Girl in a jacket

Author kendhooli_editor

ಕೋವಿಡ್ ಲಸಿಕೆ ಪಡೆದುಕೊಳ್ಳಲು ಸಲಹೆ : ಅನಿತಾ ಕುಮಾರ್ ಸ್ವಾಮಿ

ರಾಮನಗರ, ಜೂ, 22: ಲಸಿಕೆ ತಗೆದುಕೊಳ್ಳುವುದರಿಂದ ಕೋವಿಡ್ ಬಂದರು ಸಹ ಆರೋಗ್ಯದ ಮೇಲೆ ಹೆಚ್ಚು ಪರಿಣಾಮ ಬೀರದಂತೆ ನಿಯಂತ್ರಿಸುತ್ತದೆ. ರಾಮನಗರ ಜಿಲ್ಲೆಯ ಎಲ್ಲಾ ಜನರು ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಪಡೆದುಕೊಳ್ಳಿ ಹಾಗೂ ನಿಮ್ಮ ಸುತ್ತಮುತ್ತಲಿನ ಜನರಿಗೂ ಸಹ ಲಸಿಕೆ ಪಡೆಯುವಂತೆ ಪ್ರೋತ್ಸಾಹಿಸಿ ಎಂದು ರಾಮನಗರ ತಾಲ್ಲೂಕು ವಿಧಾನಸಭಾ ಕ್ಷೇತ್ರದ ಶಾಸಕರಾದ ಅನಿತಾ ಕುಮಾರ್ ಸ್ವಾಮಿ ಅವರು ತಿಳಿಸಿದ್ದರು. ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ನಡೆದ…

ಶಾಲೆ ಆರಂಭ ಕುರಿತ ವರದಿ ಸಲ್ಲಿಸಿದ ತಜ್ಞರ ಸಮಿತಿ

ಸರ್ಕಾರ ಆಯಾ ಪ್ರದೇಶದಲ್ಲಿ ಸುರಕ್ಷತೆ ಬಗ್ಗೆ ಅರಿತು ಸ್ಥಳೀಯವಾಗಿ ನಿರ್ಧಾರ ಮಾಡಬೆಕು ಎಂದಿರುವ ಅರು ಕೊರೊನಾ ಇಳಿಮುಖವಾಗಿದೆ ಎಂಬ ಒಂದೇ ಒಂದು ಕಾರಣಕ್ಕೆ ಏಕಾ ಏಕಿ ನಿರ್ಧಾರಕ್ಕೆ ಬರುವುದು ಸೂಕ್ತವಲ್ಲ ಎಂದು ವರದಿಯಲ್ಲಿ ತಿಳಿಸಿದೆ ಬೆಂಗಳೂರು,ಜೂ.೨೨:ಮಕ್ಕಳಿಗೆ ಶಾಲೆ ಪುನರಾರಂಭ ಮಾಡುವುದರಿಂದ ಉಪಯೋಗ ಮತ್ತು ಸಮಸ್ಯೆ ಎರಡೂ ಇವೆ ಎರಡನ್ನು ಕೂಲಂಕುಷವಾಗಿ ಪರಿಶೀಲಿಸಿ ಶಾಲೆ ಆರಂಭ ಮಾಡಬೇಕೆ ಬೇಡವೇ ಎನ್ನುವ ಕುರಿತು ನಿರ್ಧಾರ ಮಾಡಬಹುದು. ಇದು ಡಾ.ದೇವಿಶೆಟ್ಟಿ ನೇತೃತ್ವದ ಮೂರನೇ ಅಲೆ ಸಿದ್ದತೆ ಕುರಿತು ರಚಿಸಿರುವ ಉನ್ನತ ಮಟ್ಟದ…

ಮತ್ತೇ ಬಿಜೆಪಿಯ ಆಂತರ್ಯದ ನಿಗೂಢತೆ ಬಗ್ಗೆ ಅಚ್ಚರಿ ಹೇಳಿಕೆ ನೀಡಿದ ಸಿಟಿ ರವಿ

ಮೋಡ ಸೂರ್ಯನನ್ನು ಮರೆಮಾಚಿದರೂ ಎಷ್ಟು ಕಾಲ ಎಂದು ಬಿಜೆಪಿಯೊಳಗಿನ ಬೆಳವಣಿಗೆ ಕುರಿತು ಮತ್ತೇ ಒಳಾರ್ಥದ ನಿಗೂಢತೆಯ ಬಗ್ಗೆ ಹೇಳುತ್ತಲೇ ,ನಾನು ನೀಡಿದ ಹೇಳಿಕೆಸದುದ್ದೇಶದಿಂದ ಕೂಡಿರುತ್ತದೆ ಯಾವುದೇ ದುರುದ್ದೇಶವಿಲ್ಲ ಎನ್ನುವ ಮೂಲಕ ಎಲ್ಲರಲ್ಲಿ ಮತ್ತಷ್ಟು ಅಚ್ಚರಿಯನ್ನು ಸಿ ಟಿ ರವಿ ಮೂಡಿಸಿದ್ದಾರೆ. ಬೆಂಗಳೂರು,ಜೂ,೨೧: ಮೋಡ ಸೂರ್ಯನನ್ನು ಮರೆ ಮಾಚಿದರೂ ಎಷ್ಟು ಕಾಲ? ಕೆಲವು ಕಾಲ ಮಾತ್ರ ಸಾಧ್ಯ. ನಾನು ಹೇಳಿದ್ದನ್ನು ಅವರವರು ಹೇಗೆ ಗ್ರಹಿಸುಯತ್ತಾರೋ ಹಾಗೆಯೇ ಅದರ ಅರ್ಥವಾಗುತ್ತದೆ. ಒಳ್ಳೆಯ ದೃಷ್ಟಿಯಿಂದ ಗ್ರಹಿಸಿದರೆ ಒಳ್ಳೆಯದ್ದಾಗುತ್ತದೆ. ಕೆಟ್ಟ ದೃಷ್ಟಿಯಿಂದ…

ತೃತೀಯ ರಂಗ ರಚನೆಗೆ ಪುಷ್ಟಿ ನೀಡಿದ ಕಿಶೋರ್ ,ಶರದ್ ಪವಾರ್ ಮಾತುಕತೆ

ಬಿಜೆಪಿಯೇತರ ತೃತೀಯ ರಂಗ ಉದಯವಾಗಲಿದೆ ಎಂಬ ಉಹಾಪೋಗಳ ಮಧ್ಯೆ ರಾಜಕೀಯ ತಂತ್ರಗಾರ ಪ್ರಶಾಂತ್ ಕಿಶೋರ್ ಮತ್ತು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ನಡೆಸಿದ ಮಾತುಕತೆ ರಾಜಕೀಯ ವಲಯದಲ್ಲಿ ಭಾರೀ ಸದ್ದು ಮಾಡುತ್ತದೆ ನವದೆಹಲಿ,ಜೂ,21: ಬಿಜೆಪಿಯೇತರ ತೃತೀಯ ರಂಗ  ರಚನೆಯಾಗುವ ಲಕ್ಷಣಗಳು ಇತ್ತೀಚಗೆ ಬಲವಾಗಿ ಗೋಚರಿಸುತ್ತವೆ. ಇದಕ್ಕೆ ಪುಷ್ಟಿ ನೀಡುವಂತೆ ರಸಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಎನ್ ಸಿಪಿ ಮುಖ್ಯಸ್ಥ ಶರದ್ ಪವರ್ ಜತೆ ಮಾತುಕತೆ ನಡೆಸಿರುವುದು ಮತ್ತಷ್ಟು ಊಹಾಪೋಹಗಳು ಎದ್ದಿವೆ. ಶರದ್ ಪವಾರ್ ಅವರ ನಿವಾಸದಲ್ಲಿ…

ಕೊವಿಡ್ 3 ನೇ ಅಲೆ ಎದುರಿಸಲು ಸಕಲ ಸಿದ್ಧತೆ; ಶಶಿಕಲಾ ಜೊಲ್ಲೆ

ಬೆಂಗಳೂರು,ಜೂ,21: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಎದುರಿಸಲು ಪ್ರತಿ ತಾಲೂಕಿನಲ್ಲಿಯೂ ಮಕ್ಕಳಿಗಾಗಿ ಪ್ರತ್ಯೇಕ ಕೊವಿಡ್ ಕೇರ್ ಸೆಂಟರ್ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ. ಸೋಮವಾರ ವಿಕಾಸಸೌಧದಲ್ಲಿ ಕೊವಿಡ್ 3 ಅಲೆ ನಿಯಂತ್ರಣ ಕುರಿತು ಬೆಂಗಳೂರು ನಗರ ಜಿಲ್ಲೆ ಹಾಗೂ ಬಿಬಿಎಂಪಿ ವ್ಯಾಪ್ತಿಯ ಜನ ಪ್ರತಿನಿಧಿಗಳು ಅಧಿಕಾರಿಗಳ ಸಭೆ ನಡೆಸಿ ನಂತರ.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಎರಡನೆ ಅಲೆಯಲ್ಲಿ ಸುಮಾರು 50 ಮಕ್ಕಳು ತಂದೆ ತಾಯಿಯನ್ನು ಕಳೆದುಕೊಂಡಿದ್ದಾರೆ. ಅವರಿಗೆ ಬಾಲ…

ಅಕ್ರಮ ಪಿಸ್ತೂಲ್; ಓರ್ವನ ಬಂಧನ

ವಿಜಯಪುರ,ಜೂ,21:ಅಕ್ರಮವಾಗಿ ಗನ್ ಹೊಂದಿದ್ದ ವ್ಯಕ್ತಿಯನ್ನು ಬಂಧಿಸಿರುವ ಭೀಮಾತೀರದ ಪೊಲೀಸರು ನಾಡ ಪಿಸ್ತೂಲ್, ನಾಲ್ಕು ಜೀವಂತ ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಲೋಣಿ ಕೆ. ಡಿ ಗ್ರಾಮದ ಮಹಾದೇವ ಅಣ್ಣಾರಾಯ್ ಪಾಂಡ್ರೇ ಬಂಧಿತ ಆರೋಪಿ. ಬಂಧಿತನಿಂದ ಒಂದು ನಾಡ ಪಿಸ್ತೂಲ್, ನಾಲ್ಕು ಜೀವಂತ ಗುಂಡುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ‌. ನಾಡ ಪಿಸ್ತೂಲ್ ಗನ್ ಬೆಲೆ ಸುಮಾರು 30 ಸಾವಿರ ಹಾಗೂ ನಾಲ್ಕು ಗುಂಡುಗಳ ಬೆಲೆ 1 ಸಾವಿರ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಕುರಿತು ಇಂಡಿ…

ಕೊರೊನಾ ವಿರುದ್ಧದ ಹೋರಾಟಕ್ಕೆ ಯೋಗ ಆಶಾಕಿರಣ; ಮೋದಿ

ನವದೆಹಲಿ,ಜೂ,21: ಭಾರತೀಯ ಮೂಲದ ಯೋಗ ಪದ್ದತಿಯನ್ನು ಅಳವಡಿಸಿಕೊಂಡಿದ್ದು,ಇದರಿಂದ ಕೊರೊನಾ ಕಾಲದ ಈ ಸಮಯದಲ್ಲಿ ಯೋಗಾಭ್ಯಾಸ ಒಂದು ಉತ್ತಮ ಅಂಶವಾಗಿದೆ ಇದರಿಂದ ದೇಹ ಮತ್ತು ಮನಸ್ಸು ಮತ್ತಷ್ಟು ದೃಡವಾಗುತ್ತದೆ ಎಂದು ಪ್ರಧಾನಿ ಮೋದಿ ಅಭಿಪ್ರಾಯ ಪಟ್ಟಿದ್ದಾರೆ. ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿರುವ ಅವರು,ಎಲ್ಲರಿಗೂ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಶುಭಾಶಯಗಳು ಎನ್ನುವ ಮೂಲಕ ಮಾತು ಆರಂಭಿಸಿ, ಕೊರೊನಾ ನಡುವೆ ಯೋಗ ಆಶಾಕಿರಣವಾಗಿದೆ. ಕೊರೊನಾ ವಿರುದ್ಧದ ಹೋರಾಟಕ್ಕೆ ಯೋಗದಿಂದ ಬಲ ಸಿಕ್ಕಿದೆ ಎಂದು ತಿಳಿಸಿದ್ದಾರೆ. ವಿಶ್ವದ ಮೂಲೆಮೂಲೆಯಲ್ಲಿ ಲಕ್ಷಾಂತರ ಜನರು…

ಯೋಗ ಮತ್ತು ಅದರ ತಿಳುವಳಿಕೆ

ನಂದಿನಿ ಪ್ರಸಾದ್ ನಂದಿನಿ ಪ್ರಸಾದ್ ಅವರು ಕಳೆದ 15 ವರ್ಷಗಳಿಂದ ಯೋಗ ತರಬೇತಿ ನೀಡುತ್ತಿದ್ದಾರೆ,ಹಲವಾರು ಯೋಗ ಸಮಾವೇಶ,ಯೋಗ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದಾರೆ.ಹಾಗೆಯೇ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ.ಇವರು ಇನ್ನೂ ಮುಂದೆ ಪ್ರತಿ ದಿನ ನಿತ್ಯಯೋಗ ದಲ್ಲಿ ಯೋಗ ಕುರಿತು ಬರೆಯುತ್ತಾರೆ      ಯೋಗ ಮತ್ತು ಅದರ ತಿಳುವಳಿಕೆ ಕೋವಿಡ್-19 ಸಂದರ್ಭದಲ್ಲಿ ಮನೆಯಲ್ಲಿಯೇ ಕುಟುಂಬದ ಜೊತೆಗೆ 7 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸೋಣ. ಯೋಗದಿಂದ ಜನರಿಗೆ ತಮ್ಮ ರೋಗ ನಿರೋಧಕ ಶಕ್ತಿಯ ಅರಿವು, ಬಲವಾದ ಮನಸ್ಸು ಮತ್ತು…

ಆಗುವುದೆಲ್ಲ ಒಳ್ಳೆಯದಕ್ಕೆ

ಶ್ರೀ. ಡಾ.ಆರೂಢಭಾರತೀ ಸ್ವಾಮೀಜಿ ‌‌‌‌   ಸಿದ್ಧಸೂಕ್ತಿ : ಆಗುವುದೆಲ್ಲ ಒಳ್ಳೆಯದಕ್ಕೆ. ಅನಗತ್ಯ ತೊಂದರೆ ನಿರಾಶೆಯುಂಟಾಗಿ ಕೊನೆಯಲಿ ಒಳಿತುಂಟಾದಾಗ ಆಡುವ ಮಾತಿದು. ಸಜ್ಜನ ಸತ್ಕಾರ್ಯಗಳಿಗೆ ಅನೇಕ ಅಡ್ಡಿಯುಂಟಾಗಿ ಅಂತ್ಯದಲಿ ಜಯ ಪ್ರಾಪ್ತಿ ಸಹಜ. ಅಡ್ಡಿ ಆತಂಕಾದಿಗಳು ವ್ಯಕ್ತಿಯ ಸತ್ತ್ವ ಮಹಿಮೆಗಳನು ಹಿರಿದಾಗಿಸುತ್ತವೆ! ಆಗಲಿದ್ದ ಅನಾಹುತಗಳನ್ನು ತಪ್ಪಿಸುತ್ತವೆ! ಬಸ್ಸು ತಪ್ಪಿಸಿಕೊಂಡವನಿಗೆ ಸುದ್ದಿ ಬಂತು, ಬಸ್ಸು ನದಿಗೆ ಬಿತ್ತು! ಒಂದು ಪಕ್ಷದ ದೌರ್ಜನ್ಯ ಮತ್ತೊಂದು ಪಕ್ಷಕ್ಕೆ ಅನುಕಂಪ ಜಯ! ಕೌರವರ ದೌರ್ಜನ್ಯ, ಪಾಂಡವರಿಗೆ ಜಯ! ರಾಜ ಮಂತ್ರಿ ಕಾಡಲಿ ಹೋಗುವಾಗ…

ಬಳ್ಳಾರಿಯಲ್ಲಿ ಮತ್ತೆ ಅಕ್ರಮ ಅದಿರು ಸಾಗಾಟ;೨೦ ಲಾರಿಗಳ ವಶ

ಬಳ್ಳಾರಿ,ಜೂ,೨೦: ಮತ್ತೇ ಗಣಿನಾಡಿನಲ್ಲಿ ಅಕ್ರಮ ಗಣಿಗಾರಿಕೆ ಶುರುವಾಗಿದೆ. ಈ ಸಂಬಂಧ ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ ಅಕ್ರಮ ಅದಿರು ಸಾಗಾಟದ ೨೦ಕ್ಕೂ ಹೆಚ್ಚು ಲಾರಿಗಳನ್ನು ಬಳ್ಳಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಗಣಿನಾಡು ಬಳ್ಳಾರಿ ಅಂದರೆ ಅಕ್ರಮ ಗಣಿಗಾರಿಕೆ, ಅಕ್ರಮ ಗಣಿ ಸಾಗಾಟ ಎನ್ನುವುದು ಇಡೀ ದೇಶಕ್ಕೇ ಸಾರಿತು. ಮಾಜಿ ಸಚಿವ ಜನಾರ್ದನ ರೆಡ್ಡಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಲುಕಿಕೊಂಡು ಸಿಬಿಐ ತನಿಖೆ ಆರಂಭಿಸಿದ ಬಳಿಕ ಸುಪ್ರೀಂ ಕೋರ್ಟ್ ಗಣಿ ರಪ್ತಿಗೆ ನಿಷೇಧ ಹೇರಿತ್ತು. ಪ್ಲಾಂಟ್ ಇದ್ದವರಿಗೆ ಗಣಿಗಾರಿಕೆ ಮಾತ್ರ…

ಕ್ಲೋಜರ್ ಕಾಮಗಾರಿ ಟೆಂಡರ್ ರದ್ದುಗೊಳಿಸದಿದ್ದರೆ ಧರಣಿ;ಎಚ್ಚರಿಕೆ

ಆಲಮಟ್ಟಿ,ಜೂ,20: ಲಾಲಬಹದ್ದೂರಶಾಸ್ತ್ರಿ ಜಲಾಶಯ ವ್ಯಾಪ್ತಿಯ ಕಾಲುವೆಗಳಿಗೆ ಕರೆಯಲಾದ ಕ್ಲೋಜರ್ ಮತ್ತು ವಿಶೇಷ ದುರಸ್ತ ಕಾಮಗಾರಿಗಳ ಟೆಂಡರ್ ರದ್ದುಗೊಳಿಸಬೇಕು. ಇಲ್ಲದಿದ್ದರೆ ಕೊವಿಡ್-೧೯ನಿಯಮ ಸಡಿಲಿಕೆಯಾದ ನಂತರ ಅನಿರ್ಧಿಷ್ಟ ಧರಣಿ ಉಪವಾಸ ಸತ್ಯಾಗ್ರಹ ನಡೆಸಲಾಗುವದು ಎಂದು ಅಖಂಡ ಕರ್ನಾಟಕ ರೈತಸಂಘದ ಜಿಲ್ಲಾ ಪ್ರಧಾನಕಾರ್ಯದರ್ಶಿ ಅರವಿಂದ ಕುಲಕರ್ಣಿ ಹೇಳಿದರು. ಆಲಮಟ್ಟಿಯಲ್ಲಿರುವ ಕೆಬಿಜೆನ್ನೆಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಅಖಂಡಕರ್ನಾಟಕ ರೈತಸಂಘದ ಜಿಲ್ಲಾ ಘಟಕದಿಂದ ಮನವಿ ಸಲ್ಲಿಸಿ ಮಾತನಾಡಿದ ಅವರು ಕ್ಲೋಜರ್ ಹಾಗೂ ವಿಶೇಷ ದುರಸ್ತಿ ಕಾಮಗಾರಿಗಳನ್ನು ಬೇಸಿಗೆಯಲ್ಲಿ ಟೆಂಡರ್ ಕರೆದು ಮಳೆಗಾಲಕ್ಕೂ ಮುಂಚೆ ಕಾಮಗಾರಿಗಳನ್ನು ಮುಗಿಸಿ…

ಆಲಮಟ್ಟಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಆಲಮಟ್ಟಿ,ಜೂ,20:ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಆಲಮಟ್ಟಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಮುಂದುವರೆದಿದೆ. ಗರಿಷ್ಠ ೫೧೯.೬೦ ಮೀಟರ್ ಎತ್ತರದಲ್ಲಿ ೧೨೩.೦೮೧ ಟಿಎಂಸಿ ಆಲಮಟ್ಟಿ ಜಲಾಶಯದಲ್ಲಿ ಭಾನುವಾರ ಬೆಳಗ್ಗೆ ೫೧೩.೫೬ ಮೀಟರ್ ಎತ್ತರದಲ್ಲಿ ೫೧.೪೦೭ ಟಿಎಂಸಿ ನೀರು ಸಂಗ್ರಹವಾಗಿದ್ದರೆ ಒಳಹರಿವಿನ ಪ್ರಮಾಣ ೧೫೦೭೫೦ ಕ್ಯೂಸೆಕ್ ಇತ್ತು. ಸಂಜೆ ೬ಕ್ಕೆ ೫೧೪.೧೯ ಮೀಟರ್ ಎತ್ತರದಲ್ಲಿ ೫೬.೧೮೮ ಟಿಎಂಸಿ ನೀರು ಸಂಗ್ರಹವಾಗಿತ್ತು ಆಗ ಒಳಹರಿವಿನ ಪ್ರಮಾಣ ೧೩೧೯೪೪ ಕ್ಯೂಸೆಕ್‌ನಷ್ಟಿತ್ತು. ಮಹಾರಾಷ್ಟ್ರದ ಮಹಾಬಳೇಶ್ವರದಲ್ಲಿ ೬೪ ಎಂಎಂ, ಕೊಯ್ನಾದಲ್ಲಿ ೪೫ ಎಂಎಂ, ನಾವಜಾದಲ್ಲಿ ೬೩…

ಶೈಲಜಾ ಟೀಚರ್ ಗೆ ಯುರೋಪಿಯನ್ ಓಪನ್ ಸೊಸೈಟಿ ಪ್ರಶಸ್ತಿ

ತಿರುವನಂತಪುರಂ,ಜೂ,29: ಕೇರಳ ಸರ್ಕಾರದ ಮಾಜಿ ಆರೋಗ್ಯ ಸಚಿವೆ ಕೆ.ಕೆ ಶೈಲಜಾ ಅವರು ಸಮುದಾಯ ಆರೋಗ್ಯ ಸೇವೆಗೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಪ್ರತಿಷ್ಟಿತ ಸೆಂಟ್ರಲ್ ಯುರೋಪಿಯನ್ ಯೂನಿವರ್ಸಿಟಿಯ ‘ಓಪನ್ ಸೊಸೈಟಿ‘ ಪ್ರಶಸ್ತಿ ದೊರಕಿದೆ. ಇತ್ತೀಚೆಗೆ ವರ್ಚುವಲ್ ಮೂಲಕ ನಡೆದ ಯೂನಿವರ್ಸಿಟಿಯ 30 ನೇ ಪದವಿ ಪ್ರದಾನ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ನೀಡಲಾಗಿದೆ. 1994 ರಲ್ಲಿ ತತ್ವಶಾಸ್ತ್ರಜ್ಞ ಸರ್ ಕಾರ್ಲ್ ಪಾಪರ್ ಅವರಿಗೆ ‘ಓಪನ್ ಸೊಸೈಟಿ‘ಯ ಮೊದಲ ಪ್ರಶಸ್ತಿ ಸಂದಿತ್ತು. ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ವಿವಿಯ ಅಧ್ಯಕ್ಷ ಮಿಚೆಲ್…

ಕನ್ನಡಕ್ಕಾಗಿರುವ ಅನ್ಯಾಯವನ್ನು ತಾಕತ್ತಿದ್ದರೆ ಬಿಜೆಪಿ ಸಂಸದರು ಸರಿಪಡಿಸಲು ಎಚ್ ಡಿಕೆ ಸವಾಲು

ಬೆಂಗಳೂರು, ಜೂ.20: ಬಿಜೆಪಿಯು ಮೂಲಭೂತವಾಗಿ ಕನ್ನಡ ವಿರೋಧಿಯಾಗಿದೆ ಎಂದು ಆರೋಪಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ತಾವು ಕನ್ನಡ ವಿರೋಧಿಗಳಲ್ಲ ಎಂದಾದರೆ ಈಗ ಆಗಿರುವ ಪ್ರಮಾದವನ್ನು ಬಿಜೆಪಿ ತಾಕತ್ತಿದ್ದರೆ ಸರಿಪಡಿಸಲಿ ಎಂದು ಸವಾಲು ಹಾಕಿದ್ದಾರೆ. ಭಾಷೆಗಳ ಕಲಿಕಾ ತರಬೇತಿಯಲ್ಲಿ ಕನ್ನಡವನ್ನು ಕಡೆಗಣಿಸಿರುವ ಲೋಕಸಭಾ ಸಚಿವಾಲಯದ ‘ಪಾರ್ಲಿಮೆಂಟರಿ ರಿಸರ್ಚ್ ಆ್ಯಂಡ್ ಟ್ರೈನಿಂಗ್ ಇನ್ಸ್‌ಟಿಟ್ಯೂಟ್ ಫಾರ್ ಡೆಮಾಕ್ರಸಿ’ (ಪ್ರೈಡ್) ಸಂಸ್ಥೆ ಗುಜರಾತಿ, ಬಂಗಾಳಿ, ಮರಾಠಿ, ಒಡಿಯಾ, ತಮಿಳು, ತೆಲುಗಿಗೆ ಆದ್ಯತೆ ನೀಡಿದೆ. ಕನ್ನಡಭಿಮಾನವಿಲ್ಲದ 25 ಮಂದಿಯನ್ನು ಲೋಕಸಭೆಗೆ ಆರಿಸಿ ಕಳಿಸಿದ್ದರ ಫಲವಿದು…

ಚುನಾವಣೆಗೂ ಮುನ್ನವೆ ಕಾಂಗ್ರಸ್ ನಲ್ಲಿ ಸಿಎಂ ಸ್ಥಾನಕ್ಕೆ ಕಿತ್ತಾಟ;ಈಶ್ವರಪ್ಪ ಲೇವಡಿ

ಶಿವಮೊಗ್ಗ,ಜೂ,20:ಕಾಂಗ್ರೆಸ್ ನಲ್ಲಿ ಈಗಲೇ ಸಿಎಂ ಸ್ಥಾನಕ್ಕಾಗಿ ಕಿತ್ತಾಟ ಶುರುವಾಗಿದೆ ಎಂದು ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಕೆ.ಎಸ್ ಈಶ್ವರಪ್ಪ ಲೇವಡಿ ಮಾಡಿದ್ದಾರೆ. ಶಿವಮೊಗ್ಗದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಕೆ.ಎಸ್ ಈಶ್ವರಪ್ಪ, ಸಿಎಂ ಸ್ಥಾನಕ್ಕೆ ಸಿದ್ಧರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಗುಂಪಿನ ನಡುವೆ ಕಿತ್ತಾಟ ನಡೆಯುತ್ತಿದೆ. ಮೊದಲು ಚುನಾವಣೆಯಲ್ಲಿ ಗೆದ್ಧು ಶಾಸಕರಾಗಿ ಬರಲಿ. ನಂತರ ಸಿಎಂ ಸ್ಥಾನದ ಬಗ್ಗೆ ಕಾಂಗ್ರೆಸ್ ನವರು ಕಿತ್ತಾಡಲಿ ಎಂದು ಟಾಂಗ್ ನೀಡಿದರು. ಸಿದ್ಧರಾಮಯ್ಯ ಕ್ಷೇತ್ರ ಬದಲಾವಣೆ ಕುರಿತು ಪ್ರತಿಕ್ರಿಯಿಸಿದ ಸಚಿವ ಕೆ.ಎಸ್…

ಅಪ್ಪಂದಿರ ದಿನವನ್ನು ವಿಶೇಷವಾಗಿ ಸಂಭ್ರಿಸಿದ ಗೂಗಲ್

ಇಂದು ಅಪ್ಪಂದಿರ ದಿನಾಚರಣೆ ಈ ಸಂದರ್ಭದಲ್ಲಿ ಗೂಬಲ್ ಇದನ್ನು ವಿಶೇಷವಾಗಿ ಸಂಭ್ರಮಿಸಿದೆ. ಬಣ್ಣ ಬಣ್ಣದ ಅಲಂಕಾರದ ಜತೆ ಡೂಡಲ್ ಮೂಲಕ ಅಪ್ಪಂದಿರ ದಿನದ ಶುಭಾಶಯ ತಿಳಿಸಿದೆ. ಡೂಡಲ್‌ನೊಂದಿಗೆ ವಿಶೇಷವಾಗಿ ‘ಅಪ್ಪಂದಿರ ದಿನದ ಶುಭಾಶಯಗಳು’! ಎಂದು ಸಂದೇಶ ಸಾರುವ ಮೂಲಕ ಗೂಗಲ್ ಶುಭಕೋರಿದೆ. ಅನಿಮೇಟೆಡ್? ಡೂಡಲ್ ರಚಿಸುವ ಮೂಲಕ ಗೂಗಲ್ ಶುಭಾಶಯ ತಿಳಿಸಿದೆ ಕೊರೊನಾ ವೈರಸ್ ಹಾವಳಿಯಿಂದಾಗಿ ಕಳೆದ ವರ್ಷದಂತೆಯೇ ಈ ವರ್ಷವೂ ಕೂಡಾ ಹೆಚ್ಚು ವಿಜೃಂಭಣೆಯಿಂದ ಅಪ್ಪಂದಿರ ದಿನವನ್ನು ಆಚರಿಸಲಾಗುತ್ತಿಲ್ಲ. ಹೆಚ್ಚಿನ ಜನರು ಗ್ರೀಟಿಂಗ್ ಕೊಡುವ ಮೂಲಕ…

ಅತ್ಯಾಚಾರ ಆರೋಪ;ತಮಿಳುನಾಡು ಮಾಜಿ ಸಚಿವ ಮಣಿಕಂದನ್ ಬಂಧನ

ಬೆಂಗಳೂರು,ಜೂ.೨೦: ಎಐಡಿಎಂಕೆ ಪಕ್ಷದ ಮಾಜಿ ಸಚಿವ ಮಣಿಕಂದನ್ ಅವರನ್ನು ಅತ್ಯಾಚಾರ ಆರೋಪದ ಮೇಲೆ ಇಂದು ಬೆಂಗಳೂರಿನಲ್ಲಿ ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. ಅತ್ಯಾಚಾರ ಆರೋಪ ಹೊತ್ತಿರುವ ಮಾಜಿ ಸಚಿವ ಮಣಿಕಂದನ್ ತಲೆಮರೆಸಿಕೊಂಡಿದ್ದರು ಎನ್ನಲಾಗಿದ್ದು ತಮಿಳುನಾಡು ಪೊಲಿಸರು ಅವರ ಬಂಧನಕ್ಕೆ ಬಲೆ ಬೀಸಿದ್ದರು ಇಂದು ಬೆಂಗಳೂರಿನಲ್ಲಿ ಇರುವುದು ಖಾತ್ರಿಯಾದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಿದ್ದಾರೆ ಆರೋಪಿ ಮಣಿಕಂದನ್ ಮಲೇಷ್ಯಾ ಮೂಲದ ನಟಿ ಮೇಲೆ ಅತ್ಯಾಚಾರ ಎಸಗಿದ್ದರು ಎಂಬ ಆರೋಪ ಕೇಳಿ ಬಂದಿದೆ. ೨೦೧೭ರಲ್ಲಿ ಮಣಿಕಂದನ್ ಐಟಿ ಸಚಿವರಾಗಿದ್ದಾಗ ನಟಿಯ ಪರಿಚಯವಾಗಿತ್ತು. ಮಲೇಷಿಯಾದಲ್ಲಿ…

‘ವಿಕ್ರಾಂತ್ ರೋಣ’ ಶೀಘ್ರ ಬಿಡುಗಡೆಗೆ ಸಜ್ಜು

ಸುದೀಪ್ ನಟನೆಯ ಬಹುನಿರೀಕ್ಷಿತ ‘ವಿಕ್ರಾಂತ್ ರೋಣ ಇನ್ನೊಂದು ಹಾಡಿನ ಚಿತ್ರೀಕರಣ ಬಾಕಿಯಿದ್ದು ಕೊರೊನಾ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬಾಕಿಯಿರಿರುವ ಡಬ್ಬಿಂಗ್ ಮುಂದುವರೆಸಲು ಚಿತ್ರತಂಡ ಮುಂದಾಗಿದೆ. ಚಿತ್ರದಲ್ಲಿನ ಹಲವು ಕಲಾವಿದರು ಈಗಾಗಲೇ ಡಬ್ಬಿಂಗ್ ನಲ್ಲಿ ನಿರತರಾಗಿದ್ದು ಇದೀಗ ನಾಯಕ ಕಿಚ್ಚ ಸುದೀಪ್ ಮುಂದಿನ ವಾರದಿಂದ ಡಬ್ಬಿಂಗ್ ಆರಂಭಿಸಲಿದ್ದಾರೆ ಎಂದು ತಿಳಿದುಬಂದಿದೆ. ಆಕ್ಷನ್-ಸಾಹಸ ಪ್ರಧಾನ ಚಿತ್ರವಾಗಿರುವ ವಿಕ್ರಾಂತ್ ರೋಣ ಶಾಲಿನಿ ಆರ್ಟ್ಸ್ ಬ್ಯಾನರ್ ನಡಿ ನಿರ್ಮಾಣವಾಗುತ್ತಿದ್ದು ಮಂಜುನಾಥ್ ಗೌಡ ಬಂಡವಾಳ ಹೂಡಿದ್ದಾರೆ. ರಂಗಿತರಂಗ ಖ್ಯಾತಿಯ ಅನೂಪ್ ಭಂಡಾರಿ ಅವರ ನಿರ್ದೇಶನ.…

೭ನೇ ಅಂತರಾಷ್ಟ್ರೀಯ ಯೋಗದಿನ ನಾಳೆ-ಮೋದಿ ಭಾಷಣ

ನವದೆಹಲಿ,ಜೂ,೨೦: ಅಂತರಾಷ್ಟ್ರೀಯ ಯೋಗ ದಿನದ ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಬೆಳಿಗ್ಗೆ ನಡೆಯುವ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಏಳನೇ ಅಂತರಾಷ್ಟ್ರೀಯ ಯೋಗದಿನವಾಗಿದ್ದು ಕೋವಿಡ್-೧೯ ಹಿನ್ನೆಯಲ್ಲಿಯಲ್ಲಿ ಯೋಗದಿನದ ಪ್ರಧಾನ ಸಮಾರಂಭ ಬೆಳಿಗ್ಗೆ ೬.೧೫ಕ್ಕೆ ಆರಂಭವಾಗಲಿದ್ದು ಈ ಸಮಾರಂಭದಲ್ಲಿ ಮೋದಿ ಭಾಷಣ ಮಾಡಲಿದ್ದು ಇದರ ನೇರಪ್ರಸಾರವನ್ನು ದೂರದರ್ಶನ ತನ್ನ ಎಲ್ಲಾ ವಾಹಿನಿಗಳಲ್ಲಿ ಪ್ರಸಾರ ಮಾಡಲಿದೆ ಕೇಂದ್ರ ಆಯುಷ್ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಸಹ ಭಾಷಣ ಮಾಡಲಿದ್ದಾರೆ. ಮೊರಾರ್ಜಿ ದೇಸಾಯಿ ರಾಷ್ಟ್ರೀಯ ಯೋಗ ಸಂಸ್ಥೆಯಲ್ಲಿ ನಡೆಯಲಿರುವ…

ಪ್ರಾಮಾಣಿಕತೆ ಮತ್ತು ಬದುಕಿನ ಹಾದಿ…

ಪ್ರಾಮಾಣಿಕತೆ ಮತ್ತು ಬದುಕಿನ ಹಾದಿ… ಅದು 1996ರ ಏಪ್ರಿಲ್ ಮಾಸ. ಜೆ. ಸಿ. ರಸ್ತೆಯಲ್ಲಿರುವ ಕೆನರಾಬ್ಯಾಂಕ್ ಪ್ರಧಾನಕಚೇರಿಯವರು ಗ್ರಾಮೀಣ ಭಾಗಗಳಲ್ಲಿ ತಾಂತ್ರಿಕ ಅಭಿವೃದ್ದಿಯನ್ನ ಹೇಗೆ ಕಾರ್ಯಗತಗೊಳಿಸಬಹುದು ಎನ್ನುವುದರ ಕುರಿತು ಮೂರು ದಿನಗಳ ಒಂದು ಕಾರ್ಯಾಗಾರವನ್ನು ಹಮ್ಮಿಕೊಂಡಿದ್ದರು. ಬೆಂಗಳೂರು ಮೂಲದ ಎಲ್ಲಾ ದೊಡ್ಡ ಕಂಪನಿಗಳ ಪ್ರತಿನಿಧಿಗಳನ್ನೂ ಕಾರ್ಯಾಗಾರಕ್ಕೆ ಆಹ್ವಾನಿಸಿದ್ದರು. ನಾನು ಮತ್ತು ನನ್ನ ಹಿರಿಯ ಸಹೋದ್ಯೋಗಿ ಜೈನ್ ಈ ಕಾರ್ಯಾಗಾರದಲ್ಲಿ ನಮ್ಮ ಕಂಪನಿಯ ಪ್ರತಿನಿಧಿಗಳು ಎಂದು ನಾಮಕರಣ ಮಾಡಲ್ಪಟ್ಟಿದ್ದೆವು. ಕಂಪನಿಯವತಿಯಿಂದ ಕಾರ್ಯಾಗಾರಕ್ಕೆ ಬಂದ ಎಲ್ಲಾ ಪ್ರತಿನಿಧಿಗಳಿಗೆ ಸಣ್ಣ…

1 72 73 74 75 76 97
Girl in a jacket