ರಾಜ್ಯದಲ್ಲಿ ಮತ್ತೇ ಆಮ್ಲಜನಕ ಬಿಕ್ಕಟ್ಟು, ಬಳ್ಳಾರಿಯ ಆಮ್ಲಜನಕ ಘಟಕ ಸ್ಥಗಿತ
ಬೆಂಗಳೂರು: ರಾಜ್ಯಸರ್ಕಾರದ ಎಡವಟ್ಟುಗಳಿಂದ ಬಳ್ಳಾರಿಯಲ್ಲಿ ಉತ್ಪಾದನೆಯಾಗುವ ಆಮ್ಲಜನಕ ಘಟಕದಲ್ಲಿ ತೊಂದರೆ ಕಾಣಿಸಿಕೊಂಡಿದ್ದು ಈಗ ಮತ್ತೊಮ್ಮೆ ಆಮ್ಲಜನಕ ಕೊರತೆ ಉಂಟಾಗಿದೆ. ಸರ್ಕಾರಕ್ಕೆ ಇಷ್ಟೆಲ್ಲಾ ಅನುಭವಗಳಾದರೂ ಕೂಡ ಒಂದು ಆಮ್ಲಜನಕವನ್ನು ನಿರ್ವಹಣೆ ಮಾಡುವ ಕುರಿತು ಅದನ್ನು ಶೀಘ್ರ ಸರಿಪಡಿಸುವ ತಂತ್ರಜ್ಞಾನದ ಕೊರತೆ ಎದ್ದು ಕಾಣುತ್ತಿದೆ ಇನ್ನೂ ಸಚಿವರು ಸಹಮತ ಇಲ್ಲದೆ ಇರುವ ಕಾರಣ ಇಂತ ಅನಾಹುತಗಳು ಮೇಲಿಂದ ಮೇಲಾಗುತ್ತಿವೆ ಆದರೂ ಇನ್ನೂ ಸರ್ಕಾರಕ್ಕೆ ಬುದ್ದಿ ಬಂದಿಲ್ಲ ಎಂದರೆ ನಿಜಕ್ಕೂ ಇದು ಈ ರಾಜ್ಯದ ದುರಂತವೇ ಸರಿ ಎನ್ನಬೇಕು. ಬಳ್ಳಾರಿ ಜಿಲ್ಲೆಯ…