ವಿಜಯನಗರ ಕಾಲದ ಅಣೆಕಟ್ಟೆಗಳು ಮತ್ತು ಪರಿಸರಸ್ನೇಹಿ ತಂತ್ರಜ್ಞಾನವೂ . . .
ತುಂಗಭದ್ರಾ ನದಿಗೆ ಅಡ್ಡಲಾಗಿ ಕಟ್ಟಿದ ಅಣೆಕಟ್ಟೆ ಮತ್ತು ಕಾಲುವೆಗಳಿಗೆ ಸಾವಿರ ವರ್ಷಗಳ ಸುದೀರ್ಘ ಇತಿಹಾಸವಿದೆ. ಆದರೆ ವಿಜಯನಗರ ಕಾಲz ಮೊದಲ ಅಣೆಕಟ್ಟೆಯಾಗಿ ನಿರ್ಮಾಣಗೊಂಡದ್ದು ಹಂಪೆಯ ಬಳಿಯ ತುರ್ತು ಅಣೆಕಟ್ಟು. ಇದನ್ನು ಶಾಸನದಲ್ಲಿ “ಚಿಂತಾಯಕ ದೇವಂಣನು ಕಟ್ಟಿಸಿದ ಕಟ್ಟೆ ಶ್ರೀ ವಿರೂಪಾಕ್ಷ ಸದಣೂ ಬೊಮೋಜ ಮಾಡಿದ ಎಂದಿದೆ. ವಿರೂಪಾಕ್ಷ ಕ್ಷೇತ್ರದಲ್ಲಿ ಚಿಂತಾಯಕ ದೇವಂಣನು ಬೊಮ್ಮೋಜನಿಂದ ಇದನ್ನು ನಿರ್ಮಿಸಿದ ಎಂಬುದು ಶಾಸನಸ್ಥ ಸಂಗತಿ. ಬುಕ್ಕರಾಯನ ಕಾಲದಲ್ಲಿ ಇದು ನಿರ್ಮಾಣವಾಯಿತೆಂದು ಹೇಳಲಾಗುತ್ತದೆ. ವಿಜಯನಗರ ಕಾಲದ ಅಣೆಕಟ್ಟೆಗಳು ಮತ್ತು ಪರಿಸರಸ್ನೇಹಿ ತಂತ್ರಜ್ಞಾನವೂ .…



















