ಸಿದ್ದು ಟೀಕೆಗೆ ಬೊಮ್ಮಾಯಿ ಅನುದಾನದ ರಿಪೋರ್ಟ್ ಕಾರ್ಡ್ ಪ್ಲೇ
ಹಾನಗಲ್,ಅ,23:ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾನಗಲ್ ಗೆ ಏನ್ ಮಾಡಿದ್ದಾರೆ ಎಂದು ನೀಡಿದ್ದ ಹೇಳಿಕೆಗೆ ಬೊಮ್ಮಾಯಿ ಅನುದಾನದ ರಿಪೋರ್ಟ್ ಕಾರ್ಡ್ ಪ್ಲೇ ಬಿಡುಗಡೆಮಾಡಿದರು. ಹಾನಗಲ್ ತಾಲೂಕಿನ ೩೮೪೩೩ ರೈತರಿಗೆ ತಲಾ ರೂ.೧೦೦೦೦ ನೀಡಲಾಗಿದೆ. ಕೋವಿಡ್ ಸಂದರ್ಭದಲ್ಲಿ ೧೨೦೦೦ ಕಾರ್ಮಿಕರಿಗೆ ಕಿಟ್ ನೀಡಲಾಗಿದೆ. ಪ್ರಧಾನಮಂತ್ರಿ ಕಲ್ಯಾಣ ಯೋಜನೆಯಲ್ಲಿ ೬೬,೦೦೦ ಉಚಿತವಾಗಿ ಪಡಿತರ ನೀಡಲಾಗಿದೆ. ಕಟ್ಟಡ ಕಾರ್ಮಿಕರಿಗೆ ರೂ.೪೨ ಕೋಟಿ ನೀಡಲಾಗಿದೆ ಹೂವು ಮಾರುವ ೬೪೬೨ ಜನರಿಗೆ ತಾಲಾ ರೂ.೧೦,೦೦೦ ನೀಡಲಾಗಿದೆ, ಹಣ್ಣು ಮಾರುವ ೧೯೮೦ ಜನರಿಗೆ…


















