ದಾಸೋಹ ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗ- ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ
ಚಿತ್ರದುರ್ಗ, ಜೂ,26-ಕಾಯಕವೇ ಕೈಲಾಸ ದಾಸೋಹವೇ ದೇವಧಾಮ. ಅನ್ನ ದಾಸೋಹವು ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾ *ಪ್ರಕಟಣೆ ಕೃಪೆಗಾಗಿ* ಕಾಯಕವೇ ಕೈಲಾಸ ದಾಸೋಹವೇ ದೇವಧಾಮ. ಅನ್ನ ದಾಸೋಹವು ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಅನ್ನದಾನವು ಕೇವಲ ಆಹಾರವನ್ನು ದಾನ ಮಾಡುವುದಲ್ಲ, ಅದು ಕರುಣೆ, ಸಹಾನುಭೂತಿ ಮತ್ತು ಸಮಾಜ ಸೇವೆಯ ಸಂಕೇತವಾಗಿದೆ. ಎಂದು ಭೋವಿಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು. ಭಾರತೀಯ ರೈಲ್ವೆ ಬೋರ್ಡಿನ ಮಾಜಿ ಸದಸ್ಯರಾದ ಡಾ.ಕೆ.ವಿ ಸಿದ್ಧರಾಜು ಕುಟುಂಬದಿಂದ ನಗರದ ಹೊರವಲಯದಲ್ಲಿರುವ ಎಸ್ ಜೆ…



















