ಅಂಕಣ
ಕರ್ನಾಟಕದಲ್ಲೀಗ ಮೊಟ್ಟೆ ರಾಜಕೀಯ
ಕಲ್ಯಾಣ ಕರ್ನಾಟಕದ ಏಳೂ ಜಿಲ್ಲೆಗಳಲ್ಲಿ ಪ್ರಾಥಮಿಕ ಮಾಧ್ಯಮಿಕ ಶಾಲಾ ಮಕ್ಕಳು ಪೌಷ್ಟಿಕಾಂಶದ ಕೊರತೆಯಿಂದ ನರಳುತ್ತಿದ್ದು ಅದರ ನಿವಾರಣೆಗೆ ಬೇಯಿಸಿದ ಮೊಟ್ಟೆಯನ್ನು ಕೊಡುವ ಸರ್ಕಾರದ ಕಾರ್ಯಕ್ರಮಕ್ಕೆ ಕಲ್ಲು ಹಾಕುವ ಯತ್ನಕ್ಕೆ ಕೆಲವರು ಮುಂದಾಗಿದ್ದಾರೆ. ಆಹಾರ ಸಂಸ್ಕೃತಿ ವಿಚಾರದಲ್ಲಿ ಧಾರಾಳ ಸ್ವಾತಂತ್ರ್ಯ ಕೊಡಬೇಕಾಗಿರುವ ಜಾಗದಲ್ಲಿ ಈ ಬಗೆಯ ವರ್ತನೆ ಅಸಹ್ಯಕರದ್ದಾಗಿದೆ. ಇದನ್ನು ಸರ್ಕಾರ ಮುಲಾಜಿಲ್ಲದೆ ನಿವಾರಿಸಿ ದಿಟ್ಟ ಹೆಜ್ಜೆಯನ್ನಿಡುವುದು ಅಗತ್ಯ. ಕರ್ನಾಟಕದಲ್ಲೀಗ ಮೊಟ್ಟೆ ರಾಜಕೀಯ ಹೊರಗಿನಿಂದ ಒಡೆದರೆ ಜೀವ ಹಾನಿ; ಒಳಗಿನಿಂದ ಒಡೆದರೆ ಜೀವ ವಿಕಾಸ. ಇದು ಮೊಟ್ಟೆಯ ಕಥೆ.…