Girl in a jacket

Author kendhooli_editor

ವಲಯವಾರು ಕೈಗಾರಿಕಾ ಪಾರ್ಕ್ ಗಳ ಸ್ಥಾಪನೆಗೆ ಕ್ರಮ: ಎಂ ಬಿ ಪಾಟೀಲ

ವಲಯವಾರು ಕೈಗಾರಿಕಾ ಪಾರ್ಕ್ ಗಳ ಸ್ಥಾಪನೆಗೆ ಕ್ರಮ: ಎಂ ಬಿ ಪಾಟೀಲ  by-ಕೆಂಧೂಳಿ ಬೆಂಗಳೂರು,ಫೆ,08-ರಾಜ್ಯದಲ್ಲಿ ಸಮಗ್ರ ಕೈಗಾರಿಕಾ ಬೆಳವಣಿಗೆಯನ್ನು ಸಾಧಿಸಲು ವಲಯವಾರು ಕೈಗಾರಿಕಾ ಪಾರ್ಕ್ ಗಳನ್ನು ಅಭಿವೃದ್ಧಿಪಡಿಸುತ್ತಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಆಧುನಿಕ ಫಾರ್ಮಾ ಪಾರ್ಕ್, ವಿಜಯಪುರದಲ್ಲಿ ಸೋಲಾರ್ ಸೆಲ್ ಪಾರ್ಕ್ ಮತ್ತು ಕೃಷಿ ಉತ್ಪನ್ನಗಳನ್ನು ಆಧರಿಸಿದ ಆಗ್ರೋ ಪಾರ್ಕ್, ಚಿತ್ರದುರ್ಗದಲ್ಲಿ ಡ್ರೋನ್ ಪಾರ್ಕ್, ಜಂಗಮನಕೋಟೆಯಲ್ಲಿ ಸರ್ ಎಂ ವಿಶ್ವೇಶ್ವರಯ್ಯನವರ ಹೆಸರಿನಲ್ಲಿ ಡೀಪ್-ಟೆಕ್ ಪಾರ್ಕ್, ಡಾಬಸಪೇಟೆಗೆ ಸಮೀಪದ ಹನುಮಂತಪುರದಲ್ಲಿ ಮೆಗಾ ಲಾಜಿಸ್ಟಿಕ್ಸ್ ಪಾರ್ಕ್, ಚಿಕ್ಕಬಳ್ಳಾಪುರ ಜಿಲ್ಲೆ ಮತ್ತು…

ಝೈದ್ ಖಾನ್ – ರಚಿತಾ ರಾಮ್ ಜೋಡಿಯ  “ಕಲ್ಟ್” 11 ಕ್ಕೆ ಟೀಸರ್ ಬಿಡುಗಡೆ

ಝೈದ್ ಖಾನ್ – ರಚಿತಾ ರಾಮ್ ಜೋಡಿಯ  “ಕಲ್ಟ್” 11 ಕ್ಕೆ ಟೀಸರ್ ಬಿಡುಗಡೆ by -ಕೆಂಧೂಳಿ “ಬನಾರಸ್” ಚಿತ್ರದ ನಂತರ ಝೈದ್ ಖಾನ್ ನಾಯಕರಾಗಿ ಹಾಗೂ ಡಿಂಪಲ್ ಕ್ವೀನ್ ರಚಿತಾ ರಾಮ್ ನಾಯಕಿಯಾಗಿ ನಟಿಸುತ್ತಿರುವ ಹಾಗೂ “ಉಪಾಧ್ಯಕ್ಷ” ಚಿತ್ರದ ನಿರ್ದೇಶಕ ಅನಿಲ್ ಕುಮಾರ್ ನಿರ್ದೇಶನದ “ಕಲ್ಟ್” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಬಹು ನಿರೀಕ್ಷಿತ ಈ ಚಿತ್ರದ ಚಿತ್ರೀಕರಣ ಈಗಾಗಲೇ ಬಹುತೇಕ ಮುಕ್ತಾಯವಾಗಿದೆ. ಇದೇ ಸಂದರ್ಭದಲ್ಲಿ ಚಿತ್ರತಂಡದಿಂದ ಮತ್ತೊಂದು ಮಹತ್ವದ ಸುದ್ದಿ ಹೊರಬಂದಿದೆ. ಸದಭಿರುಚಿ…

ಎಎಪಿಗೆ ಹೀನಾಯ ಸೋಲು,ದೆಹಲಿ ಗದ್ದುಗೆ ಹಿಡಿದ ಬಿಜೆಪಿ

ಎಎಪಿಗೆ ಹೀನಾಯ ಸೋಲು,ದೆಹಲಿ ಗದ್ದುಗೆ ಹಿಡಿದ ಬಿಜೆಪಿ by- ಕೆಂಧೂಳಿ ನವದೆಹಲಿ, ಫೆ,08- ಎಎಪಿಯ ಹಗರಣಗಳು ಸೋಲಿಗೆ ಕಾರಣವಾಗಿದ್ದರೆ ಬಿಜೆಪಿಗೆ ಗ್ಯಾರಂಟಿಗಳು ಕೈಹಿಡಿದವು,ಕಾಂಗ್ರೆಸ್ ಕೊನೆಗೂ ಬುದ್ದಿಕಲಿಯಲಿಲ್ಲ ಹೀಗಾಗಿ ದೆಹಲಿ ಗದ್ದಿಗೆ ಮೇಲೆ ಕಮಲ ಅರಳಿದೆ. ವಿಧಾನಸಭೆ ಚುನಾವಣೆ ಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಮೂರು ಪಕ್ಷಗಳು ದೆಹಲಿಗದ್ದುಗೆಗೆ ಹಲವು ಪ್ರಯತ್ನಗಳನ್ನು ಮಾಡುತ್ತಲೆ ಅಧಿಕಾರಕ್ಕೆ ಕರ್ನಾಟಕ ಮಾದರಿ ಗ್ಯಾರಂಟಿ ಘೋಷಣೆಗಳೆ ಗೆಲುವಿನ ಕದ ತಗೆಯಲು ಸಾಧ್ಯ ಎನ್ನುವುದನ್ನು ಮನಗೊಂಡು ಮೂರುವಪಕ್ಷಗಳು ಗ್ಯಾರಂಟಿಗಳನ್ನು ಘೋಷಿಸಿದ್ದವು. ಎಎಪಿ ಈ ಮುಂಚೆಯೇ ಹಲವು ಉಚಿತ…

ಮಹಿಳಾ ಕೇಂದ್ರಿತ ಗ್ಯಾರಂಟಿಗಳ ಅನುಷ್ಠಾನ ವಿಶ್ವಸಂಸ್ಥೆ ಅಧ್ಯಕ್ಷ ಫಿಲೆಮನ್ ಯಾಂಗ್ ಶ್ಲಾಘನೆ

ಮಹಿಳಾ ಕೇಂದ್ರಿತ ಗ್ಯಾರಂಟಿಗಳ ಅನುಷ್ಠಾನ ವಿಶ್ವಸಂಸ್ಥೆ ಅಧ್ಯಕ್ಷ ಫಿಲೆಮನ್ ಯಾಂಗ್ ಶ್ಲಾಘನೆ by- ಕೆಂಧೂಳಿ ಬೆಂಗಳೂರು,ಫೆ.08-ಮಹಿಳೆಯರನ್ನು ಪ್ರಮುಖ ಫಲಾನುಭವಿಗಳನ್ನಾಗಿ ಕೇಂದ್ರೀಕರಿಸಿ ರಾಜ್ಯದಲ್ಲಿ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೂಲಕ ಕರ್ನಾಟಕ ಸಾಧಿಸಿರುವ ಲಿಂಗ ಸಮಾನತೆಯ ಉಪಕ್ರಮಗಳಿಗೆ ವಿಶ್ವಸಂಸ್ಥೆ ಸಾಮಾನ್ಯ ಸಭೆಯ ಅಧ್ಯಕ್ಷ ಕ್ಯಾಮರೂನ್‌ನ ಫಿಲೆಮನ್ ಯಾಂಗ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅವರು ಶುಕ್ರವಾರ ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ನಗರದ ಖಾಸಗಿ ಹೋಟೆಲ್  ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಸ್ವಸಹಾಯ ಗುಂಪಿನ ಮಹಿಳೆಯರು…

ಆರ್ ಬಿ ಐ ಬಡ್ಡಿದರದಲ್ಲಿ 25 ಬಿಪಿಎಸ್ ಕಡಿತ, ಆರ್ಥಿಕ ಬೆಳವಣಿಗೆಗೆ ಉತ್ತೇಜನಕ್ಕೆ ಎಪ್ ಕೆಸಿಸಿಐ ಸ್ವಾಗತ

ಆರ್ ಬಿ ಐ ಬಡ್ಡಿದರದಲ್ಲಿ 25 ಬಿಪಿಎಸ್ ಕಡಿತ, ಆರ್ಥಿಕ ಬೆಳವಣಿಗೆಗೆ ಉತ್ತೇಜನಕ್ಕೆ ಎಪ್ ಕೆಸಿಸಿಐ ಸ್ವಾಗತ by- ಕೆಂಧೂಳಿ ಬೆಂಗಳೂರು, ಫೆ,07- ಸುಮಾರು ಐದು ವರ್ಷಗಳಲ್ಲಿ ಮೊದಲ ಬಾರಿಗೆ ರೆಪೊ ದರವನ್ನು 25 ಬೇಸಿಸ್ ಪಾಯಿಂಟ್ ಗಳಷ್ಟು ಕಡಿತಗೊಳಿಸುವ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ನಿರ್ಧಾರವನ್ನು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್‌ಕೆಸಿಸಿಐ) ಸ್ವಾಗತಿಸಿದೆ. ಆರ್‌ಬಿಐ ಗವರ್ನರ್ ಆದ ಶ್ರೀ ಸಂಜಯ್ ಮಲ್ಹೋತ್ರಾ ಅವರು ಘೋಷಿಸಿದ ಈ ಬಹು ನಿರೀಕ್ಷಿತ ಕ್ರಮವು ಆರ್ಥಿಕ ಬೆಳವಣಿಗೆಯನ್ನು…

ಮುಡಾ ಹಗರಣ, ನ್ಯಾಯ ಸಿಗುವವರೆಗೂ ಕಾನೂನು ಹೋರಾಟ: ಆರ್.ಅಶೋಕ್

ಮುಡಾ ಹಗರಣ, ನ್ಯಾಯ ಸಿಗುವವರೆಗೂ ಕಾನೂನು ಹೋರಾಟ: ಆರ್.ಅಶೋಕ್                        by-ಕೆಂಧೂಳಿ ಬೆಂಗಳೂರು,ಫೆ,07-: ಮುಡಾ ಹಗರಣ, ಸಿದ್ದರಾಮಯ್ಯನವರ ವಿಚಾರದಲ್ಲಿ ಕಾನೂನು ಹೋರಾಟವನ್ನು ಮುಂದುವರೆಸಲಿದ್ದೇವೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಅವರು ತಿಳಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಹೈಕೋರ್ಟಿನ ಆದೇಶವನ್ನು ಒಪ್ಪಲೇಬೇಕಿದೆ. ಆದರೆ, ನ್ಯಾಯ ಸಿಗುವವರೆಗೂ ಕಾನೂನು ಹೋರಾಟ ಮುಂದುವರೆಸಲಾಗುವುದು ಎಂದು ಹೇಳಿದರು.…

ಕರ್ನಾಟಕ- ಲಿವರ್ ಪೂಲ್ ವಿ.ವಿ. ಒಡಂಬಡಿಕೆಗೆ ಅಂಕಿತ

ಕರ್ನಾಟಕ- ಲಿವರ್ ಪೂಲ್ ವಿ.ವಿ. ಒಡಂಬಡಿಕೆಗೆ ಅಂಕಿತ ಬೆಂಗಳೂರು: ಶಿಕ್ಷಣ ಹಾಗೂ ಸಂಶೋಧನೆಗೆ ಸಂಬಂಧಿಸಿದಂತೆ ಹೆಚ್ಚಿನ ಸಹಭಾಗಿತ್ವ ಉತ್ತೇಜಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಮತ್ತು ಲಿವರ್ ಪೂಲ್ ವಿಶ್ವವಿದ್ಯಾಲಯಗಳು ಮಹತ್ವದ ಒಡಂಬಡಿಕೆಗೆ ಶುಕ್ರವಾರ ಸಹಿ ಹಾಕಿದವು. ಮುಖ್ಯಮಂತ್ರಿ ಸಿದ್ದರಾಮಯ್ಯ, ಭಾರಿ ಮತ್ತು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿಯಲ್ಲಿ ಒಡಂಬಡಿಕೆ ಏರ್ಪಟ್ಟಿತು. ಬ್ರಿಟಿಷ್ ಡೆಪ್ಯುಟಿ ಹೈಕಮಿಷನ್ ನ ಬ್ರಿಟಿಷ್ ಕೌನ್ಸಿಲ್ ವಿಭಾಗದ ನಿರ್ದೇಶಕ ಜನಕ…

ಮುಡಾ ಹಗರಣ; ಸಿಬಿಐಗೆ ವಹಿಸಲು ಕೋರ್ಟ್ ನಿರಾಕರಣೆ,ಸಿದ್ದು ನಿರಾಳ

ಮುಡಾ ಹಗರಣ; ಸಿಬಿಐಗೆ ವಹಿಸಲು ಕೋರ್ಟ್ ನಿರಾಕರಣೆ,ಸಿದ್ದು ನಿರಾಳ by -ಕೆಂಧೂಳಿ ಬೆಂಗಳೂರು, ಫೆ,07-ಸಿಎಂ ಸಿದ್ದರಾಮಯ್ಯ ವಿರುದ್ದದ ಮುಡಾ ಹಗರಣ ವನ್ನು ಸಿಬಿಐಗೆ ನೀಡಲು ನ್ಯಾಯಲಯ ನಿರಾಕರಿಸಿದೆ.ಈ ಮೂಲಕ ಅವರು ನಿರಾಳವಾದಂತಾಗಿದೆ. ಸಿದ್ದರಾಮಯ್ಯ ವಿರುದ್ದಸ ಮುಡಾ ಹಗರಣ ಸಂಬಂಧ ತನಿಖೆಯನ್ನ ಸಿಬಿಐಗೆ ನೀಡುವಂತೆ ಕೋರಿ ಸ್ನೇಹಮಯಿ ಕೃಷ್ಣ ಹೈಕೋರ್ಟ್ ಗೆ ಅರ್ಜಿಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಲಯ ತನಿಖೆ ನಡೆಸುವ ಅಗತ್ಯ ಕಾಣುತ್ತಿಲ್ಲ ಎಂದು ಪರಿಗಣಿಸಿ ಸಿಬಿಐಗೆ ವಹಿಸಲು ನಿರಾಕರಿಸಿದೆ.ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಪೀಠ ಈ ಆದೇಶ…

ವಿವಿ ಕರಡನ್ನು ವಾಪಾಸ್ ಪಡೆಯಲು ಸಿಎಂ ಆಗ್ರಹ

ವಿವಿ ಕರಡನ್ನು ವಾಪಾಸ್ ಪಡೆಯಲು ಸಿಎಂ ಆಗ್ರಹ by-ಕೆಂಧೂಳಿ ಬೆಂಗಳೂರು, ಫೆ,07- ಒಕ್ಕೂಟ ವ್ಯವಸ್ಥೆ ಗೆ ವಿರುದ್ಧವಾಗಿರುವ ವಿಶ್ವವಿದ್ಯಾಲಯಗಳ ಕರಡನ್ನು ಕೂಡಲೇ ವಾಪಸ್ಸ ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ನಗರದಲ್ಲಿ ನಡೆದ ವಿವಿಧ ರಾಜ್ಯಗಳ ಉನ್ನತ ಶಿಕ್ಷಣ ಸಚಿವ ಸಮಾವೇಶಕ್ಕೆ ಕಳುಹಿಸಿದ್ದ ವಿಡಿಯೋ ಸಂದೇಶದಲ್ಲಿ ಈ ಆಗ್ರಹ ಮಾಡಿದ್ದಾರೆ. ರಾಜ್ಯ ಸರ್ಕಾರಗಳಿಂದ ಸ್ಥಾಪಿತವಾದ ವಿಶ್ವವಿದ್ಯಾಲಯಗಳಿಗೆ ರಾಜ್ಯ ಸರ್ಕಾರವೇ ಒಟ್ಟಾರೆ ಅಭಿವೃದ್ಧಿಗಾಗಿ, ವೇತನ ಮತ್ತು ಇತರೆ ಭತ್ಯೆಗಳು, ಮಾನವ, ಭೌತಿಕ ಮತ್ತು ತಾಂತ್ರಿಕ ಮೂಲಸೌಕರ್ಯಗಳ ಸೃಜನೆ ಮತ್ತು ನಿರ್ವಹಣೆ,…

ಮೆಟ್ರೋ ಪ್ರಯಾಣ ದರ ಹೆಚ್ಚಳ ಸಮಿತಿ ತೀರ್ಮಾನ; ಸರ್ಕಾರ ಹಸ್ತಕ್ಷೇಪ ಇಲ್ಲ: ಡಿ.ಕೆ.ಶಿ

ಮೆಟ್ರೋ ಪ್ರಯಾಣ ದರ ಹೆಚ್ಚಳ ಸಮಿತಿ ತೀರ್ಮಾನ; ಸರ್ಕಾರ ಹಸ್ತಕ್ಷೇಪ ಇಲ್ಲ: ಡಿ.ಕೆ.ಶಿ by-ಕೆಂಧೂಳಿ ಬೆಂಗಳೂರು, ಫೆ.07-“ಮೆಟ್ರೋ ಪ್ರಯಾಣ ದರ ಹೆಚ್ಚಳದ ಬಗ್ಗೆ ಬಿಎಂಆರ್ ಸಿಎಲ್ ತೀರ್ಮಾನ ಮಾಡುತ್ತದೆ. ಇದಕ್ಕಾಗಿ ನ್ಯಾಯಮೂರ್ತಿ ನೇತೃತ್ವದಲ್ಲಿ ಕೇಂದ್ರದ ಸಮಿತಿ ರಚಿಸಲಾಗಿದ್ದು, ಸರ್ಕಾರ ಇದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಬೆಂಗಳೂರು ಅಭಿವೃದ್ದಿಗೆ ಸಂಬಂಧಿಸಿದ ಇಲಾಖೆಗಳು, ಪ್ರಾಧಿಕಾರದ ಅಧಿಕಾರಿಗಳ ಜೊತೆ ನಗರ ಪ್ರದಕ್ಷಿಣೆ ನಡೆಸಿದ ನಂತರ ಬಿಎಂಆರ್ ಸಿಎಲ್ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಶಿವಕುಮಾರ್ ಅವರು  ಮಾತನಾಡಿದರು.…

ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ : ವಿಜಯೇಂದ್ರ

ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ವಿಜಯೇಂದ್ರ by- ಕೆಂಧೂಳಿ ಬೆಂಗಳೂರು,ಫೆ,07-ಜನರ ರಕ್ಷಣೆಗೆ ಬರಬೇಕಾದ ರಾಜ್ಯ ಸರಕಾರವು ದೌರ್ಜನ್ಯ ಎಸಗುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ಸಂಜೆ 5 ಗಂಟೆತನಕ ಹೋಗಲು ಗ್ರೀನ್ ಸಿಗ್ನಲ್ ಕೊಟ್ಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬೆಳಿಗ್ಗೆ 10ರಿಂದ 5ಗಂಟೆವರೆಗೆ ಹೋಗಿ ಎಂಬ ಮಾತನ್ನು ರಾಜ್ಯ ಸರಕಾರ ಹೇಳುತ್ತಿರುವುದು ದುರ್ದೈವ…

ಬಿಜೆಪಿ ಎಂದರೆ ಬುರುಡೆ ಪಕ್ಷ- ರಾಮಲಿಂಗ ರೆಡ್ಡಿ

ಬಿಜೆಪಿ ಎಂದರೆ ಬುರುಡೆ ಪಕ್ಷ- ರಾಮಲಿಂಗ ರೆಡ್ಡಿ   by-ಕೆಂಧೂಳಿ ಬೆಂಗಳೂರು, ಫೆ,07-ಬಿಜೆಪಿ ಎಂದರೆ ಬುರುಡೆ‌ ಜನರ ಪಕ್ಷ, ಅವರಿಗೆ ಬುರುಡೆಯಲ್ಲಿ ಮೆದುಳು ಇದೆಯೋ ಇಲ್ಲವೋ ಗೊತ್ತಿಲ್ಲ. ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಬಿಜೆಪಿಗೆ ಖಡಕ್ ಉತ್ತರ ನೀಡಿದ್ದಾರೆ. ಪದೇ ಪದೇ ಬಿಜೆಪಿ ಕರ್ನಾಟಕ ಸುಳ್ಳು ಲೆಕ್ಕವನ್ನು ಕೊಡುತ್ತಿದೆ, ಈ ಮೂಲಕ ಬಿಜೆಪಿಗೆ ಮುಖಭಂಗವಾಗುತ್ತಿದೆ ಎಂದು ಸಾರಿಗೆ ಸಚಿವರು ಹೇಳುತ್ತಿದ್ದರು. ಇದೀಗ ನೇರವಾಗಿ ಬಿಜೆಪಿ ಎಂದರೆ ಬುರುಡೆ ಜನರ ಪಕ್ಷ ಎನ್ನುವ ಮೂಲಕ ಬಿಜೆಪಿ ಆರೋಪಕ್ಕೆ…

ಇನ್ವೆಸ್ಟ್‌ ಕರ್ನಾಟಕದಲ್ಲಿ 19 ದೇಶಗಳು ಭಾಗಿ: ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ

ಇನ್ವೆಸ್ಟ್‌ ಕರ್ನಾಟಕದಲ್ಲಿ 19 ದೇಶಗಳು ಭಾಗಿ:  ಎಂ. ಬಿ. ಪಾಟೀಲ by ಕೆಂಧೂಳಿ ಬೆಂಗಳೂರು,ಫೆ,06-ಇದೇ 11ರಿಂದ 14ರವರೆಗೆ ನಗರದಲ್ಲಿ ನಡೆಯಲಿರುವ ಇನ್ವೆಸ್ಟ್‌ ಕರ್ನಾಟಕ 2025 – ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ 19 ದೇಶಗಳು ಭಾಗವಹಿಸಲಿವೆʼ ಎಂದು ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರು ತಿಳಿಸಿದ್ದಾರೆ. ‘ಸಮಾವೇಶದಲ್ಲಿರುವ 9 ಪ್ರತ್ಯೇಕ ಕಂಟ್ರಿ ಪೆವಿಲಿಯನ್‌ಗಳು ಹೂಡಿಕೆ ಅವಕಾಶಗಳು ಮತ್ತು ವಾಣಿಜ್ಯ ಬಾಂಧವ್ಯ ಸಹಯೋಗದ ಅವಕಾಶಗಳನ್ನು ಪ್ರದರ್ಶಿಸಲಿವೆ. ಫ್ರಾನ್ಸ್, ನೆದರ್‌ಲ್ಯಾಂಡ್ಸ್, ಜಪಾನ್, ಥಾಯ್ಲೆಂಡ್‌, ಮಲೇಷ್ಯಾ, ದಕ್ಷಿಣ ಕೊರಿಯಾ, ಇಸ್ರೇಲ್,…

ಶಾಪಗ್ರಸ್ತ ವ್ಯವಸ್ಥೆಯೂ,ಕ್ರಿಮಿನಲ್ ಭಂಡತನವೂ

ಶಾಪಗ್ರಸ್ತ ವ್ಯವಸ್ಥೆಯೂ,ಕ್ರಿಮಿನಲ್ ಭಂಡತನವೂ ಸಿ.ರುದ್ರಪ್ಪ,ರಾಜಕೀಯ ವಿಶ್ಲೇಷಕರು ‘ಜೈಲಿಗೆ ಕಳುಹಿಸಿದರೆ ಸರಿ ಹೋಗುತ್ತೆ..!’.ಈ ರೀತಿ ಹೈ ಕೋರ್ಟ್ ನ್ಯಾಯಾಂಗ ನಿಂದನೆ ಪ್ರಕಣವೊಂದರಲ್ಲಿ ಐಎಎಸ್ ಅಧಿಕಾರಿಯೊಬ್ಬರಿಗೆ ಕಳೆದ ವಾರ ಎಚ್ಚರಿಕೆ ನೀಡಿದೆ.ಈ ಹಿಂದೆಯೂ ಅಧಿಕಾರಿಗಳಿಗೆ ಹೈ ಕೋರ್ಟ್ ಛೀಮಾರಿ ಹಾಕಿದೆ.ಉದಾಹರಣೆಗೆ ಮುನಿಸಿಪಲ್ ಸಂಸ್ಥೆಗಳಲ್ಲಿ ಸಿ ಮತ್ತು ಡಿ ಗ್ರೂಪ್ ಹುದ್ದೆಗಳನ್ನು ವಿಲೀನಗೊಳಿಸುವುದಕ್ಕೆ ಸಂಬಂಧಿಸಿದಂತೆ ಏಕ ಸದಸ್ಯ ನ್ಯಾಯ ಪೀಠದ ಆದೇಶ ಜಾರಿಗೆ ನಿರ್ಲಕ್ಷ್ಯ ವಹಿಸಿದ್ದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರ ಬಗ್ಗೆ ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿಯವರ ವಿಭಾಗೀಯ ಪೀಠ”ಐಎಎಸ್ ಅಧಿಕಾರಿಯನ್ನು…

ರೋಬೋಟ್‌ ನೆರವಿನ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಯಿಂದ ಶೀಘ್ರ ಚೇತರಿಕೆ; ರಾಮಲಿಂಗಾ ರೆಡ್ಡಿ

ರೋಬೋಟ್‌ ನೆರವಿನ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಯಿಂದ ಶೀಘ್ರ ಚೇತರಿಕೆ; ರಾಮಲಿಂಗಾ ರೆಡ್ಡಿ by- ಕೆಂಧೂಳಿ ಬೆಂಗಳೂರು,ಫೆ,06-: ರೋಬೋಟ್‌ ನೆರವಿನಿಂದ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದು, ನನ್ನ ಶೀಘ್ರಚೇತರಿಕೆಗೆ ಹೆಚ್ಚು ಸಹಕಾರಿಯಾಯಿತು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು. ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಮೊಣಕಾಲು ಕೀಲು ಬದಲಾವಣೆ ಶಸ್ತ್ರಚಿಕಿತ್ಸೆ ಒಳಪಟ್ಟು, ಚೇತರಿಸಿಕೊಂಡವರ ಬೆಂಬಲಕ್ಕಾಗಿ ಆಯೋಜಿಸಿದ್ದ “ಸ್ಟ್ರೈಡ್‌ ಸಪೋರ್ಟ್‌ ಗ್ರೂಪ್‌” ಕಾರ್ಯಕ್ರಮ ದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕೆಲವು ಸಮಯದಿಂದ ಮೊಣಕಾಲಿನ ನೋವು ಕಾಡಲಾರಂಭಿಸಿತು, ಮೆಟ್ಟಿಲುಸಹ ಹತ್ತಲು ಸಾಧ್ಯವಾಗುತ್ತಿರಲಿಲ್ಲ,…

ಬ್ಯಾಂಕ್ ವಂಚನೆ ಪ್ರಕರಣ; ಕೃಷ್ಣಯ್ಯಶೆಟ್ಟಿ ದೋಷಿ

ಬ್ಯಾಂಕ್ ವಂಚನೆ ಪ್ರಕರಣ; ಕೃಷ್ಣಯ್ಯಶೆಟ್ಟಿ ದೋಷಿ by- ಕೆಂಧೂಳಿ ಬೆಂಗಳೂರು, ಫೆ,06-ಬ್ಯಾಂಕಿಗೆ ನಕಲಿ ದಾಖಲೆ ನೀಡಿ ಕೋಟ್ಯಂತರ ರೂ ವಂಚಿಸಿದ ಪ್ರಕರಷಕ್ಕೆ ಸಂಬಂಧಿಸಿದ ಮಾಜಿ ಸಚಿ ಕೃಷ್ಣಯ್ಯ ಶೆಟ್ಟಿ ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದೆ ಬೆಗಳೂರಿನ  ಜನಪ್ರತಿನಿಧಿಗಳ ಕೋರ್ಟ್ನಡೆಸಿದ ವಿಚಾತಣೆ ನಂತರ ವಂಚನೆ ಪ್ರಕರಣ ಸಾಭೀತಾದ ಕಾರಣ ತಪ್ಪಿತಸ್ಥರೆಂದು ತೀರ್ಪು ನೀಡಿದ್ದು ಶಿಕ್ಷೆ ಪ್ರಕರಣ ಪ್ರಕಟಿಸಬೇಕಿದೆ ವಂಚನೆ ಪ್ರಕರಣದಲ್ಲಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ, ರೆಡ್ಡಿ ಎಂಟಿವಿ, ಶ್ರೀನಿವಾಸ್ ಹಾಗೂ ಮುನಿರಾಜು ನಾಲ್ಕೂ ಜನರು ತಪ್ಪಿತಸ್ಥರು…

ಕಾವೇರಿ ಆಸ್ಪತ್ರೆಯಿಂದ   ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಅಂಬ್ಯುಲೆನ್ಸ್ ಕೊಡುಗೆ

ಕಾವೇರಿ ಆಸ್ಪತ್ರೆಯಿಂದ   ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಅಂಬ್ಯುಲೆನ್ಸ್ ಕೊಡುಗೆ by-_ಕೆಂಧೂಳಿ ಬೆಂಗಳೂರು, ಫೆ.6-ಬನ್ನೇರುಘಟ್ಟ ರಾಷ್ಟ್ರೀಯ ಜೈವಿಕ ಉದ್ಯಾನವನಕ್ಕೆ ಕೊಡುಗೆಯಾಗಿ ಬಂದಿರುವ ಆಂಬ್ಯುಲೆನ್ಸ್, ಪ್ರವಾಸಿಗರಿಗೆ ಮತ್ತು ಸ್ಥಳೀಯರಿಗೂ ಪ್ರಯೋಜನ ಒದಗಿಸಲಿದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದ ಗಾಂಧೀ ಪ್ರತಿಮೆ ಬಳಿ ಇಂದು ಬೆಂಗಳೂರಿನ ಕಾವೇರಿ ಆಸ್ಪತ್ರೆ ಸಮೂಹ ಬನ್ನೇರುಘಟ್ಟ ಉದ್ಯಾನಕ್ಕೆ ಕೊಡುಗೆಯಾಗಿ ನೀಡಿದ ಆಂಬ್ಯುಲೆನ್ಸ್ ವಾಹನವನ್ನು ಇಲಾಖೆಯ ಪರವಾಗಿ ಸ್ವೀಕರಿಸಿ, ಉದ್ಯಾನದ ಕಾರ್ಯನಿರ್ವಾಹಕ ನಿರ್ದೇಶಕ ಸೂರ್ಯಸೇನ್ ಅವರಿಗೆ ಹಸ್ತಾಂತರಿಸಿ…

ಇಲಾಖಾವಾರು ಬೆಜೆಟ್ ಪೂರ್ವಭಾವಿ ಸಭೆ ಆರಂಭಿಸಿದ ಸಿಎಂ

ಇಲಾಖಾವಾರು ಬೆಜೆಟ್ ಪೂರ್ವಭಾವಿ ಸಭೆ ಆರಂಭಿಸಿದ ಸಿಎಂ   by-ಕೆಂಧೂಳಿ ಬೆಂಗಳೂರು, ಫೆ,06-2025-26ನೇ ಸಾಲಿನ ರಾಜ್ಯ ಬಜೆಟ್’ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನಿಂದ ಸಿದ್ಧತೆ ಆರಂಭಿಸಿದ್ದು,  5 ದಿನಗಳ ಕಾಲ ವಿವಿಧ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆಗಳನ್ನು ನಡೆಸಲಿದ್ದಾರೆ 13 ಇಲಾಖೆಗಳ ಸಚಿವರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಸಭೆಗಳನ್ನು ನಡೆಸಲಿದ್ದಾರೆ ಒಂದು ವಾರ  ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆಗಳನ್ನು ನಡೆಸಲಿದ್ದಾರೆ. ಸಿಎಂ ಗೃಹ ಕವೇರಿ ಕೃಷ್ಣದಲ್ಲಿ ಬಜೆಟ್ ಪೂರ್ವ ಸಭೆಗಳು ನಡೆಯಲಿವೆ. 30 ನಿಮಿಷಗಳ ಸಭೆಗಳಲ್ಲಿ,…

ಐಪಿಎಸ್ ರೂಪಾ ಮುದ್ಗಲ್,ಐಎಎಸ್ ರೋಹಿಣಿ ಸಿಂಧೂರಿಗೆ ಪುಸ್ತಕ ಓದಲು ನ್ಯಾಯಲಯ ಸಲಹೆ

ಐಪಿಎಸ್ ರೂಪಾ ಮುದ್ಗಲ್,ಐಎಎಸ್ ರೋಹಿಣಿ ಸಿಂಧೂರಿಗೆ ಪುಸ್ತಕ ಓದಲು ನ್ಯಾಯಲಯ ಸಲಹೆ by-ಕೆಂಧೂಳಿ ಬೆಂಗಳೂರು,ಫೆ,06-ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ವಿರುದ್ಧ ದಾಖಲಿಸಿರುವ ಮಾನನಷ್ಟ ಮೊಕದ್ದಮೆ ಸಂಬಂಧ ನ್ಯಾಯಲಯದಲ್ಲಿ ನಡೆದ ವಿವಾರಣೆ ವೇಳೆ ಇಬ್ಬರಿಗೂ ‘ಒನ್ ಮಿನಿಟ್ ಅಪಾಲಾಜಿ’ ಪುಸ್ತಕ ಓದುವಂತೆ ಸಲಹೆ ನೀಡಲಾಯಿತು. ಬೆಂಗಳೂರಿನ 5ನೇ ಎಸಿಎಂಎಂ ಕೋರ್ಟ್ ನಲ್ಲಿ ಬುಧವಾರ ಸಾಕ್ಷ್ಯ ವಿಚಾರಣೆ ನಡೆಯಿತು. ಈ ವೇಳೆ ಇಬ್ಬರಿಗೂ ಕೋರ್ಟ್ ಕಲಾಪದಲ್ಲಿ ಸಮಯ ವ್ಯಯಿಸುವ ಬದಲು ರಾಜಿ ಸಾಧ್ಯವೇ ಯೋಚಿಸಿ…

ಹೈಕಮಾಂಡ್ ಬೇಟಿ ಸಿಗದೆ ನಿರಶರಾಗಿ ಹಿಂತಿರುಗಿದ ಬಿಜೆಪಿ ಭಿನ್ನರು

ಹೈಕಮಾಂಡ್ ಬೇಟಿ ಸಿಗದೆ ನಿರಶರಾಗಿ ಹಿಂತಿರುಗಿದ ಬಿಜೆಪಿ ಭಿನ್ನರು   by-ಕೆಂಧೂಳಿ ಬೆಂಗಳೂರು, ಫೆ,06-ವಿಜಯೆಂದ್ರ ವಿರುದ್ಧ ಬಂಡೆದ್ದಿದ್ದ ಬಿಜೆಪಿಯ ಭಿನ್ನಮತೀಯ ಗುಂಪಿಗೆ ತೀವ್ರ ಹಿನ್ನೆಡೆಯಾಗಿದೆ.ವರಿಷ್ಠರನ್ನು ಬೇಟಿಯಾಗಲು ದೆಹಲಿಗೆ ತೆರಳಿದ್ದ ತಂಡಕ್ಕೆ ವರಿಷ್ಠರು ಬೇಟಿಯ ಅವಕಾಶವೆ ಸಿಗದೆ ಬೆಂಗಳೂರಿಗೆ ಹಿಂದಿರುಗಿದ್ದಾರೆ. ಅಲ್ಲದೆ ಪದೆ ಪದೆ ಹೀಗೆ ದೆಲ್ಲಿಗೆ ಬಂದು ಭಿನ್ನ ಚಟುವಟಿಕೆ ನಡೆಸಿತ್ತಿರುವವರ ವಿರುದ್ಧ ಹೈಕಮಾಂಡ್ ಗರಂ ಆಗಿ ವಾರ್ನಿಂಗ್ ನೀಡಿದೆ ,ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿದ್ದಾಗಿ ರಮೇಶ್‌ ಜಾರಕಿಹೊಳಿ ಮಾಧ್ಯಮದ ಮುಂದೆ ಹೇಳಿಕೊಂಡಿದ್ದು ಕೂಡ…

1 8 9 10 11 12 95
Girl in a jacket