Girl in a jacket

Author kendhooli_editor

ರಾಜ್ಯದಲ್ಲಿ ಮತ್ತೇ ಆಮ್ಲಜನಕ ಬಿಕ್ಕಟ್ಟು, ಬಳ್ಳಾರಿಯ ಆಮ್ಲಜನಕ ಘಟಕ ಸ್ಥಗಿತ

ಬೆಂಗಳೂರು: ರಾಜ್ಯಸರ್ಕಾರದ ಎಡವಟ್ಟುಗಳಿಂದ ಬಳ್ಳಾರಿಯಲ್ಲಿ ಉತ್ಪಾದನೆಯಾಗುವ ಆಮ್ಲಜನಕ ಘಟಕದಲ್ಲಿ ತೊಂದರೆ ಕಾಣಿಸಿಕೊಂಡಿದ್ದು ಈಗ ಮತ್ತೊಮ್ಮೆ ಆಮ್ಲಜನಕ ಕೊರತೆ ಉಂಟಾಗಿದೆ. ಸರ್ಕಾರಕ್ಕೆ ಇಷ್ಟೆಲ್ಲಾ ಅನುಭವಗಳಾದರೂ ಕೂಡ ಒಂದು ಆಮ್ಲಜನಕವನ್ನು ನಿರ್ವಹಣೆ ಮಾಡುವ ಕುರಿತು ಅದನ್ನು ಶೀಘ್ರ ಸರಿಪಡಿಸುವ ತಂತ್ರಜ್ಞಾನದ ಕೊರತೆ ಎದ್ದು ಕಾಣುತ್ತಿದೆ ಇನ್ನೂ ಸಚಿವರು ಸಹಮತ ಇಲ್ಲದೆ ಇರುವ ಕಾರಣ ಇಂತ ಅನಾಹುತಗಳು ಮೇಲಿಂದ ಮೇಲಾಗುತ್ತಿವೆ ಆದರೂ ಇನ್ನೂ ಸರ್ಕಾರಕ್ಕೆ ಬುದ್ದಿ ಬಂದಿಲ್ಲ ಎಂದರೆ ನಿಜಕ್ಕೂ ಇದು ಈ ರಾಜ್ಯದ ದುರಂತವೇ ಸರಿ ಎನ್ನಬೇಕು. ಬಳ್ಳಾರಿ ಜಿಲ್ಲೆಯ…

ರಾಜಕಾರಣಿಗಳಿಂದ ಔಷಧಗಳ ದಾಸ್ತಾನುಗಳ ಸಂಗ್ರಹ; ತನಿಖೆಗೆ ಕೋರ್ಟ್ ಸೂಚನೆ

ನವದೆಹಲಿ,ಮೇ,೨೪: ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಏನೆಲ್ಲಾ ಔಷಧಿ ತಾರತಮ್ಯಗಳು ನಡೆಯುತ್ತಿವೆ ಎನ್ನುವುದಕ್ಕೆ ದೆಹಲಿ ಹೈಕೋರ್ಟ್ ನೀಡಿರುವ ಸೂಚನೆಯೇ ಇದಕ್ಕೆ ನಿದರ್ಶನ ಎನಿಸುತ್ತದೆ ಕೋವಿಡ್-೧೯ ಚಿಕಿತ್ಸೆಗೆ ಔಷಧ ಕೊರೆತೆಗೆ ಪ್ರಮುಖ ಕಾರಣ ರಾಜಕಾರಣಿಗಳು ತಮ್ಮ ಬಳಿ ಸಗಟು ರುಪದಲ್ಲಿ ಖರೀದಿಸಿ ಸಂಗ್ರಹಿಸಿ ತಮಗೆ ಬೇಕಾದವರಿಗೆ ನೀಡುತ್ತಿದ್ದಾರೆ ಈ ಬಗ್ಗೆ ತನಿಖೆಗೆ ದೆಹಲಿ ಹೈಕೋರ್ಟ್ ಔಷಧ ನಿಯಂತ್ರಕರಿಗೆ ಆದೇಶ ನೀಡಿದೆ. ಬಿಜೆಪಿ ಸಂಸದ ಗೌತಮ್ ಗಂಭೀರ್ ಅವರು ತಮಗೆ ಗೊತ್ತಿದ್ದವರಿಗೆ ಔಷಧ ವಿತರಿಸುತ್ತಿರಬಹುದು ಎಂದೂ ಕೋರ್ಟ್ ಅಭಿಪ್ರಾಯಪಟ್ಟಿತು. ಇದೇ ಸಂದರ್ಭದಲ್ಲಿ…

ಜನಾರ್ಧನ ರೆಡ್ಡಿ ಬಳ್ಳಾರಿ ಭೇಟಿಗೆ ಮನವಿ ಅರ್ಜಿ ವಿಚಾರಣೆಗೆ ಒಪ್ಪಿಗೆ ನೀಡಿದ ಸುಪ್ರೀಂ

ನವದೆಹಲಿ,ಮೇ,೨೪: ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ಮೇಲೆ ಹೊರಗಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಬಳ್ಳಾರಿಗೆ ಹೋಗಲು ಅವಕಾಶಕ್ಕೆ ಸಲ್ಲಿಸಲಾದ ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಿಚಾರಣೆಗೆ ಒಪ್ಪಿಗೆ ನೀಡಿದೆ. ಬಹು ಕೋಟಿ ಅಕ್ರಮ ಗಣಿಗಾರಿಕೆ ಪ್ರಕರಣದ ಆರೋಪಿ ರೆಡ್ಡಿ ಅವರು ೨೦೧೫ ರಿಂದ ಜಾಮೀನಿನ ಮೇಲೆ ಜೈಲಿಂದ ಹೊರಗಿದ್ದಾರೆ. ಆದರೆ ಅವರಿಗೆ ಬಳ್ಲಾರಿಗೆ ಭೇಟಿ ಕೊಡುವುದನ್ನು ಹಾಗೇ ಆಂಧ್ರಪ್ರದೇಶದ ಅನಂತಪುರ ಮತ್ತು ಕಡಪಾ ಭೇಟಿಗೆ ನಿಷೇಧಿಸುವುದು ಸೇರಿದಂತೆ ಹಲವು ಷರತ್ತುಗಳನ್ನು ಸುಪ್ರೀಂ…

ಕೋವಿಡ್ ಸೌಲಭ್ಯಗಳ ಕುರಿತು ಶ್ವೇತಪತ್ರಹೊರಡಿಸಲು ಸಿದ್ದರಾಮಯ್ಯ ಆಗ್ರಹ

ಬೆಂಗಳೂರು,ಮೇ,೨೪ : ರಾಜ್ಯದಲ್ಲಿ ಲಭ್ಯ ಇರುವ ಕೋವಿಡ್ ಲಸಿಕೆ, ಆಕ್ಸಿಜನ್, ವೆಂಟಿಲೇಟರ್ ಹಾಗೂ ಇತರ ಸೌಲಭ್ಯಗಳ ಬಗ್ಗೆ ಸರ್ಕಾರ ಕೂಡಲೇ ಶ್ವೇತಪತ್ರ ಹೊರಡಿಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ. ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಶ್ವೇತಪತ್ರ ಹೊರಡಿಸುವಂತೆ ರಾಜ್ಯ ಹೈಕೋರ್ಟ್ ನೀಡಿರುವ ಆದೇಶವನ್ನು ಸರ್ಕಾರ ಪಾಲಿಸಬೇಕು. ಶ್ವೇತಪತ್ರ ಎಂದರೆ ಸುಳ್ಳು ಹೇಳುವುದಲ್ಲ. ಸತ್ಯಾಂಶವನ್ನು ಜನರ ಮುಂದೆ ಇಡುವಂಥದ್ದು ಎಂದರು. ಆಕ್ಸಿಜನ್ ವಿಚಾರದಲ್ಲಿ ಹೈಕೋರ್ಟ್ ನೀಡಿರುವ ಆದೇಶವನ್ನೂ ಸರ್ಕಾರ ಈ…

ರಾಜ್ಯದಲ್ಲಿ ೩೦೦ಕ್ಕೂ ಹೆಚ್ಚು ಬ್ಲ್ಯಾಕ್ ಫಂಗಸ್ ಸೋಂಕಿತರು ಪತ್ತೆ-ಸುಧಾಕರ್

ಬೆಂಗಳೂರು,ಮೇ,೨೪: ಕಪ್ಪು ಶಿಲೀಂದ್ರ ಸಮಿತಿ ನೀಡಿರುವ ಪ್ರಾಥಮಿಕ ವರದಿಯಲ್ಲಿ ರಜ್ಯದಲ್ಲಿ ೩೦೦ಕ್ಕೂ ಅಧಿಕ ಬ್ಲಾಕ್ ಫಂಗಸ್ ಸೋಂಕಿತರು ಇರುವುದು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಡಾ,ಸುಧಾಕರ್ ತಿಳಿಸಿದ್ದಾರೆ. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸೋಂಕು ಎಲ್ಲಿಂದ ಬರುತ್ತಿದೆ ಎಂದು ಪತ್ತೆ ಮಾಡಲು ಸಮಿತಿ ರಚಿಸಿದ್ದು, ಈ ಸಮಿತಿ ವರದಿ ನೀಡಿದೆ. ಸ್ಟೀರಾಯಿಡ್ ಜೊತೆಗೆ ಹ್ಯುಮಿಡಿಫೈರ್ ನಲ್ಲಿ ನಲ್ಲಿ ನೀರು ಬಳಕೆ, ಐಸಿಯು ವೆಂಟಿಲೇಟರ್ ಅನ್ನು ಇನ್ನೊಬ್ಬರಿಗೆ ಬಳಸುವಾಗ, ಒಂದೇ ಮಾಸ್ಕ್ ದೀರ್ಘಕಾಲ ಬಳಕೆ, ಟ್ಯೂಬ್, ಹಾಸಿಗೆ…

ದ್ವಿತೀಯ ಪಿಯು ಪರೀಕ್ಷೆಗೆ ರಾಜ್ಯಗಳ ಒಲವು-ಜೂನ್ ೧ಕ್ಕೆ ಅಂತಿಮ ತೀರ್ಮಾನ

ನವದೆಹಲಿ,ಮೇ,೨೪:ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲು ಬಹುತೇಕ ಎಲ್ಲಾ ರಾಜ್ಯಗಳು ಸಹಮತ ವ್ಯಕ್ತಪಡಿಸಿರುವ ಹಿನ್ನೆಲಯಲ್ಲಿ ಜೂನ್ ೧ಕ್ಕೆ ಈ ಕುರಿತು ಅಂತಿಪ ನಿರ್ಧಾರಕ್ಕೆ ಬರುವ ಸಾಧ್ಯತೆಗಳಿವೆ. ಭಾನುವಾರ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಸಬೇಕೆ ಅಥವಾ ಶಾಲಾ ಮಟ್ಟದಲ್ಲೇ ಪರೀಕ್ಷೆನಡೆಸಿ ವಿದ್ಯಾರ್ಥಿಗಳನ್ನು ಅಂಕಗಳ ಆಧಾರದ ಮೇಲೆ ತೇರ್ಗಡೆ ಮಾಡಬೇಕೆ ಎಂಬ ಕುರಿತು ಕರೆಯಲಾಗಿದ್ದ ಸಭೆಯಲ್ಲಿ ಸಹಮತ ಬಾರದ ಕಾರಣ ಯವುದೆ ನಿರ್ದಾರಕ್ಕೆ ಬಂದಿಲ್ಲವಾದರೂ ಕೂಡ ಬಹುತೇಕ ರಾಜ್ಯಗಳು ಅಂತಿಮ ಪರೀಕ್ಷೆ ಬರೆಸುವುದೇ ಒಳಿತ ಎನ್ನುವ ಮಾತುಗಳು ಕೇಳಿ ಬಂದ ಕಾರಣ…

‘ಓಂ’ಕಾರ ಸಾಧನೆಯೇ ಪ್ರಣವೋಪಾಸನೆ

ಶ್ರೀ ಆರೂಢಭಾರತೀ ಸ್ವಾಮೀಜಿ ಸಂಸ್ಕೃತ ಪಾಂಡಿತ್ಯ ಪಡೆದಿದ್ದು ಧಾರ್ಮಿಕತೆಯ ಲೌಕಿಕ-ಅಲೌಕಿಕ ಬದುಕಿನ ತರ್ಕಗಳೊಂದಿಗೆ ಹಲವಾರು ವಿಷಯಗಳನ್ನು ಪ್ರಸ್ತಾಪಿಸುತ್ತಾ ಹೋಗುತ್ತಾರೆ, ಹಾಗೆಯೇ ಈ ವಾರ ಶ್ರೀಗಳು ಬಾಲಕ ಸಿದ್ಧ ಪಡೆದ ‘ಓಂಕಾರದ ಸಾಧನೆಯನಿಜಸ್ವೂರಪ ಕುರಿತು ವಿವರಿಸಿದ್ದಾರೆ ಈ ವಾರದ ಜ್ಞಾನ ದೀಪ್ತಿ ಅಂಕಣದಲ್ಲಿ. ಶ್ರೀ ಆರೂಢಭಾರತೀ ಸ್ವಾಮೀಜಿ ಶ್ರೀ ಸಿದ್ಧಾರೂಢ ಮಿಷನ್ ಆಶ್ರಮ,ರಾಮೋಹಳ್ಳಿ ಆರೂಢದರ್ಶನ-೨ ‘ಓಂ’ಕಾರ ಸಾಧನೆಯೇ ಪ್ರಣವೋಪಾಸನೆ ತಂದೆ ಗುರುಶಾಂತಪ್ಪನು ಪುತ್ರನಾದ ಸಿದ್ಧಬಾಲಕನನ್ನು ಶಾಲೆಗೆ ಕರೆದು ತಂದನು.‘ಸಿದ್ಧನಿಗೆ ಐದು ವರ್ಷಗಳಾಗಿರುವುದುರಿಂದ ವಿದ್ಯಾಭ್ಯಾಸವನ್ನು ಪ್ರಾರಂಭಿಸಬೇಕು ಎಂದು ಗುರುಗಳಲ್ಲಿ ವಿನಂತಿಸಿ,…

ರಾಜ್ಯದೆಲ್ಲಡೆ ಮನೆ-ಮನೆಗೂ ತೆರಳಿ ಕೊರೊನಾ ಸೋಂಕು ಪರೀಕ್ಷೆ-ಅಶೋಕ್

ಬೆಂಗಳೂರು, ಮೇ ೨೪: ಇನ್ನೂ ಮುಂದೆ ರಾಜ್ಯದ ಎಲ್ಲಾ ಕಡೆಯೂ ಕೊರೊನಾ ಸೋಂಕಿತರ ಮನೆ-ಮನೆಗೂ ಹೋಗಿ ಪರೀಕ್ಷಿಸಲು ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ಕಂದಾಯಸಚಿವ ಹಾಗೂ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷ ಆರ್,ಅಶೋಕ್ ಅವರು ತಿಳಿಸಿದ್ದಾರೆ. ಈ ಮೂಲಕ ರಾಜ್ಯದ ಪ್ರತಿ ಗ್ರಾಮಗಳಲ್ಲಿಯೂ ಕೂಡ ಪ್ರತಿ ಮನೆಗಳಿಗೂ ತೆರಳಿ ವಿಶೇಷ ತಂಡ ಕೊರೊನಾ ಸೋಂಕಿತರನ್ನು ಗುರುತಿಸಲಾಗುತ್ತದೆ ಈ ಕುರಿತಂತೆ ಕಂದಾಯ ಇಲಾಖೆ ಪ್ರದಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಅವರು ಶೀಘ್ರದಲ್ಲಿಯೇ ಸುತ್ತೋಲೆ ಹೊರಡಿಸಲಿದ್ದಾರೆ ಎಂದು ಅವರು ಹೇಳಿದರು.…

ಇಂದಿನಿಂದ ಮತ್ತಷ್ಟು ಕಠಿಣ ಲಾಕ್ ಡೌನ್

ಬೆಂಗಳೂರು, ಮೇ,24:ಇಂದಿನಿಂದ ರಾಜ್ಯದಲ್ಲಿ ಹೊಸ ಲಾಕ್ ಡೌನ್ ಮಾರ್ಗಸೂಚಿಗಳು ಅನ್ವಯವಾಗಲಿದ್ದು ಕಠಿಣ ರೂಲ್ಸ್ ಜಾರಿಯಾಗಲಿದೆ. ಮುಂದಿನ 14 ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಕಡೆ ಅತ್ಯಂತ ಕಠಿಣ ರೂಲ್ಸ್ ಜಾರಿಯಾಗಲಿದ್ದು ಜನ ಹೊರಬಂದ್ರೆ ಪೊಲೀಸರು ತಮ್ಮ ವರ್ಸೆ ತೋರಿಸಲಿದ್ದಾರೆ. ವಿನಾಕಾರಣ ಓಡಾಡುವವರಿಗೆ ಮೊನ್ನೆ ಸಿಎಂ ಯಡಿಯೂರಪ್ಪ ಖಡಕ್ ವಾರ್ನಿಂಗ್ ನೀಡಿದ್ರು. ಬೆಳಗ್ಗೆ 10ಕ್ಕೆ ಅಲ್ಲ 9.45 ರೊಳಗೆ ಮನೆ ಸೇರಬೇಕು. ಇದಕ್ಕೆ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಬೇಕು ಅಂತಾನೂ ಎಚ್ಚರಿಸಿದ್ರು. ಇದ್ರ ಬೆನ್ನಲ್ಲೇ ಎಚ್ಚೆತ್ತ…

ಬೊಗಳುವ ನಾಯಿ ಕಚ್ಚುವುದಿಲ್ಲ, ಕಚ್ಚುವ ನಾಯಿ ಬೊಗಳುವುದಿಲ್ಲ.

ಶ್ರೀ ಆರೂಢಭಾರತೀ ಸ್ವಾಮೀಜಿ ಸಿದ್ಧಸೂಕ್ತಿ : ಬೊಗಳುವ ನಾಯಿ ಕಚ್ಚುವುದಿಲ್ಲ, ಕಚ್ಚುವ ನಾಯಿ ಬೊಗಳುವುದಿಲ್ಲ. ಬೊಗಳುವ ನಾಯಿಗೆ ತುತ್ತೆಸೆದರೆ, ಶತ್ರುವನ್ನೂ ಒಳಬಿಡುವುದು! ಬೊಗಳದಿರುವ ನಾಯಿ ಎಲ್ಲಿಂದಲೋ ಎಗರಿ ಕಚ್ಚುವುದು!ಎಲ್ಲ ಹೀಗಲ್ಲ, ಬಹುತೇಕ. ಬೊಗಳಿ ಕಚ್ಚುವುದುಂಟು, ಬೊಗಳದೆ ಕಚ್ಚದಿರುವುದೂ ಉಂಟು! ನೆನಪಿರಲಿ :ಬೊಗಳುವುದು ನಾಯಿ! ಹುಲಿ ಸಿಂಹ ಬೊಗಳವು. ಗರ್ಜಿಸುವವು! ಅವಿತು ಕುಳಿತು ಹಾರಿ ಕುತ್ತಿಗೆ ಸೀಳಿ ರಕ್ತ ಕುಡಿಯುವವು! ಇಲಿ ಹಿಡಿಯುವ ಬೆಕ್ಕು ಒದರದು! ಕಾರ್ಯಸಾಧಿಸುವ ಸಮರ್ಥ ಸಾಧಕ ಹರಟೆ ಹೊಡೆಯಲಾರ! ಜಂಭ ಬಡಾಯಿ ಕೊಚ್ಚಲಾರ! ಉತ್ತರಕುಮಾರನ…

ಯಾಸ್ ಚಂಡಮಾರುತ-ಅಪಾಯಕಾರಿ ಪ್ರದೇಶದ ಜನರ ಸ್ಥಳಾಂತರಕ್ಕೆ ಪ್ರಧಾನಿ ಸೂಚನೆ

ನವದೆಹಲಿ, ಮೇ ೨೩: ಯಾಸ್ ಚಂಟಮಾರುತದಿಂದಾಗಿ ಅಪಾಯ ಉಂಟಾಗಬಹುದಾದ ಸ್ಥಳದಲ್ಲಿರುವ ಜನರನ್ನು ಬೇರೆಡೆಗೆ ಸ್ಥಳಾಂತರಿಸಲು ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ್ದಾರೆ. ಯಾಸ್ ಚಂಡಮಾರುತ ಎದುರಿಸುವ ಸಂಬಂಧ ನಡೆದ ಪೂರ್ವಸಿದ್ದತಾ ಪರಿಶೀಲನಾ ಸಭೆಯಲ್ಲಿ ಅವರು ಹೆಚ್ಚಿನ ಅಪಾಯಹೊಂದುವ ಸ್ಥಳದಲ್ಲಿರುವ ಜನರನ್ನು ಸ್ಥಳಾಂತರ ಮಾಡಬೇಕು , ಹೀಗೆ ಸ್ಥಳಾಂತರ ಮಾಡಿಕೊಳ್ಳುವುದನ್ನು ರಾಜ್ಯ ಸರ್ಕಾರಗಳೊಂದಿಗೆ ಸೂಕ್ತರೀತಿಯಲ್ಲಿ ಸಮನ್ವಯ ಮಾಡಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದ್ದಾರೆ ಇನ್ನು ವಿದ್ಯುತ್ ಸಂಪರ್ಕದ ಕಡಿತದ ಅವಧಿಯ ಅಗತ್ಯದ ಬಗ್ಗೆಯೂ ಪ್ರಧಾನಿ ಈ ಸಂದರ್ಭದಲ್ಲಿ ಮಾತನಾಡಿದ್ದಾರೆ. ಜೊತೆಗೆ…

ಅಸ್ಸಾಂ ನಲ್ಲಿ ಭದ್ರತಾ ಪಡೆ ಗುಂಡಿಗೆ ಆರು ಉಗ್ರರು ಬಲಿ

ನವದೆಹಲಿ, ಮೇ ೨೩: ಗಡಿ ಭದ್ರತಾ ಸಿಬ್ಬಂದಿಮತ್ತು ದಿಮಸಾ ನ್ಯಾಷನಲ್ಲಿಬರೇಷನ್ ಆರ್ಮಿನಡುವೆ ನಡೆದ ಗುಂಡಿನಚಕಮಕಿಯಲ್ಲಿಆರು ಉಗ್ರರು ಮೃತ ಪಟ್ಟ ಘಟನೆ ಅಸ್ಸಾಂ ಮತ್ತು ನಾಗಲ್ಯಾಂಡ್ ಗಡಿ ಪ್ರದೇಶದಲ್ಲಿ ಸಂಭವಿಸಿದೆ. ಅಸ್ಸಾಂ ರೈಫಲ್ಸ್ ಪರ್ಸನಲ್ ಮತ್ತು ಪೊಲೀಸರು ಪಶ್ಚಿಮ ಕರ್ಬಿ ಆಂಗ್ಲಾಂಗ್ ಪ್ರದೇಶದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ ಉಗ್ರರನ್ನು ಹೊಡೆದುರುಳಿಸಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ಸೋನೋವಲಾ ತಿಳಿಸಿದ್ದಾರೆ. ಉಗ್ರರು ಮತ್ತು ಭದ್ರತಾ ಪಡೆ ಸಿಬ್ಬಂದಿ ನಡುವೆ ಮಿಚಿಬೈಲಂಗ್ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ…

ದರೋಡೆಗೆ ಸಂಚು ಹಾಕಿದ್ದ ನಾಲ್ವರ ಬಂಧನ

ಬೆಂಗಳೂರು,ಮೇ,೨೩: ದರೋಡೆ ಮಾಡಲು ಮುಂದಾಗಿದ್ದ ನಾಲ್ವರು ರೌಡಿಶೀಟರ್‌ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಿಸಿಬಿ ಪೊಲೀಸರಿಗೆ ಬಂದ ಮಾಹಿತಿಯನ್ನು ಆಧರಿಸಿ ದರೋಡೆಗೆ ಸಜ್ಜಾಗಿದ್ದ ವರನ್ನು ಬಂಧಿಸಿದ್ದು ಅವರು ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗನ ಸಹಚರರು ಎಂದು ಹೇಳಲಾಗಿದೆ. ಜಾನ್ ವಿಲಿಯಮ್, ಶಶಿಧರ ಅಲಿಯಾಸ್ ಗುಂಡ, ಪಾರ್ತಿಬನ್, ಮೈಕಲ್ ಬಂಧಿತರು. ಇವರು ಬರ್ಲಿ ಸ್ಟ್ರೀಟ್ ಬಳಿ ದಾರಿಹೋಕರನ್ನು ದೋಚಲು ಹೊಂಚು ಹಾಕಿದ್ದರು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಲಾಂಗು-ಮಚ್ಚು ವಶಕ್ಕೆ…

ಕನ್ನಡದ ಧಾರವಾಹಿಗಳ ಚಿತ್ರೀಕರಣ ಲೊಕೇಶ್‌ನ ಹೈದರಾಬಾದ್‌ಗೆ ಸಿಫ್ಟ್

ನವೀನ್‌ಕುಮಾರ್ ಸದ್ಯ ಜನರಿಗೆ ಮನೆಗಳಲ್ಲೇ ಮನೊರಂಜನೆ ಎಂದರೆ ಟಿವಿ..ಅದಲ್ಲೂ ಧಾರವಾಹಿಗಳ ಸಂಖ್ಯೆಯೇ ಹೆಚ್ಚು ಹೀಗಿರುವಾಗ ಧಾರವಾವಹಿಗಳು ಲಾಕ್‌ಡೌನ್‌ನಿಂದ ಆತಂಕದ ಛಾಯೆ ಮೂಡಿತ್ತು ಆದರೆ ಇದಕ್ಕೆ ಪರ್ಯಾಯ ಮಾರ್ಗ ಹುಡುಕಿರುವ ಟಿವಿ ಆಡಳಿತಾಧಿಕಾರಿಗಳು ಧಾರವಾಹಿಗಳ ಶೂಟಿಂಗ್‌ಗಳನ್ನು ಹೈದರಾಬಾದ್‌ನಲ್ಲಿ ನಡಡೆಸಲಿವೆ ಹೀಗಾಗಿ ಅಲ್ಲಿಂದಲೇ ಧಾರವಾಹಿಗಳು ಬರಲಿವೆ. ಕಳೆದ ಎರಡು ದಿನಗಳ ಹಿಂದೆ ಟಿವಿ ಮನೊರಂಜನೆಗಳ ಮುಖ್ಯಸ್ಥರುಗಳು ಸಭೆ ನಡೆಸಿ ಹೈದರಾಬಾದ್‌ನಲ್ಲಿ ಚಿತ್ರೀಕರಣ ನಡೆಸಲು ನಿರ್ಧರಿಸಿವೆ ಇದರ ಪರಿಣಾಮ ಸದ್ಯ ಲಾಕ್‌ಡೌನ್ ಇದ್ದರೂ ಕೂಡ ಧಾರವಾಹಿಗಳು ಅರ್ಧಕ್ಕೆ ನಿಲ್ಲುವುದಿಲ್ಲ ಅಥವ ಲಾಕ್‌ಡೌನ್…

ದಲಿತ ಯುವಕನಿಗೆ ಮೂತ್ರ ಕುಡಿಸಿದ್ದ ಪಿಎಸ್‌ಐ ವಿರುದ್ಧ ಎಪ್‌ಐಆರ್

by chikkamangaluru reporter ಚಿಕ್ಕಮಗಳೂರು,ಮೇ,೨೩: ದಲಿತಯುವಕನೊಬ್ಬನಿಗೆ ಪಿಎಸ್‌ಐ ಮೂತ್ರ ಕುಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಟ್ವಿಸ್ಟ್ ಪಡೆದುಕೊಂಡಿದೆ ಸಮಾಜಿ ಜಾಲತಾಣಗಳಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ ಮೂತ್ರ ಕುಡಿಸಿದ ಪಿಎಸ್‌ಐ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡಿನ ಪೊಲೀಸ್ ಠಾಣೆಯಲ್ಲಿ ದಲಿತ ಯುವಕ ಪುನಿತ್ ನನ್ನು ಪ್ರಕರಣವೊಂದಕ್ಕೆ ಠಾಣೆಗೆ ಕರತರಲಾಗಿತ್ತು ಈ ವೇಳೆ ವಿಚಾರಣೆ ನೆಪದಲ್ಲಿ ಪಿಎಸ್‌ಐ ಅರ್ಜುನ್ ಮೂತ್ರ ಕುಡಿಸಿದ್ದ ಎಂದು ದೂರಲಾಗಿತ್ತು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡಿಸಿದ್ದ ಜಿಲ್ಲಾ ಪೊಲೀಸ್…

ದೇಶದಲ್ಲಿ ಮತ್ತೇ ಏರಿಕೆ ಕಂಡ ಕೋವಿಡ್ ಸಂಖ್ಯೆ

ನವದೆಹಲಿ,ಮೇ,೨೩ ದೇಶದಲ್ಲಿ ಕಳೆದ ೩೪ ಗಂಟೆಯಲ್ಲಿ ೨,೪೦ ಲಕ್ಷ ಕೋವಿಡ್ ಸೋಂಕು ಪ್ರಕರಣಗಳು ದಾಖಲಾಗಿದ್ದು ೩,೭೪೧ ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಇಂದು ಬಿಡುಗಡೆ ಮಾಡಿದ ಕೋವಿಡ್ ಸೋಂಕಿತರ ವಿವರದಲ್ಲಿ ಸದ್ಯ ಕೋವಿಡ್ ಸೋಂಕಿತರ ಸಂಖ್ಯೆ ಕೊಂಚ ಹೆಚ್ಚಾಗಿದೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ ೨,೬೫,೩೦,೧೩೨ಕ್ಕೆ ಏರಿಕೆಯಾಗಿದೆ. ಆ ಪೈಕಿ ೨,೯೯,೨೬೬ ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ. ಸೋಂಕು ಕಾಣಿಸಿಕೊಂಡಾಗಿನಿಂದ ಇದುವರೆಗೆ ೨,೩೪,೨೫,೪೬೭ ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ ೨೮,೦೫,೩೯೯ ಸಕ್ರಿಯ ಪ್ರಕರಣಗಳಿವೆ.:ದೇಶದಲ್ಲಿ ಈವರೆಗೆ…

ಸಿದ್ಧಸೂಕ್ತಿ ; ಬೆಳೆಯುವ ಸಿರಿ ಮೊಳಕೆಯಲ್ಲಿ

ಬೆಳಗಿನ ಸೂರ್ಯೋದಯದ ಕಾಲದಲ್ಲಿ ಮನಸಿನ ಭಾವಗಳಿಗೆ ಒಂದಿಷ್ಟು ಹಿತವೆನಿಸುವ ಮಾತುಗಳು..ಸಂದೇಶದ ಅಣಿಮುತ್ತುಗಳನ್ನು ಇನ್ನೂ ಪ್ರತಿ ದಿನ ಬೆಳಗಿನ ಹೊತ್ತು ಡಾ.ಆರೂಢಭಾರತೀ ಸ್ವಾಮೀಜಿ ಅವರು ‘ಸಿದ್ಧಸೂಕ್ತಿ ‘ಯಲ್ಲಿ  ನೀಡುತ್ತಾರೆ. ಡಾ ಆರೂಢಭಾರತೀ ಸ್ವಾಮೀಜಿ. ಶ್ರೀ ಸಿದ್ಧಾರೂಢ ಮಿಷನ್ ಆಶ್ರಮ, ರಾಮೋಹಳ್ಳಿ. ಬೆಳೆಯುವ ಸಿರಿ ಮೊಳಕೆಯಲ್ಲಿ. ಉತ್ತಿ ಗೊಬ್ಬರ ಹಾಕಿ ಬಿತ್ತಿ ನೀರುಣಿಸಿದ ಬೀಜ ಸಂಭ್ರಮದಿ ಮೊಳೆಯುವುದು. ಅದು ಉತ್ತಮ ಫಸಲು ನೀಡುವ ಸಂಕೇತ. ಸೊರಗುತಲೆದ್ದ ಮೊಳಕೆ ಬಾಡಿ ಒಣಗುವುದು, ಬದುಕಿದರೆ ಫಲ ಹೀಚು ಜೊಳ್ಳು…

ಅಲೋಪಥಿ ವಿರುದ್ಧ  ಹೇಳಿಕೆ:  ರಾಮ್ ದೇವ್ ವಿರುದ್ಧ ಕ್ರಮಕ್ಕೆ ಐಎಂಎ ಆಗ್ರಹ

ನವದೆಹಲಿ,ಮೇ,22: ಅಲೋಪತಿ ವೈದ್ಯ ಪದ್ಧತಿಯನ್ನು ಅವಿವೇಕಿ ವಿಜ್ಞಾನ ಪದ್ದತಿ ಎಂದು ಹೇಳಿಕೆ ನೀಡುತ್ತಿರುವ ಯೋಗ ಗುರು ಬಾಬಾ ರಾಮ್ ದೇವ್ ವಿರುದ್ಧ ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಆಗ್ರಹಿಸಿದೆ. ಬಾಬಾ ರಾಮ್ ದೇವ್ ವಿರುದ್ಧ ಎಪಿಡೆಮಿಕ್ ಡಿಸೀಸಸ್ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಬೇಕು, ಬಾಬಾ ರಾಮ್ ದೇವ್ ಅಲೋಪತಿ ಬಗ್ಗೆ ತಿಳಿವಳಿಕೆ ಇಲ್ಲದೇ ನೀಡುತ್ತಿರುವ ಹೇಳಿಕೆಗಳು ಸುಶಿಕ್ಷಿತ ಜನರಿಗೆ, ಅವರ ಬಲೆಗೆ ಬೀಳುತ್ತಿರುವ ಜನರಿಗೆ ಅಪಾಯವಿದೆ ಎಂದು ಐಎಂಎ ಹೇಳಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ…

ಕಳೆದ 24 ಗಂಟೆಯಲ್ಲಿ 61,766 ಮಂದಿ ಗುಣಮುಖ

ಬೆಂಗಳೂರು,ಮೇ22: ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 61,766 ಮಂದಿ ಕೋವಿಡ್ ಸೋಂಕಿತರು ಗುಣಮುಖರಾಗಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಪ್ರಕಾರ, ರಾಜ್ಯದಲ್ಲಿ 31,183 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 451 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ . ಇದರೊಂದಿಗೆ ಸೋಂಕಿತರ ಸಂಖ್ಯೆ 23,98,925ಕ್ಕೆ ಏರಿಕೆಯಾಗಿದೆ. ಆ ಪೈಕಿ 24,658 ಮಂದಿ ಸಾವಿಗೀಡಾಗಿದ್ದಾರೆ. ಸೋಂಕು ಕಾಣಿಸಿಕೊಂಡಾಗಿನಿಂದ ಇದುವರೆಗೆ 18,91,042 ಮಂದಿ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 4,83,204 ಸಕ್ರಿಯ ಪ್ರಕರಣಗಳಿವೆ. ಬೆಂಗಳೂರಿನಲ್ಲಿ ಇಂದು 8,214 ಹೊಸ ಪ್ರಕರಣಗಳು…

ಲಸಿಕೆ ವಿಚಾರದಲ್ಲಿ ಜನರ ಹಾದಿ ಸಪ್ಪಿಸಿದ ಕಾಂಗ್ರೆಸ್ ಕ್ಷಮೆ ಕೇಳಲಿ; ಸಿ.ಟಿ.ರವಿ

ಬೆಂಗಳೂರು,ಮೇ,22: ಲಸಿಕೆ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ದ್ವಂದ್ವ ನಿಲುವು ತಾಳಿದ್ದು..ಇದರಿಂದಲೇ ಜನರ ಹಾದಿ ತಪ್ಪಿಸಿದ್ದಾರೆ ಹೀಗಾಗಿ ಜನರ ಕ್ಷಮೆ ಕೇಳಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಕಿಡಿಕಾರಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಕೊರೋನಾ ಲಸಿಕೆ ವಿರೋಧಿಸಿಲ್ಲ ಅಂತಾ ಡಿ.ಕೆ ಶಿವಕುಮಾರ್, ಸಿದ್ಧರಾಮಯ್ಯ ಹೇಳುತ್ತಾರೆ. ಆದರೆ ನಮ್ಮ ಬಳಿ ಲಸಿಕೆ ವಿರೋಧಿ ಹೇಳಿಕೆಗಳು, ಟ್ವಿಟ್ಟರ್ ಗಳು ಸಾಕ್ಷಿಯಾಗಿ ಇವೆ. ಲಸಿಕೆ ವಿರೋಧಿಸುವವರು ದೇಶದ ಜನರ ಬಳಿ ಕ್ಷಮೆ ಕೇಳಲಿ ಎಂದು ಆಗ್ರಹಿಸಿದರು.…

1 85 86 87 88 89 95
Girl in a jacket