ಸೋನಿಯಾ ಗಾಂಧಿ ನನ್ನನ್ನು ರಾಷ್ಟ್ರ ರಾಜಕೀಯಕ್ಕೆ ಕರೆದಿಲ್ಲ: ಸಿದ್ದರಾಮಯ್ಯ
ಬೆಂಗಳೂರು,ಅ,೦೫: ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ನನ್ನ ಬಳಿ ರಾಷ್ಟ್ರ ರಾಜಕೀಯದ ಬಗ್ಗೆ ಚರ್ಚೆ ಮಾಡಿಲ್ಲ. ಅವರ ಬಳಿ ಕೇವಲ ಕರ್ನಾಟಕ ರಾಜಕೀಯದ ಬಗ್ಗೆ ಚರ್ಚೆ ಮಾಡಿದ್ದೇನೆ. ರಾಷ್ಟ್ರ ರಾಜಕಾರಣಕ್ಕೆ ಸೋನಿಯಾಗಾಂಧಿ ನನ್ನ ಕರೆದಿಲ್ಲ. ಈ ಹಿಂದೆ ರಾಹುಲ್ಗಾಂಧಿ ಅವರು ಪ್ರಧಾನ ಕಾರ್ಯದರ್ಶಿ ಆಗು ಎಂದಿದ್ದರು, ನಾನೇ ನಿರಾಕರಿಸಿದ್ದೆ. ನಾನು ರಾಜ್ಯ ರಾಜಕಾರಣದಲ್ಲಿ ಕಂಪರ್ಟ್ ಆಗಿದ್ದೇನೆ. ಹಿಂದೆ ಕಾರ್ಯಕಾರಿ ಸಮಿತಿಗೂ ರಾಜೀನಾಮೆ ನೀಡಿದ್ದೆ ಎಂದು ಸಿಎಲ್?ಪಿ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ರೈತರ ಮೇಲೆ ಕಾರ್…



















