Browsing: ಕ್ರೀಡೆ

ಕ್ರೀಡೆ

12ವರ್ಷಗಳ  ನಂತರ ಭಾರತಕ್ಕೆ ಚಾಂಪಿಯನ್ಸ್ ಟ್ರೋಫಿ

12ವರ್ಷಗಳ  ನಂತರ ಭಾರತಕ್ಕೆ ಚಾಂಪಿಯನ್ಸ್ ಟ್ರೋಫಿ  by-ಕೆಂಧೂಳಿ ದುಬೈ,ಮಾ,೧೦-ರೋಹಿತ್ ಶರ್ಮಾ-ಶುಭಮನ್ ಗಿಲ್ ಚೋಡಿಯ ಅಂದದ ಬ್ಯಾಟಿಂಗ್ ಮತ್ತು ಶ್ರೇಯಸ್ಸು ಅಯ್ಯರ್-ಅಕ್ಷರ್ ಪಟೇಲ್ ಜವಾಬ್ದಾರಿಯುತ ಜೊತೆಯಾಟಗಳನ್ನು ವ್ಯರ್ಥಮಾಡದೆ ಭಾನುವ ಇಲ್ಲಿ ನಡೆದ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತೀಯ ಆಟಗಾರರ ಮೋಡಿಯ ಆಟ ಎಲ್ಲರನ್ನು ಬೆರಗುಗೊಳಿಸಿತು ಇದರ ಫಲವಾಗಿ ೧೨ ವರ್ಷಗಳ ನಂತರ ಚಾಂಪಿನ್ಸ್ ಟ್ರೋಪಿಗೆ ಮುತ್ತಿಕ್ಕಿತು. ಮರಳುಗಾಡಿನ ಅಂಗಳದಲ್ಲಿ ಭಾನುವಾರ ರಾತ್ರಿ ತ್ರಿವರ್ಣ ಧ್ವಜ ಆರಿಸಿದಾಗ ಎಲ್ಲೆಲ್ಲೂ ಸಂಭ್ರಮ ಮನೆಮಾಡಿತ್ತು. ಎಲ್ಲೆಲ್ಲೂ ಭಾರತೀಯ ಆಟಗಾರರ ಆ ಮೊಡಿಯ ಆಟವನ್ನು ಹೊಗಳುವ ಮೂಲಕ…

ಕೊಹ್ಲಿ ದಾಖಲೆ ಶತಕ ; ಪಾಕ್ ವಿರುದ್ಧ ಭಾರತಕ್ಕೆ ೬ ವಿಕೆಟ್ ಜಯ

ಕೊಹ್ಲಿ  ದಾಖಲೆಶತಕ ; ಪಾಕ್ ವಿರುದ್ಧ ಭಾರತಕ್ಕೆ ೬ ವಿಕೆಟ್ ಜಯ ಕೆಂಧೂಳಿ ದುಬೈ: ಒಂದೂವರೆ ವರ್ಷದ ಬಳಿಕ ವಿರಾಟ್ ಕೊಹ್ಲಿ(೧೦೦) ಬಾರಿಸಿದ ಶತಕ ವೈಭವದ ನೆರವಿನಿಂದ ಭಾನುವಾರ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಪಂದ್ಯದಲ್ಲಿ ಭಾರತ, ಬದ್ಧ ಎದುರಾಳಿ ಪಾಕಿಸ್ತಾನ ವಿರುದ್ಧ ೬ ವಿಕೆಟ್ ಅಂತರದಿಂದ ಗೆದ್ದು ಬೀಗಿದೆ. ಈ ಗೆಲುವಿನೊಂದಿಗೆ ೨೦೧೭ರ ಫೈನಲ್ ಸೋಲಿಗೂ ಸೇಡು ತೀರಿಸಿಕೊಂಡಿದೆ. ಸೋಲು ಕಂಡ ಪಾಕಿಸ್ತಾನ ಬಹುತೇಕ ಟೂರ್ನಿಯಿಂದ ಹೊರಬಿದ್ದಿದೆ. ಭಾರತ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಬಹುತೇಕ…

ಚಿತ್ರದುರ್ಗ-ಅಪ್ಪು ಕ್ರಿಕೆಟ್ ಕಪ್ ನಲ್ಲಿ ರಾಹುಲ್ ತಂಡ ವಿಜೇತ

ಚಿತ್ರದುರ್ಗ-ಅಪ್ಪು ಕ್ರಿಕೆಟ್ ಕಪ್ ನಲ್ಲಿ ರಾಹುಲ್ ತಂಡವಿಜೇತ by-ಕೆಂಧೂಳಿ ಚಿತ್ರದುರ್ಗ ಫೆ.23: ಚಿತ್ರದುರ್ಗ ಅಪ್ಪು ಗೆಳೆಯರ ಬಳಗ ವತಿಯಿಂದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವಕ ಸ್ವಾಮೀಜಿರವರ ನೇತೃತ್ವದಲ್ಲಿ, ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಜರುಗಿದ ಅಪ್ಪು 11 ಕ್ರಿಕೇಟ್ ಕಪ್ -2025ರ ವಿಜೇತ ತಂಡವಾಗಿ ರಾಹುಲ್ ತಂಡ ಹೊರಹೊಮ್ಮಿದೆ. ಕಳೆದ ಮೂರುದಿನಗಳಿಂದ ಚಿತ್ರದುರ್ಗ ನಗರದಲ್ಲಿ ಕ್ರಿಕೇಟ್ ಜಾತ್ರೆ ನಡೆಯುತ್ತಿದ್ದು ನಗರವಾಸಿಗಳು ಸುಮಾರು 24 ತಂಡಗಳಾಗಿ ಸೆಣಸಾಡಿದ್ದಾರೆ. ಅಂತಿಮವಾಗಿ ಮೂರನೇ ರನ್ನರ್ ಅಪ್ ಆಗಿ ಸುವರ್ಣ ತಂಡ, ಎರಡನೇಯ…

ಭಾರತ-ಪಾಕಿಸ್ತಾನದ ನಡುವಿನ ಕ್ರಿಕೆಟ್ ಪಂದ್ಯದಲ್ಲಿ ಗೆಲುವು ಯಾರಿಗೆ?

ಭಾರತ-ಪಾಕಿಸ್ತಾನದ ನಡುವಿನ ಕ್ರಿಕೆಟ್ ಪಂದ್ಯದಲ್ಲಿ ಗೆಲುವು ಯಾರಿಗೆ?  by-ಕೆಂಧೂಳಿ ದುಬೈ,ಫೆ,೨೪- ಚಾಂಪಿಯನ್ಸ್ ಟ್ರೋಪಿಯಯಲ್ಲಿ ಭಾರತೀಯ ಎ ಗುಂಪಿನ ತಂಡ ಭಾನುವಾರ ಬದ್ಧ ವೈರಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ.ಈ ಪಂದ್ಯದಲ್ಲಿ ಗೆಲುವಿನೊಂದಿಗೆ ಸೆಮಿಫೈನಲ್ ಪ್ರವೇಶವನ್ನು ಖಚಿತಪಡಿಸಿಕೊಳ್ಳುವ ಗುರಿಯಲ್ಲಿದೆ . ಇದೇ ವೇಳೆಪಾಇಸ್ತಾನ ತಂಡದ ಮೊಹಮದ್ ರಿಜ್ವಾನ್ ನೃತೃತ್ವದ ತಂಡ ಟೂರ್ನಿಯಿಂದ ಹೊಡಗುಳಿಯುವದನ್ನು ತಪ್ಪಿಸಕೊಳ್ಳಬೇಕಾದ ಒತ್ತಡದಲ್ಲಿ ಹೀಗಾಗಿ ಈ ಎರಡು ಸಂಪ್ರದಾಯ ತಂಡಗಳ ಆಟ ಇಂದು ಅತ್ಯಂತ ರೋಚಕವಾಗಿರುತ್ತದೆ ಬಾಂಗ್ಲಾದೇಶ ಎದುರು ಆರು ವಿಕೆಟ್‌ಗಳ ಜಯ ಸಾಧಿಸಿರುವ ಟೀಮ್ ಇಂಡಿಯಾ…

ಚಾಂಪಿಯನ್ ಟ್ರೋಪಿ ಏಕದಿನ ಟೂರ್ನಿಯ ಮೊದಲ ಜಯಗಳಿಸಿದ ನ್ಯೂಜಿಲೆಂಡ್

ಚಾಂಪಿಯನ್ ಟ್ರೋಪಿ ಏಕದಿನ ಟೂರ್ನಿಯ ಮೊದಲ ಜಯಗಳಿಸಿದ ನ್ಯೂಜಿಲೆಂಡ್   by-ಕೆಂಧೂಳಿ ಕರಾಚಿ,ಫೆ,೨೦-ಚಾಂಪಿಯನ್ ಟ್ರೋಪಿ ಏಕದಿನ ಟೂರ್ನಿಯ ಮೊದಲ ಮಂದ್ಯದಲ್ಲಿ ಪಾಕ್ ವಿರುದ್ಧ ನ್ಯೂಜಲೆಂಡ್ ಭರ್ಜರಿ ಜಯ ಸಾದಿಸಿದೆ. ವಿಲ್ ಯಂಗ್,ಟಾಮ್‌ಲ್ಯಾಥಮ್ ಸಿಡಿಸಿದ ಅಬ್ಬರದ ದ್ವಿಶತಕದ ನೆರವಿನ ಆಟದಿಂದ ೬೦ ರನ್‌ಗಳ ಮೂಲಕ ಜಯಗಳಿಸಿತು.ಮೊದಲು ಬ್ಯಾಟಿಂಗ್ ಮಾಡಿದ ಕಿವೀಸ್ ೫೦ ಓವರ್‌ಗಳಿಗೆ ೫ ವಿಕೆಟ್ ನಷ್ಟಕ್ಕೆ ೩೨೦ ರನ್‌ಗಳಿಸಿದರು. ೩೨೧ ರನ್ ಗುರಿ ಬೆನ್ನತ್ತಿದ ಪಾಕಿಸ್ತಾನ ಬ್ಯಾಟಿಂಗ್ ವೈಫಲ್ಯದಿಂದ ೨೬೦ ರನ್‌ಗಳಿಗೆ ಆಲೌಟ್ ಆಗಿ ನ್ಯೂಜಿಲೆಂಡ್‌ಗೆ ಶರಣಾಯಿತು.…

ಟೆನಿಸ್‌ನಲ್ಲಿ ಪೂಣಚ್ಚ-ಪ್ರಜ್ವಲ್ ಜೋಡಿ ತಂದ ಚಿನ್ನ

ಟೆನಿಸ್‌ನಲ್ಲಿ ಪೂಣಚ್ಚ-ಪ್ರಜ್ವಲ್ ಜೋಡಿ ತಂದ ಚಿನ್ನ  by-ಕೆಂಧೂಳಿ ಬೆಂಗಳೂರು,ಫೆ,೧೨- ಟೆನಿಸ್‌ನ ಪುರುಷರ ಡಬಲ್ಸ್‌ನಲ್ಲಿ ಪೂಣಚ್ಚ-ಪ್ರಜ್ವಲ್ ಜೋಡಿಯ ಅಮೋಘ ಆಟದಿಂದ ಚಿನ್ನ ತಂದುಕೊಟ್ಟರು. ಬೆಂಗಳೂರಿನಲ್ಲಿ ನಡೆಯುತ್ತಿರುವ ೩೮ನೇ ರಾಷ್ಟ್ರೀಯ ಕ್ರೀಡಾಕೂಟದ ಟೆನಿಸ್‌ನ ಪುರುಷರ್ ಡಬಲ್ಸ್‌ನಲ್ಲಿ ಈ ಜೋಡಿ ಈ ಸಾಧನೆ ಮಾಡಿದೆ ಪ್ರಜ್ವಲ್- ಪೂಣಚ್ಚ ಜೋಡಿಯು ಸೋಮವಾರ ನಡೆದ ಫೈನಲ್ ಹಣಾಹಣಿಯಲ್ಲಿ ೬-೩, ೬-೧ರಿಂದ ಅಗ್ರ ಶ್ರೇಯಾಂಕದ ಸರ್ವಿಸಸ್‌ನ ಇಶಾಕ್ ಇಕ್ಬಾಲ್ ಮತ್ತು ಫೈಸಲ್ ಕಮರ್ ಅವರನ್ನು ಮಣಿಸಿ, ರಾಷ್ಟ್ರೀಯ ಕ್ರೀಡಾಕೂಟದ ಇತಿಹಾಸದಲ್ಲಿ ಈ ವಿಭಾಗದಲ್ಲಿ ಕರ್ನಾಟಕಕ್ಕೆ ಮೊದಲ…

ರೋಹಿತ್ ಶರ್ಮಾ ಅಬ್ಬರಕ್ಕೆ ಇಂಗ್ಲೆಂಡ್ ಸೋಲಿಗೆ ಶರಣು

ರೋಹಿತ್ ಶರ್ಮಾ ಅಬ್ಬರಕ್ಕೆ ಇಂಗ್ಲೆಂಡ್ ಸೋಲಿಗೆ ಶರಣು by-ಕೆಂಧೂಳಿ ರೋಹಿತ್ ಶರ್ಮಾ ಅಬ್ಬರದ ಬ್ಯಾಟಿಂಗ್‌ಗೆ ಇಂಗ್ಲೆಂಡ್ ತಂಡ ಸೋಲನ್ನು ಒಪ್ಪಿಕೊಂಡಿತು. ಕಟಕ್ ಇಂಟರ್‌ನ್ಯಾಷಿನಲ್ ಕ್ರಿಕೆಟ್ ಮೈದಾನದಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತೀಯ ತಂಡ ಗೆದ್ದು ಬೀಗಿದೆ ೩೦೫ ರನ್‌ಗಳ ಬಿಗ್ ಟಾರ್ಗೆಟ್ ಬೆನ್ನತ್ತಿದ ಟೀಮ್ ಇಂಡಿಯಾ ಪರ ಓಪನಿಂಗ್‌ಮಾಡಿದ ಕ್ಯಾಪ್ಟನ್ ರೋಹಿತ್ ಶರ್ಮಾ ಭರ್ಜರಿ ಬ್ಯಾಟಿಂಗ್ ಮಾಡಿದ್ರು. ಆಕ್ರಮಣಕಾರಿ ಆಗಿ ಬ್ಯಾಟ್ ಬೀಸಿದ ಇವರು ಸ್ಫೋಟಕ ಶತಕ ಸಿಡಿಸಿ ದಾಖಲೆ ಬರೆದಿದ್ದಾರೆ. ಇನ್ನು,…

ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ  by-ಕೆಂಧೂಳಿ ಮುಂಬೈ,ಫೆ,೦೩-ಇಂಗ್ಲೆಂಡ್ ವಿರುದ್ಧ ಭರತ ತಂಡ ಟಿ.೨೦ ಐದನೆ ಹಾಗೂ ಅಂತಿಮ ಇಂಟರ್‌ನ್ಯಾಷಿನಲ್ ಪಂದ್ಯವನ್ನು ೧೫೦ ರನ್‌ಗಳ ಅಂತರದಿಂದ ಭರ್ಜರಿ ಜಯಸಾಧಿಸಿತು. ಈ ಮೂಲಕ ೫ ಪಂದ್ಯಗಳ ಸರಣಿಯನ್ನು ೪-೧ ಅಂತರದಿಂದ ಗೆದ್ದುಕೊಂಡಿದೆ. ವಾಂಖೆಡೆ ಸ್ಟೇಡಿಯಮ್‌ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ತಂಡವು ೯ ವಿಕೆಟ್‌ಗಳ ನಷ್ಟಕ್ಕೆ ೨೪೭ ರನ್ ಗಳಿಸಿತು. ಗೆಲ್ಲಲು ಕಠಿಣ ಗುರಿ ಪಡೆದ ಇಂಗ್ಲೆಂಡ್ ತಂಡ ೧೦.೩ ಓವರ್‌ಗಳಲ್ಲಿ ಕೇವಲ ೯೭ ರನ್‌ಗೆ ಆಲೌಟಾಗಿ ಹೀನಾಯವಾಗಿ…

ಕನ್ನಡತಿಯ ನೇತೃತ್ವದಲ್ಲಿ ಭಾರತಕ್ಕೆ ಎರಡನೇ ವಿಶ್ವಕಪ್ ಕಿರೀಟ

ಕನ್ನಡತಿಯ ನೇತೃತ್ವದಲ್ಲಿ ಭಾರತಕ್ಕೆ ಎರಡನೇ ವಿಶ್ವಕಪ್ ಕಿರೀಟ by-ಕೆಂಧೂಳಿ ಕೌಲಾಲಂಪುರ,ಫೆ,೦೩-ಕನ್ನಡದ ಪ್ರಸಾದ್ ನಾಯಕ್ವದ ಭಾರತ ಯುವ ಮಹಿಳೆಯರ ತಂಡವು ೧೯ ವರ್ಷದೊಳಗಿನ ಮಹಿಳಾ ಟಿ-೨೦ ಕ್ರಿಕೆಟ್ ವಿಶ್ವಕಪ್ ತಮ್ಮ ಮುಡಿಗೇರಿಸಿಕೊಂಡರು. ಭಾರತ ಸತತ ಎರಡನೇ ಬಾರಿ ಈ ಸಾದನೆ ಮಾಡಿದ ಹೆಗ್ಗಳಿಕೆಗೆ ಪಾತ್ರವಾಗಿದೆ ಭಾನುವಾರ ನಡೆದ ಫೈನಲ್‌ನಲ್ಲಿ ಭಾರತ ತಂಡವು ದಕ್ಷಿಣ ಆಪ್ರಿಪ ವಿರುದ್ಧ ಜಯವನ್ನು ಸಾಧಿಸುವ ಮೂಲಕ ಭಾರತೀಯರ ಸಂಭ್ರಮಕ್ಕೆ ಸಾಕ್ಷಿಯಾದರು. ಲ್ಲಿ ಭಾರತ ಪುರಷರ ತಂಡ ಟಿ೨೦ ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ರೋಚಕ…

ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಜಯ

ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಜಯ by ಕೆಂಧೂಳಿ ಪುಣೆ,ಜ,೩೧-ಇಂಗ್ಲೆಂಡ್ ವಿರುದ್ಧ ನಡೆದ ನಾಲ್ಕನೇ ೧ಇ-೨೦ ಪಂದ್ಯದಲ್ಲಿ ಬಾರತ ಜಯಸಾಧಿಸಿತು. ಪುಣೆಯಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ ಭಾರತ ತಂಡವು ೯ ವಿಕೆಟ್‌ಗಳ ನಷ್ಟಕ್ಕೆ ೧೮೧ ರನ್ ಕಲೆ ಹಾಕಿತ್ತು. ಇದನ್ನು ಬೆನ್ನತ್ತಿದ ಇಂಗ್ಲೆಂಡ್ ತಂಡ ೨೦ ಓವರ್‌ಗಳಲ್ಲಿ ೧೬೬ ರನ್ ಗಳಿಸುವ ಮೂಲಕ ೧೫ ರನ್‌ಗಳ ಅಂತರದಲ್ಲಿ ಸೋಲು ಅನುಭವಿಸಿದೆ. .ಬ್ಯಾಟಿಂಗ್‌ಗೆ ಬಂದ ಭಾರತ ತಂಡಕ್ಕೆ ಆರಂಭದಲ್ಲೇ ಆಘಾತ ಕಾದಿತ್ತು. ಈ…

ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಗೆಲುವು

ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಗೆಲುವು by ಕೆಂಧೂಳಿ ಇಂಗ್ಲೆಂಡ್ ವಿರುದ್ಧದ ಎರಡನೇ ಟಿ೨೦ ಪಂದ್ಯದಲ್ಲಿ ಭಾರತ ಗೆಲುವು ದಾಖಲಿಸಿತು.ಚೆಪಾಕ್‌ನಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಭಾರತ ಈ ಗೆಲುವು ದಾಖಲಿಸಿತು. ಭಾರತದ ಪರ ತಿಲಕ್ ವರ್ಮಾ ಅವರು ೭೨ ರನ್ ಹೊಡೆಯುವ ಮೂಲಕ ಭಾರತದ ಗೆಲುವಿಗೆ ಕಾರಣರಾದರು. ವಾಷಿಂಗ್ಟನ್ ಸುಂದರ್ ಕೂಡ ೨೬ ರನ್ ಗಳಿಸಿ ಗಮನ ಸೆಳೆದರು. ಟಾಸ್ ಗೆದ್ದ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಮೊದಲ ಬ್ಯಾಟ್ ಮಾಡಿದ ಇಂಗ್ಲೆಂಡ್…

ಖೋಖೋ ಭಾರತ ಗೆಲುವಿಗೆ ಕಾರಣರಾದ ಗೌತಮ್,ಚೈತ್ರಾಗೆ ಸಿಎಂ ಸನ್ಮಾನ

ಖೋಖೋ ಭಾರತ ಗೆಲುವಿಗೆ ಕಾರಣರಾದ ಗೌತಮ್,ಚೈತ್ರಾಗೆ ಸಿಎಂ ಸನ್ಮಾನ by ಕೆಂಧೂಳಿ ಬೆಂಗಳೂರು, ಜ,24-2025ರ ಪುರುಷರ ಹಾಗೂ ಮಹಿಳಾ ಖೋ ಖೋ ವಿಶ್ವಕಪ್‌ನಲ್ಲಿ ಅತ್ಯುತ್ತಮ ಆಟವಾಡಿ ಭಾರತ ತಂಡವು ಎರಡೂ ವಿಭಾಗದಲ್ಲಿ ವಿಶ್ವ ಚಾಂಪಿಯನ್ ಆಗಲು ಅತ್ಯುತ್ತಮ‌ ಪ್ರದರ್ಶನ ನೀಡಿದ ಮಂಡ್ಯ ಜಿಲ್ಲೆಯ ಡಿ.ಮಲ್ಲಿಗೆರೆ ಗ್ರಾಮದ ಎಂ.ಕೆ ಗೌತಮ್ ಹಾಗೂ ಮೈಸೂರು ನರಸೀಪುರದ ಕುರಬೂರಿನ ಚೈತ್ರಾ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸನ್ಮಾನಿಸಿ ಗೌರವಿಸಿದರು. ಇಬ್ಬರೂ ಪಟುಗಳಿಗೆ ತಲಾ 5 ಲಕ್ಷ ರೂಪಾಯಿಯ…

ಖೋ ಖೋ ದೇಸಿ ಆಟಕ್ಕೆ ಈಗ ವಿಶ್ವಕಿರೀಟದ ಮೆರಗು!

ಖೋ ಖೋ ದೇಸಿ ಆಟಕ್ಕೆ ಈಗ ವಿಶ್ವಕಿರೀಟದ ಮೆರಗು! ನವದೆಹಲಿ,ಜ,೨೦-ದೇಸಿಯ ಆಟದ ಮೊದಲ ವಿಶ್ವಕಪ್‌ನಲ್ಲೇ ಭಾರತದ ಮಹಿಳೆಯರು ಜಯಸುವ ಮೂಲಕ ವಿಶ್ವದಾಖಲೆ ಬರೆದು ಭಾರತೀಯ ಆಟದ ಸೊಬಗನ್ನು ಮತ್ತಷ್ಟು ಹೆಚ್ಚಿಸಿದ್ದಾರೆ. ಅಜೇಯವಾಗಿ ಫೈನಲ್ ಪ್ರವೇಶಿಸಿದ್ದ ಭಾರತದ ಮಹಿಳಾ ತಂಡ ಫೈನಲ್ ಪಂದ್ಯದಲ್ಲಿ ನೇಪಾಳ ವಿರುದ್ಧ ೭೮-೪೦ ಅಂಕಗಳ ಭರ್ಜರಿ ಗೆಲುವು ಕಂಡಿದೆ. ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಖೋ ಖೋ ವಿಶ್ವಕಪ್ ಉದ್ಘಾಟನಾ ಟೂರ್ನಿಯಲ್ಲಿ ಆತಿಥೇಯ ಭಾರತ ಪ್ರಶಸ್ತಿ ಗೆಲ್ಲುವ ಮೂಲಕ ಇತಿಹಾಸ ರಚಿಸಿದೆ. ವೇಗ,…

ಹಝಾರೆ ಟ್ರೋಪಿ ಮುಡಿಗೇರಿಸಿಕೊಂಡ ಕರ್ನಾಟಕ

ಹಝಾರೆ ಟ್ರೋಪಿ ಮುಡಿಗೇರಿಸಿಕೊಂಡ ಕರ್ನಾಟಕ ವಡೋದರ ,ಜ,೧೯-ವಿದರ್ಭ ತಂಡದ ವಿರುದ್ಧ ಕರ್ನಾಟಕ ತಂಡವು ೩೬ ರನ್ನ ಗಳಿಂದ ಜಯಗಳಿಸುವ ಮೂಲಕ ಹಝಾರೆ ಟ್ರೋಪಿಯನ್ನು ತನ್ನದಾಗಿಸಿಕೊಳ್ಳುವ ಮೂಲಕ ಜಯದ ಕನಸನ್ನು ನನಸುಮಾಡಿಕೊಂಡಿತು. ವಡೋದರದ ಅಂತರರಾಷ್ಟ್ರೀಯ ಸ್ಟೇಡಿಯಮ್ ನಲ್ಲಿ ಐದನೇ ಫೈನಲ್ ಮತ್ತು ಕರ್ನಾಟಕ ತಂಡವು ತಮ್ಮ ಐದನೇ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ತಮ್ಮ ಪರಿಪೂರ್ಣ ಓಟವನ್ನು ಮುಂದುವರಿಸಿದೆ. ಸತತ ಎಂಟು ಪಂದ್ಯಗಳನ್ನು ಗೆದ್ದು ತಮ್ಮ ಮೊದಲ ವಿಜಯ್ ಹಜಾರೆ ಟ್ರೋಫಿ ಫೈನಲ್ ತಲುಪುವ ಮೂಲಕ ಕನಸಿನ ಓಟವನ್ನು ಹೊಂದಿದ್ದ…

ಸರ್ಕಾರದಿಂದ ಬೇಕಾದ ಸವಲತ್ತು ಕೊಡ್ತಿವಿ,ಒಲಂಪಿಕ್ ಮೆಡಲ್ ತನ್ನಿ ಸಿಎಂ ಕರೆ

ಸರ್ಕಾರದಿಂದ ಬೇಕಾದ ಸವಲತ್ತು ಕೊಡ್ತಿವಿ,ಒಲಂಪಿಕ್ ಮೆಡಲ್ ತನ್ನಿ ಸಿಎಂ ಕರೆ ಮಂಗಳೂರು ಜ 17: ಕ್ರೀಡಾಪಟುಗಳು, ಕೋಚ್ ಗಳು ಮತ್ತು ಕ್ರೀಡಾ ಇಲಾಖೆ ಎಷ್ಟಾದರೂ ಹಣ-ಸವಲತ್ತು ಕೇಳಿ. ನಾನು ಕೊಡ್ತೀನಿ. ಆದರೆ ಒಲಂಪಿಕ್ ನಲ್ಲಿ ರಾಜ್ಯದ ಪಟುಗಳು ದೇಶಕ್ಕಾಗಿ ಮೆಡಲ್ ತನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.‌ ಯುವಜನ ಮತ್ತು ಕ್ರೀಡಾ ಇಲಾಖೆ ಮತ್ತು ಜಿಲ್ಲಾಡಳಿತ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ “ಕರ್ನಾಟಕ ಕ್ರೀಡಾಕೂಟ 2025 ನ್ನು ಉದ್ಘಾಟಿಸಿ ಮಾತನಾಡಿದರು. ಅಗತ್ಯ ವೇದಿಕೆ ಮತ್ತು ಉತ್ತಮ ಪ್ರೋತ್ಸಾಹ ಇಲ್ಲದಿದ್ದರೆ…

ಬೊಸಿಯಾ ರಾಷ್ಟ್ರೀಯ ಚಾಂಪಿಯನ್ ಶಿಪ್ ಕ್ರೀಡೆ; ಕರ್ನಾಟಕದ‌ ಅನ್ನಪೂರ್ಣ ಚಾಂಪಿಯನ್

ಬೊಸಿಯಾ ರಾಷ್ಟ್ರೀಯ ಚಾಂಪಿಯನ್ ಶಿಪ್ ಕ್ರೀಡೆ; ಕರ್ನಾಟಕದ‌ ಅನ್ನಪೂರ್ಣ ಚಾಂಪಿಯನ್ ಬೆಂಗಳೂರು, ಜ,16-ಆಂಧ್ರಪ್ರದೇಶದ ವಿಶಾಖ ಪಟ್ಟಣದಲ್ಲಿ ನಡೆದ 9 ನೇ ರಾಷ್ಟೀಯ ಪ್ಯಾರಾ ಬೊಸಿಯಾ ( BOCCIA) ರಾಷ್ಟೀಯ ಚಾಂಪಿಯನ್ ಶಿಪ್ ಕ್ರೀಡಾ ಕೂಟದಲ್ಲಿ ಬೆಂಗಳೂರಿನ ಅನ್ನಪೂರ್ಣ ಅವರು ಚಿನ್ನದ ಪದಕ‌ ಗೆಲ್ಲುವ ಮೂಲಕ ನಾಡಿಗೆ ಕೀರ್ತಿ ತಂದಿದ್ದಾರೆ. ಜನವರಿ ‌8 ರಿಂದ 16 ರ ತನಕ ಆಂಧ್ರಪ್ರದೇಶದ ವಿಶಾಖ ಪಟ್ಟಣದಲ್ಲಿ ಬೊಸಿಯಾ ಸ್ಪೋರ್ಟ್ಸ್ ಫೆಡರೇಷನ್ ಆಫ್‌ ಇಂಡಿಯಾ ಹಾಗೂ‌ ಪ್ಯಾರಾ ಒಲಿಂಪಿಕ್ ಕಮಿಟಿ ಆಫ್ ಇಂಡಿಯಾ…

ಏಕದಿನ ಪಂದ್ಯದಲ್ಲಿ ದಾಖಲೆ ನಿರ್ಮಿಸಿದ ಭಾರತ

ಏಕದಿನ ಪಂದ್ಯದಲ್ಲಿ ದಾಖಲೆ ನಿರ್ಮಿಸಿದ ಭಾರತ   news desk-date 15-01-2025 ರಾಜ್‌ಕೋಟ್‌,ನಲ್ಲಿ ನಡೆಯುತ್ತಿರುವ ಐರ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಬೃಹತ್ ಮೊತ್ತ ಕಲೆಹಾಕಿ ದಾಖಲೆ ನಿರ್ಮಿಸಿದೆ.  ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ  ಆಟಗಾರ್ತಿಯಾರದ ಸ್ಮೃತಿ ಮಂಧಾನ ಹಾಗೂ ಪ್ರತಿಕಾ ರಾವಲ್ ಅವರ ಸ್ಫೋಟಕ ಶತಕ ಹಾಗೂ ರಿಚಾ ಘೋಷ್ ಅವರ ಅರ್ಧಶತಕದ ನೆರವಿನಿಂದ ಭಾರತ ವನಿತಾ ಪಡೆ ನಿಗದಿತ 50 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು…

ಪಾಕಿಸ್ತಾನ ವಿರುದ್ಧ ಭಾರತಕ್ಕೆ ಸೋಲು

ದುಬೈ, ಅ. ೨೪: ಟಿ-೨೦ ವಿಶ್ವಕಪ್ ಭಾರತ ತನ್ನ ಅಭಿಯಾನವನ್ನು ಸೋಲುವ ಆರಂಭಿಸಿದ. ಅದು ಸಂಪ್ರದಾಯ ಎದುರಾಳಿ ಪಾಕಿಸ್ತಾನದ ವಿರುದ್ಧ ನಡೆದ ಪಂದ್ಯಾವಳಿಯಲ್ಲಿ ಹೀನಾಯ ಸೋಲು ನಿಜಕ್ಕೂ ಮುಖಭಂಗವಾಗಿದೆ. ಕಳೆದ ಹಲವು ದಿನಗಳಿಂದ ಇಡೀ ವಿಶ್ವವೇ ಈ ರೋಚಕ ಪಂದ್ಯಕ್ಕೆ ಕಾದು ಕೂತಿತ್ತು ಈ ಎರಡು ರಾಷ್ಟ್ರಗಳ ಪಂದ್ಯದ ರೋಚಕ ಆಟವನ್ನು ನೋಡುವಾಗ ಭಾರತ ಎಂದಿನಂತೆ ಆಡಿದರೂ ಅದ್ಯೋಕೋ ಆರಂಭದ ಆಟಗಾರರು ಪೇಲವ ಆಟ ನಿರಾಶೆ ತಂದಿತ್ತು ಆದರೂ ಕೋಯ್ಲಿ ಆಡಿದ ಆಟ ಭರವಸೆ ಮೂಡಿಸಿದರು ನಿರೀಕ್ಷಿತ…

ಬ್ಯಾಟಿಂಗ್, ಬೌಲಿಂಗ್ ನಲ್ಲಿ ಟೀಂ ಇಂಡಿಯಾ ಫೇಲ್, ಪಾಕ್ ಗೆ ಭರ್ಜರಿ ಗೆಲುವು

Reported By H.D Savita ದುಬೈ :ಐಸಿಸಿ ವಿಶ್ವಕಪ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತವು ಬದ್ಧವೈರಿ ಪಾಕಿಸ್ತಾನ ವಿರುದ್ಧ ಸೋಲು ಅನುಭವಿಸಿದೆ. ಪಾಕ್  ನಾಯಕ ಬಾಬರ್ ಅಜಮ್ ಹಾಗೂ ಮೊಹಮ್ಮದ್ ರಿಜ್ವಾನ್ ಅಬ್ಬರದ ಬ್ಯಾಟಿಂಗ್‌ನಿಂದ ಪಾಕಿಸ್ತಾನ 10 ವಿಕೆಟ್ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ICC ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧ ಭಾರತದ ಅಜೇಯ ಗೆಲುವಿನ ಓಟದ ದಾಖಲೆಗಳನ್ನು ಪಾಕಿಸ್ತಾನ ಮುರಿದಿದೆ. ಪಾಕ್ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಫಲಗೊಂಡಿತು.…

ಸಿಎಸ್ ಕೆಗೆ ಚಾಂಪಿಯನ್ ಪಟ್ಟ: 4ನೇ‌ ಬಾರಿ ಟ್ರೋಫಿಗೆ ಮುತ್ತಿಟ್ಟ ಕೂಲ್ ಬಾಯ್ಸ್..

ದುಬೈ: ಇಂಡಿಯನ್ ಪ್ರೀಮಿಯರ್ ಲೀಗ್ 2021 ಸೀಸನ್​ 14ರಲ್ಲಿ ಎಂ. ಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಚಾಂಪಿಯನ್​ ಆಗಿ ಹೊರಹೊಮ್ಮಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ದ 27 ರನ್​ಗಳ ಭರ್ಜರಿ ಜಯ ಸಾಧಿಸುವ ಮೂಲಕ ಸಿಎಸ್​ಕೆ 4ನೇ ಬಾರಿ ಟ್ರೋಫಿಗೆ ಮುತ್ತಿಕ್ಕಿತು. ಇದಕ್ಕೂ ಮುನ್ನ ಟಾಸ್ ಗೆದ್ದ ಕೆಕೆಆರ್ ನಾಯಕ ಇಯಾನ್ ಮೊರ್ಗನ್​  ಬೌಲಿಂಗ್ ಆಯ್ಕೆ ಮಾಡಿಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ ತಂಡವು ಡುಪ್ಲೆಸಿಸ್ (86) ಅವರ ಆಕರ್ಷಕ ಅರ್ಧಶತಕದ…

1 2 3 5
error: Content is protected !!