ತರಾಸು ಸಂಭಾಷಣೆ ರಚಿಸಿದ ಶಿವಲಿಂಗ ಸಾಕ್ಷಿ ನಟವರಗಂಗಾಧರಗೀತೆ ರಚಿಸಿದಕರೀಂಖಾನ್
ತರಾಸುಸಂಭಾಷಣೆರಚಿಸಿದ ಶಿವಲಿಂಗ ಸಾಕ್ಷಿ ನಟವರಗಂಗಾಧರಗೀತೆ ರಚಿಸಿದಕರೀಂಖಾನ್ ಶಿವಲಿಂಗ ಸಾಕ್ಷಿ:ಪ್ರಸಿದ್ಧ ಕಾದಂಬರಿಕಾರ ತ.ರಾ.ಸು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ರಚಿಸಿದ ಕಪ್ಪು-ಬಿಳುಪು ಭಕ್ತಿಪ್ರಧಾನಚಿತ್ರ ಶಿವಲಿಂಗಲಿಂಗ ಸಾಕ್ಷಿ ವೀನಸ್ ಫಿಲಂಎಕ್ಸ್ಛೇಂಜ್ ಲಾಂಛನದಲ್ಲಿ ೧೯೬೦೬ಲ್ಲಿ ತೆರೆಗೆ ಬಂದಿತು. ಡಿ.ಶಂಕರ್ಸಿಂಗ್ ನಿರ್ಮಾಣ ಮಾಡಿದಚಿತ್ರವನ್ನುಅವರೇಚಂದ್ರಮೋಹನ್ ಹೆಸರಿನಲ್ಲಿ ನಿರ್ದೇಶಸಿದರು. ಪ್ರತಿಮಾದೇವಿ, ರಮಾದೇವಿ, ಅಶ್ವತ್, ಉದಯಕುಮಾರ್, ಬಾಲಕೃಷ್ಣ್ಣ, ಚಿತ್ರದಲ್ಲಿ ಅಭಿನಯಿಸಿದರು.ಚಿತ್ರದ ಹಾಸ್ಯ ಸಂಭಾಷಣೆಯನ್ನು ನಟ ಟಿ.ಎನ್.ಬಾಲಕೃಷ್ಣ ಬರೆದರು. ಪಿ.ಶಾಮಣ್ಣ ಸಂಗೀತ ನೀಡಿದಚಿತ್ರದಲ್ಲಿ ಅಳವಡಿಸಿದ್ದ ೯ ಹಾಡುಗಳನ್ನು ಎಸ್.ಕೆ.ಕರೀಂಖಾನ್ ರಚಿಸಿದರು.ಮೈಸೂರಿನ ಪ್ರೀಮಿಯರ್ ಸ್ಟುಡಿಯೊದಲ್ಲಿಚಿತ್ರಚಿತ್ರೀಕರಣಗೊಂಡಿತು.ಕೈಲಾಸದರುದ್ರಕನ್ಯ ಹಾಗೂ ಅವಳ ಪ್ರಿಯಕರ ಶಿವನಿಂದ…




















