Browsing: ಕ್ರೀಡೆ

ಕ್ರೀಡೆ

ಸಿಎಂ ಸಿದ್ದರಾಮಯ್ಯ ಬೇಟಿಯಾದ ಒಲಂಪಿಕ್ ಪದಕ ವಿಜೇತ ನೀರಜ್ ಚೋಪ್ರ

ಬೆಂಗಳೂರು, ಜು,03-ಅವಳಿ ಒಲಿಂಪಿಕ್ಸ್ ಪದಕ ವಿಜೇತ, ವಿಶ್ವದ ನಂಬರ್ ಒನ್ ಜಾವೆಲಿನ್ ಎಸೆತಗಾರರಾದ ನೀರಜ್ ಚೋಪ್ರಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಇಂದು ಸೌಹಾರ್ದ ಭೇಟಿ ಮಾಡಿದರು. ಮುಖ್ಯಮಂತ್ರಿಗಳು ಶುಭ ಹಾರೈಸಿದರು. ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾದ ವಿಧಾನ‌ ಪರಿಷತ್ ಸದಸ್ಯ ಗೋವಿಂದರಾಜು ಅವರು ಉಪಸ್ಥಿತರಿದ್ದರು. ಜುಲೈ 5ರಂದು ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ನೀರಜ್ ಚೋಪ್ರಾ ಕ್ಲಾಸಿಕ್ ಜಾವೆಲಿನ್ ಸ್ಪರ್ಧೆಯಲ್ಲಿ ಅವರು ಭಾಗವಹಿಸಲಿದ್ದಾರೆ.

18ವರ್ಷದ ನಂತರ ಗೆಲುವು ಸಾಧಿಸಿ ಇತಿಹಾಸ ನಿರ್ಮಿಸಿದ ಆರ್ ಸಿ ಬಿ

ಅಹ್ಮದಾಬಾದ್,ಜೂ,03- ಕೊನೆಗೂ 18 ವರ್ಷಗಳ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆಲುವು ಸಾಧಿಸುವ ಮೂಲಕ ಇತಿಹಾಸ ನಿರ್ಮಿಸಿತು.. ಈ ಬಾರಿ ಕಪ್ ನಮ್ಮದೆ ಎನ್ನುವ ಅಭಿಮಾನಿಗಳ ಅಭಿಮಾನದ ಘೋಷಣೆಗೆ ಕೊಯ್ಲಿ ತಂಡ ಆಡಿದ ರೋಚಕ ಆಟದ ಮೂಲಕ  ಗೆಲುವಿನ ಕಪ್ ಎತ್ತಿ ಹಿಡಿದು ಗೌರವ ನೀಡಿದರು. ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 6 ರನ್ ಗಳ ಅಂತರದಲ್ಲಿ ಮಣಿಸಿ 18…

ಐಪಿಎಲ್ ಫೈನಲ್‌ಗೆ ಲಗ್ಗೆ ಇಟ್ಟ ಪಂಜಾಬ್ ಕಿಂಗ್ಸ್

ಅಹಮದಾಬಾದ್,ಜೂ,೦೧-ನಾಯಕ ಶ್ರೇಯಸ್ ಅಯ್ಯರ್ ಉತ್ತಮ ಬ್ಯಾಟಿಂಗ್‌ನಿಂದ ಪಂಜಾಬ್ ಕಿಂಗ್ಸ್ ತಂಡವು ಐಪಿಎಲ್ ಟೂರ್ನಿಯ ಫೈನಲ್‌ಗೆ ಲಗ್ಗೆ ಇಟ್ಟಿತು. ಭಾನುವಾರ ರಾತ್ರಿ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಎರಡನೇ ಕ್ವಾಲಿಫಯರ್‌ನಲ್ಲಿ ಕಿಂಗ್ಸ್ ತಂಡವು ಮುಂಬೈ ಇಂಡಿಯನ್ಸ್ ಎದುರು ೫ ವಿಕೆಟ್‌ಗಳಿಂದ ಗೆದ್ದಿತು. ಮಂಗಳವಾರ ಇದೇ ಕ್ರೀಡಾಂಗಣದಲ್ಲಿ ನಡೆಯಲಿರುವ ಫೈನಲ್‌ನಲ್ಲಿ ಪಂಜಾಬ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ. ಮೊದಲ ಕ್ವಾಲಿಫಯರ್‌ನಲ್ಲಿ ಪಂಜಾಬ್ ತಂಡವು ಆರ್‌ಸಿಬಿ ಎದುರು ಸೋತಿತ್ತು. ಕಳೆದ ೧೮ ವರ್ಷಗಳಿಂದ ಐಪಿಎಲ್‌ನಲ್ಲಿರುವ ಉಭಯ ತಂಡಗಳು ಇದುವರೆಗೂ…

ರೋಚಕ ಜಯ ಸಾಧಿಸಿದ ರಾಯಲ್ಸ್ ಚಾಲೆಂಜರ‍್ಸ

ಬೆಂಗಳೂರು,ಮೇ,೦೪-ಕೊನೆಯ ಎಸೆತದವರೆಗೂ ರೋಚಕ ಉಳಿಸಿಕೊಂಡು ಕೊನೆಯ ಬಾಲಿನಲ್ಲಿ ಹೊಡೆದ ಹೊಡೆತ ಜಯದತ್ತ ಸಾಗಿತು, ಇದು ಕ್ರಿಕೆಟ್ ಅಭಿಮಾನಿಗಳಿಗೆ ಒಂದು ರೀತಿ ಕುತೂಹಲದಂತಿತ್ತು. ಶನಿವಾರ ಬೆಂಗಳೂರಿನಚಿನ್ನಸ್ವಾಮಿ ಕ್ರಿಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ‍್ಸ ಮತ್ತು ಚೆನೈ ಸೂಪರ್ ಕಿಂಗ್ಸ್ ಐಪಿಎಲ್ ಪಂದ್ಯದಲ್ಲಿ ಬೆಂಗಳೂರು ರಾಯಲ್ಸ್ ಚಾಲೆಂಜರ‍್ಸ್ ತಂಡ ರೋಚಕ ಜಯಗಳಿಸಿತು. ಕೊನೆಯ ಎಸೆತದವರೆಗೂ ರೋಚಕ ರಸದೌತಣ ನೀಡಿದ ಐಪಿಎಲ್ ಪಂದ್ಯದಲ್ಲಿ ಆರ್‌ಸಿಬಿಯು ೨ ರನ್‌ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ಎದುರು ಜಯಿಸಿತು. ಇದರೊಂದಿಗೆ ಪ್ಲೇ ಆಫ್ ಹೊಸ್ತಿಲಿಗೆ ಬಂದು ನಿಂತಿತು.…

ವೈಭವ್ ಅಬ್ಬರದ ಆಟ-ಗುಜರಾತ್ ಟೈಟಾನ್ ವಿರುದ್ಧ ರಾಜಾಸ್ಥಾನ ರಾಯಲ್ಸ್ ಗೆ ಭರ್ಜರಿ ಗೆಲುವು

ಜೈಪುರ,ಏ,29-ಯಶಸ್ವಿ ಜೈಸ್ವಾಲ್ ಮತ್ತು ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್ ಮೂಲಕ ಗುಜರಾತ್ ಟೈಟಾನ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದರು. ಜೈಪುರದ ಸವಾಯ್ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡ ನೀಡಿದ್ದ 210 ರನ್ ಗಳ ಗುರಿಯನ್ನು ರಾಜಸ್ತಾನ ರಾಯಲ್ಸ್ ತಂಡ ಕೇವಲ 15.5 ಓವರ್ ನಲ್ಲೇ 212 ರನ್ ಗಳಿಸಿ 8 ವಿಕೆಟ್ ಗಳ ಅಂತರದಲ್ಲಿ ಭರ್ಜರಿ ಜಯ ಗಳಿಸಿತು. ರಾಜಸ್ತಾನ ಪರ ಆರಂಭಿಕರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ ಮತ್ತು ವೈಭವ್ ಸೂರ್ಯವಂಶಿ ಸ್ಫೋಟಕ…

ಡೆಲ್ಲಿ ತಂಡದ ವಿರುದ್ಧ ಗೆದ್ದು ಬೀಗಿದ ಆರ್‌ಸಿಬಿ

ನವದೆಹಲಿ,ಏ,೨೭-ಇಲ್ಲಿನ ಅರುಣ್‌ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ ನೀಡಿದ ೧೬೩ ರನ್‌ಗಳ ಗುರಿಯನ್ನು ಬೆನ್ನು ಹತ್ತಿದ ಆರ್‌ಸಿಬಿ ಇನ್ನೂ ಒಂಬತ್ತು ಎಸೆತಗಳ ಬಾಕಿ ಇರುವಾಗಲೇ ೬ ವಿಕಟ್ ಅಂತರದಿಂದ ಭರ್ಜರಿ ಜಯ ಸಾಧಿಸಿ ಸೇಡು ತೀರಿಸಿಕೊಂಡಿದೆ. ಹೌದು..ವಿರಾಟ್ ಕೊಹ್ಲಿ ಯಾರು ಏನೇ ಕೊಟ್ಟರೂ ಅದನ್ನು ತಿರುಗಿಸಿ ಕೊಡುವುದರಲ್ಲಿ ನಿಸ್ಸೀಮರು.. ಡೆಲ್ಲಿ ಕ್ಯಾಪಿಟಲ್ಸ್ ನೀಡಿದ ೧೬೩ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಆರ್ ಸಿಬಿ ಕೃನಾಲ್ ಪಾಂಡ್ಯಾ ಮತ್ತು ವಿರಾಟ್ ಕೊಹ್ಲಿ ಅವರ ಅರ್ಧಶತಕಗಳ ನೆರವಿನಿಂದ…

ಪಂಜಾಬ್ ತಂಡವನ್ನು ಬಗ್ಗು ಬಡೆದ ರಾಯಲ್ ಚಾಲೆಂಜರ್ಸ್ ತಂಡ

ಮುಲ್ಲಾನ್‌ಪುರ,ಏ,೨೦- ತವರಿನ ಅಂಗಳ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೋಲು ಕಂಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈಗ ಪಂಜಾಪ್ ತಂಡದ ವಿರುದ್ಧ ಗೆಲುವು ಸಾಧಿಸುವ ಮೂಲಕ ಐದನೇ ಗೆಲುವು ಪಡೆದಿದ್ದಾರೆ. ತವರಿನಲ್ಲಿ ಅನುಭವಿಸಿದ್ದ ಸೋಲಿಗೆ ಬೆಂಗಳೂರು ಬಾಯ್ಸ್, ಪಂಜಾಬ್‌ಗೆ ನುಗ್ಗಿ ಅಯ್ಯರ್ ಪಡೆಯನ್ನು ಬಗ್ಗುಬಡಿದಿದೆ. ಈ ಮೂಲಕ ಸೋಲಿನ ಲೆಕ್ಕಾಚಾರ ಚುಕ್ತ ಮಾಡುವಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಯಶಸ್ವಿಯಾಗಿದೆ. ೧೫೮ ರನ್‌ಗಳ ಗುರಿಯನ್ನು ೭ ವಿಕೆಟ್ ಅಂತರದಲ್ಲಿ ಆರ್‌ಸಿಬಿ ಜಯಭೇರಿ ಬಾರಿಸಿದೆ. ಈ ಗೆಲುವಿನೊಂದಿಗೆ ಆರ್‌ಸಿಬಿ…

ರಾಜಸ್ಥಾನ ತಂಡದ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ರೋಚಕ ಜಯ

ರಾಜಸ್ಥಾನ,ಏ,೧೯- ಸವಾಯಿ ಮಾನ್ಸಿಂಗ್ ಮೈದಾನದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಸಾಧಾರಣ ಮೊತ್ತದ ರನ್‌ಗಳನ್ನು ಚೇಜ್ ಮಾಡಲು ಸಾಧ್ಯವಾಗದೆ ರಾಜಾಸ್ಥಾನ್ ರಾಯಲ್ಸ್ ತಂಡ ಕೇವಲ ಎರಡು ರನ್‌ಗಳಿಂದ ಸೋತಿತು. ಲಕ್ನೋ ಕ್ಯಾಪ್ಟನ್ ರಿಷಭ್ ಪಂತ್ ಟಾಸ್ ಗೆದ್ದು, ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ಆರಂಭದಲ್ಲೇ ಆಘಾತಕ್ಕೆ ಒಳಗಾದರು. ಏಕೆಂದರೆ ತಂಡದ ಪರ ಆರಂಭಿಕರಾದ ಮಿಚೆಲ್ ಮಾರ್ಷ್ ಕೇವಲ ೪ ರನ್‌ಗೆ ಕ್ಯಾಚ್ ನೀಡಿದರು. ಆದರೆ ಮಾರ್ಕ್ರಾಮ್ ಉತ್ತಮ ಬ್ಯಾಟಿಂಗ್‌ನಿಂದ ೪೫ ಎಸೆತದಲ್ಲಿ ೬೬ ರನ್…

ಸೋಲಿನಿಂದ ಕೆಂಗೆಟ್ಟಿದ್ದ ಹೈದರಾಬಾದ್ ತಂಡಕ್ಕೆ ತವರಿನಲ್ಲೇ ಭರ್ಜರಿ ಗೆಲುವು

ಹೈದರಾಬಾದ್,ಏ,೧೩-ತವರಿನಲ್ಲಿ ಹೈದರಾಬಾದ್ ತಂಡ ಆಡಿದ ಅದ್ಭುತ ಆಟಕ್ಕೆಪಂಚಾಬ್ ನಿಜಕ್ಕೂ ತತ್ತರಿಸಿಹೋಯಿತು.ಸೋಲಿನಿಂದ ಕೆಂಗೆಟ್ಟಿದ್ದ ತಂಡಕ್ಕೆ ಅಭಿಷೇಕ್ ಶರ್ಮಾ ಸಿಡಿಸಿದ ಸಿಕ್ಸರ್‌ಗಳು ಹೈದರಾಬಾದ್ ಗೆಲುವಿಗೆ ಕಾರಣವಾಯಿತು. ಹೈದರಾಬಾದ್ ಮೈದಾನದಲ್ಲಿ ಪಂಜಾಬ್ ಕಿಂಗ್ಸ್ ಕೂಡ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿತು. ಶ್ರೇಯಸ್ ಅಯ್ಯರ್ ಪಡೆ ೨೦ ಓವರ್‌ಗೆ ೬ ವಿಕೆಟ್ ನಷ್ಟಕ್ಕೆ ೨೪೫ ರನ್ ಪೇರಿಸಿತ್ತು. ಬೃಹತ್ ಮೊತ್ತದ ಗುರಿ ಬೆನ್ನತ್ತಿದ ಸನ್‌ರೈಸರ್ಸ್ ಹೈದರಾಬಾದ್ ಬ್ಯಾಟಿಂಗ್‌ನಲ್ಲಿ ಮಿಂಚಿನ ರನ್ ಹೊಳೆ ಹರಿಸಿತು. ಬ್ಯಾಟಿಂಗ್‌ನಲ್ಲಿ ಮತ್ತೆ ಫಾರ್ಮ್‌ಗೆ ಬಂದಂತೆ ಭಾಸವಾಯಿತು. ೧೮.೩ ಓವರ್‌ಗೆ…

ಚೆನೈ ಸೂಪರ್‌ಕಿಂಗ್ ವಿರುದ್ಧ ಕೋಲ್ಕತಾ ನೈಟ್ ರೈಡರ್ಸ್‌ಗೆ ಜಯ

ಚೆನೈ ಸೂಪರ್‌ಕಿಂಗ್ ವಿರುದ್ಧ ಕೋಲ್ಕತಾ ನೈಟ್ ರೈಡರ್ಸ್‌ಗೆ ಜಯ ಕೆಂಧೂಳಿ ಚೆನೈ,ಏ,೧೧-ಚೆನೈ ಸೂಪರ್ ಕಿಂಗ್ಸ್ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಮತ್ತೊಮ್ಮೆ ಸೋಲುವ ಮೂಲಕ ಸತತ ಐದು ಪಂದ್ಯಗಳನ್ನುಸೋತು ದಾಖಲೆ ಬರೆದಿದೆ. ಇಲ್ಲಿನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಕೆಕೆಆರ್ ಬೌಲಿಂಗ್ ಆಯ್ಕೆಮಾಡಿಕೊಂಡಿತು,ಮೊದಲು ಬ್ಯಾಟಿಂಗ್ ಮಾಡಿದ ಚೆನೈ ಸೂಪರ್ ಕಿಂಗ್ಸ್ ನಿಗಧಿತ ೨೦ಓವರ್‌ಗಳಲ್ಲಿ ೧೦೩ರನ್ ಮಾತ್ರ ಪೇರಿಸಲು ಸಾಧ್ಯವಾಯಿತು.ಶಿವಂ ದುಬೆ ಅಜೇಯ ೩೧ ರನ್ ಗಳಿಸಿದರೆ, ವಿಜಯ್ ಶಂಕರ್ ೨೯ ರನ್ ಗಳಿಸಿದರು.…

ರಾಹುಲ್ ಅಬ್ಬರಕ್ಕೆ ಆರ್‌ಸಿಬಿ ತತ್ತರ- ಡೆಲ್ಲಿ ವಿರುದ್ಧ ಆರ್‌ಸಿಬಿಗೆ ಸೋಲು

ರಾಹುಲ್ ಅಬ್ಬರಕ್ಕೆ ಆರ್‌ಸಿಬಿ ತತ್ತರ- ಡೆಲ್ಲಿ ವಿರುದ್ಧ ಆರ್‌ಸಿಬಿಗೆ ಸೋಲು by-ಕೆಂಧೂಳಿ ಬೆಂಗಳೂರು,ಏ,೧೧- ರಾಯಲ್ ಚಾಲೆಂಜರ್ಸ್‌ಬೆಂಗಳೂರು ವಿರುದ್ಧ ಕರ್ನಾಕದ ಹುಡುಗ ಕೆ.ಎಲ್.ರಾಹುಲ್ ಅಬ್ಬರಿಸಿದ ಪರಿಣಾಮ ಡೆಲ್ಲಿಕ್ಯಾಪಿಟಲ್ಸ್ ಅರ್‌ಸಿಬಿ ವಿರುದ್ಧ ಆರು ವಿಕೆಟ್‌ಗಳ ಭರ್ಜರಿ ಜಯ ಸಾಧಸಿತು. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಪಿಎಲ್ ಪಂದ್ಯಾವಳಿಯಲ್ಲಿ ಟಾಸ್ ಗೆದ್ದು ಡೆಲ್ಲಿ ಕ್ಯಾಪಿಟಲ್ಸ್ ಮೊದಲು ವಾಲಿಂಗ್ಸ್ ಆಯ್ಕೆ ಮಾಡಿಂಡಿತು, ಸ್ಪೋಟಕ ಆರಂಭ ಪಡೆದ ಆರ್‌ಸಿಬಿ ಫಿಲ್ ಸಾಲ್ಫ್‌ರೌನ್‌ಔಟ್ ಆಗುತ್ತಿದ್ದಂತೆ ಆಟಗಾರರ ಮೋರಿಯಲ್ಲಿ ದುಗುಡ ಆರಂಭವಾಗಿತ್ತು ಇದೇ ವೇಳೆ ಡೆಲ್ಲಿ…

ಚೈನೈ ಸೂಪರ್ ಕಿಂಗ್ಸ್ ವಿರುದ್ಧ ಪಂಜಾಬ್ ಕಿಂಗ್ಸ್‌ಗೆ ಜಯ

ಚೈನೈ ಸೂಪರ್ ಕಿಂಗ್ಸ್ ವಿರುದ್ಧ ಪಂಜಾಬ್ ಕಿಂಗ್ಸ್‌ಗೆ ಜಯ     by-ಕೆಂಧೂಳಿ ಮೊಹಾಲಿ,ಏ,೦೮-ಪಂಜಾಬ್ ಕಿಂಗ್ಸ್ ನಿಗಧಿತ ಓವರ್‌ನಲ್ಲಿ ಗಳಿಸಿದ ೨೧೦ ರನ್ನು ಬೆನ್ನಟ್ಟಿದರಾದರೂ ಚೆನೈ ಸೂಪರ್ ಕಿಂಗ್ಸ್ ನ ಆಟಗಾರರು ಹೆಚ್ಚು ಹೊತ್ತು ಫೀಲ್ಡ್‌ನಲ್ಲಿ ನಿಲ್ಲದೆ ಔಟ್ ಆಗುವ ಮೂಲಕ ಆ ಮೊತ್ತವನ್ನು ಕಲೆಹಾಕಲು ವಿಫಲವಾಗುವ ಮೂಲಕ ೧೮ ರನ್‌ಗಳಿಂದ ಸೋಲೊಪ್ಪಿಕೊಳ್ಳಬೇಕಾಯಿತು. ಇದರಿಂದ ಪಂಜಾಬ್ ಕಿಂಗ್ಸ್ ತಂಡ೧೮ ರನ್‌ಗಳಿಂದ ವಿಜಯ ಸಾಧಿಸಿತು. ಮಂಗಳವಾರ ಚಂಡೀಗಡದ ಮೊಹಾಲಿಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಈ ಪಂದ್ಯದಲ್ಲಿ ಟಾಸ್…

ಸನ್‌ರೈಸ್‌ವಿರುದ್ಧಗೆದ್ದುಬೀಗಿದ ಕೋಲ್ಕತ್ತ

ಸನ್‌ರೈಸ್‌ವಿರುದ್ಧಗೆದ್ದುಬೀಗಿದ ಕೋಲ್ಕತ್ತ by-ಕೆಂಧೂಳಿ ಕೋಲ್ಕತ್ತ ,ಏ,೦೪-ವೆಂಕಟೆಶ್ ಅಯ್ಯರ್ ಮತ್ತು ರಘುವಂಶಿ ಅವರ ಸೊಗಸಾದಜೊತೆಯಾಟದಿಂದ ಸನ್‌ರೈಸ್ ಹೈದರಾಬಾದ್ ತಂಡವನ್ನು ಕೋಲ್ಕತ್ತಾ ತಂಡ ಸೋಲಿಸುವ ಮೂಲಕ ಎರಡನೇ ಗೆಲುವು ಸಾಧಿಸಿತು. ಇಂಡಿಯನ್ ಪ್ರೀಮಿಯರ್ ಲೀಗ್‌ನ ಪಂದ್ಯದಲ್ಲಿ ೮೦ ರನ್‌ಗಳಿಂದ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಸದೆಬಡಿಯಿತು.ಹಾಲಿ ಚಾಂಪಿಯನ್ ಕೋಲ್ಕತ್ತ ತಂಡವು ನಾಲ್ಕು ಪಂದ್ಯಗಳಲ್ಲಿ ಎರಡನೇ ಗೆಲುವು ದಾಖಲಿಸಿ ಪಾಯಿಂಟ್ಸ್ ಪಟ್ಟಿಯಲ್ಲಿ ಕೊನೆಯ ಸ್ಥಾನದಿಂದ ಐದನೇ ಸ್ಥಾನಕ್ಕೆ ಏರಿತು. ಮತ್ತೊಂದೆಡೆ ಹಾಲಿ ರನ್ನರ್ಸ್ ಅಪ್ ಹೈದರಾಬಾದ್ ತಂಡವು ಹ್ಯಾಟ್ರಿಕ್ ಸೋಲಿನೊಡನೆ ಕೊನೆಯ ಸ್ಥಾನಕ್ಕೆ…

ಲಖನೌ ತಂಡವನ್ನು ಮಣಿಸಿದ ಪಂಜಾಬ್ ತಂಡಕ್ಕೆ ಎರಡನೇ ಗೆಲುವು

ಲಖನೌ ತಂಡವನ್ನು ಮಣಿಸಿದ ಪಂಜಾಬ್ ತಂಡಕ್ಕೆ ಎರಡನೇ ಗೆಲುವು  by-ಕೆಂಧೂಳಿ ಲಕ್ನೋ,ಏ,೦೨- ಪಂಜಾಪ್ ಕಿಂಗ್ಸ್ ತಂಡವು ಲಖನೌಸೂಪರ್ ಜೈಂಟ್ಸ್ ತಂಡವನ್ನು ಎಂಟು ವಿಕೆಟ್‌ಗಳಿಂದ ಸೋಲಿಸಿದೆ. ಮೊದಲ ಬ್ಯಾಟಿಂಗ್ ಮಾಡಿದ ಲಕ್ನೋ ತಂಡ ೨೦ ಓವರ‍್ಗಳಲ್ಲಿ ೭ ವಿಕೆಟ್‌ಗೆ ೧೭೧ ರನ್ ಗಳಿಸಿತು. ನಂತರ ಆಡಿದ ಪಂಚಾಪ್ ತಂಡ ಸುಲಭಗುರಿ ತಲುಪಿ ಎರಡನೇ ಜಯ ಸಾಧಿಸಿತು. . ಲಕ್ನೋದ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಎಲ್‌ಎಸ್‌ಜಿ ತಂಡ ೧೭೨ ರನ್‌ಗಳ ಗುರಿಯನ್ನು ನಿಗದಿಪಡಿಸಿತ್ತು. ಇದನ್ನು ಪಿಬಿಕೆಎಸ್ ೧೬.೨…

ಕೊಯ್ಲಿ -ಪಾಂಡ್ಯೆ ಭರ್ಜರಿ ಆಟದಿಂದ ಐಪಿಎಲ್ ಮೊದಲ ಜಯಗಳಿಸಿದ ಆರ್‌ಸಿಬಿ

ಕೊಯ್ಲಿ -ಪಾಂಡ್ಯೆ ಭರ್ಜರಿ ಆಟದಿಂದ ಐಪಿಎಲ್ ಮೊದಲ ಜಯಗಳಿಸಿದ ಆರ್‌ಸಿಬಿ by-ಕೆಂಧೂಳಿ ಕೋಲ್ಕತಾ,ಮಾ,೨೩-ಐಪಿಎಲ್ ಮೊದಲ ಪಂದ್ಯದಲ್ಲೇ ಆ ಮೋಡಿ ಆಟ ನೆರದವರನ್ನೆಲ್ಲ ಹುಚ್ಚೆಬ್ಬಿಸಿ ಕುಣಿಯಲು ಕಾರಣವಾಯಿತು.ಹೌದು ವಿರಾಟ್ ಕೊಯ್ಲಿ ಮತ್ತು ಪಾಂಡ್ಯ ಉತ್ತಮ ಆಟದಿಂದ ಕೋಲ್ಕತ್ತಾನೈಟ್‌ರೈಡರ್ಸ್ ತಂಡವನ್ನು ಏಳು ವಿಕೆಟ್‌ಗಳ ಅಂತರಿಂದ ರಾಯಲ್ ಚಾಲೆಂರ್ಸ್ ತಂಡ ಮಣಿಸುವ ಮೂಲಕ ಮೊದಲ ಗೆಲುವಿನ ಹೆಜ್ಜೆ ಇಟ್ಟರು. ‘ಚೇಸಿಂಗ್ ಕಿಂಗ್’ ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್, ಆಲ್ ರೌಂಡರ್ ಕೃನಾಲ್ ಪಾಂಡ್ಯ(೩-೨೯) ನೇತೃತ್ವದ ಬೌಲರ್ ಗಳ ಶಿಸ್ತುಬದ್ಧ ಬೌಲಿಂಗ್ ದಾಳಿಯ…

2ನೇ ಬಾರಿ ಜಯ ಸಾಧಿಸಿದ ಮುಂಬೈ ತಂಡ-ಮತ್ತೇ ಡೆಲ್ಲಿ ರನ್ನರ್ ಆಪ್‌ಗೆ ತೃಪ್ತಿ

2ನೇ ಬಾರಿ ಜಯ ಸಾಧಿಸಿದ ಮುಂಬೈ ತಂಡ-ಮತ್ತೇ ಡೆಲ್ಲಿ ರನ್ನರ್ ಆಪ್‌ಗೆ ತೃಪ್ತಿ by-ಕೆಂಧೂಳಿ ಮುಂಬೈ,ಮಾ,೧೬-ಇದೊಂದು ವಿಶೇಷವೇ ಸರಿ ಮಹಿಳಾ ಪ್ರೀಮಿಯರ್ ಕ್ರಿಕೆಟ್ ಲೀಗ್‌ನ ಮೂರನೇ ಆವೃತ್ತಿಯಲ್ಲೂ ಡೆಲ್ಲಿ ಕ್ಯಾಪಿಟಲ್ ವಿರುದ್ಧ ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ರೋಚಕ ಜಯ ಸಾಧಿಸುವ ಮೂಲಕ ಎರಡನೇ ಬಾರಿಗೂ ಚಾಂಪಿಯನ್ ಆಗಿದೆ. ೨೦೨೩ರ ಮೊದಲ ಆವೃತ್ತಿಯಲ್ಲಿ ಡೆಲ್ಲಿ ವಿರುದ್ಧವೇ ಜಯಿಸಿ ಮುಂಬೈ ಚಾಂಪಿಯನ್ ಆಗಿತ್ತು. ಇನ್ನೂ ಸತತ ೩ನೇ ಬಾರಿ ಫೈನಲ್‌ನಲ್ಲಿ ಸೋತ ಡೆಲ್ಲಿ ರನ್ನರ್ ಅಪ್ ಪ್ರಶಸ್ತಿಗೆ…

ಮಹಿಳಾ ಪ್ರೀಮಿಯರ್‌ಲೀಗ್‌-ಫೈನಲ್ ಪ್ರವೇಶಿಸಿದ ಮುಂಬೈತಂಡ

ಮಹಿಳಾ ಪ್ರೀಮಿಯರ್‌ಲೀಗ್‌-ಫೈನಲ್ ಪ್ರವೇಶಿಸಿದ ಮುಂಬೈತಂಡ  by-ಕೆಂಧೂಳಿ ಮುಂಬೈ,ಮಾ,೧೪-ಮಹಿಳಾ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯ ಎಲಿಮಿನೇಟರ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡವು ಗುಜರಾತ್ ಜೈಂಟ್ಸ್ ತಂಡವನ್ನು ೪೭ ರನ್‌ಗಳಿಂದಿ ಮಣಿಸಿ ಎರಡನೇ ಬಾರಿ ಫೈನಲ್ ಪ್ರವೇಶಿಸಿತು. ನಿವಾರ ನಡೆಯುವ ಫೈನಲ್‌ನಲ್ಲಿ ೨೦೨೩ರ ಆವೃತ್ತಿಯ ಚಾಂಪಿಯನ್ ಮುಂಬೈ ತಂಡವು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ. ಡೆಲ್ಲಿ ತಂಡವು ಲೀಗ್ ಹಂತದಲ್ಲಿ ಅಗ್ರಸ್ಥಾನ ದೊಡನೆ ಸತತ ಮೂರನೇ ಬಾರಿ ಫೈನಲ್ ತಲುಪಿದೆ. ಬ್ರೆಬೊರ್ನ್ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಆತಿಥೇಯ ಇಂಡಿಯನ್ಸ್ ತಂಡವು…

12ವರ್ಷಗಳ  ನಂತರ ಭಾರತಕ್ಕೆ ಚಾಂಪಿಯನ್ಸ್ ಟ್ರೋಫಿ

12ವರ್ಷಗಳ  ನಂತರ ಭಾರತಕ್ಕೆ ಚಾಂಪಿಯನ್ಸ್ ಟ್ರೋಫಿ  by-ಕೆಂಧೂಳಿ ದುಬೈ,ಮಾ,೧೦-ರೋಹಿತ್ ಶರ್ಮಾ-ಶುಭಮನ್ ಗಿಲ್ ಚೋಡಿಯ ಅಂದದ ಬ್ಯಾಟಿಂಗ್ ಮತ್ತು ಶ್ರೇಯಸ್ಸು ಅಯ್ಯರ್-ಅಕ್ಷರ್ ಪಟೇಲ್ ಜವಾಬ್ದಾರಿಯುತ ಜೊತೆಯಾಟಗಳನ್ನು ವ್ಯರ್ಥಮಾಡದೆ ಭಾನುವ ಇಲ್ಲಿ ನಡೆದ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತೀಯ ಆಟಗಾರರ ಮೋಡಿಯ ಆಟ ಎಲ್ಲರನ್ನು ಬೆರಗುಗೊಳಿಸಿತು ಇದರ ಫಲವಾಗಿ ೧೨ ವರ್ಷಗಳ ನಂತರ ಚಾಂಪಿನ್ಸ್ ಟ್ರೋಪಿಗೆ ಮುತ್ತಿಕ್ಕಿತು. ಮರಳುಗಾಡಿನ ಅಂಗಳದಲ್ಲಿ ಭಾನುವಾರ ರಾತ್ರಿ ತ್ರಿವರ್ಣ ಧ್ವಜ ಆರಿಸಿದಾಗ ಎಲ್ಲೆಲ್ಲೂ ಸಂಭ್ರಮ ಮನೆಮಾಡಿತ್ತು. ಎಲ್ಲೆಲ್ಲೂ ಭಾರತೀಯ ಆಟಗಾರರ ಆ ಮೊಡಿಯ ಆಟವನ್ನು ಹೊಗಳುವ ಮೂಲಕ…

ಕೊಹ್ಲಿ ದಾಖಲೆ ಶತಕ ; ಪಾಕ್ ವಿರುದ್ಧ ಭಾರತಕ್ಕೆ ೬ ವಿಕೆಟ್ ಜಯ

ಕೊಹ್ಲಿ  ದಾಖಲೆಶತಕ ; ಪಾಕ್ ವಿರುದ್ಧ ಭಾರತಕ್ಕೆ ೬ ವಿಕೆಟ್ ಜಯ ಕೆಂಧೂಳಿ ದುಬೈ: ಒಂದೂವರೆ ವರ್ಷದ ಬಳಿಕ ವಿರಾಟ್ ಕೊಹ್ಲಿ(೧೦೦) ಬಾರಿಸಿದ ಶತಕ ವೈಭವದ ನೆರವಿನಿಂದ ಭಾನುವಾರ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಪಂದ್ಯದಲ್ಲಿ ಭಾರತ, ಬದ್ಧ ಎದುರಾಳಿ ಪಾಕಿಸ್ತಾನ ವಿರುದ್ಧ ೬ ವಿಕೆಟ್ ಅಂತರದಿಂದ ಗೆದ್ದು ಬೀಗಿದೆ. ಈ ಗೆಲುವಿನೊಂದಿಗೆ ೨೦೧೭ರ ಫೈನಲ್ ಸೋಲಿಗೂ ಸೇಡು ತೀರಿಸಿಕೊಂಡಿದೆ. ಸೋಲು ಕಂಡ ಪಾಕಿಸ್ತಾನ ಬಹುತೇಕ ಟೂರ್ನಿಯಿಂದ ಹೊರಬಿದ್ದಿದೆ. ಭಾರತ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಬಹುತೇಕ…

ಚಿತ್ರದುರ್ಗ-ಅಪ್ಪು ಕ್ರಿಕೆಟ್ ಕಪ್ ನಲ್ಲಿ ರಾಹುಲ್ ತಂಡ ವಿಜೇತ

ಚಿತ್ರದುರ್ಗ-ಅಪ್ಪು ಕ್ರಿಕೆಟ್ ಕಪ್ ನಲ್ಲಿ ರಾಹುಲ್ ತಂಡವಿಜೇತ by-ಕೆಂಧೂಳಿ ಚಿತ್ರದುರ್ಗ ಫೆ.23: ಚಿತ್ರದುರ್ಗ ಅಪ್ಪು ಗೆಳೆಯರ ಬಳಗ ವತಿಯಿಂದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವಕ ಸ್ವಾಮೀಜಿರವರ ನೇತೃತ್ವದಲ್ಲಿ, ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಜರುಗಿದ ಅಪ್ಪು 11 ಕ್ರಿಕೇಟ್ ಕಪ್ -2025ರ ವಿಜೇತ ತಂಡವಾಗಿ ರಾಹುಲ್ ತಂಡ ಹೊರಹೊಮ್ಮಿದೆ. ಕಳೆದ ಮೂರುದಿನಗಳಿಂದ ಚಿತ್ರದುರ್ಗ ನಗರದಲ್ಲಿ ಕ್ರಿಕೇಟ್ ಜಾತ್ರೆ ನಡೆಯುತ್ತಿದ್ದು ನಗರವಾಸಿಗಳು ಸುಮಾರು 24 ತಂಡಗಳಾಗಿ ಸೆಣಸಾಡಿದ್ದಾರೆ. ಅಂತಿಮವಾಗಿ ಮೂರನೇ ರನ್ನರ್ ಅಪ್ ಆಗಿ ಸುವರ್ಣ ತಂಡ, ಎರಡನೇಯ…

1 2 3 5
error: Content is protected !!