ಅಸ್ಸಾಂ,ಮಿಜೋರಾಂ ನಡುವೆ ಮತ್ತೆ ಬುಗಿಲೆದ್ದ ಗಡಿ ಸಂಘರ್ಷ
ಗುವಾಹಟಿ,ಜು,೨೭: ಅಸ್ಸಾಂ ಮತ್ತು ಮಿಜೋರಾಂ ನಡುವೆ ಮತ್ತೇ ಗಡಿ ಸಂಘರ್ಷ ಆರಂಭವಾಗಿದೆ.ಈ ಸಂಘರ್ಷಕ್ಕೆ ಐವರು ಪೊಲೀಸರು ಮೃತಪಟ್ಟಿದ್ದು ಐವತ್ತಕ್ಕೂ ಹೆಚ್ಚು ಜನರ ಗಾಯಗೊಂಡಿದ್ದಾರೆ. ಅಸ್ಸಾಂನ ವೈರೆಂಟ್ಗೆ ಪಟ್ಟಣದಲ್ಲಿ ಸೋಮವಾರ ಹಿಂಸಾಚಾರ ತಲೆದೋರಿದೆ. ಈಶಾನ್ಯ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಗೃಹ ಸಚಿವ ಅಮಿತ್ ಶಾ ಅವರು ಸಭೆ ನಡೆಸಿದ ಎರಡೇ ದಿನಕ್ಕೆ ಈ ಸಂಘರ್ಷ ನಡೆದಿದೆ. ಲೈಲಾಪುರದಲ್ಲಿ ಮೀಸಲು ಅರಣ್ಯ ಪ್ರದೇಶವನ್ನು ನಾಶಪಡಿಸಿ ರಸ್ತೆ ನಿರ್ಮಿಸಲಾಗುತ್ತಿದೆ ಮತ್ತು ಸೇನಾ ಶಿಬಿರವೊಂದನ್ನು ಸ್ಥಾಪನೆ ಮಾಡಲಾಗುತ್ತಿದೆ ಎಂದು ಮಿಜೋರಾಂ ವಿರುದ್ಧ ಅಸ್ಸಾಂ…