Browsing: ಶಿವಮೊಗ್ಗ

ಶಿವಮೊಗ್ಗ

ರೋಟರಿ ಸೆಂಟ್ರಲ್‌ನಿಂದ 13 ಜನರಿಗೆ ವೃತ್ತಿ ಸೇವಾ ಪ್ರಶಸ್ತಿ

ರೋಟರಿ ಸೆಂಟ್ರಲ್‌ನಿಂದ 13 ಜನರಿಗೆ ವೃತ್ತಿ ಸೇವಾ ಪ್ರಶಸ್ತಿ by – ಕೆಂಧೂಳಿ ಶಿವಮೊಗ್ಗ,ಜ,29-ವೃತ್ತಿ ಯಾವುದೇ ಇರಲಿ ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಮಾಡಿದಾಗ ಸಾರ್ಥಕತೆ ದೊರೆಯುತ್ತದೆ ಎಂದು ಮಾಜಿ ಶಾಸಕ ಅಶೋಕ್ ನಾಯ್ಕ್ ಹೇಳಿದರು. ವೃತ್ತಿಯಲ್ಲಿ ಸಾರ್ಥಕ ಸೇವೆ ಸಲ್ಲಿಸಿದ 13 ಜನರಿಗೆ ರೋಟರಿ ಶಿವಮೊಗ್ಗ ಸೆಂಟ್ರಲ್ ಕ್ಲಬ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವೃತ್ತಿ ಸೇವಾ ಪ್ರಶಸ್ತಿ ಪ್ರದಾನ ನೀಡಿ ಮಾತನಾಡಿ, ರೋಟರಿ ಸಂಸ್ಥೆ ವಿವಿಧ ಕ್ಷೇತ್ರದ ಸಾಧಕರನ್ನು ಗುರುತಿಸಿ ಗೌರವಿಸುತ್ತಿರುವುದು ಉತ್ತಮ ಕಾರ್ಯ. ಇದರಿಂದ…

ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ರಕ್ಷಿಸಲು ವಿಜಯೇಂದ್ರ ಮನವಿ

ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ರಕ್ಷಿಸಲು ವಿಜಯೇಂದ್ರ ಮನವಿ by ಕೆಂಧೂಳಿ ಶಿಕಾರಿಪುರ,ಜ,26- ನಮ್ಮ ಶ್ರೇಷ್ಠ ಸಂವಿಧಾನ ಕೊಡಮಾಡಿರುವ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ರಕ್ಷಿಸಲು ಎಲ್ಲರೂ ಪ್ರತಿಜ್ಞೆ ಮಾಡೋಣ. ಈ ಮೂಲಕ ಭಾರತವನ್ನು ಬಲಿಷ್ಠ ಮತ್ತು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಸಂಕಲ್ಪ ನಮ್ಮದಾಗಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಶಿಕಾರಿಪುರ ತಾಲ್ಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ 76 ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಗಣರಾಜ್ಯೋತ್ಸವ ಪೆರೇಡ್‍ನ ಗೌರವ ವಂದನೆ ಸ್ವೀಕರಿಸಿದರು. ಬಳಿಕ ಮಾತನಾಡಿದ ಅವರು,…

ಈಸೂರು ಇತಿಹಾಸ ಮುಂದಿನ ಯುವ ಪೀಳಿಗೆಗೂ ಪ್ರೇರಣೆಯಾಗಬೇಕು-ಬಿಎಸ್‌ವೈ

ಶಿಕಾರಿಪುರ,ಸೆ,೨೭: ಸ್ವಾತಂತ್ರ್ಯದ ಹೋರಾಟದ ಇತಿಹಾಸದಲ್ಲಿ ರೋಮಾಂಚನ ಉಂಟು ಮಾಡುವ ಘಟನೆ ಈಸೂರಿನಲ್ಲಿ ನಡೆದಿದ್ದು ಅದು ಮುಂದಿನ ಯುವ ಪೀಳಿಗೆಗೂ ಪ್ರೇರಣಾದಾಯಕ ಆಗುವಂತದ್ದು ಎಂದು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ತಾಲೂಕಿನ ಈಸೂರು ಗ್ರಾಮದಲ್ಲಿ ಭಾನುವಾರ ನಡೆದ ಸ್ವಾತಂತ್ರ್ಯ ಹೋರಾಟದ ಅಮೃತ ಮಹೋತ್ಸವ ಕಾರ‍್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಮಹಾತ್ಮಾ ಗಾಂಧೀಜಿ ಅವರು ನೀಡಿದ ಬ್ರಿಟೀಷರೆ ಭಾರತ ಬಿಟ್ಟು ತೊಲಗಿ ಎನ್ನುವ ಘೋಷಣೆಗೆ ಓಗೊಟ್ಟ ಈಸೂರಿನ ಗ್ರಾಮಸ್ಥರು ತಮ್ಮದು ಸ್ವತಂತ್ರ್ಯ ಗ್ರಾಮ ಎಂದು ಘೋಷಣೆ ಮಾಡಿಕೊಂಡರು, ಕಂದಾಯ…

ಅಸಾಧ್ಯವನ್ನು ಸಾಧಿಸಿತೋರಿಸಿದಚನ್ನಯ್ಯ-ರೂಪಕಲಾ

ಶಿಕಾರಿಪುರ,ಆ,೧೮:ಮಂದಹಾಸ ದ ನಗುವ ಬೀರುವ ಸಂಸ್ಕಾರ ಅರಿತ ವ್ಯಕ್ತಿ ಮೀರಿದ ವ್ಯಕ್ತಿತ್ವದ ಪರಿಚಯದ ಶಿಕ್ಷಣದಿಂದ ಶಿಕ್ಷಕ ವೃತ್ತಿ ಅರಿತ ಚನ್ನಯ್ಯ ಸಾವು ಅನಿರೀಕ್ಷಿತ ನಾವು ಈ ಜ್ಞಾನ ದೇಗುಲದ ದೇವರನ್ನೇ ಕಳೆದು ಕೊಂಡಂತಾಗಿದೆ ಎಂದು ಪುರಸಭೆ ಮಾಜಿ ಅಧ್ಯಕ್ಷೆ ಹಾಲಿ ಸದಸ್ಯೆ ರೂಪಕಲಾ ಹೆಗ್ಗಡೆ ಅಭಿಪ್ರಾಯಪಟ್ಟರು. ನಗರದ ಶ್ರಿ ಚನ್ನಮಲ್ಲಿಕಾರ್ಜುನ ಶಾಲೆಯಲ್ಲಿ ನೆಡೆದ ದಿ.ಚನ್ನಯ್ಯ ನವರ ಪುಣ್ಯ ಸ್ಮರಣೆ ನುಡಿ ನಮನ ವಿದ್ಯಾ ನಾವಿಕಾನಿಗೊಂದು ನಮನ ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು . ಸ್ಥಿತಿವಂತರು .ಶಿಪಾರಸ್ಸು ಜನರು…

ಸಾರ್ವಜನಿಕರ ಸಮಸ್ಯೆ ಬಗೆಹರಿಸುವಲ್ಲಿ ವಿಫಲ-ನಾಗರಾಜ ಗೌಡ ಆರೋಪ

ಶಿಕಾರಿಪುರ,ಆ,೦೮:ಇಲ್ಲಿನ ಪುರಸಭೆಯಲ್ಲಿ ಸಂಪೂರ್ಣ ಬಹುಮತ ವಿಲ್ಲದೇ ಆಪರೇಷನ್ ಕಮಲದ ಮೂಲಕ ಹಿಂಬಾಗಿಲಿನಿಂದ ಬಂದು ಅಧಿಕಾರ ಹಿಡಿದು ಸಾರ್ವಜನಿಕರ ಸಮಸ್ಯೆ ಬಗೆಹರಿಸುವಲ್ಲಿ ವಿಫಲ ವಾಗಿದೆ ಎಂದು ರಾಷ್ಟ್ರೀಯ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗರಾಜ್ ಗೌಡ ಆರೋಪಿಸಿದರು. ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಸಿಬ್ಬಂದಿಗಳ ಕೊರತೆ ಇದೆ,ಸಾರ್ವಜನಿಕರ ಕೆಲಸಗಳು ವಿಳಂಬವಾಗುತ್ತಿದೆ ಅವರದೇ ಸರ್ಕಾರ ಅವರೇ ಮುಖ್ಯಮಂತ್ರಿ ಶಾಸಕರು ಸಂಸದರು ಅವರ ಪಕ್ಷದವರೆ ಇದ್ದರೂ ಸಾರ್ವಜನಿಕ ರ ಸಮಸ್ಯೆ ಬಗ್ಗೆ ಕಾಳಜಿ ಇಲ್ಲದೆ ಕೇವಲ ಅವರ ಪಕ್ಷದ ಕಾರ್ಯಕ್ರಮದಲ್ಲಿ…

ಮುನುಷ್ಯನಿಗಿಂತ ಮುನುಷ್ಯತ್ವ ದೊಡ್ಡದು

ಶಿಕಾರಿಪುರ,ಅ,೦೬:ಸದಸ್ಯರ ಹಿತ ಕಾಯುವುದು ಕಷ್ಟ್ಟಕ್ಕೆ ಸ್ಪಂದಿಸುವುದು ಒಬ್ಬ ಅಭಿವೃದ್ದಿ ಅಧಿಕಾರಿ ಕೆಲಸ ಮನುಷ್ಯ ಗಿಂತ ಅವನಲ್ಲಿಯ ಮನುಷ್ಯತ್ವ ದೊಡ್ಡದು ಅದಕ್ಕೆ ಕೊಲ್ಲೂರು ಮೂಕಾಂಬಿಕೆ ಆಶೀರ್ವಾದ ಇದೆ ಎಂದು ಎಲ್‌ಐಸಿ ಅಭಿವೃದ್ಧಿ ಅಧಿಕಾರಿ ಮಂಜುನಾಥ್ ಅಭಿಪ್ರಾಯಿಸಿದರು . ಮಂಜುನಾಥ್ ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಅವರಿಗೆ ಎಲ್‌ಐಸಿ ಏಜೆಂಟರು. ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಬಾಗವಹಿಸಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ನಾವು ಕೆಲಸಮಾಡುವ ಜಾಗದ ಜೊತೆಯಲ್ಲಿ ಇರುವವರು. ಕುಟುಂಬ ದವರತೆ ಇರಬೇಕು ಸ್ನೇಹ ಪ್ರೀತಿ ಸಂಪಾದಿಸಿ ಗೌರವದಿಂದ ನೋಡಿದಾಗಲೇ ನಂಬಿಕೆ ಬೆಳೆದು.…

ಶರವಾತಿ ಗ್ಯಾಸ್ ಏಜೆನ್ಸಿ ರದ್ದತಿಗೆ ಒತ್ತಾಯ

ಶಿಕಾರಿಪುರ,ಆ,೦೬: ರಾಜಕೀಯ ನಾಯಕ ಆರ್ಶೀವಾದಿಂದ ದಬ್ಬಾಳಿಕೆ ನಡೆಸುತ್ತಿರುವ ನಿಗಧಿಗಿಂತ ಹೆಚ್ಚು ಹಣ ಸಂಗ್ರಹಿಸುತ್ತಿರುವ ಶರಾವತಿ ಗ್ಯಾಸ್ ಏಜೆನ್ಸಿಯನ್ನು ರದ್ದು ಮಾಡುವಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಣಿಮಾಲತೇಶ್ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸಂಸದ ರಾಘವೇಂದ್ರ ರವರ ಬೆಂಬಲದಿಂದ ಭಾರತ್ ಗ್ಯಾಸ್ ಕಂಪನಿಯ ಶರಾವತಿ ಗ್ಯಾಸ್ ಏಜೆನ್ಸಿ ಮಾಲೀಕ ಮರಿ ಸ್ವಾಮಿಯವರು ತಾಲೂಕಿನ ಮತ್ತಿ ಕೋಟೆ .ನಿಂಬ್ಬೇ ಗೊಂದಿ ಹಾಗೂ ಇತರೆ ಗ್ರಾಮಗಳಲ್ಲಿ ಸುಮಾರು ಎರಡು ವರ್ಷ ಗಳಿಂದ ನಿಗದಿತ ದರ ಕಿಂತ ಹೆಚ್ಚಿಗೆ…

ಬಾವೈಕ್ಯತೆ ಸಾರುವ ಅಪರೂಪದ ವಿದ್ಯಾಸಂಸ್ಥೆ-ಶಿವಾನಂದ ತಗಡೂರು

ಶಿಕಾರಿಪುರ,ಜು,೧೯:ನಾನು ಊಹೇ ಕೂಡ ಮಾಡಿರಲಿಲ್ಲ ಬಹುಶಃ ಕೋಮು ಸೌಹಾರ್ದಯುತ ಸಂಸ್ಥೆ ಇದಾಗಿರಬೇಕೆಂದು ಕೊಂಡಿದ್ದೆ.ಆದರೆ ಸಂಸ್ಕಾರ ಬಾವೈಕ್ಯತೇ ಸಾರುವ ಅಪರೂಪದ ವಿದ್ಯಾಸಂಸ್ಥೆ ಎಂದು ಕಾರ್ಯನಿರತ ಪತ್ರಕರ್ತರ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಬಣ್ಣಿಸಿದರು. ಅವರು ನಗರದ ಜುಬೇದ ವಿದ್ಯಾ ಸಂಸೆ ಹಮ್ಮಿಕೊಂಡಿದ್ದ ವಿಶೇಷ ಸನ್ಮಾನ ಸಮಾರಂಭ ದಲ್ಲಿ ಬಾಗಿವಹಿಸಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು. ಇಲ್ಲಿ ಕಾಯಕದ ವಿದ್ಯಾ ಸಂಸ್ಥೆ ಇರುವುದು ಬಹಳ ಹೆಮ್ಮೆಯ ಸಂಗತಿ.ಸುಮಾರು ಹದಿನೇಳು ಎಕರೆ ಪ್ರದೇಶದಲ್ಲಿ ಜಾತಿಭೇದ ವಿಲ್ಲದೆ ಸಮಾಜ ಮುಖಯಾಗಿ ಕಾರ್ಯ ನಿರ್ವಹಿಸುತ್ತಿರುವ ಕೀರ್ತಿಗೆ…

ಅಧಿಕಾರ ಹೋದರೆ ಹೋಗಲಿ,ಸಂಘಟನೆ ಕೆಲಸಮಾಡ್ತೀನಿ; ಈಶ್ವರಪ್ಪ ಅಕ್ರೋಶ

ಶಿವಮೊಗ್ಗ,ಜು,19: ಮಂತ್ರಿಸ್ಥಾನ ಹೋದರೆ ಹೋಗಲಿ. ನಾನೇನೂ ಗೂಟ ಹೊಡ್ಕೊಂಡು ಕೂರಲು ಬಂದಿಲ್ಲ. ಅಧಿಕಾರ ಹೋದರೆ ಗೂಟ ಹೋಯ್ತು ಅಂದುಕೊಳ್ತೀನಿ. ಮಂತ್ರಿ ಸ್ಥಾನ ಇಲ್ಲಾಂದರೆ ಸಂಘಟನೆಯ ಕೆಲಸ ಮಾಡ್ತೀನಿ. ಸಂಘಟನೆಯ ಹಿರಿಯರು ವಹಿಸಿಕೊಡುವ ಜವಾಬ್ದಾರಿ ನಿರ್ವಹಿಸುತ್ತೇನೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಆಕ್ರೋಶ ಹೊರಹಾಕಿದರು. ಬಿಜೆಪಿ ರಸಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆಡಿಯೋ ಭಹಿರಂಗ ಗೊಂಡ ಬೆನ್ನಲ್ಲೇ ಸುದ್ದಿಗೋಷ್ಟಿ ನಡೆಸಿ ತಮ್ಮ ಅಕ್ರೋಶ ವ್ಯಕ್ತಪಡಿಸಿದರು. ಯಡಿಯೂರಪ್ಪ ಪದಚ್ಯುತರಾಗಲಿದ್ದಾರೆ. ಈಶ್ವರಪ್ಪ, ಶೆಟ್ಟರ್ ಟೀಂ ಹೊರ ಹೋಗುತ್ತಾರೆ. ಮೂವರಲ್ಲಿ ಒಬ್ಬರು ಅಧಿಕಾರ…

ಮಲೇರಿಯಾ ನಿರ್ಮೂಲನಕ್ಕೆ ವಿದ್ಯಾರ್ಥಿಗಳ ಸಹಕಾರ ಮುಖ್ಯ

ಶಿಕಾರಿಪುರ,ಜೂ,೨೮: ಸಮುದಾಯದಲ್ಲಿ ಮಲೇರಿಯಾ ರೋಗವನ್ನು ನಿಯಂತ್ರಿಸಲು ವಿದ್ಯಾರ್ಥಿಗಳ ಪಾತ್ರ ಬಹು ಮುಖ್ಯವಾದದ್ದು ಎಂದು ಹಿರಿಯ ಆರೋಗ್ಯ ನಿರೀಕ್ಷಕ ಅಧಿಕಾರಿ ಸುರೇಶ್ ತಿಳಿಸಿದರು. ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆರೋಗ್ಯ ಇಲಾಖೆ ಮತ್ತು ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದೊಂದಿಗೆ ನಡೆದ ೨೦೨೧ ನೇ ಸಾಲಿನ ತಾಲ್ಲೂಕು ಮಟ್ಟದ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಾ . ಮಲೇರಿಯಾ ರೋಗವು ಅನಾಫಿಲಿಸ್ ಹೆಣ್ಣುಸೊಳ್ಳೆ ಯಿಂದ ಹರಡುತ್ತಿದ್ದು ಸೊಳ್ಳೆ ನಿಯಂತ್ರಣಕ್ಕೆ ಸಮುದಾಯವು ಸತತವಾಗಿ ಇಲಾಖೆಯೊಂದಿಗೆ ಕೈಜೋಡಿಸಬೇಕು. ಈ ಸೊಳ್ಳೆಗಳು…

ಬಿಎಸ್‌ವೈ ನಾಯಕತ್ವ ಬದಲಾವಣೆ ವಿಚಾರ ಎತ್ತಬೇಡಿ-ಕಲ್ಮಠಸ್ವಾಮೀಜಿ ಎಚ್ಚರಿಕೆ!

ಶಿವಮೊಗ್ಗ,ಜೂ,೧೨:ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆ ಕುರಿತಂತೆ ಯಾರು ಮಾತನಾಡಬಾರದು ಒಂದು ವೇಳೆ ಅಂತ ಕೇಸಲ ಮಾಡಿದರೆ ತಮ್ಮ ಮೇಲೆ ಕಲ್ಲು ಎತ್ತಿ ಹಕಿಕೊಂಡಂತೆ ಎಂದು ಬೆಕ್ಕಿನ ಕಲ್ಮಠದ ಮುರುಘಾ ರಾಜೇಂದ್ರ ಸ್ವಾಮೀಜಿ ಎಚ್ಚರಿಸಿದ್ದಾರೆ. ಜಿಲ್ಲೆಯ ಶಿಕಾರಿಪುರ ತಾಲೂಕಿನ ಕಾಳೇನಹಳ್ಳಿ ಮಠಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ನೀಡಿ ಶ್ರೀಗಳ ಆರ್ಶೀವಾದ ಪಡೆದ ಸಂದರ್ಭದಲ್ಲಿ ಮಾತನಾಡಿದ ಸ್ವಾಮೀಗಳು ಯಡಿಯೂರಪ್ಪ ಉತ್ತಮ ಆಡಳಿತಗಾರ, ಹೋರಾಟದ ಹಿನ್ನೆಲೆಯಿಂದ ಬಂದವರು ಜನಪರ ಕೆಲಸ ನಿರ್ವಹಿಸುವ ಸಂದರ್ಭದಲ್ಲಿ ಈ ರೀತಿ ಹೇಳಿಕೆಗಳು ನೀಡುವ…

ಶಿಕಾರಿಪುರ:ತೈಲಬೆಲೆ ಏರಿಕೆ ಖಂಡಿಸಿ ಬೃಹತ್ ಪ್ರತಿಭಟನೆ

ಶಿಕಾರಿಪುರ,ಜೂ,೧೨: ತೈಲಬೆಲೆ ಏರಿಕೆ ಖಂಡಿಸಿ ಶಿಕಾರಿಪುರ ಬ್ಲಾಕ್ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಿತು. ಕೇಂದ್ರ ಸರ್ಕಾರದ ಬೆಲೆ ಏರಿಕೆ ರಾಜ್ಯ ಸರ್ಕಾರದ ವಿದ್ಯುತ್ ಬೆಲೆ ಏರಿಕೆಯನ್ನು ಖಂಡಿಸಿ ನಡೆಸಿದ ಈ ಬೃಹತ್ ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಣಿ ಮಾಲತೇಶ್,ಉಪಾಧ್ಯಕ್ಷ ಎಂ.ಅರುಣ್ ಕುಮಾರ್,ಜಿಲ್ಲಾ ಕಾರ್ಯದರ್ಶಿ ಬಂಡಾರಿ ಮಾಲತೇಶ್ ಪುರಸಭೆ ಸದಸ್ಯ ಗೋಣಿ ಪ್ರಕಾಶ್ ಖಚಾಂಜಿ ಮಂಜುನಾಥ್ ರಆವ್ ಸೇರಿದಂತೆ ವಿವಿಧ ಪದಾಧಿಕಾರಿಗಳು ಕಾರ್ಯಕರ್ತರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿಜೆಪಿ ಸರ್ಕಾರ ನಿರಂತರವಾಗಿ…

ದುಪ್ಪಟ್ಟು ತೆರಿಗೆ ;ಸಾರ್ವಜನಿಕರ ಆಕ್ರೋಶ

G.k.hegade,shikarripura ಶಿಕಾರಿಪುರ,ಜೂ,೦೯:ಕೊ ರೋ ನಾ ಮಹಾಮಾರಿ ಎರಡು ವರ್ಷ ಗಳಿಂದ ಜನರ ಜೀವ .ಜೀವನವನ್ನು ಕಿತ್ತುತಿನ್ನುತಿದೆs ಈ ಸಂದರ್ಭದಲ್ಲೂ ಕಂದಾಯ ಹಾಗೂ ಕಾಲಿ ನಿವೇಶನದ ತೆರಿಗೆಗಳು ಎರಡು ಪಟ್ಟು ಆಗಿದ್ದು ಸಾರ್ವಜನಿಕರು ಪುರಸಭೆ ಶಾಪ ಹಾಕುವುದರ ಮೂಲಕ ಆಕ್ರೋಶ ವ್ಯಕ್ತಪಡಿಸಿದ ಪ್ರಸಂಗಗಳು ನಡೆಯುತ್ತಿದೆ. ಸರ್ಕಾರ ತೆರಿಗೆ ಜಾಸ್ತಿ ಮಾಡುವುದು ಅನಿವಾರ್ಯ ಆದರೆ ಈ ಕೆಟ್ಟ ಪರಿಸ್ಥಿಯಲ್ಲಿ ಮಾಡುವುದು ಸರಿಯಲ್ಲ ಎನ್ನುವುದು ಸಾರ್ವಜನಿಕರ ವಾದ .ಕೆಲವು ಜನರಿಗೆ ಕಂದಾಯ ಜಾಸ್ತಿ ಯಾಗಿರುವುದು ತಿಳಿದೇ ಇಲ್ಲ ಕಟ್ಟಲು ಹೋದವರಿಗೆ ಮಾತ್ರ…

ಅವಶ್ಯಕತೆ ಪೂರೈಸುವಲ್ಲಿ ವೀರ ಶೈವ ಸಮಾಜ ಸೇವೆ ಅನನ್ಯ

ವರದಿ; ಜಿ ಕೆ ಹೆಬ್ಬಾರ್ ಶಿಕಾರಿಪುರ ಶಿಕಾರಿಪುರ,ಮೇ,೨೬;ದೇಶ .ಹಾಗೂ ರಾಜ್ಯ ಹಿಂದೆಂದೂ ಕಂಡರಿಯದ ಒಂದು ಸಂದಿಗ್ಧ ಸ್ಥಿತಿಯಲ್ಲಿ ಇದ್ದು ಈ ಕೂ ರೋ ನಾ ಹೆಮ್ಮರಿಯನ್ನು ಕಟ್ಟಿ ಹಾಕುವುದರ ಜೊತೆಗೆ ಸಾರ್ವಜನಿಕರ ಜೀವ ಕಾಪಾಡುವ ಮತ್ತು ತುರ್ತು ಸೇವೆ ಸಲ್ಲಿಸುವುದು ಎಲ್ಲರ ಆದ್ಯ ಕರ್ತವ್ಯ ಅಂತಹ ಸೇವೆಯಲ್ಲಿ ನಮ್ಮ ವೀರ ಶೈವ ಸಮಾಜ ಪೂರಕವಾಗಿ ಕೆಲಸಮಾಡಿ ತೋರಿಸುತ್ತಿದೆ ಸಮಾಜ ಮುಖಿಯಾಗಿ ಅವರಸೇವೆ ಅನನ್ಯ ಎಂದು ಸಂಸದ ರಾಘವೇಂದ್ರ ತಿಳಿಸಿದರು. ಅವರು ಶಿಕಾರಿಪುರದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಅಖಿಲ…

ಕೋವಿಡ್ ಸೋಂಕಿತರ ಸಾವಿಗೆ ಕಾಂಗ್ರೆಸ್ ಕಾರಣ- ಈಶ್ವರಪ್ಪ ಆರೋಪ

ಶಿವಮೊಗ್ಗ, ಮೇ 22: ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಾವಿಗೆ ಕಾಂಗ್ರೆಸ್ ಪಕ್ಷವೇ ಕಾರಣ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದು ಈ ಬಗ್ಗೆ ಬಹಿರಂಗ ಪತ್ರ ಬರೆದಿದ್ದಾರೆ. ಸಚಿವ ಕೆ.ಎಸ್ ಈಶ್ವರಪ್ಪ ಅವರು ಎರಡು ಅಂಶಗಳನ್ನು ಒಳಗೊಂಡ ಪತ್ರ ಬರೆದಿದ್ದು, ಇದರಲ್ಲಿ ಪ್ರಮುಖವಾಗಿ ಕೋವಿಡ್ ಲಸಿಕೆ ಮತ್ತು ಅದರ ನಿರ್ವಹಣೆಯ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ವಿಷಯ 1: ಬಿಜೆಪಿಗೊಂದು, ಕಾಂಗ್ರೆಸ್‌ಗೊಂದು ಸಂವಿಧಾನವಾ? ಕೋವಿಡ್ ಸಂಬಂಧ ಸಭೆ ನಡೆಸಲು ಅವಕಾಶ ನೀಡುತ್ತಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದರು. ಇದಕ್ಕೆ…

error: Content is protected !!