ಕಟೀಲ್ ಗೆ ಸೀರೆ ಉಡಿಸಿದರೆ ಹೆಣ್ಣೂ ಅಲ್ಲಾ ಗಂಡೂ ಅಲ್ಲಾ- ಬೇಳೂರು
ಶಿವಮೊಗ್ಗ, ಅ ೨೨: ಹಾನಗಲ್,ಸಿಂಧಿಗಿ ಉಪ ಚುನಾವಣೆಯ ಪ್ರಚಾರದವೇಳೆ ನಡೆಯುತ್ತಿರುವ ನಾಯಕರುಗಳ ವ್ಯಯಕ್ತಿಕ ಹೇಳಿಕೆಗಳಿಗೆ ಈಗ ದಿಕ್ಕು ತಪ್ಪುತ್ತಿದೆ ದಿನಕ್ಕೊಬ್ಬರು ತೀರ ವೈಯಕ್ತಿಕ ಹೇಳಿಕೆಗಳ ಮೂಲಕ ಪ್ರಚಾರಕ್ಕಿಂತ ಹೆಚ್ಚಾಗಿ ವಾಗ್ದಾಳಿಗಳೇ ಮುಂದುವರೆಯುತ್ತಿವೆ. ತೀರ ಕೆಳಹಂತದ ಮಾತುಗಳಿದಿದ್ದಾರೆ. ಬಿಜೆಪಿ ಎಚ್ಡಿಕೆ ಕುಮಾರಸ್ವಾಮಿ ಅವರ ದ್ವಿಪತ್ನಿತ್ವದ ಬಗ್ಗೆ ಪ್ರಸ್ತಾಪ ಮಾಡಿದ್ದರೆ ಡಿಕೆಶಿ ರಮೇಶ್ ಜಾರಕಿಹೊಳಿ ಮಂಚದ ಪ್ರಸ್ತಾಪ ಮಾಡಿದ್ದರು ಕಟೀಲು ರಾಹುಲ್ ಗಾಂಧಿ ವಿರುದ್ಧ ಡ್ರಗ್ಸ್ಪೆಂಡರ್ ಎಂದು ಹೇಳಿದ್ದರು ಹೀಗೆ ದಿನ ಒನ್ನೊಂದು ರೀತಿಯ ಅಸಹ್ಯ ರೀತಿಯಲ್ಲಿ ಹೇಳಿಕೆಗಳು ಹರಿದು…



















