ಪ್ರಪಂಚ
ಪಾಕ್ನಲ್ಲಿ ಬೆಂಗಳೂರಿನ ಐಐಎಸ್ಸಿ ದಾಳಿಯ ಸಂಚುಕೋರನ ಹತ್ಯೆ
ಇಸ್ಲಾಮಾಬಾದ್,ಮೇ,೧೮-ಮೋಸ್ಟ್ ವಾಂಟೆಂಡ್ ಭಯೋತ್ಪಾದಕ ಭಾರತದ ಮೂರು ಪ್ರಮುಖ ದಾಳಿಯ ಸಂಚುಕೋರ ಲಷ್ಕರ್-ಎ-ತೈಬಾ ಸಂಘಟನೆಯ ಉಗ್ರನನ್ನು ಭಾನುವಾರ ಹತ್ಯೆ ಮಾಡಲಾಗಿದೆ. ಸಿಂದ್ ಪ್ರಾಂತ್ಯದಲ್ಲಿ ಬಾದಿನ್ ಜಿಲ್ಲೆಯ ಮಟ್ಲಿ ತಾಲೂಕಿನಲ್ಲಿ ಅಪರಿಚಿತ ಗುಂಪೊಂದು ಹತ್ಯೆ ಮಾಡಿದೆ ಎಂದು ವರದಿಯಾಗಿದೆ.ಸೈಫುಲ್ಲಾ ಅಲಿಯಾಸ್ ವಿನೋದ್ ಕುಮಾರ್ ಅಲಿಯಾಸ್ ಮೊಹಮ್ಮದ್ ಸಲೀಮ್ ಅಲಿಯಾಸ್ ಖಾಲಿದ್ ಅಲಿಯಾಸ್ ವನಿಯಾಲ್ ಅಲಿಯಾಸ್ ವಾಜಿದ್ ಅಲಿಯಾಸ್ ಸಲೀಂ ಭಾಯ್ ಹೆಸರುಗಳಿಂದ ಮೋಸ್ಟ್ ವಾಂಟೆಡ್ ಆಗಿದ್ದ ಈ ಉಗ್ರನನ್ನು ದಾಳಿಯಲ್ಲಿ ಹತ್ಯೆ ಮಾಡಲಾಗಿದೆ. ೨೦೦೧ ರಲ್ಲಿ ರಾಂಪುರದಲ್ಲಿ ನಡೆದ ಸಿಆರ್ಪಿಎಫ್…