Girl in a jacket

Author kendhooli_editor

ಹಿತ್ತಲ ಗಿಡ ಮದ್ದಲ್ಲ

ಶ್ರೀ.ಡಾ.ಆರೂಢಭಾರತೀ ಸ್ವಾಮೀಜಿ ಸಿದ್ಧಸೂಕ್ತಿ : ಹಿತ್ತಲ ಗಿಡ ಮದ್ದಲ್ಲ. ಮನೆಯ ಹಿಂಭಾಗದ ಖಾಲಿ ಜಾಗ ಹಿತ್ತಲ. ಹಿಂದಿನ ಕಾಲದಲ್ಲಿ ವಿಶಾಲ ಹಿತ್ತಲ. ಅಲ್ಲಿ ಹೀರೆ, ತಿಪ್ಪರೆ, ಅವರೆ, ಸೌತೆ, ಕುಂಬಳದಂಥ ತರಕಾರಿ ಬಳ್ಳಿ. ಅರಿಷಿಣ, ಶುಂಠಿ, ಪುದಿನ, ಕರಿಬೇವು, ಲಿಂಬೆ, ತುಳಸಿ, ಅಮೃತಬಳ್ಳಿಯಂಥ ಔಷಧೀಯ ಗಿಡಬಳ್ಳಿ! ಅನೇಕ ಕಾಯಿಲೆಗಳಿಗೆ ಮನೆ ಮದ್ದೇ ರಾಮಬಾಣ! ಪಾಶ್ಚಾತ್ಯ ವಿಜ್ಞಾನ ಬೆಳೆದಂತೆ ಭಾರತೀಯ ಆಯುರ್ವೇದ, ಹಿತ್ತಲ ಗಿಡ ಕಡೆಗಣಿಸಲ್ಪಟ್ಟಿತು. ಕೊರೊನಾ ವಕ್ಕರಿಸಿದ್ದೇ ತಡ! ಆಯುರ್ವೇದಕ್ಕೆ, ಹಿತ್ತಲ ಗಿಡಕ್ಕೆ ಬಂತು ದಿಢೀರ್ ಬೆಲೆ!…

ದೇಶದಲ್ಲಿ ಹೆಚ್ಚುತ್ತಿರುವ ಡೆಲ್ಟಾ ಪ್ಲೆಸ್ ಕೊರೊನಾ ಸಂಖ್ಯೆ

ನವದೆಹಲಿ,ಜೀ,25: ಕೊರೊನಾ ಮೂರನೇ ಅಲೆ ಆರಂಭದ ಮುನ್ನವೇ ಡೆಲ್ಟಾ ಪ್ಲೆಸ್ ಕೋವಿಡ್ ಸಂಖ್ಯೆ ಜಾಸ್ತಿಯಾಗುತ್ತಿದೆ. 45,000 ಮಾದರಿಗಳ ಪೈಕಿ 48 ‘ಡೆಲ್ಟಾ ಪ್ಲಸ್’ ಕೋವಿಡ್ ರೂಪಾಂತರ ಪ್ರಕರಣಗಳು ದೇಶದಲ್ಲಿ ಪತ್ತೆಯಾಗಿದ್ದು, ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಅಂದರೆ 20 ಪ್ರಕರಣಗಳು ಎಂದು ವರದಿಯಾಗಿದೆ ಎಂದು ಕೇಂದ್ರ ತಿಳಿಸಿದೆ. ತಮಿಳುನಾಡಿನಲ್ಲಿ ಒಂಬತ್ತು, ಮಧ್ಯಪ್ರದೇಶದಲ್ಲಿ ಏಳು, ಕೇರಳದಲ್ಲಿ ಮೂರು, ಪಂಜಾಬ್ ಮತ್ತು ಗುಜರಾತ್‌ನಲ್ಲಿ ತಲಾ ಎರಡು ಪ್ರಕರಣಗಳು ಪತ್ತೆಯಾಗಿವೆ. ಇನ್ನು ಆಂಧ್ರಪ್ರದೇಶ, ಒಡಿಶಾ, ರಾಜಸ್ಥಾನ, ಜಮ್ಮು ಮತ್ತು ಕರ್ನಾಟಕದಲ್ಲಿ ತಲಾ ಒಂದು…

ಎಲ್ಲಾ ದಿನಗಳಲ್ಲೂ ಜೋಗದ ಸಿರಿವೈಭವಕ್ಕೆ ಅವಕಾಶ;ಯೋಗೇಶ್ವರ್

ಬೆಂಗಳೂರು ,ಜೂ. 25: ವಿಶ್ವವಿಖ್ಯಾತ ​ ಜೋಗದ ಸಿರಿಯ ವೈಭವವನ್ನು ಇನ್ನೂ ವರ್ಷದ ಎಲ್ಲಾ ದಿನಗಳಲ್ಲೂ ನೋಡುವ ಯೋಜನೆ ರೂಪಿಸಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಪ್ರವಾಸಿ ತಾಣಗಳನ್ನು ನೋಡಲು ಕೇರಳ, ಮಹಾರಾಷ್ಟ್ರದಿಂದ ಎಲ್ಲಾ ಕಡೆ ಜನರ ಬರುತ್ತಾರೆ. ಪ್ರವಾಸೋದ್ಯಮದಿಂದ ರಾಜ್ಯಕ್ಕೆ 18 ರಷ್ಟು ಜಿಡಿಪಿ ಬರುತ್ತಿದೆ. ಜಿಡಿಪಿಯಲ್ಲಿ ನಾವು ದೇಶದಲ್ಲೇ ಮೂರನೇ ಸ್ಥಾನದಲ್ಲಿದ್ದೇವೆ. ಇನ್ಮುಂದೆ ಇನ್ನಷ್ಟು ಪ್ರವಾಸೋದ್ಯಮ ಇಲಾಖೆ ಬಲಿಷ್ಠಗೊಳಿಸುತ್ತೇವೆ ಎಂದರು. ಪ್ರವಾಸಿ ಗೈಡ್ ಗಳಿಗೆ ಪರಿಹಾರ ಲಾಕ್​ಡೌನ್​ನಿಂದಾಗಿ…

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ೧೪೯೨.೯೭ ಕೋಟಿ ರೂ. ಅನುಮೋದನೆ

ಬೆಂಗಳೂರು,ಜೂ,೨೫: ಕಲ್ಯಾಣ ಕರ್ನಾಟಕದ ಜನತೆಗೆ ಇದೊಂದು ಸಂತಸದ ಸುದ್ದಿ, ರಾಜ್ಯಪಾಲರು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ಕ್ರಿಯಾಯೋಜನೆ ರೂಪಿಸಲು ೧೪೯೨.೯೭ ಕೋಟಿ ರೂ.ಗೆ ಅನುಮೋದನೆ ನೀಡಿದ್ದಾರೆ ಗಿರಿಜನ ಉಪಯೋಜನೆಗೆ ೧೦೦ ಕೋಟಿ ರೂ., ವಿಶೇಷ ಘಟಕ (ಎಸ್‌ಸಿಪಿ) ೩೦೦ ಕೋಟಿ ರೂ. ಹಾಗೂ ಸಾಮಾನ್ಯ ಯೋಜನೆಗೆ ೧೦೯೨.೯೭ ರೂ. ಕೋಟಿ ಅನುದಾನ ಹಂಚಿಕೆ ಮಾಡಲಾಗಿದ್ದು, ಅದರಂತೆ ಕ್ರಿಯಾಯೋಜನೆ ರೂಪಿಸಲು ರಾಜ್ಯಪಾಲರಿಂದ ಗ್ರೀನ್‌ಸಿಗ್ನಲ್ ದೊರೆತಿದೆ. ೨೦೨೧-೨೨ ನೇ ಸಾಲಿಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಒದಗಿಸಲಾಗಿರುವ ರೂ. ೧೪೯೨.೯೭…

ಪಂಡರಿಬಾಯಿ ನಿರ್ಮಾಣದ ಮೊದಲ ಚಿತ್ರ ಸಂತಸಖು

ಪಂಡರಿಬಾಯಿ ನಿರ್ಮಾಣದ ಮೊದಲ ಚಿತ್ರ ಸಂತಸಖು ಪಂಢರಿಬಾಯಿಯವರ ಸ್ವಂತ ನಿರ್ಮಾಣದ ಮೊದಲ ಚಿತ್ರ ‘ಸಂತಸಖು‘ಭಕ್ತಿಪ್ರಧಾನಕಪ್ಪು ಬಿಳುಪು ಚಿತ್ರ೧೯೫೫ರಲ್ಲಿ ತೆರೆಕಂಡಿತು. ಪಂಢರಿಬಾಯಿಯವರ ಅಕ್ಕ ಹೊಳೆಯಲ್ಲಿ ಮುಳುಗಿ ಮೃತ್ಯುವಿಗೆಸೆರೆಯಾದ ನಂತರ ಜನಿಸಿದ ಈ ಬಾಲಕಿಗೆ ‘ಗೀತಾ‘ ಎಂದು ನಾಮಕರಣ ಮಾಡಿದರಾದರೂ ಪಂಡರಾಪುರದ ವಿಠಲನಿಗೆ ಹರಿಸಿಕೊಂಡು ‘ಪಂಢರಿ‘ ಎಂದೇಕರೆಯತೊಡಗಿದರು. ಕೃಷ್ಣನ್-ಪಂಜು ಎಂಬ ಇಬ್ಬರು ಈ ಚಿತ್ರದ ನಿರ್ದೇಶಕರು.ಶಿವಾಜಿ ಗಣೇಶನ್‌ಅವರು ಸಹ ಸಲಹೆ ನೀಡಿ ಪ್ರೋತ್ಸಾಹಿಸಿದ್ದರು.ಎಚ್.ಎಲ್.ಎನ್.ಸಿಂಹ ಅವರು ‘ಬೇಡರಕಣ್ಣಪ್ಪ‘ ಚಿತ್ರವನ್ನು ನಿರ್ದೇಶಿಸಿದಾಗ ರಾಜ್‌ಕುಮಾರ್‌ಜೋಡಿಯಾಗಿ ಪಂಢರಿಬಾಯಿಯನ್ನೇ ನಾಯಕಿಯನ್ನಾಗಿ ಆರಿಸಿದ್ದರು. ಇದು ಪಂಢರಿಬಾಯಿಯವರಜೀವನದಲ್ಲೊಂದುತಿರುವಾಯಿತು. ಪಂಢರಿಬಾಯಿಯವರು ವಿಠಲನ…

ಹಣ್ಣು ಮುಕ್ಕಿತು ಹೂವಿನ ಹಕ್ಕಿ

ಚಿತ್ರಲೇಖನ – ಹ.ಸ.ಬ್ಯಾಕೋಡ ಆವತ್ತು ಭಾನುವಾರ ಬೆಳಿಗ್ಗೆ ಮಗಳೊಂದಿಗೆ ಮನೆಯ ಹತ್ತಿರದ ಕೆರೆಯ ದಂಡೆ ಮೇಲೆ ವಾಯುವಿಹಾರಕ್ಕೆ ಹೋಗಿದ್ದೆ. ಆ ಕೆರೆ ದಂಡೆಯ ಮೇಲೆ ಕೊಡೆಯಾಕಾರದಲ್ಲಿ ಬೆಳೆದು ನಿಂತಿದ್ದ ಗಸಗಸೆ ಗಿಡ ಗಮನಸೆಳೆಯಿತು. ಅದರಲ್ಲೂ ವಿಶೇಷವಾಗಿ ಕಾಣಿಸಿತು. ಕಾರಣ ಗಿಡದ ತುಂಬ ಬಿಳಿ ಬಣ್ಣದ ಸಣ್ಣ ಸಣ್ಣ ಹೂವುಗಳು ಅರಳಿದ್ದವು. ಅವುಗಳನ್ನು ನೋಡಿದ ಮಗಳು ಶ್ರೀವೇದ, ‘ಅಪ್ಪಾ, ಹೂವು ಬೇಕು ಹೂ… ಎಂದು ಒಂದೇ ಸಮನೆ ಹಠಹಿಡಿದಳು. ಆ ಕೂಡಲೇ ನನ್ನ ಕೊರಳಲ್ಲಿದ್ದ ಕ್ಯಾಮರಾವನ್ನು ಪಕ್ಕದ ಕಲ್ಲು…

ಕೊಪ್ಪಳವೆಂಬ ಮಹಾಕೊಪಣಾಚಲ

ಕೊಪ್ಪಳವೆಂಬ ಮಹಾಕೊಪಣಾಚಲ ಕೊಪ್ಪಳವು ಮಧ್ಯ ಕರ್ನಾಟಕದ ಪ್ರಸಿದ್ಧ ಪ್ರಾಚೀನ ಎಡೆ. ಇದು ಶಿಲಾಯುಗ ಕಾಲದಿಂದಲೂ ಮಾನವನ ವಸತಿ ತಾಣ. ನೂತನ ಶಿಲಾಯುಗದ ಕೊಡಲಿ, ಮಡಕೆಗಳು, ಬೃಹತ್ ಶಿಲಾಯುಗದ ಕಲ್ಗೋರಿಗಳು(ಮೋರೇರ ಮನೆ) ಇಲ್ಲಿವೆ. ಮೌರ್ಯ ಅಶೋಕನ ಎರಡು ಬಂಡೆಗಲ್ಲು ಶಾಸನಗಳು ಕಂಡುಬಂದಿರುವುದು ಇಲ್ಲಿನ ಗವಿಮಠ ಮತ್ತು ಪಾಲ್ಕಿಗುಂಡುಗಳಲ್ಲಿ. ಶಾತವಾಹನ ಕಾಲದ ೫೫೩೪ ಮುದ್ರಾಂಕಿತ ನಾಣ್ಯಗಳ ರಾಶಿಯೇ ಇಲ್ಲಿನ ಚಿಕ್ಕಸಿಂಧೋಗಿಯಲ್ಲಿ ದೊರೆತಿರುವುದು ಗಮನಾರ್ಹ. ಬ್ರಾಹ್ಮಿ ಲಿಪಿಯಲ್ಲಿರುವ ಸಿರಿಸತಕನಿ ಎಂಬ ನಾಣ್ಯ ದೊರೆತಿದೆ. ಚಂದ್ರವಳ್ಳಿಯ ಕ್ರಿ.ಶ. ೪೫೦ರ ಶಾಸನದಲ್ಲಿ ಕುಪಣ ಉಲ್ಲೇಖವಿದ್ದು,…

ಒಂದು ಗುಜರಾತಿ ರಾಜಕೀಯ ಕವಿತೆ ಎಬ್ಬಿಸಿದ ಕೋಲಾಹಲ!

ಒಂದು ಗುಜರಾತಿ ರಾಜಕೀಯ ಕವಿತೆ ಎಬ್ಬಿಸಿದ ಕೋಲಾಹಲ! ಐವತ್ತೊಂದರ ಹರೆಯದ ಆ ಗೃಹಿಣಿಯ ಹೆಸರು ಪಾರುಲ್ ಖಕ್ಕಡ್. ಅಹ್ಮದಾಬಾದ್ ನಿಂದ ೨೦೦ ಕಿ.ಮೀ.ದೂರದಲ್ಲಿರುವ ಅಮ್ರೇಲಿಯ ನಿವಾಸಿ. ಕವಿತೆಯೊಂದನ್ನು ಬರೆದು ವಿವಾದದ ಬಿರುಗಾಳಿಗೆ ಸಿಕ್ಕಿದ್ದಾರೆ. ಆದರೂ ಧೃತಿಗೆಡದೆ ನಿಂತಿದ್ದಾರೆ ಈ ದಿಟ್ಟ ಹೆಣ್ಣುಮಗಳು. ಬೆಂಬಲ ನೀಡಿದ ಬರೆಹಗಾರ ಲೋಕಕ್ಕೆ ಅವರು ನೀಡಿರುವ ಜವಾಬು- ’ಯಾವುದೇ ಒತ್ತಡ ಕಿರುಕುಳ ನನ್ನನ್ನು ಬಾಧಿಸಿಲ್ಲ, ನಿಮಗೆ ಸರಿ ತೋಚಿದ್ದನ್ನು ನೀವು ಮಾಡಿರಿ’. ಇತ್ತೀಚೆಗೆ ತಮ್ಮನ್ನು ಸಂಪರ್ಕಿಸಲು ಬಯಸಿದ ಬಿ.ಬಿ.ಸಿ. ಸುದ್ದಿ ಸಂಸ್ಥೆಯ ಬಾತ್ಮೀದಾರನಿಗೆ…

ಮತ್ತೆ ಮೈದುಂಬಿಕೊಂಡಿದೆ ಮಾಗೋಡು ಜಲಪಾತ

ಮತ್ತೆ ಮೈದುಂಬಿಕೊಂಡಿದೆ ಮಾಗೋಡು ಜಲಪಾತ ಚಿತ್ರಲೇಖನ – ಹ.ಸ.ಬ್ಯಾಕೋಡ ಮಳೆಗಾಲ ಆರಂಭವಾಯಿತೆಂದರೆ ಸಾಕು ಕರಾವಳಿಯಲ್ಲಿ ಜಲಪಾತಗಳ ಅಬ್ಬರ ಆರಂಭವಾಗುತ್ತದೆ. ಮಲೆನಾಡಿನ ಪಶ್ಚಿಮ ಘಟ್ಟಕ್ಕೆ ಹೊಂದಿಕೊಂಡಿರುವ ಉತ್ತರ ಮತ್ತು ದಕ್ಷಿಣ ಕರಾವಳಿಯ ಘಟ್ಟದ ಮೇಲಿನ ಕೆಲ ಜಲಪಾತಗಳು ಮಳೆಗಾಲದಲ್ಲಿ ಮೈದುಂಬಿ ಹರಿಯುತ್ತವೆ. ಅದೇ ಜಲಪಾತಗಳು ಸುಡುಬಿಸಿಲಿನ ಬೇಸಿಗೆಯಲ್ಲಿ ನೀರಿಲ್ಲದೆ ಒಣಗಿ ಜಲಪಾತಗಳ ಜಾಗದಲ್ಲಿ ಕೇವಲ ಬಂಡೆಗಲ್ಲು ಗೋಚರಿಸುತ್ತಿರುತ್ತವೆ. ಆದರೆ ಉತ್ತರ ಕನ್ನಡ ಜಿಲ್ಲೆಯ ಕರಾವಳಿಯ ಘಟ್ಟದ ಪ್ರದೇಶ ಯಲ್ಲಾಪುರ ಸಮೀಪದ ಮಾಗೋಡು ಜಲಪಾತ ಮಾತ್ರ ಎಲ್ಲ ಜಲಪಾತಗಳಿಗಿಂತ…

ರೀಲ್ ಮತ್ತು ರಿಯಲ್

           ರೀಲ್ ಮತ್ತು ರಿಯಲ್ ಆ ನಮ್ಮ ಊರಿನ ಅಂದ ಬಣ್ಣಿಸಲು ಬಲು ಸೊಗಸು. ಮೊದಲಿಗೇ ಒಂದು ಬಾವಿ ಇತ್ತು. ಅದು ಇಷ್ಟು ಸುಂದರವಾಗಿತ್ತೆಂದರೆ ಅದು ಥೇಟ್ ಗೋಡೆ ಗಡಿಯಾರದ ತರ ಇತ್ತು. ಗಡಿಯಾರದ ಕೆಳಭಾಗದಂತೆ ಇರುವ ಭಾಗದಲ್ಲಿ ಮೆಟ್ಟಿಲುಗಳು ಮಧ್ಯದಲ್ಲಿರುವ ಸಂಖ್ಯೆಗಳ ದುಂಡಾದ ಭಾಗ ಬಾವಿಯ ನೀರು ಇದ್ದಂತ ಸುಂದರ ಬಾವಿ. ಅದರ ಪಕ್ಕ ಸ್ವಲ್ಪವೇ ಜಾಗ ಅಂದರೆ ಒಂದು ಮೀ. ಜಾಗ ಬಿಟ್ಟಿದ್ದರು ಅಲ್ಲಿ ಒಂದು ಮನೆ ಇತ್ತು.…

ಮಾಜಿ ಕಸರ್ಪೋರೇಟರ್ ರೇಖಾ ಕದಿರೇಶ್ ಕೊಲೆ ಪ್ರಕರಣ; ಆರೀಪಿಗಳ ಸುಳಿವು

ಮಾಜಿ ಕಾರ್ಪೊರೇಟರ್​ ರೇಖಾ ಕದಿರೇಶ್ ಕೊಲೆ ಪ್ರಕರಣಕ್ಕೆ ಸಂಬಂಧಸಿದಂತೆ ಅರೋಪಿಗಳ  ಸುಳಿವುದೊರೆತಿದ್ದು ಯಾವುದೇ ಸಂದರ್ಭದಲ್ಲಿ ಬಂಧಿಸುವ ಸಾಧ್ಯತೆಗಳಿವೆ . ಬೆಂಗಳೂರು ,ಜೂ, 25:ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಅವರ ಹತ್ಯೆ ಕುರಿತು ತನಿಖೆ ನಡೆಸುತ್ತಿರುವ ಪೊಲೀಸರಿಗೆ ಹಣಕ್ಕಾಗಿ ಸಂಬಂಧಿಕರಿಂದಲೇ ಈ ಕೊಲೆ ನಡೆದಿರುವ ಬಗ್ಗೆ ಪ್ರಾಥಮಿಕ ತನಿಖೆ ವೇಳೆ ಬಹಿರಂಗವಾಗಿದೆ. ಆರೋಪಿಗಳ ಬಂಧನಕ್ಕೆ ಬೆಂಗಳೂರು ಪೊಲೀಸರು ತಂಡ ರಚನೆ ಮಾಡಿದ್ದು, ವಿವಿಧ ಆಯಾಮಗಳಲ್ಲಿ ತನಿಖೆಗೆ ಮುಂದಾಗಿದ್ದಾರೆ. ಅಲ್ಲದೆ, ಪ್ರಮುಖ ಆರೋಪಿಗಳಾದ ರೇಖಾರ ಸಂಬಂಧಿ ಪೀಟರ್ ಹಾಗೂ…

ಹಾಸಿಗೆ ಇದ್ದಷ್ಟು ಕಾಲು ಚಾಚು

ಶ್ರೀ ಡಾ.ಆರೂಢಭಾರತೀ ಸ್ವಾಮೀಜಿ           ‌‌ ಸಿದ್ಧಸೂಕ್ತಿ : ಹಾಸಿಗೆ ಇದ್ದಷ್ಟು ಕಾಲು ಚಾಚು. ಹಾಸಿಗೆ =ಆದಾಯ, ಸಂಪತ್ತು, ಶಕ್ತಿ, ಸಾಮರ್ಥ್ಯ. ಚಿಕ್ಕ ಹಾಸಿಗೆಯಲ್ಲಿ ಎತ್ತೆಂದರತ್ತ ಕಾಲು ಚಾಚಿದರೆ ಹಾಸಿಗೆ ಸಾಲದು. ಹಾಸಿಗೆ ದೊಡ್ಡದಿರಬಾರದೆಂದಿಲ್ಲ! ಆದರೆ ಮನ ಬಂದಂತೆ ಕಾಲು ಚಾಚಿದೆಡೆಯಲ್ಲೆಲ್ಲ ಹಾಸಿಗೆ ಇರಲಾದೀತೇ? ಎಲ್ಲೆಂದರಲ್ಲಿ, ನಮ್ಮದಲ್ಲದರಲ್ಲೂ, ಕಾಲು ಚಾಚುವ, ಮೂಗು ತೂರಿಸುವ, ಕಣ್ಣು ಇಣುಕಿಸುವ, ನಾಲಿಗೆ ಹರಿಬಿಡುವ, ಕಿವಿ ಕೊಡುವ, ಕೈ ತೂರಿಸುವ, ಚಪಲ! ಚಪಲ ಚನ್ನಿಗರಾಯರಿಗೆ ಎಂದಿಗೂ ಇಲ್ಲ ತೃಪ್ತಿ!…

ಕೃಷಿ ಸಚಿವರ ವರ್ತನೆಗೆ ಕಾಂಗ್ರೆಸ್ ಟೀಕೆ

ಬೆಂಗಳೂರು,ಜೂ,24: ಮುಂಗಾರು ಸಮಯದಲ್ಲಿ ಬಿತ್ತನೆ ಬೀಜ ಸಿಗದೆ ರೈತರು ಪರದಾಡುತ್ತಿದ್ದರೆ ಕೃಷಿ ಸಚಿವರು ಮೈಮರೆತು ಮಲಗಿದ್ದಾರೆ ಎಂದು ಕಾಂಗ್ರೆಸ್ ಟೀಕಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ‘ಆಕ್ಸಿಜನ್, ಲಸಿಕೆಗಳ ನಂತರ ಈ ಸರ್ಕಾರದ ‘ಇಲ್ಲ’ಗಳ ಪಟ್ಟಿಗೆ ಹೊಸ ಸೇರ್ಪಡೆಯಾಗಿರುವುದು ಗೊಬ್ಬರ, ಬಿತ್ತನೆ ಬೀಜ. ಈ ಹದವಾದ ಮುಂಗಾರಿನ ವಾತಾವರಣದಲ್ಲಿ ರೈತರು ಬೆಳೆ ಹಾಕಲು ತುರಾತುರಿಯಲ್ಲಿದ್ದರೂ ಬಿತ್ತನೆ ಬೀಜ, ಗೊಬ್ಬರ ಸಿಗದೆ ಪರದಾಡುತ್ತಿದ್ದಾರೆ, ಕೃಷಿ ಸಚಿವ ಬಿ.ಸಿ.ಪಾಟೀಲ್‌ ಚಾದರ ಹೊದ್ದು ಮಲಗಿದ್ದಾರೆ. ಈ ಅಯೋಗ್ಯತನಕ್ಕೆ ಏಕೆ ಮಂತ್ರಿಗಿರಿ’…

ಸಂತೆ ಎಂಬ ಸಾಂಸ್ಕೃತಿಕ ಸಂಕಥನ

ಸಂತೆ ಎನ್ನುವುದು ಭಾರತೀಯ ಸಂಸ್ಕೃತಿಯ ಒಂದು ಹೆಗ್ಗರಿತು, ಈ ಮೂಲಕವೇ ಜಾನಪದ ಪರಂಪರೆಯ ಉನ್ನತೀಕರಣವೂ ಕೂಡ ಇಂತ ಸಂತೆ ಈಗ ಬದಲಾವಣೆಗೊಂಡಿದೆ ಮಾಲ್‌ಗಳ ಸಂಸ್ಕೃತಿಯಾಗಿದೆ ಈ ಬಗ್ಗೆ ಕುರಿತು ಡಾ.ಶಿವಕುಮಾರ್ ಕಂಪ್ಲಿ ಅವರ ಲೇಖನ ಸ್ತುತ್ಯರ್ಹವಾಗಿದೆ. ಸಂತೆ ಎಂಬ ಸಾಂಸ್ಕೃತಿಕ ಸಂಕಥನ ಆನ್ ಲೈನ್ ಶಾಪಿಂಗ್ ,ಬಿಗ್ ಬಜಾರ್,ಸೂಪರ್ ಮಾರ್ಕೆಟ್ ಗಳಂತಹ ಪದಾರ್ಥ ಕೇಂದ್ರಿತ ಮಾರುಕಟ್ಟೆಗಳ ನೆನಪುಗಳು ಹಳ್ಳಿ ನೆನಪುಗಳ ಸಾಂಸ್ಕೃತಿಕ ಸಂತೆಯನ್ನ ನೆನಪಿಸಿತು.” ಅವ್ವನ ಸೆರಗ ಚುಂಗಿಡಿದು ಹೊಲಗಳ ಹಸಿರು,ಕರಿ ಕಲ್ಲು ದಾರಿಗಳ ಕಾಲು ನಡಿಗೆಯಲ್ಲಿ…

ಸಿದ್ದು ಡಿಕೆಶಿ ನಡುವೆ ನಿಲ್ಲದ ಕಾದಾಟ

ಕರ್ನಾಟಕದಲ್ಲಿ ಹಾಲಿ ಸಿಎಂ ಯಡಿಯೂರಪ್ಪ ಪದಚ್ಯುತಿ ಯತ್ನ ಆಡಳಿತ ಪಕ್ಷದೊಳಗಡೆ ಗುದಮುರಗಿ ನಡೆಸಿದೆ. ಅದೇ ಕಾಲಕ್ಕೆ ಮುಂದಿನ ಮುಖ್ಯಮಂತ್ರಿ ಯಾರೆಂಬ ಚರ್ಚೆ ಪ್ರಮುಖ ವಿರೋಧ ಪಕ್ಷ ಕಾಂಗ್ರೆಸ್‌ನ ಅಜೆಂಡವಾಗಿದೆ. ಸಿದ್ದರಾಮಯ್ಯ ಬೆಂಬಲಿಗರು ತಮ್ಮ ನಾಯಕನೆ ಭವಿಷ್ಯದ ಮುಖ್ಯಮಂತ್ರಿ ಎಂದು ಟಾಂಟಾಂ ಮಾಡುತ್ತಿದ್ದಾರೆ. ಡಿಕೆಶಿ ಬೆಂಬಲಿಗರು ಬಾಯಿ ಬಿಡುತ್ತಿಲ್ಲ ಹಾಗಂತ ಬಾಯಿಬಾಯಿ ಬಿಡುತ್ತಲೂ ಇಲ್ಲ. ಏತನ್ಮಧ್ಯೆ ಬಾಯಿ ಮುಚ್ಚಿ ಕೂರುವಂತೆ ಸಿದ್ದು ಬೆಂಬಲಿಗರನ್ನೂ ಒಳಗೊಂಡಂತೆ ಕಾಂಗ್ರೆಸ್ಸಿಗರಿಗೆ ಏಐಸಿಸಿ ತಾಕೀತು ಮಾಡಿದೆ. ಕೆಪಿಸಿಸಿ ಪುನಾರಚನೆಗೆ ಡಿಕೆಶಿ ಮುಂದಾಗಿದ್ದಾರೆ ಆದರೆ ಅದಕ್ಕೆ…

೨೪ ಗಂಟೆಯೊಳಗೆ ಮಾಜಿ ಕಾರ್ಪೋರೇಟರ್ ಹತ್ಯೆ ಆರೋಪಿಗಳ ಬಂಧನ-ಸಿಎಂ

ಬೆಂಗಳೂರು ,ಜೂ, ೨೪: ಮಗರದ ಚಲವಾದಿಪಾಳ್ಯದಲ್ಲಿ ಕೊಲೆಯಾದ ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ೨೪ ಗಂಟೆಯೊಳಗೆ ಬಂಧಿಸುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಗೆ ಕಿಬ್ಬೊಟ್ಟೆಯ ಭಾಗಕ್ಕೆ ಡ್ರ್ಯಾಗರ್ ನಿಂದ ಮೂರು ಬಾರಿ ಇರಿದಿದ್ದ ಹಂತಕ, ಮತ್ತೊಬ್ಬ ಕತ್ತಿಗೆ ಹಾಕಿ ಒಂದೇ ಬಾರಿಗೆ ಕೊಯ್ದಿದ್ದ. ಕೋಳಿ ಕಟ್ ಮಾಡುವ ಮಚ್ಚಿನಿಂದ ತಲೆಗೆ ಹೊಡೆದು ಎಸ್ಕೇಪ್ ಆಗಿರೋ ದುಷ್ಕರ್ಮಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಕಿಬ್ಬೊಟ್ಟೆಯ ಬಳಿ…

೧೨ನೇ ತರಗಿ ಪರೀಕ್ಷೆ ವೇಳೆ ಯಾರೇ ಸಾವಪ್ಪಿದರೂ ಸರ್ಕಾರವೇ ಹೊಣೆ-ಸುಪ್ರೀಂ

ನವ ದೆಹಲಿ,ಜೂ, ೨೪;ಕೊರೊನಾ ಸೋಂಕಿನ ಸಂಕಷ್ಟದಲ್ಲಿಯೂ ಆಂಧ್ರ ಸರ್ಕಾರ ೧೨ನೇ ತರಗತಿ ಪರೀಕ್ಷೆ ನಡೆಸಲು ಮುಂದಾಗಿರುವುದನ್ನು ಪ್ರಶ್ನಿಸಿರು ಸುಪ್ರೀಂಕೋರ್ಟ್ ಒಂದು ವೇಳೆ ಪರೀಕ್ಷೆ ಸಂದರ್ಭದಲ್ಲಿ ವಿದ್ಯಾರ್ಥಿಗಳಲ್ಲಿ ಒಂದು ಸಾವಾದರೂ ಅದಕ್ಕೆ ಆ ಸರ್ಕಾರವೇ ನೇರ ಹೊಣೆಯಾಗಲಿದ್ದು ಸಾವನ್ನಪ್ಪಿದ ವಿದ್ಯಾರ್ಥಿ ಕುಟುಂಬಕ್ಕೆ ಒಂದು ಕೋಟಿ ರೂ ಪರಿಹಾರ ನೀಡುವಂತೆ ಎಚ್ಚರಿಸಿದೆ ಆಂಧ್ರಪ್ರದೇಶ ೧೨ನೇ ತರಗತಿ ಪರೀಕ್ಷೆ ನಡೆಸಲು ಮುಂದಾಗಿರುವ ನಿರ್ಣಯವನ್ನು ಖಂಡಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲಾಗಿತ್ತು. ಇಂದು ಈ ಅರ್ಜಿಯ ವಿಚಾರಣೆಗೆ ಮುಂದಾದ ನ್ಯಾಯಮೂರ್ತಿಗಳಾದ…

ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ

ಬೆಂಗಳೂರು,ಜೂ,24:ಹಾಡು ಹಗಲೇ ಜನನಿನಿಡಿ ಪ್ರದೇಶದಲ್ಲಿ ಮಾಜಿ ಮಹಾನಗರ ಪಾಲಿಕೆ ಸದಸ್ಯೆ ರೇಖಾ ಕದಿರೇಶ್ ಅವರನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಘೋರ ಘಟನೆಛಲವಾದಿಪಾಳ್ಯದ ಫ್ಲವರ್ ಗಾರ್ಡನ್ ನಲ್ಲಿ ಜರುಗಿದೆ. ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಅವರ ಕಚೇರಿ ಮುಂದೆಯೇ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಒಳಗಿದ್ದ ರೇಖಾ ಕದಿರೇಶ್ ಅವರನ್ನು ಹೊರಗೆ ಕರೆದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ತೀವ್ರ ಹಲ್ಲೆ ನಡೆಸಿದ್ದಾರೆ. ರಕ್ತಸ್ರಾವವಾಗಿ ಕೆಳಗೆ ಬಿದ್ದ ಅವರನ್ನು ಸ್ಥಳದಲ್ಲಿದ್ದವರು ಕೂಡಲೇ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದರೂ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.ರೇಖಾ ಅವರು ಮೃತಪಟ್ಟ…

ಭಾರತದ ಭದ್ರತೆಗೆ ಬೆದರಿಕೆ ಒಡ್ಡುತ್ತಿರುವ ಸಿಮ್ ಬಾಕ್ಸ್ ರಾಕೆಟ್!!

ತಂತ್ರಜ್ಞಾನ ಬೆಳದಂತೆ  ಹಲವಾರು ರೀತಿಯವಂಚನೆಗಳು ನಡೆಯುತ್ತಿವೆ .ಈ ಮೂಲಕ ಸೈಬರ್ ಭಯೋತ್ಪಾದನೆ ಜಾಸ್ತಿಯಾಗುತ್ತಿದೆ, ಇದಕ್ಕೆ ಉದಾಹರಣೆ ಎನ್ನುವಂತೆ ಸಿಮ್  ಬಾಕ್ಸ್ ವಂಚನೆ ರಾಷ್ಟಮಟ್ಟದಲ್ಲಿ ದೊಡ್ಡ ಘಟನೆ ಈ   ಬಗ್ಗೆ ಇಲ್ಲಿ ವಿವರ  ನೀಡಲಾಗಿದೆ. Writing; ಪರಶಿವ ಧನಗೂರು ಭವಿಷ್ಯದ ಪ್ರಪಂಚಕ್ಕೆ ಅತ್ಯಂತ ದೊಡ್ಡ ಗಂಡಾಂತರ ವೇನಾದರೂ ಒಂದಾಗಿ ಬರುವುದಿದ್ದರೇ ಅದೂ ಇಂಟರ್ನೆಟ್ ನಿಂದ ಮಾತ್ರ ಸಾಧ್ಯ!. ಸೈಬರ್ ಟೆರರಿಸಂ. ಡಾರ್ಕ್ ನೆಟ್ ಮಾಫಿಯಾ. ಗಳು ಬಗ್ಗೆ ಅರಿವಿದ್ದವರಿಗೇ ಈ ಸೈಬರ್ ವಾರ್, ಇಂಟರ್ನೆಟ್ ಥ್ರೆಟ್ ಗಳ ಭಯಾನಕತೆ…

1 85 86 87 88 89 112
Girl in a jacket