Girl in a jacket

Author kendhooli_editor

೨೬ ರ ನಂತರ ಬಿಎಸ್‌ವೈ ರಾಜೀನಾಮೆ ನೀಡುತ್ತಾರಾ..?

ನವದೆಹಲಿ,ಜು,೧೭: ಇದೇ ೨೬ ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರಕ್ಕೆ ಎರಡು ವರ್ಷ ಪೂರೈಸುತ್ತದೆ ಈ ಸಂಭ್ರಮವನ್ನು ಆಚರಿಸಿಕೊಂಡ ನಂತರ ಅವರು ಪದತ್ಯಾಗ ಮಾಡುತ್ತಾರೆ ಎನ್ನುವುದು ಈಗ ಖಚಿತವಾಗುತ್ತಿವೆ. ಹೌದು ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರನ್ನು ಭೇಟಿಯಾದ ಸಂದರ್ಭದಲ್ಲಿ ತಾವು ರಾಜೀನಾಮೆ ನೀಡುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ ಹೀಗಾಗಿ ಒಂದು ತಿಂಗಳ ಅವಕಾಸ ಕೋರಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಿನ್ನೆ ಯಡಿಯೂರಪ್ಪ ಅವರು ಪ್ರಧಾನಿ ಅವರನ್ನು ಭೇಟಿಯಾಗಿ ರಾಜ್ಯದ ಮಹತ್ವದ ಯೋಜನೆಯಾದ ಮೇಕೆದಾಟು…

`ಟಕೀಲಾ’ ಹಾಡಿಗೆ ದ್ವನಿಮುದ್ರಣ

ಕೊರೊನಾ ಸಂಕಷ್ಟದಲ್ಲಿ ಲಾಕ್‌ಡಾನ್ ಹಿನ್ನೆಲೆಯಲ್ಲಿ ಸ್ತಗಿತಗೊಂಡಿದ್ದ ಚಿತ್ರಗಳ ಚಿತ್ರೀಕರಣ ಮತ್ತೇ ಆರಂಭವಾಗಿವೆ; ಈಗ ಶ್ರೀ ಸಿದ್ಧಿವಿನಾಯಕ ಫಿಲಂಸ್ ಲಾಂಛನದಲ್ಲಿ ನಿರ್ದೇಶಕ ಮರಡಿಹಳ್ಳಿ ನಾಗಚಂದ್ರ (ವಿದ್ಯಾರ್ಥಿ, ಮುನಿಯ, ಜನ್‌ಧನ್) ನಿರ್ಮಿಸುತ್ತಿರುವ ಟಕೀಲಾಕ್ಕೆ ಇದೇ ೨೬ ರಿಂದ ೨ನೇ ಹಂತದ ಚಿತ್ರೀಕರಣ ಅಲ್ಲದೇ ನಂದಿನಿ ಬಡಾವಣೆಯ ಟಾಪ್ ಸ್ಟಾರ್ ರೇಣು ಸ್ಟುಡಿಯೋವಿನಲ್ಲಿ ನಿರ್ದೇಶಕ ಕೆ.ಪ್ರವೀಣ್ ನಾಯಕ್ ರಚಿಸಿರುವ ನಿನ್ನ ಕಣ್ಣಿನಲಿ ಕಣ್ಣ ಭಾಷೆಯಲಿ ಬರೆದೆ ಪ್ರಣಯ ಕವಿತೆ, ಮಾತು ಬಾರದೆ ಮೂಕನಾಗಿರಲು ಎದೆಯ ಒಳಗೆ ಅವಿಗೆ ಮತ್ತು ದಂ ಮಾರೋ…

ಪ್ರೇಮಂ ಚಿರಂ ಚಿತ್ರ ಬಿಡುಗಡೆಗೆ ಸಿದ್ದ

ಧೃತಿ ಪ್ರೊಡಕ್ಷನ್ಸ್ ನಿರ್ಮಾಣದಲ್ಲಿ ಸ್ನೇಹಿತರು ಜೊತೆಗೂಡಿ ನಿರ್ಮಿಸಿರುವ ಪ್ರೇಮಂ ಚಿರಂ ಚಿತ್ರಕ್ಕೆ ಡಬ್ಬಿಂಗ್ ಕಾರ್ಯ ಪೂರ್ಣಗೊಂಡಿತು. ಛಾಯಾಗ್ರಹಣ-ಸಂಗೀತ ರೋಹನ್ ದೇಸಾಯಿ, ಪೋಸ್ಟ್ ಪ್ರೊಡಕ್ಷನ್ಸ್ – ಆರ್.ಡಿ.ಸ್ಟುಡಿಯೋ, ಸಾಹಿತ್ಯ – ಹರ್ಷವರ್ಧನ ಹೆಗಡೆ, ರಜತ್ ಸೂರ್ಯ, ಪಾರ್ವತಿ ಸ್ವಪ್ನ, ಸಿರಿ ಶ್ರೀನಿವಾಸ್, ಸಹನಿರ್ದೇಶನ – ದೇವರಾಜ್ ಎಸ್. ಅಣ್ಣಯ್ಯ, ಸಹನಿರ್ಮಾಪಕರು – ತುಳಜಾರಾಂ ಸಿಂಗ್ ಠಾಕೂರ್, ಈ ಚಿತ್ರದ ಕಥೆ-ಚಿತ್ರಕಥೆ-ಸಂಭಾಷಣೆ-ನಿರ್ದೇಶನ-ಶ್ರೀನಿವಾಸ್, ೫ ವಿಭಿನ್ನ ಪ್ರೇಮಕಥಾ ಹಂದರ ಹೊಂದಿರುವ ಈ ಚಿತ್ರದಲ್ಲಿ – ನೀನಾಸಂ ಠಾಕೂರ್, ಪ್ರೀತಿ ಚೇಷ್ಠ (ಮುಂಬೈ),…

ತಣ್ಣಗಿರಿಸಾತ್ಮವನು ಮಂಕುತಿಮ್ಮ

ಸಿದ್ಧಸೂಕ್ತಿ :                 ತಣ್ಣಗಿರಿಸಾತ್ಮವನು ಮಂಕುತಿಮ್ಮ. ಬಹುತೇಕರಿಗೆ ಕ್ಷಣ ಕ್ಷಣ ಆತಂಕ! ಇವತ್ತು ಹೀಗೆ, ನಾಳೆ ಏನು ಕಾದಿದೆಯೋ? ಎಂಬ ಲೆಕ್ಕ! ಶತ್ರುವಿಗೆ ಗಂಡು ಮಗು ಹುಟ್ಟಿದರೆ, ಇವರಿಗೆ ನಡುಕ! ಪಕ್ಕದ ಮನೆಯವರಿಗೆ ಕೊರೋನಾ ಬಂದರೆ ಇವರ ಆತಂಕ ಹೇಳಲಾಗದು! ಗಂಡನಿಗೆ ಕೋರೋನಾ, ಹೆಂಡತಿಗೆ ಖಿನ್ನತೆ! ಗಂಡನ ಕೊರೋನಾ ವಾಸಿ, ಹೆಂಡತಿಯ ಖಿನ್ನತೆ ಗಟ್ಟಿ! ಇಂಥವರೊಬ್ಬರು ನಮ್ಮ ಬಳಿ ಬಂದಾಗ ಕೇಳಿದೆ:ಈ ನಿಮ್ಮ ಗಂಡ ಹುಟ್ಟಿರುವುದನ್ನು ಖಾತರಿಪಡಿಸಿಕೊಂಡ…

ನಾಗನೂರ ರುದ್ರಾಕ್ಷಿಮಠಕ್ಕೆ ಮಾಜಿ ಗೃಹ ಸಚಿವ ಎಂ.ಬಿ ಪಾಟೀಲ ಬೇಟಿ

ನಾಗನೂರ ರುದ್ರಾಕ್ಷಿಮಠಕ್ಕೆ ಮಾಜಿ ಗೃಹ ಸಚಿವ ಎಂ.ಬಿ ಪಾಟೀಲ ಬೇಟಿ ಬೆಳಗಾವಿ ,ಜು,16: ಮಾಜಿ ಸಚಿವ ಎಂ.ಬಿ.ಪಾಟೀಲ್ ಅವರು ಇಂದು ನಗರದ ನಾಗನೂರ ರುದ್ರಾಕ್ಷಿಮಠಕ್ಕೆ ಬೇಟಿ ನೀಡಿ,ಗದಗ ಪೂಜ್ಯ ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು, ಪೂಜ್ಯ ಡಾ ಅಲ್ಲಮಪ್ರಭು ಮಹಾಸ್ವಾಮಿಗಳಿಗೆ ಸತ್ಕರಿಸಿ ಆಶೀರ್ವಾದ ಪಡೆದರು. ನಂತರ ,ಮಾದ್ಯಮಗಳೊಂದಿಗೆ ಮಾತನಾಡಿದ ಅವರು,ಲಿಂಗೈಕ್ಯ ಫ.ಗು ಹಳಕಟ್ಟಿಯವರು ತಾವೇ ಪ್ರಕಟಿಸಿದ ಶಿವಾನುಭವ ಪತ್ರಿಕೆಯನ್ನು ಶೇಖರಿಸುವ ಕಾರ್ಯ ನಾಗನೂರ ರುದ್ರಾಕ್ಷಿಮಠ ಮಾಡಿದೆ. ಅದರ ಮರು ಮುದ್ರಣಕ್ಕೆ ನಾವು ಈಗಾಗಲೇ ಮುಖ್ಯಮಂತ್ರಿಗಳನ್ನು ಬೇಟಿ ಮಾಡಿ…

ಒಲಿದರೆ ನಾರಿ,ಮುನಿದರೆ ಮಾರಿ

‌‌‌                 ಸಿದ್ಧಸೂಕ್ತಿ : ಒಲಿದರೆ ನಾರಿ, ಮುನಿದರೆ ಮಾರಿ. ಒಲಿದರೆ ಸ್ತ್ರೀ ತಾಯಿ ಸಹೋದರಿ ಹೆಂಡತಿ ಮಗಳು ಸೊಸೆ ಅತ್ತೆ! ತಿರುಗಿಬಿದ್ದರೆ ಸರ್ವನಾಶಕಿ! ದೇಹ ದುರ್ಬಲೆ, ಮನೋಹೃದಯ ಸುಕೋಮಲೆ! ಪ್ರೀತಿ ದಯೆ ಕರುಣೆ ತಾಳ್ಮೆ ತ್ಯಾಗ ಗುಣಮಹಾಸಾಗರೆ! ಆದರ್ಶ ಹೆಣ್ಣು ಎಲ್ಲರ ಕಣ್ಣು ಬೆಳಕು ಬೇಕು! ಯತ್ರ ನಾರ್ಯಸ್ತು ಪೂಜ್ಯಂತೇ, ರಮಂತೇ ತತ್ರ ದೇವತಾಃ=ಪೂಜ್ಯ ನಾರಿಯರಿರುವಲ್ಲಿ ದೇವತೆಗಳಿರುವರು. ಗೃಹಿಣೀ ಗೃಹಮುಚ್ಯತೇ=ಮಡದಿಯೇ ಮನೆ.ಸ್ತ್ರೀ ಇಲ್ಲದ ಮನೆ ಕಳೆಗಟ್ಟದು.…

ಮಳೆಕೊಯ್ಲು ಪದ್ಧತಿಯನ್ನು ಅಳವಡಿಸಿದ ಭಗೀರಥ ಬಯಕಾರ ರಾಮಪ್ಪಯ್ಯ

ಮಳೆಕೊಯ್ಲು ಪದ್ಧತಿಯನ್ನು ಅಳವಡಿಸಿದ ಭಗೀರಥ ಬಯಕಾರ ರಾಮಪ್ಪಯ್ಯ ಮಳೆಕೊಯ್ಲು ಎಂಬ ಪದ್ಧತಿ ಪ್ರಾಚೀನವೆಂಬುದು ತಿಳಿದ ಸಂಗತಿ. ಮಳೆಯ ನೀರನ್ನು ಅಡ್ಡಗಟ್ಟಿ ತಡೆದು ವರ್ಷಪೂರ್ತಿ ಬಳಸಿಕೊಂಡ ಪ್ರಾಚೀನರ ತಿಳುವಳಿಕೆ ಅಪರಿಮಿತವಾದದ್ದು, ವಿಜಯನಗರ ಕಾಲದಲ್ಲಿ ಇದು ಸ್ವಲ್ಪ ಹೆಚ್ಚೇ ಇತ್ತು. ಇದಕ್ಕೆ ಸಾಮ್ರಾಜ್ಯದ ಹರಹು, ವಿಸ್ತಾರ ಮತ್ತು ಸಂಪನ್ಮೂಲಗಳು ಕಾರಣವಿರಬೇಕು, ಈ ಅವಧಿಯಲ್ಲಿ ಅರಸ ಸಾಮಂತ, ಮಾಂಡಲಿಕ, ಅಧಿಕಾರಿಗಳಿಂದ ಅನೇಕ ಅಭಿವೃದ್ಧಿ ಚಟುವಟಿಕೆಗಳು ನಡೆದಿವೆ, ಇದಕ್ಕೆ ಲಕ್ಷ್ಮೀಧರನ ಶಾಸನದಲ್ಲಿರುವ “ಕೆರೆಯಂ ಕಟ್ಟಿಸು ಭಾವಿಯಂ ಸವೆಸು ದೇವಾಗಾರಮಂ ಮಾಡಿಸು ಸೆರೆಯೊಳ್…

2022 ಮಾರ್ಚ್ 5 ರಂದು ಖೇಲೋ ಇಂಡಿಯಾ ಎರಡನೇ ಆವೃತ್ತಿಗೆ ಚಾಲನೆ

ಬೆಂಗಳೂರು, ಜು. 15:ಖೇಲೋ ಇಂಡಿಯಾ ಯುನಿವರ್ಸಿಟಿ ಗೇಮ್ ನ ಎರಡನೇ ಆವೃತ್ತಿಯನ್ನು 2022 ರ ಮಾರ್ಚ್ 5 ರಿಂದ ಆರಂಭಿಸಲು ದಿನಾಂಕ ನಿಗದಿ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಪ್ರಧಾನ ಮಂತ್ರಿಯವರನ್ನು ಆಹ್ವಾನಿಸಲು ತೀರ್ಮಾನಿಸಲಾಗಿದೆ. ಬೆಂಗಳೂರಿನ ವಿಕಾಸ ಸೌಧದಲ್ಲಿ ಇಂದು ನಡೆದ ಸಭೆಯಲ್ಲಿ ಈ ತೀರ್ಮಾನ ಮಾಡಲಾಗಿದೆ. ಡಿಸಿಎಂ ಡಾ. ಅಶ್ವಥನಾರಾಯಣ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಅವರ ನೇತೃತ್ವದಲ್ಲಿ ಸಭೆ ನಡೆಸಲಾಯಿತು. 158 ಯುನಿವರ್ಸಿಟಿಯಿಂದ…

ಡಿಸೆಂಬರ್ ವರೆಗೂ ಜಿ.ಪಂ.ತಾಲೂಕು ಪಂಚಾಯ್ತಿ ಚುನಾವಣೆ ಇಲ್ಲ

ಬೆಂಗಳೂರು,ಜು,15:ಕೊರೊನಾ ಸಂಕಷ್ಟದ ಈ ಸಂದರ್ಭದಲ್ಲಿ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಡಿಸೆಂಬರ್​ವರೆಗೂ ನಡೆಸುವುದು ಬೇಡ ಎಂಬ ತೀರ್ಮಾನವನ್ನು ಇಂದಿನ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸಭೆ ಬಳಿಕ ಮಾತನಾಡಿದ ಸಚಿವ ಬಸವರಾಜ ಬೊಮ್ಮಾಯಿ ಸುದ್ದಿ ಗೋಷ್ಠಿಯಲ್ಲಿ ಸಚಿವ ಸಂಪುಟದಲ್ಲಿ ಕೈಗೊಂಡ ನಿರ್ಣಯಗಳ ಕುರಿತು ವಿವರ ನೀಡಿದರು. ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಡಿಸೆಂಬರ್‌ವರೆಗೂ ನಡೆಸುವುದು ಬೇಡ ಎಂಬ ತೀರ್ಮಾನಕ್ಕೆ…

ಅಂದು ಅವನೊಡನೆ ಠೂ ಬಿಟ್ಟಿದ್ದು

ಅಂದು ಅವನೊಡನೆ ಠೂ ಬಿಟ್ಟಿದ್ದು ನಮ್ಮೂರಿನ ಆ ಸುಂದರ ಪರಿಸರ ನನ್ನ ಇರುವಿನವರೆಗೂ ಕಣ್ಣಮುಂದೆಯೇ ಇರುತ್ತದೆ. ಏಕೆಂದರೆ ಚಿಕ್ಕಂದಿನಲ್ಲಿ ಮಕ್ಕಳ ಮನಸ್ಸು ಅರಳುವಾಗ ಜೇಡಿಮಣ್ಣಿನಂತೆ ಮೃದುವಾಗಿರುತ್ತದೆ. ಅದನ್ನು ಹೇಗೆ ಬೇಕಾದರೂ ವಿನ್ಯಾಸಗೊಳಿಸಬಹುದು. ಬಿಳಿಯ ಹಾಳೆಯಂತೆ ನಿರ್ಮಲವಾಗಿರುತ್ತದೆ ಅದರ ಮೇಲೆ ಏನು ಬರೆದರೂ ಅಳಿಸಿಹೋಗದು. ಅಂತೆಯೇ ಆ ಸುಂದರ ಸೊಬಗಿನ ಪರಿಸರ ನನ್ನ ಮನಸ್ಸಿನಿಂದ ಎಂದೂ ದೂರಾಗದು. ‘ಒಡಲನೂಲಿನಿಂದ ಜೇಡ ಜಾಲ ನೇಯುವಂತೆ’ ಎಂಬ ಬೇಂದ್ರೆಯವರ ತೋಂತನದಂತೆ ಒಡಲು ಇರುವವರೆಗೂ ಬಾಲ್ಯದ ನೋಟದ ಜಾಲ ನೇಯುತ್ತಲೇ ಇರುತ್ತದೆ. ನಮ್ಮೂರಿನ…

ಗರ್ಭಾವಸ್ಥೆಯಲ್ಲಿ ಮಧುಮೇಹ ಮಟ್ಟವನ್ನು ನಿಯಂತ್ರಣದಲ್ಲಿಡಲು ಸಲಹೆಗಳು

ಡಿ.ಆರ್.ರಾಧಾ ಎಸ್ ರಾವ್ ಎಂಬಿಬಿಎಸ್, ಎಂಎಸ್, ಎಂಆರ್‌ಸಿಒಜಿ ಸೀನಿಯರ್ ಕನ್ಸಲ್ಟೆಂಟ್ ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರ ಅಪೊಲೊ ಕ್ರೆಡಲ್ ಮತ್ತು ಮಕ್ಕಳ ಆಸ್ಪತ್ರೆ , ಜಯನಗರ ಗರ್ಭಾವಸ್ಥೆಯಲ್ಲಿ ಮಧುಮೇಹ ಮಟ್ಟವನ್ನು ನಿಯಂತ್ರಣದಲ್ಲಿಡಲು ಸಲಹೆಗಳು ಗರ್ಭಿಣಿಯರಲ್ಲಿ ಕಂಡುಬರುವ ಮಧುಮೇಹವನ್ನು ಗರ್ಭಧಾರಣೆಯ ಮಧುಮೇಹ ಎಂದು ಕರೆಯಲಾಗುತ್ತದೆ. ಈ ಸ್ಥಿತಿಯಲ್ಲಿ, ದೇಹವು ಇನ್ಸುಲಿನ್ ಅನ್ನು ಹೇಗೆ ಬಳಸಿಕೊಳ್ಳುತ್ತದೆ ಎಂಬ ಬದಲಾವಣೆಗಳಿಂದಾಗಿ, ಗರ್ಭಾವಸ್ಥೆಯಲ್ಲಿ ಅಧಿಕ ರಕ್ತಸಕ್ಕರೆ ಬೆಳೆಯುತ್ತದೆ. ಈ ಹಾರ್ಮೋನ್/ ಜೀವಕೋಶಗಳು ದೇಹದಲ್ಲಿನ ಶಕ್ತಿಗಾಗಿ ಸಕ್ಕರೆ ಅಥವಾ ಗ್ಲುಕೋಸ್ ಅನ್ನು ಹೀರಿಕೊಳ್ಳಲು…

ಆನೇಕಲ್;೫೬ ಆರೋಪಿಗಳ ಬಂಧನ ೭೪ ಲಕ್ಷ ಅಧಿಕ ಮೌಲ್ಯದ ವಸ್ತುಗಳ ವಶ

ನೇಕಲ್,ಜು.೧೫: ಸುಲಿಗೆ ಕಳ್ಳತನ ಸೇರಿದಂತೆ ೩೭ ಪ್ರಕರಣಗಳಲ್ಲಿ ಭಾಗಿಯಾಗಿದ್ದ ೫೬ ಆರೋಪಿಗಳನ್ನು ಬಂಧಿಸಿರುವ ಆನೇಕಲ್ ಉಪ ವಿಭಾಗದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಈ ಸಂಬಂಧ ೭೪ ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ವರವಲಯದ ಸುತ್ತ ಹಲವಾರು ರಾಬರಿಗಳು ಮತ್ತು ಕಳ್ಳತನಗಳು ನಡೆಯುತ್ತಿದ್ದವು ಕೆಲವು ಕ್ಲಿಸ್ಟ್ ಪ್ರಕರಣಗಳನ್ನು ಬೆನ್ನು ಹತ್ತಿ ಪೊಲಿಸುರ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ . ಹಲವು ಕ್ಲಿಷ್ಟ ಪ್ರಕರಣಗಳನ್ನು ಭೇದಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ…

ಮೂಲ ದೇವರಿಗೆ ಮೂರೇ ಕಾಲು…!?

ಮೂಲ ದೇವರಿಗೆ ಮೂರೇ ಕಾಲು…!? ಬೇಸಿಗೆ ಎಂದರೆ ಶಾಲೆಗೆ ಬಿಡುವು ‘ಇನ್ನೇನು ಎಲ್ಲಾ ಅರಾಮು’ ಎಂಬುದು ನಗರದ ಮಕ್ಕಳ ಹೇಳಿಕೆಯಾದರೆ,ಹಳ್ಳಿಯ ಒಕ್ಕಲ ಮಕ್ಕಳಿಗೆ ಹಲವು ತಯಾರಿಗಳ ಕಾಲ.ಹೊತ್ತೇರುವ ತನಕ ರೈತರು ಕೃಷಿ ಪರಿಕರಗಳನ್ನ ಹೊತ್ತು ಬಡಿಗೇರು,ಕಮ್ಮಾರು ಅಂತ ತಿರುಗಾಡುತ್ತಾ,ಎತ್ತುಗಳಿಗೆ ಲಾಲ್ ಕಟ್ಟಿಸುವುದು,ಹೊಲ ಹಸನು ಮಾಡುವುದು, ಗೊಬ್ಬರ ಹೇರುವುದು,ಮೇರೆಯ ಬದಿ ಕಳ್ಳಿ ಸಾಲು,ಮುಳ್ಳು ಬೇಲಿಗಳ ಸಮ ಮಾಡಿ ಏನು ಬಿತ್ತುವುದು ಎಂದು ತಯಾರಾದರೆ,ಅಪ್ಪ ಅವ್ವರಿಗೆ ಸಹಾಯಕರಾಗುವ ಕೆಲಸ ಮಕ್ಕಳದೇ.ದನ, ಎಮ್ಮೆ ಮೇಯಿಸಲು ಹೋಗುವವರು,ಕುರಿ ಆಡುಗಳನ್ನ ಕಾಯುವವರು ಇವರೇ!ಮನೆಯ ರಾಸುಗಳಿಗೆ…

ದರ್ಶನ್ ವಿರುದ್ಧ ಹಲ್ಲೆ ಆರೋಪ; ಗೃಹಸಚಿವರಿಗೆ ದೂರು ನೀಡಿದ ಇಂದ್ರಜಿತ್ ಲಂಕೇಶ್

ಬೆಂಗಳೂರು,ಜು,15: ನಟ ದರ್ಶನ್ ಹೆಸರಲ್ಲಿ ವಂಚನೆ ನಡೆದಿದೆ ಎನ್ನುವ ಪ್ರಕರಣ ತಣ್ಣಗಾಗುತ್ತಿದ್ದಂತೆ ,ನಿರ್ದೇಶಕ, ಪತ್ರಕರ್ತ ಇಂದ್ರಜಿತ್ ಲಂಕೇಶ್, ದರ್ಶನ್ ಮತ್ತು ಅವರ ತಂಡದ ವಿರುದ್ದ ಹಲ್ಲೆ ಆರೋಪ ಮಾಡಿದ್ದಾರೆ. ಈ ಮೂಲಕ ಪ್ರಕರಣ ಮತ್ತೊಂದು ಟ್ವಿಸ್ಟ್ ಪಡೆದಿದ್ದು ದರ್ಶನ್ ಮತ್ತು ಅವರ ತಂಡ ದಲಿತ ವ್ಯಕ್ತಿಯ ಮೇಲೆ ಹಲ್ಲೆ ಮಾಡಿದ್ದು ಅದನದನು ಮೈಸೂರು ಪೊಲೀಸರು ಒತ್ತಡಕ್ಕೆ ಮಣಿದು ಮುಚ್ಚಿಹಾಕಿದ್ದಾರೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಮೈಸೂರಿನ ಸಂದೇಶ್ ಪ್ರಿನ್ಸ್ ಹೋಟೆಲ್ ನಲ್ಲಿ ಸಪ್ಲೈಯರ್ ಗೆ ನಟ…

ಒಂಬತ್ತು ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ

ಬೆಂಗಳೂರು, ಜು,15:ಭ್ರಷ ಅಧಿಕಾರಿಗಳಿಗೆ ಸಿಂಹಸ್ವಪ್ನವಾದ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಒಂಬತ್ತ ಅಧಿಕಾರಿಗಳ ಮನೆ ,ಕಚೇರಿ ಮೇಲೆ ದಾಳಿ ನಡೆಸಿ ಅಪಾರ ಆಸ್ತಿ ದಾಖಲೆಗಳನ್ನು ಪತ್ತೆ ಹಚ್ಚಿದೆ. ಬೆಂಗಳೂರು, ಕೋಲಾರ, ಮಂಗಳೂರು ಬೀದರ್ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಸರ್ಕಾರಿ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಎಸಿಬಿ ಶಾಕ್ ನೀಡಿದೆ. ಅಧಿಕಾರಿಗಳ ಮನೆ,ಕಚೇರಿ ಸೇರಿದಂತೆ ಹಲವು ಕಡೆಗಳಲ್ಲಿ ದಾಳಿ ನಡೆಸಿದ ಎಸಿಬಿ ತಂಡ ಪರಿಶೀಲನೆಯಲ್ಲಿ ತೊಡಗಿವೆ. ಎಸಿಬಿ ದಾಳಿಗೆ ಒಳಗಾದ ಅಧಿಕಾರಿಗಳ ಮಾಹಿತಿ ಈ…

ಸಂದಿರುವುದನ್ನ ಋಣ ಮಂಕುತಿಮ್ಮ

ಸಿದ್ಧಸೂಕ್ತಿ : ಸಂದಿರುವುದನ್ನ ಋಣ ಮಂಕುತಿಮ್ಮ. ಅನ್ನ=ಭೋಗ. ಋಣ=ಸಂಬಂಧ. ಪಾರಣಿ/ಣೆ=ವ್ರತ ಉಪವಾಸದ ನಂತರದ ಊಟ. ಬದುಕು ಅನಿಶ್ಚಿತ. ಇವರು ಹೀಗಿರುವರೆಂದು ಹೇಳಲಾಗದು! ಏರಿಳಿವು ತಪ್ಪದು. ಬೆಳಿಗ್ಗೆ ಮದುವೆ, ಸಂಜೆ ಮರಣ! ನಿನ್ನೆ ಹುಟ್ಟು, ಇಂದು ಸಾವು, ನಾಳೆ ಸತ್ತವರ ತಿಥಿ! ಇಂದು ಮೃಷ್ಟಾನ್ನ ಭೋಜನ, ನಾಳೆ ಭಿಕ್ಷಾನ್ನ, ಅನ್ನಕ್ಕೆ ಪರದಾಟ! ಇಂದು ಉಪವಾಸ, ನಾಳೆ ಊಟ! ಕೈಗೆ ಬಂದ ತುತ್ತು, ಬಾಯಿಗೆ ಬರಲಿಲ್ಲ! ಧಾನ್ಯ ಧಾನ್ಯ ಮೇ ಲಿಖಾ ಹೈ ಖಾನೇವಾಲಾ ಕಾ ನಾಮ್! ಬೆಳೆದ ಮಗನ/ಮಗಳ…

ಐಷರಾಮಿ ಕಾರುಗಳ ವಂಚಕರ ಬೃಹತ್ ಜಾಲ ಭೇಟೆಯಾಡಿದ ಸಿಸಿಬಿ ಪೊಲೀಸರು

ಬೆಂಗಳೂರು,ಜು.14- ಐಷಾ ರಾಮಿ ಕಾರುಗಳ ಮಾಲೀಕರನ್ನು ನಂಬಿಸಿ ಕಾರು ಪಡೆದು ಒತ್ತೆಯಿಡುತ್ತಿದ್ದ ಬೃಹತ್ ಜಾಲವನ್ನು ಭೇಟೆಯಾಡಿರುವ ಸಿಸಿಬಿ ಪೊಲೀಸರು, ಹಲವರನ್ನು ಬಂಧಿಸಿ 5 ಕೋಟಿ ಮೌಲ್ಯದ 39 ಕಾರುಗಳು ಹಾಗೂ 58 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರು ನಗರದ ನಿವಾಸಿಗಳಾದ ನಸೀಬ್, ಮೊಹಮ್ಮದ್ ಅಜುಂ ಮತ್ತು ಮಹೀರ್ ಖಾನ್ ಬಂಧಿತರು. ಆರೋಪಿಗಳು ಐಷಾರಾಮಿ ಕಾರುಗಳನ್ನು ಮರುಮಾರಾಟ ಮಾಡಿಸಿಕೊಡುತ್ತೇವೆ ಎಂದು ಮಾಲೀಕರನ್ನು ನಂಬಿಸಿ ಅವರಿಂದ ಕಾರುಗಳನ್ನು ಪಡೆದುಕೊಳ್ಳುತ್ತಿದ್ದರು. ತದನಂತರ ಮಾಲೀಕರ ಅನುಮತಿ ಇಲ್ಲದೆ ಬೇರೆಯವರ ಬಳಿ ಒತ್ತೆ ಇಡುತ್ತಿದ್ದರು.…

ರಾಷ್ಟ್ರೀಯ ಡಿಫೆನ್ಸ್ ಅಕಾಡೆಮಿ ಮಾದರಿಯಲ್ಲಿ ಕರ್ನಾಟಕ ಪೊಲೀಸ್ ಅಧಿಕಾರಿಗಳಿಗೆ ತರಬೇತಿ;ಬೊಮ್ಮಾಯಿ

ಮೈಸೂರು,ಜು,14:ಆಡಳಿತಾತ್ಮಕ ಸುಧಾರಣೆಗೆ ಎಲ್ಲರೂ ಕಾಲಕ್ಕೆ ತಕ್ಕಂತೆ ಬದಲಾಗಬೇಕು.‌ ಈ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳಿಗೆ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ( NDA)ಮಾದರಿಯಲ್ಲಿ ಅತ್ಯುತ್ತಮ ಗುಣಮಟ್ಟದ ತರಬೇತಿ ನೀಡಲು ತೀರ್ಮಾನಿಸಲಾಗಿದೆ ಎಂದು ಗೃಹ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ್ ಬೊಮ್ಮಾಯಿ ತಿಳಿಸಿದರು. ಬುಧವಾರ ಮೈಸೂರಿನ ಕರ್ನಾಟಕ ಪೊಲೀಸ್ ಅಕಾಡೆಮಿ ಆವರಣದಲ್ಲಿ ಏರ್ಪಡಿಸಲಾಗಿದ್ದ 35ನೇ ಪ್ರೊಬೆಷನರಿ ಪೋಲೀಸ್ ಉಪ ಅಧೀಕ್ಷಕರು ಹಾಗೂ ಅಬಕಾರಿ ಉಪ ಅಧೀಕ್ಷಕರು ಮತ್ತು 43 ಮೇ ತಂಡದ ಪ್ರೊಬೇಶನರಿ ಪೊಲೀಸ್ ಉಪ ನಿರೀಕ್ಷಕರ ನಿರ್ಗಮನ…

ಅಕ್ರಮ ಗಣಿಗಾರಿಕೆ ವಿರುದ್ಧ ಸಿಬಿಐ ತನಿಖೆಗೆ ಸುಮಲತಾ ಒತ್ತಾಯ

ಮೈಸೂರು,ಜು.14: ಕೆಆರ್ ಎಸ್ ಡ್ಯಾಂ ಸುತ್ತಮುತ್ತ ತಲೆ ಎತ್ತಿರುವ ಅಕ್ರಮ ಗಣಿಗಾರಿಕೆ ವಿರುದ್ದ ಸಿಬಿಐ ತನಿಖೆ ನಡೆಸುವಂತೆ ಸಂಸದೆ ಸುಮಲತಾ ಅಂಬರೀಶ್ ಒತ್ತಾಯಿಸಿದ್ದಾರೆ. ಮಾಧ್ಯಮಗಳೊಂದಿಗೆ ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಕೆಆರ್‌ಎಸ್ ಬಿರುಕು ಬಿಟ್ಟಿದೆ ಅಂತ ಹೇಳಿಲ್ಲ. ಬಿರುಕು ಬಿಟ್ಟಿದೆಯಾ ಅಂತ ಸಭೆಯಲ್ಲಿ ಕೇಳಿದ್ದೇನೆ ಎಂದು ಕೆಆರ್‌ಎಸ್ ಕಲಹ ವಿಚಾರಕ್ಕೆ ಸುಮಲತಾ ಸ್ಪಷ್ಟನೆ ಕೊಟ್ಟಿದ್ದಾರೆ. ಮುಂದುವರೆದ ಅವರು, ನನಗೆ ಈಗಲೂ ಶೇಕಡ 50ರಷ್ಟು ಆತಂಕ ಇದೆ. ಗಣಿಗಾರಿಕೆಯಿಂದ ಕೆಆರ್‌ಎಸ್ ಬಿರುಕಾಗುತ್ತೆ ಎಂಬ ಆತಂಕ ಇದೆ. ನಾನು ಇದನ್ನೇ…

ಸ್ವಾಮಿ- ಒಡೆಯ

ಶ್ರೀ. ಡಾ.ಆರೂಢಭಾರತೀ ಸ್ವಾಮೀಜಿ             ‌‌‌ ಸಿದ್ಧಸೂಕ್ತಿ : ಸ್ವಾಮಿ- ಒಡೆಯ ಸ್ವಾಮಿ=ಒಡೆಯ. ಈ ಸ್ವತ್ತಿಗೆ ಈತ ಸ್ವಾಮಿ, ಆ ಸ್ವತ್ತಿಗೆ ಆತ ಒಡೆಯ. ಸ್ವಾಮಿ =ಯಜಮಾನ. ನಾಯಿಗಿರುವ ಸ್ವಾಮಿನಿಷ್ಠೆ ಕೂಲಿಗನಿಗಿಲ್ಲ! ಸ್ವಾಮಿ =ಗಂಡ. ಪಾರ್ವತೀ ಲಕ್ಷ್ಮೀ ಸರಸ್ವತಿಯರು ತಮ್ಮ ಪತಿದೇವರ ಪಾದಗಳಿಗೆ ನಮಸ್ಕರಿಸಿ”ಸ್ವಾಮಿ, ಆಶೀರ್ವದಿಸಿ” ಎನ್ನುವರಂತೆ. ಸುಸಂಸ್ಕೃತ ಭಾರತೀಯ ನಾರಿ ಪತಿ ಹೆಸರ ನೇರ ಹೇಳಳು! ಒತ್ತಾಶೆಗೆ ಹೇಳಬೇಕೆಂದಾಗ ಒಡಪು ಬಳಸುವುದುಂಟು! ಸ್ವಾಮಿ =ಅಧಿಕಾರಿ,ನ್ಯಾಯಾಧೀಶ, ಮಂತ್ರಿ ಇತ್ಯಾದಿ. ವಕೀಲ ವಾದಿಸುವಾಗ,ನ್ಯಾಯಾಧೀಶನಿಗೆ,…

1 89 90 91 92 93 122
Girl in a jacket