರೋಪ ಕುರಿತು ಎಸ್ ಐಟಿಗೆ ವಹಿಸಲು ಸಚಿವ ಸಂಪುಟ ನಿರ್ಧಾರ by-ಕೆಂಧೂಳಿ ಬೆಂಗಳೂರುಏ,11-ರಾಜ್ಯದಲ್ಲಿ ಈ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧದ ಶೇ. 40 ರಷ್ಟು ಕಮಿಷನ್ ಆರೋಪಗಳ ಬಗ್ಗೆ ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ತನಿಖಾ ವರದಿಯನ್ನು ಆಧರಿಸಿ ಹೆಚ್ಚಿನ ತನಿಖೆಗೆ ವಿಶೇಷ ತನಿಖಾ ತಂಡ(SIT) ರಚಿಸಲು ಸಚಿವ ಸಂಪುಟ ಸಭೆ ಶುಕ್ರವಾರ ನಿರ್ಧರಿಸಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ…

ಜಯಮೃತ್ಯುಂಜಯ ಸ್ವಾಮಿಜಿ ಶೀಘ್ರ ಬದಲಾವಣೆಗೆ ಸಮುದಾಯ ಮುಖಂಡರು ನಿರ್ಧಾರ ?

ಜಯಮೃತ್ಯುಂಜಯ ಸ್ವಾಮಿಜಿ ಶೀಘ್ರ ಬದಲಾವಣೆಗೆ ಸಮುದಾಯ ಮುಖಂಡರು ನಿರ್ಧಾರ ? by-ಕೆಂಧೂಳಿ ಹುಬ್ಬಳ್ಳಿ, ಏ,12-ಕೂಡಲ ಸಂಗಮದ ಪಂಚಮಸಾಲಿ ಪೀಠದ ಜಯಮೃತ್ಯಂಜಯ ಸ್ವಾಮಿಜಿ ಮೀಸಲಾತಿ ಎ ಹೋರಾಟದ ನೆಪದಲ್ಲಿ ಒಳ ಒಪ್ಪಂದ ಮಾಡಿಕೊಂಡು ವ್ಯಯಕ್ತಿಕ ಆಸ್ತಿ ಮಾಡಿಕೊಂಡಿದ್ದಾರೆ ಎಂದು ಶಾಸಕ ವಿಜಯಾನಂದ ಕಾಶಪ್ಪನವರು ಆರೋಪಿಸಿದ್ದಾರೆ. ಈ ಮೂಲಕ ಪಂಚಮಸಾಲಿ ಪೀಠದಿಂದ ಜಯಮೃತ್ಯಂಜಯ ಸ್ವಾಮೀಜಿಯನ್ನು ಕೆಳಗಿಳಿಸಲು ಸಮುದಾಯ ಚಿಂತನೆ ನಡೆಸಿದೆ.ಕಳೆದ ವಾರವೂ ಇದರ ಸುಳಿವನ್ನು ನೀಡಲಾಗಿತ್ತು ಈಗ ಮತ್ತೊಂದು ಆರೋಪ ಮಾಡುವ ಮೂಲಕ ಅವರನ್ನು ಪೀಠದಿಂದ ಕೆಳಗಿಳಿಸುವುದು ಖಚಿತವಾದಂತೆ ಕಾಣುತ್ತದೆ.…

ವರ್ಣವೇದಂ” ಚಿತ್ರಕ್ಕಾಗಿ  ಹಾಡು ಹಾಡಿದ  ಸೋನು ನಿಗಂ

“ವರ್ಣವೇದಂ” ಚಿತ್ರಕ್ಕಾಗಿ  ಹಾಡು ಹಾಡಿದ  ಸೋನು ನಿಗಂ by-ಕೆಂಧೂಳಿ ತಮ್ಮ ಅಮೋಘ ಕಂಠಸಿರಿಯಿಂದ ವಿಶ್ವದಾದ್ಯಂತ ಹೆಸರು ಮಾಡಿರುವ ಜನಪ್ರಿಯ ಗಾಯಕ ಸೋನು ನಿಗಂ, “ನಾನು ಮತ್ತು ಗುಂಡ” ಚಿತ್ರದ ಖ್ಯಾತಿಯ ನಿರ್ದೇಶಕ ಶ್ರೀನಿವಾಸ್ ತಿಮ್ಮಯ್ಯ ನಿರ್ದೇಶನದ “ವರ್ಣವೇದಂ”‌ ಚಿತ್ರಕ್ಕಾಗಿ ” ಓ ವೇದ ಓ ವೇದ” ಎಂಬ ಸುಂದರ ರೊಮ್ಯಾಂಟಿಕ್ ಹಾಡು ಹಾಡಿದ್ದಾರೆ. ಗಗನ್ ಭಡೇರಿಯಾ ಸಂಗೀತ ನೀಡಿರುವ ಈ ಹಾಡನ್ನು ನಿರ್ದೇಶಕ ಶ್ರೀನಿವಾಸ್ ತಿಮ್ಮಯ್ಯ ಅವರೆ ಬರೆದಿದ್ದಾರೆ. ಇತ್ತೀಚಿಗೆ ಈ ಹಾಡಿನ ಧ್ವನಿಮುದ್ರಣ ನಡೆದಿದ್ದು, ಸದ್ಯದಲ್ಲೇ…

ಕಣ್ಣಪ್ಪ’ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ

‘ಕಣ್ಣಪ್ಪ’ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ by-ಕೆಂಧೂಳಿ ತೆಲುಗಿನ ಖ್ಯಾತ ನಟ ಡಾ. ಮೋಹನ್‍ ಬಾಬು, ಹೆಮ್ಮೆಯಿಂದ ನಿರ್ಮಿಸಿರುವ ‘ಕಣ್ಣಪ್ಪ’ ಚಿತ್ರವು ಏಪ್ರಿಲ್‍ 25ರಂದು ಬಿಡುಗಡೆಯಾಗಬೇಕಿತ್ತು. ಆದರೆ, ಚಿತ್ರದ ತಾಂತ್ರಿಕ ಕೆಲಸಗಳು ವಿಳಂಬವಾದ್ದರಿಂದ ಚಿತ್ರದ ಬಿಡುಗಡೆಯನ್ನು ಮುಂದೂಡಲಾಗಿತ್ತು. ಇದೀಗ ಚಿತ್ರತಂಡವು ಹೊಸ ಬಿಡುಗಡೆ ದಿನಾಂಕವನ್ನು ಘೋಷಿಸಿದ್ದು, ಚಿತ್ರವು ಜೂನ್‍ 27ರಂದು ಜಗತ್ತಿನಾದ್ಯಂತ ಪ್ಯಾನ್‍ ಇಂಡಿಯಾ ಚಿತ್ರವಾಗಿ ತೆಲುಗು, ಕನ್ನಡ, ಹಿಂದಿ, ತಮಿಳು ಮತ್ತು ಮಲಯಾಳಂನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. ‘ಕಣ್ಣಪ್ಪ’ ಚಿತ್ರವು ಡಾ. ಮೋಹನ್‍ ಬಾಬು ಮತ್ತು ಅವರ…

ಚೆನೈ ಸೂಪರ್‌ಕಿಂಗ್ ವಿರುದ್ಧ ಕೋಲ್ಕತಾ ನೈಟ್ ರೈಡರ್ಸ್‌ಗೆ ಜಯ

ಚೆನೈ ಸೂಪರ್‌ಕಿಂಗ್ ವಿರುದ್ಧ ಕೋಲ್ಕತಾ ನೈಟ್ ರೈಡರ್ಸ್‌ಗೆ ಜಯ ಕೆಂಧೂಳಿ ಚೆನೈ,ಏ,೧೧-ಚೆನೈ ಸೂಪರ್ ಕಿಂಗ್ಸ್ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಮತ್ತೊಮ್ಮೆ ಸೋಲುವ ಮೂಲಕ ಸತತ ಐದು ಪಂದ್ಯಗಳನ್ನುಸೋತು ದಾಖಲೆ ಬರೆದಿದೆ. ಇಲ್ಲಿನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಕೆಕೆಆರ್ ಬೌಲಿಂಗ್ ಆಯ್ಕೆಮಾಡಿಕೊಂಡಿತು,ಮೊದಲು ಬ್ಯಾಟಿಂಗ್ ಮಾಡಿದ ಚೆನೈ ಸೂಪರ್ ಕಿಂಗ್ಸ್ ನಿಗಧಿತ ೨೦ಓವರ್‌ಗಳಲ್ಲಿ ೧೦೩ರನ್ ಮಾತ್ರ ಪೇರಿಸಲು ಸಾಧ್ಯವಾಯಿತು.ಶಿವಂ ದುಬೆ ಅಜೇಯ ೩೧ ರನ್ ಗಳಿಸಿದರೆ, ವಿಜಯ್ ಶಂಕರ್ ೨೯ ರನ್ ಗಳಿಸಿದರು.…

ಕಾಂಗ್ರೆಸ್ಸಿನವರು ಹಿಂದೂ, ದಲಿತ ವಿರೋಧಿಗಳು-  ಪ್ರಲ್ಹಾದ್ ಜೋಶಿ ಟೀಕೆ

ಕಾಂಗ್ರೆಸ್ಸಿನವರು ಹಿಂದೂ, ದಲಿತ ವಿರೋಧಿಗಳು-  ಪ್ರಲ್ಹಾದ್ ಜೋಶಿ ಟೀಕೆ by-ಕೆಂಧೂಳಿ ಬೆಂಗಳೂರು, ಏ,11- ಕಾಂಗ್ರೆಸ್ಸಿನವರು ಕೇವಲ ಹಿಂದೂ ವಿರೋಧಿಯಲ್ಲ; ದಲಿತ ವಿರೋಧಿ ಕೂಡ ಎಂದು ಜನರಿಗೆ ಭೀಮ ಹೆಜ್ಜೆ ಕಾರ್ಯಕ್ರಮದ ವೇಳೆ ತಿಳಿಸುತ್ತೇವೆ ಎಂಬುದಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ತಿಳಿಸಿದ್ದಾರೆ. ಭೀಮ ಹೆಜ್ಜೆ 100ರ ಸಂಭ್ರಮ ಕಾರ್ಯಕ್ರಮದ ಉದ್ಘಾಟನೆಯು ಸಂದರ್ಭದಲ್ಲಿ ಅವರು ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಡಾ. ಅಂಬೇಡ್ಕರ್ ಅವರು ನಿಪ್ಪಾಣಿಗೆ ಬಂದು 100 ವರ್ಷಗಳಾದ ಹಿನ್ನೆಲೆಯಲ್ಲಿ, ಅಂಬೇಡ್ಕರರ ಜನ್ಮದಿನವೂ ಬರುತ್ತಿರುವ…

ಚಿಗುರುತ್ತಿರುವ ಕಾವ್ಯದ ‘ ಹೊನಲು

ಚಿಗುರುತ್ತಿರುವ ಕಾವ್ಯದ ‘ ಹೊನಲು (‘ಹೊನಲು ಕವನ ಸಂಕಲನ ಬಿಡುಗಡೆಯ ಸಂದರ್ಭದ ಭಾಷಣದ ಲೇಖನ ರೂಪ) ನಾ ದಿವಾಕರ ಲೇಖಕರು, ಚಿಂತಕರು ಶ್ರೀಮತಿ ಭಾಗ್ಯ ಗೌರೀಶ್ ಶಾಲೆಯಲ್ಲಿ ಮಕ್ಕಳಿಗೆ ಪಾಠ ಕಲಿಸುವ ತಮ್ಮ ವೃತ್ತಿಯೊಂದಿಗೇ, ತಾವು ಬದುಕಿನ ಹಾದಿಯಲ್ಲಿ ಕಲಿತ ಅಥವ ಕಲಿಯಬೇಕೆಂದೆನಿಸುವ, ಜೀವನ ಸಾರ್ಥಕತೆಯ ಹಲವು ಸೂಕ್ಷ್ಮ ಸಂಗತಿಗಳಿಗೆ ಒಂದು ಸಂಕ್ಷಿಪ್ತ ಅಕ್ಷರ ನೀಡುವ ಮೂಲಕ, ಕಾವ್ಯಾತ್ಮಕ ಸ್ಪರ್ಶದೊಂದಿಗೆ ತಮ್ಮ ಪ್ರಥಮ ಕವನ ಸಂಕಲನ ? ಹೊನಲು ? ಹೊರತರುತ್ತಿರುವುದು ಹೆಮ್ಮೆಯ ವಿಚಾರ. ಕಾವ್ಯ ಎನ್ನುವುದು…

ಮುಡಾ ಹಗರಣ -ಸಿದ್ದರಾಮಯ್ಯ ಸೇರಿ ಎಲ್ಲಾ ಆರೋಪಿಗಳ ಹೇಳಿಕೆಗಳನ್ನು ಸ್ವೀಕರಿಸಿದ ಲೋಕಾಯುಕ್ತ

ಮುಡಾ ಹಗರಣ -ಸಿದ್ದರಾಮಯ್ಯ ಸೇರಿ ಎಲ್ಲಾ ಆರೋಪಿಗಳ ಹೇಳಿಕೆಗಳನ್ನು ಸ್ವೀಕರಿಸಿದ ಲೋಕಾಯುಕ್ತ by-ಕೆಂಧೂಳ ಬೆಂಗಳೂರು,ಏ,೧೧-ಎಲ್ಲರ ಹುಬ್ಬೇರಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಡಾ ನಿವೇಶನ ಹಂಚಿಕೆಹಗರಣದ ಬಿ ರಿಪೋರ್ಟ್ ಅನ್ನು ಈಗ ಲೋಕಾಯುಕ್ತ ಒಪ್ಪಿಕೊಂಡಿಂತೆ ಕಾಣುತ್ತಿದೆ. ಮುಡಾ ಹಗರಣ ಕುರಿತು ಬಿ ರಿಪೋರ್ಟ್ ಹಾಕಿದ್ದ ವೇಳೆ ಎಲ್ಲರೂ ವಿರೋದಿಸಿದ್ದರು ಹುಬ್ಬೇರಿಸುವಂತೆ ಮಾಡಿತ್ತು ಆದರೆ ಈಗ ಪ್ರಕರಣದ ಆರೋಪಿಗಳು ನೀಡಿದವಿವರಗಳನ್ನು ಒಪ್ಪಿಕೊಂಡಿದೆ ಎನ್ನಲಾಗುತ್ತಿದೆ. ಜಾರಿ ನಿರ್ದೇಶನಾಲಯವು ನ್ಯಾಯಾಲಯದ ಮುಂದೆ ಪ್ರಶ್ನಿಸಿರುವ ’ಬಿ’ ವರದಿಯಲ್ಲಿ, ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಬಿಎಂ,…

ಬಿಜೆಪಿಯಿಂದ ಇಂದಿನಿಂದ ‘ಭೀಮ ಹೆಜ್ಜೆ’ ರ‍್ಯಾಲಿ

 ಬಿಜೆಪಿಯಿಂದ  ಇಂದಿನಿಂದ` ಭೀಮ ಹೆಜ್ಜೆ’ ರ‍್ಯಾಲಿ ಕೆಂಧೂಳಿ ಬೆಂಗಳೂರು,ಏ,೧೧- ಈಗ ಪ್ರತಿಭಟನೆಗಳ ಪರ್ವ, ಬಿಜೆಪಿ ಕಾಂಗ್ರೆಸ್ ವಿರುದ್ಧ ಪ್ತಿಭಟನೆ ಮಾಡಿದರೆ, ಕಾಂಗ್ರೆಸ್ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮಾಡಿರುವ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿದೆ. ಈನಿಟ್ಟಿನಲ್ಲಿ ರಾಜ್ಯದಜನರಗಮನಸೆಳೆಯಲು ಬಿಜೆಪಿ ‘ಭೀಮ ಹೆಜ್ಜೆ ಎನ್ನುವ ರ‍್ಯಾಲಿಯನ್ನು ಹಮ್ಮಿಕೊಂಡಿದೆ. ಇಂದಿನಿಂದ(ಶುಕ್ರವಾರ ಏ೧೧) ಆರಂಭವಾಗಲಿರುವ ಈ ಬೃಹತ್ ರ‍್ಯಾಲಿ ವಿಧಾನಸೌಧ ಮುಂಭಾಗದಲ್ಲಿರುವ ಅಂಬೇಡ್ಕರ್ ಪ್ರತಿಮೆಯಿಂದ ಅರಂಭವಾಗಲಿದೆ. ಸಾವಿರಾರು ದ್ವಿಚಕ್ರವಾಹನಗಳು ಈ ವೇಳೆ ಭಾಗವಹಿಸಲಿವೆ. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಬಿಐಸಿ…

ರಾಹುಲ್ ಅಬ್ಬರಕ್ಕೆ ಆರ್‌ಸಿಬಿ ತತ್ತರ- ಡೆಲ್ಲಿ ವಿರುದ್ಧ ಆರ್‌ಸಿಬಿಗೆ ಸೋಲು

ರಾಹುಲ್ ಅಬ್ಬರಕ್ಕೆ ಆರ್‌ಸಿಬಿ ತತ್ತರ- ಡೆಲ್ಲಿ ವಿರುದ್ಧ ಆರ್‌ಸಿಬಿಗೆ ಸೋಲು by-ಕೆಂಧೂಳಿ ಬೆಂಗಳೂರು,ಏ,೧೧- ರಾಯಲ್ ಚಾಲೆಂಜರ್ಸ್‌ಬೆಂಗಳೂರು ವಿರುದ್ಧ ಕರ್ನಾಕದ ಹುಡುಗ ಕೆ.ಎಲ್.ರಾಹುಲ್ ಅಬ್ಬರಿಸಿದ ಪರಿಣಾಮ ಡೆಲ್ಲಿಕ್ಯಾಪಿಟಲ್ಸ್ ಅರ್‌ಸಿಬಿ ವಿರುದ್ಧ ಆರು ವಿಕೆಟ್‌ಗಳ ಭರ್ಜರಿ ಜಯ ಸಾಧಸಿತು. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಪಿಎಲ್ ಪಂದ್ಯಾವಳಿಯಲ್ಲಿ ಟಾಸ್ ಗೆದ್ದು ಡೆಲ್ಲಿ ಕ್ಯಾಪಿಟಲ್ಸ್ ಮೊದಲು ವಾಲಿಂಗ್ಸ್ ಆಯ್ಕೆ ಮಾಡಿಂಡಿತು, ಸ್ಪೋಟಕ ಆರಂಭ ಪಡೆದ ಆರ್‌ಸಿಬಿ ಫಿಲ್ ಸಾಲ್ಫ್‌ರೌನ್‌ಔಟ್ ಆಗುತ್ತಿದ್ದಂತೆ ಆಟಗಾರರ ಮೋರಿಯಲ್ಲಿ ದುಗುಡ ಆರಂಭವಾಗಿತ್ತು ಇದೇ ವೇಳೆ ಡೆಲ್ಲಿ…

ಬಿಜೆಪಿಗೆ ಸೆಡ್ಡು ಹೊಡೆಯಲು ಕೇಂದ್ರದ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಏ ೧೭ ರಂದು ಬೃಹತ್ ಪ್ರತಿಭಟನೆ

ಬಿಜೆಪಿಗೆ ಸೆಡ್ಡು ಹೊಡೆಯಲು ಕೇಂದ್ರದ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಏ ೧೭ ರಂದು ಬೃಹತ್ ಪ್ರತಿಭಟನೆ    by-ಕೆಂಧೂಳಿ ಬೆಂಗಳೂರು,ಏ,೧೧-ರಾಜ್ಯ ಬಿಜೆಪಿಯ ದ್ವಂದ್ವ ನಿಲುವು ಮತ್ತು ಕೇಂದ್ರ ಸರ್ಕಾರದ ಬೆಲೆ ಏರಿಕೆಯ ವಿರುದ್ಧ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಏಪ್ರಿಲ್ ೧೭ ರಂದು ಬೃಹತ್ ಪ್ರತಿಭಟನೆ ಮಾಡಲು ಕಾಂಗ್ರೆಸ್ ನಿರ್ಧರಿಸಿದೆ. ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಈ ಬೃಹತ್ ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು. ಬೆಲೆ ಏರಿಕೆ ಹಾಗೂ…

ಕೇಂದ್ರದ ಅಮೃತ್ ಯೋಜನೆಯಲ್ಲಿ ಬೃಹತ್ ಹಗರಣ ಬಯಲು- ಇಬ್ಬರು ಸಚಿವರು ,ಶಾಸಕರ ವಿರುದ್ಧ ಗಂಭೀರ ಆರೋಪ

ಕೇಂದ್ರದ ಅಮೃತ್ ಯೋಜನೆಯಲ್ಲಿ    ಬೃಹತ್ ಹಗರಣ ಬಯಲು- ಇಬ್ಬರು ಸಚಿವರು ,ಶಾಸಕರ ವಿರುದ್ಧ ಗಂಭೀರ ಆರೋಪ by-ಕೆಂಧೂಳಿ ಬೆಂಗಳೂರು, ಏ,09-ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಅಮೃತ್   ಯೋಜನೆಯ 17,000 ಕೋಟಿ ಮೊತ್ತದ ಅನುದಾನವನ್ನು  ರಾಜ್ಯ ಸರ್ಕಾರದ ಸಚಿವರು ಅಧಿಕಾರಿಗಳು ಶಾಮೀಲಾಗಿ ದುರ್ಬಳಿಕೆ ಮಾಡಿಕೊಂಡಿದ್ದಾರೆ ಎಂದು ಬಿಬಿಎಂಪಿ ಮಾಜಿಬಸದಸ್ಯ  ಎನ್.ಆರ್.ರಮೇಶ್    ಆರೋಪಿಸಿದ್ದಾರೆ. ಈ ಕುರಿತು ದಾಖಲೆಗಳ ಸಮೇತ ಲೋಕಾಯುಕ್ತಕ್ಕೆ ದೂರು ನೀಡಿರುವ ಅವರು, ಭೈರತಿ ಸುರೇಶ್, ರಹೀಂ ಖಾನ್ ಮತ್ತು ಶಾಸಕ ವಿನಯ್ ಕುಲಕರ್ಣಿ ಭಾಗಿಗಳಾಗಿಳಗಾದ್ದುಕರ್ನಾಟಕ ನಗರ…

ಚೈನೈ ಸೂಪರ್ ಕಿಂಗ್ಸ್ ವಿರುದ್ಧ ಪಂಜಾಬ್ ಕಿಂಗ್ಸ್‌ಗೆ ಜಯ

ಚೈನೈ ಸೂಪರ್ ಕಿಂಗ್ಸ್ ವಿರುದ್ಧ ಪಂಜಾಬ್ ಕಿಂಗ್ಸ್‌ಗೆ ಜಯ     by-ಕೆಂಧೂಳಿ ಮೊಹಾಲಿ,ಏ,೦೮-ಪಂಜಾಬ್ ಕಿಂಗ್ಸ್ ನಿಗಧಿತ ಓವರ್‌ನಲ್ಲಿ ಗಳಿಸಿದ ೨೧೦ ರನ್ನು ಬೆನ್ನಟ್ಟಿದರಾದರೂ ಚೆನೈ ಸೂಪರ್ ಕಿಂಗ್ಸ್ ನ ಆಟಗಾರರು ಹೆಚ್ಚು ಹೊತ್ತು ಫೀಲ್ಡ್‌ನಲ್ಲಿ ನಿಲ್ಲದೆ ಔಟ್ ಆಗುವ ಮೂಲಕ ಆ ಮೊತ್ತವನ್ನು ಕಲೆಹಾಕಲು ವಿಫಲವಾಗುವ ಮೂಲಕ ೧೮ ರನ್‌ಗಳಿಂದ ಸೋಲೊಪ್ಪಿಕೊಳ್ಳಬೇಕಾಯಿತು. ಇದರಿಂದ ಪಂಜಾಬ್ ಕಿಂಗ್ಸ್ ತಂಡ೧೮ ರನ್‌ಗಳಿಂದ ವಿಜಯ ಸಾಧಿಸಿತು. ಮಂಗಳವಾರ ಚಂಡೀಗಡದ ಮೊಹಾಲಿಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಈ ಪಂದ್ಯದಲ್ಲಿ ಟಾಸ್…

ಕಲ್ಬುರ್ಗಿ ಸೇರಿ ರಾಜ್ಯದ 6 ನಗರ ವಿಮಾನ ಸೇವೆ ಬಲವರ್ಧನೆ: ಎಂ ಬಿ ಪಾಟೀಲ

ಕಲ್ಬುರ್ಗಿ ಸೇರಿ ರಾಜ್ಯದ 6 ನಗರ ವಿಮಾನ ಸೇವೆ ಬಲವರ್ಧನೆ: ಎಂ ಬಿ ಪಾಟೀಲ by-ಕೆಂಧೂಳಿ ಬೆಂಗಳೂರು,ಏ,08-ಕಲ್ಬುರ್ಗಿ ಸೇರಿದಂತೆ ರಾಜ್ಯದ ಎರಡನೇ ಹಂತದ ಆರು ನಗರಗಳಿಗೆ ವಿಮಾನಯಾನ ಸೇವೆಯನ್ನು ಮತ್ತಷ್ಟು ಬಲಪಡಿಸುವ ಸಂಬಂಧ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಅವರು ಮಂಗಳವಾರ ವಿವಿಧ ವಿಮಾನಯಾನ ಸಂಸ್ಥೆಗಳ ಪ್ರತಿನಿಧಿಗಳ ಜತೆ ಸಭೆ ನಡೆಸಿದರು. ಮಂಗಳವಾರ ಅವರು ಖನಿಜ ಭವನದಲ್ಲಿ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಜತೆಗೂಡಿ ಹಲವು ವಿಮಾನಯಾನ ಸಂಸ್ಥೆಗಳ ಉನ್ನತಾಧಿಕಾರಿಗಳ ಜೊತೆ ದೀರ್ಘ ಸಭೆ ನಡೆಸಿ, ಚರ್ಚಿಸಿದರು.…

ದ್ವತೀಯ ಪಿಯುಸಿ ಫಲಿತಾಂಶ- ಈ ಬಾರಿಯೂ ಮಹಿಳೆಯರೆ ಟಾಪ್

ದ್ವತೀಯ ಪಿಯುಸಿ ಫಲಿತಾಂಶ- ಈ ಬಾರಿಯೂ ಮಹಿಳೆಯರೆ ಟಾಪ್ by-ಕೆಂಧೂಳಿ ಬೆಂಗಳೂರು, ಏ.08-ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟಗೊಂಡಿದ್ದು ಎಂದಿನಂತೆ ಮಾಮೂಲಿ ಮಹಿಳಾ ವಿದ್ಯಾರ್ಥಿಗಳೆ ಎಲ್ಲಾ ವಿಭಾಗಗಳಲ್ಲೂ ಮೇಲುಗೈ ಸಾಧಿಸಿದ್ದಾರೆ. ಮಂಗಳೂರಿನ ಕೊಡಿಬೈಲ್​ನ ಎಕ್ಸ್​ಪರ್ಟ್ ಕಾಲೇಜಿನ ವಿದ್ಯಾರ್ಥಿನಿ ಶ್ರೇಯಾ ಎಸ್. 597 ಅಂಕ ಗಳಿಸುವ ಮೂಲಕ ವಿಜ್ಞಾನ ವಿಭಾಗದಲ್ಲಿ ಮೊದಲ ಸ್ಥಾನ ಗಳಿಸಿದ್ದಾರೆ. ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಐಎನ್​ಡಿಪಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಎಲ್.ಆರ್.ಸಂಜನಾ ಬಾಯಿ 597 ಅಂಕ ಗಳಿಸುವ ಮೂಲಕ ಕಲಾ ವಿಭಾಗದಲ್ಲಿ ರಾಜ್ಯಕ್ಕೆ…

ಸಿದ್ದರಾಮಯ್ಯನವರು ಬೆಲೆ ಏರಿಕೆಗೇ ತಜ್ಞರ ಸಮಿತಿ ರಚಿಸಿದಂತಿದೆ: ವಿಜಯೇಂದ್ರ ಟೀಕೆ

ಸಿದ್ದರಾಮಯ್ಯನವರು ಬೆಲೆ ಏರಿಕೆಗೇ ತಜ್ಞರ ಸಮಿತಿ ರಚಿಸಿದಂತಿದೆ: ವಿಜಯೇಂದ್ರ ಟೀಕೆ by-ಕೆಂಧೂಳಿ ಮೈಸೂರು,ಏ,08- ರಾಜ್ಯದ ಸಿದ್ದರಾಮಯ್ಯನವರ ಸರಕಾರವು 48 ಅಗತ್ಯ ವಸ್ತುಗಳ ಬೆಲೆ ಹೆಚ್ಚಿಸಿದೆ. ಸಿದ್ದರಾಮಯ್ಯನವರು ಬೆಲೆ ಏರಿಕೆಗೇ ತಜ್ಞರ ಸಮಿತಿ ರಚಿಸಿದಂತೆ ಕಾಣುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ. ಮೈಸೂರಿನಲ್ಲಿ ಇಂದು ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಜನಸಾಮಾನ್ಯರಿಗೆ ಬರೆ ಎಳೆಯುವ ಕೆಲಸವನ್ನು ಬೇರೆ ರಾಜ್ಯಗಳಲ್ಲಿ ಯಾರೂ ಮಾಡಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ಸಿನವರು, ಸಿದ್ದರಾಮಯ್ಯನವರು ಬರೆ ಎಳೆಯುವ ಕೆಲಸ…

ರಾಜ್ಯಕ್ಕೆ ಸಿದ್ದರಾಮಯ್ಯನವರ ಕೊಡುಗೆ ಏನು?: ವಿಜಯೇಂದ್ರ ಪ್ರಶ್ನೆ

ರಾಜ್ಯಕ್ಕೆ ಸಿದ್ದರಾಮಯ್ಯನವರ ಕೊಡುಗೆಏನು?: ವಿಜಯೇಂದ್ರ ಪ್ರಶ್ನೆ by-ಕೆಂಧೂಳಿ ಮೈಸೂರು,ಏ,07-: ಕಾಂಗ್ರೆಸ್ಸಿನದು ಬಡವರ ವಿರೋಧಿ, ಜನವಿರೋಧಿ, ರೈತ ವಿರೋಧಿ, ಹಿಂದೂ ವಿರೋಧಿ ದರಿದ್ರ ಸರಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಅವರು ಆರೋಪಿಸಿದರು. ಜನಾಕ್ರೋಶ ಯಾತ್ರೆ ಆರಂಭದ ಸಂಬಂಧ ಇಂದು ಇಲ್ಲಿನ ಗಾಂಧಿ ಸ್ಕ್ವೇರ್ ನಲ್ಲಿ ಬಹಿರಂಗ ಪ್ರತಿಭಟನಾ ಸಮಾವೇಶದಲ್ಲಿ ಅವರು ಮಾತನಾಡಿದರು. ಹತ್ತಾರು ಬಜೆಟ್ ಮಂಡಿಸಿದ ಸಿದ್ದರಾಮಯ್ಯನವರು ರಾಜ್ಯಕ್ಕೆ ಕೊಟ್ಟ ಕೊಡುಗೆ ಏನು ಎಂದು ಜನತೆ ಪ್ರಶ್ನಿಸುತ್ತಿದ್ದಾರೆ ಎಂದು ಅವರು ತಿಳಿಸಿದರು. ನೀವೇನು ಅಭಿವೃದ್ಧಿ…

ಬೆಂಗಳೂರು ನಗರ ಜಿಲ್ಲೆಯ ಕೆರೆಗಳಿಗೆ ಕಲುಷಿತ ನೀರು ಹರಿಯದಂತೆ ಕ್ರಮ- ಡಿಸಿಎಂ ಡಿ.ಕೆ ಶಿ ಸೂಚನೆ

ಬೆಂಗಳೂರು ನಗರ ಜಿಲ್ಲೆಯ ಕೆರೆಗಳಿಗೆ ಕಲುಷಿತ ನೀರು ಹರಿಯದಂತೆ ಕ್ರಮ- ಡಿಸಿಎಂ ಡಿ.ಕೆ ಶಿ ಸೂಚನೆ by-ಕೆಂಧೂಳಿ ಬೆಂಗಳೂರು, ಏ.07- ನಗರ ಜಿಲ್ಲೆಯ ಕೆರೆಗಳಿಗೆ ಕಲುಷಿತ ನೀರು ಹರಿಯದಂತೆ ಕ್ರಮ ಕೈಗೊಳ್ಳಲು ಹಾಗೂ ಎಲ್ಲಾ ಕೆರೆಗಳಿಗೆ ಸಂಸ್ಕರಿಸಿದ ನೀರು ತುಂಬಿಸಲು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಸೂಚನೆ ನೀಡಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಕೆರೆಗಳ ಸಂರಕ್ಷಣೆ, ಕಸ ವಿಲೇವಾರಿ…

ಬೆಂಗಳೂರಿನ ರಸ್ತೆಗಳ ಗುಣಮಟ್ಟ ಹೆಚ್ಚಿಸಲು 1600 ಕಿ.ಮೀ ಬ್ಲಾಕ್ ಮತ್ತು ವೈಟ್ ಟಾಪಿಂಗ್:  ಡಿ.ಕೆ. ಶಿವಕುಮಾರ್

ಬೆಂಗಳೂರಿನ ರಸ್ತೆಗಳ ಗುಣಮಟ್ಟ ಹೆಚ್ಚಿಸಲು 1600 ಕಿ.ಮೀ ಬ್ಲಾಕ್ ಮತ್ತು ವೈಟ್ ಟಾಪಿಂಗ್:  ಡಿ.ಕೆ. ಶಿವಕುಮಾರ್ by-ಕೆಂಧೂಳಿ ಬೆಂಗಳೂರು, ಏ.07-“ಬೆಂಗಳೂರಿನ ರಸ್ತೆಗಳ ಗುಣಮಟ್ಟ ಹೆಚ್ಚಿಸಲು ನಗರದ 1600 ಕಿ.ಮೀ ನಷ್ಟು ಬ್ಲಾಕ್ ಮತ್ತು ವೈಟ್ ಟಾಪಿಂಗ್ ಮಾಡಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ನಗರದ 10 ವಿಧಾನಸಭಾ ಕ್ಷೇತ್ರಗಳಲ್ಲಿ ಬೆಂಗಲೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಅವರು ರಸ್ತೆಗಳ ಡಾಂಬರೀಕರಣ ಕಾಮಗಾರಿಗಳ ಭೂಮಿ ಪೂಜೆಯನ್ನು ಸೋಮವಾರ ನೆರವೇರಿಸಿದರು. ಈ ವೇಳೆ ಮಾಧ್ಯಮಗಳಿಗೆ ಮಾಹಿತಿ…

ಡಿಸೇಲ್,ಪೆಟ್ರೋಲ್ ದರದಲ್ಲಿ 2 ರೂ ಏರಿಕೆ,ಅಡಿಗೆ ಅನಿಲ ದರದಲ್ಲೂ ಏರಿಕೆ

ಡಿಸೇಲ್,ಪೆಟ್ರೋಲ್ ದರದಲ್ಲಿ 2 ರೂ ಏರಿಕೆ,ಅಡಿಗೆ ಅನಿಲದರದಲ್ಲೂ  ಏರಿಕೆ by-ಕೆಂಧೂಳಿ ನವದೆಹಲಿ,ಏ,07-ಕೇಂದ್ರ ಸರ್ಕಾರವು ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ ತಲಾ 2 ರೂಪಾಯಿ ಏರಿಕೆ ಮಾಡಿದೆ. ಈ ಸಂಬಂಧ ಹಣಕಾಸು ಸಚಿವಾಲಯದ ಕಂದಾಯ ಇಲಾಖೆಯ ಅಧಿಸೂಚನೆ ಹೊರಡಿಸಿದೆ. ಈ ಪರಿಷ್ಕೃತ ದರವು ಏಪ್ರಿಲ್ 8ರ ಮಂಗಳವಾರದಿಂದಲೇ ಜಾರಿಗೆ ಬರಲಿದೆ. ಒಟ್ಟಾರೆ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 13 ರೂಪಾಯಿಗೆ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 10 ರೂಪಾಯಿಗೆ ಹೆಚ್ಚಿಸಲಾಗಿದೆ…

1 2 3 100
Girl in a jacket