Girl in a jacket

Author kendhooli_editor

ವಿರೂಪಾಕ್ಷ ಬೀದಿಯ ಮಂಟಪಗಳಲ್ಲಿ ಕೈಗೊಂಡ ಬಜಾರುಗಳ ಅಧ್ಯಯನ

ವಿರೂಪಾಕ್ಷ ಬೀದಿಯ ಮಂಟಪಗಳಲ್ಲಿ ಕೈಗೊಂಡ ಬಜಾರುಗಳ ಅಧ್ಯಯನ ಮುಂದುವರಿದ ಭಾಗ. . . . . ಅದೇ ತಾನೇ ಕೋಟಿಲಿಂಗವನ್ನು ನೋಡಲು ನದಿಗೆ ಇಳಿಯುವ ದುಸ್ಸಾಹಸಕ್ಕೆ ಕೈಹಾಕಿದ್ದೆವಲ್ಲಾ, ಅದೂ ಈಜುಬಾರದ ಗೆಳೆಯ ರೇಣುಕಾಪ್ರಸಾದ್ ಜೊತೆ. ಅಜ್ಜಿಯ ಮಾತು ಕೇಳದೆ ಕೋಟಿಲಿಂಗ ನೋಡಲು ನದಿಗೆ ಏನಾದರೂ ಇಳಿದಿದ್ದರೆ, ಉಕ್ಕಿ ಹರಿಯುವ ಪ್ರವಾಹದಲ್ಲಿ ಸಿಕ್ಕಿಕೊಂಡಿದ್ದರೆ, ನಮ್ಮಿಬ್ಬರ ಸ್ಥಿತಿ ಏನಾಗುತ್ತಿತ್ತು? ಅದನ್ನು ನೆನೆದು ಭಯಭೀತನಾದೆ. ಅಬ್ಬಾ ನಿಜಕ್ಕೂ ಬದುಕಿದೆವು ಎಂದು ಸಾವರಿಸಿಕೊಂಡೆನು. ಅದೂ ನಮ್ಮನ್ನು ಬದುಕಿಸಿದ್ದು ಬಾಳೆಹಣ್ಣು, ತೆಂಗಿನಕಾಯಿ ಮಾರುವ…

ಮೈಸೂರು ಜಿಲ್ಲಾ ಆಡಳಿತದಲ್ಲಿ ಅಯೋಮಯ-ಉಸ್ತುವಾರಿ ಸಚಿವರ ವೈಫಲ್ಯ

ಬೆಂಗಳೂರು,ಜೂ,೦೪: ಮೈಸೂರು ಜಿಲ್ಲಾ ಆಳಿತ ವ್ಯವಸ್ಥೆಯೇ ಹದಗೆಟ್ಟಿದೆ, ಅಸಮರ್ಥ ಉಸ್ತುವಾರಿ ಸಚಿವರಿಂದ ಇಡೀ ವ್ಯವಸ್ಥೆ ಹಾಳುಗೆಟ್ಟಂತಿದೆ. ಮೈಸೂರಿನಲ್ಲಿ ಕಳೆದ ಆರು ತಿಂಗಳಿನಿಂದಲೂ ಜಿಲ್ಲಾಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮಧ್ಯೆ ನಿರಂತರವಾಗಿ ಮಾತಿನ ಸಮರಗಳು. ಏಟಿಗೆ-ಎದುರೇಟು ನಡೆಯುತ್ತಲೇ ಇದೆ ಇದರ ಮುಂದುವರೆದ ಭಾಗವಾಗಿ ಈಗ ಪಾಲಿಕೆ ಆಯುಕ್ತರೇ ರಾಜೀನಾಮೆ ಕೊಟ್ಟಿದ್ದಾರೆ ಎಂದರೆ ಇದರಲ್ಲಿ ಉಸ್ತುವಾರಿ ಸಚಿವ ಸೋಮಶೇಖರ್ ಅವರ ವೈಫಲ್ಯವಂತೂ ಎದ್ದು ಕಾಣುತ್ತದೆ. ಇದು ಕಳೆದ ಎರಡು ತಿಂಗಳಿನಿಂದಲೂ ಇಬ್ಬರಲ್ಲೂ ಆಂತರಿಕ ಕಚ್ಚಾಟ ನಡೆಯುತ್ತಿತ್ತು, ಜೊತೆಗೆ ಜನಪ್ರತಿನಿಧಿಗಳು ರೋಹಿಣಿ ವಿರುದ್ಧ…

ಪತ್ರಕರ್ತರು ದೇಶದ ಕನ್ನಡಿ- ಜಾಧವ್

ಶಿಕಾರಿಪುರ,ಜೂ,೦೪:ಪ್ರಜಾ ಪ್ರಭುತ್ವದ ನಾಲ್ಕನೇ ಅಂಗವಾಗಿ ಕೆಲಸ ಮಾಡುತ್ತಿರುವ ಹಾಗೂ ಕೂ ರೋ ನಾ ಸಂದರ್ಭದಲ್ಲಿ ಜೀವದ ಹಂಗು ತೊರೆದು ಸುದ್ದಿ ಮಾಡಿ ಸಮಾಜದಲ್ಲಿ ಗುರುತಿಸಿ ಕೊಂಡಿರುವ ಪತ್ರಕರ್ತರು ದೇಶವನ್ನು ಪ್ರತಿಬಿಂಬಿಸುವ ಕನ್ನಡಿ. ಎಂದು ಬೀಳಕಿ ಆಯುಷ್‌ಮಾ ಇಲಾಖೆಯ ಆಯುರ್ವೇದ ಆಸ್ಪತ್ರೆ ವೈದ್ಯ ಡಾ.ಖೇಮು ಜಾಧವ್ ಅಭಿಪ್ರಾಯಿಸಿದರು. ಅವರು ಶಿಕಾರಿಪುರದ ಸುದ್ದಿ ಮನೆಯಲ್ಲಿ ಪತ್ರಕರ್ತರಿಗೆ ಆಯುರ್ವೇದದ ಮೆಡಿಕಲ್ ಕಿಟ್ ವಿತರಿಸಿ ಮಾತನಾಡಿದರು.ಆಯುಷ್ಮಾನ್ ಇಲಾಖೆಯ ಎಂಟುನೂರು ನಲವತ್ತು ಸಿಬ್ಬಂದಿಗಳು ಕಪ್ಪು ಪಟ್ಟಿ ಧರಿಸಿ ಕೆಲಸ ಮಾಡುತ್ತಲೇ ಪ್ರತಿಭಟಿತ್ತಿದ್ದಾರೆ ಆದರೆ ಸರ್ಕಾರ…

ಪ್ರೊ.ವಸಂತ ಕುಷ್ಠಗಿ ನಿಧನ

ಬೆಂಗಳೂರು, ಜೂ,04:ಕನ್ನಡದ ಹಿರಿಯ ಬರಹಗಾರ, ಕವಿ,ಪ್ರೊ. ವಸಂತ ಕುಷ್ಟಗಿ ಅವರು ಇಂದು ನಿಧನರಾಗಿದ್ದಾರೆ. ಕನ್ನಡ ಪುಸ್ತಕಲೋಕಕ್ಕೆ ತಮ್ಮ ಅನನ್ಯ ಕಾವ್ಯ ಪ್ರತಿಭೆಯಿಂದ ಮಹತ್ವದ ಕೊಡುಗೆ ಕೊಟ್ಟ ಲೇಖಕರಲ್ಲಿ ಪ್ರೊಫೆಸರ್ ವಸಂತ ಕುಷ್ಟಗಿ ಅವರೂ ಒಬ್ಬರು. ಕಲ್ಬುರ್ಗಿ ಮೂಲದ ವಸಂತ ಕುಷ್ಟಗಿ ಹೈದರಾಬಾದಿನ ಉಸ್ಮಾನಿಯಾ ವಿಶ್ವವಿದ್ಯಾಲಯದ ಎಂ. ಎ. ಪದವಿ ಪಡೆದ ನಂತರ ಬೀದರ್ ನ ಭೂಮಿ ರೆಡ್ಡಿ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದರು. ಆನಂತರ ವಿವಿಧ ಕಾಲೇಜುಗಳಲ್ಲಿ ಅನೇಕ ಹಂತದ ಹುದ್ದೆಗಳನ್ನು ನಿರ್ವಹಿಸಿ, ಪ್ರಾಂಶುಪಾಲರಾಗಿ ನಿವೃತ್ತರಾದರು. ರಮನಂದ ತೀರ್ಥ ಸಂಶೋಧನಾ…

ರಾಜ್ಯದಲ್ಲೂ ದ್ವತೀಯ ಪಿಯುಸಿ ಪರೀಕ್ಷೆ ರದ್ದು-ಸುರೇಶ್ ಕುಮಾರ್

ಬೆಂಗಳೂರು, ಜೂ,04: ಕೋವಡ್ ತೀವ್ರಗತಿಯಲ್ಲಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಪರೀಕ್ಷೆ ರದ್ದು ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಛಿ ನಡೆಸಿ ಮಾತನಾಡಿದ ಅವರು, ರಾಜ್ಯದ ಶಿಕ್ಷಣ ತಜ್ಞರು, ಸಚಿವರು, ಹಿರಿಯ ಪತ್ರಕರ್ತರು, ಪೋಷಕರು ಹಾಗೂ ವಿದ್ಯಾರ್ಥಿಗಳ ಅಭಿಪ್ರಾಯವನ್ನು ಸಂಗ್ರಹಿಸಲಾಗಿದೆ ಎಂದು ತಿಳಿಸಿದರು. ಕೊರೊನಾವೈರಸ್ ಹಾವಳಿ ನಡುವೆ ಪರೀಕ್ಷೆ ನಡೆಸಬೇಕೋ ಬೇಡವೋ ಎಂಬ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಾಗಿದೆ. ರಾಜ್ಯದಲ್ಲಿ ಒಂದು ವರ್ಗವು ಪರೀಕ್ಷೆ ಬೇಡ ಎನ್ನುತ್ತಿದ್ದರೆ, ಇನ್ನೊಂದು…

ವೇದ ಸುಳ್ಳಾದರೂ ಗಾದೆ ಸುಳ್ಳಾಗದು

ಶ್ರೀ ಡಾ.ಆರೂಢಭಾರತೀ ಸ್ವಾಮೀಜಿ ‌‌‌‌‌           ಸಿದ್ಧಸೂಕ್ತಿ : ವೇದ ಸುಳ್ಳಾದರೂ ಗಾದೆ ಸುಳ್ಳಾಗದು. ಹತ್ತಾರು ಸಾವಿರ ವರ್ಷಗಳ ಹಿಂದೆ ತಪೋಮಗ್ನ ಋಷಿಮುಖದಿಂದ ಹೊರಹೊಮ್ಮಿದ ದಿವ್ಯ ವಾಣಿ ವೇದ. ಋಗ್ವೇದ ಯಜುರ್ವೇದ ಸಾಮವೇದ ಮೂರು ಪ್ರಾಚೀನ ವೇದಗಳು. ಧಾರ್ಮಿಕ ಆಧ್ಯಾತ್ಮಿಕ ವಿಷಯ ಇಲ್ಲಿದೆ. ಅಥರ್ವವೇದ ನಾಲ್ಕನೇ, ಅನಂತರದ್ದು. ಆಯುರ್ವೇದದಂಥ ಲೌಕಿಕ ವಿಷಯ ಇಲ್ಲಿದೆ. “ವೇದಗಳು ಚತುರ್ಮುಖ ಬ್ರಹ್ಮನ ಮುಖದಿಂದ ಬಂದವು, ಪುರುಷ ರಚಿತವಲ್ಲ. ಅವು ನಿತ್ಯ. ಒಂದಕ್ಷರ ಕದಲಿಸಲಾಗದು” ಇದು ಸಂಪ್ರದಾಯ ವಾದ.…

ಅಡ್ಡ ಹೆಸರು ಎಂಬ ಸಾಮಾಜಿಕ ಕಥನಗಳು

ಅಡ್ಡ ಹೆಸರು ಎಂಬ ಸಾಮಾಜಿಕ ಕಥನಗಳು ಮಾನವ ಚರಿತ್ರೆಗಳನ್ನ ರಾಜಕೀಯ ನೆಲೆಯಲ್ಲಿ ನೋಡುವಂತೆಯೇ ಸಾಂಸ್ಕೃತಿಕ ನೆಲೆಯಲ್ಲಿಯೂ ನೋಡ ಬಹುದಾಗಿದೆ.ಭಾಷೆಯಲ್ಲಿ  ಅಂಕಿತ ನಾಮಗಳು ವ್ಯಕ್ತಿ ಗುರುತನ್ನ ಹೇಳಿದರೆ ಅನ್ವರ್ಥ ನಾಮಗಳು ಆ ವ್ಯಕ್ತಿಯ ಸಾಂಸ್ಕೃತಿಕ ವಿವರಗಳನ್ನ ಸಾರುವ ಜೀವ ದ್ರವ್ಯಗಳಂತೆ ಕಾಣುತ್ತವೆ.ಅನ್ವರ್ಥ ನಾಮವನ್ನ ಅಡ್ಡ ಹೆಸರೆಂದು ಕರೆವ ಜನರ ಆಸಕ್ತಿಗಳನ್ನ ಸೂಕ್ಷ್ಮವಾಗಿ ಕೆದಕಿದಾಗ ಈ ’ಅಡ’ ಎಂಬ ನೇರವಲ್ಲದ ಹೆಸರಿಗೆ ಗ್ರಾಮ,ಬದುಕು,ವೃತ್ತಿ ಮತ್ತು ಜಾತಿ ಬೇರುಗಳ ಬಿಳಲುಗಳಿರುವುದನ್ನ ಗುರುತಿಸಬಹುದಾಗಿದೆ. ನಗರದಂತೆ ಹಳ್ಳಿಗಲ್ಲಿ ಇಣುಕುವ ಈ ಸಾಂಸ್ಕೃತಿಕ ಸಂಗತಿಗಳ…

ಹಿರಿಯ ನಟಿ ಬಿ ಜಯಾ ಇನ್ನಿಲ್ಲ

ಬೆಂಗಳೂರು,ಜೂ,03: ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ಕಲಾವಿದೆ, ಪೋಷಕ ನಟಿ ಬಿ.ಜಯಾ ಇಂದು ತಮ್ಮ ಕೊನೆಯುಸಿರೆಳೆದಿದ್ದಾರೆ. ಚಿತ್ರರಂಗದ ಅನೇಕ ಹಿರಿಯ ನಟರೊಂದಿಗೆ ಕಾಣಿಸಿಕೊಂಡಿದ್ದ ಅವರು, ಮುನ್ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಹಾಸ್ಯ ಕಲಾವಿದೆಯಾಗಿದ್ದ ಅವರು, ಕನ್ನಡ ಚಿತ್ರರಂಗ ಹಿರಿಯ ಪೋಷಕ ನಟಿ ಬಿ.ಜಯಾ ಗುರುವಾರದಂದು ಕೊನೆಯುಸಿರು ಎಳೆದಿದ್ದಾರೆ. ಅನೇಕ ಹಿರಿಯ ನಟರೊಂದಿಗೆ ಕಾಣಿಸಿಕೊಂಡಿದ್ದ ನಟಿಯ ಸಾವಿಗೆ ಚಿತ್ರರಂಗವೇ ಕಣ್ಣೀರು ಸುರಿಸತೊಡಗಿದೆ. ಎತ್ತರದಲ್ಲಿ ಕೊಂಚ ಕುಳ್ಳಗಿದ್ದ ಜಯಾ ಅವರು ಕುಳ್ಳಿ ಜಯಾ ಎಂದೇ ಜನಪ್ರಿಯರಾಗಿದ್ದರು. ಸುಮಾರು 300ಕ್ಕೂ ಅಧಿಕ…

ಜೂ.14 ರವರೆಗೂ ಲಾಕ್ ಡೌನ್ ವಿಸ್ತರಣೆ; 500 ಕೋಟಿ ಪ್ಯಾಕೇಜ್

ಬೆಂಗಳೂರು, ಜೂ, 03; ನಿರೀಕ್ಷೆಯಂತೆ ಕರ್ನಾಟಕದಲ್ಲಿ ಲಾಕ್‌ಡೌನ್ ಒಂದು ವಾರಗಳ ಕಾಲ ವಿಸ್ತರಣೆ ಮಾಡಲಾಗಿದೆ. ಜೂನ್ 14ರ ತನಕ ಲಾಕ್‌ಡೌನ್ ವಿಸ್ತರಣೆ ಮಾಡಿದ್ದು, ಕೆಲವು ವಿನಾಯಿತಿಗಳನ್ನು ಸರ್ಕಾರ ಘೋಷಣೆ ಮಾಡಿದೆ. ಗುರುವಾರ ಸಂಜೆ ವಿಧಾನಸೌಧದಲ್ಲಿ ಸಚಿವರ ಜೊತೆ ಪತ್ರಿಕಾಗೋಷ್ಠಿ ನಡೆಸಿದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, “ಜೂನ್ 14ರ ತನಕ ಲಾಕ್‌ಡೌನ್ ವಿಸ್ತರಣೆ ಮಾಡಲಾಗಿದೆ” ಎಂದು ಘೋಷಿಸಿದರು. “ಕೋವಿಡ್ ಸೋಂಕು ನಿಯಂತ್ರಣಕ್ಕೆ ಬಂದಿದೆ. ಆದರೂ ವೈರಾಣು ಹರಡುವಿಕೆ ತಡೆಯಬೇಕಿದೆ. ಆರೋಗ್ಯ ಪರಿಣಿತರ ಸಲಹೆ ಪಾಲಿಸಬೇಕಿದೆ. ಆದ್ದರಿಂದ ಜೂನ್…

ಗೂಗಲ್ ಸಂಸ್ಥೆ ವಿರುದ್ಧ ಕಾನೂನು ಕ್ರಮ – ಅರವಿಂದ ಲಿಂಬಾವಳಿ

ಬೆಂಗಳೂರು,ಜೂ,03:ಕನ್ನಡವನ್ನು ಕೆಟ್ಟ ಭಾಷೆಯೆಂದು ಬಿಂಬಿಸಿದ ಗೂಗಲ್ ಸಂಸ್ಥೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ  ಅರವಿಂದ ಲಿಂಬಾವಳಿ ಹೇಳಿದ್ದಾರೆ. ಭಾರತದ ಕೆಟ್ಟ ಭಾಷೆ ಯಾವುದು ಎಂದು ನೆಟ್ಟಿಗರು ಗೂಗಲ್ ನಲ್ಲಿ ಪ್ರಶ್ನೆ ಮಾಡಿದರೆ ಕನ್ನಡ ಎಂಬ ಉತ್ತರ ಬರುತ್ತಿತ್ತು. ಈ ವಿಚಾರವನ್ನು ಸಚಿವ ಅರವಿಂದ ಲಿಂಬಾವಳಿ ಅವರ ಗಮನಕ್ಕೆ ತಂದಾಗ , ಅವರು ಇದು ಅತ್ಯಂತ ಖಂಡನೀಯ ಸಂಗತಿ. ಗೂಗಲ್ ಆಗಲಿ ,ಬೇರೆ ಯಾರೇ ಆಗಲಿ ಕನ್ನಡ ಭಾಷೆ…

ಲಾಕ್ ಡೌನ್ ವಿಸ್ತರಿಸಿ. 10 ಸಾವಿರ ಪರಿಹಾರ ಕೊಡಿ- ಎಚ್ಡಿಕೆ

ಬೆಂಗಳೂರು,ಜೂ,03:ರಾಜ್ಯದಲ್ಲಿ ಇನ್ನೂ ಒಂದುವಾರ ಕಾಲ ಲಾಕ್ ಡೌನ್ ವಿಸ್ತರಣೆ ಮಾಡುವುದು ಸೂಕ್ತ. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಕೊರೋನಾ ಸೋಂಕು, ಬೆಂಗಳೂರಿನಲ್ಲಿ ಸ್ವಲ್ಪ ತಗ್ಗಿದ್ದರೂ, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸೋಂಕು ಹರಡುವಿಕೆ ಪ್ರಮಾಣ ತಗ್ಗಿಲ್ಲ. ಆದ್ದರಿಂದ ಸರ್ಕಾರ, ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಲಾಕ್ ಡೌನ್ ಮುಂದುವರೆಸುವುದು ಸೂಕ್ತ ಎಂದು ಹೆಚ್ ಡಿಕೆ ಹೇಳಿದ್ದಾರೆ. ಕೊರೋನಾ ಸೋಂಕಿನ ಮೊದಲ ಅಲೆಯ ಕಳೆದ ವರ್ಷದ ಏಪ್ರಿಲ್ ಮತ್ತು…

ಮಾಜಿ ಶಾಸಕ ಎನ್.ಎಸ್.ಖೇಡ್ ನಿಧನ

ವಿಜಯಪುರ ,ಜೂ,03:ವಿಜಯಪುರ ಜಿಲ್ಲೆ ಇಂಡಿ ವಿಧಾನಸಭಾ ಕ್ಷೇತ್ರ ಮಾಜಿ ಶಾಸಕ ಎನ್.ಎಸ್.ಖೇಡ್(74) ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಬೆಳಗಿನ ಜಾವ ನಿಧನ ಹೊಂದಿದರು. ಇಂಡಿ ತಾಲೂಕಿನ ಸಾವಳಸಂಗ ಗ್ರಾಮದ ರೈತ ಕುಟುಂಬದಿಂದ ಬಂದಿದ್ದ ಎನ್.ಎಸ್.ಖೇಡ್ ಅವರು ವಿಜಯಪುರ ಜಿಲ್ಲೆಯ ಮುತ್ಸದ್ದಿ ನಾಯಕ ದಿ.ಬಿ.ಎಂ.ಪಾಟೀಲ್‍ರ ಅನುಯಾಯಿಯಾಗಿ ಯುವ ವಯಸ್ಸಿನಲ್ಲಿಯೇ ರಾಜಕೀಯ ಪವೇಶ ಮಾಡಿದ್ದರು. 1980ರಲ್ಲಿ ಜನತಾ ಪಕ್ಷದಿಂದ ಲೋಕಸಭೆಯಲ್ಲಿ ಸ್ಪರ್ಧಿಸಿ, ಅತ್ಯಂತ ಕಡಿಮೆ ಮತಗಳಿಂದ ಪರಾಭವಗೊಂಡಿದ್ದ ಇವರು ಇಡೀ ರಾಜ್ಯದ ಗಮನ ಸೆಳೆದಿದ್ದರು. ಮಾಜಿ ಪ್ರಧಾನಿಗಳಾದ ಚಂದ್ರಶೇಖರ, ಎಚ್.ಡಿ.ದೇವೆಗೌಡ…

ಮೋದಿ: ಹಸಿವು ಮುಕ್ತ ಭಾರತ ಮಾಡಿ

ಮೋದಿ: ಹಸಿವು ಮುಕ್ತ ಭಾರತ ಮಾಡಿ ಮೂವತ್ತು ವರ್ಷ ಸತತ ಎಂಬಂತೆ ಸಮ್ಮಿಶ್ರ ಕಿರಿಕಿರಿ ಇದ್ದ ಕೇಂದ್ರ ಸರ್ಕಾರಕ್ಕೆ ಗ್ರಹಣ ಮೋಕ್ಷ ದಯಪಾಲಿಸಿದ ಹಿರಿಮೆ ನರೇಂದ್ರ ಮೋದಿಗೆ ಸಲ್ಲಬೇಕು. ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಹತ್ತಾರು ಹಗರಣಗಳ ಭಾರದಿಂದ ನಲುಗಿ ಹೋಗಿದ್ದ ಜನತೆಗೆ ಒಂದು ಪರ್ಯಾಯವಾಗಿ ಬಿಜೆಪಿ ನೇತೃತ್ವದ ಎನ್‌ಡಿಎ ಅಧಿಕಾರಕ್ಕೆ ಬಂದುದು ಏಳು ವರ್ಷದ ಹಿಂದೆ. ಮೋದಿ ಮುಖ ನೋಡಿ, ಅವರು ಹೇಳಿದಂತೆ ಮತ ನೀಡಿ ಊಹಾತೀತ ಬಹುಮತ ನೀಡಿದ ನಾಡಿಗೆ, ಜನರಿಟ್ಟ ವಿಶ್ವಾಸಕ್ಕೆ ಸಿಕ್ಕ…

ಭಾರತೀಯ ಕುಸ್ತಿಗೆ ಕಳಂಕ ಮೆತ್ತಿದ ಕ್ರಿಮಿನಲ್..!

writing-ಪರಶಿವ ಧನಗೂರು ದುಬೈ ನಲ್ಲಿ ಕುಳಿತಿರುವ ಕುಖ್ಯಾತ ಗ್ಯಾಂಗ್ ಸ್ಟರ್ ಕಾಲಾ ಜತೇಡಿಯಾನ ಹುಡುಗನನ್ನು ಕೊಂದು ದೆಹಲಿಯಾಚೆಗಿನ ಅಂತಾರಾಷ್ಟ್ರೀಯ ಭೂಗತ ಜಗತ್ತಿನ ದ್ವೇಷ ಕಟ್ಟಿಕೊಂಡಿರುವ ಒಲಿಂಪಿಕ್ ಕುಸ್ತಿ ಪಟು ಸುಶೀಲ್ ಕುಮಾರ್ ಈಗ ಕುಂತಲ್ಲೇ ಬೆವೆತು ಹೋಗಿದ್ದಾನೆ. ಹಲವಾರು ವರ್ಷ ಉತ್ತರಪ್ರದೇಶ, ಜಾರ್ಖಂಡ್, ಹರಿಯಾಣ ಮೂಲದ ಗ್ಯಾಂಗ್ ಸ್ಟರ್ ಗಳ ಅಂಡರ್ವರ್ಲ್ಡ್ ನಂಟಿನಲ್ಲಿದ್ದ ಕುಸ್ತಿ ಪಟು ಸುಶೀಲ್ ಕುಮಾರ್ ಗೆ ಭೂಗತ ಜಗತ್ತು ಮರಾಮೋಸದ ಕತ್ತಲ ಜಗತ್ತು ಅದು ಬೆನ್ನಹಿಂದಿನಿಂದ ಯಾಮಾರಿಸಿ ಬಾರಿಸುತ್ತಾರೆ ಎಂಬುದು ಗೊತ್ತು. ರೌಡಿಸಂ…

ಕೆಎಸ್‌ಆರ್‌ಟಿಸಿ ಟ್ರೇಡ್ ಮಾರ್ಕ್-ಕಾನೂನು ಸಲಹೆ ಪಡೆದು ನಿರ್ಧಾರ-ಸವದಿ

ಬೆಂಗಳೂರು,ಜೂ,೩: ಕೆಎಸ್‌ಆರ್‌ಟಿಸಿ ಎನ್ನುವ ಟ್ರೇಡ್ ಮಾರ್ಕ್ ಅನ್ನು ಮೊದಲು ಬಳಿಸಿದ್ದೆ ಕರ್ನಾಟಕ ಇದನ್ನು ಬಳಸಬಾರದು ಎಂದು ಕೇರಳ ಈಗ ತಕರಾರು ತಗೆದಿದ್ದು ಈ ಕುರಿತಂತೆ ಮುಂದಿನ ಕಾನೂನು ಹೋರಾಟದ ಬಗ್ಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಹಾಗೂ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ. ಈ ಕುರಿತಂತೆ ಮಾಧ್ಯಮಗಳ ಜೊತೆ ಮಾತನಾಡಿ ಅವರು, ನಮ್ಮದು ಒಕ್ಕೂಟ ವ್ಯವಸ್ಥೆ ಎಂದರೆ ಫೆಡರಲ್ ಸಿಸ್ಟಮ್. ಒಂದು ರಾಜ್ಯವು ಮತ್ತೊಂದು ರಾಜ್ಯದ ಜೊತೆಗೆ ಯಾವುದೇ ಸಂಘರ್ಷವಿಲ್ಲದೆ…

ಜಾರ್ಜ್ ಫೆರ್ನಾಂಡಿಸ್ ಮತ್ತು ಅವರ ಹೋರಾಟ

ಇಂದು ಸಮಾಜವಾದಿ ಹೋರಾಟಗಾರ ಜಾರ್ಜ್ ಫೆರ್ನಾಂಡಿಸ್ ಅವರ ಜನ್ಮದಿನದ ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತರಾದ ಸಿ.ರುದ್ರಪ್ಪ ಅವರು ಬರೆದ ಈ ಲೇಖನ ಅವರ ಹೋರಾಟದ ಕುರಿತು ಬೆಳಕು ಚೆಲ್ಲಿದ್ದಾರೆ. ನಮ್ಮ ಊರು ಮತ್ತು ಸೋಷಿಯಲಿಸ್ಟ್ ಹೋರಾಟದ ಕರ್ಮ ಭೂಮಿ ಸಾಗರದಲ್ಲಿ ಅವರ ಹೆಸರು ಕೇಳಿದರೆ ನಮ್ಮ ಮನಸುಗಳಲ್ಲಿ ಮಿಂಚಿನ ಸಂಚಾರವಾಗುತ್ತಿತ್ತು.೧೯೭೫ ರಲ್ಲಿ ತುರ್ತು ಪರಿಸ್ಥಿತಿ ಮೊದಲು ಸಂಪೂರ್ಣ ಕ್ರಾಂತಿಯ ಕಹಳೆ ಮೊಳಗಿಸಲು ನಮ್ಮ ಊರಿಗೆ ಜಾರ್ಜ್ ಬಂದಿದ್ದರು.ರಾತ್ರಿ ಹನ್ನೆರಡರವರೆಗೂ ಸಾವಿರಾರು ಜನರು ಅವರ ಭಾಷಣಕ್ಕೆ ಕಾದು ನಿಂತಿದ್ದೆವು.ಭಾಷಣಕ್ಕೆ…

ಸಿಡಿಪ್ರಕರಣ ಮುಚ್ಚುವ ಯತ್ನ-ರಾಜ್ಯಾದ್ಯಂತ ಪ್ರತಿಭಟನೆ:ಡಿಕೆಶಿ

ಹಾಸನ,ಜೂ,೦೩:ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವವನ್ನು ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ ಈ ಹಿನ್ನೆಲೆಯಲ್ಲಿ ಇದರ ವಿರುದ್ಧ ರಾಜ್ಯಾದ್ಯಂತ ಹೋರಾಟ ನಡೆಸುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಹಾಸನದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಡಿ.ಕೆ ಶಿವಕುಮಾರ್, ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವನ್ನು ನಾವು ಇಲ್ಲಿಗೆ ಬಿಡುವುದಿಲ್ಲ. ನಮ್ಮ ಹೋರಾಟ ಮುಂದುವರೆಯುತ್ತದೆ. ಸಿ.ಎಂ ಮತ್ತು ಗೃಹಸಚಿವರು ಎರಡು ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ. ಇದರಿಂದಲೇ ತಿಳಿಯುತ್ತದೆ ರಮೇಶ್ ಜಾರಕಿಹೊಳಿಯನ್ನ ರಕ್ಷಣೆ ಮಾಡುತ್ತಿದ್ದಾರೆ ಎಂದು. ನಾವು ಇದರ ವಿರುದ್ಧ…

ದೇಹ ಮತ್ತು ದೇಶ

ದೇಹ ಮತ್ತು ದೇಶ ಮೋಜು ಮಸ್ತಿಯಿಂದ ಶುರುವಾಗುವ ಕುಡಿತವು ಕ್ರಮೇಣ ಅದನ್ನು ಬಿಡಲಾರದ ಸ್ಥಿತಿಗೆ ಮನುಷ್ಯನನ್ನು ಕೊಂಡೊಯ್ಯುತ್ತದೆ. ಇದು ಗಂಡಸರೊಬ್ಬರನ್ನೇ ಅಲ್ಲ ಈಗೀಗ ಕೆಲವು ಹೆಂಗಸರು ಸಹ ಇದನ್ನು ತಮ್ಮ ಬದುಕಿನಲ್ಲಿ ಆರಂಭಿಸಿರುವುದು ದುರದೃಷ್ಟವೇ ಸರಿ. ಯಾವುದೋ ಒತ್ತಡಕ್ಕೆ ಮಣಿದೋ, ಅಥವಾ ತಮ್ಮ ಸ್ಟೇಟಸ್ ಗೆ ಇರದಿದ್ದರೆ ಹೇಗೆ? ಎಂದೋ, ಒತ್ತಡಗಳನ್ನು ಹತ್ತಿಕ್ಕಲೆಂದೋ ಶುರುವಾಗುವ ಇದು ಯಾವುದೇ ಲಿಂಗಬೇಧವಿಲ್ಲದೆ, ವರ್ಗಬೇಧವಿಲ್ಲದೆ, ಎಲ್ಲರ ಬದುಕನ್ನೂ ಮತ್ತು ಜೀವನಶೈಲಿಯನ್ನೂ ಹಾಳು ಮಾಡುತ್ತದೆ. ಕುಟುಂಬಗಳಲ್ಲಿ ಜಗಳ, ಕುಟುಂಬಕ್ಕೆ ಕೆಟ್ಟ ಹೆಸರು…

ಹೆತ್ತವರ ಕಳೆದುಕೊಂಡ ಅನಾಥಮಕ್ಕಳಿಗೆ ಆತ್ಮಸ್ಥೈರ್ಯ ತುಂಬಿದ ಜೊಲ್ಲೆ

ಬೆಂಗಳೂರು,ಜೂಂ3: ಕೋವಿಡ್ ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳ ದುಃಖದಲ್ಲಿ ಭಾಗಿಯಾಗಿ, ಅವರ ನೆರವಿಗೆ ನಿಲ್ಲುವುದು ನಮ್ಮ ಕರ್ತವ್ಯ. ಅಂತಹ ಮಕ್ಕಳೊಂದಿಗೆ ನಾವಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಕೋವಿಡ್-19 ನಿಂದಾಗಿ ಪೋಷಕರನ್ನು ಕಳೆದುಕೊಂಡ ಮಕ್ಕಳು ಹಾಗೂ ಅವರನ್ನು ಪಾಲನೆ ಮಾಡುತ್ತಿರುವ ಪಾಲಕರ ಜೊತೆಗೆ ಗೂಗಲ್ ಮೀಟ್ ಮೂಲಕ ವಿಡಿಯೊ ಸಂವಾದ ನಡೆಸಿ, ಅವರಿಗೆ ಸಾಂತ್ವನ ಹೇಳಿ, ಆತ್ಮಸ್ಥೈರ್ಯ ತುಂಬಿದರು. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತಂದೆ ತಾಯಿಗಳನ್ನು ಕಳೆದುಕೊಂಡ…

ಭಾರತದಲ್ಲಿ ಹತೋಟಿಗೆ ಬಂದ ಕೊರೊನಾ ಪ್ರಕರಣಗಳು;ಒಂದೇ ದಿನ 1,34,154 ಮಂದಿಗೆ ಸೋಂಕು

ನವದೆಹಲಿ, ಜೂ,03:ಕೋವಿಡ್-೧೯ ಸರ್ಕಾರ ತಗೆದು ಕೊಂಡ ನಿಯಂತ್ರಣ ಕ್ರಮದಿಂದ ಸದ್ಯ ಒಂದು ಹಂತದವರೆಗೂ ಹತೋಟಿಗೆ ಬಂದಂತೆ ಕಾಣುತ್ತಿದೆ. ಪ್ರತಿನಿತ್ಯ ಹೊಸ ಪ್ರಕರಣಕ್ಕಿಂತ ಗುಣಮುಖರ ಸಂಖ್ಯೆ 1,00,000ಕ್ಕಿಂತಲೂ ಹೆಚ್ಚಿದ್ದು, ಸಾವಿನ ಪ್ರಮಾಣದಲ್ಲೂ ಇಳಿಮುಖ ಕಂಡು ಬಂದಿದೆ. ದೇಶದಲ್ಲಿ ಒಂದೇ ದಿನ 1,34,154 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 2,11,499 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಂದೇ ದಿನ ಕೊರೊನಾವೈರಸ್ ಮಹಾಮಾರಿಗೆ 2,887 ಮಂದಿ ಪ್ರಾಣ ಬಿಟ್ಟಿದ್ದಾರೆ. ಭಾರತದಲ್ಲಿ ಒಟ್ಟು…

1 81 82 83 84 85 97
Girl in a jacket