ರಾಜಕೀಯ
ಲಸಿಕೆ ವಿಚಾರದಲ್ಲಿ ಜನರ ಹಾದಿ ಸಪ್ಪಿಸಿದ ಕಾಂಗ್ರೆಸ್ ಕ್ಷಮೆ ಕೇಳಲಿ; ಸಿ.ಟಿ.ರವಿ
ಬೆಂಗಳೂರು,ಮೇ,22: ಲಸಿಕೆ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ದ್ವಂದ್ವ ನಿಲುವು ತಾಳಿದ್ದು..ಇದರಿಂದಲೇ ಜನರ ಹಾದಿ ತಪ್ಪಿಸಿದ್ದಾರೆ ಹೀಗಾಗಿ ಜನರ ಕ್ಷಮೆ ಕೇಳಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಕಿಡಿಕಾರಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಕೊರೋನಾ ಲಸಿಕೆ ವಿರೋಧಿಸಿಲ್ಲ ಅಂತಾ ಡಿ.ಕೆ ಶಿವಕುಮಾರ್, ಸಿದ್ಧರಾಮಯ್ಯ ಹೇಳುತ್ತಾರೆ. ಆದರೆ ನಮ್ಮ ಬಳಿ ಲಸಿಕೆ ವಿರೋಧಿ ಹೇಳಿಕೆಗಳು, ಟ್ವಿಟ್ಟರ್ ಗಳು ಸಾಕ್ಷಿಯಾಗಿ ಇವೆ. ಲಸಿಕೆ ವಿರೋಧಿಸುವವರು ದೇಶದ ಜನರ ಬಳಿ ಕ್ಷಮೆ ಕೇಳಲಿ ಎಂದು ಆಗ್ರಹಿಸಿದರು.…