ರಾಜಕೀಯ
ಕಾಂಗ್ರೆಸ್ ಪಾದಯಾತ್ರೆಗೆ ಹರಿದುಬಂದ ಜನಸಾಗರ
ರಾಮನಗರ,ಜ.9- ಮೇಕೆದಾಟು ಯೋಜನೆಗೆ ಒತ್ತಾಯಿಸಿ ಕಾಂಗ್ರೆಸ್ ಹಮ್ಮಿಕೊಂಡ ಪಾದಯಾತ್ರಗೆ ಕಾಂಗ್ರೆಸ್ ಹಿರಿಯನಾಯಕ ಮಲ್ಲಿಕಾರ್ಜುನ ಖರ್ಗೆ ಚಾಲನೆ ನೀಡಿದರು. ವೀಕ್ ಎಂಡ್ ಕರ್ಫ್ಯೂ ಅಡ್ಡಿಯಾಗಬಹುದು ಎನ್ನುವ ಆತಂಕದ ಮಧ್ಯೆಯೇ ಸಾವಿರಾರು ಜನ ಜಮಾಯಿಸಿದ್ದರು ಆದರೆ ಕರ್ಪ್ಯೂ ಅಡ್ಡಿ ಅಗಲಿಲ್ಲ ಹೀಗಾಗಿ ಮತ್ತಷ್ಟು ಜನಸಾಗರ ಸೇರಿ ಬರುತ್ತಿದೆ. ಪೊಲೀಸರಿಂದ ಅಡೆತಡೆಗಳು ಎದುರಾಗಬಹುದು ಎಂಬ ನಿರೀಕ್ಷೆಗಳು ಹುಸಿಯಾಗುತ್ತಿದ್ದಂತೆ ಕಾರ್ಯಕರ್ತರ ಉತ್ಸಾಹ ಇನ್ನಷ್ಟು ಇಮ್ಮಡಿಯಾಗಿತ್ತು. ದ್ವಿಚಕ್ರ ವಾಹನಗಳಲ್ಲಿ, ಖಾಸಗಿ ವಾಹನಗಳಲ್ಲಿ ಪಾದಯಾತ್ರೆ ಆರಂಭದ ಸಂಗಮ ಕ್ಷೇತ್ರಕ್ಕೆ ದಾಂಗುಡಿ ಇಟ್ಟು ಬಂದರು. ಪೆÇಲೀಸರು ಯಾರನ್ನೂ…