ರಾಜ್ಯಕ್ಕೆ ಸಿದ್ದರಾಮಯ್ಯನವರ ಕೊಡುಗೆ ಏನು?: ವಿಜಯೇಂದ್ರ ಪ್ರಶ್ನೆ
ರಾಜ್ಯಕ್ಕೆ ಸಿದ್ದರಾಮಯ್ಯನವರ ಕೊಡುಗೆಏನು?: ವಿಜಯೇಂದ್ರ ಪ್ರಶ್ನೆ by-ಕೆಂಧೂಳಿ ಮೈಸೂರು,ಏ,07-: ಕಾಂಗ್ರೆಸ್ಸಿನದು ಬಡವರ ವಿರೋಧಿ, ಜನವಿರೋಧಿ, ರೈತ ವಿರೋಧಿ, ಹಿಂದೂ ವಿರೋಧಿ ದರಿದ್ರ ಸರಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಅವರು ಆರೋಪಿಸಿದರು. ಜನಾಕ್ರೋಶ ಯಾತ್ರೆ ಆರಂಭದ ಸಂಬಂಧ ಇಂದು ಇಲ್ಲಿನ ಗಾಂಧಿ ಸ್ಕ್ವೇರ್ ನಲ್ಲಿ ಬಹಿರಂಗ ಪ್ರತಿಭಟನಾ ಸಮಾವೇಶದಲ್ಲಿ ಅವರು ಮಾತನಾಡಿದರು. ಹತ್ತಾರು ಬಜೆಟ್ ಮಂಡಿಸಿದ ಸಿದ್ದರಾಮಯ್ಯನವರು ರಾಜ್ಯಕ್ಕೆ ಕೊಟ್ಟ ಕೊಡುಗೆ ಏನು ಎಂದು ಜನತೆ ಪ್ರಶ್ನಿಸುತ್ತಿದ್ದಾರೆ ಎಂದು ಅವರು ತಿಳಿಸಿದರು. ನೀವೇನು ಅಭಿವೃದ್ಧಿ…