ಜಿಲ್ಲೆ
ಮನೆ ಮನೆಗೆ ಕಂದಾಯ ದಾಖಲೆ ಉದ್ಟಾಟನೆ
ಚೆಳ್ಳಕೆರೆ, ಮಾ, 12:ಕಂದಾಯ ದಾಖಲೆಗಳು ರೈತರ ಮನೆ ಬಾಗಿಲಿಗೆ ಎನ್ನುವ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯ ಕಾರ್ಯಕ್ರಮವನ್ನು ಚಳ್ಳಕೆರೆ ತಾಲ್ಲೂಕು ಮರುಕಟ್ಟೆ ಗ್ರಾಮದಲ್ಲಿ ಏರ್ಪಡಿಸಲಾಗಿತ್ತು . ಆರಂಭದಲ್ಲಿ ಶಾಸಕರಾದ ತಾಶೀಲ್ದಾರ್ ಆದ ಎನ್ ರಘುಮೂರ್ತಿ ಇವರನ್ನು ಎತ್ತಿನ ಬಂಡಿ ಗಾಡಿಯಲ್ಲಿ ಸ್ವಾಗತಿಸಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗರಾಜು ಮತ್ತು ಗ್ರಾಮ ಪಂಚಾಯತಿಯ ಎಲ್ಲ ಸದಸ್ಯರುಗಳು ವಿವಿಧ ವಾದ್ಯ ಮೇಳದೊಂದಿಗೆ ಗ್ರಾಮದ ಕೇರಿಗಳಲ್ಲಿ ಸಂಚರಿಸಿ ಜನಪದ ಶೈಲಿಯ ಅರಳಿಕಟ್ಟೆಯಲ್ಲಿ ಸಮಾರಂಭ ಆಯೋಜಿಸಿ ಉದ್ಘಾಟಿಸಲಾಯಿತು. ನಂತರ ಮಾತನಾಡಿದ ಶಾಸಕ ಟಿ ರಘುಮೂರ್ತಿ…