Girl in a jacket

Author kendhooli_editor

ರಾಜ್ಯಾದ್ಯಂತ 30 ಕಡೆ ಐಟಿ ದಾಳಿ

ರಾಜ್ಯಾದ್ಯಂತ 30 ಕಡೆ ಐಟಿ ದಾಳಿ by- ಕೆಂಧೂಳಿ ಬೆಂಗಳೂರು, ಫೆ,05- ಆದಾಯ ತೆರಿಗೆ ವಂಚನೆ ಸಂಬಂಧಿಸಿದಂತೆ ರಾಜ್ಯಾದ್ಯಂತ 30 ಕಡೆ ಆದಾಯ ತೆರಿಗೆಅಧಿಕಾರಿಗಳು ದಾಳಿ ನಡೆಸಿದ್ದಾರೆ ಬೆಂಗಳೂರು, ಮೈಸೂರು ಮಂಡ್ಯ ಸೇರಿದಂತೆ ರಾಜ್ಯಾದ್ಯಂತ 30 ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಉದ್ಯಮಿ, ಬಿಲ್ಡರ್ ಗಳ ಮನೆ, ಕಚೇರಿಗಳ ಮೇಲೆ ಏಕಕಾಲಕ್ಕೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಆದಾಯ ತೆರಿಗೆ ವಂಚನೆ ಹಿನ್ನಲೆಯಲ್ಲಿ ಈ ದಾಳಿ ನಡೆಸಲಾಗಿದೆ.…

ದೆಹಲಿ ವಿಧಾನಸಸಭೆ ಚುನಾವಣೆ-ಮತದಾನ ಆರಂಭ

ದೆಹಲಿ ವಿಧಾನಸಸಭೆ ಚುನಾವಣೆ-ಮತದಾನ ಆರಂಭ by-ಕೆಂಧೂಳಿ ನವದೆಹಲಿ,ಫೆ.೦೫-ಇಡೀ ದೇಶದ ಗಮನ ಸೆಳೆದರಿವು ದೆಹಲಿ ವಿಧಾನಸಭೆ ಚುನಾವಣೆ ಇಂದು ಆರಂಭವಾಗಿದ್ದು ಕಳೆದ ಹತ್ತು ವರ್ಷದಿಂದ ಅಧಿಕಾರದಲ್ಲಿರುವ ಆಮ್‌ಆದ್ಮಿ ಪಕ್ಷ ಮತ್ತೊಮ್ಮೆ ಅಧಿಕಾರದ ಕನಸಿನಲ್ಲಿದೆ ಆದರೆ ದೆಹಲಿ ಮತದಾರ ಯಾರ ಆಯ್ಕೆಯನ್ನು ಭಯಸುತ್ತದೆ ಎನ್ನುವುದು ಗೊತ್ತಾಗಲಿದೆ ೭೦ ಸ್ಥಾನಗಳಿಗೆ ಒಟ್ಟು ೬೯೯ ಅಭ್ಯರ್ಥಿಗಳು ಸ್ಪರ್ಧಿಸಿದ್ದು, ೧.೫೬ ಕೋಟಿ ಮತದಾರರು ಬುಧವಾರ ತಮ್ಮ ಹಕ್ಕು ಚಲಾವಣೆಯ ಅವಕಾಶ ಹೊಂದಿದ್ದಾರೆ. ಮತದಾನಕ್ಕಾಗಿ ಒಟ್ಟು ೧೩೭೬೬ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಬೆಳಗ್ಗೆ ೭ರಿಂದ ಸಂಜೆ ೬.೩೦…

ಸಂಭೋಳಿ-ಜನ ಕನ್ನಡಿಯ ಲೋಕ ಕಥನ

ಸಂಭೋಳಿ-ಜನ ಕನ್ನಡಿಯ ಲೋಕ ಕಥನ  ಆತ್ಮ ಕಥನಗಳೆಂದರೆ ಕಳೆದ ನೆನಪುಗಳ ಕಟ್ಟಿಟ್ಟ ಬುತ್ತಿ. ತನ್ನ ತನ್ನ ಸಮುದಾಯದ ಬದುಕಿನ ನೆನಪುಗಳ ಬಳುವಳಿಯನ್ನು ಪಡೆದು ಮುನ್ನೆಡೆದವರ ಸಿಂಹಾವಲೋಕನಗಳು. ಕನ್ನಡ ದಲಿತ ಕಥನಗಳ ಬದುಕ ಬಳುವಳಿಯಾದರೂ ಏನು? ಎಂಬ ಪ್ರಶ್ನೆ ಕೇಳಿಕೊಂಡರೆ ಅವು ನಗೆಯ ಲೇಪನ ಹೊದ್ದ ನೋವು ವಸರುವ ಚಿತ್ರಗಳು.ದಲಿತ ಕಥನಗಳು ಕಾಂಕ್ರೇಟ್‌ ಕಾಡು ಕಾಣದ ಹಳ್ಳಿಗಳ ಒಡಲಾಳದ ಕರುಳ ಸದ್ದುಗಳು.    ನೆನಪು ಬಿಚ್ಚಿಟ್ಟ ಆ ಬಟ್ಟೆಗಳಲ್ಲಿ ಅನ್ನದ ಉಂಡೆಗಳಿಲ್ಲ. ಬದಲಿಗೆ ಸುಟ್ಟು ಇದ್ದಿಲಾದ ಅನುಭವಗಳು ಕಾಣುತ್ತವೆ. ಕೇರಿಗಳೆಂಬ ಅಲಕ್ಷಿತ…

ನಬಾರ್ಡ್ ಅನುದಾನ ಹೆಚ್ಚಿಸುವಂತೆ ನಿರ್ಮಲಾ ಸೀತರಾಮನ್‌ಗೆ ಕಾಂಗ್ರೆಸ್ ಸಂಸದರ ಮನವಿ

ನಬಾರ್ಡ್ ಅನುದಾನ ಹೆಚ್ಚಿಸುವಂತೆ ನಿರ್ಮಲಾ ಸೀತರಾಮನ್‌ಗೆ ಕಾಂಗ್ರೆಸ್ ಸಂಸದರ ಮನವಿ   by-ಕೆಂಧೂಳಿ ನವದೆಹಲಿ,ಫೆ,೦೫- ರೈತರ ಅನುಕೂಲಕ್ಕಾಗಿ ಬೆಳೆ ಸಾಲ ವಿತರಣೆಗೆ ನಬಾಡ ಅನುದಾನ ಹೆಚ್ಚಿಸಬೇಕು ಎಂದು ಕಾಂಗ್ರೆಸ್ ಸಂಸದರು ವಿತ್ತ ಸಚಿವೆ ನಿರ್ಮಲ ಸಈತಾರಾಮನ್ ಅವರಿಗೆ ಮನವಿ ಸಲ್ಲಿಸಿದ್ದಾರೆ ಮಂಗಳವಾರ ದೆಹಲಿಯ ಅವರ ಕಚೇರಿಯಲ್ಲಿ ಭೇಟಿ ಮಾಡಿದ ಕರ್ನಾಟಕದ ಕಾಂಗ್ರೆಸ್ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ, ಶ್ರೇಯಸ್ ಎಂ. ಪಟೇಲ್, ಪ್ರಿಯಾಂಕಾ ಜಾರಕಿಹೊಳಿ, ಸಾಗರ್ ಖಂಡ್ರೆ, ಸುನೀಲ್ ಬೋಸ್ ಅವರು ಮನವಿ ಪತ್ರ ಸಲ್ಲಿಸಿದ್ದಾರೆ ಈ…

ವಿಜಯೇಂದ್ರ ಬದಲಿಸಲು ಆರೆಸ್ಸೆಸ್‌ಗೆ ಅಶೋಕ, ಬೊಮ್ಮಾಯಿ ಮನವಿ

ವಿಜಯೇಂದ್ರ ಬದಲಿಸಲು ಆರೆಸ್ಸೆಸ್‌ಗೆ ಅಶೋಕ, ಬೊಮ್ಮಾಯಿ ಮನವಿ    by-ಕೆಂಧೂಳಿ ಬೆಂಗಳೂರು,ಫೆ,೦೫-ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ಮಾಡುವಂತೆ ಅವರ ವಿರೋಧಿಗಳ ಸಂಖ್ಯೆ ದಿನೆ ದಿನೆ ಬೆಳೆಯುತ್ತಿದ್ದು ಹೈಕಮಾಂಡ್ ಮೇಲೂ ಕೂಡ ಒತ್ತಡ ಹೇರಲಾಗುತ್ತಿದೆ. ಬಿ.ವೈ ವಿಜಯೇಂದ್ರ ಅವರನ್ನು ಬದಲಿಸಬೇಕು ಇಲ್ಲದಿದ್ದರೆ ಪಕ್ಷದಲ್ಲಿ ಮತ್ತಷ್ಟು ಬಣಗಳು ಮತ್ತು ಗೊಂದಲಗಳು ಸೃಷ್ಟಿಯಾಗುತ್ತವೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಮತ್ತು ಪ್ರತಿಪಕ್ಷದ ನಾಯಕ ಆರ್ ಅಶೋಕ್ ಅವರು ಮನವಿ ಮಾಡಿದ್ದಾರೆ ಎನ್ನುವುದು ಈಗ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ ಈ ಇಬ್ಬರು ನಾಯಕರು…

ಫೆ.27 ರಿಂದ ಮಾರ್ಚ್ 3 ರವರೆಗೆ ವಿಧಾನಸೌಧ ಆವರಣದಲ್ಲಿ ಪುಸ್ತಕ ಮೇಳ

ಫೆ.27 ರಿಂದ ಮಾರ್ಚ್ 3 ರವರೆಗೆ ವಿಧಾನಸೌಧ ಆವರಣದಲ್ಲಿ ಪುಸ್ತಕ ಮೇಳ   by-ಕೆಂಧೂಳಿ ಬೆಂಗಳೂರು,ಫೆ.04-ಇದೇ ಮೊದಲ ಬಾರಿಗೆ ವಿಧಾನಸೌಧ ಆವರಣದಲ್ಲಿ ಫೆ.27 ರಿಂದ ಮಾರ್ಚ್ 3 ರವರೆಗೆ ಪುಸ್ತಕ ಮೇಳ ಆಯೋಜಿಸಲಾಗುತ್ತಿದ್ದು,ಸಾಹಿತ್ಯಾಸಕ್ತರು,ಪ್ರಕಾಶಕರು ,ಓದುಗರು,ಶಾಸಕರು,ವಿದ್ಯಾರ್ಥಿಗಳು ಹಾಗೂ ಅಧಿಕಾರಿಗಳು ಒಂದೆಡೆ ಬೃಹತ್ ಪುಸ್ತಕ ಮೇಳಕ್ಕೆ ಸಾಕ್ಷಿಯಾಗಲಿದ್ದಾರೆ.ಸುಮಾರು 175 ಪುಸ್ತಕ ಮಳಿಗೆಗಳಿಗೆ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ವಿಧಾನಸಭಾಧ್ಯಕ್ಷರಾದ ಯು.ಟಿ.ಖಾದರ್ ಹೇಳಿದರು. ವಿಧಾನಸೌಧದ ಸಮಿತಿ ಸಭಾಂಗಣದಲ್ಲಿ ಇಂದು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು, ಇತ್ತೀಚಿಗೆ ಕೇರಳ ವಿಧಾನಸಭೆ…

ಸಸ್ಪೆನ್ಸ್ ಮತ್ತು ಶಕ್ಷನ್ ಕಥೆಯುಳ್ಳ   ‘ಚೇಸರ್’

ಸಸ್ಪೆನ್ಸ್ ಮತ್ತು ಶಕ್ಷನ್ ಕಥೆಯುಳ್ಳ   ‘ಚೇಸರ್’ by-ಕೆಂಧೂಳಿ ಮಾಲತಿ ಶೇಖರ್ ಶಿವಮೊಗ್ಗ ನಿರ್ಮಾಣದ, ಉಪೇಂದ್ರ ಅಭಿನಯದ “ಬುದ್ದಿವಂತ ೨” ಚಿತ್ರದ ಖ್ಯಾತಿಯ ಎಂ ಜಯ್ಯರ್ರಮಃ ನಿರ್ದೇಶನದ ಹಾಗೂ “ದಿಲ್ವಾಲ” ಚಿತ್ರದ ಮೂಲಕ ನಾಯಕರಾಗಿ ಚಿತ್ರರಂಗ ಪ್ರವೇಶಿಸಿ, ಕನ್ನಡ ಹಾಗೂ ತೆಲುಗು ಚಿತ್ರರಂಗದಲ್ಲಿ ಜನಪ್ರಿಯರಾಗಿರುವ ಸುಮಂತ್ ಶೈಲೇಂದ್ರ ನಾಯಕನಾಗಿ ನಟಿಸಿರುವ “ಚೇಸರ್” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಸದ್ಯದಲ್ಲೇ ಟೀಸರ್ ಬಿಡುಗಡೆಯಾಗಲಿದೆ. ಲವ್ ಜಾನರ್ ಜೊತೆಗೆ ಸಸ್ಪೆನ್ಸ್ ವಿತ್ ಆಕ್ಷನ್ ಕಥಾಹಂದರವನ್ನೂ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕ ಎಂ.ಜಯ್ಯರ್ರಮಃ ಅವರೆ…

ಟೀಸರ್ ಹಾಗೂ ಹಾಡುಗಳಲ್ಲಿ “ನೆನಪುಗಳ ಮಾತು ಮಧುರ”

ಟೀಸರ್ ಹಾಗೂ ಹಾಡುಗಳಲ್ಲಿ “ನೆನಪುಗಳ ಮಾತು ಮಧುರ”   by-ಕೆಂಧೂಳಿ ಪತ್ರಕರ್ತ, ಕಾರ್ಯಕಾರಿ ನಿರ್ಮಾಪಕನಾಗಿ ಚಿತ್ರರಂಗಕ್ಕೆ ಪರಿಚಯವಿರುವ ಅಫ್ಜಲ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನೃತ್ಯ ನಿರ್ದೇಶನದ ಜೊತೆಗೆ ನಿರ್ದೇಶನವನ್ನು ಮಾಡಿರುವ ಹಾಗೂ RED & WHITE ಸೆವೆನ್ ರಾಜ್ ನಟಿಸಿ, ನಿರ್ಮಿಸಿರುವ “ನೆನಪುಗಳ ಮಾತು ಮಧುರ” ಚಿತ್ರದ ಟೀಸರ್ ಹಾಗೂ ಹಾಡುಗಳು ಇತ್ತೀಚಿಗೆ ಬಿಡುಗಡೆಯಾಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಂ ನರಸಿಂಹಲು ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ…

ಹೂಡಿಕೆದಾರರ ಸಮಾವೇಶಕ್ಕೆ  ರಾಜನಾಥ್ ಸಿಂಗ್, ಎಚ್ ಡಿಕೆ, ಜೋಶಿಗೆ ಅಹ್ವಾನ ನೀಡಿದ ಎಂ.ಬಿ.ಪಾಟೀಲ್

ಹೂಡಿಕೆದಾರರ ಸಮಾವೇಶಕ್ಕೆ  ರಾಜನಾಥ್ ಸಿಂಗ್, ಎಚ್ ಡಿಕೆ, ಜೋಶಿಗೆ ಅಹ್ವಾನ ನೀಡಿದ ಎಂ.ಬಿ.ಪಾಟೀಲ್   by-ಕೆಂಧೂಳಿ ನವದೆಹಲಿ,ಫೆ,04-ಇದೇ 11ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಬರುವಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ, ರಾಜ್ಯವನ್ನು ಪ್ರತಿನಿಧಿಸುತ್ತಿರುವ ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ, ಪ್ರಹ್ಲಾದ ಜೋಶಿ, ವಿ.ಸೋಮಣ್ಣ ಮತ್ತು ಶೋಭಾ ಕರಂದ್ಲಾಜೆ ಅವರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಅವರು ಮಂಗಳವಾರ ಅಧಿಕೃತವಾಗಿ ಆಹ್ವಾನಿಸಿದ್ದಾರೆ. ಮೊದಲಿಗೆ ಸೋಮಣ್ಣ…

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಡಾ.ಅಶ್ವತ್ಥ ನಾರಾಯಣ ನೇಮಕ ಸಾಧ್ಯತೆ?

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಡಾ.ಅಶ್ವತ್ಥ ನಾರಾಯಣ ನೇಮಕ ಸಾಧ್ಯತೆ? by- ಕೆಂಧೂಳಿ ಬೆಂಗಳೂರು, ಫೆ,04-ಕಳೆದ ಬಿಜೆಪಿ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿ ನಂತರ ಉನ್ನತ ಶಿಕ್ಷಣ ಸಚಿವರಾಗಿ ಉತ್ತಮ ಕಾರ್ಯನಿರ್ವಹಿಸಿದ ಮತ್ತು ಡಿಕೆಶಿಬಸಹೋದರರ ವಿರುದ್ಧವತೊಡೆವ ತಟ್ಟಿ ನಿಂತಿದ್ದ ಡಾ.ಅಶ್ವತ್ಥನಾರಾಯಣ ಒಕ್ಕಲಿಗರ ಮತ ಸೆಳೆಯುವಲ್ಲಿಯೂ ಯಶಸ್ಸುಗಳಿದ್ದರು. ಇದು ಹೈಕಮಾಂಡ್ ಗಮನದಲ್ಲೂ ಇದೆ ಬಹುಶಃ ಇವರನ್ನೆ ಈ ಹಿಂದೆ ಪ್ರತಿಪಕ್ಷದ ನಾಯಕನನ್ನಾಗಿ ನೇಮಕ ಮಾಡಲು ಉತ್ಸುಕವಾಗಿದ್ದರು ಆದರೆ ಯಡಿಯೂರಪ್ಪ ಅವರ ಅಶೋಕ್ ಅವರನ್ನೇ ನೇಮಕ ಮಾಡಬೇಕು ಎಂದು ಹಠ ಹಿಡಿದಿದ್ದರು ,ಕೆಲವು ಕಾರಣಗಳನ್ನೂ…

ತಂದೆ ಮಗನ ವಿರುದ್ಧ ಮತ್ತೆ ತರಾಟೆಗೆ ತಗೆದುಕೊಂಡ ಯತ್ನಾಳ್

ತಂದೆ ಮಗನ ವಿರುದ್ಧ ಮತ್ತೆ ತರಾಟೆಗೆ ತಗೆದುಕೊಂಡ ಯತ್ನಾಳ್   by -ಕೆಂಧೂಳಿ ವಿಜಯಪುರ.ಫೆ.೦೪-ಸದ್ಯ ಬಿಜೆಪಿ ಬೀದಿ ರಂಪಾಟ ನಿಲ್ಲುವ ಲಕ್ಷಣಗಳಂತೂ ಗೋಚರಿಸಿದಂತೆ ಕಾಣುತ್ತಿಲ್ಲ ,ದಿನ ದಿನಕ್ಕೂ ಅದು ಮತ್ತಷ್ಟು ವ್ಯಾಪಿಸುತ್ತಿದೆ ಅಪ್ಪ-ಮಗಳ ವಿರುದ್ಧ ಶಾಸಕ ಬಸವರನಗೌಡ ಪಾಟೀಲ್ ಯತ್ನಾಳ್ ಮತ್ತೆ ಹಿಗ್ಗಾಮುಗ್ಗಾ ತರಾಟೆಗೆ ತಗೆದುಕೊಂಡಿದ್ದಾರೆ. ಈಗ ಈ ಭಿನ್ನರ ತಂಡ ದೆಹಲಿಯಾತ್ರೆ ಕೈಗೊಳ್ಳಲಿದ್ದು ಹೈಕಮಾಂಡ್‌ಗೆ ಯಡಿಯೂರಪ್ಪ ಮತ್ತು ಮಗ ವಿಜಯೇಂದ್ರ ವಿರುದ್ಧ ದೂರು ಸಲ್ಲಿಸಿ ಅವರ ಕರ್ಮಕಾಂಡವನ್ನು ವಿವರಿಸುತ್ತೇವೆ ಎಂದು ಹೇಳಿದ್ದಾರೆ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ…

ಜಾಗತಿಕ ಹೂಡಿಕೆದಾರರ ಸಮಾವೇಶ: ಫೆ.೧೩ರಂದು ‘ಕ್ವಿನ್ ಸಿಟಿ ಕುರಿತು ರೌಂಡ್ ಟೇಬಲ್’ ಚರ್ಚೆ

ಜಾಗತಿಕ ಹೂಡಿಕೆದಾರರ ಸಮಾವೇಶ: ಫೆ.೧೩ರಂದು ‘ಕ್ವಿನ್ ಸಿಟಿ ಕುರಿತು ರೌಂಡ್ ಟೇಬಲ್’ ಚರ್ಚೆ    by-ಕೆಂಧೂಳಿ ಬೆಂಗಳೂರು,ಫೆ,೦೪- ಈ ಬಾರಿಯ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ದೇಶ- ವಿದೇಶಗಳ ಪ್ರತಿಷ್ಠಿತ ವಿಶ್ವವಿದ್ಯಾಲಯಗಳು ಮತ್ತು ಹೆಸರಾಂತ ಉದ್ಯಮಗಳ ಪ್ರತಿಷ್ಠಾನಗಳೊಂದಿಗೆ ಉದ್ದೇಶಿತ ‘ಕ್ವಿನ್ ಸಿಟಿ’ಯಲ್ಲಿ ಅತ್ಯುತ್ಕೃಷ್ಟ ಶಿಕ್ಷಣ, ಸಂಶೋಧನೆ ಮತ್ತು ನಾವೀನ್ಯತೆಗಳ ಕ್ಷೇತ್ರದಲ್ಲಿ ಸಹಭಾಗಿತ್ವದ ಮೂಲಕ ದಕ್ಷ ಕಾರ್ಯ ಪರಿಸರ ಸೃಷ್ಟಿಸುವ ಕುರಿತು ಪ್ರತ್ಯೇಕ ರೌಂಡ್ ಟೇಬಲ್ ಗೋಷ್ಠಿಯನ್ನು ಏರ್ಪಡಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ…

ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ,ಕಿರುಕುಳ ನೀಡಿದ ಸಂಸ್ಥೆಗೆ10 ವರ್ಷ ಜೈಲುವಾಸ 

ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ,ಕಿರುಕುಳ ನೀಡಿದ ಸಂಸ್ಥೆಗೆ10 ವರ್ಷ ಜೈಲುವಾಸ     by- ಕೆಂಧೂಳಿ ಬೆಂಗಳೂರು, ಫೆ,04-ಮೈಕ್ರೋಫೈನಾನ್ಸ್ ಹಾವಳಿ ರಾಜ್ಯದಲ್ಲಿ ಹೆಚ್ಚುಗುತ್ತಿದ್ದು ಈ ಕುರಿತು ತಯಾರಿಸಿರುವ ಕರಡು ಪ್ರತಿಯಲ್ಲಿ ಹತ್ತು ವರ್ಷ ಜೈಲು ಶಿಕ್ಷೆ ಗೆ ಏರಿಸಲಾಗಿದೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿರುವ ಗೃಹಸಚಿವ ಡಾ.ಜಿ. ಪರಮೇಶ್ವರ್, ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ದೌರ್ಜನ್ಯಕ್ಕೆ ಸರಣಿ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಿವೆ. ಇದರ ಮಧ್ಯ ನೆನ್ನೆ ರಾಜ್ಯಪಾಲರಿಗೆ ಮೈಕ್ರೋ ಫೈನಾನ್ಸ್ ದೌರ್ಜನ್ಯ ತಡೆ ಕುರಿತು ಕರಡು ಪ್ರತಿಯನ್ನು ಕಳುಹಿಸಲಾಗಿದ್ದು, ಇಂದು ರಾಜ್ಯಪಾಲರು…

ಮೈಕ್ರೋಫೈನಾನ್ಸ್ ಸುಗ್ರೀವಾಜ್ಞೆ ಅಂಕಿತಕ್ಕೆ ರಾಜ್ಯಪಾಲರ ಅಂಗಳಕ್ಕೆ

ಮೈಕ್ರೋಫೈನಾನ್ಸ್ ಸುಗ್ರೀವಾಜ್ಞೆ ಅಂಕಿತಕ್ಕೆ ರಾಜ್ಯಪಾಲರ ಅಂಗಳಕ್ಕೆ     by -ಕೆಂಧೂಳಿ ಬೆಂಗಳೂರು, ಫೆ,04-ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬ್ರೇಕ್ ಹಾಕುವ ನಿರ್ಧಾರಕ್ಕೆ ಬಂದಿರುವ ಸರ್ಕಾರ ಇದೀಗ ರಾಜ್ಯ ಸರ್ಕಾರ ಸುಗ್ರೀವಾಜ್ಞೆಗೆ ಅಸ್ತು ಅಂದಿದ್ದು, ರಾಜ್ಯಪಾಲರಿಗೂ ಇದರ ಕರಡು ಪ್ರತಿಯನ್ನು ರವಾನಿಸಿದೆ. ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿಯನ್ನು ಮುಟ್ಟುಗೋಲು ಹಾಕಲು ಸರ್ಕಾರ ನಿರ್ಧರಿಸಿದ್ದು, ಇದೀಗ ಮೈಕ್ರೋ ಫೈನಾನ್ಸ್‌ ಬಿಲ್‌ ರಾಜ್ಯಪಾಲರ ಅಂಗಳಕ್ಕೆ ತಲುಪಿದೆ. ಪ್ರತಿಯನ್ನು ಪರಿಶೀಲಿಸಿದ ಸಿಎಂ ಸಿದ್ದರಾಮಯ್ಯ ಅವರು, ಬಳಿಕ ಸುಗ್ರೀವಾಜ್ಞೆ ಅನುಮತಿಗಾಗಿ ರಾಜ್ಯಪಾಲರ ಕರುಡು ಪ್ರತಿಯನ್ನು…

ಹತ್ತನೇ ತರಗತಿಗೆ ನೀಡುತ್ತಿದ್ದ ಗ್ರೇಸ್ ಮಾರ್ಕ್ಸ್ ರದ್ದು

ಹತ್ತನೇತರಗತಿಗೆ ನಿಡುತ್ತಿದ್ದ ಗ್ರೇಸ್ ಮಾರ್ಕ್ಸ್ ರದ್ದು   by-ಕೆಂಧೂಳಿ ಬೆಂಗಳೂರು, ಫೆ,೦3-ಇನ್ನು ಮುಂದೆ ಹತ್ತನೇ ತರಗತಿ ಪರೀಕ್ಷೆಯಲ್ಲಿ ನೀಡುತ್ತಿದ್ದ ಗ್ರೇಸ್ ಮಾರ್ಕ್ಸ್ ಇರುವುದಿಲ್ಲ. ಹೌದು..ಕೊರೊನಾ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಈ ಅಂಕ ನೀಡಲು ತೀರ್ಮಾನಿಸಿದ್ದು ಅದು ಇಲ್ಲಿಯವರೆಗೂ ಮುಂದುವರೆದಿತ್ತು ಈಗ ಅದನ್ನು ರದ್ದುಗೊಳಿಸಲಾಗಿದೆ. ಈ ಕುರಿತು ಸುದ್ದಿಗಾರರ ಜೊತೆಬಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಇದನ್ನು ತಿಳಿಸಿದ್ದಾರೆ. ಸಈ ಹಿಂದೆ ಕೋವಿಡ್ ಸಂದರ್ಭದಲ್ಲಿ ಕೊಟ್ಟಿದ್ದ 10 % ಗ್ರೇಸ್ ಅಂಕ ರದ್ದುಗೊಳಿಸಲಾಗಿದೆ ಎಂದರು.ಈ ವರ್ಷದಿಂದ 10ನೇ ತರಗತಿ (ಎಸ್‌ಎಸ್‌ಎಲ್ಸಿ)…

ಊಹಾ ಮತ್ತು ಸುಳ್ಳು ಸುದ್ದಿಗಳ ಹಾವಳಿ ಹೆಚ್ಚಾಗುತ್ತಿದ್ದು ಸುದ್ದಿ ಮನೆಗಳು ಎಚ್ಚರ ವಹಿಸಲು  ಕೆ.ವಿ.ಪ್ರಭಾಕರ್  ಸಲಹೆ    

ಊಹಾ ಮತ್ತು ಸುಳ್ಳು ಸುದ್ದಿಗಳ ಹಾವಳಿ ಹೆಚ್ಚಾಗುತ್ತಿದ್ದು ಸುದ್ದಿ ಮನೆಗಳು ಎಚ್ಚರ ವಹಿಸಲು  ಕೆ.ವಿ.ಪ್ರಭಾಕರ್  ಸಲಹೆ    by-ಕೆಂಧೂಳಿ ಬೆಂಗಳೂರು ಫೆ 3-ಪತ್ರಿಕೋಧ್ಯಮ ಜನರ ಪ್ರಾಣವಾಯು ಎನ್ನುವ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮಾತು ಮತ್ತು ಮೌಲ್ಯವನ್ನು ಕಾಪಾಡಲು ಮತ್ತು ವಿಸ್ತರಿಸಲು ಪೂರಕವಾದ ಕಾರ್ಯಕ್ರಮಗಳನ್ನು ಮಾಧ್ಯಮ ಅಕಾಡೆಮಿ ರೂಪಿಸಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರಕೆ.ವಿ.ಪ್ರಭಾಕರ್ ಅವರು ನುಡಿದರು. ಕರ್ನಾಟಕ ಮಾಧ್ಯಮ ಅಕಾಡೆಮಿಯ ವಾರ್ಷಿಕ ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಪುರಸ್ಕೃತರಿಗೆ ಅಭಿನಂದಿಸಿ ಮಾತನಾಡಿದರು. ಜನರ, ಸಮಾಜದ ಪ್ರಾಣವಾಯು ಆಗಿರುವ…

ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಕ್ಷಣಗಣನೆ, ಸಕಲ ಸಿದ್ಧತೆ

ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಕ್ಷಣಗಣನೆ, ಸಕಲ ಸಿದ್ಧತೆ by ಕೆಂಧೂಳಿ ಬೆಂಗಳೂರು,ಫೆ,03-ಇದೇ ತಿಂಗಳ 12ರಿಂದ 14ರವರೆಗೆ ಇಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಸಕಲ ಸಿದ್ಧತೆಗಳೂ ಮುಗಿದಿದ್ದು, 10 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯನ್ನು ರಾಜ್ಯಕ್ಕೆ ಆಕರ್ಷಿಸುವ ಗುರಿ ಇಟ್ಟುಕೊಳ್ಳಲಾಗಿದೆ. ಫೆ.11ರ ಸಂಜೆಯೇ ಸಮಾವೇಶವನ್ನು ಉದ್ಘಾಟಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ. ಸಮಾವೇಶದ ಸಿದ್ಧತೆ ಮತ್ತು ನಾನಾ ಇಲಾಖೆಗಳ ನಡುವಿನ ಸಮನ್ವಯಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್  ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ಉನ್ನತ ಮಟ್ಟದ…

ಸಿಬಿಐ ಅಧಿಕಾರಿಗಳಿಂದ ದಾವಣಗೆರೆ ವಿವಿಯ ಪ್ರಾಧ್ಯಾಪಕಿ ಬಂಧನ

ಸಿಬಿಐ ಅಧಿಕಾರಿಗಳಿಂದ ದಾವಣಗೆರೆ ವಿವಿಯ ಪ್ರಾಧ್ಯಾಪಕಿ ಬಂಧನ  by-ಕೆಂಧೂಳಿ ದಾವಣಗೆರೆ,ಫೆ,೦೩: ನ್ಯಾಕ್ ಗ್ರೇಡ್ ವಿಚಾರಕ್ಕೆ ಸಂಬಂಧಿಸಿದಂತೆ ದೇಶದಾದ್ಯಂತ ಕೆಲವು ವಿವಿಗಳಲ್ಲಿ ಸಿಬಿಐ ಅಧಿಕಾರಿಗಳು ದಾಳಿ ಮಾಡಿ ಕೆಲವು ಉಪನ್ಯಾಸಕರನ್ನು ಬಂಧಿಸಿದ್ದಾರೆ. ದಾವಣಗೆರೆಯಲ್ಲೂ ಕೂಡ ನ್ಯಾಕ್ ಗ್ರೇಡ್ ಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಸಾವಣಗೆರೆ ವಿವಿಯ ಪ್ರೊ.ಗಾಯತ್ರಿ ದೇವರಾಜ್ ಅವರನ್ನು ಹೈದರಾಬಾದ್‌ನಲ್ಲಿ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ದಾವಣಗೆರೆ ವಿಶ್ವವಿದ್ಯಾಲಯದ ಮೈಕ್ರೊ ಬಯಾಲಜಿ ವಿಭಾಗದ ಪ್ರೊ.ಗಾಯತ್ರಿ ದೇವರಾಜ್ ಅವರನ್ನು ಭ್ರಷ್ಟಾಚಾರಕ್ಕೆ ಸಂಬಂಧ ಪಟ್ಟಂತೆ ಬಂಧಿಸಲಾಗಿದೆ. ಈ ಹಿಂದೆ…

ಭದ್ರಾ ಮೇಲ್ದಂಡೆಗೆ ಅನುದಾನ ನೀಡದ ಕೇಂದ್ರ-ಆಂಜನೇಯ

ಭದ್ರಾ ಮೇಲ್ದಂಡೆಗೆ ಅನುದಾನ ನೀಡದ ಕೇಂದ್ರ-ಆಂಜನೇಯ   by-ಕೆಂಧೂಳಿ ಚಿತ್ರದುರ್ಗ: ಫೆ.03-ದೇಶದ ಎಲ್ಲ ರಾಜ್ಯ, ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಯೋಜನೆ, ಹಸಿದ ಹೊಟ್ಟೆಗೆ ಅನ್ನ, ದುಡಿಯುವ ಕೈಗೆ ಉದ್ಯೋಗ, ಹಿಂದುಳಿದ ಪ್ರದೇಶಗಳ ಪ್ರಗತಿಗೆ ಆದ್ಯತೆ, ತೆರಿಗೆ ಪಾವತಿಸುವ ರಾಜ್ಯಗಳಿಗೆ ಅನ್ಯಾಯವಾಗದ ರೀತಿ ಅನುದಾನ ಹಂಚಿಕೆ. ಇಷ್ಟೇಲ್ಲ ಅಂಶಗಳನ್ನು ಕೈಬಿಟ್ಟು ತಾರತಮ್ಯ ನೀತಿ ಅಳವಡಿಸಿಕೊಂಡು ಮಂಡಿಸಿರುವುದನ್ನು ಬಜೆಟ್ ಎಂದು ಹೇಗೆ ಕರೆಯಲು ಸಾಧ್ಯ ಎಂದು ಮಾಜಿ ಸಚಿವ ಎಚ್.ಆಂಜನೇಯ ಪ್ರಶ್ನೀಸಿದ್ದಾರೆ. ಭಾನುವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ಈ…

ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ  by-ಕೆಂಧೂಳಿ ಮುಂಬೈ,ಫೆ,೦೩-ಇಂಗ್ಲೆಂಡ್ ವಿರುದ್ಧ ಭರತ ತಂಡ ಟಿ.೨೦ ಐದನೆ ಹಾಗೂ ಅಂತಿಮ ಇಂಟರ್‌ನ್ಯಾಷಿನಲ್ ಪಂದ್ಯವನ್ನು ೧೫೦ ರನ್‌ಗಳ ಅಂತರದಿಂದ ಭರ್ಜರಿ ಜಯಸಾಧಿಸಿತು. ಈ ಮೂಲಕ ೫ ಪಂದ್ಯಗಳ ಸರಣಿಯನ್ನು ೪-೧ ಅಂತರದಿಂದ ಗೆದ್ದುಕೊಂಡಿದೆ. ವಾಂಖೆಡೆ ಸ್ಟೇಡಿಯಮ್‌ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ತಂಡವು ೯ ವಿಕೆಟ್‌ಗಳ ನಷ್ಟಕ್ಕೆ ೨೪೭ ರನ್ ಗಳಿಸಿತು. ಗೆಲ್ಲಲು ಕಠಿಣ ಗುರಿ ಪಡೆದ ಇಂಗ್ಲೆಂಡ್ ತಂಡ ೧೦.೩ ಓವರ್‌ಗಳಲ್ಲಿ ಕೇವಲ ೯೭ ರನ್‌ಗೆ ಆಲೌಟಾಗಿ ಹೀನಾಯವಾಗಿ…

1 9 10 11 12 13 95
Girl in a jacket