ರಾಜಕೀಯ
ತೈಲ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಎತ್ತಿನ ಬಂಡಿ ಚಲೋ
ಬೆಂಗಳೂರು,ಸೆ,೧೩: ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಚೊಚ್ಚಲ ಅಧಿವೇಶನಕ್ಕೆ ಪ್ರತಿಭನೆ,ಧರಣಿ ಎದುರಿಸುವಂತಾಗಿದೆ. ಉಭಯ ಸದನ ಆರಂಭವಾಗುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ತೈಲ ಬೆಲೆ ಏರಿಕೆ,ಗ್ಯಾಸ್ ಬೆಲೆ ಏರಿಕೆಯನ್ನು ಖಂಡಿಸಿ ಬೃಹತ್ ಪ್ರತಿಭಟನೆಯನ್ನು ನಡೆಸಿದೆ. ಅಲ್ಲದೆ ಎತ್ತಿನ ಗಾಡಿ ಚಲೋ ಪ್ರತಿಭಟನೆ ನಡೆಸಿದ್ದಾರೆ. ಆ ಮೂಲಕ ವಿಧಾನಸೌಧಕ್ಕೆ ಆಗಮಿಸಲು ಯತ್ನಿಸಿದಾಗ ಅವರನ್ನು ತಡೆಯಲಾಯಿತು. ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆದ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಎಂ.ಬಿ.ಪಾಟೀಲ್ ಮೊದಲಾದವರು ಎತ್ತಿನ ಬಂಡಿ ಚಲೋದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಮಾಧ್ಯಮದೊಂದಿಗೆ…