Girl in a jacket

Author kendhooli_editor

ಸಾದಕರಿಗೆ ಗೊರೂಚ ದತ್ತಿ ನಿದಿ ಪ್ರಶಸ್ತಿ ಪ್ರದಾನ

ಮೈಸೂರು,ಆ,04: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್‌ ಕೊಡ ಮಾಡುವ ‘ಗೊರುಚ ದತ್ತಿನಿಧಿ’ ಪ್ರಶಸ್ತಿಯನ್ನು ಎಂಟು ಸಾಧಕರಿಗೆ, ನಗರದ ಸರಸ್ವತಿಪುರಂನ ಜೆಎಸ್‌ಎಸ್‌ ಮಹಿಳಾ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು. 2019 ಹಾಗೂ 2020ನೇ ಸಾಲಿನ ‘ಗೊರುಚ ಶರಣ ಪ್ರಶಸ್ತಿ’ಯನ್ನು ಕ್ರಮವಾಗಿ ಡಾ.ಸಿ.ವೀರಣ್ಣ, ಡಾ.ಬಸವರಾಜ ಸಾದರ, ‘ಗೊರುಚ ಜಾನಪದ ಪ್ರಶಸ್ತಿ’ಯನ್ನು ಡಾ.ಬಿ.ಎಸ್‌.ಸ್ವಾಮಿ, ಡಾ.ಎಚ್‌.ಟಿ.ಪೋತೆ, ‘ಗೊರುಚ ಶರಣ ಸಾಹಿತ್ಯ ಗ್ರಂಥ ಪ್ರಶಸ್ತಿ’ಯನ್ನು ಪ್ರೊ.ಬಿ.ಆರ್‌.ಪೊಲೀಸ ಪಾಟೀಲ, ಡಾ.ಬಸವರಾಜ ಸಬರದ, ‘ಗೊರುಚ ಜಾನಪದ ಸಾಹಿತ್ಯ ಗ್ರಂಥ ಪ್ರಶಸ್ತಿ’ಯನ್ನು…

ಕೋಣನ ಮುಂದೆ ಕಿನ್ನರಿ ಬಾರಿಸಿದಂತೆ

ಸಿದ್ಧಸೂಕ್ತಿ : ಕೋಣನ ಮುಂದೆ ಕಿನ್ನರಿ ಬಾರಿಸಿದಂತೆ. ಕಿನ್ನರಿ ತಂತೀ ವಾದ್ಯ. ರಾಗ ತಾಳ ಲಯಾನುಗುಣ ನುಡಿಸಿದ ಕಿನ್ನರಿ ಕಲಾರಸಿಕರ ಹೃನ್ಮನ ಸೂರೆಗೊಳ್ಳುವುದು! ಕೋಣನ ಮುಂದೆ ಕಿನ್ನರಿ ಬಾರಿಸಿದರೆ, ಅದೇನು ಬಲ್ಲುದು ಅದರ ಸ್ವಾದವ? ಕೋಣಮಾತ್ರವಲ್ಲ, ಕೋಣದಂತಿರುವ ಜನರೂ ಅರಿಯರು! ಬೋರ್ಗಲ್ಲ ಮೇಲೆ ನೀರು ನಿಲ್ಲದು, ಬಂಡೆಯ ಮೇಲೆ ಬೀಜ ನಾಟದು! ಪ್ರಯೋಜನಕಾರಿಯಲ್ಲದೆಡೆ ಪ್ರಯತ್ನ ಕೂಡದು. ಬದುಕ ಹಸನಾಗಲು, ಹೃದಯ ಶ್ರೀಮಂತವಾಗಲು ಸುರಿದಿವೆ ಅಗಣಿತ ಅವಕಾಶ. ಶಾಸ್ತ್ರ ವಿದ್ಯೆ ವಿದ್ವಾಂಸರು, ಸಂತ ಮಹಂತರು, ದೇಗುಲ ಮಠ ಗ್ರಂಥಾಲಯ…

ಅಂತೂ ಸಚಿವ ಸಂಪುಟಕ್ಕೆ ಸಿಕ್ತು ಗ್ರೀನ್ ಸಿಗ್ನಲ್-ಹಿರಿಯರಿಗೆ ಕೊಕ್

ಬೆಂಗಳೂರು,ಆ. ೦೪:ಅಂತೂ ಇಂತೂ ಮೂರುದಿನಗಳ ಕಸರತ್ತಿನ ನಡುವೆ ಇಂದು ಹಿರಿಯ ನಾಯಕರಿಗೆ ಕೊಕ್ ಕೊಟ್ಟು ಒಂದಿಷ್ಟು ಹೊಸ ಮುಖಗಳಿಗೆ ಮಣೆ ಹಾಕಿ ಬಿಎಸ್‌ವೈ ಒತ್ತಡಕ್ಕೆ ಮಣಿದು ಪುತ್ರ ಬಿ.ಎಸ್.ವಿಜಯೇಂದ್ರ ಅವರಿಗೂ ಅವಕಾಶ ನೀಡಿದ ಸಚಿವ ಸಂಪುಟ ಕ್ಕೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ. ಅತ್ತ ಗ್ರೀನ್ ಸಿಗ್ನಲ್ ನೀಡುತ್ತಿದ್ದಂತೆ ಬೆಂಗಳೂರಿಗೆ ಮುಖಮಾಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಇಂದು ಮಧ್ಯಾಹ್ನ ನೂತನ ಸಚಿವ ಸಂಪುಟಕ್ಕೆ ಸೇರ್ಪಡೆಯಾಗುವ ಸಚಿವರ ಪ್ರಮಾಣವಚನ ಸಮಾರಂಭ ನಡೆಯಲಿದೆ ಇದೇ ವೇಳೆ, ಕೆಲ ಸಚಿವರಿಗೆ…

ಕೃಷ್ಣನದಿಯಲ್ಲಿ ಎತ್ತುಗಳು ಮುಳುಗಿ ಸಾವು

ಆಲಮಟ್ಟಿ,ಆ,03 : ಮೇಯಲು ಬಿಟ್ಟ ಎರಡು ಎತ್ತುಗಳು ಗಣಿ ಪುನರ್ವಸತಿ ಕೇಂದ್ರದ ಬಳಿ ಇರುವ ಕೃಷ್ಣಾನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಮಂಗಳವಾರ ಸಂಭವಿಸಿದೆ. ರೈತ ನಾಗಪ್ಪ,ಯಮನಪ್ಪ ಕೊಳಮಲಿ ಎನ್ನುವವರು ತಮ್ಮ ಎತ್ತುಗಳನ್ನು ಕೃಷ್ಣಾ ನದಿ ತೀರದಲ್ಲಿ ಮೇಯಲು ಬಿಟ್ಟು ತಮ್ಮ ಕೆಲಸದಲ್ಲಿ ತೊಡಗಿದ್ದರು ಈ ವೇಳೆ ಎತ್ತುಗಳು ಕಾಣದೆ ಇದ್ದ ಸಂದರ್ಭದಲ್ಲಿ ಹುಡುಕಾಡಿದಾಗ ನದಿಯ ನೀರಿನಲ್ಲಿ ಮುಳುಗಿರುವುದು ತಿಳಿದುಬಂದಿದೆ. ಕೂಡಲೆ ತೆಪ್ಪದ ಸಹಾಯದಿಂದ ರಕ್ಷಣೆಗೆ ಧಾವಿಸಿದರೂ ಅಷ್ಟೋತ್ತಿಗಾಗಲೇ ಎರಡೂ ಎತ್ತುಗಳು ಮೃತಪಟ್ಟಿದ್ದವು. ಎರಡು ಲಕ್ಷ ಬೆಲೆಬಾಳುವ ಎತ್ತುಗಳನ್ನು…

ಭಾರತದ ಪುರುಷರ ಹಾಕಿ‌ ಫೈನಲ್ ಕನಸು ಭಗ್ನ: ಕಂಚಿಗಾಗಿ ಫೈಟ್

Reported By: H.D.Savita ಟೋಕಿಯೋ: 41ವರ್ಷಗಳ ನಂತರ ಓಲಂಪಿಕ್ ಹಾಕಿ ಸೆಮಿ ಫೈನಲ್ ಪ್ರವೇಶಿಸಿದ್ದ ಭಾರತದ ಪುರುಷರ ಹಾಕಿ ತಂಡ, ಬೆಲ್ಜಿಯಂ ವಿರುದ್ಧ 5-2 ಗೋಲುಗಳ ಅಂತರದಿಂದ ಸೋತು ನಿರಾಸೆ ಅನುಭವಿಸಿತು. ಇದರೊಂದಿಗೆ ಭಾರತದ ಫೈನಲ್ ಪ್ರವೇಶಿಸುವ ಕನಸು ಭಗ್ನ ಗೊಂಡಿತು. ಭಾರತದ ಪರ ಹರ್ಮನ್ ಪ್ರೀತ್ ಸಿಂಗ್ ಮತ್ತು ಮಂದೀಪ್ ಸಿಂಗ್ ತಲಾ ಒಂದೊಂದು ಗೋಲು ಗಳಿಸಿದರು. ಇನ್ನು ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದ ಬೆಲ್ಜಿಯಂ ಫೈನಲ್ ಪ್ರವೇಶಿಸಿತು. ಬೆಲ್ಜಿಯಂ ತಂಡವು ಇಂದು ನಡೆಯಲಿರುವ…

ಕೋಟಿ ವಿದ್ಯೆಗಳಲ್ಲಿ ಮೇಟಿ ವಿದ್ಯೆಯೇ ಮೇಲು

ಸಿದ್ಧಸೂಕ್ತಿ : ಕೋಟಿ ವಿದ್ಯೆಗಳಲ್ಲಿ ಮೇಟಿ ವಿದ್ಯೆಯೇ ಮೇಲು. ಅಸಂಖ್ಯಾತ ವಿದ್ಯೆಗಳಲ್ಲಿ ಕೃಷಿಯೇ ಶ್ರೇಷ್ಠ. ಕೃಷಿ ನೀಡುವುದು ಅನ್ನ, ಅನ್ನ ಎಲ್ಲರಿಗೂ ಬೇಕು! ಭೂಮಿ ಬೀಜ ನೀರು ಗೊಬ್ಬರ ಬೆಳಕು ಆಕಾಶ ಗಾಳಿ ಕೃಷಿಗೆ ಮೂಲ. ಹೈನು ಗೊಬ್ಬರಕೆ ಪಶು ಪಕ್ಷಿ ಕ್ರಿಮಿ ಕೀಟ ಇಂಬು! ಹಣ್ಣು ನೀರಿಗೆ ವೃಕ್ಷಸಂಕುಲವೇ ಇಂಬು! ಇದು ಪ್ರಕೃತಿ, ದೈವದತ್ತ! ಕೃಷಿಕನಹೋ ದೈವಭಕ್ತ! ಸದಾ ಬೆವರಿಳಿಸಿ ದುಡಿವ ಯೋಗಿ! ಸುಳ್ಳು ಆಲಸ್ಯ ಲಂಚ ವಂಚನೆ ಅರಿಯದ ಮುಗ್ಧ! ಸಾವಯವ…

ಪೈನಲ್ ಹಂತಕ್ಕೆ ತಲುಪಿದ ಸಚಿವ ಸಂಪುಟ ವಿಸ್ತರಣೆ

ನವದೆಹಲಿ,ಆ,೦೩: ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಸೋಮವಾರ ನಡೆದ ಇಡೀ ದಿನದ ಚರ್ಚೆ ಬಳಿಕ ತಡ ರಾತ್ರಿ ಒಂದು ಹಂತಕ್ಕೆ ಬಂದು ನಿಂತಿದ್ದು ಬಹುತೇಕ ಸಚಿವರ ಪಟ್ಟಿ ಫೈನಲ್ ಆಗಿದೆ. ಇಂದೂ ಕೂಡ ಮತ್ತೊಂದು ಸುತ್ತಿನ ಚರ್ಚೆ ನಡೆಸಿದ ಬಳಿಕ ಸಂಜೆ ಹೊತ್ತಿಗೆ ಸಚಿವರ ಹೆಸರುಗಳನ್ನು ಅಂತಿಮಗೊಳಿಸಿ ನಾಳೆ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಸಲು ನಿರ್ಧರಿಸಲಾಗಿದೆ. ಸೋಮವಾರ ಬೆಳಿಗ್ಗೆಯಿಂದ ಕೆಲವು ಮುಖಂಡರನ್ನು ಭೇಟಿ ಮಾಡಿ ಈ ಸಂಬಂಧ ಮಾತುಕತೆ ನಡೆಸಿದ ಬಳಿಕ ರಾತ್ರಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.…

ಜವಬ್ದಾರಿ

‌ಮೀನಾಕ್ಷಿ ಹರೀಶ್. ಮೀನಾಕ್ಷಿ ಹರೀಶ್. ಹಿರಿಯ ಸಾಹಿತಿ. ಪ್ರೌಢ ಸಾಹಿತ್ಯದ ಜೊತೆಗೆ ಮಕ್ಕಳಿಗಾಗಿ ಕಾದಂಬರಿ, ಕಥೆ, ಹಾಡುಗಳನ್ನು ಬರೆದಿದ್ದಾರೆ. ಎಸ್ ಬಿ ಎಂ, ನಿವೃತ್ತ ಬ್ಯಾಂಕ್ ಉದ್ಯೋಗಿ. ಮನಸ್ಸೆಂಬ ಮಾಯೆ – ಪ್ರೀತಿಯೆಂಬ ಭ್ರಮೆ ಹಾಗೂ ನನ್ನ ನೆನಪುಗಳು ಎನ್ನುವ ಎರಡು ಕೃತಿಗಳನ್ನು ಹೊರತಂದಿದ್ದಾರೆ. ಆಧ್ಯಾತ್ಮದ ಒಲವು ಇರುವ ಮೀನಾಕ್ಷಿ ಹರೀಶ್ ಅವರು ಆಧ್ಯಾತ್ಮಿಕ ಬರಹಗಳನ್ನು ಬರೆದಿದ್ದಾರೆ. ಪ್ರಸಕ್ತ ವರ್ಷ ಮೂರನೇ ಕಥಾಸಂಕಲನ ಹೊರುತ್ತಿದ್ದಾರೆ. ಉತ್ತಮ ಅನುವಾದಕರು ಕೂಡ. ಪ್ರವಾಸ, ಸಂಗೀತ ಕೇಳುವುದು, ಹಾಡು…

ಗೆಳೆಯ ಬರುವುದು ತಡವಾಯಿತು..!

ಎನ್.ಸಿ. ಶಿವಪ್ರಕಾಶ್ಮಸ್ಕತ್, ಒಮಾನ್ ಗೆಳೆಯ ಬರುವುದು ತಡವಾಯಿತು..! ಎದೆ ಹಗುರಾಗಬಯಸಿದೆ, ನೀನೆಲ್ಲಿರುವೆ ಗೆಳೆಯ? ಮನಬಿಚ್ಚಿ ಹರಟಿ ವರುಷಗಳುರುಳಿವೆ, ತಿಳಿಯದೆ ನಿನ್ನ ನೆಲೆಯ ಸುಡುಬಿಸಿಲಿಗೆ ಮೋಡವಾಗಿ ನೆರಳಬಿಚ್ಚಿದೆ ದುಗುಡದ ಕಣ್ಣೀರನದಿಗೆ ಪಾತ್ರವಾಗಿ ನೀ ಮೆರೆದೆ ಹಸಿದಾಗ ಆಹಾರವಿತ್ತೆ; ಬೇಡದೆ ಆಶ್ರಯವ ಕೊಟ್ಟೆ ನಾ ನಕ್ಕಾಗ ಜೊತೆಗೊಡಲು ಹಲವರಿದ್ದರು; ಕಂಬನಿಗರೆಯಲು ನೀನೊಂದೇ ಹೆಗಲು ಬಾಲ್ಯದಲಿ ನೋಟುಪುಸ್ತಕಗಳ ಹಂಚಿಕೊಂಡೆ; ಯೌವನದಲಿ ನೋಟುಗಳನೇ ಹಂಚಿಕೊಂಡೆ ನನ್ನ ನೋಟಕೆ ನಿನ್ನ ಪ್ರೀತಿಯ ಬಲಿಕೊಟ್ಟೆ ಗೆಳೆಯಾ, ಈ ಬಾರಿ ನಿನ್ನ ಹುಡುಕಿ ಬಂದಿದ್ದೆ ನಿಜತಾವಿನಲಿ ನೀ…

ʼಇ-ರೂಪಿ ಡಿಜಿಟಲ್ ಪಾವತಿ ವ್ಯವಸ್ಥೆಗೆ ಮೋದಿ ಚಾಲನೆ

ನವದೆಹಲಿ,ಆ,02: ದೇಶದಲ್ಲಿ ಡಿಜಿಟಲ್ ಪಾವತಿಗೆ ಉತ್ತೇಜನ ನೀಡುವ ಸಲುವಾಗಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫೆರೆನ್ಸ್‌ ಮೂಲಕ ʼಇ-ರೂಪಿ ಡಿಜಿಟಲ್ ಪಾವತಿ ವ್ಯವಸ್ಥೆಗೆ ಚಾಲನೆ ನೀಡಿದ್ದಾರೆ. ಈ ಇ-ರುಪಿ, ಸರ್ಕಾರಿ ಯೋಜನೆಗಳ ಲಾಭಗಳನ್ನು ಫಲಾನುಭವಿಗೆ ತಲುಪಿಸುವಲ್ಲಿ ಸರ್ಕಾರ ಹಾಗೂ ಫಲಾನುಭವಿ ನಡುವೆ ಪ್ರಸ್ತುತ ಇರುವ ಸೋರಿಕೆ ಹಾಗೂ ದುರುಪಯೋಗವನ್ನು ತಡೆಗಟ್ಟುವಂತಹ ಒಂದು ಉಪಯುಕ್ತ ಉಪಕ್ರಮವಾಗಿದೆ. ಈ ಆಯಪ್ ಅನ್ನು ಹಣಕಾಸು ಸೇವೆಗಳ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮತ್ತು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದೊಂದಿಗೆ…

ಥ್ರಿಲ್ಲರ್ ಸಸ್ಪೆನ್ಸ್ ಚಿತ್ರ ಟಿಟಿ#೫೦

ಎಲ್. ಕೃಷ್ಣ ಚೊಚ್ಚಲ ನಿರ್ದೇಶನದ ಟಿಟಿ#೫೦ ಕನ್ನಡ ಸಿನಿಮಾವನ್ನು ಆಗಸ್ಟ್ ೧೩ ರಂದು ರಿಲೀಸ್ ಮಾಡಲು ಚಿತ್ರತಂಡ ನಿರ್ಧರಿಸಿದೆ. ಹೊಸ ಪ್ರತಿಭಾನ್ವಿತ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಇದೊಂದು ಥ್ರಿಲ್ಲರ್ ಸಸ್ಪೆನ್ಸ್ ಸಿನಿಮಾವಾಗಿದ್ದು ದಂಪತಿಗಳ ಸುತ್ತ ಕಥೆ ಹೆಣೆಯಲಾಗಿದೆ. ಐಷಾರಾಮಿ ಜೀವನಕ್ಕಾಗಿ ಮಾಡುವ ಪ್ರಯತ್ನಗಳನ್ನು ಚಿತ್ರದಲ್ಲಿ ತೋರಿಸಲಾಗಿದೆ. ಕೃಷ್ಣ ಕಥೆ ಬರೆದಿದ್ದು ಎಸ್ ಅಂಡ್ ಎಸ್ ಹೋಮ್ ಬ್ಯಾನರ್ ಎಸ್ ಅಂಡ್ ಎಸ್ ಪ್ರೊಡಕ್ಷನ್ ನಲ್ಲಿ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಧಾರಾವಾಹಿ ನಟ ಕರ್ಣ ಎಸ್ ರಾಮಚಂದ್ರ…

ರದ್ದದ ಐಟಿಬಿಟಿ ಕಾಯ್ದೆಅಡಿ ಪ್ರಕರಣದಾಖಲಾತಿಗೆ ಸುಪ್ರೀ ಕೇಂದ್ರಾಡಳಿತ ಪ್ರದೇಶಗಳಿಗೆ ನೊಟೀಸ್

ನವದೆಹಲಿ,ಆ,೦೨: ರದ್ದಾದ ಮಾಹಿತಿ ತಂತ್ರಜ್ಞಾನ ಕಾಯಿದೆಯ ಸೆಕ್ಷನ್ ೬೬ಎ ಅಡಿಯಲ್ಲಿ ಪ್ರಕರಣ ದಾಖಲಿಸುತ್ತಿರುವುದಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಮತ್ತು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಗಳಿಗೆ ನೋಟಿಸ್ ನೀಡಿದೆ. ೨೦೧೫ರಲ್ಲಿ ಸುಪ್ರೀಂ ಕೋರ್ಟ್ ರದ್ದಗೊಳಿಸಿದ್ದ ಮಾಹಿತಿ ತಂತ್ರಜ್ಞಾನ ಕಾಯಿದೆಯ ಸೆಕ್ಷನ್ ೬೬ಎ ಅಡಿಯಲ್ಲಿ ಈಗಲೂ ಜನರ ವಿರುದ್ಧ ಪ್ರಕರಣದಾಖಲಿಸಲಾಗುತ್ತಿದೆ ಎಂದು ಎನ್ ಜಿಒ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಎಲ್ಲಾ ಹೈಕೋರ್ಟ್ ಗಳ ರಿಜಿಸ್ಟ್ರಾರ್…

ಸಾಹಸಿ ಯುವಕನ ‘ಕಲಿವೀರ

posted by naveen ಈ ಹಿಂದೆ ಕನ್ನಡ ದೇಶದೊಳ್ ಎಂಬ ಚಿತ್ರ ಮಾಡಿದ್ದ ಅವಿರಾಮ್ ಕನ್ನಡಿಗ ಈಗ ಕಲಿವೀರ ಎಂಬ ಮತ್ತೊಂದು ಚಿತ್ರ ನಿರ್ದೇಶಿಸಿದ್ದಾರೆ. ಸಾಹಸಿ ಯುವಕನೋರ್ವನ ಹೋರಾಟದ ಕಥನ ಹೊಂದಿದ ಆ ಚಿತ್ರದ ಹೆಸರು ಕಲಿವೀರ. ಕೊರೋನಾ ಎರಡನೇ ಲಾಕ್‌ಡೌನ್ ನಂತರ ಬಿಡುಗಡೆಯಾಗುತ್ತಿರುವ ಮೊದಲ ಕನ್ನಡ ಚಿತ್ರ ಇದಾಗಿದ್ದು, ಈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಛೇಂಬರ್ ಉಪಾಧ್ಯಕ್ಷ ಉಮೇಶ್ ಬಣಕಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಚಿತ್ರದ ನಾಯಕ…

ಒಲಂಪಿಕ್ಸ್ ಕ್ರೀಡೆಗಳ ಗೆಲುವಿಗೆ ಕೊಂಡಾಡಿದ ಮೋದಿ

ನವದೆಹಲಿ,ಆ,೦೨: ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಐತಿಹಾಸಿಕ ಗೆಲುವು ದಾಖಲಿಸಿ ಸೆಮಿಫೈನಲ್ ಗೇರಿರುವ ಭಾರತದ ಸಾಧನೆಯನ್ನು ಪ್ರಧಾನಿ ಮೋದಿ ಕೊಂಡಾಡಿದ್ದಾರೆ. ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ದೇಶದಲ್ಲಿ ದಾಖಲೆ ಪ್ರಮಾಣದಲ್ಲಿ ಕೋವಿಡ್ ಲಸಿಕೆ ವಿತರಣೆಯಾಗುತ್ತಿದ್ದು, ಜುಲೈನಲ್ಲಿ ೧೩ ಕೋಟಿಗೂ ಹೆಚ್ಚು ಡೋಸ್ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ. ಈ ತಿಂಗಳು ಲಸಿಕೆ ಕಾರ್ಯಕ್ರಮವನ್ನು ಇನ್ನಷ್ಟು ವೇಗಗೊಳಿಸಲಾಗುವುದು ಸರ್ಕಾರದ ಆದ್ಯತೆಯಾಗಿದೆ. ಇದರ ಬೆನ್ನಲ್ಲೇ ಒಲಂಪಿಕ್ಸ್ ನಲ್ಲಿ ಪಿವಿ ಸಿಂಧು ಪದಕ ಗೆಲವು, ಭಾರತ ಮಹಿಳಾ ಹಾಕಿ ತಂಡದ ಐತಿಹಾಸಿಕ…

ಟೋಕಿಯೋ ಒಲಂಪಿಕ್ಸ್: ದಾಖಲೆ ಬರೆದ ಭಾರತದ ಮಹಿಳಾ ಹಾಕಿ ತಂಡ, ಸೆಮಿಸ್ ಗೆ ಲಗ್ಗೆ..

Posted by: H.D.Savita ಟೋಕಿಯೋ,ಆ,02 :ಟೋಕಿಯೋ ಒಲಂಪಿಕ್ಸ್ ನಲ್ಲಿ ಭಾರತದ ಮಹಿಳಾ ಹಾಕಿ‌ ತಂಡ ಅತಿ‌ದೊಡ್ಡ ಸಾಧನೆ‌ ಮಾಡಿದೆ. ಬಲಿಷ್ಠ ಆಸ್ಟ್ರೇಲಿಯಾ ಹಾಕಿ ತಂಡವನ್ನು ಮಣಿಸಿ, ಸೆಮಿಸ್ ಗೆ ಕಾಲಿಟ್ಟಿದೆ. ಈ ಮೂಲಕ ಇದೇ ಮೊದಲ‌ಬಾರಿಗೆ ಭಾರತದ ಮಹಿಳಾ ಹಾಕಿ ತಂಡ ಸೆಮಿಫೈನಲ್ಸ್ ಪ್ರವೇಶ ಮಾಡಿದಂತೆ ಆಗಿದೆ. ಕ್ವಾರ್ಟರ್ ಫೈನಲ್ ನಲ್ಲಿ ಆಸ್ಟ್ರೇಲಿಯಾದ ವಿರುದ್ಧ ೧-೦ಅಂಕಗಳ ಅಂತರದಲ್ಲಿ ಜಯಗಳಿಸಿದೆ.. ಭಾರತದ ಮಹಿಳಾ ಹಾಕಿ‌ ತಂಡ ಇದೀಗ‌ ಬರೋಬ್ಬರಿ 41ವರ್ಷಗಳ ನಂತರ ಇಂತಹದೊಂದು ಸಾಧನೆ ಮಾಡಿದೆ. 1980ರಲ್ಲಿ…

ಸಂಜೆ ಸಚಿವ ಸಂಪುಟ ರಚನೆ ಬಗ್ಗೆ ಅಂತಿಮ ಚಿತ್ರಣ- ಸಿಎಂ ಬೊಮ್ಮಾಯಿ.

ನವದೆಹಲಿ,ಆ,2:ಸಂಜೆ ಸಚಿವ ಸಂಪುಟ ರಚನೆ ಬಗ್ಗೆ ಅಂತಿಮ ನಡೆಯುವ ಸಭೆಯಲ್ಲಿ ಸಚಿವ ಸಂಪುಟದ ಚಿತ್ರಣ ಸಿಗಲಿದೆಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಸಚಿವ ಸಂಪುಟ ರಚನೆ ಬಗ್ಗೆ ಚರ್ಚಿಸಲು ದೆಹಲಿಗೆ ಬಂದಿರುವ ಸಿಎಂ ಬಸವರಾಜ ಬೊಮ್ಮಾಯಿ ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿದರು. ಇಂದು ಸಂಜೆ ದೆಹಲಿಯಲ್ಲಿ ಪಕ್ಷದ ಸಭೆ ನಡೆಯಲಿದೆ. ಸಭೆಯಲ್ಲಿ ಸಚಿವ ಸಂಪುಟ ರಚನೆ ಬಗ್ಗೆ ಚರ್ಚಿಸುತ್ತಾರೆ. ಅದಾದ ಬಳಿಕ ರಾಜ್ಯ ಸಚಿವ ಸಂಪುಟದ ಬಗ್ಗೆ ಮಾಹಿತಿ ಸಿಗಲಿದೆ. ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು…

ಕೋವಿಡ್‌ 3 ನೇ ಅಲೆ ಭೀತಿ: ಮತ್ತೇ ಏರಿಕೆ ಕಾಣುತ್ತಿರುವ ಕೊರೊನಾ ವೈರಸ್

ನವದೆಹಲಿ, ಆ.02: ಕಳೆದ ಎರಡು ತಿಂಗಳಿಂದ ನಿಧಾನವಾಗಿ ಇಳಿಕೆಯಾಗುತ್ತಿದ್ದ ಕೊರೊನಾ ಸೋಂಕು ಈಗ ಮತ್ತೇ ಏರಿಕೆ ಕಾಣುತ್ತಿದೆ. ದೇಶದ ವಿವಿಧ ರಾಜ್ಯಗಳಲ್ಲಿ ಆನ್ ಲಾಕ್ ನಂತರ ಯಥಾಸ್ಥಿತಿ ಜನ ಎಲ್ಲಡೆ ಗುಂಪು ಗುಂಪಾಗಿ ಸೇರುತ್ತಿರುವುದರಿಂದ ಮತ್ತೆ ಸೋಂಕು ಹೆಚ್ಚಾಗುತ್ತಿದೆ. ಮೂರನೇ ಅಲೆ ಆರಂಭದ ಈ ಸಮಯದಲ್ಲಿ ಸೋಂಕು ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಇನ್ನು ಈ ಕೋವಿಡ್‌ ಪ್ರಕರಣಗಳ ಏರಿಕೆಯು ದೇಶದಲ್ಲಿ ಕೊರೊನಾ ವೈರಸ್‌ ಸಾಂಕ್ರಾಮಿಕ ರೋಗದ ಮತ್ತೊಂದು ಅಲೆಯ ಆರಂಭಿಕ ಚಿಹ್ನೆಯಾಗಿರಬಹುದು ಎಂದು ಹೇಳಲಾಗಿದೆ. ಆದರೆ ಈ…

ಓಲೆಕಾರನಿಗೇಕೆ ಬರೆದ ಸುದ್ದಿಯ ಚಿಂತೆ?

                                      ‌‌‌ ಸಿದ್ಧಸೂಕ್ತಿ : ಓಲೆಕಾರನಿಗೇಕೆ ಬರೆದ ಸುದ್ದಿಯ ಚಿಂತೆ?  ಓಲೆಕಾರ =ಪತ್ರವಿತರಕ. ಬಂದ ಪತ್ರಗಳನ್ನು ಅವರವರಿಗೆ ತಲುಪಿಸುವ ಹೊಣೆ ಆತನದ್ದು. ಪತ್ರ ನಗುವಿನದೋ ಅಳುವಿನದೋ? ಹುಟ್ಟಿನದೋ ಸಾವಿನದೋ? ಸಾಲವಸೂಲಾತಿದೋ ನ್ಯಾಯದ್ದೋ? ಆ ಸುದ್ದಿಯ ಚಿಂತೆ ಅವಗೇಕೆ? ಓದಲಾರ, ತಲೆ ಕೆಡಿಸಿಕೊಳ್ಳಲಾರ! ಅದು ಪತ್ರ ಬರೆದವರ ಪಡೆದವರ ಸುದ್ದಿ. ಆತ ನಿರ್ಲಿಪ್ತ!…

1 83 84 85 86 87 122
Girl in a jacket