ರಾಜಕೀಯ
ಮುಡಾ ಪ್ರಕರಣ- ಸಿದ್ದರಾಮಯ್ಯ ಗೆ ಕ್ಲೀನ್ ಚಿಟ್ ?
ಮುಡಾ ಪ್ರಕರಣ- ಸಿದ್ದರಾಮಯ್ಯ ಗೆ ಕ್ಲೀನ್ ಚಿಟ್ ? by ಕೆಂಧೂಳಿ ಬೆಂಗಳೂರು, ಜ,23- ಮುಡಾ ಹಗರಣ ಕುರಿತಂ ತನಿಖೆ ನಡೆಸಿದ ಲೋಕಾಯುಕ್ತ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಅವರಿಗೆ ಕ್ಲೀನ್ ಚಿಟ್ ನೀಡಲಾಗಿದೆ ಎನ್ನಲಾಗಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಎಸ್ಪಿ ಟಿಜೆ ಉದೇಶ್ ನೇತೃತ್ವದಲ್ಲಿ ತನಿಖೆ ನಡೆದು ವರದಿ ಸಿದ್ಧಪಡಿಸಲಾಗಿದೆ. ಲೋಕಾಯುಕ್ತ ಅಧಿಕಾರಿಗಳು ಸೋಮವಾರ ಕೋರ್ಟ್ಗೆ ವರದಿಯನ್ನ ಸಲ್ಲಿಕೆ ಮಾಡಲಿದ್ದಾರೆ ಮಾಹಿತಿ ಲಭ್ಯವಾಗಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ…