ಅಂಕಣ
ವಿಷಯ-ವಿಷಯವಾಸನೆ-ಇಂದ್ರಿಯನಿಗ್ರಹ
ವಿಷಯ-ವಿಷಯವಾಸನೆ-ಇಂದ್ರಿಯನಿಗ್ರಹ. ನೇರಳೆ ಹಣ್ಣಿನ ರಾಶಿಯ ಬಗ್ಗೆ ಆಡಿದ ಸಿದ್ಧನ ಮಾತು, ಹುಡುಗರ ಜ್ಞಾನದ ಕಣ್ಣನ್ನು ತೆರೆಸಿತು! ಈಶನನ್ನು ,ಈಶರೂಪಿ ಸಿದ್ಧನನ್ನು ಮರೆತಿದ್ದಕ್ಕೆ ಮರುಕಪಟ್ಟರು. ” ತಾವು ತಪ್ಪು ಮಾಡಿರುವುದರಿಂದ ಇನ್ನು ಹಣ್ಣು ತಿನ್ನುವುದು ಬೇಡ, ಇವುಗಳನ್ನು ಇಲ್ಲಿಯೇ ಬಿಟ್ಟು ಮನೆಗೆ ಹಿಂದಿರುಗೋಣ” – ಎಂದರು. ಆಗ ಸಿದ್ಧ ಹೇಳಿದನು; ” ಹಣ್ಣು ಬಿಡಬಹುದು, ಆದರೆ ಅವುಗಳನ್ನು ನೋಡುವ ಕಣ್ಣುಗಳನ್ನು ಬಿಡಲಾಗದು”. ಹಣ್ಣು ಹೆಣ್ಣು ಗಂಡು ಹೊನ್ನು ಮಣ್ಣು ಮತ್ತೊಂದು ಇವೆಲ್ಲ ವಿಷಯಗಳು . ಈ ಎಲ್ಲಾ ಪ್ರಾಪಂಚಿಕ…