Girl in a jacket

Author kendhooli_editor

ಜ್ಞಾನ – ವಿಜ್ಞಾನ

ಪರಿಚಯ: ಕವಯತ್ರಿಯಾಗಿ ಕನ್ನಡಸಾಹಿತ್ಯದಲ್ಲಿ ಗುರುತಿಸಿಕೊಂಡು ಹಲವು ಪ್ರಾಕಾರದ ಸಾಹಿತ್ಯ ರಚನೆಯಲ್ಲಿ ತೊಡಗಿರುವ ಶಿಕ್ಷಕಿ ವಿಶಾಲಾ ಆರಾಧ್ಯ ಅವರು ಕನ್ನಡ ಎಂ. ಎ. ಪದವೀಧರರು. ಮೂಲತ: ಬೆಂಗಳೂರಿನವರಾದ ಇವರು ಸಮಾಜದ ಸಮಸ್ಯೆಗಳು, ಮನುಷ್ಯನ ಸಂಬಂಧಗಳು, ಮಕ್ಕಳ ಒಳಮನಸ್ಸನ್ನು ಒಳಹೊಕ್ಕು ನೋಡುವ ದೃಷ್ಠಿಯುಳ್ಳವರು. ೩೦ ವರ್ಷಗಳಿಂದ ಅಕ್ಷರಲೋಕದ ಒಡನಾಟದಲ್ಲಿರುವ ಇವರ ಸಾಹಿತ್ಯ ಅನೇಕ ಪತ್ರಿಕೆ, ವಾರಪತ್ರಿಕೆ, ಮಾಸಿಕಗಳಲ್ಲಿ ಪ್ರಕಟವಾಗಿದ್ದರೂ ಅವರ ಮೊದಲ ಪುಸ್ತಕ ಬಿಡಿಗಡೆಯಾಗಿದ್ದು ೨೦೧೭ ರಲ್ಲಿ. ಇದುವರೆವಿಗೂ ೫ ಪುಸ್ತಕಗಳನ್ನು ಕನ್ನಡನಾಡಿಗೆ ನೀಡಿರುವ ಇವರ ಪುಸ್ತಕಗಳು ‘ಕಸಾಪ’ ದ…

ಪ್ರತ್ಯಕ್ಷ ಕಂಡರೂ ಪ್ರಮಾಣಿಸಿ ನೋಡು!

ಪ್ರತ್ಯಕ್ಷ ಕಂಡರೂ ಪ್ರಮಾಣಿಸಿ ನೋಡು! ನೇರಳೆ ತೋಟದಿಂದ ಸಿದ್ಧಬಾಲಕನು ಹುಡುಗರೊಂದಿಗೆ ಮನೆಯಕಡೆಗೆ ಹೊರಟನು. ದಾರಿಯಲ್ಲಿ ಒಂದು ಹಾವು ಬಿದ್ದಿತ್ತು. ಅದನ್ನು ಕಂಡೊಡನೆಯೇ ಹುಡುಗರೆಲ್ಲಾ ಭಯಪಟ್ಟು ಕಂಗಾಲಾಗಿ ಅತ್ತಿತ್ತ ದೂರಕ್ಕೆ ಓಡಿಹೋದರು. ಸಿದ್ಧನು ಹೆದರಲಿಲ್ಲ.ಹತ್ತಿರಕ್ಕೆ ಹೋಗಿ ಪರಿಶೀಲಿಸಿದನು. ಒಂದು ಸಣ್ಣ ಕಲ್ಲನ್ನು ಎಸೆದನು. ಅದು ಅಲುಗಾಡಲಿಲ್ಲ.ಹಾವು ಸತ್ತಿರುವುದನ್ನು ಮನಗಂಡನು.ಬಳಿಕ ಮಿತ್ರರನ್ನೆಲ್ಲಾ ಕೂಗಿ ಕರೆದನು. “ಏಕೆ ಹೆದರುತ್ತೀರೋ? ಬನ್ನಿ! ಇದು ಸತ್ತ ಹಾವು” ಎಂದನು. ಹುಡುಗರು ನಂಬಲಿಲ್ಲ. ಮುಂದಕ್ಕೆ ಹೆಜ್ಜೆ ಇಡಲು ಹಿಂಜರಿದರು. ಆಗ ಸಿದ್ಧನು, ಆ ಸತ್ತ ಹಾವನ್ನು…

ಒಂದು ರಾಷ್ಟ್ರ ಒಂದು ಪಡಿತರ ಕಾರ್ಡ್ ಯೋಜನೆ ಜಾರಿಗೆ ಸುಪ್ರೀಂ ಗಡವು

ನವದೆಹಲಿ,ಜೂ,೨೯: ಮುಂದಿನ ಜುಲೈ ೩೧ ರೊಳಗೆ ’ಒಂದು ರಾಷ್ಟ್ರ, ಒಂದು ಪಡಿತರ ಕಾರ್ಡ್’ಯೋಜನೆಯನ್ನು ಜಾರಿಗೆ ತರುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್, ಮಂಗಳವಾರ ಗಡುವು ನೀಡಿದೆ. ಸಾಂಕ್ರಾಮಿಕ ರೋಗ ಮುಂದುವರಿಯುವವರೆಗೆ ಪಡಿತರವನ್ನು ಒದಗಿಸುವಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿದ್ದು, ಇದರ ಜೊತೆಗೆ ವಲಸೆ ಕಾರ್ಮಿಕರನ್ನು ನೋಂದಾಯಿಸಲು ಪೋರ್ಟಲ್ ಸ್ಥಾಪಿಸುವಂತೆಯೂ ಕೇಂದ್ರಕ್ಕೆ ಸೂಚನೆ ಕೊಟ್ಟಿದೆ. ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಮತ್ತು ಎಂ.ಆರ್.ಶಾ ಅವರನ್ನೊಳಗೊಂಡ ವಿಭಾಗೀಯ ಪೀಠ ಕೋವಿಡ್-೧೯ ರಿಂದ ಬಾಧಿತರಾದ ವಲಸೆ ಕಾರ್ಮಿಕರ…

ರಾಜಕೀಯವಿಡಂಬನೆಚಿತ್ರವೊಂದರಸುತ್ತ..!

ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕಾರ್ಟೂನ್ ಮಹತ್ವ ಕುರಿತು ಮತ್ತು ಅದರ ಹಿಂದಿನ ಮತ್ತು ಇಂದಿನ ಬಳಕೆ ಪತ್ರಿಕೋದ್ಯಮದಲ್ಲಿ ಅದಕ್ಕಿರುವ ಮಾನ್ಯತೆ ಕುರಿತು ಹಿರಿಯ ಪತ್ರಕರ್ತರು ಅಂತ ಕಾರ್ಟೂನ್‌ಗಳಿಗೆ ಸಾಕ್ಷಿಯಾದ ಸಿ.ರುದ್ರಪ್ಪ ಅವರು ಅದರ ಕುರಿತು ನೀಡಿರುವ ಮಾಹಿತಿ ಇಲ್ಲಿದೆ ರಾಜಕೀಯವಿಡಂಬನೆಚಿತ್ರವೊಂದರಸುತ್ತ..! ಸಿ.ರುದ್ರಪ್ಪ ಇದುಪ್ರಸಿದ್ಧಕಲಾವಿದಶ್ರೀಯುತಪಿಮಹಮ್ಮದ್‌ಅವರುಸುಮಾರು೮ ವರ್ಷಗಳಹಿಂದೆರಚಿಸಿದರಾಜಕೀಯವಿಡಂಬನೆಯಚಿತ್ರ.ಆರ್ಕೆಲಕ್ಷ್ಮಣ್,ಕೆಶಂಕರಪಿಳ್ಳೈ,ಅಬುಅಬ್ರಹಾಂಮೊದಲಾದವರಸಾಲಿಗೆಸೇರುವಮಹಮ್ಮದ್‌ಅದ್ಭುತವಾದಕಾರ್ಟೂನಿಸ್ಟ್.”ಸರ್‌ಈಚಿತ್ರನನಗೆಬೇಕಿತ್ತು”ಎಂದುಮನವಿಮಾಡಿಕೊಂಡಾಗಅದನ್ನುತಕ್ಷಣಕಳುಹಿಸಿಕೊಟ್ಟರು.ನಾನುಅವರೊಂದಿಗೆಸ್ವಲ್ಪಹೊತ್ತುಲೋಕಾಭಿರಾಮವಾಗಿಮಾತನಾಡುತ್ತಾ”ಪ್ರಜಾವಾಣಿಯಲ್ಲಿನಿಮ್ಮಕಾರ್ಟೂನ್‌ಗಳು ಯಾವಾಗಲೂ ಪೊಬ್ಲಿಷ್ ಆಗುತ್ತಿದ್ದವು.ಆಯಾಕಾಲಘಟ್ಟದ ರಾಜಕೀಯ ಕಾಮೆಂಟರಿಯನ್ನುನಿಮ್ಮಕಾರ್ಟೂನ್ಗಳೇಹೇಳಿಬಿಡುತ್ತಿದ್ದವು.ಆದರೆವಿಜಯಕರ್ನಾಟಕದಲ್ಲಿನಿಮ್ಮಕಾರ್ಟೂನ್ಗಳುಒಂದುಮೂಲೆಯಲ್ಲಿಚಿಕ್ಕದಾಗಿಬರುತ್ತಿದ್ದವು.ಆದ್ದರಿಂದಹೆಚ್ಚು ಅನ್ ಆಕ್ಟೀವ್ ಆಗಿರಲಿಲ್ಲ”ಎಂದೆ.ಆದರೆಮಹಮ್ಮದ್ ಅವರು”ವಿಜಯಕರ್ನಾಟಕಒಂದುಕಾರ್ಪೊರೇಟ್ಸಂಸ್ಥೆಗೆಸೇರಿದಪತ್ರಿಕೆ.ಅವರಿಗೆಅವರದ್ದೇಆದಕೆಲವುನಿಲುವುಗಳುಇರುತ್ತವೆ”ಎಂದುವಿವರಿಸಿದರು.ಅವರದ್ದುಸ್ಥಿತಪ್ರಜ್ಞೆ,ಸರಳಮತ್ತುಸಹಜನಡವಳಿಕೆ ಹಾಗೂ ಮಾಗಿದವ್ಯಕ್ತಿತ್ವ. ಈ ಕಾರ್ಟೂನ್‌ಅನ್ನುಮಹಮ್ಮದ್  ವರು ಯಡಿಯೂರಪ್ಪ ಬಿಜೆಪಿವರಿಷ್ಠರ ವಿರುದ್ಧ ಬಂಡಾಯವೆದ್ದು kjp ರಚಿಸಿದಾಗಪ್ರಕಟಿಸಿದ್ದರು.ತಮಗೆದ್ರೋಹಮಾಡಿರುವ ಬಿಜೆಪಿ ವಿರುದ್ಧಸೇಡುತೀರಿಸಿಕೊಳ್ಳಲುಯಡಿಯೂರಪ್ಪಹೊಸಪಕ್ಷಕಟ್ಟಲುಮುಂದಾಗಿದ್ದರು.ತಮ್ಮೊಂದಿಗೆಹೊಸಪಕ್ಷಕ್ಕೆಸುಮಾರುಹತ್ತುಸಚಿವರುಮತ್ತುಐವತ್ತಕ್ಕೂಹೆಚ್ಚುಬಿಜೆಪಿಶಾಸಕರುಬರುತ್ತಾರೆಎಂಬಅತೀವವಿಶ್ವಾಸವನ್ನುಯಡಿಯೂರಪ್ಪಹೊಂದಿದ್ದರು.ಆದರೂಮನಸ್ಸಿನಒಂದು ಮೂಲೆಯಲ್ಲಿತಮ್ಮಬೆನ್ನಿಗೆಕೆಲವರುಚೂರಿಹಾಕಬಹುದೆಂಬಸಂಶಯಅವರಿಗೆಇದ್ದೇಇತ್ತು.ಆದರೆತಮಗೆಅಖಂಡನಿಷ್ಠೆಪ್ರದರ್ಶಿಸುತ್ತಿದ್ದಬಸವರಾಜಬೊಮ್ಮಾಯಿ,ಮುರುಗೇಶನಿರಾಣಿ,ವಿ.ಸೋಮಣ್ಣ,ಉಮೇಶ್ಕತ್ತಿಮುಂತಾದವರಬಗ್ಗೆಅವರಿಗೆಕಿಂಚಿತ್ತೂಸಂಶಯವಿರಲಿಲ್ಲ.ಸಮೃದ್ಧಖಾತೆಗಳನ್ನುನಿರ್ವಹಿಸಿದ್ದಈಸಚಿವರುಚುನಾವಣಾಖರ್ಚಿಗೆಸಂಪನ್ಮೂಲಒದಗಿಸಬಹುದೆಂಬವಿಶ್ವಾಸವೂಅವರಿಗೆಇತ್ತು.ಕನಿಷ್ಠ೨೫…

ಇಬ್ಬರ ನ್ಯಾಯ, ಮೊರನೆಯವನಿಗೆ ಆಯ!

         ಶ್ರೀ. ಡಾ.ಆರೂಢಭಾರತೀ ಸ್ವಾಮೀಜಿ                                         ಸಿದ್ಧಸೂಕ್ತಿ : ಇಬ್ಬರ ನ್ಯಾಯ, ಮೊರನೆಯವನಿಗೆ ಆಯ! ನ್ಯಾಯ=ಜಗಳ.ಆಯ=ಲಾಭ.ಇಬ್ಬರ, ಎರಡು ಪಂಗಡಗಳ ಜಗಳ ಮತ್ತೊಬ್ಬರಿಗೆ ಲಾಭ. ಜಗಳವಾಡಿದವರ ಬಾಯಿಗೆ ಮಣ್ಣು! ಗಂಡ ಹೆಂಡತಿ ಜಗಳ ಮಕ್ಕಳಿಗೆ ಲಾಭ. ಇಬ್ಬರಿಂದಲೂ ಓಲೈಕೆ, ಇಬ್ಬರ ಮೇಲೂ ಹಿಡಿತ! ಅವರಿವರ ಜಗಳ ವಕೀಲರಿಗಾಯ್ತು ಸಂಬಳ!…

ಸಲ್ಯೂಟ್ ವಾರಿಯರ್ಸ್‌ ಆಲ್ಬಂ ಸಾಂಗ್‌ಗೆ ಎಸ್‌ಪಿ, ಸಿಇಒ ಚಾಲನೆ

ಚಿತ್ರದುರ್ಗ,ಜೂ,28: ಸರ್ಕಾರ ಕೋರೋನಾ ಲಾಕ್‌ಡೌನ್ ಸಡಿಲಿಕೆ ಮಾಡಿರಬಹುದು ಆದರೂ ಜನರು ಮೂರನೇ ಅಲೆಯ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ ಚಿತ್ರದುರ್ಗವನ್ನು ಕೊರೋನಾ ಮುಕ್ತ ಮಾಡಲು ಸನ್ನದ್ಧವಾಗಿದೆ ಈ ಹಿನ್ನೆಲೆಯಲ್ಲಿ ಸಲ್ಯೂಟ್ ವಾರಿಯರ್ಸ್‌ ಸಾಂಗ್ ಅದ್ಬುತವಾಗಿ ಮೂಡಿಬಂದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ ಹೇಳಿದರು. ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಕೊರೋನಾ ಕುರಿತ ಜಾಗೃತಿ ಗೀತೆ ಸಲ್ಯೂಟ್ ವಾರಿಯರ್ಸ್‌ ಕನ್ನಡ ಆಲ್ಬಂ ಸಾಂಗ್ ಶೂಟಿಂಗ್‌ಗಾಗಿ ಹಮ್ಮಿಕೊಂಡಿದ್ದ ಮೂಹೂರ್ತ ಸಮಾರಂಭ ಉದ್ಘಾಟಿಸಿ ಮಾತನಾಡಿದರು.…

ಬಿಡಿಎ ಉದ್ದೇಶಿತ ನಿವೇಶನ,ಪ್ಲಾಟ್ ಗಳ ಶುಲ್ಕಹಿಂಪಡಿಯಲು ಎಫ್ ಕೆಸಿಸಿ ಐ ಮನವಿ

ಬೆಂಗಳೂರು,ಜೂ,28:ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನಿವೇಶನ ಮತ್ತು ಪ್ಲಾಟ್ ಗಳ ಖರೀದಿ ಶುಲ್ಕ ಹೆಚ್ಚಳಕ್ಕೆ ಮುಂದಾಗಿದ್ದು ಅದನ್ನು ಹಿಂಪಡಿಯುವಂತೆ ಕರ್ನಾಟ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದೆ. ಕರ್ನಾಟಕ ವಾಣಿಜ್ಯ ಮತ್ತುಕೈಗಾರಿಕಾ ಮಹಾಸಂಸ್ಥೆ ಅಧ್ಯಕ್ಷ ಪೆರಿಕಲ್ ಎಂ ಸುಂದರ್ ರವರು ಇಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಕೋವಿಡ್-19 ಸಾಂಕ್ರಾಮಿಕ ರೋಗ 2ನೇ ಅಲೆಯಿಂದಾಗಿ ಕೈಗಾರಿಕೋದ್ಯಮಿಗಳು ವ್ಯಾಪಾರಸ್ಥರು, ಮಧ್ಯಮ ವರ್ಗದವರು ಹಾಗೂ ಜನಸಾಮಾನ್ಯರು ಈಗಾಗಲೇ ಆರ್ಥಿಕ ನಷ್ಟ ಅನುಭವಿಸಿದ್ದು,…

ರಾಷ್ಟ್ರೀಯ ಅಥ್ಲೇಟಿಕ್ ಕ್ರೀಡಾ ಕೂಟದಲ್ಲಿ ಸಾಧನೆ ತೋರಿದ ಕರ್ನಾಟಕ ಪೊಲೀಸ್..

ಬೆಂಗಳೂರು,ಜೂ,28:ಪಂಜಾಬ್ ನ ಪಾಟಿಯಾಲದಲ್ಲಿ ನಡೆದ 60ನೇ ಅಂತ ರಾಜ್ಯ ಹಿರಿಯರ ರಾಷ್ಟ್ರೀಯ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ತಂಡದ ಕ್ರೀಡಾಪಟು  ಬಿ. ಕೆ. ಕುಮಾರ್ ಸ್ವಾಮಿಪುರುಷರ 800 ಮೀಟರ್ ಓಟದಲ್ಲಿ ಐದನೇ ಸ್ಥಾನಗಳಿಸಿದ್ದಾರೆ. ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ  ಪುರುಷರ 800 ಮೀಟರ್ ಓಟದಲ್ಲಿ 1 ನಿಮಿಷ 51.86 ಸೆಕೆಂಡ್ ಗಳಲ್ಲಿ ಗುರಿತಲುಪಿ ಉತ್ತಮ ಸಮಯವನ್ನು ನೀಡುವುದರ ಮೂಲಕ 5ನೇ ಸ್ಥಾನ ಪಡೆದು  ರಾಜ್ಯಕ್ಕೆ 2 ಅಂಕಗಳನ್ನು ತಂದು ಕೊಟ್ಟು ಕರ್ನಾಟಕದ ಕೀರ್ತಿ ಪತಾಕೆಯನ್ನು ಅಂತಾರಾಜ್ಯ ಕ್ರೀಡಾಂಗಣದಲ್ಲಿ…

ಕೊರೊನಾ ಬಾಧಿತ ವಲಯಗಳಿಗೆ 1.1 ಲಕ್ಷ ಕೋಟಿ ಪ್ಯಾಕೇಜ್ ಘೋಷಣೆ

ನವದೆಹಲಿ,ಜೂ,28:ಕೊರೋನ ಸೋಂಕಿತರ ಸಂಖ್ಯ ಇಳಿಮುಖವಾಗುತ್ತಿದ್ದು ಕೊರೊನಾ ಬಾಧಿತ ವಲಯಗಳಿಗೆ ಕೇಂದ್ರ ಸರ್ಕಾರ 1.1 ಲಕ್ಷ ಕೋಟಿ ರೂ. ಪ್ಯಾಕೇಜ್ ಘೋಷಣೆ ಮಾಡಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಬಗ್ಗೆ ಸುದ್ದಿಗೋಷ್ಡಿ ನಡೆಸಿ ವಿವಿರ ನೀಡಿದರು. ಕೊರೋನಾ ಬಾಧಿತ ವಲಯಗಳಿಗೆ 1.1 ಲಕ್ಷ ಕೋಟಿ ರೂ, ವೈದ್ಯಕೀಯ ಮೂಲಸೌಕರ್ಯಕ್ಕೆ 50 ಸಾವಿರ ಕೋಟಿ ರೂ. ಉಳಿದ ವಲಯಗಳಿಗೆ 60 ಸಾವಿರ ಕೋಟಿ ಅನುದಾನ ನೀಡಲಾಗುತ್ತದೆ ಎಂದು ತಿಳಿಸಿದರು. 1.5 ಲಕ್ಷ ಕೋಟಿ ರೂ. ತುರ್ತು ಕ್ರೆಡಿಟ್…

ಜುಲೈ 19,22ರಂದು ಎಸ್ ಎಸ್ ಎಲ್ ಸಿ ಪರೀಕ್ಷೆ

ಬೆಂಗಳೂರು,ಜೂ,28:ಕೊನೆಗೂ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಸಿಯೇ ತೀರಬೇಕೆಂದು ಹಠ ತೊಟ್ಟಿರುವ ಶಿಕ್ಷಣ ಸಚಿವರು ಪರೀಕ್ಷೆಗೆ ದಿನಾಂಕ ನಿಗದಿ ಮಾಡಿದ್ದಾರೆ. ಜುಲೈ 19 ಮತ್ತು 22 ರಂದು ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲು ಸಿದ್ದತೆ ಮಾಡಿಕೊಂಡಿದ್ದು ಈ ಕುರಿತು ಇಂದು ಸುದ್ದಿಗೋಷ್ಟಿಯಲ್ಲಿ ವಿವರ ನೀಡಿದ್ದಾರೆ. ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಸಂಬಂಧ ಅಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಜುಲೈ 19 ರಂದು…

ದೀಪಿಕಾಗೆ ಒಂದೇ ದಿನ ಮೂರು ಚಿನ್ನದ ಪದಕ

ಪ್ಯಾರೀಸ್,ಜೂ,೨೮:ನಿನ್ನೆ ನಡೆದ ಮೆಗಾ-ಈವೆಂಟ್ ಅರ್ಚರಿ ವಿಶ್ವಕಪ್‌ನ ಹಂತ ಮೂರರಲ್ಲಿ ದೀಪಿಕಾ ಕುಮಾರಿ ಮೂರು ಚಿನ್ನದ ಪದಕ ಗಳಿಸುವ ಮೂಲಕ ಸಾಧನೆ ಗೈದಿದ್ದಾರೆ. ಮುಂದಿನ ತಿಂಗಳು ನಡೆಯಲಿರುವ ಟೋಕಿಯೊ ಒಲಿಂಪಿಕ್ಸ್‌ಗೆ ಮುನ್ನ ನಡೆಯುವ ಈ ಈವೆಂಟ್‌ನಲ್ಲಿ ದೀಪಿಕಾ ಆಟ ಭರ್ಜರಿಯಿತ್ತು .ಮಹಿಳೆಯರ ವೈಯಕ್ತಿಕಸ್ಪರ್ಧೆಯ ಫೈನಲ್‌ನಲ್ಲಿ ದೀಪಿಕಾ ರಷ್ಯಾದ ಎಲೆನಾ ಒಸಿಪೋವಾ ಅವರನ್ನು ೬-೦ ಅಂತರದಲ್ಲಿ ಸೋಲಿಸಿ ಒಂದೇ ದಿನ ಹ್ಯಾಟ್ರಿಕ್ ಚಿನ್ನದ ಪದಕಗಳನ್ನು ಗೆದ್ದಿದ್ದಾರೆ. ಮಿಶ್ರ ಫೈನಲ್‌ನಲ್ಲಿ, ಒಲಿಂಪಿಕ್ಸ್‌ನಲ್ಲಿ ಅರ್ಚರಿಯಲ್ಲಿ ಭಾರತದ ಅತ್ಯುತ್ತಮ ಪದಕ ಭರವಸೆಯಿರುವ ದೀಪಿಕಾ ಮತ್ತು…

ಮಲೇರಿಯಾ ನಿರ್ಮೂಲನಕ್ಕೆ ವಿದ್ಯಾರ್ಥಿಗಳ ಸಹಕಾರ ಮುಖ್ಯ

ಶಿಕಾರಿಪುರ,ಜೂ,೨೮: ಸಮುದಾಯದಲ್ಲಿ ಮಲೇರಿಯಾ ರೋಗವನ್ನು ನಿಯಂತ್ರಿಸಲು ವಿದ್ಯಾರ್ಥಿಗಳ ಪಾತ್ರ ಬಹು ಮುಖ್ಯವಾದದ್ದು ಎಂದು ಹಿರಿಯ ಆರೋಗ್ಯ ನಿರೀಕ್ಷಕ ಅಧಿಕಾರಿ ಸುರೇಶ್ ತಿಳಿಸಿದರು. ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆರೋಗ್ಯ ಇಲಾಖೆ ಮತ್ತು ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದೊಂದಿಗೆ ನಡೆದ ೨೦೨೧ ನೇ ಸಾಲಿನ ತಾಲ್ಲೂಕು ಮಟ್ಟದ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಾ . ಮಲೇರಿಯಾ ರೋಗವು ಅನಾಫಿಲಿಸ್ ಹೆಣ್ಣುಸೊಳ್ಳೆ ಯಿಂದ ಹರಡುತ್ತಿದ್ದು ಸೊಳ್ಳೆ ನಿಯಂತ್ರಣಕ್ಕೆ ಸಮುದಾಯವು ಸತತವಾಗಿ ಇಲಾಖೆಯೊಂದಿಗೆ ಕೈಜೋಡಿಸಬೇಕು. ಈ ಸೊಳ್ಳೆಗಳು…

ಜಮ್ಮು ಕೇಂದ್ರಿತ ಸ್ಥಳಗಳ ಮೇಲೆ ಇದೆ ಮೊದಲಬಾರಿ ಡ್ರೋನ್ ಬಳಕೆ

ಜಮ್ಮು,ಜೂ28: ಪ್ರಮುಖ ಕೇಂದ್ರಗಳ ಮೇಲೆ ದಾಳಿ ನಡೆಸಲು ಪಾಕಿಸ್ತಾನಕೇಂದ್ರಿತ ಉಗ್ರರು ಇದೇ ಮೊದಲ ಬಾರಿಗೆ ಡ್ರೋನ್‌ಗಳನ್ನು ಬಳಸಿದ್ದಾರೆ. ಜಮ್ಮು ವಿಮಾನ ನಿಲ್ದಾಣದಲ್ಲಿರುವ ಭಾರತೀಯ ವಾಯು ಪಡೆ ಕೇಂದ್ರವೊಂದರ ಮೇಲೆ ಭಾನುವಾರ ಬೆಳಿಗ್ಗಿನ ಜಾವ 1.40ರ ಹೊತ್ತಿಗೆ ಎರಡು ಬಾಂಬ್‌ ಎಸೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರು ನಿಮಿಷಗಳ ಅಂತರದಲ್ಲಿ ಎರಡು ಬಾಂಬ್‌ ದಾಳಿಗಳು ನಡೆದಿವೆ. ಇಬ್ಬರು ಯೋಧರು ದಾಳಿಯಲ್ಲಿ ಗಾಯಗೊಂಡಿದ್ದಾರೆ. ವಿಮಾನ ನಿಲ್ದಾಣದ ಭಾರಿ ಭದ್ರತೆಯ ತಾಂತ್ರಿಕ ಪ್ರದೇಶದ ಒಂದಸ್ತಿನ ಕಟ್ಟಡದ ಚಾವಣಿಯನ್ನು ಸೀಳಿ ಮೊದಲ ಬಾಂಬ್‌…

ಆಳಾಗಿ ದುಡಿ,ಅರಸನಾಗಿ ಉಣ್ಣು

ಡಾ.ಆರೂಢಭಾರತೀ ಸ್ವಾಮೀಜಿ ‌‌         ಸಿದ್ಧಸೂಕ್ತಿ : ಆಳಾಗಿ ದುಡಿ, ಅರಸನಾಗಿ ಉಣ್ಣು. ಸೇವಕ ಮಂತ್ರಿ ಯಾರೇ ಇರಲಿ, ದುಡಿಮೆ ಬದುಕಿಗೆ ಶೋಭೆ! ದುಡಿಸಿಕೊಳ್ಳುವವರು ದುಡಿಯಬಾರದು, ಅದು ತಮ್ಮ ಗೌರವಕ್ಕೆ ಧಕ್ಕೆ ಎಂದು ಭಾವಿಪರು ಹಲವರು. ಅನಿವಾರ್ಯತೆ ಇಲ್ಲದೆಯೂ ಮನೆಗೆಲಸದಾಕೆ! ತಾನುಂಡ ತಟ್ಟೆ, ಉಟ್ಟ ಬಟ್ಟೆ, ತೊಳೆಯುವುದವಮಾನ! ಮಲಗೇಳುವ ಹಾಸಿಗೆ ಹಾಸಿ ಮಡಚಿ ಸುತ್ತಲು, ಇರುವ ನೆಲ ಶುಚಿಗೊಳಿಸಲು, ತನ್ನದೇ ಹಸು ಎಮ್ಮೆ ಎತ್ತುಗಳ ಶೆಗಣಿ ಎತ್ತಿ ಮೈತೊಳೆದು ಮೇವು ನೀರುಣಿಸಲು ಕೆಲಸದಾಳೇ…

ಹಳ್ಳಿಹುಡುಗ ರಾಷ್ಟ್ರಪತಿ ಹುದ್ದೆಗೇರಿದ್ದೇನೆ ಎಂದರೆ ಅದಕ್ಕೆ ಪ್ರಜಾಪ್ರಭುತ್ವ ಕಾರಣ: ಕೋವಿಂದ್

ಕಾನ್ಪುರ,ಜೂ,27:ಇಂಥ ಚಿಕ್ಕ ಹಳ್ಳಿಯಲ್ಲಿ ‌ಜನಸಿದ‌ನಾನು ಈ ದೇಶದ ಅತ್ಯುನ್ನತ ಹುದ್ದೆಯಾದ ರಾಷ್ಟ್ರಪತಿ ಸ್ಥಾನದಲ್ಲಿ ಕೂರುತ್ತೇನೆ  ಎಂದು ಕನಸಲ್ಲೂ ಕಂಡಿರಲಿಲ್ಲ ಇದಕ್ಕೆ ಈ ದೇಶದ ಪ್ರಜಾಪ್ರಭುತ್ವ ವೇ ಕಾರಣ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ. ಅವರು ಭಾನುವಾರ ಅವರ ಹುಟ್ಟೂರಾದ ಉತ್ತರ ಪ್ರದೇಶದ ಕಾನ್ಪುರದ ದೇಹತ್ ಜಿಲ್ಲೆಯ ಪರಾಂಖ್ ಗ್ರಾಮದಲ್ಲಿ ಅಭಿನಂದನೆ ಸಮಾರೋಪ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡುತ್ತಾ ತಮ್ಮ ಬಾಲ್ಯದ ದಿನಗಳು, ಕನಸು ಕಂಡಿದ್ದು, ಮುಂದೆ ಬೆಳೆದ ರೀತಿಯನ್ನು ಬಣ್ಣಿಸಿದರು. ನನ್ನಂತಹ ಸಾಮಾನ್ಯ ಹಳ್ಳಿಯಲ್ಲಿ…

ಬೆಂಗಳೂರು ಮೂಲಭೂತ ಸೌಕರ್ಯಕ್ಕೆ ನಿರಂತರ ಶ್ರಮ; ಬಿಎಸ್ ವೈ

ಬೆಂಗಳೂರು,ಜೂ.27: ನಗರದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.ವಿಧಾನಸೌಧದ ಬಾಂಕ್ವೆಟ್‍ನಲ್ಲಿ ಇಂದು ನಡೆದ ನಾಡಪ್ರಭು ಕೆಂಪೇಗೌಡರ 512ನೇ ಜಯಂತಿ ಕಾರ್ಯಕ್ರಮದಲ್ಲಿ ಅಂಚೆಚೀಟಿ ಬಿಡುಗಡೆ ಹಾಗೂ ಬೆಂಗಳೂರು ವಿವಿ ಆವರಣದಲ್ಲಿ ಕೆಂಪೇಗೌಡರ ಪುತ್ಥಳಿ ನಿರ್ಮಾಣಕ್ಕೆ ಚಾಲನೆ ನೀಡಿ ನಂತರ ಅವರು ಮಾತನಾಡಿದರು. ಬೆಂಗಳೂರನ್ನು ಮಾದರಿ ನಗರವನ್ನಾಗಿ ಮಾಡುವ ಸಂಕಲ್ಪ ತೊಡಲಾಗಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಹಲವಾರು ಯೋಜನೆಗಳನ್ನು ನೀಡಿದ್ದಾರೆ. ಪೆರಿಪರಲ್ ರಸ್ತೆ ನಿರ್ಮಾಣ, ಉಪನಗರ ರೈಲು ಯೋಜನೆ…

ಕಾದು..ಕಾದು ಕುದಿವ ಕುದಿ ಎಸರು

ಡಾ.ಶಿವಕುಮಾರ ಕಂಪ್ಲಿ,ಸಹಾಯಕ ಪ್ರಾಧ್ಯಾಪಕರು, ದಾವಣಗೆರೆ ವಿಶ್ವವಿದ್ಯಾಲಯ. ಕಾದು..ಕಾದು ಕುದಿವ ಕುದಿ ಎಸರು ಉಸುರಿನ ಪರಿಮಳವಿರಲು ಕುಸುಮದ ಹಂಗೇಕಯ್ಯಾ? ಕ್ಷಮೆ ದಮೆ ಶಾಂತಿ ಸೈರಣೆಯಿರಲು ಸಮಾಧಿಯ ಹಂಗೇಕಯ್ಯಾ? ಲೋಕವೇ ತಾನಾದ ಬಳಿಕ ಏಕಾಂತದ ಹಂಗೇಕಯ್ಯಾ ಚೆನ್ನಮಲ್ಲಿಕಾರ್ಜುನಾ? ‘ಆತ್ಮ ಕಥನಗಳೆಂದರೆ ಸೋಸಿದ ಜೀವನ ಚಿತ್ರಗಳು, ಕೆಲವೊಮ್ಮೆ ಇವು ತಮ್ಮದೇ ವ್ಯಕ್ತಿತ್ವ ವಿಜೃಂಭಿಸಿಕೊಳ್ಳುವ ಕಥನಗಳಂತೆಯೂ ಕಾಣುತ್ತವೆ’ ಎಂಬ ಹೇಳಿಕೆಯನ್ನ ಹುಸಿಗೊಳಿಸುವಂತೆ ಛಿದ್ರಗೊಳಿಸುವಂತೆ ವಿಜಯಮ್ಮನವರ ಆತ್ಮಕಥನದ ಹೆಣಿಗೆಯಿದೆ. ಬ್ರಾಹ್ಮಣ ಮಹಿಳೆಯರೆಂದರೆ ಕೋಮಲ ಮುಗ್ದ ಎಂಬತೆ ಚಿತ್ರಿಸಿದ ಅನೇಕ ಸಾಹಿತ್ಯಿಕ ಸಿದ್ಧ ರೂಪವನ್ನ…

ಕಿಚ್ಚಾ ಸುದೀಪ್ ಉಪೇಂದ್ರ ಜೋಡಿಯ ‘ಕಬ್ಜಾ’ ಪೋಸ್ಟರ್ ಬಿಡುಗಡೆ

ಸುದೀಪ್ ಮತ್ತು ಉಪೇಂದ್ರ ಅವರು ಕಾತುರದಿಂದ ಕಾಯುತ್ತಿದ್ದ ಇಬ್ಬರು ನಾಯಕರ ಜೋಡಿಯ ‘ಕಬ್ಜಾ ಹೊಸ ಚಿತ್ರದ ಪೋಸ್ಟರ್ ಬಿಡುಗಡೆಗೊಳಿಸಲಾಗಿದೆ. ಇಂದು(ಜೂನ್೨೭) ಬಿಡುಗಡೆಗೊಳಿಸಿದ್ದು ಈ ಚಿತ್ರ ಪ್ರಮುಖವಾಗಿ ಭೂಗತ ಲೋಕದ ಕರಾಳ ಕತೆಯನ್ನು ಪ್ರತಿಬಿಂಬಿಸುತ್ತದೆ .ಹಾಗಾಗಿ ಈ ಇಬ್ಬರು ನಾಯಕರ ಅಭಿಮಾನಿಗಳಿಗೆ ಒಂದು ರೀತಿಯ ಕುತೂಹಲಕ್ಕೆ ಈ ಪೋಸ್ಟ್ ಹಲವು ಕತೆಯನ್ನು ಹೇಳುತ್ತಿದೆ. ’ಐ ಲವ್ ಯು’ ಬಳಿಕ ಉಪೇಂದ್ರ ಮತ್ತು ನಿರ್ದೇಶಕ ಆರ್ ಚಂದ್ರು ಅವರ ಸಹಯೋಗದಲ್ಲಿ ಮೂಡಿಬರುತ್ತಿರುವ ಎರಡನೇ ಚಿತ್ರ ಇದಾಗಿದೆ. ೧೯೪೦ ಮತ್ತು ೧೯೮೦ರ…

ಸರಳತೆ

          ಮೀನಾಕ್ಷಿ ಹರೀಶ್ ಮೀನಾಕ್ಷಿ ಹರೀಶ್ ಅವರು ನಿವೃತ್ತ ಬ್ಯಾಂಕ್ ಉದ್ಯೋಗಿ, ಸಾಹಿತ್ಯ ಸಂಗೀತದ ಕಡೆ ಹೆಚ್ಚು ಒಲುವು ಈಗಾಗಲೇ‘ ಮನಸ್ಸೆಂಬ ಮಾಯೆ-ಪ್ರೀತಿಯೆಂಬ ಭ್ರಮೆ ಹಾಗೂ ನನ್ನ ನೆನಪುಗಳು ಎನ್ನುವ ಎರಡು ಕೃತಿಗಳನ್ನು ಹೊರತಂದಿದ್ದಾರೆ ಆದ್ಯಾತ್ಮಿಕ ಕಡೆ ಹೆಚ್ಚು ಒಲವು ಇರುವ ಕಾರಣ ಆದ್ಯಾತ್ಮಿಕ ಬರಹಗಳನ್ನು ಬರೆದಿದ್ದಾರೆ ಮತ್ತೊಂದು ಕತಾ ಸಂಕಲನ ಹೊರತರಲು ಸಿದ್ದತೆ ಮಾಡಿಕೊಂಡಿದ್ದಾರೆ .                    …

ಕಾಂಗ್ರೆಸ್ ನಲ್ಲೂ ಲಿಂಗಾಯತ ಸಿಎಂ ಅಭ್ಯರ್ಥಿಗಳಿದ್ದಾರೆ; ಎಂ ಬಿ ಪಾಟೀಲ್

ಮೈಸೂರು,ಜೂನ,27: ತಾವು ಸಿಎಂ ಎಂದು ಹೇಳಿಕೊಂಡರೆ ಸಿಎಂ ಆಗಲೂ ಸಾಧ್ಯವೆ ಅದನ್ನು ನಿರ್ಧಾರ ಮಾಡುವುದು ಹೈಕಮಾಂಡ್ ಎಂದು ಹೇಳಿದ ಮಾಜಿ ಸಚಿವ ಎಂ.ಬಿ.ಪಾಟೀಲ್ ಕಾಂಗ್ರಸ್ ನಲ್ಲೂ ಲಿಂಗಾಯತ ನಾಯಕರು ಸಿಎಂ ಅಬ್ಯರ್ಥಿಗಳಿದ್ದಾರೆ ಎನ್ನುವ ಮೂಲಕ ತಾವು ಸಿಎಂ ಆಕಾಂಕ್ಷಿ ಎನ್ನುವುದನ್ನು ಪರೋಕ್ಷವಾಗಿ ಹೇಳಿದರು. ಮೈಸೂರಿನ ಸುತ್ತೂರು ಶಾಖಾ ಮಠಕ್ಕೆ ಇಂದು ಭೇಟಿ ನೀಡಿ ಸುತ್ತೂರು ಶ್ರೀಗಳ ಆಶೀರ್ವಾದ ಪಡೆದ ನಂತರ ಸುದ್ದಿಗಾರರ ಜೊತೆ ಮಾತನಾಡಿದರು. ಎಲ್ಲರು ಸಿಎಂ ಸ್ಥಾನಕ್ಕೆ ಅರ್ಹರಿದ್ದಾರೆ. ಆದರೆ ನಾವೇ ಮುಖ್ಯಮಂತ್ರಿ ಅಂತ ಸೆಲ್ಪ್…

1 69 70 71 72 73 98
Girl in a jacket