ಭದ್ರಾಮೇಲ್ದಂಡೆ ಯೋಜನೆಯಲ್ಲಿ 20 ಸಾವಿರ ಕೋಟಿ ಅವ್ಯವಹಾರ;ದಾಖಲೆ ಬಿಡಗಡೆ ಮಾಡಿದ ವಿಶ್ವನಾಥ್
ಬೆಂಗಳೂರು,ಜೂ,18: ಕಮಲ ಪಾಳೆಯದಲ್ಲಿ ಅಸಮಾಧಾನದ ರೋಷಾಗ್ನಿಯ ಕಿಡಿ ದಿನ ದಿನಕ್ಕೂ ಬೆಂಕಿಯಾಗಿ ಪರಿಣಮಿಸುತ್ತಿದೆ..ಈ ಹಿನ್ನೆಲೆಯಲ್ಲಿ ಎಚ್.ವಿಶ್ವನಾಥ್ ನೀರಾವರಿ ಇಲಾಖೆಯಲ್ಲಿ 20 ಸಾವಿರ ಕೋಟಿ ಭ್ರಷ್ಟಾಚಾರ ನಡೆದಿದೆ ಎಂದು ಹೊಸಬಾಂಬ್ ಸಿಡಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ದಾಖಲೆ ಬಿಡುಗಡೆ ಮಾಡಿದ ಹೆಚ್.ವಿಶ್ವನಾಥ್, ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಅಕ್ರಮವಾಗಿದೆ ಕಾವೇರಿ ನೀರಾವರಿ ನಿಗಮದಲ್ಲಿ ಅಕ್ರಮ ನಡೆದಿದೆ. 20 ಸಾವಿರ ಕೋಟಿ ಟೆಂಬರ್ ನಲ್ಲಿ ಭಾರಿ ಅಕ್ರಮ ನಡೆದಿದೆ. ಗುತ್ತಿಗೆದಾರರಿಂದ ಕಿಕ್ ಬ್ಯಾಕ್ ಪಡೆಯಲಾಗುತ್ತಿದೆ ಎಂದು ಕಿಡಿಕಾರಿದರು. ಕುಟುಂಬ ರಾಜಕಾರಣ…