Browsing: ರಾಜ್ಯ

ರಾಜ್ಯ

ಜಾತಿ ಗಣತಿ ವರದಿ ಅನುಷ್ಠಾನ ಜಾರಿಗೊಳಿಸಲು ಸರ್ಕಾರ ಸಿದ್ದ- ಸಿಎಂ

ಜಾತಿ ಗಣತಿ ವರದಿ ಅನುಷ್ಠಾನ ಜಾರಿಗೊಳಿಸಲು ಸರ್ಕಾರ ಸಿದ್ದ- ಸಿಎಂ by-ಕೆಂಧೂಳಿ ಬೆಂಗಳೂರು, ಫೆ,18-ಜಾತಿ ಗಣತಿ ವರದಿಯು ವೈಜ್ಞಾನಿಕವಾಗಿ ನಡೆದಿದ್ದು ಅದನ್ನು ನಮ್ಮ ಸರ್ಕಾರ ಖಂಡಿತವಾಗಿಯೂ ಜಾರಿಗೊಳಿಸುತ್ತದೆ ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ . ಹಿಂದುಳಿದ ವರ್ಗಗಳ ಮುಖಂಡರು ಹಾಗೂ ಹಿಂದುಳಿದ ವರ್ಗಗಳ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ವಿಧಾನಸೌಧದಲ್ಲಿ ಇಂದು ನಡೆದ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಜಾತಿ ಗಣತಿ ಅನುಷ್ಠಾನಕ್ಕೆ ಸಭೆಯಲ್ಲಿ ಒಕ್ಕೊರಲಿನಿಂದ ಒತ್ತಾಯ ಬಂದ ಸಂದರ್ಭದಲ್ಲಿ…

ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರ ಜೊತೆ ಚೆಲ್ಲಾಟ ಆಡುವ ರಾಜ್ಯ ಸರಕಾರ: ವಿಜಯೇಂದ್ರ ಟೀಕೆ

ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರ ಜೊತೆ ಚೆಲ್ಲಾಟಆಡುವ ರಾಜ್ಯ ಸರಕಾರ: ವಿಜಯೇಂದ್ರ ಟೀಕೆ by-ಕೆಂಧೂಳಿ ಬೆಂಗಳೂರು,ಫೆ,18- ಮಕ್ಕಳ ಭವಿಷ್ಯ ರೂಪಿಸಬೇಕಾದ ರಾಜ್ಯ ಸರಕಾರವು ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರ ಜೊತೆ ಚೆಲ್ಲಾಟ ಆಡುತ್ತಿದೆ; ಇದು ಅಕ್ಷಮ್ಯ ಅಪರಾಧ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಖಂಡಿಸಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘದವರು ಅತಿಥಿ ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಬೃಹತ್…

ಕರ್ನಾಟಕದ ನೀರಾವರಿ ಯೋಜನೆಗಳಿಗೆ ಬಾಕಿ ಇರುವ ಅನುಮತಿ, ಅನುದಾನ ನೀಡಿಲುಡಿ.ಕೆ.ಶಿವಕುಮಾರ್ ಮನವಿ

ಕರ್ನಾಟಕದ ನೀರಾವರಿ ಯೋಜನೆಗಳಿಗೆ ಬಾಕಿ ಇರುವ ಅನುಮತಿ, ಅನುದಾನ ನೀಡಿಲುಡಿ.ಕೆ.ಶಿವಕುಮಾರ್ ಮನವಿ by-ಕೆಂಧೂಳಿ ಉದಯಪುರ (ರಾಜಸ್ಥಾನ), ಫೆ. 18-“ಕೇಂದ್ರ ಸರಕಾರವು ಕರ್ನಾಟಕ ರಾಜ್ಯಕ್ಕೆ ಬಾಕಿ ಇರುವ ನೀರಾವರಿ ಯೋಜನೆಗಳಿಗೆ ಅನುಮತಿ ಹಾಗೂ ಅನುದಾನಗಳನ್ನು ನೀಡಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮನವಿ ಮಾಡಿದರು. ರಾಜಸ್ಥಾನದ ಉದಯಪುರದಲ್ಲಿ ನಡೆಯುತ್ತಿರುವ “2047ರಲ್ಲಿ ಭಾರತ ಜಲ ಸಮೃದ್ಧಿ ರಾಷ್ಟ್ರ” ಎಂಬ 2ನೇ ಅಖಿಲ ಭಾರತ ರಾಜ್ಯಗಳ ಜಲಸಂಪನ್ಮೂಲ ಸಚಿವರ ಸಮ್ಮೇಳನದಲ್ಲಿ ಶಿವಕುಮಾರ್ ಅವರು ಮಂಗಳವಾರ ಮಾತನಾಡಿದರು. “ಕರ್ನಾಟಕ ರಾಜ್ಯದ ಯೋಜನೆಗಳಿಗೆ ಕೇಂದ್ರ…

ಶೋಷಿತ ದಲಿತರ ಸಮಸ್ಯೆ ನಿವಾರಣೆಗೆ ಬದ್ದ- ಸಿಎಂ

ಶೋಷಿತ ದಲಿತರ ಸಮಸ್ಯೆ ನಿವಾರಣೆಗೆ ಬದ್ದ- ಸಿಎಂ by-ಕೆಂಧೂಳಿ ಬೆಂಗಳೂರು, ಫೆ,18-ಶೋಷಿತ ಮತ್ತು ದಲಿತರ ಸಮಸ್ಯೆಗಳನ್ನು ನಾನು ನಿರಂತರವಾಗಿ ನಿವಾರಿಸಿಕೊಂಡು ಬರುತ್ತಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ದಲಿತ ಮುಖಂಡರುಗಳೊಂದಿಗಿನ ಬಜೆಟ್ ಪೂರ್ವ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ದಲಿತರ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್ ನ ಅಭಿವೃದ್ಧಿ ಹಣದಲ್ಲಿ ಶೇ 24 ರಷ್ಟು ಹಣ ಮೀಸಲಾಗಿಡುವ ಕಾಯ್ದೆ ಜಾರಿ ಮಾಡಿದ್ದು ನಾವು. ಈ ಕಾಯ್ದೆಯನ್ನು ಕೇಂದ್ರದ ಬಿಜೆಪಿ ಸರ್ಕಾರವಾಗಲಿ, ಬಿಜೆಪಿ ಅಧಿಕಾರದಲ್ಲಿರುವ…

ಮಾರ್ಚ್ 3ರಿಂದ ಅಧಿವೇಶನ: ಮಾರ್ಚ್ 7 ರಂದು ಆಯವ್ಯಯ ಮಂಡನೆ

ಮಾರ್ಚ್ 3ರಿಂದ ಅಧಿವೇಶನ: ಮಾರ್ಚ್ 7 ರಂದು ಆಯವ್ಯಯ ಮಂಡನೆ by-ಕೆಂಧೂಳಿ ಬೆಂಗಳೂರು, ಫೆ,17- ವಿಧಾನಮಂಡಲದ ಅಧಿವೇಶನ ಮಾರ್ಚ್ 3, 2025 ರಿಂದ ಪ್ರಾರಂಭವಾಗಲಿದ್ದು, ನೂತನ ವರ್ಷದ ಮೊದಲನೇ ಅಧಿವೇಶನವಾದ್ದರಿಂದ ರಾಜ್ಯಪಾಲರು ಮೂರನೇ ತಾರೀಖಿನಂದು ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮಂಗಳವಾರದಿಂದ ಗುರುವಾರದವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆದು, ಮಾರ್ಚ್ 7 ರಂದು, 2025-2026 ನೇ ಸಾಲಿನ ಆಯವ್ಯಯವನ್ನು ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಆಯವ್ಯಯದ ಮೇಲೆ…

ಅಂತಾರಾಷ್ಟ್ರೀಯ ಗುಣಮಟ್ಟದ ಶಾಶ್ವತ ರಸ್ತೆಗಾಗಿ ವೈಟ್ ಟ್ಯಾಪಿಂಗ್ ಯೋಜನೆ: ಡಿ.ಕೆ. ಶಿವಕುಮಾರ್

 ಅಂತಾರಾಷ್ಟ್ರೀಯ ಗುಣಮಟ್ಟದ ಶಾಶ್ವತ ರಸ್ತೆಗಾಗಿ ವೈಟ್ ಟ್ಯಾಪಿಂಗ್ ಯೋಜನೆ: ಡಿ.ಕೆ. ಶಿವಕುಮಾರ್* by-ಕೆಂಧೂಳಿ ಬೆಂಗಳೂರು, ಫೆ.16-“ಬ್ರ್ಯಾಂಡ್ ಬೆಂಗಳೂರು ಸುಗಮ ಸಂಚಾರ ಯೋಜನೆ ಅಡಿಯಲ್ಲಿ ನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ವೈಟ್ ಟ್ಯಾಪಿಂಗ್ ಮಾಡಲಾಗುತ್ತಿದೆ. 30 ವರ್ಷಗಳ ಬಾಳಿಕೆ ಬರುವ ಶಾಶ್ವತ ರಸ್ತೆ ನಿರ್ಮಿಸುವ ಈ ಯೋಜನೆಗೆ ₹ 1700 ಕೋಟಿ ಹಣ ವೆಚ್ಚ ಮಾಡಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಂಗಳೂರಿನ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ವೈಟ್ ಟ್ಯಾಪಿಂಗ್ ಕಾಮಗಾರಿಗಳ ಪರಿಶೀಲನೆ ನಡೆಸಿ ಶಿವಕುಮಾರ್…

ಮೆಟ್ರೋ ದರ ಕೊಂಚ ಇಳಿಕೆ ,ಇಂದಿನಿಂದಲೇ ಜಾರಿ

ಮೆಟ್ರೋ ದರ ಕೊಂಚ ಇಳಿಕೆ ,ಇಂದಿನಿಂದಲೇ ಜಾರಿ by-ಕೆಂಧೂಳಿ ಬೆಂಗಳೂರು, ಫೆ,14-ಜನರ ತೀವ್ರ ಆಕ್ರೋಶಕ್ಕೆ ಮಣಿದ ಹಿನ್ನೆಲೆಯಲ್ಲಿ ಮೆಟ್ರೋ ಪ್ರಯಾಣ ದರ ಕೊಂಚ ಇಳಿಕೆಯಾಗಿದೆ. ಇಂದಿನಿಂದಲೇ ಇಳಿಕೆ ದರ ಜಾರಿಯಾಗಲಿದ್ದು,ಬಿಎಂಆರ್ ಸಿ ಎಲ್ ಇಳಿಕೆ ದರ ಪಟ್ಟಿಯನ್ನು ಪ್ರಕಟಿಸಿದೆ ಅದರ ದರ ಈ ರೀತಿ ಇದೆ. ಮೆಟ್ರೋ ಟಿಕೆಟ್ ನ ಕನಿಷ್ಟ ಹಾಗೂ ಗರಿಷ್ಟ ದರ ಹಾಗೆಯೇ ಇರಲಿದೆ. ಆದರೆ ಕೆಲವು ಸ್ಟೇಷನ್ ಗಳಿಗೆ ಇರುವ ಟಿಕೆಟ್ ಬೆಲೆಯಲ್ಲಿ 10 ರೂ ಇಳಿಸಲಾಗಿದೆ.ಟಿಕೆಟ್ ದರದಲ್ಲಿ ಯಾವುದೇ ಬದಲಾವಣೆ…

ಸುಕ್ರಿ ಬೊಮ್ಮನ ಗೌಡ  ಇನ್ನೂ ನೆನಪು ಮಾತ್ರ..

ಸುಕ್ರಿ ಬೊಮ್ಮನಗೌಡ  ಇನ್ನೂ ನೆನಪು ಮಾತ್ರ.. by-ಕೆಂಧೂಳಿ ಕಾರವಾರ, ಫೆ 13: ಪ್ರದ್ಮಶ್ರೀ ಪ್ರಶಸ್ತಿ ಪುರಸ್ಕೃತ ಜನಪದ ಹಾಡುಗಾರ್ತಿ, ಹೋರಾಟಗಾರ್ತಿ ಸುಕ್ರಿ ಬೊಮ್ಮಗೌಡ ನಿಧನವಾಗಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮಂಗಳೂರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 88 ವರ್ಷದ ಸುಕ್ರಿ ಬೊಮ್ಮಗೌಡ ಗುರುವಾರ ಮುಂಜಾನೆ ಅಂಕೋಲಾ ತಾಲೂಕಿನ ಬಡಗೇರಿಯ ನಿವಾಸದಲ್ಲಿ ನಿಧನ ಹೊಂದಿದರು. ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದ ಅವರನ್ನು ಮನೆಗೆ ವಾಪಸ್ ಕರೆದುಕೊಂಡು ಬರಲಾಗಿತ್ತು.ಗುರುವಾರ ಮುಂಜಾನೆ ಅವರು ಮೃತಪಟ್ಟಿದ್ದಾರೆ ಎಂದು ಕುಟುಂಬ…

ಮುತ್ತಿನ ರಾಶಿಗೆ ಮಂಜು ಮುಸುಕಿತಲೇ ಪರಾಕ್..ಮೈಲಾರ ಕಾರ್ಣಿಕ 

ಮುತ್ತಿನ ರಾಶಿಗೆ ಮಂಜು ಮುಸುಕಿತಲೇ ಪರಾಕ್..ಮೈಲಾರ ಕಾರ್ಣಿಕ by-ಕೆಂಧೂಳಿ ಹರಪನಹಳ್ಳಿ,ಫೆ 13-ವಿಜಯನಗರ ಜಿಲ್ಲೆ ಹರಪನಹಳ್ಳಿಯ ದೊಡ್ಡ ಮೈಲಾರ ಕಾರ್ಣಿಕೋತ್ಸವದಲ್ಲಿ ಗೊರವಯ್ಯ ಕೋಟೆಪ್ಪ ಮುತ್ತಿನ ರಾಶಿಗೆ ಮಂಜು ಮುಸುಕಿತಲೇ ಪರಾಕ್​ ಎಂದು ದೈವವಾಣಿ ನುಡಿದಿದ್ದಾರೆ. 9 ದಿನ ಉಪವಾಸ ವ್ರತ ಆಚರಿಸಿದ್ದ ಗೊರವಯ್ಯ ಕೋಟೆಪ್ಪ ಅವರನ್ನು ಪಾದಗಟ್ಟೆಯ ಮರಡಿಯಿಂದ ಮೆರವಣಿಗೆ ಮೂಲಕ ಕರೆತರಲಾಯಿತು. ಬಳಿಕ ಗೊರವಪ್ಪ ಸಂಜೆ ಬಿಲ್ಲನ್ನೇರಿ ಸದ್ದಲ್ಲೇ ಎನ್ನುತ್ತಿದ್ದಂತೆ ನೆರದವರೆಲ್ಲ ಶಾಂತರಾಗುತ್ತಿದ್ದಂತೆಯೇ ಕೋಟೆಪ್ಪ ಮುತ್ತಿನ ರಾಶಿಗೆ ಮಂಜು ಮುಸುಕಿತಲೇ ಪರಾಕ್ ಎಂದು ಕಾರ್ಣಿಕ ನುಡಿದು ಮೇಲಿಂದ…

ಮೈಕ್ರೋ ಫೈನಾನ್ಸ್  ತಡೆ ಸುಗ್ರೀವಾಜ್ಞೆ ಗೆ ರಾಜ್ಯಪಾಲರ ಅಂಕಿತ

ಮೈಕ್ರೋ ಫೈನಾನ್ಸ್  ತಡೆ ಸುಗ್ರೀವಾಜ್ಞೆ ಗೆ ರಾಜ್ಯಪಾಲರ ಅಂಕಿತ  by-ಕೆಂಧೂಳಿ ಬೆಂಗಳೂರು, ಫೆ,12-ಕೊನೆಗೂ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ರಾಜ್ಯ ಸರ್ಕಾರ ಕಳುಹಿಸಿದ್ದ ಸುಗ್ರೀವಾಜ್ಞೆ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ. ಈ ಹಿಂದೆ ಇದೇ ಸುಗ್ರೀವಾಜ್ಞೆ ಗೆ ಸಹಿ ಹಾಕದೆ ವಾಪಾಸ್ ಕಳುಹಿಸಿದ್ದರು.ನಂತರ ಸರ್ಕಾರ ಮತ್ತೆ ರಾಜ್ಯಪಾಲರಿಗೆ ರವಾನಿಸಿತ್ತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹಲವು ಸಲಹೆಗಳನ್ನು ನೀಡಿ ಸುಗ್ರೀವಾಜ್ಞೆಗೆ ಅನುಮೋದನೆ ನೀಡಿದ್ದಾರೆ. ಸುಗ್ರೀವಾಜ್ಞೆ ಜಾರಿಗೆ ಕುರಿತಂತೆ ಹಲವು ಸೂಚನೆಗಳನ್ನು ನೀಡಿರುವ…

ಏಕಗವಾಕ್ಷಿ ಪೋರ್ಟಲ್ ಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಏಕಗವಾಕ್ಷಿ ಪೋರ್ಟಲ್ ಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ by-ಕೆಂಧೂಳಿ ಬೆಂಗಳೂರು,ಫೆ,11- ರಾಜ್ಯದಲ್ಲಿ ಕೈಗಾರಿಕಾ ಯೋಜನೆಗಳಿಗೆ ತ್ವರಿತ ಗತಿಯಲ್ಲಿ ಅನುಮೋದನೆ ನೀಡಬಲ್ಲ ಮತ್ತು ಉದ್ಯಮಗಳಿಗೆ ಸಂಬಂಧಿಸಿದಂತೆ 30ಕ್ಕೂ ಹೆಚ್ಚು ಇಲಾಖೆಗಳ 150 ಸೇವೆಗಳನ್ನು ಒಂದೇ ವೇದಿಕೆಯಲ್ಲಿ ಒದಗಿಸುವಂತಹ ಉದ್ಯಮಸ್ನೇಹಿ ಪರಿಷ್ಕೃತ ಏಕಗವಾಕ್ಷಿ ಪೋರ್ಟಲ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾಗತಿಕ ಹೂಡಿಕೆದಾರರ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಲೋಕಾರ್ಪಣೆ ಮಾಡಿದರು. ಮೈಕ್ರೋಸಾಫ್ಟ್ ಕಂಪನಿಯ ನೆರವಿನೊಂದಿಗೆ ಅತ್ಯಾಧುನಿಕ ತಂತ್ರಜ್ಞಾನದ ಬಲದಿಂದ ರೂಪಿಸಿರುವ ಈ ವ್ಯವಸ್ಥೆಯು ಕೈಗಾರಿಕಾ ಯೋಜನೆಗಳಿಗೆ ಸಂಬಂಧಿಸಿದ ಅನುಮೋದನೆ,…

ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಕರಡು ಅಂಕಿತಕ್ಕೆ ಮತ್ತೊಮ್ಮೆ ರಾಜ್ಯಪಾಲರಿಗೆ ರವಾನಿಸಿದ ಸರ್ಕಾರ

ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಕರಡು ಅಂಕಿತಕ್ಕೆ ಮತ್ತೊಮ್ಮೆ ರಾಜ್ಯಪಾಲರಿಗೆ ರವಾನಿಸಿದ ಸರ್ಕಾರ  by-ಕೆಂಧೂಳಿ ಬೆಂಗಳೂರು, ಫೆ,12- ರಾಜ್ಯ ಸರ್ಕಾರ ಮತ್ತೊಮ್ಮೆ ಸಮಗ್ರ ವಿವರಣೆಗಳೊಂದಿಗೆ ಮೈಕ್ರೋ ಫೈನಾನ್ಸ್ ಕುರಿತ ಸುಗ್ರೀವಾಜ್ಞೆ ಕರಡನ್ನು  ರಾಜ್ಯಪಾಲರು ರವಾನಿಸಿದೆ. ಈ ಮಸೂದೆಯ ಅಂಶಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸ್ಪಷ್ಟನೆಯ ಜೊತೆಗೆ ರಾಜ್ಯಪಾಲರಿಗೆ ಅಂಕಿತಕ್ಕೆ ಮೈಕ್ರೋ ಫೈನಾನ್ಸ್ ಕಿರುಕುಳ ತಡೆ ಕಾಯ್ದೆಯನ್ನು ಮರು ರವಾನೆ ಮಾಡಿದೆ. ರಾಜ್ಯ ಸರ್ಕಾರದಿಂದ ರಾಜ್ಯಪಾಲರು ವಾಪಸ್ಸು ಕಳುಹಿಸಿದ್ದ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯ ಸುಗ್ರೀವಾಜ್ಞೆಗೆ ಎಲ್ಲಾ ಆಕ್ಷೇಪಣೆಗಳಿಗೆ ಕಾನೂನು…

ಬೆಳೆಗಳಿಗೆ ವಿದ್ಯುತ್ ಪೂರೈಸಲು ಆಗ್ರಹಿಸಿ ಬೆಸ್ಕಾಂ ವಿರುದ್ಧ ರೈತರ ಪ್ರತಿಭಟನೆ

ಬೆಳೆಗಳಿಗೆ ವಿದ್ಯುತ್ ಪೂರೈಸಲು ಆಗ್ರಹಿಸಿ ಬೆಸ್ಕಾಂ ವಿರುದ್ಧ ರೈತರ ಪ್ರತಿಭಟನೆ   by-ಕೆಂಧೂಳಿ ಚಳ್ಳಕೆರೆ ,ಫೆ,20-ಬೆಸ್ಕಾಂ ನಿರ್ಕಕ್ಷ್ಯದಿಂದ ತಳಕು ವ್ಯಾಪ್ತಿಯ ವಿದ್ಯುತ್ ಸರಬುರಾಜು ಇಲ್ಲದೆ ಬೆಳೆಗಳು ಒಣಗಿತ್ತಿದ್ದು ಕೀಡಲೇ ವಿದ್ಯುತ್ ಸರಬುರಾಜು ನೀಡುವಂತೆ ರೈತರು ತಳಕು ಬೆಸ್ಕಾಂ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ಬೇಡ ರೆಡ್ಡಿ ಹಳ್ಳಿ ಬಸವ ರೆಡ್ಡಿ ಅಧಿಕಾರಿಗಳ ನಿರ್ಲಕ್ಷತನಕ್ಕೆ ಇಂದು ಬೆಳೆ ಒಣಗುವ ಪರಿಸ್ಥಿತಿ ಬಂದಿದೆ ಎಂದು ದೂರಿದರು. ಈ ಹಿಂದೆ ಇದೇ ಕಚೇರಿ ಮುಂದೆ…

ಒಳಮೀಸಲಾತಿ ಹಂಚಿಕೆಗೆ  ಪರಹಾರ ದೊರೆಯಲಿದೆ: ಎಚ್.ಆಂಜನೇಯ ಮಾಹಿತಿ

ಒಳಮೀಸಲಾತಿ ಹಂಚಿಕೆಗೆ  ಪರಹಾರ ದೊರೆಯಲಿದೆ: ಎಚ್.ಆಂಜನೇಯ ಮಾಹಿತಿ   by-ಕೆಂಧೂಳಿ ಚಿತ್ರದುರ್ಗ: ಫೆ.10-ಎಸ್ಸಿ ಪಟ್ಟಿಯಿಂದ ಎಕೆ, ಎಡಿ ಹೆಸರು ತೆಗೆದು ಮೂಲ ಜಾತಿ ಹೆಸರಲ್ಲಿ ಪ್ರಮಾಣ ಪತ್ರ ನೀಡಲು ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಕೂಡಲೇ ಶಿಫಾರಸ್ಸು ಮಾಡುವಂತೆ ಮಾಜಿ ಸಚಿವ ಎಚ್.ಆಂಜನೇಯ ಒತ್ತಾಯಿಸಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿಯಲ್ಲಿ 101 ಜಾತಿಗಳಿವೆ. ಇವುಗಳಲ್ಲಿ ಆದಿಕರ್ನಾಟಕ, ಆದಿದ್ರಾವಿಡ, ಆದಿಆಂಧ್ರ ಎಂಬ ಒಂದೇ ಹೆಸರಿನಲ್ಲಿ ಜಾತಿ ಸೂಚಕ ಪ್ರಮಾಣ ಪತ್ರವನ್ನು ಮಾದಿಗರು,…

ಮಹಾಕುಂಭ ಮೇಳದಲ್ಲಿ ಪಾಲ್ಗೊಂಡು ಪುಣ್ಯಸ್ನಾನ ಮಾಡಿದ ಡಿ.ಕೆ.ಶಿ.ಕುಟುಂಬ 

ಮಹಾಕುಂಭ ಮೇಳದಲ್ಲಿ ಪಾಲ್ಗೊಂಡು ಪುಣ್ಯಸ್ನಾನ ಮಾಡಿದ ಡಿ.ಕೆ.ಶಿ.ಕುಟುಂಬ  by- ಕೆಂಧೂಳಿ ಬೆಂಗಳೂರು, ಫೆ,09- ದೇಶದ ವಿವಿಧ ಪಕ್ಷಗಳ ರಾಜಕೀಯ ನಾಯಕರು ಮಹಾಕುಂಭ ಮೇಳದಲ್ಲಿ ಪಾಲ್ಗೊಂಡು ಪುಣ್ಯಸ್ನಾನ ಮಾಡುವ ಮೂಲಕ ಗಮನ ಸೆಳೆಯುತ್ತಿದ್ದಾರೆ,ಇದೇ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೂಡ ಕುಂಭ ಮೇಳದಲ್ಲಿ ಪಾಲ್ಗೊಂಡು ಗಮನಸೆಳೆದರು. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಕುಂಭ ಮೇಳದ ಬಗ್ಗೆ ನೀಡಿದ ಹೇಳಿಕೆಗೆ ಟೀಕೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ನಾಯಕರೇ ಕುಂಭ ಮೇಳದಲ್ಲಿ ಪಾಲ್ಗೊಂಡು ಭಕ್ತಿ ಪ್ರದರ್ಶನ ಮಾಡುತ್ತಿರುವುದು ಮತ್ತಷ್ಟು ವಿಶೇಷವಾಗಿದೆ.…

ತೊಗರಿಗೆ   ಕ್ವಿಂಟಾಲ್‌ಗೆ ಹೆಚ್ಚುವರಿ ರೂ 450 ಬೆಂಬಲ ಬೆಲೆ; ಶಿವಾನಂದ ಪಾಟೀಲ

ತೊಗರಿಗೆ   ಕ್ವಿಂಟಾಲ್‌ಗೆ ಹೆಚ್ಚುವರಿ ರೂ 450 ಬೆಂಬಲ ಬೆಲೆ; ಶಿವಾನಂದ ಪಾಟೀಲ by- ಕೆಂಧೂಳಿ ಬೆಂಗಳೂರು,ಫೆ,09-: ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಗೆ ರಾಜ್ಯ ಸರ್ಕಾರ ಕ್ವಿಂಟಾಲ್‌ಗೆ ಹೆಚ್ಚುವರಿ ರೂ 450 ನೀಡಲು ನಿರ್ಧರಿಸಿದ್ದು, ಆರ್ಥಿಕ ಇಲಾಖೆ ಅನುಮೋದನೆ ನೀಡಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರ ಕ್ವಿಂಟಾಲ್‌ಗೆ ರೂ 7,550 ನಿಗದಿಪಡಿಸಿದ್ದು, ರಾಜ್ಯ ಸರ್ಕಾರ ಕೂಡ ಪ್ರತಿ ಕ್ವಿಂಟಾಲ್‌ಗೆ ಹೆಚ್ಚುವರಿ ರೂ 450 ನೀಡಲಿದೆ. ಹೀಗಾಗಿ ಬೆಂಬಲ ಬೆಲೆ ಖರೀದಿ ಕೇಂದ್ರದಲ್ಲಿ…

ನಾಳೆಯಿಂದಲೇ ಮೆಟ್ರೋ ದರ ಏರಿಕೆ

ನಾಳೆಯಿಂದಲೇ ಮೆಟ್ರೋ ದರ ಏರಿಕೆ  by-ಕೆಂಧೂಳಿ ಬೆಂಗಳೂರು, ಫೆ,08- ಮೆಟ್ರೋ ರೈಲು ದರ ಏರಿಕೆ ಮಾಡಿ ಬಿಎಂಆರ್ ಸಿಎಲ್ ಆದೇಶ ಹೊರಡಿಸಿ.ಈ ಮೂಲಕ ಪ್ರಯಾಣಿಕರಿಗೆ ಬಿಗ್ ಶಾಕ್ ನೀಡಿದೆ. ಮೊನ್ನೆಯಷ್ಟೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಬಿಎಂಆರ್ ಸಿ ಎಲ್ ಬೆಲೆ ಏರಿಕೆ ಸಂಬಂದ ಸಭೆ ನಡೆಸಿತ್ತು.ಅಂದೆ ಬೆಲೆ ಏರಿಕೆಯ ಸುಳಿವು ನೀಡಿತ್ತು 0ಯಿಂದ2ಕಿಮೀ ಪ್ರಯಾಣಕ್ಕೆ  10ರೂ. ಏರಿಕೆ,2ರಿಂದ 4 ಕಿಮೀ ಪ್ರಯಾಣಕ್ಕೆ 20 ರೂ .4 ರಿಂದ 6 ಕಿ.ಮೀ ಪ್ರಯಣಕ್ಕೆ  30 ರೂ ,6ರಿಂದ…

ಮಹಿಳಾ ಕೇಂದ್ರಿತ ಗ್ಯಾರಂಟಿಗಳ ಅನುಷ್ಠಾನ ವಿಶ್ವಸಂಸ್ಥೆ ಅಧ್ಯಕ್ಷ ಫಿಲೆಮನ್ ಯಾಂಗ್ ಶ್ಲಾಘನೆ

ಮಹಿಳಾ ಕೇಂದ್ರಿತ ಗ್ಯಾರಂಟಿಗಳ ಅನುಷ್ಠಾನ ವಿಶ್ವಸಂಸ್ಥೆ ಅಧ್ಯಕ್ಷ ಫಿಲೆಮನ್ ಯಾಂಗ್ ಶ್ಲಾಘನೆ by- ಕೆಂಧೂಳಿ ಬೆಂಗಳೂರು,ಫೆ.08-ಮಹಿಳೆಯರನ್ನು ಪ್ರಮುಖ ಫಲಾನುಭವಿಗಳನ್ನಾಗಿ ಕೇಂದ್ರೀಕರಿಸಿ ರಾಜ್ಯದಲ್ಲಿ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೂಲಕ ಕರ್ನಾಟಕ ಸಾಧಿಸಿರುವ ಲಿಂಗ ಸಮಾನತೆಯ ಉಪಕ್ರಮಗಳಿಗೆ ವಿಶ್ವಸಂಸ್ಥೆ ಸಾಮಾನ್ಯ ಸಭೆಯ ಅಧ್ಯಕ್ಷ ಕ್ಯಾಮರೂನ್‌ನ ಫಿಲೆಮನ್ ಯಾಂಗ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅವರು ಶುಕ್ರವಾರ ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ನಗರದ ಖಾಸಗಿ ಹೋಟೆಲ್  ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಸ್ವಸಹಾಯ ಗುಂಪಿನ ಮಹಿಳೆಯರು…

ಕರ್ನಾಟಕ- ಲಿವರ್ ಪೂಲ್ ವಿ.ವಿ. ಒಡಂಬಡಿಕೆಗೆ ಅಂಕಿತ

ಕರ್ನಾಟಕ- ಲಿವರ್ ಪೂಲ್ ವಿ.ವಿ. ಒಡಂಬಡಿಕೆಗೆ ಅಂಕಿತ ಬೆಂಗಳೂರು: ಶಿಕ್ಷಣ ಹಾಗೂ ಸಂಶೋಧನೆಗೆ ಸಂಬಂಧಿಸಿದಂತೆ ಹೆಚ್ಚಿನ ಸಹಭಾಗಿತ್ವ ಉತ್ತೇಜಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಮತ್ತು ಲಿವರ್ ಪೂಲ್ ವಿಶ್ವವಿದ್ಯಾಲಯಗಳು ಮಹತ್ವದ ಒಡಂಬಡಿಕೆಗೆ ಶುಕ್ರವಾರ ಸಹಿ ಹಾಕಿದವು. ಮುಖ್ಯಮಂತ್ರಿ ಸಿದ್ದರಾಮಯ್ಯ, ಭಾರಿ ಮತ್ತು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿಯಲ್ಲಿ ಒಡಂಬಡಿಕೆ ಏರ್ಪಟ್ಟಿತು. ಬ್ರಿಟಿಷ್ ಡೆಪ್ಯುಟಿ ಹೈಕಮಿಷನ್ ನ ಬ್ರಿಟಿಷ್ ಕೌನ್ಸಿಲ್ ವಿಭಾಗದ ನಿರ್ದೇಶಕ ಜನಕ…

ವಿವಿ ಕರಡನ್ನು ವಾಪಾಸ್ ಪಡೆಯಲು ಸಿಎಂ ಆಗ್ರಹ

ವಿವಿ ಕರಡನ್ನು ವಾಪಾಸ್ ಪಡೆಯಲು ಸಿಎಂ ಆಗ್ರಹ by-ಕೆಂಧೂಳಿ ಬೆಂಗಳೂರು, ಫೆ,07- ಒಕ್ಕೂಟ ವ್ಯವಸ್ಥೆ ಗೆ ವಿರುದ್ಧವಾಗಿರುವ ವಿಶ್ವವಿದ್ಯಾಲಯಗಳ ಕರಡನ್ನು ಕೂಡಲೇ ವಾಪಸ್ಸ ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ನಗರದಲ್ಲಿ ನಡೆದ ವಿವಿಧ ರಾಜ್ಯಗಳ ಉನ್ನತ ಶಿಕ್ಷಣ ಸಚಿವ ಸಮಾವೇಶಕ್ಕೆ ಕಳುಹಿಸಿದ್ದ ವಿಡಿಯೋ ಸಂದೇಶದಲ್ಲಿ ಈ ಆಗ್ರಹ ಮಾಡಿದ್ದಾರೆ. ರಾಜ್ಯ ಸರ್ಕಾರಗಳಿಂದ ಸ್ಥಾಪಿತವಾದ ವಿಶ್ವವಿದ್ಯಾಲಯಗಳಿಗೆ ರಾಜ್ಯ ಸರ್ಕಾರವೇ ಒಟ್ಟಾರೆ ಅಭಿವೃದ್ಧಿಗಾಗಿ, ವೇತನ ಮತ್ತು ಇತರೆ ಭತ್ಯೆಗಳು, ಮಾನವ, ಭೌತಿಕ ಮತ್ತು ತಾಂತ್ರಿಕ ಮೂಲಸೌಕರ್ಯಗಳ ಸೃಜನೆ ಮತ್ತು ನಿರ್ವಹಣೆ,…

1 2 3 31
error: Content is protected !!