ರಾಜಕೀಯ
ಕೋವಿಡ್ ಹಳ್ಳಿಗಳೂ ಅವಲಂಬಿತವಾಗಿವೆ –ರಾಹುಲ್ ಗಾಂಧಿ
ನವದೆಹಲಿ10; ಕರೋನಾ ಎರಡನೇ ಅಲೆಯ ಹಟ್ಟಹಾಸ ನಗರಗಳಲ್ಲಷ್ಟೇ ಅಲ್ಲದೆ ಗ್ರಾಮೀಣ ಪ್ರದೇಶದಲ್ಲಿಯೂ ಸೋಂಕಿನ ಸಂಖ್ಯೆ ಹೆಚ್ಚಾಗುತ್ತಿದೆ. ಆ ದೇವರ ಕರುಣೆಯಿಂದಲೇ ಇಂದು ನಗರ ಮತ್ತು ಹಳ್ಳಿಗಳು ಉಳಿದಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರಕ್ಕೆ ಪರೋಕ್ಷವಾಗಿ ಚಾಟಿಬೀಸಿದಂತಿದೆ. ಭಾರತದ ಹಳ್ಳಿಗಳಲ್ಲಿಯೂ COVID-19 ಪ್ರಕರಣಗಳು ಶೀಘ್ರವಾಗಿ ಹಬ್ಬುತ್ತಿರುವುದರ ಬಗ್ಗೆ ಟ್ವಿಟರ್ನಲ್ಲಿ ಮಾಧ್ಯಮಯೊಂದರ ವರದಿಯನ್ನು ಉಲ್ಲೇಖಿಸಿದ ಅವರು ನಗರಗಳ ನಂತರ ಈಗ ದೇಶದ ಹಳ್ಳಿಗಳೂ ದೇವರ ಮೇಲೆ ಅವಲಂಬಿತವಾಗಿವೆ (ಪರಮಾತ್ಮ ನಿರ್ಭರ್) ಎಂದು ರಾಹುಲ್ ಗಾಂಧಿ ಟ್ವೀಟ್…