ಬೆಂಗಳೂರು
ಪ್ರತಿ ವರ್ಷ ಸಾಲು ಮರದ ತಿಮ್ಮಕ್ಕನವರ ಹೆಸರಿನಲ್ಲಿ ಐದು ಪರಿಸರವಾದಿಗಳಿಗೆ ಪ್ರಶಸ್ತಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ನ, 19- ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಒಂದು ಕೋಟಿ ದತ್ತಿ ನಿಧಿಯನ್ನು ಸ್ಥಾಪಿಸಿ ಠೇವಣಿ ಇರುವ ಹಣದ ಬಡ್ಡಿಯಲ್ಲಿ ಪ್ರತಿ ವರ್ಷವೂ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಹಾಗೂ ಕನಿಷ್ಠ ಐದು ಪರಿಸರವಾದಿಗಳಿಗೆ ತಿಮ್ಮಕ್ಕನವರ ಹೆಸರಿನಲ್ಲಿ ಪ್ರಶಸ್ತಿಯನ್ನು ಪ್ರತಿ ವರ್ಷ ಕೊಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರುಇಂದು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಇವರ ವತಿಯಿಂದ ಆಯೋಜಿಸಲಾಗಿದ್ದ ಸುವರ್ಣ ಮಹೋತ್ಸವ -2025 ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ 50 ವರ್ಷಗಳ ಸುವರ್ಣ ಮಹೋತ್ಸವವನ್ನು…



















