Girl in a jacket

Author kendhooli_editor

ರದ್ದಾದ ಟಿ.20 ಅ.7ರಂದು ಯುಎಇ ನಲ್ಲಿ ನಡೆಸಲು ನಿರ್ಧಾರ

ನವದೆಹಲಿ,ಜೂ,26:ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾದ ಕಾರಣ ಟಿ-20 ವಿಶ್ವಕಪ್ ಟೂರ್ನಿ ರದ್ದಾಗಿದ್ದು ಈಗ ಅಕ್ಟೋಬರ್ 17 ರಂದು ಯುಎಇಯಲ್ಲಿ ನಡೆಸಲು ನಿರ್ದರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿಗೆ (ಐಸಿಸಿ) ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸೂಚಿಸಿದೆ ಎಂದು ಹೇಳಲಾಗಿದೆ. ಟಿ–20 ವಿಶ್ವಕಪ್ ಪಂದ್ಯಗಳು ಅಬುದಾಭಿ, ಶಾರ್ಜಾ ಮತ್ತು ದುಬೈನಲ್ಲಿ ನಡೆಯಲಿದ್ದು, ಕ್ವಾಲಿಫಯರ್ ಸುತ್ತಿನ ಪಂದ್ಯಗಳನ್ನು ಒಮಾನ್ ಆಯೋಜಿಸಲಿದೆ. ಭಾರತದಲ್ಲಿ ಟೂರ್ನಿ ಆಯೋಜಿಸಲು ಸಾಧ್ಯವಾಗದಿದ್ದರೆ ಯುಎಇಯಲ್ಲಿ ನಡೆಸುವುದಾಗಿ ಬಿಸಿಸಿಐ ಈ ಹಿಂದೆಯೇ ತಿಳಿಸಿತ್ತು. ಟೂರ್ನಿಯ…

ಜಿಲ್ಲಾ ,ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಸಿದ್ದರಾಗಲು ಸಿಎಂ ಕರೆ

ಬೆಂಗಳೂರು,ಜೂ,೨೬: ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗೆಳಿಗೆ ಪಕ್ಷದ ಎಲ್ಲಾ ಕಾರ್ಯಕರ್ತರು ಸಿದ್ದರಾಗಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದ್ದಾರೆ. ಬಿಜೆಪಿ ಕಾರ್ಯಕಾರಿಣಿ ಸಭೆ ಉದ್ಟಾಟಿಸಿ ಮಾತನಾಡಿದ ಅವರು,’ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ದಿನಗಳಿಂದಲೂ ಹಲವು ಸವಾಲುಗಳು ಎದುರಾಗಿವೆ. ಎಲ್ಲವನ್ನೂ ದಿಟ್ಟವಾಗಿ ಎದುರಿಸಿ, ಅಭಿವೃದ್ಧಿ ಯೋಜನೆಗಳನ್ನು ಮುನ್ನಡೆಸಲಾಗುತ್ತಿದೆ’ ಎಂದು ಹೇಳಿದರು. ಆರಂಭದಲ್ಲೇ ಪ್ರವಾಹದಿಂದ ತೊಂದರೆ ಆಗಿತ್ತು. ಎರಡು ವರ್ಷಗಳಿಂದ ಕೋವಿಡ್ ಸಂಕಷ್ಟವಿದೆ. ಕೋವಿಡ್ ಮೊದಲ ಮತ್ತು ಎರಡನೇ ಅಲೆಗಳನ್ನು ಸರ್ಕಾರ ಸಮರ್ಥವಾಗಿ ನಿಭಾಯಿಸಿದೆ. ಆರ್ಥಿಕ ಸಂಕಷ್ಟದ ನಡುವೆಯೂ…

ಪ್ರಾದೇಶಿಕ ಪಕ್ಷಗಳತ್ತ ಜನರ ಒಲವು-ಕುಮಾರಸ್ವಾಮಿ

ಚನ್ನಪಟ್ಟಣ ,ಜೂ. 26: ರಾಷ್ಟ್ರೀಯ ಪಕ್ಷಗಳ ವಿರುದ್ಧ ಜನರು ಈಗಾಗಲೇ ರೋಸಿ ಹೋಗಿದ್ದಾರೆ, ಇದೇ ಕಾರಣ ರಾಜ್ಯದಲ್ಲಿ ಮಾತ್ರವಲ್ಲದೇ ದೇಶದಲ್ಲಿಯೂ ಕೂಡ ಜನರು ಪ್ರಾದೇಶಿಕ ಪಕ್ಷದ ಕಡೆಗೆ ಒಲವು ತೋರುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನರು ಕಾಂಗ್ರೆಸ್- ಬಿಜೆಪಿ ಆಡಳಿತ ಕಂಡು ಈಗಾಗಲೇ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಪಂಚ ರಾಜ್ಯಗಳ ಚುನಾವಣೆಯಲ್ಲೂ ಇದು ಸ್ಪಷ್ಟವಾಗಿದೆ. ಈ ಅಲೆಯನ್ನು ಗಮನಿಸಿದರೆ, ೨೦೨೩ರ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷಕ್ಕೆ ಜನರು ಮಣೆ ಹಾಕುವುದು…

ಹುಡುಗಿಯರು ಹೆಚ್ಚು ಮದುವೆಯಾದರೆ ತಪ್ಪೇನು-ಶಫಾಲಿ ಪ್ರಶ್ನೆ

`ಹುಡುಗರು’ ಸಿನಿಮಾದ ಮೂಲಕ ‘ತೊಂದ್ರೆ ಇಲ್ಲ ಪಂಕಜಾ’ ಹಾಡಿಗೆ ಬೈ ಬಳುಕಿಸಿದ ನಟಿ ಈಗ ಮಾಧ್ಯಗಳ ಎದುರು ವೈವಾಹಿಕ ಜೀವನದ ಬಗ್ಗೆ ಮಾತನಾಡಿದ್ದಾರೆ. ಶೆಫಾಲಿ ೨೦೦೪ರಲ್ಲಿ ಹರ್ಮಿತ್ ಸಿಂಗ್ ಅವರನ್ನು ವಿವಾಹವಾದರು. ಆದರೆ ೨೦೦೯ರ ವೇಳೆ ಈ ಜೋಡಿ ವಿಚ್ಚೇಧನದ ಮೂಲಕ ಬೇರೆ ಬೇರೆಯಾದರು. ಆ ಬಳಿಕ ಪ್ರಯಾಗ್ ತ್ಯಾಗಿ ಅವರನ್ನು ೨೦೧೪ರಲ್ಲಿ ವಿವಾಹವಾಗಿದ್ದಾರೆ ಮೊದಲ ಮದುವೆ ಮುರಿದು ಬಿದ್ದಾಗ ಜೀವನ ಮುಗಿಯಿತು ಎಂದು ಅಂದುಕೊಳ್ಳುತ್ತೇ. ಆದರೆ ಅದು ನಿಜಕ್ಕೂ ಕಷ್ಟವೇ. ನಾನು ಚಿಕ್ಕ ವಯಸ್ಸಿನಲ್ಲಿ ಮದುವೆಯಾದೆ.…

ಕೋಲಾರ,ಬೀದರ್ ಮನೆ ಮೇಲೆ ದಾಳಿ,೯೧ ಕೆಜಿ ಡ್ರಗ್ಸ್ ವಶ

ಬೆಂಗಳೂರು,ಜೂ,೨೬: ಕಾರ್ಖಾ ನೆಗಳಲ್ಲಿ ಅಲ್ಪಾಜೋಲಮ್ ಪೌಡರ್ ತಯಾರಿಸಿ ಕೋಲಾರ ಮತ್ತು ಬೀದರ್ ಮಾಲೀಕರ ಮನೆ ಮೇಲೆ ದಾಳಿ ರಾಷ್ಟ್ರೀಯ ಮಾದಕ ವಸ್ತು ನಿಗ್ರಹ ಘಟಕದ ೯೧ ಕೆಜಿ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ ಬೀದರ್ ಕಾರ್ಖಾನೆ ಹಾಗೂ ಮನೆಗಳ ಮೇಲೆ ಎನ್‌ಸಿಬಿ ದಾಳಿ ಮಾಡಿದೆ.ಕಾರ್ಖಾನೆಯಲ್ಲಿ ಆಲ್ಪಾಜೋಲಮ್ ಪೌಡರ್ ತಯಾರಿಸಿ ಕೋಲಾರ, ಬೀದರ್, ಆಂಧ್ರಪ್ರದೇಶ ಹಾಗೂ ತೆಲಂಗಾಣದಲ್ಲಿ ಮಾರಾಟ ಮಾಡಲಾಗುತ್ತಿತ್ತು ದರ್ ಕೈಗಾರಿಕೆಯಲ್ಲಿ ಡ್ರಗ್ಸ್ ಉತ್ಪಾದಿಸಲಾಗುತ್ತಿತ್ತು. ಆರೋಪಿ ಎನ್.ವಿ. ರೆಡ್ಡಿ ಅಕ್ರಮವಾಗಿ ಕಾರ್ಖಾನೆ ನಡೆಸುತ್ತಿದ್ದ. ಆತನ ನಿವಾಸದ ಮೇಲೂ ದಾಳಿ ಮಾಡಿ…

ದೆಹಲಿಗೆ ಹಾರಿದ ಯೋಗೇಶ್ವರ್-ಮತ್ತೇ ನಾಯಕತ್ವ ಗೊಂದಲ

ಬೆಂಗಳೂರು,ಜೂ,೨೬: ನಾಯಕತ್ವ ಬದಲಾವಣೆಯ ಪ್ರಶ್ನೆಯೆ ಇಲ್ಲ ಎಂದು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ ಬೆನ್ನಲ್ಲೇ ಬಿಜೆಪಿಯಲ್ಲಿ ಆಂತರ್ಯದಲ್ಲಿ ಹಲವಾರು ಬೆಳವಣಿಗೆಗಳು ತೆರೆಮರೆಯಲ್ಲಿ ನಡೆಯುತ್ತಲೇ ಇವೆ. ಹೌದು ಇದಕ್ಕೆ ಪುಷ್ಟಿ ಕೊಡುವಂತೆ ಮೊನ್ನೆಯಷ್ಟೆ ಸಿಎಂ ಪುತ್ರ ವಿಜಯೇಂದ್ರ ಮತ್ತು ರಾಘವೇಂದ್ರ ದೆಹಲಿಗೆ ದೌಡಾಯಿಸಿದ್ದರು ಈಗ ನಿನ್ನೆ ರಾತ್ರಿ ದಿಡೀರ್ ಸಿ.ಪಿ.ಯೋಗೇಶ್ವರ್ ದೆಹಲಿಗೆ ತೆರಳುವ ಮೂಲಕ ಬಿಜೆಪಿಯ ಆಂತರ್ಯದಲ್ಲಿ ಎದ್ದಿರುವ ಬಿಸಿ ಮತ್ತಷ್ಟು ಹೆಚ್ಚಾಗುವ ಲಕ್ಷಣಗಳು ಗೋಚಿರಿಸುತ್ತಿವೆ. ನಿನ್ನೆಯಷ್ಟೆ ಸಿ.ಪಿ.ಯೋಗೇಶ್ವರ್ ಅವರು ಸಿ.ಎಂ.ನಾಯಕತ್ವ ಕುರಿತಂತೆ ಇದೀಗ ಪರೀಕ್ಷೆ ಬರೆದಿದ್ದೇವೆ…

ರಮೇಶ್‌ಜಾರಕಿಹೊಳಿಗೆ ಬಿಜೆಪಿ ಸಂಸ್ಕೃತಿ ಒಗ್ಗೊತ್ತಿಲ್ಲ-ಬಯ್ಯಾಪುರ

ಕೊಪ್ಪಳ,ಜೂ,೨೬: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಬಿಜೆಪಿ ಸಂಸ್ಕೃತಿ ಒಗ್ಗುತ್ತಿಲ್ಲ ಅಲ್ಲಿಯನ ಗರ್ಭಗುಡಿಯ ಚಟವಟಿಕೆಗಳು ಸರಿಹೊಂದುತ್ತಿಲ್ಲ ಎನ್ನುವುದು ಅವರ ಇತ್ತೀಚಿನ ನಡವಳಿಕೆಗಳಿಂದ ಅರ್ಥವಾಗುತ್ತದೆ ಎಂದು ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪುರ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಾರಕಿಹೊಳಿ ಇತ್ತೀಚೆಗೆ ಕೆಲವರೊಂದಿಗೆ ಮುಂಬೈಗೆ ಹೋಗಿರುವುದನ್ನು ನೋಡಿದರೆ ಅವರು ಬಿಜೆಪಿ ತೊರೆಯುವ ಸಾಧ್ಯತೆ ಇದೆ. ಅವರೊಂದಿಗೆ ಕೆಲವರು ಕಾಂಗ್ರೆಸ್ ಅಥವಾ ಜೆಡಿಎಸ್‌ಗೆ ಮತ್ತೆ ಸೇರುವ ಸಾಧ್ಯತೆ ಇದೆ. ಒಂದು ವೇಳೆ ಅವರು ವಾಪಸ್ ಬಂದರೆ ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ…

ಮಕ್ಕಳಮಾನಸಿಕಆರೋಗ್ಯದಬಗ್ಗೆನಿರ್ಲಕ್ಷಿಸಲೇಬಾರದ ೫ ಚಿಹ್ನೆಗಳು

ಸುಸಾನ್ಸ್ಟೀಫನ್ಸ್ ಸೀನಿಯರ್ಕೌನ್ಸಿಲರ್ಮತ್ತುಪಿಸಿಕೋಥೆರಪಿಸ್ಟ್ ಮೆಡಾಲ್ಮೈಂಡ್ ಮಕ್ಕಳಮಾನಸಿಕಆರೋಗ್ಯದಬಗ್ಗೆನಿರ್ಲಕ್ಷಿಸಲೇಬಾರದ ೫ ಚಿಹ್ನೆಗಳು ಕೋವಿಡ್ ನ ಈ ಸಾಂಕ್ರಾಮಿಕ ಸಮಯದಲ್ಲಿ ಮಕ್ಕಳು ಮೊಬೈಲ್, ಕಂಪ್ಯೂಟರ್ ಮುಂತಾದ ವಿದ್ಯುನ್ಮಾನ ಯಂತ್ರಗಳೊಂದಿಗೆ ಮಕ್ಕಳು ತಲ್ಲೀನರಾದಾಗಲೂ ಪೋಷಕರು ಗಮನಹರಿಸಬೇಕು. ಬಾಲ್ಯವುಪ್ರತಿಯೊಬ್ಬರ ಜೀವನದಅತ್ಯಗತ್ಯಭಾಗವಾಗಿದೆ. ಇದುವ್ಯಕ್ತಿಯಅಭಿವೃದ್ಧಿಮತ್ತುಅವರ ಒಟ್ಟಾರೆಕಾರ್ಯನಿರ್ವಹಣೆಯನ್ನುನಿರ್ಧರಿಸುತ್ತದೆ. ಬಾಲ್ಯದ ಮಾನಸಿಕ ಆರೋಗ್ಯವು ಅವರು ಕುಟುಂಬದೊಂದಿಗೆ ಹೊಂದಿದ್ದ ಸಕಾರಾತ್ಮP ಸಂಬಂಧವನ್ನು ಸೂಚಿಸುತ್ತದೆ.ಹಾಗಿದ್ದಾಗ ಮಾತ್ರ ಮಕ್ಕಳು ಅಭಿವೃದ್ಧಿಯಮೈಲಿಗಲ್ಲುಗಳನ್ನು ದಾಟುತ್ತಾರೆ; ನಾವು ಇಂದು ಮಕ್ಕಳ ಸುತ್ತಲೂಕೌಶಲ್ಯಗಳನ್ನು ನಿಭಾಯಿಸುವ, ಬೆಂಬಲಿಸುವ ಆರೋಗ್ಯಕರವಾತಾವರಣವನ್ನು ಕಲ್ಪಿಸ ಬೇಕಾಗಿದೆ. ಇವುಗಳಲ್ಲಿ ಯಾವುದೊಂದೂ ಅಥವಾ ಹೆಚ್ಚಿನಅಂಶಗಳನ್ನು ಪೂರೈಸದಿದ್ದಾಗ, ಮಗುವಿನಮಾನಸಿಕಆರೋಗ್ಯಕಾಳಜಿಗಳನ್ನು ನಿರ್ವಹಿಸುವ…

ಯುವಕನಿಗೆ ಕಿರುಕುಳ; ಕಾಮಕ ಶಿಕ್ಷಕನ ಬಂಧನ

ನೆಲಮಂಗಲ,ಜೂ,26:ಯುವಕನಿಗೆ ನೀಲಿಚಿತ್ರ ತೋರಿಸಿ ಲೈಂಗಿಕ ಕಿರುಕುಳ ಕೊಡುತ್ತಿದ್ದ ಯುವಕನಿಗೆ ನೀಲಿಚಿತ್ರ ತೋರಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದಆರೋಪದ ಮೇಲೆ ಶಿಕ್ಷಕನನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕು ದಾಬಸ್‌ಪೇಟೆ ಪೊಲೀಸರು ಬಂಧಿಸಿದ್ದಾರೆ. ಮಾರ್ಗದರ್ಶನ ತೋರಬೇಕಿದ್ದ ಶಿಕ್ಷಕನೊಬ್ಬ ಯುವಕನಿಗೆ ಕಾಮುಕನಾಗಿ ಕಾಡಿದ್ದಾನೆ. ಗುರುವಿನ ಸ್ಥಾನದಲ್ಲಿದ್ದ ಶಿಕ್ಷಕ ನೀಲಿ ಚಿತ್ರ ತೋರಿಸಿ ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಅರೋಪ ಕೇಳಿಬಂದಿದೆ. ಲೈಂಗಿಕ ದೌರ್ಜನ್ಯ ಅರೋಪ ಹಿನ್ನೆಲೆ ರಂಗನಾಥ್ ಎಂಬ ಮುಖ್ಯೋಪಾಧ್ಯಾಯನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮಾನಸಿಕ ಅಸ್ವಸ್ಥ ಮಕ್ಕಳ ಧರಿತ್ರಿ…

ಹಿತ್ತಲ ಗಿಡ ಮದ್ದಲ್ಲ

ಶ್ರೀ.ಡಾ.ಆರೂಢಭಾರತೀ ಸ್ವಾಮೀಜಿ ಸಿದ್ಧಸೂಕ್ತಿ : ಹಿತ್ತಲ ಗಿಡ ಮದ್ದಲ್ಲ. ಮನೆಯ ಹಿಂಭಾಗದ ಖಾಲಿ ಜಾಗ ಹಿತ್ತಲ. ಹಿಂದಿನ ಕಾಲದಲ್ಲಿ ವಿಶಾಲ ಹಿತ್ತಲ. ಅಲ್ಲಿ ಹೀರೆ, ತಿಪ್ಪರೆ, ಅವರೆ, ಸೌತೆ, ಕುಂಬಳದಂಥ ತರಕಾರಿ ಬಳ್ಳಿ. ಅರಿಷಿಣ, ಶುಂಠಿ, ಪುದಿನ, ಕರಿಬೇವು, ಲಿಂಬೆ, ತುಳಸಿ, ಅಮೃತಬಳ್ಳಿಯಂಥ ಔಷಧೀಯ ಗಿಡಬಳ್ಳಿ! ಅನೇಕ ಕಾಯಿಲೆಗಳಿಗೆ ಮನೆ ಮದ್ದೇ ರಾಮಬಾಣ! ಪಾಶ್ಚಾತ್ಯ ವಿಜ್ಞಾನ ಬೆಳೆದಂತೆ ಭಾರತೀಯ ಆಯುರ್ವೇದ, ಹಿತ್ತಲ ಗಿಡ ಕಡೆಗಣಿಸಲ್ಪಟ್ಟಿತು. ಕೊರೊನಾ ವಕ್ಕರಿಸಿದ್ದೇ ತಡ! ಆಯುರ್ವೇದಕ್ಕೆ, ಹಿತ್ತಲ ಗಿಡಕ್ಕೆ ಬಂತು ದಿಢೀರ್ ಬೆಲೆ!…

ದೇಶದಲ್ಲಿ ಹೆಚ್ಚುತ್ತಿರುವ ಡೆಲ್ಟಾ ಪ್ಲೆಸ್ ಕೊರೊನಾ ಸಂಖ್ಯೆ

ನವದೆಹಲಿ,ಜೀ,25: ಕೊರೊನಾ ಮೂರನೇ ಅಲೆ ಆರಂಭದ ಮುನ್ನವೇ ಡೆಲ್ಟಾ ಪ್ಲೆಸ್ ಕೋವಿಡ್ ಸಂಖ್ಯೆ ಜಾಸ್ತಿಯಾಗುತ್ತಿದೆ. 45,000 ಮಾದರಿಗಳ ಪೈಕಿ 48 ‘ಡೆಲ್ಟಾ ಪ್ಲಸ್’ ಕೋವಿಡ್ ರೂಪಾಂತರ ಪ್ರಕರಣಗಳು ದೇಶದಲ್ಲಿ ಪತ್ತೆಯಾಗಿದ್ದು, ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಅಂದರೆ 20 ಪ್ರಕರಣಗಳು ಎಂದು ವರದಿಯಾಗಿದೆ ಎಂದು ಕೇಂದ್ರ ತಿಳಿಸಿದೆ. ತಮಿಳುನಾಡಿನಲ್ಲಿ ಒಂಬತ್ತು, ಮಧ್ಯಪ್ರದೇಶದಲ್ಲಿ ಏಳು, ಕೇರಳದಲ್ಲಿ ಮೂರು, ಪಂಜಾಬ್ ಮತ್ತು ಗುಜರಾತ್‌ನಲ್ಲಿ ತಲಾ ಎರಡು ಪ್ರಕರಣಗಳು ಪತ್ತೆಯಾಗಿವೆ. ಇನ್ನು ಆಂಧ್ರಪ್ರದೇಶ, ಒಡಿಶಾ, ರಾಜಸ್ಥಾನ, ಜಮ್ಮು ಮತ್ತು ಕರ್ನಾಟಕದಲ್ಲಿ ತಲಾ ಒಂದು…

ಎಲ್ಲಾ ದಿನಗಳಲ್ಲೂ ಜೋಗದ ಸಿರಿವೈಭವಕ್ಕೆ ಅವಕಾಶ;ಯೋಗೇಶ್ವರ್

ಬೆಂಗಳೂರು ,ಜೂ. 25: ವಿಶ್ವವಿಖ್ಯಾತ ​ ಜೋಗದ ಸಿರಿಯ ವೈಭವವನ್ನು ಇನ್ನೂ ವರ್ಷದ ಎಲ್ಲಾ ದಿನಗಳಲ್ಲೂ ನೋಡುವ ಯೋಜನೆ ರೂಪಿಸಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಪ್ರವಾಸಿ ತಾಣಗಳನ್ನು ನೋಡಲು ಕೇರಳ, ಮಹಾರಾಷ್ಟ್ರದಿಂದ ಎಲ್ಲಾ ಕಡೆ ಜನರ ಬರುತ್ತಾರೆ. ಪ್ರವಾಸೋದ್ಯಮದಿಂದ ರಾಜ್ಯಕ್ಕೆ 18 ರಷ್ಟು ಜಿಡಿಪಿ ಬರುತ್ತಿದೆ. ಜಿಡಿಪಿಯಲ್ಲಿ ನಾವು ದೇಶದಲ್ಲೇ ಮೂರನೇ ಸ್ಥಾನದಲ್ಲಿದ್ದೇವೆ. ಇನ್ಮುಂದೆ ಇನ್ನಷ್ಟು ಪ್ರವಾಸೋದ್ಯಮ ಇಲಾಖೆ ಬಲಿಷ್ಠಗೊಳಿಸುತ್ತೇವೆ ಎಂದರು. ಪ್ರವಾಸಿ ಗೈಡ್ ಗಳಿಗೆ ಪರಿಹಾರ ಲಾಕ್​ಡೌನ್​ನಿಂದಾಗಿ…

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ೧೪೯೨.೯೭ ಕೋಟಿ ರೂ. ಅನುಮೋದನೆ

ಬೆಂಗಳೂರು,ಜೂ,೨೫: ಕಲ್ಯಾಣ ಕರ್ನಾಟಕದ ಜನತೆಗೆ ಇದೊಂದು ಸಂತಸದ ಸುದ್ದಿ, ರಾಜ್ಯಪಾಲರು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ಕ್ರಿಯಾಯೋಜನೆ ರೂಪಿಸಲು ೧೪೯೨.೯೭ ಕೋಟಿ ರೂ.ಗೆ ಅನುಮೋದನೆ ನೀಡಿದ್ದಾರೆ ಗಿರಿಜನ ಉಪಯೋಜನೆಗೆ ೧೦೦ ಕೋಟಿ ರೂ., ವಿಶೇಷ ಘಟಕ (ಎಸ್‌ಸಿಪಿ) ೩೦೦ ಕೋಟಿ ರೂ. ಹಾಗೂ ಸಾಮಾನ್ಯ ಯೋಜನೆಗೆ ೧೦೯೨.೯೭ ರೂ. ಕೋಟಿ ಅನುದಾನ ಹಂಚಿಕೆ ಮಾಡಲಾಗಿದ್ದು, ಅದರಂತೆ ಕ್ರಿಯಾಯೋಜನೆ ರೂಪಿಸಲು ರಾಜ್ಯಪಾಲರಿಂದ ಗ್ರೀನ್‌ಸಿಗ್ನಲ್ ದೊರೆತಿದೆ. ೨೦೨೧-೨೨ ನೇ ಸಾಲಿಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಒದಗಿಸಲಾಗಿರುವ ರೂ. ೧೪೯೨.೯೭…

ಪಂಡರಿಬಾಯಿ ನಿರ್ಮಾಣದ ಮೊದಲ ಚಿತ್ರ ಸಂತಸಖು

ಪಂಡರಿಬಾಯಿ ನಿರ್ಮಾಣದ ಮೊದಲ ಚಿತ್ರ ಸಂತಸಖು ಪಂಢರಿಬಾಯಿಯವರ ಸ್ವಂತ ನಿರ್ಮಾಣದ ಮೊದಲ ಚಿತ್ರ ‘ಸಂತಸಖು‘ಭಕ್ತಿಪ್ರಧಾನಕಪ್ಪು ಬಿಳುಪು ಚಿತ್ರ೧೯೫೫ರಲ್ಲಿ ತೆರೆಕಂಡಿತು. ಪಂಢರಿಬಾಯಿಯವರ ಅಕ್ಕ ಹೊಳೆಯಲ್ಲಿ ಮುಳುಗಿ ಮೃತ್ಯುವಿಗೆಸೆರೆಯಾದ ನಂತರ ಜನಿಸಿದ ಈ ಬಾಲಕಿಗೆ ‘ಗೀತಾ‘ ಎಂದು ನಾಮಕರಣ ಮಾಡಿದರಾದರೂ ಪಂಡರಾಪುರದ ವಿಠಲನಿಗೆ ಹರಿಸಿಕೊಂಡು ‘ಪಂಢರಿ‘ ಎಂದೇಕರೆಯತೊಡಗಿದರು. ಕೃಷ್ಣನ್-ಪಂಜು ಎಂಬ ಇಬ್ಬರು ಈ ಚಿತ್ರದ ನಿರ್ದೇಶಕರು.ಶಿವಾಜಿ ಗಣೇಶನ್‌ಅವರು ಸಹ ಸಲಹೆ ನೀಡಿ ಪ್ರೋತ್ಸಾಹಿಸಿದ್ದರು.ಎಚ್.ಎಲ್.ಎನ್.ಸಿಂಹ ಅವರು ‘ಬೇಡರಕಣ್ಣಪ್ಪ‘ ಚಿತ್ರವನ್ನು ನಿರ್ದೇಶಿಸಿದಾಗ ರಾಜ್‌ಕುಮಾರ್‌ಜೋಡಿಯಾಗಿ ಪಂಢರಿಬಾಯಿಯನ್ನೇ ನಾಯಕಿಯನ್ನಾಗಿ ಆರಿಸಿದ್ದರು. ಇದು ಪಂಢರಿಬಾಯಿಯವರಜೀವನದಲ್ಲೊಂದುತಿರುವಾಯಿತು. ಪಂಢರಿಬಾಯಿಯವರು ವಿಠಲನ…

ಹಣ್ಣು ಮುಕ್ಕಿತು ಹೂವಿನ ಹಕ್ಕಿ

ಚಿತ್ರಲೇಖನ – ಹ.ಸ.ಬ್ಯಾಕೋಡ ಆವತ್ತು ಭಾನುವಾರ ಬೆಳಿಗ್ಗೆ ಮಗಳೊಂದಿಗೆ ಮನೆಯ ಹತ್ತಿರದ ಕೆರೆಯ ದಂಡೆ ಮೇಲೆ ವಾಯುವಿಹಾರಕ್ಕೆ ಹೋಗಿದ್ದೆ. ಆ ಕೆರೆ ದಂಡೆಯ ಮೇಲೆ ಕೊಡೆಯಾಕಾರದಲ್ಲಿ ಬೆಳೆದು ನಿಂತಿದ್ದ ಗಸಗಸೆ ಗಿಡ ಗಮನಸೆಳೆಯಿತು. ಅದರಲ್ಲೂ ವಿಶೇಷವಾಗಿ ಕಾಣಿಸಿತು. ಕಾರಣ ಗಿಡದ ತುಂಬ ಬಿಳಿ ಬಣ್ಣದ ಸಣ್ಣ ಸಣ್ಣ ಹೂವುಗಳು ಅರಳಿದ್ದವು. ಅವುಗಳನ್ನು ನೋಡಿದ ಮಗಳು ಶ್ರೀವೇದ, ‘ಅಪ್ಪಾ, ಹೂವು ಬೇಕು ಹೂ… ಎಂದು ಒಂದೇ ಸಮನೆ ಹಠಹಿಡಿದಳು. ಆ ಕೂಡಲೇ ನನ್ನ ಕೊರಳಲ್ಲಿದ್ದ ಕ್ಯಾಮರಾವನ್ನು ಪಕ್ಕದ ಕಲ್ಲು…

ಕೊಪ್ಪಳವೆಂಬ ಮಹಾಕೊಪಣಾಚಲ

ಕೊಪ್ಪಳವೆಂಬ ಮಹಾಕೊಪಣಾಚಲ ಕೊಪ್ಪಳವು ಮಧ್ಯ ಕರ್ನಾಟಕದ ಪ್ರಸಿದ್ಧ ಪ್ರಾಚೀನ ಎಡೆ. ಇದು ಶಿಲಾಯುಗ ಕಾಲದಿಂದಲೂ ಮಾನವನ ವಸತಿ ತಾಣ. ನೂತನ ಶಿಲಾಯುಗದ ಕೊಡಲಿ, ಮಡಕೆಗಳು, ಬೃಹತ್ ಶಿಲಾಯುಗದ ಕಲ್ಗೋರಿಗಳು(ಮೋರೇರ ಮನೆ) ಇಲ್ಲಿವೆ. ಮೌರ್ಯ ಅಶೋಕನ ಎರಡು ಬಂಡೆಗಲ್ಲು ಶಾಸನಗಳು ಕಂಡುಬಂದಿರುವುದು ಇಲ್ಲಿನ ಗವಿಮಠ ಮತ್ತು ಪಾಲ್ಕಿಗುಂಡುಗಳಲ್ಲಿ. ಶಾತವಾಹನ ಕಾಲದ ೫೫೩೪ ಮುದ್ರಾಂಕಿತ ನಾಣ್ಯಗಳ ರಾಶಿಯೇ ಇಲ್ಲಿನ ಚಿಕ್ಕಸಿಂಧೋಗಿಯಲ್ಲಿ ದೊರೆತಿರುವುದು ಗಮನಾರ್ಹ. ಬ್ರಾಹ್ಮಿ ಲಿಪಿಯಲ್ಲಿರುವ ಸಿರಿಸತಕನಿ ಎಂಬ ನಾಣ್ಯ ದೊರೆತಿದೆ. ಚಂದ್ರವಳ್ಳಿಯ ಕ್ರಿ.ಶ. ೪೫೦ರ ಶಾಸನದಲ್ಲಿ ಕುಪಣ ಉಲ್ಲೇಖವಿದ್ದು,…

ಒಂದು ಗುಜರಾತಿ ರಾಜಕೀಯ ಕವಿತೆ ಎಬ್ಬಿಸಿದ ಕೋಲಾಹಲ!

ಒಂದು ಗುಜರಾತಿ ರಾಜಕೀಯ ಕವಿತೆ ಎಬ್ಬಿಸಿದ ಕೋಲಾಹಲ! ಐವತ್ತೊಂದರ ಹರೆಯದ ಆ ಗೃಹಿಣಿಯ ಹೆಸರು ಪಾರುಲ್ ಖಕ್ಕಡ್. ಅಹ್ಮದಾಬಾದ್ ನಿಂದ ೨೦೦ ಕಿ.ಮೀ.ದೂರದಲ್ಲಿರುವ ಅಮ್ರೇಲಿಯ ನಿವಾಸಿ. ಕವಿತೆಯೊಂದನ್ನು ಬರೆದು ವಿವಾದದ ಬಿರುಗಾಳಿಗೆ ಸಿಕ್ಕಿದ್ದಾರೆ. ಆದರೂ ಧೃತಿಗೆಡದೆ ನಿಂತಿದ್ದಾರೆ ಈ ದಿಟ್ಟ ಹೆಣ್ಣುಮಗಳು. ಬೆಂಬಲ ನೀಡಿದ ಬರೆಹಗಾರ ಲೋಕಕ್ಕೆ ಅವರು ನೀಡಿರುವ ಜವಾಬು- ’ಯಾವುದೇ ಒತ್ತಡ ಕಿರುಕುಳ ನನ್ನನ್ನು ಬಾಧಿಸಿಲ್ಲ, ನಿಮಗೆ ಸರಿ ತೋಚಿದ್ದನ್ನು ನೀವು ಮಾಡಿರಿ’. ಇತ್ತೀಚೆಗೆ ತಮ್ಮನ್ನು ಸಂಪರ್ಕಿಸಲು ಬಯಸಿದ ಬಿ.ಬಿ.ಸಿ. ಸುದ್ದಿ ಸಂಸ್ಥೆಯ ಬಾತ್ಮೀದಾರನಿಗೆ…

ಮತ್ತೆ ಮೈದುಂಬಿಕೊಂಡಿದೆ ಮಾಗೋಡು ಜಲಪಾತ

ಮತ್ತೆ ಮೈದುಂಬಿಕೊಂಡಿದೆ ಮಾಗೋಡು ಜಲಪಾತ ಚಿತ್ರಲೇಖನ – ಹ.ಸ.ಬ್ಯಾಕೋಡ ಮಳೆಗಾಲ ಆರಂಭವಾಯಿತೆಂದರೆ ಸಾಕು ಕರಾವಳಿಯಲ್ಲಿ ಜಲಪಾತಗಳ ಅಬ್ಬರ ಆರಂಭವಾಗುತ್ತದೆ. ಮಲೆನಾಡಿನ ಪಶ್ಚಿಮ ಘಟ್ಟಕ್ಕೆ ಹೊಂದಿಕೊಂಡಿರುವ ಉತ್ತರ ಮತ್ತು ದಕ್ಷಿಣ ಕರಾವಳಿಯ ಘಟ್ಟದ ಮೇಲಿನ ಕೆಲ ಜಲಪಾತಗಳು ಮಳೆಗಾಲದಲ್ಲಿ ಮೈದುಂಬಿ ಹರಿಯುತ್ತವೆ. ಅದೇ ಜಲಪಾತಗಳು ಸುಡುಬಿಸಿಲಿನ ಬೇಸಿಗೆಯಲ್ಲಿ ನೀರಿಲ್ಲದೆ ಒಣಗಿ ಜಲಪಾತಗಳ ಜಾಗದಲ್ಲಿ ಕೇವಲ ಬಂಡೆಗಲ್ಲು ಗೋಚರಿಸುತ್ತಿರುತ್ತವೆ. ಆದರೆ ಉತ್ತರ ಕನ್ನಡ ಜಿಲ್ಲೆಯ ಕರಾವಳಿಯ ಘಟ್ಟದ ಪ್ರದೇಶ ಯಲ್ಲಾಪುರ ಸಮೀಪದ ಮಾಗೋಡು ಜಲಪಾತ ಮಾತ್ರ ಎಲ್ಲ ಜಲಪಾತಗಳಿಗಿಂತ…

ರೀಲ್ ಮತ್ತು ರಿಯಲ್

           ರೀಲ್ ಮತ್ತು ರಿಯಲ್ ಆ ನಮ್ಮ ಊರಿನ ಅಂದ ಬಣ್ಣಿಸಲು ಬಲು ಸೊಗಸು. ಮೊದಲಿಗೇ ಒಂದು ಬಾವಿ ಇತ್ತು. ಅದು ಇಷ್ಟು ಸುಂದರವಾಗಿತ್ತೆಂದರೆ ಅದು ಥೇಟ್ ಗೋಡೆ ಗಡಿಯಾರದ ತರ ಇತ್ತು. ಗಡಿಯಾರದ ಕೆಳಭಾಗದಂತೆ ಇರುವ ಭಾಗದಲ್ಲಿ ಮೆಟ್ಟಿಲುಗಳು ಮಧ್ಯದಲ್ಲಿರುವ ಸಂಖ್ಯೆಗಳ ದುಂಡಾದ ಭಾಗ ಬಾವಿಯ ನೀರು ಇದ್ದಂತ ಸುಂದರ ಬಾವಿ. ಅದರ ಪಕ್ಕ ಸ್ವಲ್ಪವೇ ಜಾಗ ಅಂದರೆ ಒಂದು ಮೀ. ಜಾಗ ಬಿಟ್ಟಿದ್ದರು ಅಲ್ಲಿ ಒಂದು ಮನೆ ಇತ್ತು.…

ಮಾಜಿ ಕಸರ್ಪೋರೇಟರ್ ರೇಖಾ ಕದಿರೇಶ್ ಕೊಲೆ ಪ್ರಕರಣ; ಆರೀಪಿಗಳ ಸುಳಿವು

ಮಾಜಿ ಕಾರ್ಪೊರೇಟರ್​ ರೇಖಾ ಕದಿರೇಶ್ ಕೊಲೆ ಪ್ರಕರಣಕ್ಕೆ ಸಂಬಂಧಸಿದಂತೆ ಅರೋಪಿಗಳ  ಸುಳಿವುದೊರೆತಿದ್ದು ಯಾವುದೇ ಸಂದರ್ಭದಲ್ಲಿ ಬಂಧಿಸುವ ಸಾಧ್ಯತೆಗಳಿವೆ . ಬೆಂಗಳೂರು ,ಜೂ, 25:ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಅವರ ಹತ್ಯೆ ಕುರಿತು ತನಿಖೆ ನಡೆಸುತ್ತಿರುವ ಪೊಲೀಸರಿಗೆ ಹಣಕ್ಕಾಗಿ ಸಂಬಂಧಿಕರಿಂದಲೇ ಈ ಕೊಲೆ ನಡೆದಿರುವ ಬಗ್ಗೆ ಪ್ರಾಥಮಿಕ ತನಿಖೆ ವೇಳೆ ಬಹಿರಂಗವಾಗಿದೆ. ಆರೋಪಿಗಳ ಬಂಧನಕ್ಕೆ ಬೆಂಗಳೂರು ಪೊಲೀಸರು ತಂಡ ರಚನೆ ಮಾಡಿದ್ದು, ವಿವಿಧ ಆಯಾಮಗಳಲ್ಲಿ ತನಿಖೆಗೆ ಮುಂದಾಗಿದ್ದಾರೆ. ಅಲ್ಲದೆ, ಪ್ರಮುಖ ಆರೋಪಿಗಳಾದ ರೇಖಾರ ಸಂಬಂಧಿ ಪೀಟರ್ ಹಾಗೂ…

1 70 71 72 73 74 98
Girl in a jacket