ಸಾಮಾಜಿಕ ತಾರತಮ್ಯವನ್ನು ಹೋಗಲಾಡಿಸಿದ ನಾರಾಯಣ ಗುರು
ಜಿ.ಕೆ.ಹೆಬ್ಬಾರ್, ಶಿಖಾರಿಪುರ ಇಂದು ಸಮಾಜಿಕ ಹರಿಕಾರ ಸಮಾಜದಲ್ಲಿನ ಜಾತಿ ಜಾತಿಗಳ ನಡುವಿನ ಕಂದಕವನ್ನು ಹೋಗಲಾಡಿಸಿ ಸಾಮಾಜಿಕ ತಾರತಮ್ಯ ಹೋಗಲಾಡಿಸಿದವರು ನಾರಾಯಣ ಗುರು ಅವರ ಜನ್ಮದಿನ ಇಂದು ಆ ಪ್ರಯುಕ್ತ ಜಿ.ಕೆ.ಹೆಬ್ಬಾರ್ ಅವರು ಬರೆದ ಲೇಖನ ಸಾಮಾಜಿಕ ತಾರತಮ್ಯ ಹೋಗಲಾಡಿಸಿದ ನಾರಾಯಣ ಗುರು ಕೇರಳರಾಜ್ಯದಲ್ಲಿ ಜಾತಿ, ಮತಭೇದಗಳು ಹೆಚ್ಚಾಗಿದ್ದ ಕಾಲದಲ್ಲಿ ‘ನಾರಾಯಣ ಗುರು,’ ವೆಂಬ, ಒಬ್ಬ ಸಮಾಜಕ ಸುಧಾರಕ, ಉದಯಿಸಿ, ಸಮಾಜದ ತಾರತಮ್ಯಗಳನ್ನು ಕಡಿಮೆಮಾಡಲು ಇಡೀಜೀವನವನ್ನು ಮುಡಿಪಾಗಿಟ್ಟರು. ಅವರು ಪ್ರತಿಪಾದಿಸಿದ ತತ್ವ, ಜಗತ್ತಿನಲ್ಲಿರುವುದು, ” ಒಂದೇಜಾತಿ, ಒಂದೇ ಮತ,…