ಎರಡನೇ ಹಂತದ ಲಾಕ್ಡೌನ್ ನಂತರ ಪ್ಯಾಕೇಜ್ ಘೋಷಣೆ-ಅಶೋಕ್
ಕಾರವಾರ,ಮೇ,೧೮: ಲಾಕ್ಡೌನ್ ಮುಂದುವರೆಸಬೇಕೆ ಬೇಡವೇ ಕುರಿತು ಮುಖ್ಯಮಂತ್ರಿಗಳು ನಿರ್ಧರಿsಲಿದ್ದು ಎರಡನೇ ಹಂತದ ಲಾಕ್ಡೌನ್ ಘೋಷಣೆ ನಂತರ ಪ್ಯಾಕೇಜ್ಘೋಷಣೆಯೂ ಮಾಡುತ್ತಾರೆ ಎನ್ನುವ ಸುಳುವಿನ್ನು ಕಂದಾಯ ಸಚಿವ ಆರ್.ಅಶೋಕ್ ನೀಡಿದ್ದಾರೆ. ಭಟ್ಕಳದಲ್ಲಿ ಚಂಡಮಾರುದಿಂದ ಹಾನಿಗೊಳಗಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪರಿಸ್ಥಿತಿಯನ್ನು ಅವಲೋಕಿಸಿ ಲಾಕ್ಡೌನ್ ವಿಸ್ತರಣೆ ಮಾಡಬೇಕೆ ಬೇಡವೇ ಎನ್ನುವ ಕುರಿತು ಮುಖ್ಯಮಂತ್ರಿಗಳು ನಿರ್ಧರಿಸುತ್ತಾರೆ ಈ ವೇಳೆ ಎರಡನೇ ಹಂತದ ಘೋಷಣೆ ಮಾಡಿದಾಗ ಪ್ಯಾಕೇಜ್ ಕೂಡ ಘೋಷಣೆ ಮಾಡುತ್ತಾರೆ ಎಂದು ಅವರು ಹೇಳಿದರು ಹಳ್ಳಿಗಳಲ್ಲಿ…