Girl in a jacket

Author kendhooli_editor

ಪಿಸ್ತೂಲು ಮಾರಾಟದಡಿ ರೌಡಿ ಬಂಧನ

ಬೆಂಗಳೂರು,ಜೂ,೧೩:ಜಪ್ತಿ ಮಾಡಲಾದ ಪಿಸ್ತೂಲ್‌ಕಾಡುಬೀಸನಹಳ್ಳಿ ಸೋಮ ಹತ್ಯೆಗೆ ಸಂಚು ರೂಪಿಸಿದ್ದ ಆರೋಪದಡಿ ರೌಡಿ ರೋಹಿತ್ ಹಾಗೂ ಸಹಚರರನ್ನು ಇತ್ತೀಚೆಗಷ್ಟೇ ಸಿಸಿಬಿ ಪೊಲೀಸರು ಬಂಧಿಸಿದ್ದರು. ಕೃತ್ಯ ಎಸಗಲು ರೌಡಿ ಲೋಹಿತ್‌ಗೆ ಪಿಸ್ತೂಲ್ ಮಾರಿದ್ದ ಆರೋಪದಡಿ ಕಲಬುರ್ಗಿ ರೌಡಿ ಸುಂಕರಿ ಅಲಿಯಾಸ್ ಮಾರ್ಕೇಟ್ ಸತೀಶ್‌ನನ್ನೂ ಸೆರೆ ಹಿಡಿದಿದ್ದಾರೆ. ‘ಹತ್ಯೆ ಸಂಚು ಪ್ರಕರಣದ ತನಿಖೆಯಲ್ಲಿ ಮಹತ್ವದ ಮಾಹಿತಿಗಳು ಸಿಕ್ಕಿವೆ. ರೌಡಿ ಸತೀಶ್, ಅಕ್ರಮವಾಗಿ ರಾಜ್ಯದಲ್ಲಿ ನಾಡ ಪಿಸ್ತೂಲ್ ಮಾರುತ್ತಿದ್ದ ಸಂಗತಿಯೂ ಬಯಲಾಗಿದೆ. ಆತನ ಜೊತೆಯಲ್ಲಿ ಇಬ್ಬರು ಸಹಚರರನ್ನು ಬಂಧಿಸಲಾಗಿದೆ. ಅವರಿಂದ ೩ ನಾಡ…

ನಾಳೆಯಿಂದ ಅನ್ ಲಾಕ್ ;ಜನರಿಗೆ ರಲೀಫ್

ಬೆಂಗಳೂರು,ಜೂ,13: ಕಳೆದ ಒಂದೂವರೆ ತಿಂಗಳಿಂದ ಲಾಕ್ ಡೌನ್ ನಿಂದ ಮನೆಯೊಳಗಿದ್ದ ಜನರಿಗೆ ರಿಲ್ಯಾಕ್ಷ ಸಿಗಲಿದೆ. ಹೌದು ನಾಳೆಯಿಂದ ಅನ್ ಲಾಕ್ ಆಗಲಿರುವ ಕೆಂಗೆಟ್ಟ ಜನರಿಗೆ ಅರ್ಧ ರಿಲೀಫ್ ಸಿಗಲಿದೆ.ನಾಳೆಯಿಂದ ಕೆಲ ಜಿಲ್ಲೆಗಳಿಗೆ ಲಾಕ್ಡೌನ್ನಿಂದ ಮುಕ್ತಿ ಕೊರೊನಾ ಕಡಿಮೆ ಮಾಡಲು ಕಳೆದೆರಡು ತಿಂಗಳಿಂದ ಜಾರಿಮಾಡಲಾಗಿರೋ ಲಾಕ್ಡೌನ್ಗೆ ನಾಳೆಯಿಂದ ಮೊದಲ ಹಂತದ ರಿಲೀಫ್ ಸಿಗಲಿದೆ. ಕೊರೊನಾ ಪಾಸಿಟಿವಿಟಿ ರೇಟ್ ಕಡಿಮೆಯಾಗಿರೋ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ 19 ಜಿಲ್ಲೆಗಳಲ್ಲಿ ಹಾಫ್ ಅನ್ಲಾಕ್ಗೆ ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದರು, ಇದರನ್ವಯ ನಾಳೆ ಬೆಳಗ್ಗೆ…

ಶುಲ್ಕವಿವಾದ: ಸಚಿವರ ದ್ವಂದ್ವ ಹೇಳಿಕೆಗೆ ಪೋಷಕರ ಅಳಲು

ಬೆಂಗಳೂರು,೧೩:ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರ ಅಹಂಕಾರದ ಎಲ್ಲೆ ಮೀರಿದಂತೆ ಕಾಣುತ್ತಿದೆ ಅಥವಾ ಶಿಕ್ಷಣ ವ್ಯವಸ್ಥೆಯನ್ನೇ ಒಂದು ರೀತಿ ಕುಲಗೆಡುವ ವ್ಯವಸ್ಥಿತಿ ಸಂಚು ಎನ್ನುವಂತಿದೆ ಅವರ ನೀಡುವ ಪ್ರತಿ ಹೇಳಿಕೆಗಳು. ಹೌದು ಸುರೇಶ್ ಕುಮಾರ್ ಅವರ ಪ್ರತಿಬಾರಿಯ ಹೇಳಿಕೆಗಳು ಶಿಕ್ಷಣಕ್ಕೆ ಮಾದರಿಯಾಗುವ ಬದಲು ದ್ವಂದ್ವನಿಲುವುಗಳಾಗಿವೆ ಒಂದು ಬಾರಿ ಹೇಳಿದ ಹೇಳಿಕೆಗೂ ಇನ್ನೊಂದು ಬಾರಿ ನೀಡುವ ಹೇಳಿಕೆಗೂ ಗೊಂದಲಗಳು ಸೃಷ್ಟಿಯಾಗುತ್ತಿವೆ ಇದರಿಂದ ಸಾರ್ವಜನಿಕ ಶಿಕ್ಷಣಾಧಿಕಾರಿಗಳು ಕೂಡ ಒಂದು ರೀತಿ ಗರಬಡದವರಂತಾಗಿದ್ದಾರೆ. ರಾಜಧಾನಿಯ ಪ್ರತಿಷ್ಠಿತ ಶಾಲೆಗಳ ಶುಲ್ಕ ವಿಚಾರವಾಗಿ ಸಾರ್ವನಿಕರು…

ಸಿಡಿ ಪ್ರಕರಣ-ಸ್ಟ್ರಿಂಗ್‌ಗೂ ಮುನ್ನವೇ ರಾಸಲೀಲೆ ವೀಡಿಯೋ ಆಗಿತ್ತು

ಬೆಂಗಳೂರು,ಜೂ,೧೨: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ದಿನಕ್ಕೊಂದು ಟ್ವಿಸ್ಟ್ ಪಡೆಯುತ್ತಲೇ ಇದೆ.ಈಗ ಮತ್ತೊಂದು ಸತ್ಯ ಬಯಲಾಗಿದೆ. ಸ್ಟ್ರಿಂಗ್ ಮಾಡುವ ಮೊದಲೇ ರಾಸಲೀಲೆ ವೀಡಿಯೋ ಆಗಿದ್ದರ ಬಗ್ಗೆ ಮಾಹಿತಿ ಲಭ್ಯವಾಗಿದೆ. ಹೌದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನರೇಶ್ ಮತ್ತು ಶ್ರವಣ್ ಅವರನ್ನು ವಿಚಾರಣೆಗೊಳಪಡಿಸಿದಾಗ ಈ ಸತ್ಯವನ್ನು ಬಾಯಿಬಿಟ್ಟಿದ್ದಾರೆ, ರಾಸಲೀಲೆ ವಿಡಿಯೋ ಮಾಡುವ ಸಂಬಂಧ ಯುವತಿಗೆ ಸ್ಟಿಂಗ್ ಕ್ಯಾಮರ ಕೊಡಿಸಿದ್ದು ನಾವು ಎಂದು ಶ್ರವಣ್ ಒಪ್ಪಿಕೊಂಡಿದ್ದಾನೆ. ಅವರು ಹೇಳಿರುವ ಇಂಟರೆಸ್ಟಿಂಗ್ ವಿಚಾರ ಏನಂದ್ರೆ ಸ್ಟಿಂಗ್ ಕ್ಯಾಮರದಲ್ಲಿ ವಿಡಿಯೋ…

ಜಿ೭ ಶೃಂಗಸಭೆಯಲ್ಲಿ ಮೋದಿ ಪ್ರಸ್ತಾವನೆಗೆ ಒಪ್ಪಿಗೆ

ನವದೆಹಲಿ, ಜೂ,೧೩: ಜಿ-೭ ಶೃಂಗ ಸಭೆಯಲ್ಲಿ ಪಾಲೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಸಲ್ಲಿಸಿರುವ ಪ್ರಸ್ತಾವನೆಗೆ ಹಲವಾರು ಮುಖಂಡರು ಒಪ್ಪಿಕೊಂಡಿದ್ದು,ಇದಕ್ಕೆ ದಕ್ಷಿಣ ಆಫ್ರಿಕ ಪೂರ್ಣ ಬೆಂಬಲ ವ್ಯಕ್ತಪಡಿಸಿದೆ. ಜೂನ್ ೧೨ ಮತ್ತು ೧೩ ರಂದು ವರ್ಚುವಲ್ ಮಾದರಿಯಲ್ಲಿ ನಡೆಯಲಿರುವ ಜಿ.೭ ಶೃಂಗದ ಬಾಹ್ಯ ಅಧಿವೇಶನ ಹೈಬ್ರೀಡ್ ಮಾದರಿಯಲ್ಲಿ ಆಯೋಜನೆಗೊಂಡಿದೆ. ವಿಶ್ವ ನಾಯಕರು ಕೋವಿಡ್ ೧೯ ವಿರುದ್ಧ ಹೋರಾಡುತ್ತಿರುವ ರಾಷ್ಟ್ರಗಳಿಗೆ ಲಸಿಕೆಯ ೧೦೦ ಕೋಟಿ ಡೋಸ್‌ಗಳನ್ನು ಒದಗಿಸುವುದಾಗಿ ವಾಗ್ದಾನ ಮಾಡಿದ್ದಾರೆ. ಯುಕೆ, ಕೆನಡಾ, ಫ್ರಾನ್ಸ್, ಜರ್ಮನಿ, ಇಟಲಿ, ಜಪಾನ್…

ಕಾಯಕ ಮತ್ತು ಸತ್ಯದ ಹಾದಿ…

ಕಾಯಕ ಮತ್ತು ಸತ್ಯದ ಹಾದಿ… ಪ್ರತಿವರ್ಷ ಅಕ್ಟೋಬರ್ ತಿಂಗಳ ಮೊದಲನೇ ಅಥವಾ ಎರಡನೇ ವಾರದಲ್ಲಿ ನಾನು ಕಳೆದ ಹಲವಾರು ವರ್ಷಗಳಿಂದ ದುಬೈಗೆ ಭೇಟಿ ನೀಡುವ ಒಂದು ಸಂಪ್ರದಾಯವನ್ನು ವ್ರತದ ಹಾಗೆ ಪಾಲಿಸಿಕೊಂಡು ಬಂದಿದ್ದೇನೆ. ದುಬೈ ನಾನಿರುವ ಒಮಾನ್ ದೇಶದ ಪಕ್ಕದಲ್ಲಿರುವ ಯುನೈಟೆಡ್ ಅರಬ್ ಎಮಿರೇಟ್ಸ್ ನ ಒಂದು ಎಮಿರೇಟ್ ನಗರ. ಒಮಾನ್ ರಾಜಧಾನಿ ಮಸ್ಕತ್ ನಗರದಿಂದ ಸುಮಾರು ನಾಲ್ಕು ನೂರಾ ಐವತ್ತು ಕಿಲೋಮೀಟರ್ ದೂರವಿರುವ ದುಬೈ ನಗರವನ್ನು ತಲುಪಲು ಕಾರಿನಲ್ಲಿ ಹೋದರೆ ಸುಮಾರು ಐದು ತಾಸುಗಳ…

ಅಲ್ಪರ ಸಂಗ,ಅಭಿಮಾನ ಭಂಗ

ಶ್ರೀ. ಡಾ.ಆರೂಢಭಾರತೀ ಸ್ವಾಮೀಜಿ                                            ಸಿದ್ಧಸೂಕ್ತಿ : ಅಲ್ಪರ ಸಂಗ, ಅಭಿಮಾನ ಭಂಗ. ಏಕಾಂಗಿ ಯಾವುದೂ ಇರದು. ಸಂಗ ಬಯಸುವುದು. ಅದಕ್ಕೇ ದೈವ ಲೀಲೆ.ಮರಕ್ಕೆ ಬೇಕು ಭೂಮಿ. ಒಬ್ಬರಿಗೊಬ್ಬರ ಎರವಿರಬೇಕು. ಒಳಿತ ಸಂಗ ಒಳಿತಿಗೆ, ಕೆಡುಕ ಸಂಗ ಕೆಡುಕಿಗೆ. ಬೆಂಕಿಯ ಸಂಗ ಭಸ್ಮ! ನೀರಿನ ಸಂಗ ತಂಪು! ಗಂಧದ…

ಸಿದ್ದಲಿಂಗಯ್ಯನವರ ‘ಊರುಕೇರಿ’

ಡಾ.ಶಿವಕುಮಾರ್ ಕಂಪ್ಲಿ ಸಹಾಯಕ ಪ್ರಾಧ್ಯಾಪಕರು, ದಾವಣಗೆರೆ ಪ್ರಥಮ ದರ್ಜೆ ಕಾಲೇಜು ಸಿದ್ದಲಿಂಗಯ್ಯನವರ ‘ಊರುಕೇರಿ’ ಅನ್ನ ಮತ್ತುಅರಿವಿನ ವಿಕಾಸದ ಭಿನ್ನದಾರಿಯ  ಆತ್ಮಕಥನ  ಮಾನವರಚರಿತ್ರೆಅನ್ನದಅನ್ವೇಷಣೆಯಿಂದಆರಂಭಗೊಂಡುಅರಿವಿನ   ವಿಕಾಸದೊಂದಿಗೆಪೂರ್ಣಗೊಳ್ಳುತ್ತದೆ.ಇಲ್ಲಿ ನಾವು ಅರಿವೆಂದರೆ ಲೋಕಜ್ಞಾನವೋ ಅಲೌಕಿಕ ಜ್ಞಾನವೋ ಎಂಬ ಪ್ರಶ್ನೆಗಳನ್ನ ಕೇಳಿಕೊಳ್ಳದೆ ಪ್ರಾಣಿಬದುಕಿಗಿಂತಲೂ ಭಿನ್ನವಾದುದುಮಾನವನಜೀವನಎಂಬ ಸರಳ      ಸಂಗತಿಯನ್ನಉದಾಹರಣೆಯಾನ್ನಾಗಿನೀಡಬಹುದೇನೋ.ಚರಿತ್ರೆಯ ಈ ಆವರಣದೊಳಗೆ ಎಷ್ಪೋ ಸಲ ‘ಮಾನವಜನ್ಮದೊಡ್ಡದು’ಎನ್ನುವಾಗಲೇಮಾನವರುಪ್ರಾಣಿಗಳಿಗಿಂತಲೂ ಕೀಳಾಗಿ ನಡೆದುಕೊಂಡ ವಿವರಗಳನ್ನ ಕಾಣಬಹುದು. ‘ನೀನಾರಿಗಾದೆಯೋ ಎಲೆಮಾನವ?’ಎಂದು ಪ್ರಶ್ನಿಸುವ ಗೋವಿನ ಪ್ರಶ್ನೆಯೇ ಈ ನೆಲೆಯದು.ಮನುಷ್ಯರೊಳಗೆ ಎಷ್ಟೋ ಸಲ ನಾಲಿಗೆ ಮೇಲೆಯೇನೆಲೆಗಾಣದ ಮಾತು,ಸತ್ಯವಂತಿಕೆ, ಕರುಣೆ ಮತ್ತು ಸಹಕಾರ…

ಮೋದಿಗೆ ಭಾರತೀಯರಿಗಿಂತ ರಾಜಕಾರಣವೇ ಮುಖ್ಯ;ಪ್ರಿಯಾಂಕ ಗಾಂಧಿ

ನವದೆಹಲಿ,ಜೂ,12: ಪ್ರಧಾನಿ ಮೋದಿ ಅವರಿಗೆ ಭಾರತೀಯರಿಗಿಂತ ಅವರಿಗೆ ರಸಜಕಾತಣವೇ ಮುಖ್ಯ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಕಿಡಿಕಾರಿದ್ದಾರೆ. ‘ಕೊರೊನಾ ಸಂದರ್ಭದಲ್ಲಿ ಹಿಂದೆ ಸರಿದು ಕೆಟ್ಟದ್ದು ಹಾದುಹೋಗಲು ಕಾಯುತ್ತಿದ್ದರು. ಭಾರತದ ಪ್ರಧಾನಿ ಹೇಡಿಯಂತೆ ವರ್ತಿಸಿದ್ದಾರೆ. ಅವರು ನಮ್ಮ ದೇಶವನ್ನು ನಿರಾಸೆಗೊಳಿಸಿದ್ದಾರೆ ’ ಎಂದು ಪ್ರಿಯಾಂಕಾ ಗಾಂಧಿ ತಮ್ಮ ಫೇಸ್‌ಬುಕ್, ಟ್ವಿಟರ್ ಮತ್ತು ಇನ್‌ಸ್ಟಾಗ್ರಾಮ್ ಖಾತೆಗಳಲ್ಲಿ ಪ್ರಕಟಿಸಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ. ‘ಭಾರತೀಯರು ಅವರಿಗೆ ಮುಖ್ಯವಲ್ಲ. ರಾಜಕೀಯ ಮುಖ್ಯ. ಸತ್ಯದ ಬಗ್ಗೆ ಅವರಿಗೆ ಕಾಳಜಿ ಇಲ್ಲ, ಅಪಪ್ರಚಾರ ಮಾಡುತ್ತಾರೆ, ’ಜನರು…

ಕೊರೊನಾ ಔಷಧಗಳ ಮೇಲಿನ ಜಿಎಸ್ ಟಿ ಕಡಿತ

ನ ವದೆಹಲಿ,ಜೂ.12: ಕೊರೋನಾ ವೈರಸ್ ಚಿಕಿತ್ಸೆಗಾಗಿ ಬಳಸುವ ಉಪಕರಣ, ಔಷಧಿ, ಇಂಜೆಕ್ಷನ್ ಮೇಲಿನ ತೆರಿಗೆ ನಿರ್ಧರಿಸಲು ಕರೆದಿದ್ದ 44ನೇ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಕೆಲ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಇದರಲ್ಲಿ ದೇಶದಲ್ಲಿ ಹೆಚ್ಚಾಗುತ್ತಿರುವ ಬ್ಲಾಕ್ ಫಂಗಸ್ ಚಿಕಿತ್ಸೆಯ ಚುಚ್ಚು ಮದ್ದಿನ ಮೇಲಿನ ಜಿಎಸ್ ಟಿ ಯನ್ನು ಸಂಪೂರ್ಣ ಕಡಿತಗೊಳಿಸಲಾಗಿದೆ. ಕೌನ್ಸಿಲ್ ಸಭೆ ಬಳಿಕ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಮುಖ ನಿರ್ಧಾರಗಳನ್ನು ಘೋಷಿಸಿದರು. ಕೋವಿಡ್ ಸಂಬಂಧಿತ ಉಪಕರಣಗಳ ಮೇಲಿನ ತೆರಿಗೆ ಕಡಿತಗೊಳಿಸಲಾಗಿದೆ ಎಂದು ಸೀತಾರಾಮನ್ ಹೇಳಿದರು. ಚಿಕಿತ್ಸೆ…

ಮೈಸೂರು ಜಿಲ್ಲಾಧಿಕಾರಿಯಾಗಿ ಸಿಂಧೂರಿ ಮರುನೇಮಕಕ್ಕೆ ಸಹಿ ಅಭಿಯಾನ

ಮೈಸೂರು,ಜೂ.೧೨: ಮೈಸೂರು ಜಿಲ್ಲಾಧಿಕಾರಿಯಾಗಿ ಮರು ನೇಮಕ ಮಾಡಬೇಕು ಎನ್ನುವ ಆನ್‌ಲೈನ್ ಸಹಿಸಂಗ್ರಹಣೆ ನಡೆಯುತ್ತಿದೆ. ಹೌದು ಚೇಂಜ್ ಆರ್ಗ್ ಎಂಬ ಈ ಆನ್‌ಲೈನ್ ಬ್ರಿಂಗ್ ಬ್ಯಾಂಕ್ ರೋಹಿಣಿ ಎಂಬ ಸಹಿ ಸಂಗ್ರಹ ಅಭಿಯಾನ ಸಾಮಾಜಿಕ ಜಾಲಗಣಗಳಲಿ ಆರಂಭವಾಗಿದ್ದು ಸರಿ ಸುಮಾರು ೨೭೦೦೦ ಕ್ಕೂ ಹೆಚ್ಚು ಮಂದಿ ಸಹಿ ಮಾಡಿದ್ದಾರೆ. ರೋಹಿಣಿ ಸಿಂಧೂರಿಯವರು ಖಡಕ್ ಅಧಿಕಾರಿಯಾಗಿದ್ದು, ಸಾಕಷ್ಟು ಒಳ್ಳೆಯ ಕೆಲಸಗಳನ್ನು ಮಾಡಿ ಜನ ಮೆಚ್ಚುಗೆ ಗಳಿಸಿದ್ದಾರೆ. ಅದಕ್ಕಾಗಿ ಅವರು ಸಾಕಷ್ಟು ಅಭಿಮಾನಿಗಳನ್ನು ಗಳಿಸಿಕೊಂಡಿದ್ದಾರೆ. ಇದೀಗ ಅವರನ್ನು ವರ್ಗಾವಣೆ ಮಾಡಿರುವುದು ಅವರ…

ಬಿಎಸ್‌ವೈ ಬದಲಾವಣೆಗೆ ಆರದ ಕಿಚ್ಚು:ತೆರೆಮರೆಯಲ್ಲಿ ನಡೆಯುತ್ತಿದೆ ಕಸರತ್ತು!

ಬೆಂಗಳೂರು,ಜೂ.೧೨:ನಾಯಕತ್ವ ಬದಲಾವಣೆ ಕಿಚ್ಚು ಬಿಜೆಪಿಯಲ್ಲಿ ನಿಂತಿಲ್ಲ, ಅದು ಇನ್ನೂ ತೆರೆಮರೆಯಲ್ಲಿ ನಡೆಯುತ್ತಿದೆ,ಶತಾಯಗತಾಯ ಬಿಎಎಸ್‌ವೈ ಅವರನ್ನು ಬದಲಾಯಿಸಲೇ ಬೇಕು ಎಂದು ಒಂದು ವರ್ಗ ಸೆಟೆದು ನಿಂತಿದೆ ಹಾಗಾಗಿ ಈ ಚಟವಟಿಕೆಗಳು ನಿರಂತರವಾಗಿ ನಡೆಯುತ್ತಿವೆ. ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡುವ ಯಾವುದೇ ಚಿಂತನೆ ನಮ್ಮಲಿಲ್ಲ ಎಂದು ಹೇಳಿದ ಮಾರನೇ ದಿನವೇ ಒಂದು ತಂಡ ದೇಯಲಿಯಲ್ಲಿ ಬೀಡು ಬಿಟ್ಟು ಬಿಎಸ್‌ವೈ ಬದಲಾವಣೆಗೆ ಹೈಕಮಾಂಡ್ ಭೇಟಿಗೆ ಸಜ್ಜಾಗಿದೆ. ನಾಯಕತ್ವ ಬದಲಾವಣೆ ಚಟುವಟಿಕೆಗಳಲ್ಲಿ ಪ್ರಮುಖವಾಗಿ ಹೆಸರು ಕೇಳಿ…

ಬಿಎಸ್‌ವೈ ನಾಯಕತ್ವ ಬದಲಾವಣೆ ವಿಚಾರ ಎತ್ತಬೇಡಿ-ಕಲ್ಮಠಸ್ವಾಮೀಜಿ ಎಚ್ಚರಿಕೆ!

ಶಿವಮೊಗ್ಗ,ಜೂ,೧೨:ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆ ಕುರಿತಂತೆ ಯಾರು ಮಾತನಾಡಬಾರದು ಒಂದು ವೇಳೆ ಅಂತ ಕೇಸಲ ಮಾಡಿದರೆ ತಮ್ಮ ಮೇಲೆ ಕಲ್ಲು ಎತ್ತಿ ಹಕಿಕೊಂಡಂತೆ ಎಂದು ಬೆಕ್ಕಿನ ಕಲ್ಮಠದ ಮುರುಘಾ ರಾಜೇಂದ್ರ ಸ್ವಾಮೀಜಿ ಎಚ್ಚರಿಸಿದ್ದಾರೆ. ಜಿಲ್ಲೆಯ ಶಿಕಾರಿಪುರ ತಾಲೂಕಿನ ಕಾಳೇನಹಳ್ಳಿ ಮಠಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ನೀಡಿ ಶ್ರೀಗಳ ಆರ್ಶೀವಾದ ಪಡೆದ ಸಂದರ್ಭದಲ್ಲಿ ಮಾತನಾಡಿದ ಸ್ವಾಮೀಗಳು ಯಡಿಯೂರಪ್ಪ ಉತ್ತಮ ಆಡಳಿತಗಾರ, ಹೋರಾಟದ ಹಿನ್ನೆಲೆಯಿಂದ ಬಂದವರು ಜನಪರ ಕೆಲಸ ನಿರ್ವಹಿಸುವ ಸಂದರ್ಭದಲ್ಲಿ ಈ ರೀತಿ ಹೇಳಿಕೆಗಳು ನೀಡುವ…

ಸಕಲ ಸರ್ಕಾರಿ ಗೌರವಗಳೊಂದಿಗೆ ಸಿದ್ದಲಿಂಗಯ್ಯ ಅಂತ್ಯಕ್ರಿಯೆ

ಬೆಂಗಳೂರು,ಜೂ,೧೨: ನಿನ್ನೆ ನಿಧನರಾದ ಬಂಡಾಯ ಸಾಹಿತಿ ಡಾ.ಸಿದ್ದಲಿಂಗಯ್ಯ ಅವರಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಿತು. ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿ ಆವರಣದ ಕಲಾ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು.ಇದಕ್ಕೂ ಮುನ್ನ ಸಾರ್ವಜಿನಕರ ದರ್ಶನಕ್ಕೆ ಕೆಲ ಕಾಲ ಅವಕಾಶ ಮಾಡಿಕೊಡಲಾಗಿತ್ತು.ಅಂತ್ಯಕ್ರಿಯೆ ವೇಳೆ ಆರ್ ಆರ್ ನಗರ ಕ್ಷೇತ್ರದ ಶಾಸಕ ಮುನಿರತ್ನ, ಚೀಫ್ ಕಮಿಷನರ್ ಗೌರವ್ ಗುಪ್ತಾ, ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್ ಮತ್ತಿತರ ಗಣ್ಯರು ಭಾಗಿಯಾಗಿದ್ದರು. ಕೊರೊನಾ ಸೋಂಕಿಗೆ ತುತ್ತಾಗಿ ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಿದ್ದಲಿಂಗಯ್ಯ ಅವರು ಶುಕ್ರವಾರ…

ಶಿಕಾರಿಪುರ:ತೈಲಬೆಲೆ ಏರಿಕೆ ಖಂಡಿಸಿ ಬೃಹತ್ ಪ್ರತಿಭಟನೆ

ಶಿಕಾರಿಪುರ,ಜೂ,೧೨: ತೈಲಬೆಲೆ ಏರಿಕೆ ಖಂಡಿಸಿ ಶಿಕಾರಿಪುರ ಬ್ಲಾಕ್ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಿತು. ಕೇಂದ್ರ ಸರ್ಕಾರದ ಬೆಲೆ ಏರಿಕೆ ರಾಜ್ಯ ಸರ್ಕಾರದ ವಿದ್ಯುತ್ ಬೆಲೆ ಏರಿಕೆಯನ್ನು ಖಂಡಿಸಿ ನಡೆಸಿದ ಈ ಬೃಹತ್ ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಣಿ ಮಾಲತೇಶ್,ಉಪಾಧ್ಯಕ್ಷ ಎಂ.ಅರುಣ್ ಕುಮಾರ್,ಜಿಲ್ಲಾ ಕಾರ್ಯದರ್ಶಿ ಬಂಡಾರಿ ಮಾಲತೇಶ್ ಪುರಸಭೆ ಸದಸ್ಯ ಗೋಣಿ ಪ್ರಕಾಶ್ ಖಚಾಂಜಿ ಮಂಜುನಾಥ್ ರಆವ್ ಸೇರಿದಂತೆ ವಿವಿಧ ಪದಾಧಿಕಾರಿಗಳು ಕಾರ್ಯಕರ್ತರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿಜೆಪಿ ಸರ್ಕಾರ ನಿರಂತರವಾಗಿ…

ಜೂನ್ 1 ರಿಂದ ಶೈಕ್ಷಣಿಕ ವರ್ಷ ಆರಂಭ; ಹೊಸ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು,ಜೂ,12: ಈ ಬಾರಿಯ ಶೈಕ್ಷಣಿಕ ವರ್ಷ ಜುಲೈ 1 ರಿಂದ ಆರಂಭವಾಗಲಿದ್ದು,ಹೊಸ ಶೈಕ್ಷಣಿಕ ವರ್ಷದ ಮಾರ್ಗಸೂಚಿಗಳನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. ಕಳೆದ ವರ್ಷದಂತೆ ಈ ವರ್ಷವೂ ದೂರದರ್ಶನ ಚಂದನ ವಾಹಿನಿಯಲ್ಲಿ ಸಂವೇದನಾ ಕಾರ್ಯಕ್ರಮದ ಮೂಲಕ 1662 ವಿಡಿಯೋ ಪಾಠ ಬೋಧನಾ ನಡೆಯಲಿದೆ. ಎಫ್ಎಂ ರೇಡಿಯೋದಲ್ಲಿ ಆಡಿಯೋ ಪಾಠಗಳ ಪ್ರಸಾರ ನಡೆಯಲಿದೆ. ಕೇಂದ್ರ ಸರ್ಕಾರದ ದೀಕ್ಷಾ ಆ್ಯಪ್ ನಲ್ಲಿ 1 ರಿಂದ 10ನೇ ತರಗತಿ ಮಕ್ಕಳ ಪಠ್ಯಕ್ಕೆ ಸಂಬಂಧಿಸಿದ 22 ಸಾವಿರಕ್ಕೂ ಹೆಚ್ಚು ಕಂಟೆಂಟ್ ಗಳನ್ನು…

ಅರಿವೇ ಗುರು

ಶ್ರೀ ಡಾ.ಆರೂಢಭಾರತೀ ಸ್ವಾಮೀಜಿ ಸಿದ್ಧಸೂಕ್ತಿ : ಅರಿವೇ ಗುರು. ಅರಿವು ತಿಳಿವು ದೊಡ್ಡದು ಗುರು ದೊಡ್ಡವ. ಅಜ್ಞಾನ ಕಳೆ ಕೊಳೆ ಕತ್ತಲೆ ಕಳೆದು, ಸುಜ್ಞಾನ ಬೆಳಕ ಬೀಜ ಬಿತ್ತಿ ಬೆಳಗುವನು ಸದ್ಗುರು. ಹಾಲಿನಂತೆ ವಿಷ ಕುಡಿಯಲಾಗದು. ಬೆಣ್ಣೆಯಂತೆ ಬೆಂಕಿ ನುಂಗಲಾಗದು. ಒಳಿತು ಕೆಡುಕುಗಳ ಅರಿವು ಇದರ ಮೂಲ. ಅರಿವಿಲ್ಲದ ಬಾಳು ಗೋಳು, ಯಾತನೆಯ ಗೂಡು!ಅರಿವಿರಬೇಕು ಸಕಲಕೂ ಅದು ದಾರಿ ತೋರುವುದು. ತಲೆ ಬಾಗಬೇಕು ಅರಿವಿಗೆ ಅರಿವು ತೋರುವ ಗುರುವಿಗೆ. ಶಂಕರ ಬಸವ ಸಿದ್ಧ ವಿವೇಕ ಸತ್ಪುರುಷರೂ…

ಶಶಿಕಲಾಗೆ ಜೈಲಿನಲ್ಲಿ ವಿಶೇಷ ಅತಿಥ್ಯ: ೨ತಿಂಗಳಲ್ಲಿ ವರದಿ ಸಲ್ಲಿಸಲು ಹೈ ಗಡವು

ಬೆಂಗಳೂರು,ಜೂ,೧೧: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತ ಆಪ್ತೆ ಶಶಿಕಲಾಗೆ ಜೈಲಲ್ಲಿ ನೀಡಲಾಗುತ್ತಿದ್ದ ವಿಶೇಷ ಆತಿಥ್ಯ ವಿಚಾರಕ್ಕೆ ಸಂಬಂಧಿಸಿದಂತೆ ಎಸಿಬಿ ದಾಖಲಿಸಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಇನ್ನೂ ಎರಡು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದ ವಿಕೆ ಶಶಿಕಲಾಗೆ ಜೈಲಿನಲ್ಲಿ ವಿಶೇಷ ಆತಿಥ್ಯ ನೀಡಲಾಗುತ್ತಿತ್ತು ಎಂದು ಆರೋಪಿಸಲಾಗಿತ್ತು. ಜೈಲು ವರಿಷ್ಠಾಧಿಕಾರಿಗಳು ಲಂಚ ಪಡೆದು ಜೈಲಿನಲ್ಲಿ ಆಕೆಗೆ ವಿಶೇಷ ಸೌಲಭ್ಯಗಳನ್ನು ಒದಗಿಸಿದ್ದರು ಎಂಬ ಗಂಭೀರ ಆರೋಪ ವ್ಯಾಪಕ ಸದ್ದು ಮಾಡಿತ್ತು.…

ಎರಡು ವರ್ಷ ಸಾಧನೆ;ಸಚಿವರ ಜೊತೆ ಮೋದಿ ವೈಯಕ್ತಿಕ ಸಭೆ?

ನವದೆಹಲಿ,ಜೂ,೧೧:ಕೇಂದ್ರ ಸರ್ಕಾರದ ಎರಡು ವರ್ಷದಲ್ಲಿ ಆಗಿರುವ ಕೆಲಸ ಕುರಿತಂತೆ ಪ್ರಗತಿ ಪರಿಶೀಲನೆ ಮಾಡುತ್ತಿರುವ ಪ್ರಧಾನಿ ಮೋದಿ ಅವರು ಕೇಂದ್ರ ಸಚಿವರ ಜೊತೆ ವೈಯಕ್ತಿಕವಾಗಿ ಸಭೆ ನಡೆಸಿ ಅವರ ಅಭಿಪ್ರಾಯಗಳನ್ನು ಸಂಗ್ರಹಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ ಈ ವೇಳೆ ತಮ್ಮ ವೈಯಕ್ತಿಕ ವರ್ಚಸ್ಸು ಮತ್ತು ಮುಂದಿನ ದಿನಗಳ ಸರ್ಕಾರದ ಯೋಜನೆಗಳ ಕುರಿತಂತೆಯೂ ಈ ಸಭೆಯಲ್ಲಿ ಚರ್ಚಿಸಲಾಗುತ್ತಿದೆ ಎನ್ನಲಾಗಿದೆ. ದೆಹಲಿಯ ೭ ಲೋಕ ಕಲ್ಯಾಣ ಮಾರ್ಗ್‌ನಲ್ಲಿರುವ ಪ್ರಧಾನಮಂತ್ರಿಗಳ ಅಧಿಕೃತ ನಿವಾಸದಲ್ಲಿ ಈ ಸಭೆ ನಡೆಯುತ್ತಿದ್ದು, ಈಗಾಗಲೇ ಇಂತಹ ಅಂತಹ ಮೂರು…

ದಲಿತ ಕವಿ ಸಿದ್ದಲಿಂಗಯ್ಯ ಇನ್ನಿಲ್ಲ

ಬೆಂಗಳೂರು,ಜೂ,11:ಕಳೆದ ಹಲವು ದಿನಗಳಿಂದ ಕೊರೊನಾ ಸೋಂಕಿನಿಂದ ನರಳುತ್ತಿದ್ದ ಡಾ.ಸಿದ್ದಲಿಂಗಯ್ಯ ಕೊನೆಯಿಸಿರೆಳದಿದ್ದಾರೆ. ಕೊರೊನಾ ಸೋಂಕು ದೃಡ ಪಟ್ಟ ನಂತರ ಅವರಿಗೆ ಬೆಡ್ ಸಿಗದೆ ಆಸ್ಪತ್ರೆ ಗಳಿಗೆ ಅಲೆದಾಡಿದ್ದರು.ಕಳೆದ ಹಲವು ದಿನಗಳಿಂದ ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ ನಿಧನ ಹೊಂದಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿದ್ದು ಅವರು ಸಾವಿರಾರು ಸಾಹಿತ್ಯಾಭಿಮಾನಿಗಳನ್ನು ಹೊಂದಿದ್ದರು. ಕವಿ ಸಿದ್ಧಲಿಂಗಯ್ಯನವರು ಬಡ ಕುಟುಂಬವೊಂದರಲ್ಲಿ  ದೇವಯ್ಯ ಮತ್ತು ವೆಂಕಟಮ್ಮನವರ ಪುತ್ರರಾಗಿ 1954 ರ ಫೆಬ್ರವರಿ 3 ರಂದು ರಾಮನಗರ…

1 76 77 78 79 80 97
Girl in a jacket