ರಾಜಕೀಯ
ಹೈಕಮಾಂಡ್ ಹೇಳಿದರೆ ತಕ್ಷಣ ರಾಜೀನಾಮೆಗೆ ಸಿದ್ದ-ಸಿಎಂ ಬಿಎಸ್ವೈ
ಬೆಂಗಳೂರು, ಜೂ.೬:ನಾನು ದೆಹಲಿಯ ವರಿಷ್ಠರ ನಿರ್ದೇಶನದ ಮೇರೆಗೆ ಈ ಹುದ್ದೆಯಲ್ಲಿದ್ದೇನೆ ಒಂದು ವೇಳೆ ನೀವು ಈ ಹುದ್ದೆಯಿಂದ ಕೆಳಗಿಳಿಯಿರಿ ಎಂದರೆ ಆ ತಕ್ಷಣ ರಾಜೀನಾಮೆ ಕೊಡಲು ಸಿದ್ದ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಈ ಮೂಲಕ ರಾಜಕೀಯ ವಲಯದಲ್ಲಿ ದೊಡ್ಡ ಸಂಚಲನವನ್ನೇ ಮೂಡಿಸಿದ್ದು ಕೆಲವರು ಈ ಹೇಳಿಕೆಯಿಂದ ಕಕ್ಕಾಬಿಕ್ಕಿಯಾಗಿದ್ದಾರೆ.ಕಳೆದ ಹದಿನೈದು ದಿನಗಳಿಂದ ನಾಯಕತ್ವ ಬದಲಾವಣೆಗೆ ತೆರೆಮರೆಯಲ್ಲಿ ನಡೆಸುತ್ತಿದ್ದ ಕಸರತ್ತಿನ ಸಂದರ್ಭದಲ್ಲೇ ಸಿಎಂ ನೀಡಿರುವ ಈ ಹೇಳಿಕೆ ಸಾಕಷ್ಟು ಮಹತ್ವವನ್ನು ಪಡೆದುಕೊಂಡಿದೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ…