Browsing: ರಾಜಕೀಯ

ರಾಜಕೀಯ

ಬಿಜೆಪಿ ರೆಬಲ್ ಪಡೆಯಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೆಸರು ಫೈನಲ್

ಬಿಜೆಪಿ ರೆಬಲ್ ಪಡೆಯಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೆಸರು ಫೈನಲ್ by ಕೆಂಧೂಳಿ ಬೆಂಗಳೂರು,ಜ,೩೧- ಬಿಜೆಪಿ ಬಣ ಬಡಿದಾಟ ದಿನಕ್ಕೊಂದು ರೂಪ ಪಡೆಯುತ್ತಿದ್ದರೆ, ಈಗ ಬಿಜೆಪಿ ರಾಜ್ಯಧ್ಯಾಕ್ಷ ಚುನಾವಣೆಯತ್ತ ಎಲ್ಲರ ಕಣ್ಣು ನೆಟ್ಟಿದೆ. ಈ ಹಿನ್ನೆಲೆಯಲ್ಲಿ ರೆಬಲ್ ಬಣ ಬಿ.ವೈ.ವಿಜಯೇಂದ್ರ ವಿರುದ್ಧ ಯಾರನ್ನು ಕಣಕ್ಕಿಳಿಸಬೇಕು ಎನ್ನುವ ಕುರಿತು ಫೈನಲ್ ಮಾಡಿದೆಯಂತೆ. ಈ ಬಗ್ಗೆ ಇಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ ಅವರ ನಿವಾಸದಲ್ಲಿ ಸಭೆ ಸೇರಿದ್ದ ರೆಬಲ್ ಕಮಲ ಪಡೆ ಯಾರನ್ನು ಇಳಿಸಿದರೆ ಗೆಲುವು ಸಾಧಿಸಬಹುದು ಎನ್ನುವ ಕುರಿತು…

ಸಂಸದ ಸುಧಾಕರ್ ವಿರುದ್ದ ಕಿಡಿಕಾರಿದ ವಿಜಯೇಂದ್ರ

ಸಂಸದ ಸುಧಾಕರ್ ವಿರುದ್ದ ಕಿಡಿಕಾರಿದ ವಿಜಯೇಂದ್ರ by ಕೆಂಧೂಳಿ ಬೆಂಗಳೂರು, ಜ,30- ಚಿಕ್ಕಬಳ್ಳಾಪುರ ವಬಿಜೆಪಿ ಜಿಲ್ಲಾಧ್ಯಕ್ಷರ ನೇಮಕ ಕುರಿತಂತೆ ಸಂಸದ ಡಾ.ಕೆ.ಸುಧಾಕರ್ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ನಡೆಸಿದ್ದ ವಾಗ್ದಾಳಿಗೆ ವಿಜಯೇಂದ್ರ ಕಡಕ್ ಉತ್ತರ ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ನನ್ನ ಹಸ್ತಕ್ಷೇಪವಿಲ್ಲ. ಪಕ್ಷ ನನ್ನ ಸ್ವತ್ತೂ ಅಲ್ಲ. ಅವರ ಸ್ವತ್ತೂ ಅಲ್ಲ, ಮುಂದಿನ ಬಾರಿ ಸಿಎಂ ಆಗಲು ನಾನು ಸಂಘಟನೆ ಮಾಡುತ್ತಿಲ್ಲ ಹಗುರವಾಗಿ ಮಾತನಾಡುವುದು…

ವಿಜಯೇದ್ರ ವಿರುದ್ಧ  ಯುದ್ಧಕ್ಕಿಳಿದ ಸುಧಾಕರ್

ವಿಜಯೇದ್ರ ವಿರುದ್ಧ  ಯುದ್ಧಕ್ಕಿಳಿದ ಸುಧಾಕರ್ by ಕೆಂಧೂಳಿ ಬೆಂಗಳೂರು, ಜ,29-ಬಿಜೆಪಿಯಲ್ಲಿ ಮತ್ತಷ್ಟು ಅಸಮಾಧಾನಿತರ ಸಂಖ್ಯೆ ಹೆಚ್ಚಾಗಿದ್ದು ಆ ಲೀಸ್ಟ್ ಗೆ ಮಾಜಿ ಸಚಿವ,ಹಾಲಿ ಸಂಸದ ಡಾ.ಸುಧಾಕರ್ ಸೇರಿದ್ದಾರೆ. ಅದರಲ್ಲೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರೆ ವಿರುದ್ದ ಬಂಡಾಯ ಹೇಳುತ್ತಿರುವವರಲ್ಲಿ ಸುಧಾಕರ್ ಸೇರ್ಪಡೆಯಾಗಿದ್ದು ವಿಜಯೇಂದ್ರ ನಡೆ ವಿರುದ್ದ ಕಿಡಿಕಾರಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಡಾ.ಸುಧಾಕರ್ ,ವಿಜಯೇಂದ್ರ ದರ್ಪ,ಅಹಂಕಾರ ಸಹಿಸಿಕೊಂಡು ಸಾಕಾಗಿದೆಇನ್ನೇನಿದ್ದರು ಯುದ್ದಮಾಡುವುದೊಂದೆ ಬಾಕಿ ಎಂದಿದ್ದಾರೆ. ಪಕ್ಷದ ರಾಜ್ಯ ಉಸ್ತುವಾರಿ, ಕೇಂದ್ರ ನಾಯಕರ ಗಮನಕ್ಕೆ ತಂದಿರುವೆ. ಚುನಾವಣೆಯಲ್ಲಿ ನನ್ನನ್ನು ಸೋಲಿಸಿದವರಿಗೆ ಮಣೆ. ರಿಯಲ್…

ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಕೈ ತಪ್ಪುವ ಸಾದ್ಯತೆ..!

ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಕೈ ತಪ್ಪುವ ಸಾದ್ಯತೆ..! by ಕೆಂಧೂಳಿ ಕರ್ನಾಟಕದ ಕೇಸರಿ ಬಣ ಬಡಿದಾಟಕ್ಕೆ ಬ್ರೇಕ್ ಬೀಳಬೇಕು ಎಂದರೆ ಅದು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾಗಬೇಕು ಅಂದರೆ ವಿಜಯೇಂದ್ರ ಅವರ ಬದಲಾಗಿ ಬೇರೊಬ್ಬರನ್ನು ನೇಮಕ ಮಾಡಬೇಕು ಒಂದು ವೇಳೆ ಅಧ್ಯಕ್ಷರಿಗಾಗಿ ನಡೆಸುವ ಚುನಾವಣೆಯಲ್ಲಿ ವಿಜಯೇಂದ್ರರೇ ಗೆದ್ದರೆ ಮತ್ತಷ್ಟು ಬಣ ಬಡಿದಾಟ ಜಾಸ್ತಿಯಾಗಲಿದೆ ಎನ್ನುವುದು ಹೈಕಮಾಂಡ್ ಅಂಗಳಕ್ಕೆ ತಲುಪಿದೆಯಂತೆ..! ಎಸ್..ಈ ಸಂದೇಶವನ್ನಿಟ್ಟುಕೊಂಡು ಹೈಕಮಾಂಡ್ ಬರುವ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬೇರೊಬ್ಬರನ್ನು ಸ್ಪರ್ಧಿಸಿ ಜಯಗಳಿಸುವ ಸುಳಿವನ್ನು ನೀಡಿದ್ದಾರಂತೆ.. ಮೊನ್ನೆ ವಿಜಯೇಂದ್ರ…

ಅಮಿತ್ ಶಾ ಬೇಟಿಯಾಗಲಿರುವ ಶ್ರೀರಾಮುಲು?

ಅಮಿತ್ ಶಾ ಬೇಟಿಯಾಗಲಿರುವ ಶ್ರೀರಾಮುಲು? by ಕೆಂಧೂಳಿ ಬೆಂಗಳೂರು, ಜ, ೨೯- ಪಕ್ಷ ತೊರೆಯಲು ಮುಂದಾಗಿರುವ ಮಾಜಿ ಸಚಿವ ಶ್ರೀರಾಮುಲು ಅವರಿಗೆ ಕೇಂದ್ರ ಗೃಹಸಚಿವ ಅಮಿತ್ ಶಾ ದೂರವಾಣಿ ಕರೆ ಮಾಡಿ ಸೋಮವಾರ ಬೇಟಿ ಮಾಡುವಂತೆ ತಿಳಿಸಿದ್ದಾರೆ ಎನ್ನುವ ಮಾಹಿತಿಗಳು ಲಭ್ಯವಾಗಿವೆ. ಮಂಗಳವಾರ ಅಜ್ಞಾತ ಸ್ಥಳದಲ್ಲಿದ್ದ ಶ್ರೀರಾಮುಲುಗೆ ಈ ದೂರವಾಣಿ ಕರೆ ಬಂದಿದ್ದು ಸದ್ಯಕ್ಕೆ ಯಾವುದೇ ದುಡಿಕಿನ ನಿರ್ಧಾರ ಕೈಗೊಳ್ಳಬೇಡಿ ನನ್ನ ಬಂದು ಕಾಣಿ ಎಂದಿದ್ದಾರೆ ಹಾಗಾಗಿ ಸೋಮವಾರ ಶ್ರೀರಾಮಲು ದೆಹಲಿಗೆ ತೆರಳಿ ಅಮಿತ್ ಶಾ ಅವರನ್ನು…

ಸರ್ಕಾರ ಮಾಡಿದ ಪಾಪದಿಂದ ಜನರು ಆತ್ಮಹತ್ಯೆಗೆ ಶರಣು, ಅಶೋಕ್  ಅಕ್ರೋಶ

ಸರ್ಕಾರ ಮಾಡಿದ ಪಾಪದಿಂದ ಜನರು ಆತ್ಮಹತ್ಯೆಗೆ ಶರಣು, ಅಶೋಕ್  ಅಕ್ರೋಶ by ಕೆಂಧೂಳಿ ಬೆಂಗಳೂರು, ಜ,27-ಕಾಂಗ್ರೆಸ್‌ ಸರ್ಕಾರ ಮಾಡಿದ ಪಾಪದಿಂದಾಗಿ ಜನರು ಮೈಕ್ರೋ ಫೈನಾನ್ಸ್‌ನಲ್ಲಿ ಸಾಲ ಪಡೆಯುತ್ತಿದ್ದಾರೆ. ಸರ್ಕಾರವೇ ಸಾಲ ನೀಡಿದ್ದರೆ ಜನರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ‌ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಾ.ಬಿ.ಆರ್.ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಗಂಗಾ ಕಲ್ಯಾಣ ಯೋಜನೆಗೆ 2022-23 ರಲ್ಲಿ ಬಿಜೆಪಿ ಸರ್ಕಾರ 60 ಕೋಟಿ ರೂ. ಅನುದಾನ ನೀಡಿತ್ತು. 2024-25 ರಲ್ಲಿ…

ಬಜೆಟ್ ನಲ್ಲಿ ಬೆಂಗಳೂರಿನ ಪ್ರಮುಖ ಯೋಜನೆಗಳಿಗೆ ಅನುದಾನ ನೀಡಿ: ನಿರ್ಮಲಾ ಸೀತಾರಾಮನ್ ಗೆ  ಡಿ.ಕೆ. ಶಿ ಪತ್ರ

ಬಜೆಟ್ ನಲ್ಲಿ ಬೆಂಗಳೂರಿನ ಪ್ರಮುಖ ಯೋಜನೆಗಳಿಗೆ ಅನುದಾನ ನೀಡಿ: ನಿರ್ಮಲಾ ಸೀತಾರಾಮನ್ ಗೆ  ಡಿ.ಕೆ. ಶಿ ಪತ್ರ by ಕೆಂಧೂಳಿ ಬೆಂಗಳೂರು, ಜ.25-ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಪಿಆರ್ ಆರ್ ಬಿಸಿನೆಸ್ ಕಾರಿಡಾರ್, ನೀರು ಸರಬರಾಜು ಸೇರಿ ಅನೇಕ ಪ್ರಮಖ ಯೋಜನೆ ಕೈಗೊಂಡಿದ್ದು, ಈ ಯೋಜನೆಗಳಿಗೆ 2025-26ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ಅನುದಾನ ನೀಡುವಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್…

ಬಿಜೆಪಿಯಲ್ಲಿ ಹೆಚ್ಚಿದ ಬಣಬಿಡಿದಾಟ, ವಿಜಯೇಂದ್ರ ದಿಡೀರ್ ದೆಹಲಿಪ್ರಯಾಣ..!

ಬಿಜೆಪಿಯಲ್ಲಿ ಹೆಚ್ಚಿದ ಬಣಬಿಡಿದಾಟ, ವಿಜಯೇಂದ್ರ ದಿಡೀರ್ ದೆಹಲಿಪ್ರಯಾಣ..! byಕೆಂಧೂಳಿ ಬೆಂಗಲೂರು,ಜ,೨೫-ಇತ್ತೀಚೆಗಷ್ಟೆ ಬಿಜೆಪಿ ಕೋರ್‌ಕಮಿಟಿಯಲ್ಲಿ ಬಣ ಬಡಿದಾಟಕ್ಕೆ ಬ್ರೇಕ್ ಬೀಳುತ್ತದೆ ಎನ್ನುವ ಸುದ್ದಿಯಿತ್ತು ಆದರೆ ಈ ಸಭೆಯಲ್ಲಿ ಬಡಿದಾಟ ಮತ್ತಷ್ಟು ಹೆಚ್ಚಾಗಿದೆ ಮತ್ತಷ್ಟು ಬಹಿರಂಗ ಕಚ್ಚಾಟಗಳು ಆರಂಭವಾಗಿದೆ ಇದರ ಬೆನ್ನಲ್ಲೆ ಬಿಜೆಪಿ ರಾಜ್ಯಾಧ್ಯಕ್ಷ ದಿಡೀರ್ ದೆಹಲಿಗೆ ತೆರಳಿದ್ದಾರೆ. ರಾಜ್ಯದಲ್ಲಿ ಬಿಜೆಪಿಯ ಬಣ ಬಡಿದಾಟಕ್ಕೆ ಕಮಲ ಕಮರಿಹೋಗಿದೆ ಇದರಿಂದ ತೀವ್ರ ಬೇಸತ್ತಿರುವ ನಾಯಕರು ಕೆಲವರು ಮೌನ ವಹಿಸಿದ್ದಾರೆ ಹೀಗಾಗಿ ದೆಹಲಿಗೆ ತೆರಳಿರುವ ವಿಜಯೇಂದ್ರ ಕೆಲ ನಾಯಕರನ್ನು ಭೇಟಿ ಮಾಡಿ ರಾಜ್ಯದಲ್ಲಿ…

ಸತೀಶ್ ಮಣಿಸಲು ಶ್ರೀರಾಮುಲಗೆ ಡಿಕೆಶಿಯಿಂದ ಗಾಳ; ಜನಾರ್ದನರೆಡ್ಡಿ ಆರೋಪ

ಸತೀಶ್ ಮಣಿಸಲು ಶ್ರೀರಾಮುಲುಗೆ ಡಿಕೆಶಿ ಗಾಳ; ಜನಾರ್ದನ ರೆಡ್ಡಿ ಆರೋಪ by ಕೆಂಧೂಳಿ ಬೆಂಗಳೂರು, ಜ,23- ಮಾಜಿ ಸಚಿವ ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಹೋಗುವುದು ಖಚಿತವಾಗುತ್ತಿದ್ದಂತೆ ..ಅವರ ವಿರುದ್ದ ಗುಡುಗಿರುವ ಆಪ್ತ ಜನಾರ್ದನ ರೆಡ್ಡಿ ,ಕಾಂಗ್ರೆಸ್ ಗೆ ಯಾಕೆ ಅವರನ್ನು ಅಹ್ಬಾನಿಸಲಾಗಿದೆ ಎನ್ನುವ ಕುರಿತು ರಾಜಕೀಯ ಲೆಕ್ಕಾಚಾರ ದ ಉದ್ದೇಶವನ್ನು ತಿಳಿಸಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಸಕ ಜನಾರ್ದನ ರೆಡ್ಡಿ, ಸತೀಶ್ ಜಾರಕಿಹೊಳಿ ಮಣಿಸಲು ಶ್ರೀರಾಮುಲು ಅವರನ್ನ ಡಿಕೆ ಶಿವಕುಮಾರ್ ಬೆಳೆಸುತ್ತಿದ್ದಾರೆ. ರಾಮುಲುರನ್ನ ಕಾಂಗ್ರೆಸ್ ಗೆ…

ಮೈಕ್ರೋ  ಫೈನಾನ್ಸ್ ನಿಯಂತ್ರಣ ಮಾಡುವಲ್ಲಿ ಸರ್ಕಾರ ವಿಫಲ: ಬಸವರಾಜ ಬೊಮ್ಮಾಯಿ

ಮೈಕ್ರೋ  ಫೈನಾನ್ಸ್ ನಿಯಂತ್ರಣ ಮಾಡುವಲ್ಲಿ ಸರ್ಕಾರ ವಿಫಲ: ಬಸವರಾಜ ಬೊಮ್ಮಾಯಿ by ಕೆಂಧೂಳಿ ಹುಬ್ಬಳ್ಳಿ,ಜ,23: ರಾಜ್ಯದಲ್ಲಿ ಹೆಣ್ಣು ಮಕ್ಕಳ ತಾಳಿ ಕಿತ್ತುಕೊಳ್ಳುತ್ತಿರುವ ಮೈಕ್ರೋ ಫೈನಾನ್ಸ್ ಮೇಲೆ ಸರ್ಕಾರದ ನಿಯಂತ್ರಣ ತಪ್ಪಿದೆ. ಬಹಳಷ್ಟು ಕುಟುಂಬಗಳು ಮನೆ ಬಿಟ್ಟು ಹೋಗಿ ಆತ್ಮಹತ್ಯೆ ಮಾಡಿಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಇದ್ದರೂ ಕೂಡ ಸರ್ಕಾರ ಕಾನೂನಿನ ಪ್ರಯೋಗ ಮಾಡುತ್ತಿಲ್ಲ. ಯಾರಿಗೂ ಭಯ ಇಲ್ಲ. ವಸೂಲಿಗೆ…

ಮುಡಾ ಪ್ರಕರಣ- ಸಿದ್ದರಾಮಯ್ಯ ಗೆ ಕ್ಲೀನ್ ಚಿಟ್ ?

ಮುಡಾ ಪ್ರಕರಣ- ಸಿದ್ದರಾಮಯ್ಯ ಗೆ ಕ್ಲೀನ್ ಚಿಟ್ ? by ಕೆಂಧೂಳಿ ಬೆಂಗಳೂರು, ಜ,23- ಮುಡಾ ಹಗರಣ ಕುರಿತಂ ತನಿಖೆ ನಡೆಸಿದ ಲೋಕಾಯುಕ್ತ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಅವರಿಗೆ ಕ್ಲೀನ್ ಚಿಟ್ ನೀಡಲಾಗಿದೆ ಎನ್ನಲಾಗಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ  ಲೋಕಾಯುಕ್ತ ಎಸ್​​ಪಿ ಟಿಜೆ ಉದೇಶ್ ನೇತೃತ್ವದಲ್ಲಿ ತನಿಖೆ ನಡೆದು ವರದಿ ಸಿದ್ಧಪಡಿಸಲಾಗಿದೆ. ಲೋಕಾಯುಕ್ತ ಅಧಿಕಾರಿಗಳು ಸೋಮವಾರ ಕೋರ್ಟ್​ಗೆ  ವರದಿಯನ್ನ ಸಲ್ಲಿಕೆ ಮಾಡಲಿದ್ದಾರೆ  ಮಾಹಿತಿ ಲಭ್ಯವಾಗಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ…

ಮಲ್ಲಿಕಾರ್ಜುನ ಖರ್ಗೆನಾಡಿನ ಜನರ ಕ್ಷಮೆ ಕೇಳಬೇಕು : ಸಿ.ಟಿ.ರವಿ

ಮಲ್ಲಿಕಾರ್ಜುನ ಖರ್ಗೆನಾಡಿನ ಜನರ ಕ್ಷಮೆ ಕೇಳಬೇಕು : ಸಿ.ಟಿ.ರವಿ By ಕೆಂಧೂಳಿ ಬೆಂಗಳೂರು,ಜ,22- ಕಾಂಗ್ರೆಸ್ ಸಮಾವೇಶದಲ್ಲಿ ನಿನ್ನೆ ಪ್ರಿಯಾಂಕ ಗಾಂಧಿಯವರನ್ನು ಕಿತ್ತೂರು ರಾಣಿ ಚನ್ನಮ್ಮನಿಗೆ ಹೋಲಿಸಿದ್ದಾರೆ. ಇದೊಂದು ರೀತಿಯ ಭಟ್ಟಂಗಿತನದ ಪರಮಾವಧಿ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಟೀಕಿಸಿದ್ದಾರೆ. ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕಿತ್ತೂರು ರಾಣಿ ಚನ್ನಮ್ಮ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ವೀರರಾಣಿ. ಅವರನ್ನು ಪ್ರಿಯಾಂಕ ಗಾಂಧಿಗೆ ಹೋಲಿಕೆ ಮಾಡುವುದು ಅಥವಾ ಕಿತ್ತೂರು ರಾಣಿ ಚನ್ನಮ್ಮರಿಗೆ ಅವಮಾನ ಮಾಡುವುದು ಒಂದೇ…

ಅಧಿಕಾರ ಹುಡುಕಿಕೊಂಡು ಹೋಗಿವುದಿಲ್ಲ; ಡಿ.ಕೆ.ಶಿ

ಅಧಿಕಾರ ಹುಡುಕಿಕೊಂಡು ಹೋಗಿವುದಿಲ್ಲ; ಡಿ.ಕೆ.ಶಿ ಬೆಂಗಳೂರು, ಜ,22- ಅಧಿಕಾರ ಹಸ್ತಾಂತರ ಕುರಿತಂತೆ ಚರ್ಚೆ ನಡೆಯುತ್ತಿರುವ ಈ ಸಂದರ್ಭದಲ್ಲಿ ಸದ್ಯ ಯಾವುದು ತುರ್ತು ಇಲ್ಲ ಪಕ್ಷ ತೀರ್ಮಾನ ಮಾಡುತ್ತದೆ ನಾನು ಅಧಿಕಾರ ಹುಡುಕಿಕೊಂಡು ಹೋಗುವುದಿಲ್ಲ ಎಂದು ಉಒ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಅಧಿಕಾರ ಹಂಚಿಕೆ ಮುಂದಿನ ಸಿಎಂ ವಿಚಾರದ ಬಗ್ಗೆ ಚರ್ಚೆ ಮುನ್ನೆಲೆಗೆ ಬರುತ್ತಲೇ ಇದ್ದು, ಡಿಸಿಎಂ ಡಿಕೆ ಶಿವಕುಮಾರ್ ಗೆ ಸಿಎಂ ಪಟ್ಟ ನೀಡುವಂತೆ ಅವರ ಅಭಿಮಾನಿಗಳು, ಅವರ ಬೆಂಬಲಿಗರು ಆಗ್ರಹಿಸುತ್ತಲೇ ಇದ್ದಾರೆ. ಬಿಜೆಪಿ ಎಂಎಲ್ ಸಿ…

ಸಮಾಜಘಾತಕ ಶಕ್ತಿಗಳು ವಿರುದ್ಧ ಗಂಭೀರ ಕ್ರಮ:ಸಿಎಂ ಎಚ್ಚರಿಕೆ

ಸಮಾಜಘಾತಕ ಶಕ್ತಿಗಳು ವಿರುದ್ಧ ಗಂಭೀರ ಕ್ರಮ:ಸಿಎಂ ಎಚ್ಚರಿಕೆ ಬೆಳಗಾವಿ, ಜರ, 21-ಮಹಿಳೆಯರಿಗೆ ರಕ್ಷಣೆ ದೊರಕಬೇಕು. ಬಲಾತ್ಕಾರದಂತಹ ಹೀನ ಕೃತ್ಯಗಳು ನಡೆಯಬಾರದು. ಸಮಾಜದಲ್ಲಿ ಸಮಾಜಘಾತಕ ಶಕ್ತಿಗಳು ಇಂಥ ಕೆಲಸ ಮಾಡುತ್ತವೆ. ಅವರ ವಿರುದ್ಧ ಗಂಭೀರ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಕೆ ನೀಡಿದರು. ಅವರು ಇಂದು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಗಾಂಧೀಜಿಯವರ ತತ್ವಾದರ್ಶಗಳನ್ನು ಪುನಸ್ಥಾಪಿಸಲು ವರ್ಷವಿಡೀ ಅಭಿಯಾನ ಇಡೀ ವರ್ಷ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಅಭಿಯಾನವನ್ನು ಮಾಡುತ್ತಿದ್ದೇವೆ. ಗಾಂಧೀಜಿಯವರ ತತ್ವಾದರ್ಶಗಳನ್ನು ಮತ್ತೆ ಪುನಸ್ಥಾಪಿಸಲು…

ಕೋರೆ ಅವರನ್ನು ಪಕ್ಷಕ್ಕೆ ಕರೆದಿಲ್ಲ, ಸೌಹಾರ್ದ ಭೇಟಿ ಅಷ್ಟೇ:ಡಿ.ಕೆ.ಶಿ.

ಕೋರೆ ಅವರನ್ನು ಪಕ್ಷಕ್ಕೆ ಕರೆದಿಲ್ಲ, ಸೌಹಾರ್ದ ಭೇಟಿ ಅಷ್ಟೇ:ಡಿ.ಕೆ.ಶಿ. By ಕೆಂಧೂಳಿ ಬೆಳಗಾವಿ, ಜ.20-ಪ್ರಭಾಕರ್ ಕೋರೆ ಅವರನ್ನು ನಾವು ಕಾಂಗ್ರೆಸ್ ಪಕ್ಷಕ್ಕೆ ಕರೆದೂ ಇಲ್ಲ, ಅವರು ಬರುವುದೂ ಇಲ್ಲ. ಇದೊಂದು ಸೌಹರ್ದಯುತ ಭೇಟಿ ಅಷ್ಟೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ರಾಜ್ಯಸಭಾ ಮಾಜಿ ಸದಸ್ಯ ಪ್ರಭಾಕರ್ ಕೋರೆ ಅವರ ಮನೆಗೆ ಸೋಮವಾರ ಭೇಟಿ ನೀಡಿದ ನಂತರ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, “ಪ್ರಭಾಕರ್ ಕೋರೆ ಅವರು ನಮಗೆ ಶಾಶ್ವತ ಗೆಳೆಯರು. ಯಾವುದೇ ಸರ್ಕಾರವಿದ್ದರೂ ಅವರ ಸಂಸ್ಥೆಗಳಿಂದ…

ರಾಜ್ಯದ ಪೊಲೀಸ್ ವ್ಯವಸ್ಥೆ ವಿಫಲ: ವಿಜಯೇಂದ್ರ

ರಾಜ್ಯದ ಪೊಲೀಸ್ ವ್ಯವಸ್ಥೆ ವಿಫಲ: ವಿಜಯೇಂದ್ರ ಬೆಂಗಳೂರು: ರಾಜ್ಯದ ಕಾನೂನು- ಸುವ್ಯವಸ್ಥೆ ಕುಸಿತದಿಂದ ಪೊಲೀಸ್ ವ್ಯವಸ್ಥೆ ಬಗ್ಗೆ ಜನತೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಇಂದು ಮಾತನಾಡಿದ ಅವರು, ಹೊನ್ನಾವರದಲ್ಲಿ ಗೋವಿನ ರುಂಡ ಕತ್ತರಿಸಿ, ಅಮಾನುಷ- ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಅದರ ಜೊತೆಗೇ ಬಿಜಾಪುರದಲ್ಲಿ ಹಾಡಹಗಲಲ್ಲೇ ವ್ಯಕ್ತಿಯನ್ನು ಥಳಿಸಿದ ಘಟನೆ ನಡೆದಿದೆ ಎಂದು ಕಳವಳ ವ್ಯಕ್ತಪಡಿಸಿದರು. ಈಚೆಗೆ ಚಾಮರಾಜಪೇಟೆಯಲ್ಲೂ ಹಸುವಿನ ಕೆಚ್ಚಲು ಕತ್ತರಿಸಿದ ಘಟನೆ ನಡೆದಿತ್ತು. ಅದು…

ನಾಳೆ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ: ವಿಜಯೇಂದ್ರ

ನಾಳೆ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ: ವಿಜಯೇಂದ್ರ By ಕೆಂಧೂಳಿ ಬೆಂಗಳೂರು,ಜ,20-ನಾಳೆ (ಜ.21) ಸಂಜೆ 7 ಗಂಟೆಗೆ ಬಿಜೆಪಿ ರಾಜ್ಯದ ಕೋರ್ ಕಮಿಟಿ ಸಭೆ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿ ಉಸ್ತುವಾರಿ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾಮೋಹನ್ ದಾಸ್ ಅಗರವಾಲ್, ತಮಿಳುನಾಡಿನಿಂದ ಪೊನ್ನು ರಾಧಾಕೃಷ್ಣನ್, ರಾಜ್ಯದ ಸಹ ಉಸ್ತುವಾರಿ ಸುಧಾಕರ ರೆಡ್ಡಿ ಅವರು ನಾಳೆ ಬೆಂಗಳೂರಿಗೆ ಬರಲಿದ್ದಾರೆ.…

ಯಾರ ಜೊತೆಯೂ ಭಿನ್ನಾಭಿಪ್ರಾಯವಿಲ್ಲ, ಪಕ್ಷಕ್ಕಾಗಿ ತ್ಯಾಗ ಮಾಡಿಕೊಂಡೇ ಬಂದಿದ್ದೇನೆ- ಡಿಕೆಶಿ

ಯಾರ ಜೊತೆಯೂ ಭಿನ್ನಾಭಿಪ್ರಾಯವಿಲ್ಲ, ಪಕ್ಷಕ್ಕಾಗಿ ತ್ಯಾಗ ಮಾಡಿಕೊಂಡೇ ಬಂದಿದ್ದೇನೆ- ಡಿಕೆಶಿ ಬೆಳಗಾವಿ, ಜ.20-“ಪಕ್ಷವನ್ನು ಉಳಿಸುವುದು, ಸರ್ಕಾರವನ್ನು ಭದ್ರವಾಗಿಡುವುದೇ ನನ್ನ ಕರ್ತವ್ಯ. ಇದರ ಹೊರತಾಗಿ ನನಗೆ ಬೇರೆ ಯಾವುದೇ ಕರ್ತವ್ಯಗಳಿಲ್ಲ. ಬೇರೆ ಯಾವುದಕ್ಕೂ ನನ್ನ ಹೆಸರನ್ನು ಉಪಯೋಗಿಸಿಕೊಳ್ಳಬೇಡಿ. ನನಗೆ ಯಾರ ಜೊತೆಯೂ ಭಿನ್ನಾಭಿಪ್ರಾಯವಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಬೆಳಗಾವಿಯ ಸರ್ಕಿಟ್ ಹೌಸ್ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. “ಕಾರ್ಯಕರ್ತರ ರಕ್ಷಣೆ ಮಾಡುವುದು ನನ್ನ ಮೊದಲ ಕರ್ತವ್ಯ. ನಾನು ನನ್ನ ಕೆಲಸವನ್ನು ಮಾಡುತ್ತಿದ್ದೇನೆ.…

ಮುಡಾ ಕುರಿತು ಇಡಿಯವರ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ-ಸಿಎಂ

ಮುಡಾ ಕುರಿತು ಇಡಿಯವರ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ-ಸಿಎಂ ಬೆಂಗಳೂರು, ಜ,20 -ಮುಡಾ ಕುರಿತು ಇಡಿಯವರ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ಮುಡಾ ಹಗರಣದ ಬಗ್ಗೆ ಇಡಿಯವರು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸುತ್ತಾ, ಇಡಿಯವರ ಪತ್ರಿಕಾ ಪ್ರಕಟಣೆಗೂ ನನಗೂ ಸಂಬಂಧವಿಲ್ಲ. ಬಿಜೆಪಿಯವರು ಈ ಪತ್ರಿಕಾ ಪ್ರಕಟಣೆಯನ್ನು ಅನಗತ್ಯವಾಗಿ ಇಡಿಯವರ ಮೂಲಕ ಬಿಡುಗಡೆ ಮಾಡಿಸಿದ್ದಾರೆ ಎಂದರು. ಹಣ ದುರುಪಯೋಗದ ಪ್ರಶ್ನೆ ಇಲ್ಲ ಮುಡಾ…

ಸಚಿವರುಗಳು ತಮ್ಮ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ: ಡಿಸಿಎಂ

ಸಚಿವರುಗಳು ತಮ್ಮ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ: ಡಿಸಿಎಂ ಬೆಳಗಾವಿ, ಜ.19-“ಗಾಂಧಿ ಭಾರತದ ಅಂಗವಾಗಿ ಜ.21ರಂದು ನಡೆಯಲಿರುವ ಗಾಂಧಿ ಪ್ರತಿಮೆ ಅನಾವರಣ ಹಾಗೂ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶದ ತಯಾರಿ ನಡೆಯುತ್ತಿದ್ದು, ಸಚಿವರುಗಳು ತಮ್ಮ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಳಗಾವಿಯ ಸರ್ಕಿಟ್ ಹೌಸ್, ಕಪಿಲೇಶ್ವರ ದೇವಾಲಯ ಹಾಗೂ ಫಿರೋಜ್ ಸೇಠ್ ಅವರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು. “ಜ.21ರ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳು…

1 2 3 4 5 6 15
error: Content is protected !!