Girl in a jacket

Author kendhooli_editor

ದುಡಿಮೆಯೇ ದುಡ್ಡಿನ ತಾಯಿ

ಸಿದ್ಧಸೂಕ್ತಿ :           ‌‌‌‌‌    ದುಡಿಮೆಯೇ ದುಡ್ಡಿನ ತಾಯಿ. ದುಡ್ಡು, ವಸ್ತು ಸೇವೆ ಪಡೆಯಲು ಬಳಸುವ ವಿನಿಮಯ ಸಾಧನ. ವಸ್ತು ಸೇವೆ ಎಲ್ಲರಿಗೂ ಬೇಕಾದ್ದರಿಂದ ದುಡ್ಡು ಎಲ್ಲರಿಗೂ ಬೇಕು. ರೂಪಾಯಿ ಡಾಲರ್ ಇತ್ಯಾದಿ ನಾಣ್ಯ ನೋಟನು ಬಳಸುತಿವೆ ವಿಭಿನ್ನ ದೇಶಗಳು.ಸರ್ಕಾರ ದುಡ್ಡನು ಯಥೇಷ್ಟ ಮುದ್ರಿಸಿ ಬೇಕೆಂದವರಿಗೆ ಸಾಕಷ್ಟು ಹಂಚಿದರೆ ಹೇಗೆ? ನಿಜ. ದುಡಿಮೆಯೇ ಬೇಕಿಲ್ಲ! ಓದು ಬೇಡ, ತಗ್ಗಿ ಬಗ್ಗಿ ನಡೆವ ಸಂಸ್ಕಾರ ಬೇಡ! ಯಾರಿಗೆ ಯಾರೂ ಕಮ್ಮಿ…

ಧರ್ಮಮೀರಿದ ಮಾನವೀಯತೆ

ದರ್ಮಮೀರಿದ ಮಾನವೀಯತೆ ಅದು ೨೦೦೪ರ ಏಪ್ರಿಲ್ ತಿಂಗಳ ೨೩ನೇ ತಾರೀಖಿನ ರಾತ್ರಿ ಒಂಬತ್ತರ ಸಮಯ. ಮೊದಲನೇ ಬಾರಿಗೆ ಮಸ್ಕತ್ ನ ಸೀಬ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ನನಗೆ ಹೊರಗಿನ ವಾತಾವರಣದ ಹಬೆಯಂತಹ ಬಿಸಿಗಾಳಿ ಸ್ವಾಗತ ಕೋರಿತ್ತು. ಅಪರಿಚಿತ ನೆಲದಲ್ಲಿ ಕಾಲಿಟ್ಟ ಹೊತ್ತು ಸಹಜವಾಗಿಯೇ ನನ್ನಲ್ಲಿ ಅರಿಯದ ಒಂದು ಆತಂಕ ಮನೆಮಾಡಿತ್ತು. ನನ್ನ ಉದ್ಯೋಗ, ವಾಸಮಾಡಲಿರುವ ಮನೆ ಇಂತಹ ಹಲವು ಹತ್ತು ವಿಷಯಗಳು ಪೂರ್ವನಿರ್ಧಾರವಾಗಿದ್ದಾರೂ ನಮ್ಮದಲ್ಲದ ನೆಲದಲ್ಲಿ ಬದುಕನ್ನು ಮತ್ತೆ ಕಟ್ಟಬೇಕಾದ ಅನಿವಾರ್ಯತೆಯೊಂದು ನನ್ನೆದುರು ಧುತ್ತೆಂದು ನಿಂತಿತ್ತು.…

ನೀನೊಂದು ಗಾಳಿ ಪಟ ಮಂಕುತಿಮ್ಮ

ಸಿದ್ಧಸೂಕ್ತಿ :       ನೀನೊಂದು ಗಾಳಿ ಪಟ ಮಂಕುತಿಮ್ಮ. ಗಿಡ ಮರ ಕ್ರಿಮಿ ಕೀಟ ಹುಳು ಹುಪ್ಪಡಿ ಪಶು ಪಕ್ಷಿಗಳಿಗೆ ಆಯ ವ್ಯಯ, ನಕ್ಷೆ ಕ್ರಿಯಾಯೋಜನೆ, ಭೂತ ಭವಿಷ್ಯತ್ತುಗಳ ಭಾರೀ ಲೆಕ್ಕಾಚಾರ ಯಾವುದೂ ಇಲ್ಲ!ಅಂದಂದಿನ ತಾತ್ಕಾಲಿಕ ಜೀವನದ ಯೋಜನೆ ಅವುಗಳದ್ದು. ಮನೆ ಗೂಡು ಸಂಗಾತಿ ಬಟ್ಟೆ ಬರೆ ಹಣ ವಾಹನ ಯಾವುದಕ್ಕೂ ಅಂಟಿರದೇ ನಿಶ್ಚಿಂತೆಯಿಂದ ಬದುಕ ಸಾಗಿಸಿವೆ. ನಮಗಿದೆ ರಸ್ತೆ, ಗೂಗಲ್ ಮ್ಯಾಪ್! ಹಕ್ಕಿ ಗಗನಕ್ಕೆ ಹಾರಲು ಎಲ್ಲಿದೆ ನಕ್ಷೆ? ನಮಗಿದೆ ಸಂಚಾರ ನಿಯಮ!…

ಆಲಮಟ್ಟಿ ಡ್ಯಾಂಗೆ ಸಿಎಂ ಬೊಮ್ಮಾಯಿ ಅವರಿಂದ ಬಾಗಿನ

ಆಲಮಟ್ಟಿ,ಆ,21:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಉತ್ತರ ಕರ್ನಾಟಕದ ಜೀವ ನದಿ ಎನಿಸಿರುವ ಕೃಷ್ಣಾ ನದಿಗೆ ಸಾಂಪ್ರದಾಯಿಕವಾಗಿ ಬಾಗಿನ ಅರ್ಪಿಸಿದರು. ಆಲಮಟ್ಟಿಲಾಲಬಹಾದ್ದೂರ ಶಾಸ್ತ್ರಿ ಜಲಾಶಯಕ್ಕೆ ಭೇಟಿ ನೀಡಿ ಕೃಷ್ಣಾ ನದಿಗೆ ಬಾಗಿನ ಅರ್ಪಿಸಿ ವಿಶೇಷ ಪೂಜೆ ಸಲ್ಲಿಸಿದರು. ಸಚಿವರಾದ ಗೋವಿಂದ ಕಾರಜೋಳ, ಮುರುಗೇಶ್ ನಿರಾಣಿ, ಉಮೇಶ ಕತ್ತಿ, ಶಶಿಕಲಾ ಜೊಲ್ಲೆ, ಸಂಸದ ಪಿ.ಸಿ. ಗದ್ದಿಗೌಡರ,ಶಾಸಕ ವೀರಣ್ಣ ಚರಂತಿಮಠ, ಶಾಸಕರಾದ ದೊಡ್ಡನಗೌಡ ಪಾಟೀಲ್, ಬಸನಗೌಡ ಪಾಟೀಲ ಯತ್ನಾಳ, ಯಶವಂತರಾಯಗೌಡ ಪಾಟೀಲ, ಸೋಮನಗೌಡ ಪಾಟೀಲ ಸಾಸನೂರ, ಅರುಣ ಶಾಹಪೂರ, ಶಿವಾನಂದ…

ವಿಜಯನಗರ ಕಾಲದ ಅಣೆಕಟ್ಟೆಗಳು ಮತ್ತು ಪರಿಸರಸ್ನೇಹಿ ತಂತ್ರಜ್ಞಾನವೂ . . .

ವಿಜಯನಗರ ಕಾಲದ ಅಣೆಕಟ್ಟೆಗಳು ಮತ್ತು ಪರಿಸರಸ್ನೇಹಿ ತಂತ್ರಜ್ಞಾನವೂ . .  ಮುಂದುವರಿದ ಭಾಗ. . . ವಿಜಯನಗರ ಅರಸರು ಕೃಷಿ ನೀರಾವರಿಗೆ ಆದ್ಯತೆ ನೀಡಿದ್ದುದು ತಿಳಿದ ಸಂಗತಿ. ಅದು ಮಳೆಯ ನೀರನ್ನು ಕೆರೆ, ಕಾಲುವೆಗಳ ಮೂಲಕ ತಡೆದು ಕೃಷಿ ಬೆಳೆ ಮತ್ತು ಗ್ರಾಮ-ನಗರಗಳ ಬಳಕೆಗೆ ಅತ್ಯಂತ ವ್ಯವಸ್ಥಿತವಾಗಿ ನಿರ್ಮಿಸಿಕೊಂಡಿದ್ದರು. ಅದರಲ್ಲೂ ರಾಜಧಾನಿಯ ಪಕ್ಕದಲ್ಲೇ ಹರಿಯುತ್ತಿದ್ದ ತುಂಗಭದ್ರಾ ನದಿಯನ್ನು, ಅದರ ನೀರನ್ನು ವಿನಿಯೋಗಿಸಿಕೊಂಡ ಕ್ರಮ ಅನನ್ಯವಾದದ್ದು. ಅವರ ಪ್ರಯತ್ನದಿಂದ ಅನೇಕ ಅಣೆಕಟ್ಟೆಗಳು ಐದುನೂರು ವರ್ಷಗಳ ಹಿಂದೆಯೇ ನಿರ್ಮಾಣವಾಗಿವೆ. ಅಲ್ಲದೆ…

ಬದುಕು ಜಟಕಾ ಬಂಡಿ

ಸಿದ್ಧಸೂಕ್ತಿ :                  ಬದುಕು ಜಟಕಾ ಬಂಡಿ. ಬದುಕು ಸಂಕೀರ್ಣ. ಗೆರೆ ಕೊರೆದಂತೆ ಇರದು. ಕಡ್ಡಿ ಮುರಿದಂತಾಗದು. ಅದು ಜಟಕಾ ಬಂಡಿ=ಕುದುರೆ ಗಾಡಿ! ನಾವು ನೀವೆಲ್ಲ ಈ ಗಾಡಿ ಎಳೆವ ಕುದುರೆ! ಯಾರಿಗೂ ಕಾಣದ, ಅರಿಯದ ವಿಧಿ =ಹಣೆಯ ಬರಹ ಗಾಡಿಯ ಸಾಹೇಬ ಸಾರಥಿ! ಸಾರಥಿ ಹೇಳಿದಂತೆ ಕುದುರೆ ಕೇಳಬೇಕು, ನೂಕಿದತ್ತ ಸಾಗಬೇಕು, ಓಡಿಸಿದತ್ತ ಓಡಬೇಕು! ಮದುವೆಗೋ ಮಸಣಕೋ! ಇಲ್ಲದಿದ್ದರೆ ಕುದುರೆ ಬದಲು! ಇಷ್ಟವೋ ಅನಿಷ್ಟವೋ,…

21 ರಂದು ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಲಿರುವ ಸಿಎಂ

ಆಲಮಟ್ಟಿ; ಆ.೨೧ರಂದು ತುಂಬಿದ ಕೃಷ್ಣೆಯ ಜಲನಿ ಧಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಲಮಟ್ಟಿಜಲಾಶಯಕ್ಕೆ ಗಂಗಾಪೂಜೆ, ಬಾಗಿನ ಅರ್ಪಿಸಿದ ನಂತರ ಪ್ರವಾಹಮತ್ತು ಕೋವಿಡ್ ಕುರಿತು ಸಭೆ ನಡೆಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ.ಸುನಿಲಕುಮಾರ ಹೇಳಿದರು. ಶುಕ್ರವಾರ ಆಲಮಟ್ಟಿ ಜಲಾಶಯದ ಹಿಂಭಾಗದ ಬಾಗೀನ ಅರ್ಪಿಸುವಸ್ಥಳ ಹಾಗೂ ಹೆಲಿಪ್ಯಾಡಗೆ ಭೇಟಿ ನೀಡಿ ಅವರು ಮಾತನಾಡಿದರು. ಹೆಲಿಕಾಪ್ಟರ್ ಮೂಲಕ ಆಗಮಿಸುವ ಮುಖ್ಯಮಂತ್ರಿಯವರು ಹೆಲಿಪ್ಯಾಡ್‌ನಿಂದ ನೇರವಾಗಿ ಪ್ರವಾಸಿ ಮಂದಿರಕ್ಕೆ ಆಗಮಿಸುವರು, ಅವರೊಂದಿಗೆ ಸಚಿವರುಗಳು ಇರಲಿದ್ದು, ನಂತರ ಜಲಾಶಯಕ್ಕೆತೆರಳಿ ಬಾಗಿನ ಅರ್ಪಿಸುವರು. ಅವಳಿ ಜಿಲ್ಲೆಯ…

ಅನ್ಯಮನಸ್ಕರಾಗುತ್ತಿದ್ದಾರೆಯೇ ಯಡಿಯೂರಪ್ಪ?

ಬಿಎಸ್ ವೈ ಮತ್ತು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಡುವಿನ ಸದ್ಯದ ರಾಜಕೀಯ ಪರಿಸ್ಥಿತಿ ಯ ಕುರಿತು ಹಿರಿಯ ಪತ್ರಕರ್ತರಾದ ಸಿ.ರುದ್ರಪ್ಪ ಅವರ ಅವಲೋಕನ ಮಾಡಿದ್ದಾರೆ. ಸಿ.ರುದ್ರಪ್ಪ,ಹಿರಿಯ ಪತ್ರಕರ್ತರು ಅನ್ಯಮನಸ್ಕರಾಗುತ್ತಿದ್ದಾರೆಯೇ ಯಡಿಯೂರಪ್ಪ? ತಮ್ಮ ಪುತ್ರ ಬಿ ವೈ ವಿಜಯೇಂದ್ರ ಅವರ ರಾಜಕೀಯ ಭವಿಷ್ಯದ ಬಗ್ಗೆ ಅಪಾರವಾದ ನಿರೀಕ್ಷೆ ಹೊಂದಿರುವ ಬಿ ಎಸ್ ಯಡಿಯೂರಪ್ಪನವರು ಇತ್ತೀಚಿನ ಕೆಲವು ವಿದ್ಯಮಾನಗಳಿಂದಾಗಿ ಆತಂಕಗೊಂಡಿದ್ದಾರೆ ಎನ್ನಲಾಗಿದೆ. “ಯಡಿಯೂರಪ್ಪನವರು ಉಮ್ಮಳಿಸಿ ಬರುತ್ತಿದ್ದ ದುಃಖದ ನಡುವೆಯೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಪ್ರಕಟಿಸಿದ್ದರು.ನಂತರ ಪ್ರಧಾನಿ ನರೇಂದ್ರ ಮೋದಿ,ಅಮಿತ್…

ದಂತ ಕಥೆಗೆ ಯಾರ ಗುಣಗಾನದ ಅಗತ್ಯವಿಲ್ಲ…

ದಂತ ಕಥೆಗೆ ಯಾರ ಗುಣಗಾನದ ಅಗತ್ಯವಿಲ್ಲ… ಅವಳು ಹುಡುಗಿ. ಅವಳು ಕೈಲಾಗದವಳು ! ಮದುವೆಯಾಗಿ ಮನೆಯೊಳಗೇ ಇರಬೇಕಾದವಳು !! ಎಂಬ ಸಾಂಪ್ರದಾಯಿಕ ಹೇಳಿಕೆಗಳನ್ನ ತನ್ನ ಜೀವನ ಸಂಘರ್ಷಗಳಿಂದಲೇ ಮಣಿಸಿ ಹರ್ಷ ಕಂಡವಳು ಮೇರಿ ಕೋಮ್. ಎಲ್ಲರಂತೆ ಸಾಮಾನ್ಯ ಕನಸುಗಳನ್ನ ಕಾಣದೆ ತನ್ನ ಹರೆಯದ ವಾಂಛೆಗಳನ್ನ ಬಾಕ್ಸಿಂಗ್ ರಿಂಗ್ ನೊಳಗೇ ಕೂಡಿ ಹಾಕಿದವಳು. ಬ್ಯಾಕ್ಸಿಂಗ್…ಬಾಕ್ಸಿಂಗ್..ಬಾಕ್ಸಿಂಗ್!!! ಎಂದು ನಿದ್ದೆ ಎಚ್ಚರಗಳಲ್ಲೂ ಧ್ಯಾನಿಸಿದವಳು ಮೇರಿ ಕೋಮ್. ” ಏನೇ ನೀನು ಬರು ಬರುತ್ತಾ ಹುಡುಗನಂತೆ ಆಡುತ್ತಿದ್ದೀಯ?, ನಿನ್ನ ಮುಖಕ್ಕೆ ಏಟು ಬಿದ್ದರೆ…

ಬಣ್ಣಿಸುವರಾರದನು? ಮಂಕುತಿಮ್ಮ

ಸಿದ್ಧಸೂಕ್ತಿ :       ಬಣ್ಣಿಸುವರಾರದನು? ಮಂಕುತಿಮ್ಮ. ಜಗದ ಉಗಮ ನೆಲೆ ಗತಿ ನಿಗೂಢ. ಬಗೆ ಬಗೆಯ  ರಚನೆಯನಾರು ಬಲ್ಲರು? ಕುಂಬಾರ ಗಡಿಗೆ ಮಾಡಿದ ತೆರದಿ ತಾಯಿ ಮಗುವ ರಚಿಪಳೇ? ಸಾವೇನು ಏಕೆ ರಹಸ್ಯ ಬಲ್ಲವರಾರು? ಉಂಡು ಮಿಕ್ಕಿದ ಎಂಜಲದ ಅಗುಳು ಯಾವ ಕಾಲುವೆಯಲಿ ಹರಿದು ಎಲ್ಲಿ ಸೇರುವುದೋ? ಯಾವುದಕ್ಕೆ ಆಹಾರವಾಗುವುದೋ? ಎಲ್ಲಿ ಮಣ್ಣಾಗುವುದೋ? ಅದರ ಸತ್ತ್ವ ಹೀರಿ ಯಾವುದು ಬೆಳೆಯುವುದೋ? ಆ ಬೆಳೆ ಯಾರಿಗೆ ಆಹಾರವಾಗುವುದೋ? ಅದರಿಂದ ಅವರಿಂದ ಯಾರ್ಯಾರಿಗೆ ಏನೇನಾಗುವುದೋ? ತಿಳಿದವರಾರು? ಹೇಳುವವರಾರು?…

ಛಿದ್ರ ಕತಾಸಂಕಲನದ ನಾವೀನ್ಯತೆ ಯ ಸೊಬಗು

ತುರುವನೂರು ಮಂಜುನಾಥ ಛಿದ್ರ ಕತಾಸಂಕಲನದ ನಾವೀನ್ಯತೆ ಯ ಸೊಬಗು ಒಬ್ಬ ಕತೆಗಾರನ ಭಾವನೆಗಳು ನಿರಾಳವಾಗಿ ಬರವಣೆಗಿಳಿದರೆ ಆ ಭಾವಗಳು ಬದುಕಿನ ಅನುಭಾವದ ಸಂಕೇತ ,ಸೂಚ್ಯ ಬದುಕಿನ ಅನಾವರಣಗೊಳ್ಳುತ್ಯವೆ.ಹಾಗೆ ಬರಹಗಾರ ತನ್ನ ಭಾವನೆಗಳನ್ನು ವಿಶ್ಲೇಷಿಸುತ್ತಾ ಜೀವನದಲ್ಲಿ ನಡೆದ ಅನುಭವಿಸಿದ ಹಾಗೂ ನೋಡಿದ ಘಟನೆಗಳನ್ನು ಅನುಸಂಧಾನಗೊಳಿಸಿದಾಗ ಬಹುಶಃ ಅಂತ ಕತೆಗಳು ಯಶಸ್ಸಿನ ಶಿಖರವೇರುತ್ತೇವೆ. ಹೌದು ಒಬ್ಬ ಬರಹಗಾರನಿಗೆ ಆ ಕಾಲಘಟ್ಟದ ಯುಗಧರ್ಮ ಪ್ರಾಮುಖ್ಯತೆ ಪಡೆದುಕೊಳ್ಳುತ್ತೆದೆಯಾದರೂ,ಕೆಲ ಬರಹಗಾರರು ಯುಗಧರ್ಮವನ್ನು ಮೀರಿ ತನ್ನದೇ ಆದ ಚಿಂತನೆ ಸೊಬಗನ್ನು ಹೊಸ ಲಯದಲ್ಲಿ ಲೀನವಾಗಿಸುತ್ತಾರೆ.…

ಬಣ್ಣದ ಬುಗರಿ

ಬಣ್ಣದ ಬುಗರಿ ಹೊರಾಂಗಣದ ಆಟಗಳಲ್ಲಿ ಗೋಲಿ, ಬಗರಿ, ಲಗೋರಿ ಇವು ಸಣ್ಣ ಸಣ್ಣ ಮಕ್ಕಳು ಇಷ್ಟ ಪಡುವ ಅತ್ಯಂತ ಸರಳ ಆಟಗಳು. ನಾವೂ ಸಹ ಬಾಲ್ಯದಲ್ಲಿ ಇವನ್ನು ಆಟವಾಡಿಯೇ ಬೆಳೆದೆವು. ಇವು ಗಂಡು ಮಕ್ಕಳ ಆಟಗಳೆಂದು ಗೊತ್ತಿದ್ದರೂ ಕೆಲವೊಮ್ಮೆ ಆಟ ಆಡುತ್ತಿದ್ದೆವು. ಹೆಣ್ಣುಮಕ್ಕಳ ಆಟಗಳಾದ ಕುಂಟುಬಿಲ್ಲೆ, ಮತ್ತು ಬೆಟ್ಟ ಹತ್ತುವ ಆಟಗಳು ಪರಿಕರಗಳೇನೂ ಇಲ್ಲದೆ ಆಡುವ ಆಟಗಳಾಗಿದ್ದವು. ನಮ್ಮ ಮನೆಯು ಶಾಲೆಯ ಪಕ್ಕದಲ್ಲೇ ಇದ್ದ ಕಾರಣ ಸದಾ ಮಕ್ಕಳ ಕಲರವ ಇರುತ್ತಿತ್ತು. ಅದರೊಂದಿಗೆ ಆಟ ಪಾಠಗಳೂ ಇರುತ್ತಿದ್ದವು.…

ದೇವಸ್ಥಾನಗಳ ಸ್ವಚ್ಛತೆ, ಮೂಲ ಸೌಕರ್ಯಕ್ಕೆ ಆದ್ಯತೆ: ಜೊಲ್ಲೆ

ಬೆಂಗಳೂರು,ಆ,19: ರಾಜ್ಯದ ವಕ್ಫ್ ಆಸ್ತಿ ಕಬಳಿಕೆ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಜರಾಯಿ, ವಕ್ಫ್ ಮತ್ತು ಹಜ್ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಗುರುವಾರ ವಿಕಾಸಸೌಧದಲ್ಲಿ ವಕ್ಫ್ ಮತ್ತು ಹಜ್ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಸಚಿವರು ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮುಜರಾಯಿ ಹಾಗೂ ಹಜ್ ಮತ್ತು ವಕ್ಫ್ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದ್ದೇನೆ. ರಾಜ್ಯದಲ್ಲಿ ವಕ್ಫ್ 105885 ಎಕರೆ ಜಮೀನು ಗುರುತಿಸಲಾಗಿದೆ. ರಾಜ್ಯದಲ್ಲಿ 32192 ವಕ್ಫ್ ಆಸ್ತಿ ನೊಂದಣಿಯಾಗಿದೆ. 8480 ಎಕರೆ ಒತ್ತುವರಿಯಾಗಿರುವ…

ಮಾತೃಭಾಷೆಯ ಮಹತ್ವವನ್ನು ಅರಿತ ಸಮುದಾಯ ಶ್ರೀಮಂತವಾಗಿ ಬೆಳೆಯುತ್ತದೆ: ಬೊಮ್ಮಾಯಿ

ಬೆಂಗಳೂರು, ಆ, 18: ಮಾತೃಭಾಷೆಯ ಮಹತ್ವವನ್ನು ಅರಿತ ಸಮುದಾಯ ಬಹಳ ಶ್ರೀಮಂತವಾಗಿ ಬೆಳೆಯುತ್ತದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಭಿಪ್ರಾಯ ಪಟ್ಟರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ಆಯೋಜಿಸಿದ್ದ 2019- 20 ನೇ ಸಾಲಿನ ವಿವಿಧ ರಾಜ್ಯ ಪ್ರಶಸ್ತಿ ಹಾಗೂ ಬಸವ ರಾಷ್ಟ್ರೀಯ ಪ್ರಶಸ್ತಿ ಯನ್ನು ಪ್ರದಾನ ಮಾಡಿ ಅವರು ಮಾತನಾಡುತ್ತಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಾನವೀಯ ಮತ್ತು ಮಾತೃ ಮೌಲ್ಯಗಳ ಆಧಾರದ ಮೇಲೆ ಕಾರ್ಯನಿರ್ವಹಿಸಬೇಕು ಎಂದ ಮುಖ್ಯಮಂತ್ರಿಗಳು…

ಇಳೆಗಾಗದಿರು ಭಾರ

ಸಿದ್ಧಸೂಕ್ತಿ :                        ಇಳೆಗಾಗದಿರು ಭಾರ. ಭೂಮಿಗೆ ಭಾರವಾಗಿರಬೇಡ! ಬದುಕು ಅಸ್ಥಿರ ಅಲ್ಪವಾದರೂ ಅದು ಅನಂತ ಸಂಬಂಧಗಳ ಹೆಣಿಕೆ! ಇರಲು ತಿರುಗಲು ಭೂಮಿ ನೆಲೆ! ಅದು ಆಹಾರ ನೀಡಿದೆ, ಗಿಡಮರಗಳ ಮೂಲಕ ಶುದ್ಧ ಆಮ್ಲಜನಕ ಪೂರೈಸಿದೆ. ನೀರು ಗಾಳಿ ಬೆಳಕು ಅಗ್ನಿಗಳು ನೆರವಿತ್ತಿವೆ! ಕುಟುಂಬ ಬಂಧು ಮಿತ್ರ ಸರ್ಕಾರ ಸಮಾಜ ಸಹಕರಿಸಿವೆ! ಪ್ರಕೃತಿ ಪ್ರಾಣಿ ಪಕ್ಷಿ ಕ್ರಿಮಿ ಕೀಟ ಉಪಕರಿಸಿವೆ. ಇಷ್ಟೊಂದು…

ಅಫ್ಗನ್‌ನಿಂದ ಭಾರತಕ್ಕೆ ಬಂದಿಳಿದ ೧೫೦ ಮಂದಿ

ನವದೆಹಲಿ,ಆ,೧೯: ಅಫ್ಗಾನಿಸ್ತಾನದಲ್ಲಿ ಸಂಘರ್ಷಭರಿತ ಪರಿಸ್ಥಿತಿಯು ಮುಂದುವರಿದಿದೆ. ಅದರ ನಡುವೆಯೇ ಭಾರತದ ರಾಯಭಾರಿ ಮತ್ತು ರಾಯಭಾರ ಕಚೇರಿಯ ಸಿಬ್ಬಂದಿಯನ್ನು ಸುರಕ್ಷಿತವಾಗಿ ಮಂಗಳವಾರ ತೆರವು ಮಾಡಲಾಗಿದೆ. ದೇಶವು ತಾಲಿಬಾನ್ ಸಂಘಟನೆಯ ವಶವಾದ ಬಳಿಕ ಅಫ್ಗಾನಿಸ್ತಾನ ರಾಜಧಾನಿಯಲ್ಲಿ ಭೀತಿ ಮತ್ತು ಅನಿಶ್ಚಿತ ಸ್ಥಿತಿ ಇದೆ. ಅದರ ನಡುವೆಯೇ ಕಾರ್ಯಾಚರಣೆ ನಡೆಸಲಾಗಿದೆ ಭಾರತೀಯ ವಾಯುಪಡೆಯ ಗ್ಲೋಬ್‌ಮಾಸ್ಟರ್ ಸಿ-೧೭ ವಿಮಾನವು ಸುಮಾರು ೧೫೦ ಜನರೊಂದಿಗೆ ಗುಜರಾತ್‌ನ ಜಾಮ್‌ನಗರಕ್ಕೆ ಮಂಗಳವಾರ ಬೆಳಿಗ್ಗೆ ಬಂದಿಳಿಯಿತು. ಇಂಧನ ಮರಪೂರಣದ ಬಳಿಕ, ಸಂಜೆ ಐದು ಗಂಟೆ ಸುಮಾರಿಗೆ ವಿಮಾನವು ದೆಹಲಿ…

ಮಿನಿ ವಿಶ್ವಕಪ್ ಸಮರಕ್ಕೆ ಮುಹೂರ್ತ ಫಿಕ್ಸ್..!

Reported By: H.D. Savita ಬಹುನಿರೀಕ್ಷಿತ ಐಸಿಸಿ ಪುರುಷರ ಟಿ20 ವಿಶ್ವಕಪ್‌ ಟೂರ್ನಿಯ ವೇಳಾಪಟ್ಟಿಯನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಪ್ರಕಟ ಮಾಡಿದೆ. ಈ ವರ್ಷ ಟಿ-20 ವಿಶ್ವ ಕಪ್ ಟೂರ್ನಿಯ ಪಂದ್ಯಗಳು ಯುಎಇ ಹಾಗೂ ಓಮನ್‌ನಲ್ಲಿ ನಡೆಯಲಿದೆ. ಇದರ ಪ್ರಕಾರ ಟೂರ್ನಿಗೆ ಅಕ್ಟೋಬರ್ 17 ರಂದು ಚಾಲನೆ ಸಿಗಲಿದೆ. ನವೆಂಬರ್ 14 ರಂದು ಫೈನಲ್ ಪಂದ್ಯ ನಡೆಯಲಿದೆ.   ಅಕ್ಟೋಬರ್ 17 ಮೊದಲ ರೌಂಡ್ ಪಂದ್ಯ ಒಮನ್ ಮತ್ತು ಪಿಎನ್​ಜಿ ನಡುವೆ ನಡೆಯಲಿದೆ. ಸಾಕಷ್ಟು ರೋಚಕತೆ…

ಅಸಾಧ್ಯವನ್ನು ಸಾಧಿಸಿತೋರಿಸಿದಚನ್ನಯ್ಯ-ರೂಪಕಲಾ

ಶಿಕಾರಿಪುರ,ಆ,೧೮:ಮಂದಹಾಸ ದ ನಗುವ ಬೀರುವ ಸಂಸ್ಕಾರ ಅರಿತ ವ್ಯಕ್ತಿ ಮೀರಿದ ವ್ಯಕ್ತಿತ್ವದ ಪರಿಚಯದ ಶಿಕ್ಷಣದಿಂದ ಶಿಕ್ಷಕ ವೃತ್ತಿ ಅರಿತ ಚನ್ನಯ್ಯ ಸಾವು ಅನಿರೀಕ್ಷಿತ ನಾವು ಈ ಜ್ಞಾನ ದೇಗುಲದ ದೇವರನ್ನೇ ಕಳೆದು ಕೊಂಡಂತಾಗಿದೆ ಎಂದು ಪುರಸಭೆ ಮಾಜಿ ಅಧ್ಯಕ್ಷೆ ಹಾಲಿ ಸದಸ್ಯೆ ರೂಪಕಲಾ ಹೆಗ್ಗಡೆ ಅಭಿಪ್ರಾಯಪಟ್ಟರು. ನಗರದ ಶ್ರಿ ಚನ್ನಮಲ್ಲಿಕಾರ್ಜುನ ಶಾಲೆಯಲ್ಲಿ ನೆಡೆದ ದಿ.ಚನ್ನಯ್ಯ ನವರ ಪುಣ್ಯ ಸ್ಮರಣೆ ನುಡಿ ನಮನ ವಿದ್ಯಾ ನಾವಿಕಾನಿಗೊಂದು ನಮನ ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು . ಸ್ಥಿತಿವಂತರು .ಶಿಪಾರಸ್ಸು ಜನರು…

ಪೆಟ್ರೋಲ್ ಮೇಲಿನ ತೆರಿಗೆ ಕಡಿತ ಇಲ್ಲ-ಸಿಎಂ

ಬೆಂಗಳೂರು,ಆ,೧೮: ‘ರಾಜ್ಯದಲ್ಲಿ ಪೆಟ್ರೋಲ್ ಮೇಲಿನ ತೆರಿಗೆ ಕಡಿತ ಪ್ರಸ್ತಾಪ ಇಲ್ಲ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು. ತಮಿಳುನಾಡಿನಲ್ಲಿ ಅಲ್ಲಿನ ಸರ್ಕಾರ ಪ್ರತಿ ಲೀಟರ್ ಪೆಟ್ರೋಲ್ ಮೇಲೆ ೩ ತೆರಿಗೆ ಕಡಿತ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಕಡಿತ ಮಾಡುವ ಚಿಂತನೆ ಇಲ್ಲ ಎಂದರು. ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ‘ಕೋವಿಡ್ ತಪಾಸಣೆಯ ನೆಗೆಟಿವ್ ವರದಿ ಕೊಡುತ್ತಿರುವುದು ನಮ್ಮ ಗಮನಕ್ಕೂ ಬಂದಿದೆ. ಬಸ್ ನಿಲ್ದಾಣ, ರೈಲು ನಿಲ್ದಾಣ ಮುಂತಾದ ಕಡೆ ಕೋವಿಡ್ ಪರೀಕ್ಷೆಯಲ್ಲಿ ದಂಧೆ…

೨೦ರವರೆಗೂ ಅಧಿಕ ಮಳೆ ಸೂಚನೆ

ನವದೆಹಲಿ, ಆ, 17: ಪಶ್ಚಿಮ-ಮಧ್ಯ ಬಂಗಾಳಕೊಲ್ಲಿಯಲ್ಲಿನ ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದಾಗಿ ದೇಶದ ಕೆಲವು ಭಾಗಗಳಲ್ಲಿ ಮುಂದಿನ ಮೂರು ದಿನ ಮಳೆಯಾಗುವುದಾಗಿ ಹವಾಮಾನ ಇಲಾಖೆ ತಿಳಿಸಿದೆ. ಮುಖ್ಯವಾಗಿ ತೆಲಂಗಾಣದಲ್ಲಿ ಅಧಿಕ ಮಳೆ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ತೆಲಂಗಾಣದಲ್ಲಿ ಮುಂದಿನ ಮೂರು ದಿನಗಳ ಕಾಲ, ಅಂದರೆ ಆಗಸ್ಟ್ ೨೦ರವರೆಗೂ ಅಧಿಕ ಮಳೆಯಾಗುವುದು ಎಂದು ತಿಳಿಸಿದೆ. ತೆಲಂಗಾಣ ಮಧ್ಯ, ಉತ್ತರ ಹಾಗೂ ಈಶಾನ್ಯ ಭಾಗಗಳಲ್ಲಿ ಸಾಧಾರಣದಿಂದ ಅಧಿಕ ಮಟ್ಟದ ಮಳೆಯಾಗುವುದಾಗಿ ಮುನ್ಸೂಚನೆ ನೀಡಿದೆ. ಒಡಿಶಾದ ಕರಾವಳಿ ಹಾಗೂ ಆಂಧ್ರಪ್ರದೇಶದ…

1 68 69 70 71 72 113
Girl in a jacket